TOP STORIES:

FOLLOW US

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ(ರಿ) ಅರ್ಧ ವಾರ್ಷಿಕ ಪ್ರಾದೇಶಿಕ ಮಹಾ ಸಭೆ, ಉರ್ವ ಬಿಲ್ಲವ ಸಂಘದ ಆತಿಥ್ಯ ಮೆಚ್ಚುಗೆ ಪಡೆದ ಉರ್ವ ಬಿಲ್ಲವ ಸಂಘದ ಆತಿಥ್ಯ


ತಾ: 20/03/2022 ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ

ಉರ್ವ ಬಿಲ್ಲವ ಸಂಘದ ಆತಿಥ್ಯ ದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾ ಸಭೆಯು  ಮಹಾಮಂಡಲದ ಅಧ್ಯಕ್ಷರಾದ ಡಾl ರಾಜಶೇಖರ ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ಬಿಲ್ಲವರ ಸಂಘ ಉರ್ವ ಇದರಸಭಾಭವನದಲ್ಲಿ ಜರಗಿತು. ಉರ್ವ ಬಿಲ್ಲವ ಸಂಘದವರು ಬಹಳ ಅರ್ಥಪೂರ್ಣವಾಗಿ ಸಭೆಯ ಆತಿಥ್ಯ ಕಾರ್ಯಕ್ರಮನೆರವೇರಿಸಿದರು. ಲೇಡಿಹಿಲ್ ನಿಂದ ಉರ್ವ ತನಕ ಬ್ರಹ್ಮ ಶ್ರೀ ನಾರಾಯಣ ಗುರು ಗಳ ಹಳದಿ ಬಣ್ಣದ ಧ್ವಜ ಮತ್ತು ಹಳದಿ ಪತಾಕೆಗಳ ಮೂಲಕ ರಸ್ತೆಗಳನ್ನು ಸಿಂಗರಿಸಿ ಮಹಾಮಂಡಲದ ಪ್ರತಿನಿಧಿಗಳನ್ನು ಸ್ವಾಗತಿಸಿದರು. ಇದು ಉರ್ವ ಬಿಲ್ಲವ ಸಂಘಟನೆ ಗೆ ನಮ್ಮಸಮಾಜದ ಮಹಾಮಂಡಲದ ಮೇಲೆ ಇರುವ ಪ್ರೀತಿ ಮತ್ತು ಬಿಲ್ಲವ ಸಮಾಜದ ಬಗ್ಗೆ ಇರುವ ಕಾಳಜಿಗೆ ಸಾಕ್ಷಿಯಾಗಿದೆ ಹಾಗೂ ಎಲ್ಲಾಬಿಲ್ಲವ ಸಂಘಗಳಿಗೆ ಪ್ರೇರಣೆಯಾಗಿದೆ. ಬಿಲ್ಲವ ಸಮಾಜ ಎಲ್ಲಾ ರೀತಿಯ ಅವಕಾಶ ಗಳಿಂದ ವಂಚಿತರಾಗಿ   ರಾಜಕೀಯ ವಾಗಿ ಕೂಡಜನಸಂಖ್ಯೆಗೆ ಅನುಗುಣವಾಗಿ  ರಾಜಕೀಯ ಪ್ರಾತಿನಿಧ್ಯ ಸಿಗದೆ ಅವಕಾಶ ಗಳು ನಿರಾಕರಣೆ ಯಾಗುತ್ತಿರುವ ಸಮಯದಲ್ಲಿ  ಬಿಲ್ಲವ ಸಮಾಜ ಸಂಘಟಾನಾತ್ಮಕವಾಗಿ ಬಲ ಗೊಳ್ಳ ಬೇಕು ಎಂಬುದರಲ್ಲಿ  ರಾಷ್ಟ್ರೀಯ  ಬಿಲ್ಲವರ ಮಹಾ ಮಂಡಲದ ಮೇಲೆ ಹೆಚ್ಚಿನನಿರೀಕ್ಷೆ ಕೂಡ ಬಿಲ್ಲವ ಸಂಘಗಳಿಗೆ ಇದೆಇದಕ್ಕೆ ಬಿಲ್ಲವ ಸಂಘಗಳ ಸಹಕಾರ ಕೂಡ ಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »