TOP STORIES:

FOLLOW US

ಸಮಾಜಕ್ಕೆ ಆಸರೆಯಾಗುವ ತುಳುನಾಡಿನ ಯುವ ಆಪಾತ್ ಭಾಂದವರು… ಉದಯ್ ಪೂಜಾರಿ


ಒಬ್ಬರು ತನ್ನ ಊರಿನ ವ್ಯಾಪ್ತಿಯಲ್ಲಿ ದಿನದ ಇಪ್ಪತ್ತನಾಲ್ಕು ಘಂಟೆಗಳ ಕಾಲ ಜನರಿಗೆ ಸ್ಪಂದಿಸುತ್ತಾ ಬೆಳೆದರೆ. ಇನ್ನೊಬ್ಬರುತುಳುನಾಡಿನ ಮೂಲೆ‌ಮೂಲೆಯಲ್ಲೂ ಸಂಘಟನೆಯ ಕಿಚ್ಚು ಚೆಲ್ಲಿ ಯುವಕರನ್ನು ಸಾಮಾಜಿಕ ಸೇವೆಯಲ್ಲಿ ತೊಡಗಿಸಿರುವನಾಯಕರು. ಹೌದು ಒಂದು ಕಾಲವಿತ್ತೂ ತನ್ನ‌ಪ್ರಾಣವನ್ನೂ ಲೆಕ್ಕಿಸದೆ ಸಮಾಜಕ್ಕಾಗಿ ಸ್ಪಂದಿಸುವ ಯುವಕರನ್ನು ರಾಜಕೀಯ ಪಕ್ಷಗಳುತಮ್ಮ ದಾಳಕ್ಕೆ ಬಳಸಿ ಯುವಕರ ಜೀವನವನ್ನೇ ಹಾಳು ಮಾಡುತ್ತಿದ್ದವು ಆದರೆ ಚಿತ್ರದಲ್ಲಿ ಕಾಣುವ ಒಬ್ಬ ನಾಯಕರು nಸಿಟಿಕ್ಯಾಟರರ್ಸ್ ಮಾಲಕರು ಗಳಾಗಿರುವ ಕಾನ ವಿಜಯ್ ಕುಮಾರ್* ತಮ್ಮ ಊರಿನ ಯುವಕರನ್ನು  ಸಾಮಾಜಿಕ ಕಾರ್ಯಗಳಲ್ಲಿತಮ್ಮ ದಿನಚರಿಯನ್ನು ಕಳೆಯುವಂತೆ  ಹುರಿದಿಂಬಿಸಿ ಮಾರ್ಗದರ್ಶನ ನೀಡಿರುವುದಲ್ಲದೆ.‌ ಸದ್ದಿಲ್ಲದೆ ಸಮಾಜ ಸೇವೆಯನ್ನುಮಾಡುತ್ತಾ ಹಾಗೂ ಸೇವಾ ಸಂಘಟನೆಗಳಿಗೆ ತನ್ಮೂಲಕ ಕೊಡುಗೆಯನ್ನು ನೀಡುತ್ತಾ ಬೆಳೆಯುತ್ತಿರುವ ಕೀರ್ತಿ ಇವರದ್ದು. ಇನ್ನೊಬ್ಬವ್ಯಕ್ತಿ ” *ಬಿರುವೆರ್* ” ಎನ್ನುವ ಹೆಸರು ತುಳುನಾಡಿನಲ್ಲೇ ರಾರಾಜಿಸುವಂತೆ ಪ್ರಥಮವಾಗಿ ಮುನ್ನುಡಿ ಹಾಡಿರುವ ಬಿರುವೆರ್ ಕುಡ್ಲಸಂಘಟನೆಯ ಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಹುಲಿವೇಷದ ಸಂಘಟನೆಯನ್ನು ನಿರ್ಮಿಸಿ ದಕ್ಷಿಣ ಕನ್ನಡಉಡುಪಿ ಮಾತ್ರವಲ್ಲದೆ ಮುಂಬೈ ಹಾಗೂ ವಿದೇಶದಲ್ಲೂ ಬಿರುವೆರ್ ಕುಡ್ಲ ದುಬೈ ಎನ್ನುವ ಸಂಘಟನೆ ಬೆಳೆಸುವ ಮಟ್ಟಿಗೆಯುವಕರನ್ನು ಪ್ರೇರೆಪಿಸಿ ಇಂದು ಬಿಲ್ಲವರ ಹೆಸರಿನಿಂದ ಅದೆಷ್ಟೋ ಜನರ ಕಣ್ಣಿರು ಒರೆಸುವಂತಹ ಕಾರ್ಯವನ್ನು ಮಾಡಿ  ಲಕ್ಷಾಂತರಜನರ ಆಶಿರ್ವಾದ ಪಡೆದ ತುಳುನಾಡಿನ ಮಗನಾಗಿ ಕಂಗೊಳಿಸುತ್ತಿದ್ದಾರೆ. ಇಬ್ಬರು ವ್ಯಕ್ತಿಗಳು ಇಂದು ಒಂದೇ ಚಿತ್ರದಲ್ಲಿ ಕಂಡಾಗಇವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕೆನ್ನುವ ಹಂಬಲ ನನ್ನದು


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »