TOP STORIES:

FOLLOW US

ಯಕ್ಷಗಾನ ಸೇವೆಯಾಟಕ್ಕೆ ಸಜ್ಜು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸಭೆ


 

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರದ ಸ್ಥಳ ಪುರಾಣ ಆಧಾರಿತ ಬಹುಜನರ ನಿರೀಕ್ಷೆಯ ಶ್ರೀ ದೇಯಿಬೈದೆತಿ ಕೋಟಿ ಚೆನ್ನಯ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಮೂಲಕ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಎಂಬ ಪುಣ್ಯ ಕಥಾ ಯಕ್ಷಗಾನ ಪ್ರಸಂಗವನ್ನು ತುಳುನಾಡಿನ ಪ್ರಸಿದ್ಧ ಕ್ಷೇತ್ರ ಗೆಜ್ಜೆಗಿರಿಯಿಂದ ಬೆಳಕಿನ ಗೆಜ್ಜೆಸೇವೆಗೆ ಸನ್ನದ್ದ ಗೊಳಿಸುವ ಸಭೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರಗಿತು..

 

 

ಸಭೆ ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಷೇತ್ರದ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಯವರು ಕ್ಷೇತ್ರದ ಬಹುಸಂಖ್ಯೆಯ ಭಕ್ತರ ಬೇಡಿಕೆ ಯಂತೆ ಗೆಜ್ಜೆಗಿರಿ ಮೇಳವನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

ನಮ್ಮ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದ್ದು ತೆಂಕುತಿಟ್ಟಿನ ನೂತನ ಮೇಳ, ಪ್ರಸಿದ್ದ ಭಾಗವತರುಗಳಾದ ಗಾನಮಂದಾರ ಗಿರೀಶ್ ರೈ ಕಕ್ಕೆಪದವು, ನಿರಂಜನ ಪೂಜಾರಿ ಬಡಗಬೆಳ್ಳೂರುರವರ ಗಾನ ಸುಧೆಯನ್ನೊಳಗೊಂಡಂತೆ ಬಲಿಷ್ಠ ಹಿಮ್ಮೇಳ, ಮುಮ್ಮೇಳವನ್ನೊಳಗೊ಼ಂಡ ಸಮತೋಲಿತ ಮೇಳವಾಗಿ ಹೊರಹೊಮ್ಮಲಿದೆ ಎಂದರು. ಸಭೆಯಲ್ಲಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ, ಜೊತೆ ಕಾರ್ಯದರ್ಶಿ ಮೋಹನ್ ದಾಸ್ ವಾಮಂಜೂರು ಹಾಗೂ ಚಂದ್ರಶೇಖರ್ ಉಚ್ಚಿಲ್, ಕಾರ್ಯಕಾರಿ ಸದಸ್ಯರು ಮೇಳ ಸಂಚಾಲಕರಾದ ನವೀನ್ ಸುವರ್ಣ, ಕಾನೂನು ಸಲಹೆಗಾರರಾದ ನವನೀತ್ ಹಿಂಗಾಣಿ, ರಾಜೇಂದ್ರ ಚಿಲಿಂಬಿ, ಜನಾರ್ಧನ ಪೂಜಾರಿ ಪಡುಮಲೆ, ಸುರೇಶ್ ಪೂಜಾರಿ ಉಜಿರೆ, ನಿತಿನ್ ಕುಮಾರ್ ತೆಂಕ ಕಾರಾಂದೂರು, ಗಿರೀಶ್ ರೈ ಕಕ್ಕೆಪದವು, ಶಶಿಕಿರಣ ಕಾವು, ನಾರಾಯಣ ಸುವರ್ಣ, ದಾಮೋದರ ಪಾಟಳಿ ಸರಾವು, ಚಂದ್ರಶೇಖರ ಸುಳ್ಯಪದವು,ದಿವಾಕರ್ ದಾಸ್ ಕಾವಳಕಟ್ಟೆ, ಜಗದೀಶ್ ಕಜೆಕಾರ್ ಮುಂತಾದವರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »