TOP STORIES:

ಮಂಗಳೂರು : ಮುಂದಿನ ಮೇಯರ್ ಆಗಿ ಬಿಲ್ಲವ ಮುಖಂಡ ಜಯಾನಂದ್ ಅಂಚನ್ ಸೂಕ್ತ ಆಯ್ಕೆ…


ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಅವಧಿ ಮಾರ್ಚ್ 2ರಂದು ಮುಕ್ತಾಯವಾಗಲಿದ್ದು ಮುಂದಿನ ಮೇಯರ್ ಸ್ಥಾನಯಾರಿಗೆ ಒಲಿಯಲಿದೆ ಎಂಬ ಚರ್ಚೆ ಈಗಾಗಲೇ ಆರಂಭವಾಗಿದೆ.

ಪಾಲಿಕೆ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಹಿಡಿದ ಮೇಲೆ ಮೊದಲನೇ ಅವಧಿಗೆ ದಿವಾಕರ ಪಾಂಡೇಶ್ವರ ಅವರು ಮೇಯರ್ ಆದರೆ೨ನೇ ಅವಧಿಗೆ ಬಂಟ ಸಮುದಾಯದ ಪ್ರೇಮಾನಂದ ಶೆಟ್ಟಿ ಅಧಿಕಾರ ನಡೆಸುತ್ತಿದ್ದಾರೆ. ಆರಂಭದಲ್ಲಿ ಮೇಯರ್ ಸ್ಥಾನಗಳುಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಾಲಾದರೆ ಬಾರಿ ಮೇಯರ್ ಸ್ಥಾನ ಅರ್ಹವಾಗಿಯೇ ಮಂಗಳೂರು ನಗರಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಿಗಬೇಕಿದೆ. ಕಳೆದ ಬಾರಿ ಮೇಯರ್ ಸ್ಥಾನ ಬಂಟ ಸಮುದಾಯಕ್ಕೆ ದೊರೆತು ಅದರಂತೆ ಪ್ರೇಮಾನಂದಶೆಟ್ಟಿ ಸ್ಥಾನ ಅಲಂಕರಿಸಿದರು. ಬಾರಿ ಮೇಯರ್ ಸ್ಥಾನ ನ್ಯಾಯವಾಗಿ ಬಿಲ್ಲವ ಸಮಾಜದ ಮುಖಂಡರಿಗೆ  ಸಿಗಬೇಕಿದೆ. ೨೦೨೩ರ ಚುನಾವಣಾ ದೃಷ್ಟಿಯಿಂದ ಬಿಲ್ಲವ ಮತಗಳನ್ನು ಸೆಳೆಯಲೂ ಇದು ಸಹಕಾರಿಯಾಗಬಹುದು. ಉತ್ತರ ವಿಧಾನಸಭಾಕ್ಷೇತ್ರದಲ್ಲಿ ಹಲವು ಬಿಲ್ಲವ ಮುಖಂಡರು ಪಾಲಿಕೆ ಸದಸ್ಯರಾಗಿದ್ದರೂ ಪಾಲಿಕೆಯ ಹಿರಿಯ ಸದಸ್ಯ ಜಯಾನಂದ ಅಂಚನ್ಮುಂಚೂಣಿಯಲ್ಲಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಗೆ ಬಾರಿ ಸದಸ್ಯರಾಗಿ ಆಯ್ಕೆಯಾಗಿರುವ ಇವರು ಯಾವುದೇ ಅಧಿಕಾರಕ್ಕಾಗಿ ಲಾಬಿನಡೆಸಿದವರಲ್ಲ. ಯಾವುದೇ ಸ್ಥಾಯಿ ಸಮಿತಿಯಲ್ಲೂ ಸ್ಥಾನಕ್ಕಾಗಿ ಆಸೆ ಪಟ್ಟವರಲ್ಲ. ಮಂಗಳೂರು ಮಹಾನಗರ ಪಾಲಿಕೆಯ ೨೨ನೇಕದ್ರಿ ಪದವು ವಾರ್ಡ್ನ ಸದಸ್ಯರಾಗಿ ಆಯ್ಕೆಯಾದ ಬಳಿಕ  ತಮ್ಮ ವಾರ್ಡ್ನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮೂಲಕಎಲ್ಲರ ಮೆಚ್ಚುಗೆಗೂ ಜಯಾನಂದ ಅಂಚನ್ ಪಾತ್ರರಾಗಿದ್ದಾರೆ. ವಾರ್ಡ್ನಲ್ಲಿನ ಜನರಿಗೆ ಯಾವುದೇ ಸಮಸ್ಯೆ ಬಂದರೂ ಸೂಕ್ತರೀತಿಯಲ್ಲಿ ಸ್ಪಂದಿಸಿ ಪರಿಹಾರ ಕಲ್ಪಿಸುವ ನಾಯಕತ್ವ ಗುಣ ಜಯಾನಂದ ಅಂಚನ್ ಅವರಿಗಿದೆ. ಜನರಿಂದ ಜನರಿಗಾಗಿ ಎಂಬನಾಯಕತ್ವ ಗುಣ ಹೊಂದಿರುವ, ಪಕ್ಷದ ತತ್ವ ಸಿದ್ಧಾಂತಗಳನ್ನು ಎತ್ತಿ ಹಿಡಿಯುವ ಜಯಾನಂದ ಅಂಚನ್ ಅವರೇ ಬಾರಿ ಮೇಯರ್ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಬಿಜೆಪಿ ಮುಖಂಡರು ಜಯಾನಂದ ಅಂಚನ್ ಅವರಿಗೆ ಮೇಯರ್ ಸ್ಥಾನ ನೀಡುವ ಮೂಲಕ ಪಕ್ಷದಲ್ಲಿ ನಂಬಿಕಸ್ಥ ಸದಸ್ಯರಿಗೆಸ್ಥಾನಮಾನ ನೀಡುತ್ತದೆ ಎಂಬುದನ್ನು ಬಾರಿ ನಿರೂಪಿಸಬೇಕಿದೆ. ಬಿಲ್ಲವ ಸಮುದಾಯದ ಮುಖಂಡರಿಗೆ ಬಾರಿ ಮೇಯರ್ಸ್ಥಾನ ನೀಡದೇ ಹೋದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಲ್ಲವರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಬಿಲ್ಲವರಿಗೆನಾಯಕತ್ವ ಗುಣ ಇದೆ ಎಂಬುದನ್ನು ಬಿಜೆಪಿ ಒಪ್ಪಿ ಅವರಿಗೂ ಸೂಕ್ತ ಸ್ಥಾನಮಾನ ನೀಡಬೇಕಿದೆ.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »