TOP STORIES:

ಬಡಜನರಿಗೆ ದಾರಿದೀಪವಾಗುವ ಶ್ರೀ ಶಾರದಾತನಯ ಬಾಯಾರು


ಕೇರಳದ ಕಾಸರಗೋಡು ಪೈವಳಿಕೆ ಪಂಚಾಯತಿನ ಬಾಯಾರು ಗ್ರಾಮದ ಬಳಿ ಚಿಪ್ಪಾರು ವಿಷ್ಣುಮೂರ್ತಿ ದೇವಸ್ಥಾನದ ಹೋಗುವ ದಾರಿ ಮಧ್ಯೆ ಸಿಗುವ ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು (ಶ್ರೀ ಶಕ್ತಿ ಪೀಠಂ ), ಇದು ಶ್ರೀ ಶಾರದಾತನಯವರ ಸಾಧನಾ ಕ್ಷೇತ್ರ.

ಸಾಧಾರಣ 600 ವರ್ಷಗಳ ಇತಿಹಾಸವಿರುವ ಸ್ಥಾನದ ಮನೆ ಹಾಗು ಗುಡ್ಡ ಮನೆ ಪರಂಪರೆಯ ಮಂತ್ರವಾದ ಕುಟುಂಬದಲ್ಲಿ ಜನಿಸಿದ ಶಾರದಾತನಯ ಕುಕ್ಕಾಜೆ ಶ್ರೀ ಧರ್ಮಶ್ರೀ ಗುರು ತನಿಯಪ್ಪ ಪೂಜಾರಿಯವರಿಂದ ದೀಕ್ಷೆ ಪಡೆದವರು. ಪ್ರಸ್ತುತ ಸ್ಥಾನದ ಮನೆ ಪಾವನ ಭೂಮಿಯ ಪುಣ್ಯ ಮಣ್ಣಿನಲ್ಲಿ ಜಗನ್ಮಾತೆಯ ಪ್ರೇರಣೆ ಎಂಬಂತೆ ಶ್ರೀ ಧರ್ಮಶ್ರೀ ಗುರು ಮಂತ್ರ ಚಾವಡಿ( ಶ್ರೀ ಶಕ್ತಿ ಪೀಠಂ) ಬಾಯಾರು ಎಂಬ ಗುರು ಸದನವನ್ನು ನಿರ್ಮಿಸಿ,

ನೊಂದು ಬೆಂದು ಬಂದ ಜನರ ಜೀವನದ ಸರ್ವ ಸಮಸ್ಯೆಗಳನ್ನು ಪರಿಹರಿಸಿ ಬೇಗುದಿಯನ್ನು ನೀಗಿಸಿ ನಂಬಿದ ಜನರ ಮನೆಯ ಆಶಾಕಿರಣವಾಗಿ, ಸದಾ ಆರಾಧ್ಯ ದೇವತೆ ಧೂಮಾವತಿ ದುರ್ಗಾ ಶಕ್ತಿ ಮತ್ತು ಆಂಜನೇಯ ಸ್ವಾಮಿಯ ಆರಾಧನೆಯೊಂದಿಗೆ ಬಡಜನರಿಗೆ ದಾರಿದೀಪವಾಗಿದ್ದಾರೆ.

ನಿರಂತರ ಜಪತಪ ಅನುಷ್ಟಾನ ಕ್ಷೇತ್ರಕ್ಕೆ ಶರಣಾಗಿ ಬಂದು ಭಕ್ತರ ಸಮಸ್ಯೆಗೆ ಜ್ಯೋತಿಷ್ಯ ನೋಡಿ ಸಮರ್ಥ ಪರಿಹಾರ ಸ್ವಾರ್ಥ ಭಾವನೆಯಿಲ್ಲದೆ ನಡೆಯುತ್ತಿರುವುದು ಇಲ್ಲಿಯ ವಿಶೇಷತೆ.

Contact:

ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು ಶ್ರೀ ಶಕ್ತಿ ಪೀಠಂ

+91 97469 89205


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »