TOP STORIES:

ಬಡಜನರಿಗೆ ದಾರಿದೀಪವಾಗುವ ಶ್ರೀ ಶಾರದಾತನಯ ಬಾಯಾರು


ಕೇರಳದ ಕಾಸರಗೋಡು ಪೈವಳಿಕೆ ಪಂಚಾಯತಿನ ಬಾಯಾರು ಗ್ರಾಮದ ಬಳಿ ಚಿಪ್ಪಾರು ವಿಷ್ಣುಮೂರ್ತಿ ದೇವಸ್ಥಾನದ ಹೋಗುವ ದಾರಿ ಮಧ್ಯೆ ಸಿಗುವ ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು (ಶ್ರೀ ಶಕ್ತಿ ಪೀಠಂ ), ಇದು ಶ್ರೀ ಶಾರದಾತನಯವರ ಸಾಧನಾ ಕ್ಷೇತ್ರ.

ಸಾಧಾರಣ 600 ವರ್ಷಗಳ ಇತಿಹಾಸವಿರುವ ಸ್ಥಾನದ ಮನೆ ಹಾಗು ಗುಡ್ಡ ಮನೆ ಪರಂಪರೆಯ ಮಂತ್ರವಾದ ಕುಟುಂಬದಲ್ಲಿ ಜನಿಸಿದ ಶಾರದಾತನಯ ಕುಕ್ಕಾಜೆ ಶ್ರೀ ಧರ್ಮಶ್ರೀ ಗುರು ತನಿಯಪ್ಪ ಪೂಜಾರಿಯವರಿಂದ ದೀಕ್ಷೆ ಪಡೆದವರು. ಪ್ರಸ್ತುತ ಸ್ಥಾನದ ಮನೆ ಪಾವನ ಭೂಮಿಯ ಪುಣ್ಯ ಮಣ್ಣಿನಲ್ಲಿ ಜಗನ್ಮಾತೆಯ ಪ್ರೇರಣೆ ಎಂಬಂತೆ ಶ್ರೀ ಧರ್ಮಶ್ರೀ ಗುರು ಮಂತ್ರ ಚಾವಡಿ( ಶ್ರೀ ಶಕ್ತಿ ಪೀಠಂ) ಬಾಯಾರು ಎಂಬ ಗುರು ಸದನವನ್ನು ನಿರ್ಮಿಸಿ,

ನೊಂದು ಬೆಂದು ಬಂದ ಜನರ ಜೀವನದ ಸರ್ವ ಸಮಸ್ಯೆಗಳನ್ನು ಪರಿಹರಿಸಿ ಬೇಗುದಿಯನ್ನು ನೀಗಿಸಿ ನಂಬಿದ ಜನರ ಮನೆಯ ಆಶಾಕಿರಣವಾಗಿ, ಸದಾ ಆರಾಧ್ಯ ದೇವತೆ ಧೂಮಾವತಿ ದುರ್ಗಾ ಶಕ್ತಿ ಮತ್ತು ಆಂಜನೇಯ ಸ್ವಾಮಿಯ ಆರಾಧನೆಯೊಂದಿಗೆ ಬಡಜನರಿಗೆ ದಾರಿದೀಪವಾಗಿದ್ದಾರೆ.

ನಿರಂತರ ಜಪತಪ ಅನುಷ್ಟಾನ ಕ್ಷೇತ್ರಕ್ಕೆ ಶರಣಾಗಿ ಬಂದು ಭಕ್ತರ ಸಮಸ್ಯೆಗೆ ಜ್ಯೋತಿಷ್ಯ ನೋಡಿ ಸಮರ್ಥ ಪರಿಹಾರ ಸ್ವಾರ್ಥ ಭಾವನೆಯಿಲ್ಲದೆ ನಡೆಯುತ್ತಿರುವುದು ಇಲ್ಲಿಯ ವಿಶೇಷತೆ.

Contact:

ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು ಶ್ರೀ ಶಕ್ತಿ ಪೀಠಂ

+91 97469 89205


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »