TOP STORIES:

ನವಚೇತನ ಸೇವಾ ಬಳಗ (ರಿ) ತೋಡಾರು. ಇದರ 25 ನೇ ಸೇವಾ ಯೋಜನೆ


ಉಳ್ಳಾಲ ನಿವಾಸಿ ಪ್ರತಾಪ್ ಗುರುಸ್ವಾಮಿ ಇವರು ಕೆಲಸ ಮಾಡುತ್ತಿರುವಾಗ ಕಾಲು ಜಾರಿ 15 ಅಡಿ ಎತ್ತರದಿಂದ ಬಿದ್ದು ಎದೆಯಕೆಲಭಾಗದಲ್ಲಿ ಎಲುಬುಗಳಿಗೆ ಪೆಟ್ಟಾಗಿದ್ದು ಕೆ ಎಸ್  ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ತೀರಾ ಬಡಕುಟುಂಬ ಆಗಿರುವ ಇವರಿಗೆ,ಇವರಿಂದಲೇ ಜೀವನ ಸಾಗಬೇಕಾಗಿದ್ದರಿಂದ ಇವರು ನಮ್ಮ ತಂಡದ ಸಹಾಯಹಸ್ತಕ್ಕೆಮೊರೆಹೋಗಿರುತ್ತಾರೆ.ಇವರಿಗೆ  ನಮ್ಮ ತಂಡದ ವತಿಯಿಂದ 20,000/- ಯನ್ನು ಧನ ಸಹಾಯವನ್ನು ನೀಡಲಾಯಿತು.ಧನಸಹಾಯಕ್ಕೆ ಸಹಕರಿಸಿದ ಎಲ್ಲಾ ಸೇವಾ ಮಾಣಿಕ್ಯರಿಗೆ ನಮ್ಮ ತಂಡದ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು. ಸೇವಾಯೋಜನೆಯನ್ನು ಬಹುಮುಖ ಪ್ರತಿಭೆ ರಶ್ಮಿ ಸನಿಲ್ ದಂಪತಿಗಳು ಇವರ ಕೈಯಿಂದ ಬಡ ಕುಟುಂಬಕ್ಕೆ ಹಸ್ತಾಂತರಿಸಲಾಯಿತು

ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಇದರ ಸಕ್ರಿಯ ಸದಸ್ಯರು ಆಗಿರುವ ಶರತ್ ಪದವಿನಂಗಡಿ ಹಾಗೂ ಸಂಗಡಿಗರುಹಾಗೂ ತಂಡದ ಉಪಾಧ್ಯಕ್ಷರು ಸಂತೋಷ್ ಹೊಕ್ಕಾಡಿಗೋಳಿ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ ಕೋಶಾಧಿಕಾರಿ ದೀಕ್ಷಿತ್ದೇವಾಡಿಗ, ಪ್ರಚಾರ ಪ್ರಮುಖ್ ನಾಗರಾಜ್ ಕುಲಾಲ್ ಹಾಗೂ ಸದಸ್ಯರು ಆದ ಕೃಷ್ಣ ಸುವರ್ಣ,ಶಿವರಾಜ್ ಬಿರ್ವ ಬಿ.ಸಿ ರೋಡ್, ವಿನಯ್ ಕುಲಾಲ್ ಮಡಂತ್ಯಾರ್, ಲೋಕೇಶ್ ಅಮೀನ್ ಬಿ.ಸಿ ರೋಡ್,ಇವರು ಭಾಗಿಯಾಗಿದ್ದರು

  

ಬಡವರ ಸೇವೆಯೇ ದೇವರ ಸೇವೆ


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »