TOP STORIES:

FOLLOW US

ಭವಿಷ್ಯದ ನಾಯಕ ಪನಾಮಾಕಾರ್ಪೋರೇಷನ್” ನ ಮಾಲಕರು ವಿವೇಕ್ ರಾಜ್ ಪೂಜಾರಿ”


ಭವಿಷ್ಯದ ನಾಯಕ ವಿವೇಕ್ ರಾಜ್ ಪೂಜಾರಿ

ಕೆಲವರ ಪ್ರಬುದ್ಧತೆ  ಅವರ ವಯಸ್ಸನ್ನೂ ಮೀರಿ ಬೆಳೆದಿರುತ್ತದೆ. ಅಂತಹ ವ್ಯಕ್ತಿಗಳ ಸಾಲಲ್ಲಿ ಬರುತ್ತಾರೆಪನಾಮಾಕಾರ್ಪೋರೇಷನ್ ಮಾಲಕರುವಿವೇಕ್ ರಾಜ್ ಪೂಜಾರಿ“.

ಕೊರೊನಾ ಎರಡನೇ ಅಲೆಯು ಹೆಚ್ಚಾದ ದಿನದಿಂದ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಹೆಚ್ಚಿನ ಕುಟುಂಬಗಳು ಸಂಕಷ್ಟದಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ 3000ಕ್ಕೂ ಹೆಚ್ಚು ಅಗತ್ಯ ವಸ್ತುಗಳ  ಕಿಟ್ ಮಾನವೀಯತೆಯನ್ನುಮೆರೆದಿದ್ದಾರೆ ಒಂದು ಕಿಟ್ ನಲ್ಲಿ ಸುಮಾರು 800 ರೂ. ವರೆಗಿನ ಅಗತ್ಯ ವಸ್ತುಗಳಿದ್ದು ಒಂದು ಮನೆಯವರಿಗೆ 15 ದಿನಗಳವರೆಗೆಬಳಸಬಹುದು. ಯಾರೇ ಆಗಲಿ ಕಿಟ್ ಅಗತ್ಯವಿದ್ದಲ್ಲಿ ಯಾವುದೇ ಸಂಕೋಚವಿಲ್ಲದೆ ನನ್ನನ್ನು ನೇರವಾಗಿ ಸಂಪರ್ಕಿಸಬಹುದುಎಂದು ಹೇಳಿದ್ದಾರೆ. ಕಳೆದ ವರ್ಷದ ಲಾಕ್ ಡೌನ್ ಸಂದರ್ಭದಲ್ಲೂ 10000ಕ್ಕಿಂತ ಹೆಚ್ಚು ಕಿಟ್ ಹಾಗೂ 1000 ವಲಸೆ ಕಾರ್ಮಿಕರಿಗೆಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ. ಅಷ್ಟೇ ಅಲ್ಲದೆ ಬೀದಿ ಬದಿ ವ್ಯಾಪಾರಿಗಳಿಗೆ ಮಳೆ ಮತ್ತು ಬಿಸಿಲಿನಿಂದ ರಕ್ಷಣೆಗೆ ಛತ್ರಿ, ತಳ್ಳುಗಾಡಿಗಳನ್ನು  ನೀಡುವುದರ ಜೊತೆಗೆ ನೈರ್ಮಲ್ಯ ಮತ್ತು ಸುರಕ್ಷತೆಯ ಬಗ್ಗೆ ತಿಳುವಳಿಕೆ,  ಮತ್ತು ತಮ್ಮ ತಳ್ಳುಗಾಡಿಗಳನ್ನುನಿಗದಿಪಡಿಸಿದ ಜಾಗದಲ್ಲಿ ನಿಲ್ಲಿಸಿ ವಾಹನ ಸಂಚಾರ ಮತ್ತು ದಾರಿಹೋಕರಿಗೆ ಅನುಕೂಲವಾಗುವಂತೆ ಮಾಡುವ ಬಗ್ಗೆ ಮಾಹಿತಿಯನ್ನುನೀಡಿದ್ದಾರೆ.

ಯುವಕರಾದರೂ ಇವರ ವಿನಯತೆ, ಸೇವಾ ಮನೋಭಾವ, ನೊಂದ ಹೃದಯಗಳಿಗೆ ಸ್ಪಂದಿಸುವ ರೀತಿ ನಿಜಕ್ಕೂ ಅದ್ಭುತ. ರಾಜಕೀಯ ಪಕ್ಷವನ್ನು ಕೇವಲ ಸೇವೆಯ ವೇದಿಕೆಯಾಗಿ ಕಾಣುವ ಇವರು ಯಾವುದೇ ಧರ್ಮ, ಜಾತಿ ನೋಡದೆ ಪಕ್ಷಾತೀತವಾಗಿ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಚಾರಕ್ಕೆ ವಿಮುಖರಾಗಿ ಜನರ ಸೇವೆ ಮಾಡುತ್ತಾ ಬಂದಿದ್ದಾರೆ.


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »