TOP STORIES:

FOLLOW US

ಮಂಗಳೂರು: ಸಮಾಜ ಸೇವೆಯತ್ತ ಉದ್ಯಮಿ ಸಾರಿಕ ಅವಿನಾಶ್ ಪೂಜಾರಿ ಮತ್ತು ತಂಡ


ಉದ್ಯಮಿ ಹಾಗೂ ಜೆಸಿಐ ಮಂಗಳೂರು ಇನ್ಸ್ಪೈರ್‌ನ ಅಧ್ಯಕ್ಷರಾದ ಶ್ರೀಮತಿ ಸಾರಿಕಾ ಪೂಜಾರಿ ಅವರು ಮತ್ತು ತಂಡದಿಂದ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಸಾಮಾಜಿಕ ಕಾರ್ಯ ಗಳನ್ನು ಕೈಗೆತ್ತಿಕೊಂಡು ನಡೆಸುತ್ತ ಬರುತ್ತಿದ್ದು.

ಕೊರೊನಾದಿಂದಾಗಿ ಅದೆಷ್ಟೋ ಕನಸುಗಳು ನುಚ್ಚು ನೂರಾಗಿವೆ, ಬದುಕಿನ ಓಟ ನಿಂತೆ ಹೋಗಿದೆ.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಎಲ್ಲೊ ಒಂದಷ್ಟು ಹೃದಯಗಳು ಬಡ ಜನರಿಗಾಗಿ ಮಿಡಿಯುತ್ತಿವೆ, ತಮ್ಮದೇಯಾದ ಒಂದು ತಂಡ ರಚನೆ ಮಾಡಿಕೊಂಡು ಬಡವರ ಹಸಿವನ್ನು ನೀಗಿಸುತ್ತಿದ್ದಾರೆ,

ಇಂತಹ ಕೋರೋಣ ದ ಸಂದರ್ಭದಲ್ಲಿ ನಿರ್ಗತಿಕರು ದಿನಕೂಲಿ ನೌಕರರಿಗೆ ಸಹಾಯ ಮಾಡೋಣ ..ಹೆಚ್ಚಾಗಿ ಶೇರ್ ಮಾಡಿ ಕೊಡುಗೈ ದಾನಿಗಳಿಂದ ಹಸಿವಿನಿಂದ ಬಳಲುವ ಅಸಹಾಯಕರಿಗೆ ಆಹಾರ ಸಿಗಲಿ ..

ಕೋರೋಣ ಲೊಕ್ಡೌನ್ ನಿಂದ ಅನೇಕ ಹೊರಗಿನಿಂದ ಬಂದಂತಹ ಹಾಗು ಇಲ್ಲಿರುವ ನಿರ್ಗತಿಕರು ದಿನಗೂಲಿ ನೌಕರರು ಬೀದಿಪಾಲಾಗಿದ್ದಾರೆ. ಅನೇಕ ದಿನಗಳಿಂದ ಶ್ರೀಮತಿ ಸಾರಿಕಾ ತಂಡ ಪುಣ್ಯಕೆಲಸ ನಡೆಸುತಿದೆ.

 ಸಹಹೃದಯಿ ಬಂದುಗಳಾದ ಮಂಗಳೂರಿನ ಜನ ಸಹಕರಿಸೋಣ .

ಸಹಾಯ ಮಾಡುವವರು ಸಾರೀಕರನ್ನು ಸ್ಸಂಪರ್ಕಿಸಿ ☎️ 90367 67240 Sarika Poojary


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »