TOP STORIES:

FOLLOW US

ಸೌದಿ ಅರೇಬಿಯದ 24×7 ಖ್ಯಾತಿಯ ಶ್ರೀ ಸತೀಶ್ ಕುಮಾರ್ ಬಜಾಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ


ದಿನದ ವಿಶೇಷ ಪುಷ್ಪಾಲಂಕಾರದ ಸೇವೆ ಶ್ರೀಯುತ ಸತೀಶ್ ಕುಮಾರ್ ಬಜಾಲ್ ಅವರ ಪುತ್ರಿ ಕುಮಾರಿ ಶ್ರೀನಿಧಿ ಅವರಹೆಸರಿನಲ್ಲಿ ಭಕ್ತಿಯ ಸೇವೆ ಹಾಗೂ ರೂ. 25,000/- ಸಾವಿರ ಮೊತ್ತವನ್ನು ಕ್ಷೇತ್ರದ ಅನ್ನದಾನ ಸೇವೆಗೆ ಸಲ್ಲಿಸಿರುತ್ತಾರೆ.

ಮಂಗಳೂರು ಅಸೋಸಿಯೇಷನ್(MASA)ಸೌದಿ ಅರೇಬಿಯ ಇದರ ಅಧ್ಯಕ್ಷರು ಮತ್ತು ಬಿಲ್ಲವರ ಅಸೋಶಿಯೇಷನ್ ಸೌದಿಅರೇಬಿಯ ರಿಯಾದ್ ಇದರ ಹಿರಿಯ ಸದಸ್ಯರು, ಸೌದಿ ಅರೇಬಿಯದ ಜನಸ್ನೇಹಿ 24×7 ಖ್ಯಾತಿಯ ಶ್ರೀಯುತ ಸತೀಶ್ ಕುಮಾರ್ಬಜಾಲ್ ಅವರು ದಿನಾಂಕ 5-12-2021 ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಕ್ಷೇತ್ರದ ಶಕ್ತಿಗಳ ದರುಶನ ಪಡೆದರು. ಕ್ಷೇತ್ರದಪುನರುತ್ಥಾನಕ್ಕೆ ಮತ್ತು ಕ್ಷೇತ್ರದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸೌದಿ ಅರೇಬಿಯದ ಸಂಚಾಲಕರಾಗಿ ಕ್ಷೇತ್ರಕ್ಕೆ ಸಲ್ಲಿಸಿರುವವಿಶೇಷ ಸೇವೆಯನ್ನು ಗುರುತಿಸಿ ಶ್ರೀಯುತರಿಗೆ ಕ್ಷೇತ್ರದ ವತಿಯಿಂದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲ್ಅವರು ಸ್ಮರಣಿಕೆಯನ್ನು ನೀಡಿ ಸತ್ಯಧರ್ಮ ಚಾವಡಿಯಲ್ಲಿ ಶಾಲು ಹೊದಿಸಿ ಗೌರವಿಸಲಾಯಿತು.

ಶ್ರೀಯುತರ ಜೀವನದ ಮುಂದಿನ ದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನುಪಡೆಯಲಿ ಇವರಿಗೆ ಮತ್ತು ಇವರ ಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದುಕ್ಷೇತ್ರದ ವತಿಯಿಂದ ನಮ್ಮ ಹಾರೈಕೆಗಳು.

ಸಂದರ್ಭದಲ್ಲಿ ಶ್ರೀಯುತರ ಆತ್ಮೀಯರಾದ ನವಚೇತನ ಸೇವಾ ಬಳಗ ತೋಡಾರ್ ಇದರ ಸಂಸ್ಥಾಪಕ ಅಧ್ಯಕ್ಷ ಸುಕೇಶ್ ಜಿಅಂಚನ್, ಹಿಂದೂ ಜಾಗರಣವೇಧಿಕೆಯ ಮಾಜಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶರತ್ ಪದವಿನಂಗಡಿ, .ಕನ್ನಡ ಜಿಲ್ಲಾ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ದೀರಾಜ್ ಪೂಜಾರಿ, ಬಿಲ್ಲವ ವಾರಿಯರಿಸ್ ಎಡ್ಮೀನ್ ಶ್ರೀ ಪುಷ್ಪರಾಜ್ದೈಜಿವಾಲ್ಡ್ ಸೋಶ್ಯಲ್ ಮೀಡಿಯಾದ ಮ್ಯಾನೇಜರ್ & ಬಿಲ್ಲವ ವಾರಿಯರ್ಸ್ ಎಡ್ಮಿನ್,  ಶಾಯಿ ದೀಕ್ಷಿತ್ ಪುತ್ತೂರು ಮತ್ತಿತರರುಉಪಸ್ಥಿತರಿದ್ಧರು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »