TOP STORIES:

FOLLOW US

ಮಾರ್ಚ್ 6ರಿಂದ 13ರವರೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ವಾರ್ಷಿಕ ಜಾತ್ರೆ, ಮಹಾ ಶಿವರಾತ್ರಿ ಮಹೋತ್ಸವ


ಮಾರ್ಚ್ 6ರಿಂದ 13ರವರೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ವಾರ್ಷಿಕ ಜಾತ್ರೆ, ಮಹಾ ಶಿವರಾತ್ರಿ ಮಹೋತ್ಸವ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಾರ್ಚ್ 6ರಿಂದ 13ರ ವರೆಗೆ ವರ್ಷಾವಧಿ ಜಾತ್ರೆ ಮತ್ತು ಮಹಾಶಿವರಾತ್ರಿ ಮಹೋತ್ಸವ ಆಚರಣೆ ಜರುಗಲಿದೆ.
ಮಾರ್ಚ್ 6: ಬೆಳಗ್ಗೆ 8.30ಕ್ಕೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜಪೂಜೆ, ಬೆಳಗ್ಗೆ 10.35ಕ್ಕೆ ಧ್ವಜಾರೋಹಣ, ತೈಲಾಭಿಷೇಕ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ,ರಾತ್ರಿ 7ರಿಂದ 8ರವರೆಗೆ ಭಜನಾ ಕಾರ್ಯಕ್ರಮ, 8 ಗಂಟೆಗೆ ಮಹಾಪೂಜೆ, ಬಲಿ ಉತ್ಸವ , ಶಯನೋತ್ಸವ.
ಮಾರ್ಚ್ 7: ಬೆಳಗ್ಗೆ 10.30ಕ್ಕೆ ಮಹಾ ಮೃತ್ಯುಂಜಯ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ, ರಾತ್ರಿ 7ರಿಂದ 8ರವರೆಗೆ ಭಜನಾ ಕಾರ್ಯಕ್ರಮ. 8ಗಂಟೆಗೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.
ಮಾರ್ಚ್ 8: ಬೆಳಗ್ಗೆ 10.30ಕ್ಕೆ ಶಿವ ಶಾಸ್ತ್ರನಾಮ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ, ರಾತ್ರಿ 7ರಿಂದ 8ರವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.
ಮಾರ್ಚ್ 9:ಬೆಳಗ್ಗೆ 10.30ಕ್ಕೆ ಶಿವ ಪಂಚಾಕ್ಷರಿ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ ರಾತ್ರಿ 7ರಿಂದ 8ರ ವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.
ಮಾರ್ಚ್ 10: ಬೆಳಗ್ಗೆ 8.15ಕ್ಕೆ ಮಹಾರುದ್ರ ಹೋಮ ಪ್ರಾರಂಭ, ಪಾರ್ವತಿ – ಪರಮೇಶ್ವರ ಯಜ್ಞಮಂಟಪ ಪ್ರವೇಶ ಮತ್ತು ಹಗಲೋತ್ಸವ ಬಲಿ. ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ ರಾತ್ರಿ 7ರಿಂದ 8ರ ತನಕ ಭಜನಾ ಕಾರ್ಯಕ್ರಮ. 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.
ಮಾರ್ಚ್ 11:ಬೆಳಗ್ಗೆ 9.30ಕ್ಕೆ ಉಮಾಮಹೇಶ್ವರ ಹೋಮ, 11ಕ್ಕೆ ಮಹಾರುದ್ರಾಭಿಷೇಕ, ಶತ ಸೀಯಾಳಾಭಿಷೇಕ, ಮಧ್ಯಾಹ್ನ 1ಕ್ಕೆ ಮಹಾಪೂಜೆ. ರಾತ್ರಿ 8ಕ್ಕೆ ಸೇವಾ ರಥೋತ್ಸವ, 10ಕ್ಕೆ ವಿಷ್ಣುಬಲಿ ಉತ್ಸವ ಮತ್ತು ರಥೋತ್ಸವ. ರಾತ್ರಿ 1ಕ್ಕೆ ಶಿವಬಲಿ, ಮಹಾಶಿವರಾತ್ರಿ ಜಾಗರಣೆ ಬಲಿ, ಕಟ್ಟೆಪೂಜೆ , ರಥೋತ್ಸವ , ಕೆರೆದೀಪ , ಮಂಟಪ ಪೂಜೆ.
ಮಾರ್ಚ್: 12:ಬೆಳಗ್ಗೆ 10ಕ್ಕೆ ತತ್ವ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ , ಮಹಾಪೂಜೆ. ಮಧ್ಯಾಹ್ನ 1 ಗಂಟೆಗೆ ಮಹಾ ಅನ್ನಸಂತರ್ಪಣೆ. ರಾತ್ರಿ 2ರಿಂದ ಭೂತ ಬಲಿ, ಬಲಿಪೂಜೆ, ಅವಭೃತ ಸ್ನಾನ (ಓಕುಳಿ).
ಮಾರ್ಚ್ 13: ಮಧ್ಯಾಹ್ನ 11ಕ್ಕೆ ಧ್ವಜಾವರೋಹಣ. ರಾತ್ರಿ 8ಕ್ಕೆ ಗುರುಪೂಜೆ ಜರುಗಲಿದೆ.
‌ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ

ಕ್ಷೇತ್ರಾಡಳಿತ ಸಮಿತಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »