TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಾಮೂಹಿಕ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮ


ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯ ವತಿಯಿಂದ ಭಾನುವಾರ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಹಾಗೂ ಅರ್ಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಎಸ್.ಪಿ.ವೈ.ಎಸ್.ಎಸ್ ಜಿಲ್ಲಾ ಸಂಚಾಲಕರಾದ ಅಶೋಕ್ ಕುಮಾರ್ ಜೈನ್ , ಪ್ರಾಂತ ಸಂಚಾಲಕರಾದ ರವೀಶ್ ಕುಮಾರ್ ,ವಲಯ ಸಂಚಾಲಕರಾದ ಗೋಕುಲ್ ನಾಥ್ ಶೆಣೈ, ರಮಣೆ ಶೆಟ್ಟಿ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಬೆಳಗ್ಗೆ 4:45 ರಿಂದ 7:00 ಗಂಟೆಯವರೆಗೆ ಕಾರ್ಯಕ್ರಮ ನಡೆಯಿತು.

ಹನುಮಾನ್ ನಮಸ್ಕಾರ ಮತ್ತು ಹನುಮಾನ್ ಚಾಲಿಸ ಮಹತ್ವವನ್ನು ಕಾವೂರು ನಗರ ಸಂಚಾಲಕರಾದ ಕನಕ ಅಮೀನ್ ತಿಳಿಸಿದರು.
ಸಾವಿರಾರು ಯೋಗಪಟುಗಳು ಸಾರ್ವಜನಿಕರೊಂದಿಗೆ ಭಕ್ತಿಭಾವದಿಂದ ದೇವಾಲಯದ ಸುತ್ತಲೂ ಶಿಸ್ತುಬದ್ಧವಾಗಿ ಸಾಲಾಗಿ ಕುಳಿತು ಹನುಮಾನ್ ಚಾಲಿಸ ಪಠಿಸಿದರು.

ಪ್ರಾಂತ ಸಂಚಾಲಕರಾದ ಹರೀಶ್ ಕೋಟ್ಯಾನ್ , ಕ್ಷೇತ್ರದ ಕಾರ್ಯದರ್ಶಿ ಮಾಧವ,ವ್ಯವಸ್ಥಾಪಕ ವೀನಿತ್ ಜಿಲ್ಲಾ ಸಹಸಂಚಾಲಕರಾದ ಲಕ್ಷ್ಮೀನಾರಾಯಣ ,ಪ್ರತಾಪ್ ರಾವ್ ಜಿಲ್ಲಾ ಪ್ರಮುಖರಾದ ನಾರಾಯಣ ಶಬರಾಯ,ಚಂದ್ರಶೇಖರ, ನಗರ ಪ್ರಮುಖರಾದ ಹರೀಶ್ ಅಂಚನ್,ಆನಂದ ಕುಂಟಿನಿ, ಪ್ರಶಾಂತ್ ಈಶ್ವರ್ ಕೊಟ್ಟಾರಿ ಉಮೇಶ್,ವಸಂತ,ಪ್ರಸಾದ್ ಸಿದ್ದಕಟ್ಟೆ ಲೋಕೇಶ್ ಪೊಳಲಿ, ರೇಖಾ ,ಜಯಂತಿ ಕಟೀಲು,ಗೀತಾ ಶೆಟ್ಟಿ,ಜಯರಾಮ ಜೆಂಬುಗುಡ್ಡೆ ಪ್ರಭಾವತಿ ಭಾಗವಹಿಸಿದ್ದರು.ದಯಾನಂದ ಕಟೀಲು ಹಾಗೂ ತಂಡದವರು ಹನುಮಾನ್ ಚಾಲಿಸ ಪಠಣ ಮಾಡಿಸಿದರು. ಚೈತನ್ಯ ನಾಯಕ್ ನಿರೂಪಣೆ ಮಾಡಿದರು.

ಮಂಗಳೂರಿನ ಕದ್ರಿ,ಕಂಕನಾಡಿ, ಉಳ್ಳಾ ಲ, ಕಾವೂರು, ಸುರತ್ಕಲ್,ಪೊಳಲಿ ಮತ್ತು ಸುತ್ತಮುತ್ತಲಿನ ತಾಲೂಕು ಗಳಿಂದ ,ಬಿ.ಸಿ.ರೋಡ್, ಕಲ್ಲಡ್ಕದಿಂದ ಬಂದಿರುವ ಯೋಗಪಟುಗಳು ಭಾಗವಹಿಸಿದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »