TOP STORIES:

FOLLOW US

ಆರ್ಥಿಕವಾಗಿ ದಿಕ್ಕು ತೋಚದ ಪಡುಬಿದ್ರಿ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ

ಆರ್ಥಿಕವಾಗಿ ದಿಕ್ಕು ತೋಚದ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ ಪಡುಬಿದ್ರಿ: ಅನಾರೋಗ್ಯ ಪೀಡಿತ ತಂದೆ ಹಾಗೂ ಇಬ್ಬರು ಸಹೋದರರನ್ನು ಕಳೆದುಕೊಂಡ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ 50,000ರೂ. ನೆರವು ನೀಡಲಾಯಿತು. ಕುಟುಂಬದ ಆಧಾರವಾಗಿದ್ದ ಸಹೋದರರನ್ನು ಕಳೆದುಕೊಂಡು ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿದ್ದ ವೃದ್ಧೆ ತಾಯಿ ಹಾಗೂ ಅವಿವಾಹಿತ ಸಹೋದರಿಯರ ಮನೆಗೆ ಭೇಟಿ ನೀಡಿ ಅವರ ಪರಿಸ್ಥಿತಿ ಅವಲೋಕಿಸಿ ಸಹಾಯಧನ ವಿತರಿಸಲಾಯಿತು. ಅನಾರೋಗ್ಯಪೀಡಿತ ತಂದೆ ಹಾಗೂ ಸಹೋದರರ ಚಿಕಿತ್ಸೆಗೆ ಸಾಕಷ್ಟು ಹಣ ವ್ಯಯಿಸಿ, ಇದ್ದ ಮನೆಯ […]

ಸೆ.24 ರಂದು ಮಂಗಳೂರಿನ’ಕುಂಜತ್ತಬೈಲಿನಲ್ಲಿ ಬಿಲ್ಲವ ಹಾಸ್ಟೆಲ್’ ಉದ್ಘಾಟನೆ

ಮಂಗಳೂರು: “ಬ್ರಹ್ಮಶ್ರೀ ನಾರಾಯಣಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂಬ ಧೈಯೋದ್ದೇಶದೊಂದಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್‌ ನಿಂದ ಕುಂಜತ್ತಬೈಲಿನಲ್ಲಿ ದಿ.ದಾಮೋದರ ಆರ್. ಸುವರ್ಣ ಸ್ಮಾರಕ ‘ಬಿಲ್ಲವ ಹಾಸ್ಟೆಲ್ ನಿರ್ಮಿಸಲಾಗಿದ್ದು ಸೆ.24 ರಂದುಲೋಕಾರ್ಪಣೆಗೊಳ್ಳಲಿದೆ” ಎಂದು ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ನಗರದ ಪುರಭವನದಲ್ಲಿ ಲೋಕಾರ್ಪಣಾ ಸಮಾರಂಭ ನಡೆಯಲಿದ್ದು ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಮಾಜಿಕೇಂದ್ರ ವಿತ್ತ ಸಚಿವ […]

ದಾಖಲೆ ನಿರ್ಮಿಸಿದ‌ ಮೂರರ ಪೋರಿ ಕಾರ್ಕಳದ ಮುದ್ದು ಪುಟಾಣಿ ಮೃದಿನಿ‌ ಕೋಟ್ಯಾನ್

ದಾಖಲೆ ನಿರ್ಮಿಸಿದ‌ ಮೂರರ ಪೋರಿ ಕಾರ್ಕಳದ ಮುದ್ದು ಪುಟಾಣಿ ಮೃದಿನಿ‌ ಕೋಟ್ಯಾನ್. ತನ್ನ ಎಳೆಯ ವಯಸ್ಸಿನಲ್ಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತನ್ನಪ್ರತಿಭೆಯ ಮೂಲಕ ಹೆಸರನ್ನು ದಾಖಲಿಸುವ ಮೂಲಕ ಸಾಧನೆ ಮಾಡಿದ್ದಾಳೆ. ಆಟ ಆಡುವ ವಯಸ್ಸಲ್ಲೇ ಸಾಧನೆ ಮಾಡಿರುವ ಪುಟಾಣಿಯು ಧೀರಜ್ ಸಾಲ್ಯಾನ್ ಹಾಗೂ ನಿರೀಕ್ಷಾ ಧೀರಜ್ ಇವರ ಮುದ್ದಿನಮಗಳು.. ಅಜ್ಜಿ ಪ್ರೇಮ ಅಂಚ‌ನ್‌ರ ಮುದ್ದಿನ ಮೊಮ್ಮಗಳು. ಕೇವಲ ಎರಡೂವರೆ ವರ್ಷಕ್ಕೆ ಮನುಷ್ಯನ ದೇಹದ 14 ಭಾಗಗಳು, ಆರು ಪ್ರಾಣಿಗಳ ಹೆಸರು, ಏಳು ರಾಷ್ಟ್ರಗಳ ಚಿಹ್ನೆ, ಆರು […]

7 ಕೋಟಿ ವಂಚಿಸಿದ ಆರೋಪ : ಚೈತ್ರಕುಂದಾಪುರ ಬಂಧನ

7 ಕೋಟಿ ವಂಚಿಸಿದ ಆರೋಪ : ಚೈತ್ರಕುಂದಾಪುರ ಬಂಧನ ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು 7 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿರುವಚೈತ್ರ ಕುಂದಾಪುರ ತಡರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಬಲೆಗೆ ಬಿದ್ದಿದ್ದಾಳೆ. ಕಳೆದ ಕೆಲದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರುಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. […]

ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರ ಸುವರ್ಣರು

ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರಸುವರ್ಣರು ಜೀವನದಲ್ಲಿ ಸಾಧಿಸುವ ಛಲ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆ ಹಾದಿ ಸುಲಭ ಮತ್ತು ಯಶಸ್ಸು ಖಂಡಿತಾ ಸಾಧ್ಯ ಎಂಬುದನ್ನುಸಾಧಿಸಿ ತೋರಿಸಿದವರು ಶೈಲೇಂದ್ರ ವೈ. ಸುವರ್ಣರಬಡತನದ ಕುಟುಂಬದಲ್ಲಿ ಬೆಳೆದರೂ ಬಡತನ ಶಾಪವಲ್ಲ, ಕಠಿಣ ಪರಿಶ್ರಮದಿಂದ ಉನ್ನತಮಟ್ಟಕ್ಕೇರಬಹುದು ಎಂಬುದನ್ನು ಸಾಧಿಸಿಇತರರಿಗೆ ಮಾದರಿಯಾಗಿ ಬೆಳೆದವರು ಸುವರ್ಣರವರು. ಹೌದು ಎಸ್ಆರ್‌ಆರ್ ಮಸಾಲೆ ಎನ್ನುವ ಮಸಾಲೆ ಪದಾರ್ಥಗಳ ಇಂಡಸ್ಟ್ರಿ ಸ್ಥಾಪಿಸಿ ಪ್ರತಿಷ್ಠಿತ ಉದ್ಯಮಗಳ ಸಾಲಿನಲ್ಲಿ ಬೆಳೆದ ಇವರಸಾಧನೆ ಖಂಡಿತವಾಗಿಯೂ ಅನುಕರಣೀಯ. […]

ದೀಪಕ್ ಕೋಟ್ಯಾನ್ ದಕ್ಷಿಣ ಕನ್ನಡ ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆ

ಮಂಗಳೂರಿನ ಪ್ರಸಿದ್ಧ ನೈಸ್ ಕ್ಯಾಟರಿಂಗ್ ನ ಮಾಲಕರವಾಗಿರುವ ಶ್ರೀ ದೀಪಕ್ ಕೋಟ್ಯಾನ್ ರವರು ದಕ್ಷಿಣ ಕನ್ನಡ ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕೋಶಾಧಿಕಾರಿಯಾಗಿ ,ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರ ಸುಂಕದಕಟ್ಟೆಯ ಟ್ರಸ್ಟಿಯಾಗಿ, ಅನೇಕ ಧಾರ್ಮಿಕ ಚಟುವಟಿಕೆಗಳಲ್ಲಿ ಮುಂದಾಳತ್ವವನ್ನು ವಹಿಸಿ ಸಮಾಜದ ಬಗ್ಗೆ ಉತ್ತಮ ಚಿಂತನೆಯನ್ನು ಹೊಂದಿರುತ್ತಾರೆ. ಇವರಿಗೆ ತುಂಬು ಹೃದಯದ ಅಭಿನಂದನೆಗಳು.

ಬಿಸಿರೋಡಿನ ಪೆಟ್ರೋಲ್ ಬಂಕ್ ಮ್ಯಾನೇಜರ್ ಪುರುಷೋತ್ತಮ ಪೂಜಾರಿ ಹೃದಯಘಾತದಿಂದ ನಿಧನ

ಬಂಟ್ವಾಳ: ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಹೃದಯಘಾತದಿಂದ ಮಧ್ಯ ರಾತ್ರಿ ವೇಳೆ ಆಸ್ಪತ್ರೆಯಲ್ಲಿನಿಧನರಾಗಿದ್ದಾರೆ.   ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಸಂಜೀವ ಅವರ ಪುತ್ರ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) ಮೃತಪಟ್ಟ ವ್ಯಕ್ತಿ.   ಕೃಷಿಕನಾಗಿದ್ದುಕೊಂಡು ಬಿಸಿರೋಡಿನ ಸುತ್ತಮುತ್ತಲಿನ ಜನರ ಅಚ್ಚುಮೆಚ್ಚಿನ ಪುರುಷಣ್ಣ ಎಂದೇ ಹೆಸರುವಾಸಿಯಾದ ಇವರುಸಾಮಾಜಿಕ ಸೇವೆಯ ಮೂಲವೂ ಚಿರಪರಿಚಿತರಾಗಿದ್ದರು.ನೇರ ನಡೆ ನುಡಿಯ ವ್ಯಕ್ತಿಯಾಗಿದ್ದ ಇವರು ಬಿಸಿರೋಡಿನ ಗುರುಕೃಪಪೆಟ್ರೋಲ್ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ಮಾಡುತ್ತಿದ್ದರು.   ಶನಿವಾರ ರಾತ್ರಿ […]

ಬಂಟ್ವಾಳ: ಹೃದಯಘಾತದಿಂದ ಗುರುಕೃಪ ಪೆಟ್ರೋಲ್ ಪಂಪ್ ನ ಮ್ಯಾನೇಜರ್ ಮೃತ್ಯು ಪೂಜಾರಿ

ಬಂಟ್ವಾಳ: ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಹೃದಯಘಾತದಿಂದ ಮಧ್ಯ ರಾತ್ರಿ ವೇಳೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಸಂಜೀವ ಅವರ ಪುತ್ರ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) ಮೃತಪಟ್ಟ ವ್ಯಕ್ತಿ. ಕೃಷಿಕನಾಗಿದ್ದುಕೊಂಡು ಬಿಸಿರೋಡಿನ ಸುತ್ತಮುತ್ತಲಿನ ಜನರ ಅಚ್ಚುಮೆಚ್ಚಿನ ಪುರುಷಣ್ಣ ಎಂದೇ ಹೆಸರುವಾಸಿಯಾದ ಇವರು ಸಾಮಾಜಿಕ ಸೇವೆಯ ಮೂಲವೂ ಚಿರಪರಿಚಿತರಾಗಿದ್ದರು. ನೇರ ನಡೆ ನುಡಿಯ ವ್ಯಕ್ತಿಯಾಗಿದ್ದ ಇವರು ಬಿಸಿರೋಡಿನ ಗುರುಕೃಪ ಪೆಟ್ರೋಲ್ ಪಂಪ್ ನಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ಮಾಡುತ್ತಿದ್ದರು. ಶನಿವಾರ […]

ಬೆಟ್ಟದಲ್ಲಿ ಪತ್ತೆಯಾದ ಅಪರಿಚಿತ ಶವ , ಮೃತದೇಹಕ್ಕೆ ಹೆಗಲುಕೊಟ್ಟ ಪಿಎಸೈ ಪುತ್ತೂರಿನ ಪ್ರದೀಪ್ ಪೂಜಾರಿ

ಪುತ್ತೂರು : ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಆವಲಗುರ್ಕಿ ಬಳಿಯ ಈಶಾ ಆದಿಯೋಗಿ ಸನ್ನಿಧಾನದಬಳಿಯ ಶ್ರೀ ಜಾಲಾರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಬೆಟ್ಟದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹಕ್ಕೆ ಹೆಗಲುಕೊಟ್ಟು ಬೆಟ್ಟದಲ್ಲಿ ಇಳಿಸುವ ಮೂಲಕ ಪಿಎಸೈ ಪ್ರದೀಪ್ ಪೂಜಾರಿ ಹಾಗೂ ಸಿಬಂದಿಗಳು ,ಸೈನಿಕರು ಮಾನವೀಯತೆ ಮೆರೆದಿದ್ದಾರೆ. ಜಾಲಾರಿ ದೇವಾಲಯದ ಬೆಟ್ಟದ ಬಳಿ ಸೈನಿಕರು ಕ್ಯಾಂಪ್ ಹಾಕಿ ಕೂಂಬಿಂಗ್ ನಡೆಸುತ್ತಿದ್ದಾಗ ಬೆಟ್ಟದಲ್ಲಿ ಸೈನಿಕರ ಕಣ್ಣಿಗೆ ಶವಕಾಣಿಸಿದೆ. ಈ ವಿಷಯವನ್ನು ಚಿಕ್ಕಬಳ್ಳಾಪುರ ಎಸ್‌ಪಿಯವರ ಗಮನಕ್ಕೆ ಸೈನಿಕರು ತಂದಿದ್ದಾರೆ. ಸ್ಥಳಕ್ಕೆ […]

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ – ಕಾರ್ಕಳದ ಬ್ರಹ್ಮಋಪಿ ಉಮಾಮಹೇಶ್ವರ ಸ್ವಾಮೀಜಿಯವರ 3 ವಿದ್ಯಾರ್ಥಿಗಳಿಗೆ ಪದಕ

ನೆಹರು ಒಳಕ್ರೀಡಾಂಗಣದಲ್ಲಿ ಆ.5 ಮತ್ತು 6ರಂದು ಎರಡು ದಿನಗಳ ಕಾಲ ಅಂತರಾಷ್ಟ್ರೀಯ 4ನೇಯ ಮಟ್ಟದ ಓಪನ್ ಕರಾಟೆಪಂದ್ಯಾವಳಿ ಆಯೋಜಿಸಲಾಗಿದ್ದು, ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ಮತ್ತು ಶಿವಮೊಗ್ಗ ನಗರ ಕರಾಟೆ ಸಂಸ್ಥೆ ಜಂಟಿಯಾಗಿ ಈಸ್ಪರ್ಧೆಯನ್ನು ಆಯೋಜನೆ ಮಾಡಿದ್ದವು. ಪಂಜಾಬ್, ತಮಿಳುನಾಡು, ತೆಲಂಗಾಣ, ಗೋವಾ, ಮಹಾರಾಷ್ಟ್ರ ವಿವಿಧ ರಾಜ್ಯಗಳಿಂದ, ಶ್ರೀಲಂಕಾ ಮತ್ತು ನೇಪಾಳ ವಿದೇಶದಿಂದ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಮಂಡ್ಯ,ಹಾಸನ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಯಿಂದ ಒಟ್ಟು 1200ಕ್ಕೂ ಹೆಚ್ಚು ಕರಾಟೆ […]