TOP STORIES:

ಸೌದಿ ಅರೇಬಿಯಾದಲ್ಲಿ 42 ವರ್ಷಗಳಿಂದ ಇದ್ದ ಉದ್ಯಮಿ ಶ್ರೀಯುತ: ಬಾಸ್ಕರ್ ಪಾಲನ್ ದಂಪತಿಗಳಿಗೆ ಜುಬೇಲ್ ನಲ್ಲಿ ಬೀಳ್ಕೋಡುಗೆ ಸಮಾರಂಭ


ಸೌದಿ ಅರೇಬಿಯಾದಲ್ಲಿ 42 ವರ್ಷಗಳಿಂದ ಇದ್ದ ಉದ್ಯಮಿ ಶ್ರೀಯುತ: ಬಾಸ್ಕರ್ ಪಾಲನ್  ದಂಪತಿಗಳಿಗೆ ಜುಬೇಲ್ ನಲ್ಲಿಬೀಳ್ಕೋಡೀಗೇ  ಸಮಾರಂಭ

ಶ್ರೀಯುತ:  ಬಾಸ್ಕರ್ ಪಾಲನ್ ಉದ್ಯಾವರ ಉದ್ಯೋಗವನ್ನು ಅರಸಿ  ಇವರು.1979ರಲ್ಲಿ  ಸೌದಿ ಅರೇಬಿಯಾಗೆ ಟೈಪ್ರೇಟರ್  ಮೇಕಾನಿಕ್ ಆಗಿ ಬಂದು ಹಲವು ವರ್ಷಗಳ ಕಾಲ ದುಡಿದು ತದನಂತರ ಕಂಪ್ಯೂಟರ್ ತಂತ್ರಜ್ಞಾನ  ಬಂದ ನಂತರ. ತನ್ನ ಸ್ವಂತಉದ್ದಿಮೆಯನ್ನು ಪ್ರಾರಂಭಿಸಿ ಇಲ್ಲಿಯ ವರೆಗೆ 42 ವರ್ಷಗಳ ನಂತರ ತನ್ನ ಮುಂದಿನ ನಿವೃತ್ತಿ ಜೀವನವನ್ನು  ಕಳೆಯಲು ತನ್ನತಾಯಿನಾಡಿಗೆ ಇಂದು ಶುಕ್ರವಾರ ತೆರಳುತಿದ್ದಾರೆ.

ಶ್ರೀಯುತರು : ಜುಬೈಲ್ ನಲ್ಲಿ ಪ್ರಪ್ರಥಮವಾಗಿ ತಮ್ಮ ತುಳುನಾಡಿನ ಯುವಕರಿಗೋಸ್ಕರ  M200 ಎಂಬ ಕ್ರಿಕೇಟ್  ತಂಡವನ್ನುಪ್ರಾರಂಬಿಸಿದ ಕೀರ್ತೀ ಅವರದು. ಅದಲ್ಲದೇ  ಜುಬೇಲಿನ ನಮ್ಮ ತಾಯಿನಾಡಿನ  ಮಕ್ಕಳು ಸರೀ ಸುಮಾರು 100km ದಮ್ಮಾಮ್ನಲ್ಲಿ ಇರುವ ಶಾಲೇಗೆ ಹೋಗ ಬೇಕಾದ ಪರೀತ್ಷಿಯನ್ನು ಮನಗಂಡು ಹಲವು ಇತರ ತನ್ನ ಆತ್ಮೀಯರೊಂದಿಗೆ ಕೂಡಿ ಜುಬೈಲ್ ನಲ್ಲಿಶಾಲೆಯನ್ನು ತೆರೆಯಲು ತನ್ನ ಮನೆಯನ್ನೆ ನೀಡಿದ ಮಹಾನುಭಾವರು. ಅದನಂತರ ರಿಯಾದ್ ದಮ್ಮಾಮ್  ನಿಂದ ಮಂಗಳೂರಿಗೆವಿಮಾನ ಯಾನ ಪ್ರಾರಂಭಿಸುವಲ್ಲಿ ಅತೀ ಹೆಚ್ಚು ಸಹಿ ಸಂಗ್ರಹ ಅಭಿಯಾನದಲ್ಲಿ ಇವರ ಪಾತ್ರ ಮಹತ್ತರವಾದದ್ದು ಹಾಗೂಹಲವಾರೂ ತಮ್ಮ ಸಮುದಾಯದ  ಹಲವರಿಗೆ ಉದ್ಯೋಗವನ್ನು ದೋರಕಿಸಿ ಕೂಟ್ಟದಲ್ಲದೆ . ಹಲವಾರು ಯುವ ಉದ್ಯಮಿಗಳಿಗೆಹಾಗೂ ಹಲವು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿರುತ್ತಾರೆ ಇಂತಹ ಮೇರು ವ್ಯಕ್ತಿ ತ್ವದ ಹಿರಿಯರು ತನ್ನ ಕರ್ಮ ಭೂಮಿಯಾದಸೌದಿ ಯಿಂದ  ತನ್ನ ಜನ್ಮ ಭೂಮಿಗೆ ತೆರಳಲಿರುವ ಶ್ರೀಯುತ: ಭಾಸ್ಕರ್ ಪಾಲನ್ ದಂಪತಿಗಳನ್ನು ಮಂಗಳೂರು  ಅಷೋಶ್ಯೇಷನ್ಸೌದಿ ಅರೇಭಿಯಾ (MASA)  ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಮಾಜಿ ಅಧ್ಯಕ್ಷರಾದ ಶ್ರೀಯುತ: ಸದಾಶಿವಪೂಜಾರಿ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಿದರು ಅವರೋಂದಿಗೆ. ರಾಜೇಶ್ ತೋನ್ಸೇ ದಂಪತಿಗಳು ಕಾರ್ಯಕ್ರಮದಲ್ಲಿಉಪಸ್ತಿತಿಯಲ್ಲಿ ಇದ್ದರು ಕಾರ್ಯಕ್ರಮವನ್ನು   ಜುಬೈಲಿನಾ ಸಮಾಜ ಸೇವಕರಾದ ಸುಂದರ್ ದಾಸ್ ಅವರು ಆಯೋಜೀಸಿಕಾರ್ಯಕ್ರಮವನ್ನು  ನಿರೂಪಿಸಿದರು

ಶ್ರೀಯುತ:  ಬಾಸ್ಕರ್ ಪಾಲನ್ ಉದ್ಯಾವರ ಉದ್ಯೋಗವನ್ನು ಅರಸಿ  ಇವರು.1979ರಲ್ಲಿ  ಸೌದಿ ಅರೇಬಿಯಾಗೆ ಟೈಪ್ರೇಟರ್  ಮೇಕಾನಿಕ್ ಆಗಿ ಬಂದು ಹಲವು ವರ್ಷಗಳ ಕಾಲ ದುಡಿದು ತದನಂತರ ಕಂಪ್ಯೂಟರ್ ತಂತ್ರಜ್ಞಾನ  ಬಂದ ನಂತರ. ತನ್ನ ಸ್ವಂತಉದ್ದಿಮೆಯನ್ನು ಪ್ರಾರಂಭಿಸಿ ಇಲ್ಲಿಯ ವರೆಗೆ 42 ವರ್ಷಗಳ ನಂತರ ತನ್ನ ಮುಂದಿನ ನಿವೃತ್ತಿ ಜೀವನವನ್ನು  ಕಳೆಯಲು ತನ್ನತಾಯಿನಾಡಿಗೆ ಇಂದು ಶುಕ್ರವಾರ ತೆರಳುತಿದ್ದಾರೆ.

ಶ್ರೀಯುತರು : ಜುಬೈಲ್ ನಲ್ಲಿ ಪ್ರಪ್ರಥಮವಾಗಿ ತಮ್ಮ ತುಳುನಾಡಿನ ಯುವಕರಿಗೋಸ್ಕರ  M200 ಎಂಬ ಕ್ರಿಕೇಟ್  ತಂಡವನ್ನುಪ್ರಾರಂಬಿಸಿದ ಕೀರ್ತೀ ಅವರದು. ಅದಲ್ಲದೇ  ಜುಬೇಲಿನ ನಮ್ಮ ತಾಯಿನಾಡಿನ  ಮಕ್ಕಳು ಸರೀ ಸುಮಾರು 100km ದಮ್ಮಾಮ್ನಲ್ಲಿ ಇರುವ ಶಾಲೇಗೆ ಹೋಗ ಬೇಕಾದ ಪರೀತ್ಷಿಯನ್ನು ಮನಗಂಡು ಹಲವು ಇತರ ತನ್ನ ಆತ್ಮೀಯರೊಂದಿಗೆ ಕೂಡಿ ಜುಬೈಲ್ ನಲ್ಲಿಶಾಲೆಯನ್ನು ತೆರೆಯಲು ತನ್ನ ಮನೆಯನ್ನೆ ನೀಡಿದ ಮಹಾನುಭಾವರು. ಅದನಂತರ ರಿಯಾದ್ ದಮ್ಮಾಮ್  ನಿಂದ ಮಂಗಳೂರಿಗೆವಿಮಾನ ಯಾನ ಪ್ರಾರಂಭಿಸುವಲ್ಲಿ ಅತೀ ಹೆಚ್ಚು ಸಹಿ ಸಂಗ್ರಹ ಅಭಿಯಾನದಲ್ಲಿ ಇವರ ಪಾತ್ರ ಮಹತ್ತರವಾದದ್ದು ಹಾಗೂಹಲವಾರೂ ತಮ್ಮ ಸಮುದಾಯದ  ಹಲವರಿಗೆ ಉದ್ಯೋಗವನ್ನು ದೋರಕಿಸಿ ಕೂಟ್ಟದಲ್ಲದೆ . ಹಲವಾರು ಯುವ ಉದ್ಯಮಿಗಳಿಗೆಹಾಗೂ ಹಲವು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿರುತ್ತಾರೆ ಇಂತಹ ಮೇರು ವ್ಯಕ್ತಿ ತ್ವದ ಹಿರಿಯರು ತನ್ನ ಕರ್ಮ ಭೂಮಿಯಾದಸೌದಿ ಯಿಂದ  ತನ್ನ ಜನ್ಮ ಭೂಮಿಗೆ ತೆರಳಲಿರುವ ಶ್ರೀಯುತ: ಭಾಸ್ಕರ್ ಪಾಲನ್ ದಂಪತಿಗಳನ್ನು ಮಂಗಳೂರು  ಅಷೋಶ್ಯೇಷನ್ಸೌದಿ ಅರೇಭಿಯಾ (MASA)  ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಮಾಜಿ ಅಧ್ಯಕ್ಷರಾದ ಶ್ರೀಯುತ: ಸದಾಶಿವಪೂಜಾರಿ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಿದರು ಅವರೋಂದಿಗೆ. ರಾಜೇಶ್ ತೋನ್ಸೇ ದಂಪತಿಗಳು ಕಾರ್ಯಕ್ರಮದಲ್ಲಿಉಪಸ್ತಿತಿಯಲ್ಲಿ ಇದ್ದರು ಕಾರ್ಯಕ್ರಮವನ್ನು   ಜುಬೈಲಿನಾ ಸಮಾಜ ಸೇವಕರಾದ ಸುಂದರ್ ದಾಸ್ ಅವರು ಆಯೋಜೀಸಿಕಾರ್ಯಕ್ರಮವನ್ನು  ನಿರೂಪಿಸಿದರು


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »