TOP STORIES:

FOLLOW US

ಬಡ ಕುಟುಂಬಕ್ಕೆ ಆಸರೆ ಆದ ಸಾರಿಕಾ ಪೂಜಾರಿ


ಮಾನವ ಸೇವೆಯೇ ಮಾಧವ ಸೇವೆ ಜೀವ ನೀಡುವ ಶಕ್ತಿ ಇಲ್ಲದಿದ್ದರೂ ಜೀವಕ್ಕೆ ಆಸರೆ ನೀಡುವ ಸೌಜನ್ಯ ವಿರಲೆಂಬ ನೀರಿಕ್ಷೆ.

ಪಚ್ಚನಾಡಿ ಸಂತೋಷ ನಗರದ ನಿವಾಸಿ ಶ್ರೀಮತಿ ರತ್ನ ಕಳೆದ ಮೂರು ವರ್ಷ ಪಾಶ್ವವಾಯುವಿನಿಂದ ಮಲಗಿದಲ್ಲೇ ಇದ್ದಾರೆ. ಹೊರ ಪ್ರಪಂಚದ ಅರಿವೇ ಇರದ ಅವರಿಗೆ ಹೊರ ಪ್ರಪಂಚ ನೋಡಬೇಕಾದರೆ ಎತ್ತಿಕೊಂಡು ಓಡುವ ಪರಿಸ್ಥಿತಿ. ಈ ಹೊತಿನಲ್ಲಿ ಮನೆಯವರ ಕೋರಿಕೆ ಮೇರೆಗೆ ಜೆಸಿಐ ಪ್ರಮುಖರಾದ ಸಾರಿಕಾ ಪೂಜಾರಿ ಅವರಲ್ಲಿ ಕೇಳಿಕೊಂಡು, ತಕ್ಷಣ ಸ್ಪಂದಿಸಿ ಎಲೆಕ್ಟ್ರೋಪ್ಲೇಟ್ ಫೋಲ್ಡಬ್ಲ್ ಗಾಲಿ ಕುರ್ಚಿಯನ್ನು ಉಚಿತವಾಗಿ ನೀಡಿ. ಬಡತನ ರೇಖೆಯ ಕೆಳಗಿನ ಫಲಾನುಭವಿಯ ಮುಖದಲ್ಲಿ ಹೊಸ ಉತ್ಸಾಹ ತಂದಿದ್ದಾರೆ. ಮಂಗಳೂರು ನಗರದಲ್ಲಿ ಸಾರಿಕಾ ಪೂಜಾರಿ ಮತ್ತು ತಂಡ ಅನೇಕ ಸಮಾಜಮುಕಿ ಕಾರ್ಯ ಗಳನ್ನು ಮಾಡಿ ತುಂಬ ಜನರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ.

ಸಹಕರಿಸಿದ ಶ್ರೀಮತಿ ವಸುಧಾ ,ಪ್ರಾರ್ಥನಾ ಶರತ್ ಪದವಿನಂಗಡಿ ನಟರಾಜ್ ಪಚ್ಚನಾಡಿ ಧನುಷ್ ರಾಜ್ ಪಚ್ಚನಾಡಿ ರಘುವೀರ್ ಪಚ್ಚನಾಡಿ, ಜಯಪ್ರಕಾಶ್ ಪದವಿನಂಗಡಿ, ತಾರಾನಾಥ್ ,ಹಾಗು ಅಶೋಕ್ ಮಂಗಳ ಜ್ಯೋತಿ ಇದ್ದರು.


Share:

More Posts

Category

Send Us A Message

Related Posts

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ


Share       ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ


Read More »

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ


Share       ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು


Read More »

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ, ತಾಲೂಕು ಮಟ್ಟದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬೆಳ್ತಂಗಡಿ ತಾಲೂಕಿನಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ವಲಯ ಸಮಿತಿ ಗಳನ್ನು ರಚಿಸಿ ಗ್ರಾಮ ಮಟ್ಟದಲ್ಲಿ ಸಮಾಜದ ಎಲ್ಲಾ ಸಂಘಟನೆಗಳು ಒಗ್ಗಟ್ಟಿನ ಮೂಲಕ ಸಂಘಟನಾತ್ಮಕವಾಗಿ ಕೆಲಸ ಮಾಡಲು ನಿರ್ಧಾರ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ


Read More »