ಹೊಟ್ಟೆ ಬೊಜ್ಜಿನ ಚಿಂತೇನಾ ? ಅಡುಗೆ ಮನೆಯಲ್ಲಿಯೇ ಇದೆ ಮದ್ದು

ಬೊಜ್ಜಿಲ್ಲದ ವ್ಯಕ್ತಿಗಳಿಲ್ಲ ಎನ್ನುವ ಸ್ಥಿತಿ ಈಗಿದೆ. ಎಲ್ಲರ ಹೊಟ್ಟೆ ಮುಂದೆ ಬಂದಿರೋದನ್ನು ನಾವು ನೋಡ್ಬಹುದು. ಏನೇ ಮಾಡಿದ್ರೂ ಈ ಕೊಬ್ಬು ಇಳಿಯಲ್ಲ…

ಇಂಡಿಯನ್ ಟಾಯ್ಲೆಟ್ V/s ವೆಸ್ಟರ್ನ್ ಟಾಯ್ಲೆಟ್ ಸೀಟ್, ಆರೋಗ್ಯಕ್ಕೆ ಯಾವುದು ಬೆಸ್ಟ್?

ಬದಲಾದ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಮನೆಗಳಲ್ಲಿ ವೆಸ್ಟರ್ನ್‌ ಟಾಯ್ಲೆಟ್‌ಗಳ ಬಳಕೆ ಹೆಚ್ಚುತ್ತಿದೆ. ಹಳೆಯ…

ಮಧುಮೇಹ ರೋಗಿಗಳಿಗೆ ತುಪ್ಪ ಏಕೆ ಪ್ರಯೋಜನಕಾರಿ?

  1ತುಪ್ಪವನ್ನು ಆರೋಗ್ಯಕರ ಕೊಬ್ಬು ಎಂದು ಪರಿಗಣಿಸಲಾಗುತ್ತದೆ, ಇದು ಕರಗುವ ಜೀವಸತ್ವಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. 2. ಇದು ವಿಟಮಿನ್ ಕೆ…

ಶ್ರೀ ಕ್ಷೇತ್ರ ಕುಕ್ಕಾಜೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಧ್ಯಕ್ಷರಾಗಿ ಡಾ.ಗೀತಪ್ರಕಾಶ್ ಆಯ್ಕೆ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನದಲ್ಲಿ ಮಾ.5ರಿಂದ ಮಾ.10ರವರೆಗೆ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ ಭಾನುವಾರ…

ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಶ್ರೀ ಕೆ ಚಿತ್ತರಂಜನ್ ಗರೋಡಿ ಅವರ ಭಕ್ತಿಯ ಸೇವೆ

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಚೌಕಿ ಪೂಜೆಯ ದೇವರ ಬೆಳ್ಳಿಯ ಎರಡು ಕಿರೀಟ ಮತ್ತು ಬೆಳ್ಳಿಯ ಸುದರ್ಶನ ಚಕ್ರದ ಸಂಪೂರ್ಣ ವೆಚ್ಚ…

” ಹಿಂದು ಮತ್ತು ಕ್ರೈಸ್ತರ ಸಾಮರಸ್ಯದ ಸಂಕೇತ ಶ್ರಿ ಮಂಗ್ಲಿಮಾರ್ ಅಣ್ಣಪ್ಪಪಂಜುರ್ಲಿ ದೈವಸ್ಥಾನ “

ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಶ್ರಿ ಅಣ್ಣಪ್ಪಪಂಜುರ್ಲಿ ದೈವಸ್ತಾನ ಹಿಂದು ಮತ್ತೂ ಕ್ರೈಸ್ತರ ನಡುವಿನ ಸಾಮರಸ್ಯದ ಕೊಂಡಿ ಯಾಗಿದೆ. ಹೌದು…

ತುಳು ಸತ್ಯ ಅನಾವರಣದ ಮಹಾಶಕ್ತಿ ಡಾ. ವೆಂಕಟರಾಜ ಪುಣಿಂಚಿತ್ತಾಯ!

ತುಳುವರಿಗೆ ಕುವೆಂಪು, ದ. ರಾ. ಬೇಂದ್ರೆ, ಮಾಸ್ತಿ ಇಂತಹ ಕನ್ನಡ ಕವಿಗಳ ಹೆಸರು ಚಿರಪರಿಚಿತ. ಆಗಾಗ ಅವರ ಕವಿತೆಗಳನ್ನು, ಸಾಹಿತ್ಯಗಳನ್ನು ಓದಿ…

ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.

ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು…

ಮುಕ್ತಾಯ ಹಂತ ತಲುಪಿದ ಪೃಥ್ವಿ ಅಂಬಾರ್- ಅಂಕಿತಾ ಅಮರ್ ನಟನೆಯ ‘ಅಬ ಜಬ ದಬ’

ಕಳೆದವರ್ಷ “ಕನ್ನಡ್ ಗೊತ್ತಿಲ್ಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ…

ಇಲ್ಲಿದೆ ಕಣ್ಣುಗಳ ಉರಿ ನಿವಾರಣೆಗೆ ʼಮನೆಮದ್ದುʼ

ಕೆಲವೊಮ್ಮೆ ಉಷ್ಣತೆಯಿಂದ ಕಣ್ಣು ಉರಿ ಶುರುವಾಗುತ್ತದೆ. ಅಥವಾ ದಿನನಿತ್ಯ ಹೆಚ್ಚಾಗಿ ಬಳಸುವ ಕಂಪ್ಯೂಟರ್, ಲ್ಯಾಪ್‌ಟಾಪ್, ಟಿವಿ, ಮೊಬೈಲ್ ನೋಡುವ ಅಭ್ಯಾಸದಿಂದಲೂ ಕಣ್ಣು…

×