TOP STORIES:

ನೀವು ಚಿಕನ್ ಪ್ರಿಯರೇ…? ಹಾಗಾದರೆ ಈ ಭಾಗವನ್ನು ತಿನ್ನಬೇಡಿ


ನೀವು ಮಾಂಸಾಹಾರಿಯಾಗಿರಬಹುದು. ಅದರಲ್ಲೂ ಚಿಕನ್ ಹೆಚ್ಚು ತಿನ್ನಬಹುದು. ಕೋಳಿ ಬೆಳೆಯಲು ಇಂತಿಷ್ಟು ಕಾಲ ಬೇಕು. ಆದರೆ ಈಗಂತೂ ಕಡಿಮೆ ಸಮಯದಲ್ಲಿ ಕೋಳಿಯನ್ನ ಕೆಮಿಕಲ್ ನ ಸಹಾಯದಿಂದ ಬೆಳೆಸಲಾಗುತ್ತದೆ. ಈ ವೇಳೆ ಕೋಳಿಗೆ ಇಂಜೆಕ್ಷನ್ ಕೂಡಾ ಕೊಡಲಾಗುತ್ತದೆ.

ಹೀಗಾಗಿ ಸಾಕು ಕೋಳಿಗೂ ಫಾರಂ ಕೋಳಿಗೂ ವ್ಯತ್ಯಾಸ ಇರುತ್ತದೆ. ಆದರೂ ಈಗಂತೂ ಮೊದಲಿಗಿಂತ ಫಾರಂನಲ್ಲಿ ಬೆಳೆಸಿದ ಕೋಳಿಗಳನ್ನು ಹೆಚ್ಚು ಪದಾರ್ಥಕ್ಕೆ ಬಳಸಲಾಗುತ್ತದೆ.

ಆದರೆ ಇದನ್ನ ತಿಂದಾಗ ನಂತರ ಅದರ ಪರಿಣಾಮ ಗೊತ್ತಾಗುತ್ತದೆ.ಕೋಳಿ ಭಾರವಾಗುವುದಕ್ಕೆ ಕತ್ತಿನ ಮೇಲೆ ಹಾಗೂ ರೆಕ್ಕೆಯ ಮೇಲೆ ಮಾತ್ರ ಇಂಜೆಕ್ಷನ್‌ ಕೊಡಲಾಗುತ್ತದೆ. ನೀವು ಕೋಳಿಯ ಬೇರೆ ಭಾಗ ತಿಂದರೆ ಅಷ್ಟೇನೂ ವ್ಯತಿರಿಕ್ತ ಪರಿಣಾಮ ಬೀರಲ್ಲ. ಆದರೆ ಈ ಎರಡು ಭಾಗಗಳು ಮಾತ್ರ ಪ್ರಭಾವ ಬೀಳುತ್ತದೆ. ಇವುಗಳನ್ನ ತಿಂದರೆ ಶರೀರದ ಮೂಳೆಗಳಲ್ಲಿ ವ್ಯತ್ಯಾಸವಾಗುತ್ತದೆ. ಅಲ್ಲದೇ ಹೊಟ್ಟೆಯಲ್ಲಿ ಕಲ್ಲು ಬೆಳೆಯುತ್ತದೆ. ಇದು ಕ್ಯಾನ್ಸರ್ ಕಾರಣ ಆಗಬಹುದು. ಹಾಗೆಯೇ ಮಹಿಳೆಯರಲ್ಲಿ ಗರ್ಭದ ಸಮಸ್ಯೆ ಕಾಣಿಸಬಹುದು. ಇಂಜೆಕ್ಷನ್ ಮಾಡಿರುವ ಕೋಳಿಯ ಕತ್ತು ಮತ್ತು ರೆಕ್ಕೆಯ ಭಾಗವನ್ನು ತಿನ್ನುವವರಿಗೆ ಮುಂದೆ ಈ ಸಮಸ್ಯೆ ಎದುರಾಗಬಹುದು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »