TOP STORIES:

ಸೌದಿ ಅರೇಬಿಯಾದಲ್ಲಿ 42 ವರ್ಷಗಳಿಂದ ಇದ್ದ ಉದ್ಯಮಿ ಶ್ರೀಯುತ: ಬಾಸ್ಕರ್ ಪಾಲನ್ ದಂಪತಿಗಳಿಗೆ ಜುಬೇಲ್ ನಲ್ಲಿ ಬೀಳ್ಕೋಡುಗೆ ಸಮಾರಂಭ


ಸೌದಿ ಅರೇಬಿಯಾದಲ್ಲಿ 42 ವರ್ಷಗಳಿಂದ ಇದ್ದ ಉದ್ಯಮಿ ಶ್ರೀಯುತ: ಬಾಸ್ಕರ್ ಪಾಲನ್  ದಂಪತಿಗಳಿಗೆ ಜುಬೇಲ್ ನಲ್ಲಿಬೀಳ್ಕೋಡೀಗೇ  ಸಮಾರಂಭ

ಶ್ರೀಯುತ:  ಬಾಸ್ಕರ್ ಪಾಲನ್ ಉದ್ಯಾವರ ಉದ್ಯೋಗವನ್ನು ಅರಸಿ  ಇವರು.1979ರಲ್ಲಿ  ಸೌದಿ ಅರೇಬಿಯಾಗೆ ಟೈಪ್ರೇಟರ್  ಮೇಕಾನಿಕ್ ಆಗಿ ಬಂದು ಹಲವು ವರ್ಷಗಳ ಕಾಲ ದುಡಿದು ತದನಂತರ ಕಂಪ್ಯೂಟರ್ ತಂತ್ರಜ್ಞಾನ  ಬಂದ ನಂತರ. ತನ್ನ ಸ್ವಂತಉದ್ದಿಮೆಯನ್ನು ಪ್ರಾರಂಭಿಸಿ ಇಲ್ಲಿಯ ವರೆಗೆ 42 ವರ್ಷಗಳ ನಂತರ ತನ್ನ ಮುಂದಿನ ನಿವೃತ್ತಿ ಜೀವನವನ್ನು  ಕಳೆಯಲು ತನ್ನತಾಯಿನಾಡಿಗೆ ಇಂದು ಶುಕ್ರವಾರ ತೆರಳುತಿದ್ದಾರೆ.

ಶ್ರೀಯುತರು : ಜುಬೈಲ್ ನಲ್ಲಿ ಪ್ರಪ್ರಥಮವಾಗಿ ತಮ್ಮ ತುಳುನಾಡಿನ ಯುವಕರಿಗೋಸ್ಕರ  M200 ಎಂಬ ಕ್ರಿಕೇಟ್  ತಂಡವನ್ನುಪ್ರಾರಂಬಿಸಿದ ಕೀರ್ತೀ ಅವರದು. ಅದಲ್ಲದೇ  ಜುಬೇಲಿನ ನಮ್ಮ ತಾಯಿನಾಡಿನ  ಮಕ್ಕಳು ಸರೀ ಸುಮಾರು 100km ದಮ್ಮಾಮ್ನಲ್ಲಿ ಇರುವ ಶಾಲೇಗೆ ಹೋಗ ಬೇಕಾದ ಪರೀತ್ಷಿಯನ್ನು ಮನಗಂಡು ಹಲವು ಇತರ ತನ್ನ ಆತ್ಮೀಯರೊಂದಿಗೆ ಕೂಡಿ ಜುಬೈಲ್ ನಲ್ಲಿಶಾಲೆಯನ್ನು ತೆರೆಯಲು ತನ್ನ ಮನೆಯನ್ನೆ ನೀಡಿದ ಮಹಾನುಭಾವರು. ಅದನಂತರ ರಿಯಾದ್ ದಮ್ಮಾಮ್  ನಿಂದ ಮಂಗಳೂರಿಗೆವಿಮಾನ ಯಾನ ಪ್ರಾರಂಭಿಸುವಲ್ಲಿ ಅತೀ ಹೆಚ್ಚು ಸಹಿ ಸಂಗ್ರಹ ಅಭಿಯಾನದಲ್ಲಿ ಇವರ ಪಾತ್ರ ಮಹತ್ತರವಾದದ್ದು ಹಾಗೂಹಲವಾರೂ ತಮ್ಮ ಸಮುದಾಯದ  ಹಲವರಿಗೆ ಉದ್ಯೋಗವನ್ನು ದೋರಕಿಸಿ ಕೂಟ್ಟದಲ್ಲದೆ . ಹಲವಾರು ಯುವ ಉದ್ಯಮಿಗಳಿಗೆಹಾಗೂ ಹಲವು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿರುತ್ತಾರೆ ಇಂತಹ ಮೇರು ವ್ಯಕ್ತಿ ತ್ವದ ಹಿರಿಯರು ತನ್ನ ಕರ್ಮ ಭೂಮಿಯಾದಸೌದಿ ಯಿಂದ  ತನ್ನ ಜನ್ಮ ಭೂಮಿಗೆ ತೆರಳಲಿರುವ ಶ್ರೀಯುತ: ಭಾಸ್ಕರ್ ಪಾಲನ್ ದಂಪತಿಗಳನ್ನು ಮಂಗಳೂರು  ಅಷೋಶ್ಯೇಷನ್ಸೌದಿ ಅರೇಭಿಯಾ (MASA)  ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಮಾಜಿ ಅಧ್ಯಕ್ಷರಾದ ಶ್ರೀಯುತ: ಸದಾಶಿವಪೂಜಾರಿ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಿದರು ಅವರೋಂದಿಗೆ. ರಾಜೇಶ್ ತೋನ್ಸೇ ದಂಪತಿಗಳು ಕಾರ್ಯಕ್ರಮದಲ್ಲಿಉಪಸ್ತಿತಿಯಲ್ಲಿ ಇದ್ದರು ಕಾರ್ಯಕ್ರಮವನ್ನು   ಜುಬೈಲಿನಾ ಸಮಾಜ ಸೇವಕರಾದ ಸುಂದರ್ ದಾಸ್ ಅವರು ಆಯೋಜೀಸಿಕಾರ್ಯಕ್ರಮವನ್ನು  ನಿರೂಪಿಸಿದರು

ಶ್ರೀಯುತ:  ಬಾಸ್ಕರ್ ಪಾಲನ್ ಉದ್ಯಾವರ ಉದ್ಯೋಗವನ್ನು ಅರಸಿ  ಇವರು.1979ರಲ್ಲಿ  ಸೌದಿ ಅರೇಬಿಯಾಗೆ ಟೈಪ್ರೇಟರ್  ಮೇಕಾನಿಕ್ ಆಗಿ ಬಂದು ಹಲವು ವರ್ಷಗಳ ಕಾಲ ದುಡಿದು ತದನಂತರ ಕಂಪ್ಯೂಟರ್ ತಂತ್ರಜ್ಞಾನ  ಬಂದ ನಂತರ. ತನ್ನ ಸ್ವಂತಉದ್ದಿಮೆಯನ್ನು ಪ್ರಾರಂಭಿಸಿ ಇಲ್ಲಿಯ ವರೆಗೆ 42 ವರ್ಷಗಳ ನಂತರ ತನ್ನ ಮುಂದಿನ ನಿವೃತ್ತಿ ಜೀವನವನ್ನು  ಕಳೆಯಲು ತನ್ನತಾಯಿನಾಡಿಗೆ ಇಂದು ಶುಕ್ರವಾರ ತೆರಳುತಿದ್ದಾರೆ.

ಶ್ರೀಯುತರು : ಜುಬೈಲ್ ನಲ್ಲಿ ಪ್ರಪ್ರಥಮವಾಗಿ ತಮ್ಮ ತುಳುನಾಡಿನ ಯುವಕರಿಗೋಸ್ಕರ  M200 ಎಂಬ ಕ್ರಿಕೇಟ್  ತಂಡವನ್ನುಪ್ರಾರಂಬಿಸಿದ ಕೀರ್ತೀ ಅವರದು. ಅದಲ್ಲದೇ  ಜುಬೇಲಿನ ನಮ್ಮ ತಾಯಿನಾಡಿನ  ಮಕ್ಕಳು ಸರೀ ಸುಮಾರು 100km ದಮ್ಮಾಮ್ನಲ್ಲಿ ಇರುವ ಶಾಲೇಗೆ ಹೋಗ ಬೇಕಾದ ಪರೀತ್ಷಿಯನ್ನು ಮನಗಂಡು ಹಲವು ಇತರ ತನ್ನ ಆತ್ಮೀಯರೊಂದಿಗೆ ಕೂಡಿ ಜುಬೈಲ್ ನಲ್ಲಿಶಾಲೆಯನ್ನು ತೆರೆಯಲು ತನ್ನ ಮನೆಯನ್ನೆ ನೀಡಿದ ಮಹಾನುಭಾವರು. ಅದನಂತರ ರಿಯಾದ್ ದಮ್ಮಾಮ್  ನಿಂದ ಮಂಗಳೂರಿಗೆವಿಮಾನ ಯಾನ ಪ್ರಾರಂಭಿಸುವಲ್ಲಿ ಅತೀ ಹೆಚ್ಚು ಸಹಿ ಸಂಗ್ರಹ ಅಭಿಯಾನದಲ್ಲಿ ಇವರ ಪಾತ್ರ ಮಹತ್ತರವಾದದ್ದು ಹಾಗೂಹಲವಾರೂ ತಮ್ಮ ಸಮುದಾಯದ  ಹಲವರಿಗೆ ಉದ್ಯೋಗವನ್ನು ದೋರಕಿಸಿ ಕೂಟ್ಟದಲ್ಲದೆ . ಹಲವಾರು ಯುವ ಉದ್ಯಮಿಗಳಿಗೆಹಾಗೂ ಹಲವು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿರುತ್ತಾರೆ ಇಂತಹ ಮೇರು ವ್ಯಕ್ತಿ ತ್ವದ ಹಿರಿಯರು ತನ್ನ ಕರ್ಮ ಭೂಮಿಯಾದಸೌದಿ ಯಿಂದ  ತನ್ನ ಜನ್ಮ ಭೂಮಿಗೆ ತೆರಳಲಿರುವ ಶ್ರೀಯುತ: ಭಾಸ್ಕರ್ ಪಾಲನ್ ದಂಪತಿಗಳನ್ನು ಮಂಗಳೂರು  ಅಷೋಶ್ಯೇಷನ್ಸೌದಿ ಅರೇಭಿಯಾ (MASA)  ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಮಾಜಿ ಅಧ್ಯಕ್ಷರಾದ ಶ್ರೀಯುತ: ಸದಾಶಿವಪೂಜಾರಿ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಿದರು ಅವರೋಂದಿಗೆ. ರಾಜೇಶ್ ತೋನ್ಸೇ ದಂಪತಿಗಳು ಕಾರ್ಯಕ್ರಮದಲ್ಲಿಉಪಸ್ತಿತಿಯಲ್ಲಿ ಇದ್ದರು ಕಾರ್ಯಕ್ರಮವನ್ನು   ಜುಬೈಲಿನಾ ಸಮಾಜ ಸೇವಕರಾದ ಸುಂದರ್ ದಾಸ್ ಅವರು ಆಯೋಜೀಸಿಕಾರ್ಯಕ್ರಮವನ್ನು  ನಿರೂಪಿಸಿದರು


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »