TOP STORIES:

FOLLOW US

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ ಒಂದೇ ದಿನದಲ್ಲಿ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್


ಒಂದೇ ದಿನದಲ್ಲಿ  ಫೇಸ್ಬುಕ್ ಪ್ರೇಮ ಪ್ರಕರಣ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್………

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ…,…ಕೊನೆಗೆ ಒಂದೇ ದಿನದಲ್ಲಿ …..ಅಂತ್ಯ….ಕಂಡ ಫೇಸ್ಬುಕ್ ಪ್ರೇಮ……

ದಕ್ಷಿಣ ಕನ್ನಡ ಬಂಟ್ವಾಳ ತಾಲೂಕಿನ ಹುಡುಗಿಯೊಬ್ಬಳು ಫೇಸ್ಬುಕ್ ಪ್ರೇಮ ಪ್ರಕರಣದಲ್ಲಿ  ಸಿಲುಕಿ ….ಅದರಿಂದ ಹೊರಬರದೆ  ಆತನಅಮಲಿನಲ್ಲಿ,ಮಾನಸಿಕ ಹಿಂಸೆ ಯಿಂದ ದಿನಾಲೂ ಮನೆಯಲ್ಲಿ ಹುಡುಗಿ ಮತ್ತು ಮನೆಯವರು ಆತನ ವಿಷಯದಿಂದ ಜಗಳಮಾಡಿಕೊಳ್ಳುತ್ತಿದ್ದರುಇದರಿಂದ ಎಸ್ಟೋ ಸಲ ಹುಡುಗಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸುತ್ತಾಳೆ.

ಹುಡುಗಿಯ ಅಮ್ಮ ಇದರಿಂದ ನೊಂದು ನ್ಯಾಯವಾದಿ ಯವರ ಬಳಿ ಪ್ರಕರಣ ದಾಖಲಿಸಿರುತ್ತಾರೆಪ್ರಕರಣವನ್ನು ..ಭೇದಿಸಲು….ವಿಟ್ಲ  ಪೊಲೀಸ್ ಅಧಿಕಾರಿ ಗಳಲ್ಲಿದೂರು ದಾಖಲಿಸಿ….ತಾನೇ ಖುದ್ದಾಗಿ ಕುಂದಾಪುರದ ಸಿದ್ಧಾಪುರಕ್ಕೆ ಪ್ರಕರಣ ಜಾಡುಹಿಡಿಯಲು ಹೊರಟು……ಪ್ರೇಮ ಪ್ರಕರಣಕ್ಕೆ….ಅಂತ್ಯ ಹಾಡಿದ್ದಾರೆ……..ಪ್ರಕರಣದ ಜಾಡು ಹಿಡಿಯಲು ವಿಟ್ಲ ಪೊಲೀಸ್ ಮತ್ತುಶಂಕರನಾರಾಯಣ ಪೊಲೀಸ್ ತಕ್ಷಣವೇ ಸ್ಪಂದಿಸುತ್ತಾರೆ .ಕರೆಯನ್ನು ಮಾಡುತ್ತಿದ್ದ ಸ್ಥಳವನ್ನು ಪತ್ತೆಹಚ್ಚಿ ಅಲ್ಲಿಗೆ ಭೇಟಿಕೊ ಟ್ಟಾಗ….. ಹುಡುಗಿಯೊಂದಿಗೆ ಮಾತನಾಡುತ್ತಿದ್ದ ವ್ಯಕ್ತಿ ಹೆಣ್ಣು ಗಂಡು ಧ್ವನಿಯಲ್ಲಿ ಮಾತನಾಡಿ ಒಬ್ಬ ಮುಗ್ದ ಹೆಣ್ಣಿನ ಜೀವನದಲ್ಲಿ ಪ್ರದೀಪಎಂಬ ಹೆಸರಿನಲ್ಲಿ ಸಿವಿಲ್  ಇಂಜಿನಿಯರ್  ಎಂದು ನಂಬಿಸಿ ಚೆಲ್ಲಾಟ ಆಡುತ್ತಿದ್ದ ಮಂಗಳಮುಖಿ…..ಜ್ಯೋತಿಎಂಬಾಕೆಪ್ರಕರಣವನ್ನು ಭೇದಿಸುವಲ್ಲಿ ….ಯಶಸ್ವಿಯಾದ ಬಂಟ್ವಾಳದನ್ಯಾಯವಾದಿ……ಒಬ್ಬ ಮುಗ್ದ ಹೆಣ್ಣಿನಜೀವ, ಜೀವನವನ್ನು..ಉಳಿಸಿದ …..ಹೆಣ್ಣಿನ ಬಾಳಿಗೆ ಬೆಳಕಾದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಶೈಲಜಾರಾಜೇಶ್………ಇವರೊಂದಿಗೆ ಸ್ಪಂದಿಸಿದ ವಿಟ್ಲ ಪೊಲೀಸ್ ಅಧಿಕಾರಿಗಳು ನಾಗರಾಜ್, ಸಂದೀಪ್ ಮತ್ತು ಶಂಕರನಾರಾಯಣಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ…..

ಇನ್ನಾದರೂ ಫೇಸ್ಬುಕ್  ಪ್ರೇಮ ಪ್ರಕರಣ ಅಂತ್ಯ ಹಾಡಿ ಮೋಸ ಹೋಗುವ ವರು ಇರೋವರೆಗೂ ಮೋಸ ಮಾಡುವವರು ಇದ್ದೆಇರುತ್ತಾರೆ.ದಯವಿಟ್ಟು ಯಾರೇ ಗುರುತು ಮುಖಪರಿಚಯ  ಇಲ್ಲದವರ ಜೊತೆ ಸ್ನೇಹ ಬೆಳೆಸಿಕೊಂಡರೆ ನಿಮ್ಗೂ ಪರಿಸ್ಥಿತಿಬರಬಹುದು ಯುವತಿಯರೇ…..ಎಚ್ಚರ..


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »