TOP STORIES:

FOLLOW US

ಪ್ರತಿಯೊಬ್ಬ ಬಿಲ್ಲವ ತನ್ನ ಹೆಸರಿನ ಮುಂದೆ ಪೂಜಾರಿ ಎಂಬ ಪದವನ್ನು ಸೇರಿಸಬೇಕು,


ಪ್ರತಿಯೊಬ್ಬ ಬಿಲ್ಲವ ತನ್ನ ಹೆಸರಿನ ಮುಂದೆ ಪೂಜಾರಿ ಎಂಬ ಪದವನ್ನು ಸೇರಿಸಬೇಕು,
ಬಂಗೇರಾ ಸಾಲ್ಯಾನ್ ಸುವರ್ಣ ಇಂಥ ಹಲವಾರು ದಾರಿಗಳು ಇದೆ ಆದರೆ  ಪೂಜಾರಿ….. ಪ್ರತಿಯೊಬ್ಬ ತನ್ನ ಮಕ್ಕಳ ಹೆಸರಿನ ಮುಂದೆಪೂಜಾರಿ ಎಂಬ ಹೆಸರನ್ನು ಹಾಕಿದರೆ ಅದು ನಮ್ಮ ಬಿಲ್ಲವರ ಗೌರವದ ಸಂಕೇತ ಆಗುತ್ತದೆ,

ಇದಕ್ಕಾಗಿ ನಾವು ಕಾರ್ಯ ಮುಖ ರಾಗೋಣ,ನಮ್ಮ ಮಕ್ಕಳಿಗೂ ಪೂಜಾರಿ ಜಾತಿಯ ಬಗ್ಗೆ ಗೌರವ ಬರಲು ಶುರುವಾಗಬೇಕು,

ಸಮಾಜ ಗರುಡಿ ಇದರ ಪರಿಚಯ ಪ್ರತಿಯೊಬ್ಬರಿಗೂ ತನ್ನ ಮನೆಯಿಂದಲೇ ಆಗಬೇಕು,

ದೂರದ ಊರಿನಲ್ಲಿರುವ ಬಿಲ್ಲವರು ತಮ್ಮ ಮನೆಯಲ್ಲಿ ಆಗುವ ಸಮಾಜದ ಮತ್ತು ಗರಡಿಗಳ ನೇಮ ಉತ್ಸವಕ್ಕೆ ತಪ್ಪದೆ ಬಂದುಮಕ್ಕಳಿಗೆ ಸಂಸ್ಕೃತಿ ತಿಳಿಯುವಂತೆ ಮಾಡಬೇಕು,

ಜಾತಿ ಜಾತಿ ಎಂಬ ವ್ಯಾಮೋಹ ಇನ್ನಷ್ಟು ಜಾಸ್ತಿ ಆಗಬೇಕು ಆಗ ಸಮಾಜದಲ್ಲಿ ರಾಜಕೀಯ ಕ್ಷೇತ್ರದಲ್ಲಿ ಪ್ರತಿಯೊಂದು ರಂಗದಲ್ಲಿಬಿಲ್ಲವರು ಮಿಂಚುತ್ತಾರೆ,

ಸಿನಿಮಾರಂಗದಲ್ಲಿ ಕಲಾವಿದರು ತಮ್ಮ ಹೆಸರಿನ ಮುಂದೆ ಪೂಜಾರಿ ಎಂಬ ಪದವನ್ನು ಹಾಕಿ ಆಗ ಎಲ್ಲಾ ಕ್ಷೇತ್ರದಲ್ಲೂ ನಮ್ಮವರುಇದ್ದಾರೆ ಎಂಬ ಭಾವನೆ ಆಗಬೇಕು ಪೂಜಾರಿ ಎಂಬುದು ಗೌರವದ ಸಂಕೇತವಾಗ ಬೇಕು,


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »