TOP STORIES:

ಸೌದಿ ಅರೇಬಿಯದ 24×7 ಖ್ಯಾತಿಯ ಶ್ರೀ ಸತೀಶ್ ಕುಮಾರ್ ಬಜಾಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ


ದಿನದ ವಿಶೇಷ ಪುಷ್ಪಾಲಂಕಾರದ ಸೇವೆ ಶ್ರೀಯುತ ಸತೀಶ್ ಕುಮಾರ್ ಬಜಾಲ್ ಅವರ ಪುತ್ರಿ ಕುಮಾರಿ ಶ್ರೀನಿಧಿ ಅವರಹೆಸರಿನಲ್ಲಿ ಭಕ್ತಿಯ ಸೇವೆ ಹಾಗೂ ರೂ. 25,000/- ಸಾವಿರ ಮೊತ್ತವನ್ನು ಕ್ಷೇತ್ರದ ಅನ್ನದಾನ ಸೇವೆಗೆ ಸಲ್ಲಿಸಿರುತ್ತಾರೆ.

ಮಂಗಳೂರು ಅಸೋಸಿಯೇಷನ್(MASA)ಸೌದಿ ಅರೇಬಿಯ ಇದರ ಅಧ್ಯಕ್ಷರು ಮತ್ತು ಬಿಲ್ಲವರ ಅಸೋಶಿಯೇಷನ್ ಸೌದಿಅರೇಬಿಯ ರಿಯಾದ್ ಇದರ ಹಿರಿಯ ಸದಸ್ಯರು, ಸೌದಿ ಅರೇಬಿಯದ ಜನಸ್ನೇಹಿ 24×7 ಖ್ಯಾತಿಯ ಶ್ರೀಯುತ ಸತೀಶ್ ಕುಮಾರ್ಬಜಾಲ್ ಅವರು ದಿನಾಂಕ 5-12-2021 ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಕ್ಷೇತ್ರದ ಶಕ್ತಿಗಳ ದರುಶನ ಪಡೆದರು. ಕ್ಷೇತ್ರದಪುನರುತ್ಥಾನಕ್ಕೆ ಮತ್ತು ಕ್ಷೇತ್ರದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸೌದಿ ಅರೇಬಿಯದ ಸಂಚಾಲಕರಾಗಿ ಕ್ಷೇತ್ರಕ್ಕೆ ಸಲ್ಲಿಸಿರುವವಿಶೇಷ ಸೇವೆಯನ್ನು ಗುರುತಿಸಿ ಶ್ರೀಯುತರಿಗೆ ಕ್ಷೇತ್ರದ ವತಿಯಿಂದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲ್ಅವರು ಸ್ಮರಣಿಕೆಯನ್ನು ನೀಡಿ ಸತ್ಯಧರ್ಮ ಚಾವಡಿಯಲ್ಲಿ ಶಾಲು ಹೊದಿಸಿ ಗೌರವಿಸಲಾಯಿತು.

ಶ್ರೀಯುತರ ಜೀವನದ ಮುಂದಿನ ದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನುಪಡೆಯಲಿ ಇವರಿಗೆ ಮತ್ತು ಇವರ ಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದುಕ್ಷೇತ್ರದ ವತಿಯಿಂದ ನಮ್ಮ ಹಾರೈಕೆಗಳು.

ಸಂದರ್ಭದಲ್ಲಿ ಶ್ರೀಯುತರ ಆತ್ಮೀಯರಾದ ನವಚೇತನ ಸೇವಾ ಬಳಗ ತೋಡಾರ್ ಇದರ ಸಂಸ್ಥಾಪಕ ಅಧ್ಯಕ್ಷ ಸುಕೇಶ್ ಜಿಅಂಚನ್, ಹಿಂದೂ ಜಾಗರಣವೇಧಿಕೆಯ ಮಾಜಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶರತ್ ಪದವಿನಂಗಡಿ, .ಕನ್ನಡ ಜಿಲ್ಲಾ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ದೀರಾಜ್ ಪೂಜಾರಿ, ಬಿಲ್ಲವ ವಾರಿಯರಿಸ್ ಎಡ್ಮೀನ್ ಶ್ರೀ ಪುಷ್ಪರಾಜ್ದೈಜಿವಾಲ್ಡ್ ಸೋಶ್ಯಲ್ ಮೀಡಿಯಾದ ಮ್ಯಾನೇಜರ್ & ಬಿಲ್ಲವ ವಾರಿಯರ್ಸ್ ಎಡ್ಮಿನ್,  ಶಾಯಿ ದೀಕ್ಷಿತ್ ಪುತ್ತೂರು ಮತ್ತಿತರರುಉಪಸ್ಥಿತರಿದ್ಧರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »