TOP STORIES:

ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ ವತಿಯಿಂದ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ


ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್  ಅಧ್ಯಕ್ಷತೆಯಲ್ಲಿ ಕಂಕನಾಡಿ ಗರೋಡಿಬಳಿಯಿರುವ ಸಂಘದ ಸಭಾ ಭವನದಲ್ಲಿ ಇತ್ತಿಚೆಗೆ ನಡೆಯಿತುಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಂಕನಾಡಿ ಕ್ಷೇತ್ರದ ಅಧ್ಯಕ್ಷರು ಶ್ರೀ ಕೆ. ಚಿತ್ತರಂಜನ್, ಕುವೈಟ್ಬಿಲ್ಲವ ಸಂಘದ ಸಲಹೆಗಾರರಾದ ಶ್ರೀ ಸತೀಶ್ ಕುಂದರ್, ಸೌದಿ ಅರೇಬಿಯಾದ ಮಂಗಳೂರು ಅಸೋಸಿಯೇಶನ್  ದಮ್ಮಾಮ್ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್, ಸೈಂಟ್ ಆಗ್ನೇಸ್ ಕಾಲೆೇಜ್ ಮಂಗಳೂರು ಇದರ ಪ್ರಾಧ್ಯಾಪಕರಾದಡಾ। ಅರುಣ್ ಉಳ್ಳಾಲ್, ಸರ್ವಜ್ಞ ಅಕಾಡೆಮಿಯ ಸ್ಥಾಪಕರಾದ ಶ್ರೀ ಸುರೇಶ್ ಕುಮಾರ್ ಮುಂತಾದ ಗಣ್ಯರು ಸಂದರ್ಭೋಚಿತವಾಗಿಮಾತನಾಡಿದರು. ಹಾಗೂ ಸಂಘದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್ ರವರು ಸಂಘ ನಡೆದು ಬಂದ ದಾರಿ ಹಾಗೂ ತನ್ನ ಒಂದು ವರ್ಷದ ಅಧಿಕಾರದಅವಧಿಯಲ್ಲಿ ನಡೆದ ಕಾರ್ಯಕ್ರಮಗಳು ಹಾಗೂ ಮುಂದಿನ ಅವಧಿಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ತಮ್ಮೆಲ್ಲರ ಸಹಕಾರಅಗತ್ಯವೆಂದು ತನ್ನ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು. ಸಭಾ ಕಾರ್ಯಕ್ರಮದ ವೇಧಿಕೆಯಲ್ಲಿ ಕರ್ನಾಟಕ ಸರಕಾರದಸಹಕಾರಿ ರತ್ನಪ್ರಶಸ್ತಿ ವಿಜೇತ. ಆತ್ಮಶಕ್ತಿ ವಿವಿಧೋದ್ದೆಶ ಸಹಕಾರಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್, ಸರ್ವಜ್ಞ ಅಕಾಡೆಮೆಯ ಸ್ಥಾಪಕರಾದ ಶ್ರೀ ಸುರೇಶ್ ಕುಮಾರ್ ಮತ್ತು ಜಿಲ್ಲಾರಾಜೋತ್ಸವ ಪ್ರಶಸ್ತಿ ಪುರಸ್ಕೃತ ಡಾ। ಅರುಣ್ ಉಳ್ಳಾಲ್  ಇವರನ್ನು  ವೇದಿಕೆಯಲ್ಲಿದ್ದ ಗಣ್ಯರಿಂದ ಸನ್ಮಾನಿಸಲಾಯಿತು. ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಶ್ರೀ ಜಯ ಪೂಜಾರಿಯವರು ಮತ್ತು ಲೆಕ್ಕಪತ್ರವನ್ನು ಕೋಶಾಧಿಕಾರಿ ಶ್ರೀಪದ್ಮನಾಭ ಮರೋಳಿಯವರು ಓದಿ ಸಭೆಗೆ ತಿಳಿಸಿದರು.

ಉಪಾಧ್ಯಕ್ಷೆ ಶ್ರೀಮತಿ ಮಮತರವರು ನಿರ್ಣಯ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಜಯ ಪೂಜಾರಿಯವರು ಸ್ವಾಗತವನ್ಮುಹಾಗೂ ಜೊತೆ ಕಾರ್ಯದರ್ಶಿ ಶ್ರೀ ನರೇಶ್ ರವರು ಧನ್ಯವಾದವನ್ನು ಮತ್ತು ವಿದ್ಯಾರ್ಥಿ ವೇತನ ವಿತರಣಾ ಮತ್ತು ಪ್ರತಿಭಾ ಪುರಸ್ಕಾರಸನ್ಮಾನ ಕಾರ್ಯಕ್ರಮವನ್ಮು ವಿದ್ಯಾ ರವರು ಸಮಿತಿ ಸಂಚಾಲಕರಾದ ಶ್ರೀ ರಮಾನಂದ ಕೆ ನೆರವೇರಿಸಿದರು ಹಾಗೂ ಶ್ರೀ ಭಾಸ್ಕರ್ಕೊಟ್ಯಾನ್ ರವರು ಕಾರ್ಯಕ್ರಮ ನಿರ್ವಹಿಸಿದರು


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »