TOP STORIES:

FOLLOW US

ರಘುನಾಥ ಅಂಚನ್ ಬಿಲ್ಲವಾಸ್ ಕತಾರ್ ನ ನೂತನ ಸಮಿತಿ ಅಧ್ಯಕ್ಷರಾಗಿ ಆಯ್ಕೆ


ಇತ್ತೀಚೆಗೆ ನಡೆದ  ಕಾರ್ಯಕ್ರಮದಲ್ಲಿ “ಬಿಲ್ಲವಾಸ್ ಕತಾರ್” ನ 2022-23 ವರ್ಷಕ್ಕೆ ಹೊಸ ಸಮಿತಿಯನ್ನು ರಚಿಸಲಾಯಿತು. ಸಂಘದ ಅಧ್ಯಕ್ಷರಾಗಿ ಶ್ರೀ ರಘುನಾಥ ಅಂಚನ್”

ಅವರು ಸರ್ವಾನುಮತದಿಂದ  ಮರು ಆಯ್ಕೆಯಾದರು, ಮಾಜಿ ಕಾರ್ಯದರ್ಶಿ ಶ್ರೀ ಅಮಿತ್ ಪೂಜಾರಿ ಉಪಾಧ್ಯಕ್ಷರಾಗಿ ಭಡ್ತಿಗೊಂಡರು.

ಸಮಿತಿಯ ನೂತನ ಪದಾಧಿಕಾರಿಗಳು

ಅಧ್ಯಕ್ಷರು: ಶ್ರೀ ರಘುನಾಥ ಅಂಚನ್
ಉಪಾಧ್ಯಕ್ಷರು: ಶ್ರೀ ಅಮಿತ್ ಪೂಜಾರಿ
ಪ್ರಧಾನ ಕಾರ್ಯದರ್ಶಿ: ಶ್ರೀ ಸಂದೀಪ್ ಮಲ್ಲಾರ್
ಜಂಟಿ ಪ್ರಧಾನ ಕಾರ್ಯದರ್ಶಿ: ಶ್ರೀಮತಿ ಅಪರ್ಣಾ ಶರತ್
ಕೋಶಾಧಿಕಾರಿ: ಶ್ರೀ ಜಯರಾಮ ಸುವರ್ಣ
ಸಾಂಸ್ಕೃತಿಕ ಕಾರ್ಯದರ್ಶಿ: ಶ್ರೀಮತಿ ಸೀಮಾ ಉಮೇಶ್ ಪೂಜಾರಿ
ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ: ಶ್ರೀ ಸಂದೇಶ ಬಂಗೇರ
ಕ್ರೀಡಾ ಕಾರ್ಯದರ್ಶಿ: ಶ್ರೀ ಕಿಶೋರ ಅಂಚನ್
ಸದಸ್ಯತ್ವ ಸಂಯೋಜಕರು: ಶ್ರೀ ಸಂದೀಪ್ ಕೋಟ್ಯಾನ್
ಐಟಿ ಮತ್ತು ಮಾಧ್ಯಮ ಸಂಯೋಜಕರು: ಶ್ರೀ ಅಜಯ್ ಕೋಟ್ಯಾನ್
ಲಾಜಿಸ್ಟಿಕ್ಸ್ ಸಂಯೋಜಕರು: ಶ್ರೀ ಶರತ್ ರಾಜ್ ಬಂಗೇರ
ವಿಶೇಷ ಅಗತ್ಯತೆಗಳ ಸಂಯೋಜಕರು: ಶ್ರೀ ಉಮೇಶ್ ಪೂಜಾರಿ ಮತ್ತು ಶ್ರೀ ಕವಿರಾಜ್ ಬಂಗೇರ

ಮುಂದಿನ ದಿನಗಳಲ್ಲಿ “ಬಿಲ್ಲವಾಸ್ ಕತಾರ್ ” ಉತ್ತರೋತ್ತರ ಯಶಸ್ಸನ್ನು ಸಾಧಿಸಲಿ ಎಂದು ನಾವೆಲ್ಲ ಹಾರೈಸೋಣ.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »