TOP STORIES:

ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ ಗೆ ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದನ್ನು ದಕ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷ ಅಕ್ಷಿತ್‌ ಸುವರ್ಣ ಖಂಡಿಸಿದ್ದಾರೆ.


ಮನುಷ್ಯರೆಲ್ಲ ಒಂದೇ, ಒಂದೇ ಜಾತಿ, ಒಂದೇ ಮತ ಮತ್ತು ಒಬ್ಬರನೇ ದೇವರು ಎಂದು ಜಗತ್ತಿಗೆ ಸಂದೇಶ ನೀಡುವುದರೊಂದಿಗೆಸಮಾಜಕ್ಕೆ ಅರಿವಿನ ಬೆಳಕು ಮೂಡಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಚಿತ್ರವಿದ್ದ ಸ್ತಬ್ಧಚಿತ್ರವನ್ನುತಿರಸ್ಕರಿಸಿರುವುದು ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಬಹುದೊಡ್ಡ ಅವಮಾನವಾಗಿದೆ. ಈಗಾಗಲೇ ನಮ್ಮ ನಾಯಕರಾದಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿಯವರು ಕೂಡ ಇದರ ಬಗ್ಗೆ ತಮ್ಮ ಖಂಡನೆಯನ್ನು ವ್ಯಕ್ತಪಡಿಸಿದ್ದು ಕೂಡಲೇ ಕೇಂದ್ರಸರಕಾರ ತನ್ನ ನಿರ್ಧಾರವನ್ನು ವಾಪಾಸು ಪಡೆಯಬೇಕು.

ಸಾತ್ವಿಕ ಸಂದೇಶಗಳ ಮಾನವೀಯ ಮೌಲ್ಯದಿಂದ ಒಮ್ಮತದ ಸಮಾಜವನ್ನು ಪ್ರತಿಪಾದಿಸಿದ ನಾರಾಯಣ ಗುರುಗಳ ಅದರ್ಶ ಪ್ರಸ್ತುತಅತಿ ಅಗತ್ಯವೆನಿಸಿದೆ. ಆದ್ದರಿಂದ ಕೇಂದ್ರ ಸರಕಾರ ತನ್ನ ನಿರ್ಧಾರವನ್ನು ಕೈ ಬಿಡಬೇಕು. ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಅವಕಾಶಕೊಡಬೇಕು. ಮೂಲಕ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಚಲನ ಮೂಡಿಸಿ ಸಮಾಜ ಸುಧಾರಣೆ ಮಾಡಿದ ಸರ್ವಶ್ರೇಷ್ಠಸಂತನಿಗೆ ಸೂಕ್ತ ಗೌರವವನ್ನು ನೀಡಬೇಕು ಎಂದು ಅಕ್ಷಿತ್‌ ಸುವರ್ಣ ಆಗ್ರಹಿಸಿದ್ದಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »