TOP STORIES:

ಭಾರತ ಭೂಪಟದಲ್ಲಿ ಪಾಕಿಸ್ತಾನ, ಚೀನಾ ಕಾಣಿಸುವುದಿಲ್ಲ, ಆದರೆ ಶ್ರೀಲಂಕಾ ಏಕೆ ಕಾಣಿಸುತ್ತದೆ?


ನವದೆಹಲಿ: ಭಾರತದ ಭೂಪಟ ನೋಡಿದಾಗ ಶ್ರೀಲಂಕಾ ಅದರಲ್ಲಿ ಕಾಣಿಸುತ್ತದೆ. ಆದರೆ, ಯಾವುದೇ ನೆರೆ ಹೊರೆಯ ದೇಶಗಳು ಕಾಣಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಶ್ರೀಲಂಕಾದೊಂದಿಗೆ ನಾವು ಉತ್ತಮ ಬಾಂಧವ್ಯ ಹೊಂದಿದ್ದೇವೆ ಎಂದುಕೊಂಡರೆ ತಪ್ಪಾಗುತ್ತದೆ.

ಇದರ ಹಿಂದೆ ಪ್ರಮುಖ ಕಾರಣವಿದೆ.

ಭಾರತ ಭೂಪಟದಲ್ಲಿ ಶ್ರೀಲಂಕಾ ಕಾಣಿಸಿಕೊಂಡಿರುವುದರ ಹಿಂದೆ ಕಡಲ ಕಾನೂನು ಕಾರಣವಾಗಿದೆ. ಇದನ್ನು ಸಾಗರ ಕಾನೂನು ಎಂದು ಕರೆಯಲಾಗುತ್ತದೆ. ವಿಶ್ವಸಂಸ್ಥೆ ಸ್ಥಾಪನೆ ನಂತರ ಈ ಕಾನೂನು ಅಸ್ತಿತ್ವಕ್ಕೆ ಬಂದಿದೆ. ಈ ಕಾಯ್ದೆ ಜಾರಿಗೆ ತರಲು ಸಾಗರ ಕಾನೂನಿನ ಮೇಲಿನ ವಿಶ್ವಸಂಸ್ಥೆ ಸಮಾವೇಶವನ್ನು (UNCLOC-1) ಮೊದಲ ಬಾರಿಗೆ 1956ರಲ್ಲಿ ನಡೆಸಲಾಯಿತು. 1958 ರಿಂದ ಈ ಕಾನೂನು ಜಾರಿಯಲ್ಲಿದೆ.

UNCLOC-1ರಲ್ಲಿ ಕಡಲಿಗೆ ಸಂಬಂಧಿಸಿದ ಗಡಿಗಳು, ಒಪ್ಪಂದಗಳಿಗೆ ಸಂಬಂಧಿಸಿದಂತೆ ಒಮ್ಮತಕ್ಕೆ ಬರಲಾಗಿದೆ. ನಂತರ 1982 ರವರೆಗೆ ಮೂರು ಸಮ್ಮೇಳನಗಳು ನಡೆದಿವೆ. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮುದ್ರಕ್ಕೆ ಸಂಬಂಧಿಸಿದ ಕಾಯ್ದೆಗಳನ್ನು ಗುರುತಿಸುವ ಪ್ರಕ್ರಿಯೆ ನಡೆದಿದೆ.

ಸಾಗರ ಕಾನೂನು ಎಂದರೆ ಏನು?

ಈ ಕಾಯ್ದೆಯನ್ನು ಜಾರಿಗೆ ತಂದಾಗ, ಭಾರತದ ನಕ್ಷೆಯಲ್ಲಿ ಬೇಸ್ ಲೈನ್ ನಿಂದ 200 ನಾಟಿಕಲ್ ಮೈಲಿ ದೂರದಲ್ಲಿರುವ ಪ್ರದೇಶವನ್ನು ಅಂದರೆ, ಆ ದೇಶದ ಬೇಸ್ ಲೈನ್ ತೋರಿಸುವುದು ಕಡ್ಡಾಯವೆಂದು ನಿರ್ಧರಿಸಲಾಗಿದೆ. ಅಂದರೆ ಒಂದು ದೇಶ ಕರಾವಳಿಯಲ್ಲಿದ್ದರೆ ಅಥವಾ ಅದರ ಭಾಗ ಸಮುದ್ರಕ್ಕೆ ಸಂಪರ್ಕ ಹೊಂದಿದ್ದರೆ, ಆ ದೇಶದ ಗಡಿ ಸುತ್ತಲಿನ ಪ್ರದೇಶವನ್ನು ಸಹ ಆ ದೇಶದ ನಕ್ಷೆಯಲ್ಲಿ ತೋರಿಸಲಾಗುತ್ತದೆ. ಭಾರತದ ಭೂಪಟದಲ್ಲಿ ಶ್ರೀಲಂಕಾವನ್ನು ತೋರಿಸಲು ಇದೇ ಕಾರಣ. ಏಕೆಂದರೆ ಶ್ರೀಲಂಕಾ ಭಾರತದಿಂದ 200 ನಾಟಿಕಲ್ ಮೈಲುಗಳ ಅಂತರದಲ್ಲಿದೆ. ಭಾರತದ ಗಡಿಯ 200 ನಾಟಿಕಲ್ ಮೈಲುಗಳೊಳಗಿನ ದೂರದಲ್ಲಿದೆ. ಅದಕ್ಕಾಗಿಯೇ ಶ್ರೀಲಂಕಾ ಭಾರತದ ಭೂಪಟದಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »