TOP STORIES:

ನೀವು ಚಿಕನ್ ಪ್ರಿಯರೇ…? ಹಾಗಾದರೆ ಈ ಭಾಗವನ್ನು ತಿನ್ನಬೇಡಿ


ನೀವು ಮಾಂಸಾಹಾರಿಯಾಗಿರಬಹುದು. ಅದರಲ್ಲೂ ಚಿಕನ್ ಹೆಚ್ಚು ತಿನ್ನಬಹುದು. ಕೋಳಿ ಬೆಳೆಯಲು ಇಂತಿಷ್ಟು ಕಾಲ ಬೇಕು. ಆದರೆ ಈಗಂತೂ ಕಡಿಮೆ ಸಮಯದಲ್ಲಿ ಕೋಳಿಯನ್ನ ಕೆಮಿಕಲ್ ನ ಸಹಾಯದಿಂದ ಬೆಳೆಸಲಾಗುತ್ತದೆ. ಈ ವೇಳೆ ಕೋಳಿಗೆ ಇಂಜೆಕ್ಷನ್ ಕೂಡಾ ಕೊಡಲಾಗುತ್ತದೆ.

ಹೀಗಾಗಿ ಸಾಕು ಕೋಳಿಗೂ ಫಾರಂ ಕೋಳಿಗೂ ವ್ಯತ್ಯಾಸ ಇರುತ್ತದೆ. ಆದರೂ ಈಗಂತೂ ಮೊದಲಿಗಿಂತ ಫಾರಂನಲ್ಲಿ ಬೆಳೆಸಿದ ಕೋಳಿಗಳನ್ನು ಹೆಚ್ಚು ಪದಾರ್ಥಕ್ಕೆ ಬಳಸಲಾಗುತ್ತದೆ.

ಆದರೆ ಇದನ್ನ ತಿಂದಾಗ ನಂತರ ಅದರ ಪರಿಣಾಮ ಗೊತ್ತಾಗುತ್ತದೆ.ಕೋಳಿ ಭಾರವಾಗುವುದಕ್ಕೆ ಕತ್ತಿನ ಮೇಲೆ ಹಾಗೂ ರೆಕ್ಕೆಯ ಮೇಲೆ ಮಾತ್ರ ಇಂಜೆಕ್ಷನ್‌ ಕೊಡಲಾಗುತ್ತದೆ. ನೀವು ಕೋಳಿಯ ಬೇರೆ ಭಾಗ ತಿಂದರೆ ಅಷ್ಟೇನೂ ವ್ಯತಿರಿಕ್ತ ಪರಿಣಾಮ ಬೀರಲ್ಲ. ಆದರೆ ಈ ಎರಡು ಭಾಗಗಳು ಮಾತ್ರ ಪ್ರಭಾವ ಬೀಳುತ್ತದೆ. ಇವುಗಳನ್ನ ತಿಂದರೆ ಶರೀರದ ಮೂಳೆಗಳಲ್ಲಿ ವ್ಯತ್ಯಾಸವಾಗುತ್ತದೆ. ಅಲ್ಲದೇ ಹೊಟ್ಟೆಯಲ್ಲಿ ಕಲ್ಲು ಬೆಳೆಯುತ್ತದೆ. ಇದು ಕ್ಯಾನ್ಸರ್ ಕಾರಣ ಆಗಬಹುದು. ಹಾಗೆಯೇ ಮಹಿಳೆಯರಲ್ಲಿ ಗರ್ಭದ ಸಮಸ್ಯೆ ಕಾಣಿಸಬಹುದು. ಇಂಜೆಕ್ಷನ್ ಮಾಡಿರುವ ಕೋಳಿಯ ಕತ್ತು ಮತ್ತು ರೆಕ್ಕೆಯ ಭಾಗವನ್ನು ತಿನ್ನುವವರಿಗೆ ಮುಂದೆ ಈ ಸಮಸ್ಯೆ ಎದುರಾಗಬಹುದು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »