TOP STORIES:

ರಘುನಾಥ ಅಂಚನ್ ಬಿಲ್ಲವಾಸ್ ಕತಾರ್ ನ ನೂತನ ಸಮಿತಿ ಅಧ್ಯಕ್ಷರಾಗಿ ಆಯ್ಕೆ


ಇತ್ತೀಚೆಗೆ ನಡೆದ  ಕಾರ್ಯಕ್ರಮದಲ್ಲಿ “ಬಿಲ್ಲವಾಸ್ ಕತಾರ್” ನ 2022-23 ವರ್ಷಕ್ಕೆ ಹೊಸ ಸಮಿತಿಯನ್ನು ರಚಿಸಲಾಯಿತು. ಸಂಘದ ಅಧ್ಯಕ್ಷರಾಗಿ ಶ್ರೀ ರಘುನಾಥ ಅಂಚನ್”

ಅವರು ಸರ್ವಾನುಮತದಿಂದ  ಮರು ಆಯ್ಕೆಯಾದರು, ಮಾಜಿ ಕಾರ್ಯದರ್ಶಿ ಶ್ರೀ ಅಮಿತ್ ಪೂಜಾರಿ ಉಪಾಧ್ಯಕ್ಷರಾಗಿ ಭಡ್ತಿಗೊಂಡರು.

ಸಮಿತಿಯ ನೂತನ ಪದಾಧಿಕಾರಿಗಳು

ಅಧ್ಯಕ್ಷರು: ಶ್ರೀ ರಘುನಾಥ ಅಂಚನ್
ಉಪಾಧ್ಯಕ್ಷರು: ಶ್ರೀ ಅಮಿತ್ ಪೂಜಾರಿ
ಪ್ರಧಾನ ಕಾರ್ಯದರ್ಶಿ: ಶ್ರೀ ಸಂದೀಪ್ ಮಲ್ಲಾರ್
ಜಂಟಿ ಪ್ರಧಾನ ಕಾರ್ಯದರ್ಶಿ: ಶ್ರೀಮತಿ ಅಪರ್ಣಾ ಶರತ್
ಕೋಶಾಧಿಕಾರಿ: ಶ್ರೀ ಜಯರಾಮ ಸುವರ್ಣ
ಸಾಂಸ್ಕೃತಿಕ ಕಾರ್ಯದರ್ಶಿ: ಶ್ರೀಮತಿ ಸೀಮಾ ಉಮೇಶ್ ಪೂಜಾರಿ
ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ: ಶ್ರೀ ಸಂದೇಶ ಬಂಗೇರ
ಕ್ರೀಡಾ ಕಾರ್ಯದರ್ಶಿ: ಶ್ರೀ ಕಿಶೋರ ಅಂಚನ್
ಸದಸ್ಯತ್ವ ಸಂಯೋಜಕರು: ಶ್ರೀ ಸಂದೀಪ್ ಕೋಟ್ಯಾನ್
ಐಟಿ ಮತ್ತು ಮಾಧ್ಯಮ ಸಂಯೋಜಕರು: ಶ್ರೀ ಅಜಯ್ ಕೋಟ್ಯಾನ್
ಲಾಜಿಸ್ಟಿಕ್ಸ್ ಸಂಯೋಜಕರು: ಶ್ರೀ ಶರತ್ ರಾಜ್ ಬಂಗೇರ
ವಿಶೇಷ ಅಗತ್ಯತೆಗಳ ಸಂಯೋಜಕರು: ಶ್ರೀ ಉಮೇಶ್ ಪೂಜಾರಿ ಮತ್ತು ಶ್ರೀ ಕವಿರಾಜ್ ಬಂಗೇರ

ಮುಂದಿನ ದಿನಗಳಲ್ಲಿ “ಬಿಲ್ಲವಾಸ್ ಕತಾರ್ ” ಉತ್ತರೋತ್ತರ ಯಶಸ್ಸನ್ನು ಸಾಧಿಸಲಿ ಎಂದು ನಾವೆಲ್ಲ ಹಾರೈಸೋಣ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »