TOP STORIES:

FOLLOW US

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ ಪೋಷಕರಿಗೆ ದಿಕ್ಕು ತೋಚದಂತಾಗಿದೆ. ಇದನ್ನು ಮನಗಂಡ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯು “ಸೇವೆಯೇ ಪರಮೋ ಧರ್ಮ” ಎಂಬ ವಾಕ್ಯದಂತೆ ಇಂದು ತನ್ನ ಕಾರ್ಯಕರ್ತನ ನೆರವಿಗಾಗಿ ಸಹಾಯ ಧನವನ್ನು ಅವರ ಮನೆಗೆ ತೆರಳಿ ವಿತರಿಸಲಾಯಿತು ಹಾಗೂ ಅವರ ಪೋಷಕರಿಗೆ ಧೈರ್ಯ ತುಂಬಲಾಯಿತು. ಈ […]

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ ” Development of Nanostructured Multilayer coating by electro position using single bath techniques and their corrosion studies ” ಎಂಬ  ವಿಷಯದಲ್ಲಿ ಸಂಶೋಧನಾ ಮಹಾ ಪ್ರಭಂದವನ್ನು ಮಂಡಿಸಿ  ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ಮಹಾ ವಿದ್ಯಾನಿಲಯದಲ್ಲಿ   ಡಾಕ್ಟರೇಟ್ […]

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!

ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು ಹಾರ ಹಾಕುವ ಮೂಲಕ ಹೆಸರು ಗಳಿಸುವ ಮುಂದಾಳೊಚನೆಯಿಂದ ಸಮಾಜದಲ್ಲಿ ನಾಯಕರಾಗಿ ಗುರುತಿಸಲ್ಪಡುವವರೇ ಹೆಚ್ಚು…. ಆದರೆ ಇಲ್ಲೊಬ್ಬ ವ್ಯಕ್ತಿ ಕಾರ್ಕಳ   ಪ್ರತೀಷ್ಠಿತ ಮನೆಯೊಂದರಲಿ ಜನಿಸಿ, ತಂದೆಯಂತೆ, ಸಮಾಜಕ್ಕಾಗಿ ಹತ್ತು ಹಲವಾರು ಸೇವೆಗಳನ್ನು ನೀಡಿರುವ ಒರ್ವ ಶ್ರೇಷ್ಠ ಸೇವಕರ ಬಗೆಗಿನ ಪುಟ್ಟ ಪರಿಚಯ… ಸಂದೀಪ್ […]

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.

ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಜಗದೀಶ್ ಶೆಟ್ಟರ್, ಡಾ. ಸಿ.ಎನ್. ಮಂಜುನಾಥ್, ಹಿರಿಯ ಬಾಲಿವುಡ್ ನಟ ಗುಲ್ಶನ್ ಗ್ರೋವರ್ ಮೊದಲಾದವರು ಉಪಸ್ಥಿತರಿದ್ದರು. ಡಾ.ಸದಾನಂದ ಪೂಜಾರಿಯವರು ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ […]

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು ಆರ್ಥಿಕತೆಗೆ ಪ್ರಸಿದ್ಧ ವ್ಯಕ್ತಿ. ಅತ್ಯುತ್ತಮ ಶೈಕ್ಷಣಿಕ ಅರ್ಹತೆಗಳು, ಬಹುಮುಖಿ ವ್ಯಕ್ತಿತ್ವ, ಶಿಕ್ಷಣ ತಜ್ಞ, ಅಂತರರಾಷ್ಟ್ರೀಯ ಸ್ಪೀಕರ್, ಬರಹಗಾರ, ವಾಗ್ಮಿ, ಅಂಕಣಕಾರ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಯಶಸ್ವಿ ಎಂಟರ್’ಪ್ರೂನರ್ ಮತ್ತು ಉದ್ಯಮಿ. ಕೊಲ್ಲಿ ರಾಷ್ಟ್ರವಾದ ಒಮಾನ್ ದೇಶದ ಮಸ್ಕತ್’ನ ಒಮಾನ್ ಬಿಲ್ಲವಾಸ್ ಕೂಟದ ಸ್ಥಾಪಕ […]

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮಾಲೀಕ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಹೆಂಡತಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?

ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ. ಹಾಗಾದ್ರೆ ಈ ಆಚರಣೆಯ ಹಿಂದಿರುವ ಕಾರಣವೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ನಾಲ್ಕನೇ ಮಾಸ ಈ ‘ಆಷಾಢ’. ದಕ್ಷಿಣಾಯಣದ ಪರ್ವ ಕಾಲದಲ್ಲಿ ಜೇಷ್ಠ ಮಾಸದ ಅಮವಾಸ್ಯೆಯ ಮರುದಿನವಾದ ಪಾಡ್ಯ ತಿಥಿಯಿಂದ ಆಷಾಢ ಮಾಸ ಆರಂಭವಾಗುತ್ತದೆ. ಈ ವರ್ಷ […]

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಅಕ್ಷತಾ ಪೂಜಾರಿ ಬೋಳ

ದಕ್ಷಿಣ ಆಫ್ರಿಕಾದ ಪೊಟ್‌ಚೆಫ್ಸ್‌ಟ್ರೂಮ್‌ ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್‌ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಬೋಳ ಅವರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸೀನಿಯರ್ಸ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಕ್ಷತಾ ಪೂಜಾರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದವರು. ಸೀನಿಯರ್ಸ್ ವಿಭಾಗದ 52 ಕೆಜಿ ವಿಭಾಗದಲ್ಲಿ ಅಕ್ಷತಾ ಪೂಜಾರಿ ಬೋಳ ಈ ಸಾಧನೆ ಮಾಡಿದ್ದಾರೆ. ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಹಲವು ಸಾಧನೆ ಮಾಡಿರುವ ಅಕ್ಷತಾ ಪೂಜಾರಿ ಬೋಳ ಅವರು ಹಲವಾರು ಚಿನ್ನದ […]

ಲಯನ್ಲ್ ಕ್ಲಬ್ ಸಕಲೇಶಪುರ ಇದರ 2023-24 ಸಾಲಿನ ಅಧ್ಯಕ್ಷರು Lion.ಕೃಷ್ಣಪ್ಪ ಕೆ.ಎಸ್ ಪೂಜಾರಿ ವ್ಯಕ್ತಿ ಪರಿಚಯ

ಲಯನ್ಲ್ ಕ್ಲಬ್  ಸಕಲೇಶಪುರ ಇದರ 2023-24 ಸಾಲಿನ ಅಧ್ಯಕ್ಷರು Lion.ಕೃಷ್ಣಪ್ಪ ಕೆ.ಎಸ್ ಪೂಜಾರಿ ವ್ಯಕ್ತಿ ಪರಿಚಯ ಆರ್ಶಿತಾ ನಿವಾಸ ಹಳೆಸಂವೆರಿ ಸಕಲೇಶಪುರ ಸೋಮಯ್ಯ ಪೂಜಾರಿ ತಾಯಿ ಕೃಷ್ಣಮ್ಮ ಅವರ ನಾಲ್ಕನೇ ಪುತ್ರ ಕೃಷ್ಣಪ್ಪ ಪೂಜಾರಿರವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಲಕ್ಷ್ಮಣ ರಾವ್ ಗುಜಾರ್ ಹೈಸೂಲ್ ಜಾವಾಲೆ ಬಾಳೂರು ಮೂಡಿಗೆರೆ ತಾಲ್ಲೂಕು 1990 ಇಸವಿಯಲ್ಲಿ ಸಕಲೇಶಪುರಕ್ಕೆ ಪದಾರ್ಪಣೆ ಸಕಲೇಶಪುರದ ಬಿಟ್ಟೆಕಾಡು ಕಾಫಿ ಎಸ್ಟೇಟ್ ಮ್ಯಾನೇಜರ್‌ರಾಗಿ ಹಾಗೂ ಕಿರೆಹಳ್ಳಿ ಸುಂಡೆಕೆರೆ ಪೋಸ್ಟ್ ಸಕಲೇಶಪುರ ತಾಲ್ಲೂಕು ಇಲ್ಲಿ ಕಾಫಿ ಎಸ್ಟೇಟ್ […]

ಸಹಸ್ರಾರು ಮಂದಿಯ ಹೃದಯ ದೇವತೆ ಲೀಲಾವತಿ ಜಯ ಸುವರ್ಣ

ಸ್ವಂತ ಮಕ್ಕಳನ್ನು ಹೆತ್ತು ತಾಯಿಯಾಗುವುದಕ್ಕಿಂತ, ಸಾಮಾಜಿಕವಾಗಿ ತಾಯಿಯಾದವರು ಎಲ್ಲ ತಾಯಿಯಂದಿರಿಗಿಂತ ಉನ್ನತ ಸ್ಥಾನದಲ್ಲಿ ನಿಲ್ಲುತ್ತಾರೆ. ಅಂಥ ವಿಶಾಲ ಹೃದಯಿ ಲೀಲಾವತಿ ಜಯ ಸುವರ್ಣರು. ಜಗತ್ತಿನ ಬಹುತೇಕ ಸಾಧಕರ ಸಾಧನೆಯಲ್ಲಿ ಅದೆಷ್ಟೋ ಮಹಿಳೆಯರ ತ್ಯಾಗವಿದೆ, ಸಹನೆಯಿದೆ, ಸಮರ್ಪಣೆಯಿದೆ, ಪ್ರೀತಿ ಪ್ರೋತ್ಸಾಹಗಳಿವೆ. ಬಿಲ್ಲವ ಸಮಾಜದ ಅಭಿವೃದ್ಧಿಯ ರೂವಾರಿ ಸನ್ಮಾನ್ಯ ಜಯ ಸಿ. ಸುವರ್ಣರ ಸಮಾಜಪರ ಕೆಲಸ ಕಾರ್ಯಗಳಿಗೆ ಶಕ್ತಿಯಾಗಿ ನಿಂತವರು ಲೀಲಾವತಿಯವರು. ಈ ದಂಪತಿ ಸಮಾಜ ಸೇವೆಯನ್ನು ದೇವರ ಸೇವೆಯೆಂದು ಭಾವಿಸಿ ಅನುಸರಿಸಿದವರು. ಪರರ ಒಳಿತಿನಲ್ಲಿಯೇ ಖುಷಿಯನ್ನು ಕಂಡವರು. ಭಾರತೀಯ […]