TOP STORIES:

ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ..


ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ..
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶವನ್ನು ಮುಂದಿಟ್ಟುಕೊಂಡು ಯುವ ಸಮುದಾಯವನ್ನು ಜಾತಿ ಮತಬೇಧ ಮರೆತು ಸಂಘಟನೆಯಲ್ಲಿ ತೊಡಗಿಸಿಕೊಂಡು ಅಸಹಾಯಕರ ಸೇವೆ ಮಾಡುವಂತೆ ಸಂಘಟಿತರನ್ನಾಗಿ ಮಾಡುತ್ತಿರುವ ರಾಕೇಶ್ ಪೂಜಾರಿ ಅಧ್ಯಕ್ಷೆತೆಯ “ಬಿರುವೆರ್ ಕುಡ್ಲ(ರಿ)” ಸಂಘಟನೆಯ ಸ್ಥಾಪಕಾಧ್ಯಕ್ಷರಾದ, ಯುವ ನಾಯಕ “ಉದಯ್ ಪೂಜಾರಿ”ಯವರ ಜನುಮ ದಿನದಂದು(01/06/2020) “ಬೆದ್ರ ಘಟಕ”ದ ಸಂಕಲ್ಪದಂತೆ ಅಸಹಾಯಕರ ಹಸಿವನ್ನು ನೀಗಿಸುವ ಉದ್ದೇಶದಂತೆ ಮರೋಡಿಯ ಚಂದಪ್ಪ ಪೂಜಾರಿಯವರ ಹಡಿಲು ಇದ್ದ ಸುಮಾರು 4 ಎಕ್ರೆಯಷ್ಟು ಗದ್ದೆಯನ್ನು ಘಟಕದ ಉಪಾಧ್ಯಕ್ಷರಾದ “ಕೃಷ್ಣಪ್ಪ ಪೂಜಾರಿ”ಯವರ ನೇತೃತ್ವದಲ್ಲಿ ಘಟಕದ ಸದಸ್ಯರೆಲ್ಲರ ಸಹಕಾರದೊಂದಿಗೆ ಎರಡು ಹಂತಗಳಲ್ಲಿ ಸಾಗುವಳಿ ಮಾಡಿ, ಅದರಲ್ಲಿ ದೊರೆತಂತಹ ಅಕ್ಕಿಯನ್ನು ಇಂದು 53 ಫಲಾನುಭವಿಗಳನ್ನು ಗುರುತಿಸಿ ತಲಾ 25 kg ಯಂತೆ ಒಟ್ಟು 1325 KG ಅಕ್ಕಿಯನ್ನು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಜಾತಿ ಮತಭೇದ ಮರೆತು ಈ ದಿನ ಸರಳವಾಗಿ ಮೂಡಬಿದ್ರೆಯ ಸಮಾಜಮಂದಿರದಲ್ಲಿ ವಿತರಿಸಲಾಯಿತು..
ಈ ನಮ್ಮ ಕಾರ್ಯವನ್ನು ಕಂಡು ಸಮಾಜಮಂದಿರದ ಆಡಳಿತ ಮಂಡಲಿಯವರು ಉಚಿತವಾಗಿ ಸಭಾಂಗಣವನ್ನು ನೀಡುವ ಮೂಲಕ ಸಹಕರಿಸಿದರು..
ನಮ್ಮ ಆಶಯದಂತೆ ಈ ಗದ್ದೆಯಲ್ಲಿ ಸಾಗುವಳಿ ಮಾಡಿ ದೊರೆತಿರುವಂತಹ ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗಷ್ಟೇ ಅಲ್ಲದೇ ಮೂಕ ಪ್ರಾಣಿಗಳಾದ “ಬೀದಿ ನಾಯಿಗಳಿ”ಗೆ ಪ್ರತಿನಿತ್ಯ ಅನ್ನ ನೀಡುತ್ತಿರುವ ಮಂಗಳೂರಿನ ಶ್ರೀಮತಿ “ರಜನಿ ಶೆಟ್ಟಿ” ಯವರಿಗೂ 50kg ಅಕ್ಕಿಯನ್ನು ಇತ್ತೀಚೆಗೆ ಘಟಕದ ಪರವಾಗಿ ನೀಡಿರುತ್ತೇವೆ..
ಜೊತೆಗೆ ಈ ಸಾಗುವಳಿ ಕಾರ್ಯದಲ್ಲಿ ದೊರೆತಂತಹ ಬೈ ಹುಲ್ಲನ್ನು ವೇಣೂರಿನ ಗೋಶಾಲೆ ಹಾಗೂ ಕೆಂಜಾರುವಿನ ಕಪಿಲಾ ಗೋಶಾಲೆಗಳ ಗೋವುಗಳ ಮೇವಿಗಾಗಿ ಉಚಿತವಾಗಿ ಈ ಮೊದಲೇ ನೀಡಿರುತ್ತೇವೆ..

ಈ ಕೃಷಿಕಾರ್ಯಕ್ಕೆ ಮುಂದಾದ ದಿನದಿಂದ ಇವತ್ತಿನವೆರೆಗೂ ನಮ್ಮೊಂದಿಗೆ ಕೈಜೋಡಿಸಿ ವಿವಿಧ ರೀತಿಯಲ್ಲಿ ನೆರವಾದವರೆಲ್ಲರಿಗೂ ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಪರವಾಗಿ ಮನದಾಳದ ಕೃತಜ್ಞತೆಗಳು..
ಬಿರುವೆರ್ ಕುಡ್ಲ(ರಿ) ಬೆದ್ರ ಘಟಕ

 

www.billavaswarriors.com


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »