TOP STORIES:

ವಾಹನ ಸವಾರರಿಗೆ ಗುಡ್ ನ್ಯೂಸ್!


ಬೆಂಗಳೂರು : ಒಂದು ರಾಜ್ಯದಿಂದ ಇನ್ನೊಂದು ರಾಜಯಕ್ಕೆ ಕೆಲಸಕ್ಕೆಂದು ತೆರಳುವ ಜನರಿಗೆ ವಾಹನ ನೋಂದಣಿಯ ಸಮಸ್ಯೆ ಹೆಚ್ಚಾಗಿದೆ. ಇಂತಹ ಸಮಸ್ಯೆ ಸರಿಮಾಡುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ನೆರವಾಗಲು ಮುಂದಾಗಿದೆ. ಈ ತೊಂದರೆ ನಿವಾರಿಸಲು ಹೊಸ ನೋಂದಣಿ ಗುರಿತು ಅಂದರೆ ಭಾರತ್ ಸರಣಿ(BH) ಪ್ರಾರಂಭಿಸಿದೆ. ಇದರ ಮೊದಲ ಬುಕಿಂಗ್ ಮಿರ್ಜಾಪುರದಲ್ಲಿ ಆಗಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಇದನ್ನು ಪರಿಚಯಿಸಿದೆ. ವಾಹನ ಮಾಲೀಕರು, ಬೇರೆ ರಾಜ್ಯಕ್ಕೆ ವರ್ಗಾವಣೆಗೊಂಡಾಗ ತಮ್ಮ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನವನ್ನು ಮತ್ತೆ ನೋಂದಾಯಿಸಬೇಕಿಲ್ಲ.

ಬಿಎಚ್ ಸರಣಿ ನಂಬರ್ ಪ್ಲೇಟ್ ಕಪ್ಪು ಮತ್ತು ಬಿಳಿ ಬಣ್ಣದ್ದಾಗಿರುತ್ತದೆ. ವಾಹನ ಸಂಖ್ಯೆ BH ಸರಣಿ ಪಡೆಯಲು ವಾಹನ ಮಾಲೀಕರು 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಕಾಲ ರಸ್ತೆ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಈ ಸಂಪರ್ಣ ಪ್ರಕ್ರಿಯೆ ಆನ್ ಲೈನ್ ನಲ್ಲಿ ನಡೆಯುತ್ತದೆ.

ರಕ್ಷಣಾ ಸಿಬ್ಬಂದಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದ್ಯೋಗಿಗಳು, ನಾಲ್ಕು ಅಥವಾ ಹೆಚ್ಚಿನ ರಾಜ್ಯಗಳಲ್ಲಿ ಕಚೇರಿಗಳನ್ನು ಹೊಂದಿರುವ ಖಾಸಗಿ ವಲಯದ ಕಂಪನಿಗಳು ಹಾಗೂ ಸಂಸ್ಥೆಗಳ ಉದ್ಯೋಗಿಗಳಿಗೆ ಇದರಿಂದ ಲಾಭವಾಗಲಿದೆ.

ತಮ್ಮ ವೈಯಕ್ತಿಕ ವಾಹನಗಳನ್ನು ಭಾರತ್ ಸರಣಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಇದು ಎಲ್ಲರಿಗೂ ಕಡ್ಡಾಯವಲ್ಲ. ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆ ನಂತರ ಭಾರತ್ ಸರಣಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ರಸ್ತೆ ಸಾರಿಗೆ ಸಚಿವಾಲಯ ಮತ್ತು ಹೆದ್ದಾರಿಗಳ ವಾಹನ ಪೋರ್ಟಲ್ ಗೆ ಲಾಗಿನ್ ಮಾಡಬೇಕು. ಹೊಸ ವಾಹನವನ್ನು ಖರೀದಿಸುವಾಗ ಡೀಲರ್ ಮಟ್ಟದಲ್ಲಿಯೂ ಇದನ್ನು ಮಾಡಬಹುದು. ಡೀಲರ್ ವಾಹನ ಮಾಲೀಕರ ಪರವಾಗಿ ವ್ಯಾನ್ ಪೋರ್ಟಲ್ ನಲ್ಲಿ ಲಭ್ಯವಿರುವ ಫಾರ್ಮ್ 20ನ್ನು ಭರ್ತಿ ಮಾಡಬೇಕು. ಕಾರಿನ ವೆಚ್ಚದ ಮೇಲೆ ರಸ್ತೆ ತೆರಿಗೆ ಪಾವತಿಸಬೇಕಾಗುತ್ತದೆ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »