TOP STORIES:

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167ನೇ ಗುರು ಜಯಂತಿ ಆಚರಣೆ


ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167 ನೇ ಗುರುಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ಇದರ ಅಂಗವಾಗಿ ಸಭಾ ಹಾಗೂ ಸಾಂಸೃತಿಕ ಕಾರ್ಯಕ್ರಮಗಳನ್ನುಆಯೋಜಿಸಲಾಗಿತ್ತು.


ಕಾರ್ಯಕ್ರಮದ ಪ್ರಾರಂಭದಲ್ಲಿಕುಶಾಲ್ ಕರ್ಕೇರ ಅವರು ಪ್ರಾಸ್ತಾವಿಕ ಭಾಷಣಗೈದರು. ಶ್ರೀಮತಿ ಶೀಬಾ ಸುಧೀರ್ ಉಳ್ಳಾಲ್, ಕೋರ್ ಸಮಿತಿ ಸದಸ್ಯರಾದಭಾಸ್ಕರ್ ಕೊಟ್ಯಾನ್, ಲೀಲಾದರ್ ಗುಜರನ್, ಸತೀಶ್ ಕುಮಾರ್ ಬಜಾಲ್, ಭಾಸ್ಕರ್ ಪೂಜಾರಿ, ಪ್ರಕಾಶ್ ಅಮೀನ್, ಸುಂದರ್ದಾಸ್ ಪೂಜಾರಿ, ಸತೀಶ್ ಅಮೀನ್ ,ಚಂದ್ರಶೇಕರ್ ಪೂಜಾರಿ , ಚೇತನ ಸದಾಶಿವ ಪೂಜಾರಿ,ರಕ್ಷಿತಾ ಜಗದೀಶ್, ಸುಮಿತ್ರಾ ಭಾಸ್ಕರ್ಇವರನ್ನು ಹಾಗೂ ಮುಖ್ಯ ಅತಿಥಿಗಳಾದ ಶ್ರೀಯುತ ಸದಾಶಿವ ಪೂಜಾರಿ, ಶೇಖರ್ ಕೋಟ್ಯಾನ್, ಉದಯ ಸನಿಲ್, ಚಂದ್ರಕಾಂತ್ಅಮೀನ್, ವಿಶ್ವನಾಥ್ ಸುವರ್ಣ , ಇವರುಗಳನ್ನು ವೇದಿಕೆಗೆ ಆಹ್ವಾನಿಸಿದರು.

ಅತಿಥಿಗಳು ದೀಪ ಬೆಳಗಿಸುವ ಮೂಲಕ ಹಾಗೂ ರಂಜಿತ್ ಕಕ್ಕಿಂಜಿ (ರಂಜು ತುಳು ರಂಗ ಪ್ರೇಮಿ) ವಿಘ್ನವಿನಾಶಕ ಶ್ಲೋಕದೂಂದಿಗೆಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದಾನಂತರ ದಮ್ಮಾಮ್ಅಲ್ಖೋಬರ್ , ಜುಬೈಲ್ , ರಿಯಾದ್, ಅಭಾ. ಕಲಾವಿದರಿಂದ ನೃತ್ಯ, ಹಾಡುಗಳಲ್ಲದೆ. ವಿಭಿನ್ನ ರೀತಿಯ ಮನೋರಂಜನಾ 

ಕಾರ್ಯಕ್ರಮಗಳು ಪ್ರೇಕ್ಷಕರಮನಸೂರೆಗೊಂಡವು. ಹಾಗೂ

2021-2022 ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ, ದಮ್ಮಾಮ್(MASA) ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಅವರು ಪ್ರಕಟಿಸಿದರು.ಅಧ್ಯಕ್ಷರು ಶ್ರೀಯುತಲೀಲಾದರ್ ಗುಜರನ್ , ಹಾಗೂ ಗೌರವ ಅಧ್ಯಕ್ಷರು , ಕೆ.ಸಿ.ಭಾಸ್ಕರ್ , ಉಪಾಧ್ಯಕ್ಷರುಗಳುಚೇತನಾ ಸದಾಶಿವ ಪೂಜಾರಿ, ರಕ್ಷಿತಾಜಗದೀಶ್, ಪ್ರಧಾನ ಕಾರ್ಯದರ್ಶೀ ಪ್ರಕಾಶ್ ಅಮೀನ್ , ಜೊತೆ ಸಹಕಾರ್ಯ ದರ್ಶಿ ಸುಂದರ್ ದಾಸ್  ಪೂಜಾರಿ, ಖಜಾಂಚಿ  : ಚಂದ್ರಶೇಖರ್ ಹಾಗೂ ಉಪ ಖಜಾಂಚಿ ಸುಮಿತ್ರ ಭಾಸ್ಕರ್ ಇವರೆಲ್ಲರು ಅವಿರೋಧವಾಗಿ ಆಯ್ಕೆಯಾದರು.

ಕೊರೋನದ ಕಷ್ಟ ಸಮಯದಲ್ಲಿ ರೋಗಿಗಳಿಗೆ ಹಾಗೂ ಆರ್ಥಿಕವಾಗಿ ಸಮಸ್ಯೆ ಇದ್ದವರಿಗೆ ರಾತ್ತಿ ಹಗಲು ಎನ್ನದೆ, ಅಶಕ್ತರಿಗೆ ಸಹಾಯಮಾಡಿದ ಹಾಗೂ ಸೌದಿಯಲ್ಲಿ ಕೊರೋನ ಸಮಯದಲ್ಲಿ ಮತ್ತು ಇನ್ನಿತರ ಸಮಯದಲ್ಲಿ ಮೃತ ಪಟ್ಟವರ ಮೃತ ದೇಹವನ್ನು ಎಲ್ಲಾಸರಿಯಾದ ದಾಖಲೆ ಪತ್ರ ಗಳೊಂದಿಗೆ ಅವರ ಕುಟುಂಬಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದ ನಾಲ್ವರುಮಹಾನೀಯರಾದ ಶ್ರೀ ಸತೀಶ್ ಕುಮಾರ್ ಬಜಾಲ್ , ಸತೀಶ್ ಅಮೀನ್ , ಸುಂದರ್ ದಾಸ್ ಪೂಜಾರಿ, ಸುದೀರ್ ಕೊಟ್ಯಾನ್ , ಇವರೆಲ್ಲರಿಗೆಆಪತ್ಭಾಂದವರುಎಂಬ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಕಾಶ್ ಅಮೀನ್ , ಅವರನ್ನುರೀಯಾದ್ ಬಿಲ್ಲವಾಸ್ ನಲ್ಲಿ ಹಲವು ವರ್ಷಗಳಿಂದ ಸಕ್ರೀಯವಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ಶಾಲು ಹೊದಿಸಿಸನ್ಮಾನಿಸಲಾಯಿತು ಮತ್ತು 60 ವರ್ಷ ಸಂಪೂರ್ಣ ಗೊಂಡ ಸಂಘದ ಕ್ರೀಯಾಶೀಲಾ ಹಿರಿಯರಾದ ಶ್ರೀಕಾಂತ್ ಅಮೀನ್, ಹೆಜಮಾಡಿರರಿಗೆ

ಇವರಿಗೂ. ಸಂಘದ ವತಿಯಿದ ಸನ್ಮಾನಿಸಿ ಗೌರವಿಸಲಾಯಿತು.ಸಂಪೂರ್ಣ  ಕಾರ್ಯಕ್ರಮವನ್ನು ಪ್ರವೀಣ್ ಪೂಜಾರಿ, ಕುಂಜತಬೈಲ್ಅವರು ನಿರ್ವಹಿಸಿದರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »