TOP STORIES:

ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮಾನವೀಯತೆ ಮೆರೆದ ತಮಿಳುನಾಡು ಪೊಲೀಸ್!


ಪಾಂಡಿಚೇರಿ: ಪೊಲೀಸರು ಇತ್ತೀಚಿನ ದಿನಗಳನ್ನು ವಾಹನ ತಡೆದು ತಪಾಸಣೆ ನಡೆಸುತ್ತಿರುವುದಕ್ಕೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಕೆಲವೊಂದು ಅಹಿತಕರ ಘಟನೆಗಳೇ ಇದಕ್ಕೆ ಸಾಕ್ಷಿಯಾಗುತ್ತಿದೆ. ಆದರೆ ಇಲ್ಲೊಂದು ವಿಶೇಷ ಘಟನೆ ಎಂಬಂತೆ ಪಾಂಡಿಚೇರಿಗೆ ತೆರಳುವ ಹೆದ್ದಾರಿಯಲ್ಲಿ ತಮಿಳುನಾಡು ಪೊಲೀಸ್ ಒಬ್ಬರು ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮನವಿ ಮಾಡಿದ ವಿಡಿಯೋ ಭಾರಿ ವೈರಲ್ ಆಗಿದೆ.

ಪಾಂಡೇಚೇರಿಗೆ ಕರ್ನಾಟಕದ ಬೈಕ್ ಸವಾರ ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಸವಾರನಿಗೆ ದೂರದಿಂದಲೇ ಪೊಲೀಸರು ನಿಲ್ಲಿಸಲು ಮನವಿ ಮಾಡಿದ್ದಾರೆ. ಬೈಕ್ ಸವಾರ ಬೈಕ್ ನಿಲ್ಲಿಸಿದ ವೇಳೆ ತಮಿಳುನಾಡು ಪೊಲೀಸ್, ಕರ್ನಾಟಕವಾ? ಎಂದು ಕೇಳಿ, ಬಳಿಕ ಪೊಲೀಸ್ ಒಬ್ಬರು ತನ್ನ ಕೈಯಲ್ಲಿರುವ ಔಷಧವನ್ನು ತೋರಿಸಿ, ಇದು ಈಗಷ್ಟೆ ಹೋಗಿರುವ ಸರ್ಕಾರಿ ಬಸ್‌ನಲ್ಲಿರುವ ಒಬ್ಬರು ತಾಯಿಯ ಕೈಯಿಂದ ಬಿದ್ದಿದ್ದು, ಅವರಿಗೆ ಈ ಔಷಧ ತಲುಪಿಸಿ ಎಂದಿದ್ದಾರೆ.

ಇನ್ನು ಹೆದ್ದಾರಿಯಲ್ಲಿ ಪೊಲೀಸರು ತಪಾಸಣೆ ಮಾಡುತ್ತಿದ್ದ ವೇಳೆ ಬಸ್‌ನ ಬದಿಯಲ್ಲಿ ಕುಳಿತಿದ್ದ ತಾಯಿಯ ಔಷಧಿ ಹೊರಬಿದ್ದಿದ್ದು, ಬಸ್ ವೇಗವಾಗಿ ಮುಂದೆ ಸಾಗಿದ ಕಾರಣ ಕೂಗಿದರೂ ಬಸ್ ಮುಂದೆ ಸಾಗಿದೆ.

ಹಾಗಾಗಿ ಪೊಲೀಸ್ ಔಷಧಿಯನ್ನು ಬೈಕ್ ಸವಾರನ ಬಳಿ ತಲುಪಿಸಲು ಹೇಳಿದ್ದು, ಔಷಧ ಸ್ವೀಕರಿಸಿದ ಕರ್ನಾಟಕದ ಬೈಕ್ ಸವಾರ ವೇಗವಾಗಿ ಬೈಕ್ ಚಲಾಯಿಸಿ ಬಸ್ ಚೇಸ್ ಮಾಡಿದ್ದಾನೆ. ಬಳಿಕ ಡ್ರೈವರ್ ಬಳಿ ಬಸ್ ನಿಲ್ಲಿಸುವಂತೆ ಸೂಚನೆ ನೀಡಿದ್ದು, ತಾಯಿಗೆ ಔಷಧವನ್ನು ನೀಡಿದ್ದಾರೆ.

ಇನ್ನು ಈ ಎಲ್ಲಾ ಘಟನೆ ಬೈಕ್ ಸವಾರ ಹೆಲ್ಮೆಟ್ ಕ್ಯಾಮಾರದಲ್ಲಿ ರೆಕಾರ್ಡ್ ಆಗಿದ್ದು, ಭಾರಿ ವೈರಲ್ ಆಗಿದೆ.

Video viral: ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮಾನವೀಯತೆ ಮೆರೆದ ತಮಿಳುನಾಡು ಪೊಲೀಸ್!


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »