TOP STORIES:

ಬಿರುವೆರ್ ಕುಡ್ಲ, ಸಂಘಟನೆಯ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮಸೇವಾ ಯೋಜನೆ


ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮ ಸೇವಾ ಯೋಜನೆ

ಬಡವರ ಕಾಮಧೇನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS ಪ್ರಶಸ್ತಿ ಪುರಸ್ಕೃತ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಮ್ಮೇಳನದ ಬಿರುದು ಪಡೆದ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ *ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದೊಂದಿಗೆ, ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎಂಬ ಉದ್ದೇಶದೊಂದಿಗೆ ನಿರಂತರ ಸಮಾಜಸೇವೆ ಮಾಡುತ್ತಿರುವ ಹೆಮ್ಮೆಯ ಬಿರುವೆರ್ ಕುಡ್ಲ, ಸಂಘಟನೆಯ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮಸೇವಾ ಯೋಜನೆ

ಕುಂಪಲ, ಕುಜುಮಗದ್ದೆ ನಿವಾಸಿಯಾದ ಶ್ರೀ ವಿಠ್ಠಲ್ ಶೋಭಾ ಸಫಲ್ಯ ರವರ ಮಗನಾದ ರಕ್ಷಿತ್.ಎಂ, ಪ್ರಾಯ 18 ವರ್ಷ ಇವರು ರಕ್ತದ ಕಾಯಿಲೆ (ಬ್ಲಡ್ ಕ್ಯಾನ್ಸರ್) ನಿಂದ ಬಳಲುತ್ತಿದ್ದು ನಗರದ, ದೇರಳಕಟ್ಟೆ K.S ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅತ್ಯಂತ ಕಡು ಬಡತನದಲ್ಲಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ವಿಧಿ ನೀಡಿದ ಪರೀಕ್ಷೆ ಎದುರಿಸಲಾರದೆ ಪರಿತಪಿಸುತ್ತಿದ್ದು, ಇವರ ಕುಟುಂಬ, ನಮ್ಮಲ್ಲಿ ಸಹಾಯಕೋರಿ ಮನವಿ ಮಾಡಿದ್ದಾರೆ.

ನಮ್ಮ ಘಟಕದಿಂದ ಸೇವಾಯೋಜನೆಯ ಬಗ್ಗೆ ಇವರಿಗೆ ಪ್ರಥಮ ಸೇವಾಯೋಜನೆಯನ್ನು ಕೊಡುದಾಗಿ ನಿಶ್ಚಿಸಿದ್ದೇವೆ .

ಇವರ ಮನವಿಯಂತೆ, ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕ* ತುರ್ತಾಗಿ ಸ್ಪಂದಿಸಿ, ದಿನಾಂಕ 29/01/2021ರಂದು ಅವರು ದಾಖಲಾದ ಆಸ್ಪತ್ರೆ ಗೆ ತೆರಳಿ ಧನಸಹಾಯವನ್ನು ಹಸ್ತಾಂತರ ‌ಮಾಡಲಾಯಿತು.

ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ, ದೇರಳಕಟ್ಟೆ ಘಟಕದ, ಅಧ್ಯಕ್ಷರು ಶ್ರೀ ಶ್ರವಣ್ ಪೂಜಾರಿ ಅಂಬ್ಲಮೊಗರು, ಉಪಾಧ್ಯಕ್ಷರಾದ ಶ್ರೀಕಾಂತ್ ಕುತ್ತಾರ್, ಪ್ರದಾನ ಕಾರ್ಯದರ್ಶಿಯಾದ ಪ್ರಜ್ವಲ್ ಅಂಚನ್, ಕುಂಪಲ,
ಜೊತೆ ಕಾರ್ಯದರ್ಶಿಯಾದ ವಿಶಿತ್ ಪೂಜಾರಿ ವೈದ್ಯನಾಥ ನಗರ, ಕೋಶಾಧಿಕಾರಿಯಾದ ಮಿತಿಲೇಶ್ ಪೂಜಾರಿ ವೈದ್ಯನಾಥ ನಗರ, ಸಂಘಟನಾ ಕಾರ್ಯದರ್ಶಿಗಳಾದ ಶ್ರೇಯಸ್ ತಲ್ವಾರ್, ಸಂತೋಷ್ ಗಾಣಿಗ ಹಾಗೂ ಕ್ರೀಡಾ ಕಾರ್ಯದರ್ಶಿ ಯಾದ ಸ್ವರೂಪ್ ಬಿ. ವಿ ಕುಂಪಲ, ಅಕ್ಷಯ್ ಕುಂಪಲ ಮತ್ತಿತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಕಟಣೆ

ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕ.

ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ.


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »