Tulunadu Special Stories

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್

ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ ಪ್ರತಿಭಾ [more…]

Estimated read time 1 min read
Tulunadu Special Stories

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ

ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ ಕತೆ [more…]

Tulunadu Special Stories

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.

 ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ ಒಮ್ಮತ [more…]

Tulunadu Special Stories

ನಾನು ಕಂಡ ಪ್ರವೀಣ್ ಪೂಜಾರಿ

ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ ಸಮಾಜದ [more…]

Tulunadu Special Stories

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.

ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ ತಾಲೂಕು [more…]

Tulunadu Special Stories

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು

ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ, 📚 [more…]

Estimated read time 1 min read
News

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ ಬೆಳಗ್ಗೆ [more…]

Tulunadu Special Stories

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ

#ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು *ಯುವ [more…]

Tulunadu Special Stories

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ [more…]

Tulunadu Special Stories

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ

ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ ವಿಶೇಷ [more…]

Tulunadu Special Stories

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.

ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ ಅವಿಭಜಿತ [more…]

Tulunadu Special Stories

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ

🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ ಹಾರ್ದಿಕ [more…]

Estimated read time 1 min read
News

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ

ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ ನಂತರ [more…]

Estimated read time 1 min read
News

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು

  ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು ಅರ್ಪಿಸಿ [more…]

Estimated read time 0 min read
News

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ ಸುರತ್ಕಲ್ [more…]

Tulunadu Special Stories

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) [more…]

Tulunadu Special Stories

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ

ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.   [more…]

Estimated read time 1 min read
News

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ

ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯ, [more…]

Estimated read time 1 min read
News

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering Zagreb [more…]

Estimated read time 0 min read
News

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.

ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು. [more…]

Estimated read time 1 min read
News

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ

ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು ಜರುಗಿದ [more…]

Estimated read time 1 min read
News

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ

ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು. ವಿಶೇಷವಾಗಿ [more…]

Estimated read time 0 min read
News

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್

ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ [more…]

Estimated read time 0 min read
News

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್

ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ ಮುಖಂಡರು [more…]

Estimated read time 0 min read
News

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್

ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ ಮತ್ತು [more…]

Estimated read time 0 min read
News

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..

ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ ಲೋಕಾಯುಕ್ತಕ್ಕೆ [more…]

Estimated read time 0 min read
News

ವೆನ್ಲಾಕ್‌ನ ಖ್ಯಾತ ಮೂತ್ರರೋಗ ತಜ್ಞ ಡಾ.ಸದಾನಂದ ಪೂಜಾರಿಗೆ ಪ್ರತಿಷ್ಠಿತ ಹೆಲ್ತ್‌ಕೇರ್‌ ಎಕ್ಸಲೆನ್ಸ್‌ ಅವಾರ್ಡ್‌

ಮಂಗಳೂರು: ಕನ್ನಡದ ಜನಪ್ರಿಯ ವಾಹಿನಿ ‘ಏಷ್ಯಾನೆಟ್‌ ಸುವರ್ಣ ನ್ಯೂಸ್’ ಹಾಗೂ ಕನ್ನಡದ ಖ್ಯಾತ ದಿನಪತ್ರಿಕೆ ‘ಕನ್ನಡ ಪ್ರಭ’ ಜಂಟಿಯಾಗಿ ನೀಡುವ ಪ್ರತಿಷ್ಠಿತ ‘ಹೆಲ್ತ್‌ಕೇರ್ ಎಕ್ಸಲೆನ್ಸ್ 2025’ ಅವಾರ್ಡ್‌ಗೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯ ಖ್ಯಾತ ಮೂತ್ರರೋಗ [more…]

Estimated read time 1 min read
News

ಆಕೆ ಪುಸ್ತಗಳನ್ನು ಓದುತ್ತಿದ್ದಳು, ಇನ್ನಿಲ್ಲದಂತೆ ಮಾಯವಾಗಿ ಬಿಟ್ಟಳು… ರಾಜಶ್ರೀ ಜಯರಾಜ್ ಪೂಜಾರಿ

ಸಾಧಕನಾಗಬೇಕಾದರೆ ಕೇವಲ ಕಠಿಣ ಪರಿಶ್ರಮವಿದ್ದರೆ ಸಾಲದು, ಅದರ ಜೊತೆಗೆ ತಾನು ಎಷ್ಟೇ ಎತ್ತರ ಬೆಳೆದರೂ ನಾನು, ನನ್ನದು ಎಂಬ ಅಹಂಭಾವ ಬಂದರೆ ಆತ ಎಂದಿಗೂ ಸಾಧಕನಾಗಲಾರ ಎಂಬ ಮಾತನ್ನು ತನ್ನ ಕಿರಿಯ ಪ್ರಾಯದಲ್ಲಿಯೇ ಜೀವನಕ್ಕೆ [more…]

Estimated read time 1 min read
News

ಪುತ್ತೂರು: ಕೋಟಿ ಚೆನ್ನಯರ ಹುಟ್ಟೂರ ಗೆಜ್ಜೆಗಿರಿ ಮೂಲಸ್ಥಾನದ ಈ ಗ್ರಾಮದ ಶಾಲೆಯಲ್ಲಿ ಅಷ್ಟ ಅವಳಿ ಮಕ್ಕಳು

ಪುತ್ತೂರು: ಈ ಶಾಲಾ ವಠಾರದಲ್ಲಿ ಓಡಾಡಿದರೆ ತತ್‌ಕ್ಷಣ ನಿಮ್ಮ ಕಣ್ಣಿಗೆ ಆಗಾಗ ಒಬ್ಬರಂತೆಯೇ ಇರುವ ಇನ್ನೊಬ್ಬ ಮಕ್ಕಳು ಕಂಡರೆ ಅಚ್ಚರಿಪಡಬೇಡಿ. ಯಾಕೆಂದರೆ, ಈ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಎಂಟು ಅವಳಿಗಳು ಇದ್ದಾರೆ! ಕೆಲವು ದಿನಗಳ [more…]

Estimated read time 0 min read
News

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್

ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು. ಬಾಸೆಲ್ [more…]

Estimated read time 0 min read
News

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, [more…]

Estimated read time 1 min read
News

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ

ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್ [more…]

Estimated read time 1 min read
News

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್ 2  [more…]

Estimated read time 0 min read
News

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ ಬೈದರ್ಕಳ [more…]

Estimated read time 0 min read
News

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!

ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು [more…]

Estimated read time 0 min read
News

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ

ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ ಹಾಗು [more…]

Estimated read time 1 min read
News

ಅನಿತಾ ಪಿ. ತಾಕೊಡೆ ಅವರ ಕವನ ಸಂಕಲನದ ಹಸ್ತಪ್ರತಿಗೆ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯ, ಸಾಂಸ್ಕೃತಿಕ ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ) ಕೊಪ್ಪಳ ವತಿಯಿಂದ ಪ್ರತಿವರ್ಷವೂ ಕಾವ್ಯದ ಹಸ್ತಪ್ರತಿಗಳನ್ನು ರಾಜ್ಯಮಟ್ಟದಲ್ಲಿ ಆಹ್ವಾನಿಸಿ, ಆಯ್ಕೆಯಾದ ಎರಡು ಕಾವ್ಯದ ಹಸ್ತಪ್ರತಿಗಳಿಗೆ ‘ಗವಿಸಿದ್ದ ಎನ್. [more…]

Estimated read time 0 min read
News

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರನ್ನು ಭೇಟಿಯಾದ ಕನ್ನಡ ‌ಸಂಘದ ಬೈಹರೀನ್ ಅಧ್ಯಕ್ಷರಾದ ಅಜಿತ್ ಬಂಗೇರ

ಕನ್ನಡ ‌ಸಂಘದ ಅಧ್ಯಕ್ಷರಾದ  ಅಜಿತ್ ಬಂಗೇರ ಅವರು  ಜೂನ್ 18,2025  ರಂದು, ಬೆಂಗಳೂರಿನಲ್ಲಿ, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರನ್ನು ಭೇಟಿಯಾಗಿ ,ಮಾತುಕತೆ ನಡೆಸಿದರು. ಈ ವೇಳೆ, ಕನ್ನಡ ಭವನದಲ್ಲಿ  [more…]

Estimated read time 0 min read
News

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ : ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಆಯ್ಕೆ

ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ [more…]

Estimated read time 1 min read
News

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ

ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ ಮತ್ತು [more…]

Estimated read time 1 min read
Health

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ

ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ ಬರಬಹುದು, [more…]

Estimated read time 1 min read
News

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ

ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ [more…]

Estimated read time 1 min read
News

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ

ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ ಸಮಾಜದ [more…]

Estimated read time 1 min read
News

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ

ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ, [more…]

Estimated read time 1 min read
News

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ

ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6 ಗಂಟೆಗೆ [more…]

Estimated read time 1 min read
News

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ

ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ . ಬೆಂಗಳೂರಿನ” [more…]

Estimated read time 0 min read
News

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200 ಕ್ಕೂ [more…]

Estimated read time 0 min read
News

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ

  ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್ ಪೂಜಾರಿ [more…]

Estimated read time 1 min read
News

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ

ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ ಭಗವದ್ಗೀತೆಯ [more…]

Estimated read time 0 min read
News

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್

ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ ಅಧ್ಯಕ್ಷರಾದ [more…]

Estimated read time 1 min read
News

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ

Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ ಸಹಯೋಗದೊಂದಿಗೆ [more…]

Estimated read time 0 min read
News

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 

ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ ಮಾಸ್ಕೋದಲ್ಲಿ [more…]

Estimated read time 1 min read
News

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ

ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ [more…]

Estimated read time 1 min read
News

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ

ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ ಸೈ [more…]

Estimated read time 1 min read
News

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ

ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ ಗಣ್ಯರ [more…]

News

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ

ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು ಕಣಿ [more…]

Estimated read time 1 min read
News

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ ಪೊಲೀಸ್ [more…]

Estimated read time 0 min read
News

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ

ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ ಕೊರಗಜ್ಜ [more…]

Estimated read time 0 min read
News

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ

ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ, ರಾಷ್ಟ್ರೀಯ [more…]

Estimated read time 1 min read
News

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025

3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ ನ್ಯೂಸ್‌ [more…]

Estimated read time 1 min read
News

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ

ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು ಮೂಲದವರಾದ [more…]

Estimated read time 0 min read
News

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು

ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ ಬಂತು. [more…]

Estimated read time 1 min read
News

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ

ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ ಸಮಾರಂಭದಲ್ಲಿ [more…]

Estimated read time 1 min read
News

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ ಎಂಬುದಕ್ಕೆ [more…]

Estimated read time 1 min read
News

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ

ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು ವೈಧ್ಯಕೀಯ [more…]

Estimated read time 0 min read
News

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ ಕ್ಷೇತ್ರ [more…]

Estimated read time 0 min read
News

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ ದಮ್ಮಾಮ್ [more…]

Estimated read time 0 min read
News

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜ [more…]

Estimated read time 0 min read
News

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ

ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ ಬುಧವಾರ  [more…]

Estimated read time 0 min read
News

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ

ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್ ಸಾಲಿಯಾನ್ [more…]

Estimated read time 1 min read
News

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ

ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman In [more…]

Estimated read time 1 min read
News

ದಾಯ್ಜಿ ವರ್ಲ್ಡ್ ಛಾಯಾಗ್ರಾಹಕ ದಯಾನಂದ ಕುಕ್ಕಾಜೆಗೆ ‘ಡಬಲ್ ಪಿಕ್ಸೆಲ್ ಸಲೂನ್ 2025’ ನಲ್ಲಿ ರಾಷ್ಟ್ರೀಯ ಛಾಯಾಗ್ರಹಣ ಪ್ರಶಸ್ತಿ

ಮಂಗಳೂರು: ಖ್ಯಾತ ಫೋಟೋ ಜರ್ನಲಿಸ್ಟ್ ದಯಾನಂದ ಕುಮಾರ್ ಕುಕ್ಕಾಜೆ ಅವರಿಗೆ “ಡಬಲ್ ಪಿಕ್ಸೆಲ್ ನ್ಯಾಷನಲ್ ಸಲೂನ್ 2025” ಛಾಯಾಗ್ರಹಣ ಸ್ಪರ್ಧೆಯಲ್ಲಿ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.   ಫೊಟೋಜರ್ನಲಿಸಂ ವಿಭಾಗದಲ್ಲಿ ಹೆಲ್ಪ್ ಲೆಸ್ ಹ್ಯಾಂಡ್ [more…]

News

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ ಗೊಳಿಸಲಾಯಿತು. [more…]

News

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ

ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.   [more…]

Estimated read time 0 min read
News

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ

ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ ಸಮಾಜದ [more…]

Estimated read time 0 min read
Health

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ

ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ. ಅದರಲ್ಲಿಯೂ [more…]

Estimated read time 0 min read
News

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ [more…]

Estimated read time 0 min read
News

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ

ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್ ಕೊಡುಗೆ [more…]

Estimated read time 0 min read
News

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ ಭಾರತದ [more…]

Estimated read time 1 min read
News

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ

ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು [more…]

News

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ, ತಾಲೂಕು ಮಟ್ಟದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕಿನಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ವಲಯ ಸಮಿತಿ ಗಳನ್ನು ರಚಿಸಿ ಗ್ರಾಮ ಮಟ್ಟದಲ್ಲಿ ಸಮಾಜದ ಎಲ್ಲಾ ಸಂಘಟನೆಗಳು ಒಗ್ಗಟ್ಟಿನ ಮೂಲಕ ಸಂಘಟನಾತ್ಮಕವಾಗಿ ಕೆಲಸ ಮಾಡಲು ನಿರ್ಧಾರ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ [more…]

Estimated read time 1 min read
News

ಬಿಲ್ಲವ ಫ್ಯಾಮಿಲಿ ಸಿಂಗಪುರದ ಸ್ಥಾಪಕರಾದ ಅಶ್ವಿತ್ ಬಂಗೇರ ಅವರು ಶ್ರೀ ನಾರಾಯಣ ಮಿಷನ್ (SNM) ಗೆ ಭೇಟಿ

ಬಿಲ್ಲವ ಸಮುದಾಯಕ್ಕೆ ಶ್ರೀ ನಾರಾಯಣ ಮಿಷನ್ ಅನ್ನು ಪರಿಚಯಿಸುತ್ತೇವೆ ಬಿಲ್ಲವ ಫ್ಯಾಮಿಲಿ ಸಿಂಗಪುರದ ಸ್ಥಾಪಕರಾದ ಅಶ್ವಿತ್ ಬಂಗೇರ ಅವರು ಸಮುದಾಯ ಕಲ್ಯಾಣ ಹಿನ್ನಯಿತ ಕಾರ್ಯಗಳಲ್ಲಿ ಸಹಭಾಗಿತ್ವಕ್ಕಾಗಿ ಶ್ರೀ ನಾರಾಯಣ ಮಿಷನ್ (SNM) ಗೆ ಭೇಟಿನೀಡಿದರು. [more…]

Estimated read time 1 min read
News

ಬಿಲ್ಲವ ಫ್ಯಾಮಿಲಿ ದುಬೈ ಕೂಟದ ಅಧ್ಯಕ್ಷರು ದೀಪಕ್ ಎಸ್.ಪಿ ದುಬೈ ಅವರಿಗೆ “ಬಿಲ್ಲವ ಸೇವಾ ರತ್ನ ಪ್ರಶಸ್ತಿ” ಪ್ರದಾನ..!

ಬಿಲ್ಲವ ಫ್ಯಾಮಿಲಿ ದುಬೈ ಕೂಟದ ಅಧ್ಯಕ್ಷರು, ಶ್ರೀ ಗೆಜ್ಜೆಗಿರಿ ಮೇಳದ ಪೋಷಕರು, ಸಮಾಜ ಸೇವಕರು ಕೊಡುಗೈ ದಾನಿಗಳು ಆಗಿರುವ ಶ್ರೀಯುತ ದೀಪಕ್ ಎಸ್.ಪಿ , ದುಬೈ ಅವರಿಗೆ  ದಿನಾಂಕ 25-1-2025 ರಂದು ಇಂದು ಬ್ರಹ್ಮಶ್ರೀ [more…]

Estimated read time 0 min read
News

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ

ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. [more…]

Estimated read time 0 min read
News

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ [more…]

Estimated read time 0 min read
News

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ

ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ ಪಂಚಾಯತಿನ [more…]

Estimated read time 1 min read
News

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು

ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು 15 [more…]

Estimated read time 1 min read
News

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”

ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ, ಅನಿತಾ [more…]

Estimated read time 1 min read
News

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ

ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕಾರ್ಯ [more…]

Estimated read time 0 min read
News

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ

ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆಯಾಗಿದ್ದು, [more…]

Estimated read time 1 min read
News

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’

ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್ ಒಬ್ಬ [more…]

Estimated read time 1 min read
News

ಆಯತಪ್ಪಿ ಕಂದಕಕ್ಕೆ ಬಿದ್ದ ಸೇನೆಯ ಟ್ರಕ್; ಉಡುಪಿ ಜಿಲ್ಲೆ ಕುಂದಾಪುರ ಬೀಜಾಡಿ ಮೂಲದ ಸೈನಿಕ ಅನೂಪ್ ಪೂಜಾರಿ ಹುತಾತ್ಮ

ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು ಈ ಟ್ರಕ್ನಲ್ಲಿ ಚಲಿಸುತ್ತಿದ್ದ ದೇಶ ಕಾಯುವ ಯೋಧರು ಪ್ರಯಾಣಿಸುತ್ತಿದ್ದು, ಇದರಲ್ಲಿ ಕರ್ನಾಟಕದ [more…]

News

ಗೆಜ್ಜೆಗಿರಿ ನೂತನ ಪಧಾಧಿಕಾರಿಗಳ ಪದಗ್ರಹಣ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ ಇವರ ನೇತೃತ್ವದ ಪಧಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರಗಿತು. ನೂತನ ಪಧಾಧಿಕಾರಿಗಳನ್ನು ಅಭಿನಂದಿಸಿ [more…]

Estimated read time 1 min read
News

ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ!

బ్ర ಹ್ಮ ಶ್ರೀ ನಾರಾಯಣ ಗುರುಗಳ (Brahma Shree Narayana Guru) ಪ್ರಸ್ತುತ ಜಗತ್ತಿನಲ್ಲಿ ಬಹಳ ಪ್ರಸ್ತುತವಾಗಿವೆ ಎಂದು ಪೋಪ್‌ ಫ್ರಾನ್ಸಿಸ್ (Pope Francis) ಹೇಳಿದರು. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ [more…]

News

ನಗರ ಪಾಲಿಕೆ ಪ್ರತಿಪಕ್ಷದ ನಾಯಕರಾಗಿ ಅನಿಲ್ ಕುಮಾರ್ ಆಯ್ಕೆ

ಮಂಗಳೂರು ಮಹಾನಗರ ಪಾಲಿಕೆಯ ಪ್ರತಿಪಕ್ಷದ ನಾಯಕರಾಗಿ ನೂತನವಾಗಿ ಆಯ್ಕೆಯಾದ ಜನಪರ ನಿಲುವಿನ ರಾಜಕೀಯ ನಾಯಕ, ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನೆಯ ಪ್ರತಿಪಾದಕ, ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ [more…]

Estimated read time 1 min read
News

ವಿಟ್ಲ :ಯುವವಾಹಿನಿ (ರಿ.)ವಿಟ್ಲ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ಹರೀಶ್ ಪೂಜಾರಿ ಮರುವಾಳ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ (ರಿ.) ವಿಟ್ಲ ಘಟಕದ 2024 /25 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ವಿಟ್ಲದಲ್ಲಿ ನಡೆಯಿತು. ಅಧ್ಯಕ್ಷರಾಗಿ ಹರೀಶ್ ಪೂಜಾರಿ ಮರುವಾಳ, [more…]

Estimated read time 1 min read
News

ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ (ರಿ)ಮಂಜೇಶ್ವರ ತಾಲೂಕು ತಂಡದ ವತಿಯಿಂದ 6 ನೆಯ ಸೇವಾಯೋಜನೆ

ತುಳುನಾಡಿನ ಹಲವಾರು ಬಡಕುಟುಂಬಗಳ ಕಣ್ಣೀರೊರಸಿ ಅವರ ನೇರವಿಗೆ ಕಾರಣವಾದ ಬಲಿಷ್ಠ ಹಾಗೂ ಪ್ರಸಿದ್ದಿ ಪಡೆದ ಸಂಘಟನೆ ಫ್ರೆಂಡ್ಸ್ ಬಲ್ಲಾಳ್ಬಾಗ್  ಬಿರುವೆರ್ ಕುಡ್ಲ ಇದರ ಸ್ಥಾಪಕಾಧ್ಯಕ್ಷರಾದ  ಶ್ರೀಯುತ ಉದಯ ಪೂಜಾರಿಯವರ ವ್ಯಕ್ತಿತ್ವ, ಮನುಷ್ಯತ್ವ ಹಾಗೂ ಸಮಾಜಮುಖಿ [more…]

Estimated read time 1 min read
News

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆ

ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.   ನಾಡಿನ ಪ್ರಸಿದ್ಧ [more…]

Estimated read time 1 min read
Special Stories

ನಿಜವಾದ ಸತ್ಯ ಮತ್ತು ಧರ್ಮದ ಮೇಲೆ ನಿಂತಿರುವ ಪವಿತ್ರ ನಾಡು ನಮ್ಮ ತುಳುನಾಡು….!!! ಇದು ಶ್ರೀ ಬೆಮ್ಮೆರೆ ಸತ್ಯ.

ತುಳುವರ ಸಭೆ ಸಮಾರಂಭಗಳಲ್ಲಿ ಕೈಗೆ ಮೈಕ್ ಸಿಕ್ಕ ಕೂಡಲೇ- ‘‘ನಮ್ಮದು ಪರಶುರಾಮ ಸೃಷ್ಟಿ’’ ಎಂದು ಹೇಳುತ್ತಲೇ ಭಾಷಣ ಶುರು ಮಾಡುವವರು ಹಲವರಿದ್ದಾರೆ. ಆದರೆ ಈ ಕಥೆಯನ್ನು ಅವರೆಂದೂ ವಿಶ್ಲೇಷಿಸಿರುವುದಿಲ್ಲ. ನಿಜವಾಗಿ ತುಳುನಾಡನ್ನು ಪರಶುರಾಮ ಸೃಷ್ಟಿಸಿದ್ದು [more…]

Estimated read time 0 min read
News

ಬೆಳ್ತಂಗಡಿ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಬೆಳ್ತಂಗಡಿ: ವಿಜಯವಾಣಿ, ಕರಾವಳಿ ಅಲೆ ,ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ [more…]

Estimated read time 0 min read
News

ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಹಾಗೂ ತಂಡದ ಬಲೆಗೆ ಬಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ನಡೆದಿದೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು [more…]

Estimated read time 0 min read
News

ಮಂಗಳೂರು: ಮೈಸೂರಿನ ಮೂವರು ಯುವತಿಯರು ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಸಾವು

ಮಂಗಳೂರು, ನ.17: ಮೈಸೂರಿನ ಸೋಮೇಶ್ವರ ಉಚ್ಚಿಲದ ವಾ ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಆಟವಾಡುತ್ತಿದ್ದ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಮೈಸೂರಿನ ಕುರುಬರಹಳ್ಳಿ ನಾಲ್ಕನೇ ಕ್ರಾಸ್ [more…]

Estimated read time 0 min read
Special Stories

ಹೋಟೆಲಿನಲ್ಲಿ ಇಂಗ್ಲಿಷ್ ಮಾತನಾಡುವವರನ್ನು ಕಂಡು ಮೂಕನಂತೆ ನೋಡುತ್ತಿದ್ದ ಯುವಕ ಈಗ ಸಾವಿರಾರು ಬಡ ಮಕ್ಕಳಿಗೆ ಇಂಗ್ಲಿಷ್ ಕಲಿಸಿದ ಶಿಕ್ಷಣ ದಿಗ್ಗಜ ಪ್ರಕಾಶ್ ಅಂಚನ್

ಬಡತನದ ಬೇಗೆಯಿಂದ ಬಳಲುತ್ತಿದ್ದ ಕುಟುಂಬದಲ್ಲಿ ಜನಿಸಿದ ವ್ಯಕ್ತಿ. 7ನೇ ತರಗತಿಯಲ್ಲೇ ಶಿಕ್ಷಣವನ್ನು ಮೊಟಕುಗೊಳಿಸಿ ಉದ್ಯೋಗಕ್ಕಾಗಿ ಮುಂಬೈಗೆ ಹೊರಟು ಅಲ್ಲಿನ ಹೋಟೆಲುಗಳಲ್ಲಿ ಗ್ಲಾಸ್ ತೊಳೆದು ಸಂಪಾದನೆ ಮಾಡುತ್ತಿದ್ದ ಸಂದರ್ಭವದು. ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುತ್ತಿದ್ದ ಜನರನ್ನು ಕಂಡು [more…]

Estimated read time 1 min read
News

ವಿಜಯನಗರ ಸಾಮ್ರಾಜ್ಯ ಸ್ಥಾಪನೆಯಲ್ಲಿ ಬಿಲ್ಲವರು: ಸಾಹಿತಿ ಸಂಶೋಧಕ ಬಾಬು ಶಿವ ಪೂಜಾರಿ

”ವಿಜಯನಗರ ಸ್ಥಾಪನೆಯಲ್ಲಿ ಬಿಲ್ಲವರಿದ್ದಾರೆ ಎಂಬುದಕ್ಕೆ ಎರಡು ವೀರಗಲ್ಲುಗಳು ಸಾಕ್ಷಿಯಾಗಿವೆ. ಮೇಲ್ವರ್ಗದವರು ಇತಿಹಾಸವನ್ನು ಹೇಗೆ ತಮಗೆ ತಕ್ಕಂತೆ ಬದಲಾವಣೆ ಮಾಡುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿ ನಾನು ನನ್ನ ಮುಂಬರುವ ಪುಸ್ತಕದಲ್ಲಿ ದಾಖಲೆಗಳನ್ನು ಪ್ರಸ್ತುತಪಡಿಸಲಿದ್ದೇನೆ” ಎಂದು ಹಿರಿಯ ಸಾಹಿತಿ, [more…]

Estimated read time 1 min read
News

ಗೆಜ್ಜೆಗಿರಿ ನಂದನ ಬಿತ್ತಿಲಿನ ಆನುವಂಶಿಕ ಮೊಕ್ತೇಸರರಾದ, ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರಿಗೆ ಕರ್ನಾಟಕ ಜಾನಪದ ಪ್ರಶಸ್ತಿ..

ಪುತ್ತೂರು, ನ. 4 : ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ [more…]

Estimated read time 0 min read
News

ಬೆಳ್ಳಿ ಹಬ್ಬದ ಸಂದರ್ಭದಲ್ಲಿ ನಮ್ಮಕುಡ್ಲ ಗೂಡುದೀಪ ಪಂಥ: ಚಾಲನೆ ನೀಡಿದ ಜನಾರ್ದನ ಪೂಜಾರಿ ದಂಪತಿ

ನಮ್ಮ ಕುಡ್ಲ ವಾಹಿನಿ ಆಯೋಜಿಸಿದ್ದ 25ನೇ ವರ್ಷದ ಗೂಡುದೀಪ ಸ್ಪರ್ಧೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಕುದ್ರೋಳಿ ಕ್ಷೇತ್ರದ ನವೀಕರಣ ರೂವಾರಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಹಾಗೂ ಅವರ ಧರ್ಮಪತ್ನಿ [more…]

Estimated read time 1 min read
News

ಸಂಘಟನೆಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಸತ್ಯಜಿತ್‌ ಸುರತ್ಕಲ್. ಸಂಪೂರ್ಣ ಕಥೆ

ಕಟ್ಟರ್ ಹಿಂದೂ ಹೋರಾಟಗಾರ, ಸಂಘಟನೆಯೇ ಕುಟುಂಬ ಎಂದು ಸಂಘಟನೆಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಸತ್ಯಜಿತ್‌ ಸುರತ್ಕಲ್. ಹಿಂದೂ ಧರ್ಮಕ್ಕಾಗಿ ಹೋರಾಟ ನಡೆಸುತ್ತ ಬಂದಿರುವ ಸತ್ಯಜಿತ್‌ ಸುರತ್ಕಲ್ ಅವರ ಸೇವಾ ಮನೋಭಾವ, ಕಾರ್ಯವೈಖರಿ ಬಗ್ಗೆ ಹೇಳೋದಾದ್ರೆ ಅವರೊಬ್ಬ [more…]

Estimated read time 0 min read
Special Stories

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ ಶ್ರೀ [more…]

Estimated read time 0 min read
News

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು ದಿನಗಳ [more…]

Estimated read time 0 min read
News

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ ಸನ್ಮಾನ [more…]

Estimated read time 1 min read
News

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ

ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ – [more…]

Estimated read time 1 min read
News

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ

ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು ನಾಡು [more…]

Estimated read time 1 min read
Special Stories

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?

ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ ಅಲ್ಲ [more…]

Estimated read time 0 min read
News

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ

ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು. ಶ್ರೀ [more…]

Estimated read time 0 min read
News

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ

ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ ಇಂಡಿಪೆಂಡೆಂಟ್ [more…]

Estimated read time 1 min read
News

ಉಜಿರೆ ಕನ್ಯಾಡಿ ಸರ್ಕಾರಿ ಶಾಲೆಗೆ 1.65 ಲಕ್ಷ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್  & ಬೈಟ್ ಐಟಿ ಕಂಪನಿಯ ಶ್ರೀ ಪ್ರಕಾಶ್ ರಾವ್ ಇವರು ನೀಡಿದ ಒಂದು ಲಕ್ಷ ಅರವತ್ತೈದು ಸಾವಿರ ರೂಪಾಯಿ [more…]

Estimated read time 0 min read
News

ದುಬೈಯಲ್ಲಿ ಶಿಕ್ಷಣ ಪಡೆಯುತ್ತಿರುವ ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ…

ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ… ಇತ್ತೀಚಿನ ಕಾಲಗಟ್ಟದಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್‌  ಟಿವಿ ಇಂಟರ್ನೆಟ್ ಗಳ ಜೊತೆಗೆ ಕಾಲ‌ ಕಳೆಯುತ್ತಿರುವಾಗ, ಇಳ್ಳೊಬ್ಬಲು ತನ್ನ ರಜಾದಿನಗಳನ್ನು ಯಕ್ಷಗಾನ ಭಜನೆ, ಇನ್ನು‌ ಅನೇಕ‌ ನೃತ್ಯಗಳ ಕಡೆ [more…]

Estimated read time 1 min read
News

ಛಲ ಬಿಡದೆ ಹೋರಾಡಿ ವಿರೋಧಿಗಳ ಕುತಂತ್ರವನ್ನು ಮನದಟ್ಟು ಮಾಡುವಲ್ಲಿ ಯಶಸ್ವಿಯಾದ ಮಹೇಶ್ ಕೋಟ್ಯಾನ್

lಮಂಗಳೂರು SEZ ಸಂತ್ರಸ್ತರ ನಡುವಿನ ಛಲ ಬಿಡದ ಹೋರಾಟಗಾರ ಆತ ಆಗ ಹದಿಹರೆಯದ ಹುಡುಗ, ಸಂಘಟನೆಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜೀವನೋಪಾಯಕ್ಕಾಗಿ ಕುಟುಂಬದ 16 ಎಕರೆ ಜಾಗದಲ್ಲಿ ವಾಣಿಜ್ಯ ಕೃಷಿ ಬೆಳೆಯುವ ಚಿಂತನೆಯಲ್ಲಿ [more…]

Estimated read time 0 min read
News

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ

ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ  ಚತುರ್ಭಾಷಾ [more…]

Estimated read time 0 min read
News

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ ನಿರ್ದೇಶನ [more…]

Estimated read time 0 min read
News

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 

ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ , [more…]

Estimated read time 1 min read
News

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ

ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ ಬ್ರಹತ್ [more…]

Estimated read time 0 min read
News

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು

ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್ [more…]

Estimated read time 0 min read
News

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ ಮಾಡಲಾಯಿತು. [more…]

Estimated read time 0 min read
News

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ

ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ ಹಲವು [more…]

Estimated read time 0 min read
News

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ ಪೋಷಕರಿಗೆ [more…]

Estimated read time 1 min read
News

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ ” [more…]

Estimated read time 0 min read
News

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!

ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು ಹಾರ [more…]

Estimated read time 1 min read
Tulunadu Special Stories

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.

ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ ಸಾಧಕರ [more…]

Estimated read time 1 min read
News

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು ಆರ್ಥಿಕತೆಗೆ [more…]

Estimated read time 0 min read
News

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. [more…]

Estimated read time 1 min read
News

ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?

ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ. ಹಾಗಾದ್ರೆ [more…]

Estimated read time 1 min read
News

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಅಕ್ಷತಾ ಪೂಜಾರಿ ಬೋಳ

ದಕ್ಷಿಣ ಆಫ್ರಿಕಾದ ಪೊಟ್‌ಚೆಫ್ಸ್‌ಟ್ರೂಮ್‌ ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್‌ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಬೋಳ ಅವರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸೀನಿಯರ್ಸ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಕ್ಷತಾ [more…]

Estimated read time 1 min read
News

ಲಯನ್ಲ್ ಕ್ಲಬ್ ಸಕಲೇಶಪುರ ಇದರ 2023-24 ಸಾಲಿನ ಅಧ್ಯಕ್ಷರು Lion.ಕೃಷ್ಣಪ್ಪ ಕೆ.ಎಸ್ ಪೂಜಾರಿ ವ್ಯಕ್ತಿ ಪರಿಚಯ

ಲಯನ್ಲ್ ಕ್ಲಬ್  ಸಕಲೇಶಪುರ ಇದರ 2023-24 ಸಾಲಿನ ಅಧ್ಯಕ್ಷರು Lion.ಕೃಷ್ಣಪ್ಪ ಕೆ.ಎಸ್ ಪೂಜಾರಿ ವ್ಯಕ್ತಿ ಪರಿಚಯ ಆರ್ಶಿತಾ ನಿವಾಸ ಹಳೆಸಂವೆರಿ ಸಕಲೇಶಪುರ ಸೋಮಯ್ಯ ಪೂಜಾರಿ ತಾಯಿ ಕೃಷ್ಣಮ್ಮ ಅವರ ನಾಲ್ಕನೇ ಪುತ್ರ ಕೃಷ್ಣಪ್ಪ ಪೂಜಾರಿರವರು [more…]

Estimated read time 0 min read
News

ಸಹಸ್ರಾರು ಮಂದಿಯ ಹೃದಯ ದೇವತೆ ಲೀಲಾವತಿ ಜಯ ಸುವರ್ಣ

ಸ್ವಂತ ಮಕ್ಕಳನ್ನು ಹೆತ್ತು ತಾಯಿಯಾಗುವುದಕ್ಕಿಂತ, ಸಾಮಾಜಿಕವಾಗಿ ತಾಯಿಯಾದವರು ಎಲ್ಲ ತಾಯಿಯಂದಿರಿಗಿಂತ ಉನ್ನತ ಸ್ಥಾನದಲ್ಲಿ ನಿಲ್ಲುತ್ತಾರೆ. ಅಂಥ ವಿಶಾಲ ಹೃದಯಿ ಲೀಲಾವತಿ ಜಯ ಸುವರ್ಣರು. ಜಗತ್ತಿನ ಬಹುತೇಕ ಸಾಧಕರ ಸಾಧನೆಯಲ್ಲಿ ಅದೆಷ್ಟೋ ಮಹಿಳೆಯರ ತ್ಯಾಗವಿದೆ, ಸಹನೆಯಿದೆ, [more…]

Estimated read time 1 min read
News

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ. ಕೋಟ ಶ್ರೀನಿವಾಸ ಪೂಜಾರಿ ಅವರ ಮಾತೃಶ್ರೀ ಶ್ರೀಮತಿ ಲಚ್ಚಿ ಪೂಜಾರಿ ಅವರು [more…]

Estimated read time 1 min read
News

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು, ಕಳೆದ ಎರಡು ದಶಕಗಳಿಂದ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿದೆ. ಸಂಘವು ಪ್ರತಿ ವರ್ಷ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನಿಸುತ್ತಿದ್ದು ಈ ಬಾರಿಯ ನ್ಯಾಯವಾದಿ ಮಹಮ್ಮದ್ [more…]

Estimated read time 1 min read
News

ಕದ್ರಿ ಮಂಜುನಾಥ ದೇವಸ್ಥಾನ,ಪಣಂಬೂರು ನಂದನೇಶ್ವರ ದೇವಸ್ಥಾನಕ್ಕೂ ಬಿಲ್ಲವರಿಗೂ ಪ್ರಾಚೀನ ನಂಟು

ಕದ್ರಿ ಮಂಜುನಾಥ ದೇವಸ್ಥಾನ,ಪಣಂಬೂರು ನಂದನೇಶ್ವರ ದೇವಸ್ಥಾನಕ್ಕೂ ಬಿಲ್ಲವರಿಗೂ  ಪ್ರಾಚೀನ ನಂಟು ಬಿಲ್ಲವ ಸಮಾಜದ ಪ್ರಮುಖರಾದ ಅರಸಪ್ಪನವರು 1865ರಲ್ಲಿ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಬಿಲ್ಲವರಿಗೆ ಪ್ರವೇಶ ಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು ಆದರೆ ಪ್ರಯೋಜನ ಆಗಲಿಲ್ಲ. [more…]

Estimated read time 0 min read
News

ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ: ಗೀತಾಂಜಲಿ ಸುವರ್ಣ ಹೆಸರು ಮುಂಚೂಣಿಗೆ

ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಕೋಟ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಉದ್ಭವ ವಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಶುರುವಾಗಿದ್ದು, ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ ಎಲ್ಲವೂ ಗಣನೆಗೆ ತೆಗೆದುಕೊಂಡು [more…]

Estimated read time 0 min read
News

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ರಿ ವತಿಯಿಂದ 5ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ವತಿಯಿಂದ ಇಂದು ವೆಂಕಟರಮಣ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ 5ನೇ ವರ್ಷದ ಪುಸ್ತಕ ವಿತರಣೆ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ಹಿಂದು ಹಿಂದುಗಳನ್ನೇ ತುಳಿದು ಬಡಿದಾಡಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ [more…]

Estimated read time 1 min read
News

ಬಿರುವೆರ್ ಕುಡ್ಲ-ಫ್ರೆಂಡ್ಸ್ ಬಳ್ಳಾಲ್‍ಬಾಗ್ 5 ಕುಟುಂಬಗಳಿಗೆ 1.50 ಲಕ್ಷ ರೂ ವೈದ್ಯಕೀಯ ನೆರವು

ಬಿರುವೆರ್ ಕುಡ್ಲ-ಫ್ರೆಂಡ್ಸ್  ಬಳ್ಳಾಲ್‍ಬಾಗ್ 5 ಕುಟುಂಬಗಳಿಗೆ ವೈದ್ಯಕೀಯ ನೆರವು ಕುದ್ರೋಳಿ,ಜೂ.1: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ವತಿಯಿಂದ ಐದು ಅರ್ಹ ಕುಟುಂಬಗಳ ಸದಸ್ಯರ ವೈದ್ಯಕೀಯ ನೆರವಿಗೆ ಆರ್ಥಿಕ [more…]

Estimated read time 0 min read
News

ಬಹುಮುಖ ಪ್ರತಿಭೆಯ ರಿಷಿತ್ ರಾಜ್ ಗೆ ಸುಳ್ಯ ರಂಗಮನೆ ಪ್ರತಿಭಾ ಪುರಸ್ಕಾರ

ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರಮೇಳದಲ್ಲಿ  ಝೀ ಕನ್ನಡ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ಫೈನಲಿಸ್ಟ್ ಪ್ರತಿಭಾನ್ವಿತ ಬಾಲಪ್ರತಿಭೆ ರಿಷಿತ್ ರಾಜ್ ವಿಟ್ಲ ಇವರಿಗೆ [more…]

Estimated read time 0 min read
News

ಬಂಟ್ವಾಳ ಬಿ. ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತ ತೆರವು

ಬಂಟ್ವಾಳ: ಬಿ.ಸಿ.ರೋಡಿನ ಪ್ರಮುಖ ಲ್ಯಾಂಡ್ ಮಾರ್ಕ್ ಎನಿಸಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವು ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ‌ ಹಿನ್ನೆಲೆಯಲ್ಲಿ ತೆರವುಗೊಂಡಿದೆ. ನಾರಾಯಣ ಗುರು ವೃತ್ತದ ನಿರ್ಮಾಣ ಹಾಗೂ ನಿರ್ವಹಣೆಯನ್ನು ಬಂಟ್ವಾಳ ತಾಲೂಕು ಬಿಲ್ಲವ ಸಂಘ [more…]

Estimated read time 0 min read
News

ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು ಒಟ್ಟಾಗ ಬೇಕಿದೆ. ಉದಯ ಪೂಜಾರಿ ಬಲ್ಲಾಳ್ ಭಾಗ್.

ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು ಒಟ್ಟಾಗ ಬೇಕಿದೆ. ಬಿಲ್ಲವರು ಎಲ್ಲವನ್ನೂ ಬಲ್ಲವರು. ಹಿಂದುತ್ವ ಸಿದ್ಧಾಂತವನ್ನು ಅರಿತುಕೊಂಡವರು, ಜಿಲ್ಲೆಯ ಬಹು ಸಂಖ್ಯಾತ ಸಮಾಜ,ರಾಜಕೀಯವನ್ನು ನಿರ್ಧಾರ ಮಾಡುವ ನಿರ್ಣಾಯಕರಾಗಿದ್ದಾರೆ. ಉದಯ ಪೂಜಾರಿಯವನ್ನು ತುಳಿಯುವ ಪ್ರಯತ್ನ ಬಹಳ [more…]

Estimated read time 0 min read
News

ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಬೆಸ್ಟ್ ಚೇರ್ಮನ್ ಅವಾರ್ಡ್

ಮಲ್ಟಿ ಸ್ಟೇಟ್ ಸಹಕಾರಿ ಬ್ಯಾಂಕ್ ಗಳಲ್ಲಿ  ಒಂದಾದ ಮುಂಬೈಯ ಪ್ರತಿಷ್ಠಿತ *ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರ ದಕ್ಷ  *ಬೆಸ್ಟ್ ಚೇರ್ಮನ್* ಪ್ರಶಸ್ತಿಯನ್ನು *ಭಾರತ ಸರಕಾರದ ಜನರಲ್ ಮಿನಿಸ್ಟ್ರಿ ಆಫ್ ಕಮ್ಯುನಿಕೇಶನ್ಸ್ [more…]

Estimated read time 0 min read
News

ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ

ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ ಮುಂಬೈ ವಿಶ್ವವಿದ್ಯಾಲಯದಲ್ಲಿ ಪಿ ಎಚ್. ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸುವರ್ಣರ ಕುರಿತು ಶೋಧ ಪ್ರಬಂಧವನ್ನು [more…]

Estimated read time 0 min read
News

ಬೆಳ್ತಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರರ ಹೆಸರಿಡಲು ಮನವಿ

ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ, ಕಳೆದ 50 ವರ್ಷದಲ್ಲಿ ಕ್ಷೇತ್ರದ ಬಡ ಜನತೆಯ ಧ್ವನಿಯಾಗಿ ಕೆಲಸ ಮಾಡಿ ಇಹಲೋಕ ತ್ಯಜಿಸಿದ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸ್ಥಾಪನೆಗೆ ಕಾರಣಕರ್ತರು ಹಾಗೂ [more…]

Estimated read time 0 min read
News

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ನೇರ ನಡೆನುಡಿಯ, ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು [more…]

Estimated read time 0 min read
News

ಬಿಲ್ಲವ ಸಮಾಜದ ಭರವಸೆಯ ಸೂರ್ಯ ಜನ್ಮದಿನದ ಸಲುವಾಗಿ ನುಡಿ ಬರಹ

ಎರಡು ವರ್ಷಗಳ ಹಿಂದೆ ಜಯ ಸುವರ್ಣರ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಸಲುವಾಗಿ ಅವರ ಮಗ ಸೂರ್ಯಕಾಂತ್ ಸುವರ್ಣರನ್ನು ಸಂದರ್ಶನ ಮಾಡಲು ಗೊರೆಗಾವ್‍ನಲ್ಲಿರುವ ಜಯ ಸುವರ್ಣರ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿದ್ದೆ. ಜಯ ಸುವರ್ಣರನ್ನೇ [more…]

Estimated read time 1 min read
News

ಕಿನ್ನಿಗೋಳಿ: ಬುಡಸಹಿತ ಧರೆಗುರುಳಿದ ಅವಳಿ ವೀರರನ್ನು ತೊಟ್ಟಿಲು ಕಟ್ಟಿ ತೂಗಿದ್ದ ತಾಕೊಡೆ ಮರ ಇನ್ನು ನೆನಪು ಮಾತ್ರ

ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ [more…]

Estimated read time 1 min read
News

ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು’: ಬಲು ವಿಶಿಷ್ಠ ಮಂಡೆಕೋಲಿನ ಈ ಅಡ್ಡಣಪೆಟ್ಟು ಆಚರಣೆ..!

ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ. [more…]

Estimated read time 0 min read
Tulunadu Special Stories

ಎಪ್ರಿಲ್ ತಿಂಗಳ ಅಕ್ಷಯ ಮಾಸ ಪತ್ರಿಕೆಯಲ್ಲಿ ಪ್ರಕಟವಾದ ಕವಿತೆ : ರೈಲು

ರೈಲು ಎಲ್ಲರಂತಲ್ಲ ನಾನು… ಬಯಲ ಬೆಳಕಿನಲ್ಲಿ ಕತ್ತಲು ಕೊರೆಯುವಲ್ಲಿ ಓಡಬೇಕು; ಓಡುತ್ತಲೇ ಇರಬೇಕು ಅಬ್ಬರದಿ ಬಂದೆರಗುವ ಜನಸಾಗರಕೆ ತೀರವಾಗಬೇಕು   ಶಾಂತವಾಗಿ ನಿರ್ವಾಹವಾಗಿ ಜೀವಜೀವಗಳ  ನಿಜಬಂಧುವಾಗಿ ತುಂಬಿಕೊಂಡಂತೆ ಖಾಲಿಯಾಗುತ್ತಲೇ ಇರಬೇಕು ಜೀವನದ ಇತಿಮಿತಿಯಲಿ ಗತಿ [more…]

Estimated read time 1 min read
News

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಚುನಾವಣಾ ಪ್ರಚಾರಕ್ಕಾಗಿ ಶ್ರೀ ನಾರಾಯಣ ಗುರು ಹಾಗೂ ಕೋಟಿ-ಚೆನ್ನಯರ ದುರ್ಬಳಕೆ

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರು ಹಾಗೂ ತುಳುನಾಡಿನ ಅವಳಿ ಯೋಧರಾದ ಕೋಟಿ-ಚೆನ್ನಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ, ಪುಷ್ಪ ನಮನ ನಾಟಕ ಬಿಲ್ಲವ [more…]

Estimated read time 1 min read
News

ಬಿಲ್ಲವ ಸಮಾಜದ ಜನರ ಭಾವನೆ ಜತೆ ಚೆಲ್ಲಾಟ ಬೇಡ:ಸತ್ಯಜಿತ್ ಸುರತ್ಕಲ್

ಸಮುದಾಯ ಭಾವನೆ ಜತೆ ಚೆಲ್ಲಾಟ ಬೇಡ:ಸತ್ಯಜಿತ್ ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ ಜತೆಗೆ ಚೆಲ್ಲಾಟವಾಡುವ ಪ್ರಯತ್ನ ಮುಂದುವರಿಸಿದರೆ, ಈ ಬಾರಿ ಅದಕ್ಕೆ ತಕ್ಕ ಉತ್ತರವನ್ನು [more…]

Estimated read time 1 min read
News

ಸಾರ್ವಜನಿಕರೇ ಗಮನಿಸಿ : ‘ಮತದಾರರ ಪಟ್ಟಿ’ಯಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಲು ಇಲ್ಲಿದೆ ಸುಲಭ ವಿಧಾನ

ಭಾರತದಂತಹ ಪ್ರಜಾಪ್ರಭುತ್ವದಲ್ಲಿ ಮತದಾನ ಕೇವಲ ಹಕ್ಕು ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಇದು ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವಾಗಿದೆ. ನೀವು ಭಾರತದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರೆ ಮತ್ತು ಇನ್ನೂ ನೋಂದಾಯಿಸದಿದ್ದರೆ, [more…]

Estimated read time 1 min read
News

ನಾಮಪತ್ರ ಸಲ್ಲಿಸುವ ಮುನ್ನ ನನ್ನ ಮಾತೃಶ್ರೀಯವರ ಆಶೀರ್ವಾದ ಪಡೆದ‌ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ತಾಯಿ ಮನೆಗೆ ಹೋಗಿ ನನ್ನ ಮಾತೃಶ್ರೀಯವರ ಲಚ್ಚಿ ಪೂಜಾರ್ದಿ ಅವರ  ಆಶೀರ್ವಾದ ಪಡೆದ ನಂತದ [more…]

Estimated read time 1 min read
News

ಸರ್ವಧರ್ಮದವರನ್ನು ಸಮಾನರನ್ನಾಗಿ ಕಾಣುವ ಮಾಣಿಕ್ಯ ಪದ್ಮರಾಜ್ ಆರ್

ಇವರು ಸದಾ ಹಸನ್ಮುಖಿ… ಎಲ್ಲರಲ್ಲೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವ ಸರಳ ಸಜ್ಜನಿಕೆಯ ಗುಣಹೊಂದಿದವರು ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡು, ಕುದ್ರೋಳಿ ಗೋಕರ್ಣನಾಥ ದೇವಳದ [more…]

Estimated read time 1 min read
News

ಶ್ರೀಮತಿ ಶಾರದಾ ಅಂಚನ್ ಅವರಿಗೆ “ಪ್ರೊ| ನಳಿನಿ ವಿಶ್ವನಾಥ್ ಕಾರ್ನಾಡ್  ಸಂಸ್ಮರಣಾ ಪ್ರಶಸ್ತಿ”

ಶ್ರೀಮತಿ ಶಾರದಾ ಅಂಚನ್ ಅವರಿಗೆ “ಪ್ರೊ| ನಳಿನಿ ವಿಶ್ವನಾಥ್ ಕಾರ್ನಾಡ್  ಸಂಸ್ಮರಣಾ ಪ್ರಶಸ್ತಿ” ಗೋರೆಗಾಂವ್ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಾ. 8ರಂದು ಅಪರಾಹ್ನ 4ರಿಂದ ಸಂಘದ ಅಧ್ಯಕ್ಷ ನಿತ್ಯಾನಂದ ಡಿ. [more…]

Estimated read time 0 min read
News

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಉಡುಪಿ ಜಿಲ್ಲೆಯ ಅಂಬಲಪಾಡಿ ವಿಠೋಬ ರುಕುಮಾಯಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಶಿವಕುಮಾರ್ ಪೂಜಾರಿಯವರ ನೇತೃತ್ವದಲ್ಲಿ ಫೆಬ್ರವರಿ [more…]

Estimated read time 1 min read
News

ಯುವ ವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಶಕ್ತಿ ತುಂಬುವ ಕೆಲಸ ಶ್ಲಾಘನೀಯ : ಮಹೇಶ್ ಕುಮಾರ್

ಯುವವಾಹಿನಿ( ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ ಯುವ ವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಶಕ್ತಿ ತುಂಬುವ ಕೆಲಸ ಶ್ಲಾಘನೀಯ : ಮಹೇಶ್ ಕುಮಾರ್ ಮಂಗಳೂರು : ಯುವವಾಹಿನಿ ಮಂಗಳೂರು ಮಹಿಳಾ ಘಟಕದ [more…]

Estimated read time 0 min read
News

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ಸಂಘಟನೆಯ ವತಿಯಿಂದ 7ನೇ ವರ್ಷದ ಸಂಭ್ರಮಾಚರಣೆ

ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ದೇಯವಾಕ್ಯದೊಂದಿಗೆ ಹುಟ್ಟಿಕೊಂಡ ಸಂಸ್ಥೆ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯು ಹಲವಾರು ಕುಟುಂಬಗಳಿಗೆ ನೆರಳಾಗಿ ಸಾಮಾಜಿಕ ಜೀವನದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಎಲ್ಲರ ಪ್ರೀತಿಪಾತ್ರವಾದ [more…]

Estimated read time 0 min read
News

ಸೌದಿ ಅರೇಬಿಯಾದಲ್ಲಿ ನಡೆದ 17ನೇ ಸಂಸ್ಕೃತಿ ಸಮ್ಮೇಳನದಲ್ಲಿ ಶಿವಾನಂದ ಕೋಟ್ಯಾನ್ ರಿಗೆ “ವಿಶ್ವಮಾನ್ಯ ಪ್ರಶಸ್ತಿ” ಪ್ರಧಾನ

ಶಿವಾನಂದ ಕೋಟ್ಯಾನ್ ರಿಗೆ  “ವಿಶ್ವಮಾನ್ಯ ಪ್ರಶಸ್ತಿ” ಪ್ರಧಾನ ಕಟಪಾಡಿ  ಶಿವಾನಂದ ಕೋಟ್ಯನ್ ಎರಡು ದಶಕಗಳ ಕಾಲ ಅನಿವಾಸಿ ಭಾರತೀಯನಾಗಿ ಸಮಾಜಿಕ ಸ್ಪಂದನ ಕಾರ್ಯ, ಹಾಗೂ ನಾಡಿನ ಸಾಂಸ್ಕೃತಿಕ, ಸಾಹಿತ್ಯ ,ನಾಟಕ, ಸಿನೆಮಾ ಅಯೂಜನೆ ಹೀಗೆ [more…]

Estimated read time 1 min read
News

ವಿಶ್ವ ಮಾನ್ಯ” ಪ್ರಶಸ್ತಿ 2024 ಭಾಜನರಾದ ಉದ್ಯಮಿ ಹಾಗು ಸಮಾಜ ಸೇವಕ ಸತೀಶ್ ಕುಮಾರ್ ಅಂಚನ್ ಬಜಾಲ್

ಸೌದಿ ಅರಬಿಯಾ: ಉದ್ಯಮಿ ಹಾಗು ಸಮಾಜ ಸೇವಕ ಸತೀಶ್ ಕುಮಾರ್ ಅಂಚನ್ ಬಜಾಲ್ ವಿಶ್ವ ಮಾನ್ಯ” ಪ್ರಶಸ್ತಿ 2024 ನೀಡಿ  ಗೌರವಿಸಲಾಯಿತು. 17 ನೇ ವಿಶ್ವ ಕನ್ನಡ ಸಮ್ಮೇಳನವು ಫೆಬ್ರವರಿ 8 ರಂದು ಸೌದಿ [more…]

Estimated read time 0 min read
News

ಪ್ರೀತಿಯಿಂದ ಕುಡ್ಲದ ಜನತೆ ಮನಗೆದ್ದೆ ಭಾವುಕರಾಗಿ ನುಡಿದ ಎಸಿಪಿ ಮಹೇಶ್‌ಕುಮಾರ್ ಮಂಗಳೂರು ನಾಗರಿಕ ಸಮಿತಿಯಿಂದ ಬೀಳ್ಕೊಡುಗೆ

ಮಂಗಳೂರು: ಮಂಗಳೂರು ಜನರನ್ನು ಕಾನೂನು ಮತ್ತು ಪ್ರೀತಿಯಿಂದ ಮಾತ್ರ ಗೆಲ್ಲಲು ಸಾಧ್ಯ. ಕರಾವಳಿ ಜನತೆಗೆ ಪ್ರೀತಿ ಕೊಟ್ಟರೆ ಅವರು ನೂರುಪಟ್ಟು ಪ್ರೀತಿ ತೋರಿಸುತ್ತಾರೆ. ಭಾವುಕರಾಗಿ ನುಡಿದವರು ಮಂಗಳೂರು ಸೆಂಟ್ರಲ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ [more…]

Estimated read time 1 min read
News

ಪ್ರೀತಿಯಿಂದ ಕುಡ್ಲದ ಜನತೆ ಮನಗೆದ್ದೆ ಎಸಿಪಿ ಮಹೇಶ್‌ಕುಮಾರ್ ಇವರಿಗೆ ಮಂಗಳೂರು ನಾಗರಿಕ ಸಮಿತಿಯಿಂದ ಬೀಳ್ಕೊಡುಗೆ

ಪ್ರೀತಿಯಿಂದ ಕುಡ್ಲದ ಜನತೆ ಮನಗೆದ್ದೆ ಭಾವುಕರಾಗಿ ನುಡಿದ ಎಸಿಪಿ ಮಹೇಶ್‌ಕುಮಾರ್  ಮಂಗಳೂರು ನಾಗರಿಕ ಸಮಿತಿಯಿಂದ ಬೀಳ್ಕೊಡುಗೆ ಮಂಗಳೂರು: ಮಂಗಳೂರು ಜನರನ್ನು ಕಾನೂನು ಮತ್ತು ಪ್ರೀತಿಯಿಂದ ಮಾತ್ರ ಗೆಲ್ಲಲು ಸಾಧ್ಯ. ಕರಾವಳಿ ಜನತೆಗೆ ಪ್ರೀತಿ ಕೊಟ್ಟರೆ [more…]

Estimated read time 0 min read
News

ಬಿರುವೆರ್ ಕುಡ್ಲದ ಫುಡ್‍ಫೆಸ್ಟ್ ಲಾಭಾಂಶದ 2.50ಲ.ರೂ ಚಿಕಿತ್ಸೆಗೆ ಹಸ್ತಾಂತರ

ಬಿರುವೆರ್ ಕುಡ್ಲದ ಫುಡ್‍ಫೆಸ್ಟ್ ಲಾಭಾಂಶದ 2.50ಲ.ರೂ ಚಿಕಿತ್ಸೆಗೆ ಹಸ್ತಾಂತರ ಸಂಸದ ನಳಿನ್ ಕುಮಾರ್ ಕಟೀಲ್ ಶ್ಲಾಘನೆ ಕುದ್ರೋಳಿ,ಜ.31: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ಯುವಕರ ಸಮೂಹ ಮಾಡುತ್ತಿರುವ [more…]

Estimated read time 1 min read
Tulunadu Special Stories

ದೈವಾರಾಧನೆ, ಬೈದ್ಯಾರಾಧನೆಯ ಬಗೆಗಿನ ಜ್ಞಾನದ ಆಗರ – ನಮ್ಮ ವೆಂಕಣ್ಣ

ಉತ್ತರಂ ಯತ್ ಸಮುದ್ರಸ್ಯ ಹಿಮಾದ್ರೇಶ್ಚೈ ದಕ್ಷಿಣಮ್ | ಎಂಬಂತೆ ದಕ್ಷಿಣ ಸಮುದ್ರದ ಉತ್ತರಕ್ಕೆ ಹಾಗೂ ಹಿಮವತ್ ಪರ್ವತದ ದಕ್ಷಿಣಕ್ಕೆ ಇರುವ ಈ ಸನಾತನ ಭರತದೇಶದ ಬೇರೆಲ್ಲ ಪ್ರಾಂತ್ಯಗಳಿಗಿಂತ ನಮ್ಮ ತುಳುನಾಡು ಸರ್ವ ರೀತಿಯಲ್ಲೂ  ವಿಭಿನ್ನ. [more…]

Estimated read time 1 min read
News

ಶಾರದಾ ಎ.ಅಂಚನ್ ಇವರ ವೈದ್ಯಕೀಯ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

ಶಾರದಾ ಎ.ಅಂಚನ್ ಇವರ  ವೈದ್ಯಕೀಯ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇವರು ಕೊಡಮಾಡುವ 2022 ನೇ  ಸಾಲಿನ ದತ್ತಿ ಪ್ರಶಸ್ತಿಗಳ ಪಟ್ಟಿ ಪ್ರಕಟವಾಗಿದ್ದು ಮುಂಬಯಿ ಲೇಖಕಿ,ಸಾಹಿತಿ [more…]

Estimated read time 0 min read
News

ರಾಮಮಂದಿರದ ಮಂತ್ರಾಕ್ಷತೆ ಸಿಕ್ಕಿದ ಬಳಿಕ ಅದನ್ನು ಏನು ಮಾಡಬೇಕು?

ಮಂತ್ರಾಕ್ಷತೆ ಸಿಕ್ಕಿದ ಬಳಿಕ ಅದನ್ನು ಏನು ಮಾಡಬೇಕು? ನಮಗೆಲ್ಲಾ ತಿಳಿದಿರುವ ಹಾಗೆ ಅಯೋಧ್ಯೆಯ ರಾಮಮಂದಿರದ ಮಂತ್ರಾಕ್ಷತೆ ದೇಶದ ಪ್ರತಿಯೊಂದು ಹಿಂದೂವಿನ ಮನೆ ತಲುಪಿದೆ ಇನ್ನು ಕೆಲವು ಮನೆಗೆ ತಲುಪಬೇಕಿದೆ. ಮಂತ್ರಾಕ್ಷತೆ ಸಿಕ್ಕಿದ ಬಳಿಕ ಅದನ್ನು [more…]

Estimated read time 0 min read
News

ಮಂಗಳೂರು ಬಜ್ಪೆ ಊರಿನಲ್ಲೊಬ್ಬ ಆಪತ್ಬಾಂಧವ… ದಿನೇಶಣ್ಣ ಬಜಪೆ.

#ಬಜ್ಪೆ_ರಿಕ್ಷ_ದಿನೇಶಣ್ಣೆ…. 😍 ಮಂಗಳೂರು ಬಜ್ಪೆ  ಊರಿನಲ್ಲೊಬ್ಬ ಆಪತ್ಬಾಂಧವ…. ನಮ್ಮ ಆಟೋ ದಿನೇಶಣ್ಣ ಬಜಪೆ. ಎಲ್ಲೋ ಒಬ್ಬ ಆಟೋ ಚಾಲಕ ಮೀಟರ್  ಡಬಲ್ ಕೇಳಿದರೆ ನಾವು ಅವನಿಗೆ ಬಾಯಿ ತುಂಬಾ ಬೈದು ಮತ್ತೆ ಎಲ್ಲಾ ಆಟೋ [more…]

News

ರಶ್ಮಿ ಸನಿಲ್ ನಿರ್ಮಾಣದ ಕೊರಗಜ್ಜನ ಭಕ್ತಿ ಗೀತೆ ಬಿಡುಗಡೆ 

ಮಂಗಳೂರು :  ಜನವರಿ ೧ ರಂದು ನಂತೂರಿನ ಶ್ರೀ ಕೊರಗ ತನಿಯ ದೈವ ಸಾನಿಧ್ಯದಲ್ಲಿ ಬಿಡುಗಡೆಯಾಯಿತು.  ರಶ್ಮಿ ಸನಿಲ್ ನಿರ್ಮಾಣ, ಸಾಹಿತ್ಯ ಹಾಗೂ ಹಿನ್ನೆಲೆ ಧ್ವನಿಯಾಗಿರುವ ವರ್ಷಾ ಶೆಟ್ಟಿ ಹಾಡಿರುವ. ಕಿರಣ್ ಕೊಯಿಲ ಅವರ [more…]

Estimated read time 1 min read
News News|Special Stories Special Stories Tulunadu Special Stories

ಜಯವುಲ್ಲ ಬೆಮ್ಮೆರ್

Author Venkatesh Karkera ಬೈದರ್ಕಳ ಪಾಡ್ದನವನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ ಬುದ್ಯಂತನನ್ನು ಕೊಲ್ಲುವ ಪ್ರಕರಣದಲ್ಲಿ “ಬುದ್ಯಂತನ್ ಜಯಿಪುನು” (ಬುದ್ಯಂತನನ್ನು ಜಯಿಸುವುದು) ಎಂಬ ಪದಪ್ರಯೋಗ ಕಂಡುಬರುತ್ತದೆ. ಆದರೆ ಮುಂದಕ್ಕೆ ಅದೇ ಬೈದರ್ಕಳು ಚಂದುಗಿಡಿಯನ್ನು ಕೊಲ್ಲುವಾಗ ಚಂದುಗಿಡಿಯನ್ನು ಕೊಂದಿದ್ದು [more…]

Estimated read time 1 min read
News

17ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನವು ಜನವರಿ 18 ಮತ್ತು 19ರಂದು ಸೌದಿ ಅರೇಬಿಯಾ ದಮ್ಮಾಮ್ ನಲ್ಲಿ ನಡೆಯಲಿದೆ

ಸೌದಿ ಅರೇಬಿಯಾದ ಅನಿವಾಸಿ ಕನ್ನಡಿಗರ ಸ್ವಾಗತ ಸಮಿತಿ, ಕರ್ನಾಟಕದ ಹೃದಯವಾಹಿನಿ ಸಂಸ್ಥೆಗಳ ಆಶ್ರಯದಲ್ಲಿ 17ನೇ ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನವು ಜನವರಿ 18 ಮತ್ತು 19ರಂದು ದಮಾಮ್ ನ ಸಫ್ವಾ ಸಭಾಂಣದಲ್ಲಿ ನಡೆಯಲಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ [more…]

Estimated read time 1 min read
News Tulunadu Special Stories

ಬೆಮ್ಮೆರ್ – ಬ್ರಹ್ಮ

Author Venkatesh Karkera Team Prajnaanambrahmah ತುಳುನಾಡ ದೈವಗಳಲ್ಲಿ ಅತಿಪ್ರಮುಖ ಶಕ್ತಿ ಎಂದರೆ ಬೆಮ್ಮೆರ್ ಯಾ ಬೆರ್ಮೆರ್. ಆಲಡೆಗಳಲ್ಲಿ, ನಾಗಮೂಲಸ್ಥಾನಗಳಲ್ಲಿ, ಗರಡಿಗಳಲ್ಲಿ, ದೈವಸ್ಥಾನಗಳಲ್ಲಿ ಹೀಗೆ ಹೆಚ್ಚುಕಡಿಮೆ ತುಳುನಾಡ ಉದ್ದಗಲಕ್ಕೂ ಬೇರೆ ಬೇರೆ ಹೆಸರಿನಿಂದ ಆರಾಧಿಸಲ್ಪಡುತ್ತಿದೆ. [more…]

Estimated read time 1 min read
News

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹಲವು ತಿಂಗಳ ಬಳಿಕ ವಿಧಾಸಭಾ ವಿಪಕ್ಷ ನಾಯಕನನ್ನಾಗಿ ಆರ್ ಅಶೋಕ್ ಅವರನ್ನು ನೇಮಕ ಮಾಡಲಾಗಿದೆ. ಇದರ ಬೆನ್ನಲ್ಲೇ [more…]

Estimated read time 1 min read
News

ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತುಳುನಾಡ ಅದ್ಭುತ ಕಲಾವಿದ ಕುಸಲ್ದರಸೆ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ

ಹುಬ್ಬಳ್ಳಿ: ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರ ಅಕಾಡೆಮಿಯ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ  ಕರ್ನಾಟಕ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತುಳುನಾಡ ಅದ್ಭುತ ಕಲಾವಿದ ಕುಸಲ್ದರಸೆ ನವೀನ್ ಡಿ ಪಡೀಲ್ ಇವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ರಾಷ್ಟ್ರಪ್ರಶಸ್ತಿ ವಿಜೇತ [more…]

Estimated read time 1 min read
News

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ MLC ಹರೀಶ್ ಕುಮಾರ್ ಒತ್ತಾಯ…

ಬೆಂಗಳೂರು, ಡಿಸೆಂಬರ್ 20: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದೆ. ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ [more…]

Estimated read time 1 min read
News

ವಿವಾಹ ಆರತಕ್ಷತೆಯ ವೇದಿಕೆಯಲ್ಲಿ ಮಾನವೀಯ ಮೌಲ್ಯ ಮೆರೆದ ಅರುಣ್ ಉಳ್ಳಾಲ್

ಅರುಣ್ ಉಳ್ಳಾಲ್ ಫೇಸ್ ಬುಕ್ ವಾಲ್ನ್ ನಲ್ಲಿ ಬೆಂಜನಪದವಿನ ಯಮುನಕ್ಕನಿಗೆ ವಿವಾಹ ಕಾಣಿಕೆ ನಮ್ಮ ಗೃಹಪ್ರವೇಶ ಡಿಜೆಮುಕ್ತವಾಗಿ ನಡೆದಾಗ ಅದನ್ನು ಮೆಚ್ಚಿಕೊಂಡರ ಮಧ್ಯೆ ಕೆಲವು ಅಮಲುಪ್ರಿಯರಲ್ಲಿ ‘ಆಹಾ ಒಳ್ಳೆಯ ತಂತ್ರ..ಸಂಸ್ಕೃತಿ ಕುಟುಂಬ ಈ ಮೂಲಕ [more…]

Estimated read time 1 min read
News Tulunadu Special Stories

ಪಂಜುರ್ಲಿ- ವರಾಹ: ಇಸರ ದೇವರ ಕೃಷಿ ಕಾಯಕ

Author Venkatesh Karkera ಹಿಂದಿನಿಂದ ಕೇಳುತ್ತಾ ಬಂದಿದ್ದ ದೈವದ ಕಥೆಯೊಂದು ಬಹಳ ಸಮಯದಿಂದ ಬಹುವಾಗಿ ಕಾಡುತ್ತಿತ್ತು. ಎಲ್ಲಾ ಮತ- ಪಂಥಗಳಲ್ಲಿ ದೇವರು ಎಂದರೆ ಅತಿಮಾನುಷ ಶಕ್ತಿ, ಸರ್ವಸಮರ್ಥ, ಸರ್ವಜ್ಞ, ಸರ್ವವ್ಯಾಪಿ ಎಂಬೆಲ್ಲ ಕಲ್ಪನೆಗಳಿವೆ. ಆದರೆ [more…]

Estimated read time 1 min read
Tulunadu Special Stories

ಸಂಸ್ಕೃತಿಯ ಆರಾಧಕ, ಹಿರಿಯ ಸಾಹಿತಿ ಬನ್ನಂಜೆ ಬಾಬು ಅಮೀನ್

ಸಂಸ್ಕೃತಿಯ ಆರಾಧಕ, ಹಿರಿಯ ಸಾಹಿತಿ ಬನ್ನಂಜೆ  ಬಾಬು ಅಮೀನ್ ಅವರಿಗೆ ಮೊನ್ನೆ ನಡೆದ ಅಭಿವಂದನಾ ಕಾರ್ಯಕ್ರಮ ಅವರ ಧೀರ್ಘ ಕಾಲದ ಸಾಧನೆಗೆ, ಪ್ರಾಮಾಣಿಕ ಶ್ರಮಕ್ಕೆ ತಕ್ಕುದಾದ ರೀತಿಯಲ್ಲಿ  ಘನತೆಯಿಂದ ಅರ್ಥಪೂರ್ಣವಾಗಿ ನಡೆಯಿತು.ನೂರಾರು ಮಂದಿಗೆ ಸತ್ಪ್ರೇರಣೆಯಾಯಿತು. [more…]

Estimated read time 1 min read
Garodi News Tulunadu Special Stories

ಬೆಮ್ಮೆರ್‌ರ ಎಡ-ಬಲದ ಜನಿವಾರಗಳು

ಬೆಮ್ಮೆರ್‌ರ ಪಾಡ್ದನದಲ್ಲಿ ಅವರ ಸ್ವರೂಪದ ಕಲ್ಪನೆಯನ್ನು ಗಮನಿಸಿದವರಿಗೆ ಕೌತುಕದ ಸಂಗತಿಯೊಂದು ಪ್ರಶ್ನೆಯಾಗಿ ಕಾಡುತ್ತದೆ. ಬೆಮ್ಮೆರ್ ತನ್ನ ಬಲ ಹೆಗಲಲ್ಲಿ ಬಂಗಾರದ ಜನಿವಾರ ಮತ್ತು ಎಡ ಹೆಗಲಲ್ಲಿ ಬೆಳ್ಳಿಯ ಜನಿವಾರ ಧರಿಸಿಕೊಂಡು ಉದ್ಭವವಾದರು ಎನ್ನುತ್ತದೆ ಪಾಡ್ದನ. [more…]

Estimated read time 1 min read
News|Special Stories

ಪಟ್ಟಕ್ಕೆ ಪಟ್ಟದ ಹೆಸರೇ ಹೇಗೆ ಆಗಬೇಕೋ ಹಾಗೆಯೇ ಸಾಧನೆಗೆ ಸಾಧಕದ ಹೆಸರೇ ಆಗಬೇಕು ಇದೇ ಧಾರ್ಮಿಕ ನಡೆ…..

ಮಾತೆತ್ತಿದರೆ ಜೈ ಕೋಟಿ ಚೆನ್ನಯ ಅನ್ನುವ, ಕಂಡ ಕಂಡ ಬಸ್‌ಸ್ಟ್ಯಾಂಡ್- ಏರ್‌ಪೋರ್ಟ್ -ವೃತ್ತಗಳಿಗೆಲ್ಲ ಕೋಟಿಚೆನ್ನಯರ ಹೆಸರಿಡಬೇಕೆಂದು ಒತ್ತಾಯಿಸುವ ಕೋಟಿ ಚೆನ್ನಯರ ಅಭಿಮಾನಿಗಳಿಗೆ (ಭಕ್ತರಿಗಲ್ಲ), ಅವರ ಆದರ್ಶಪುರುಷರೇ ಸರಿಯಾದ ಉತ್ತರ ನೀಡಿದ್ದಾರೆ. ನಾವು ಹಲವು ವರ್ಷಗಳಿಂದ [more…]

Estimated read time 1 min read
News

ಮಾನ್ಯ ಸಂಸದರು ಶಾಸಕರುಗಳಿಗೆ. ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು” ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ :

ಮಾನ್ಯ ಸಂಸದರು ಶಾಸಕರುಗಳಿಗೆ.! ಮಂಗಳೂರು ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು” ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ. ✒️ ಪ್ರಶಾಂತ್ ಪೂಜಾರಿ ಮಸ್ಕತ್, ಪಜೀರ್ [more…]

Estimated read time 1 min read
News

ಈ 4 ಅಭ್ಯಾಸಗಳನ್ನು ತಪ್ಪಿಸಿ.. ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದ ಅಪಾಯವನ್ನು ತಪ್ಪಿಸಿ

Heart Attack: ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಹೆಚ್ಚಿನ ಯುವಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು ವಾರದಲ್ಲಿ 150 ನಿಮಿಷಗಳ ಕಾಲ ವೇಗವಾಗಿ ನಡೆಯಿರಿ. ಅಷ್ಟೇ ಅಲ್ಲ, ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಅಳವಡಿಸಿಕೊಂಡರೆ, ಈ ಅಪಾಯಕಾರಿ [more…]

Estimated read time 0 min read
News

ಮುಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಗೊಂಡ ಜನಪದ ವಿದ್ವಾಂಸ ಡಾ. ಗಣೇಶ್ ಅಮೀನ್ ಸಂಕಮಾರ್ ರವರಿಗೆ ಮುಲ್ಕಿ ಅರಮನೆಯ ಗೌರವ

ಮುಲ್ಕಿ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಗೊಂಡ ಜನಪದ ವಿದ್ವಾಂಸ ಡಾ. ಗಣೇಶ್ ಅಮೀನ್ ಸಂಕಮಾರ್ ರವರಿಗೆ ಮುಲ್ಕಿ ಅರಮನೆಯ ಗೌರವ ಜನಪದ ವಿದ್ವಾಂಸ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು [more…]

Estimated read time 0 min read
News

ಮಂಗಳೂರು ಕಾಣಿಯೂರಿನ ಸೌಮ್ಯ ಪೂಜಾರಿ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು : ಪಂಜಾಬ್‌ನ ಲ್ಯಾಮಿನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು [more…]

Estimated read time 0 min read
News News|Special Stories

ನೇಜಾರು ಹತ್ಯೆ ಪ್ರಕರಣದ ಆರೋಪಿಯ ಚಹರೆ ಪತ್ತೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಆಂತರಿಕ ಭದ್ರತೆ ಇಲಾಖೆಯ ಗೋಪಾಲಕೃಷ್ಣ ASI ರವರಿಗೆ ಬಹುಮಾನ ಹಾಗೂ ಪ್ರಶಂಸನ ಪತ್ರ

ಉಡುಪಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಉಡುಪಿಯ ನೇಜಾರಿನ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಬೇಧಿಸಿದ ಪೊಲೀಸರಿಗೆ 1.42 ಲಕ್ಷ ರೂಪಾಯಿ ನಗದು ಬಹುಮಾನವನ್ನು ಮಂಜೂರು ಮಾಡಲಾಗಿದೆ. ಪ್ರಕರಣದ ಆರೋಪಿ ಪ್ರವೀಣ್ [more…]

Estimated read time 1 min read
News

ಯುವವಾಹಿನಿ ಕೇಂದ್ರ ಸಮಿತಿಯ ಎರಡನೆಯ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು ಆಯ್ಕೆ

ಮಂಗಳೂರು:- ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿ  ಮಂಗಳೂರು ಇದರ ಎರಡನೆಯ ಉಪಾಧ್ಯಕ್ಷರಾಗಿ ಉಪ್ಪಿನಂಗಡಿಯ ಅಶೋಕ್ ಕುಮಾರ್ ಪಡ್ಪು ಆಯ್ಕೆಯಾಗಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಹಾಗೂ ರಾಜಧಾನಿ ಬೆಂಗಳೂರು ಸೇರಿದಂತೆ [more…]

Estimated read time 1 min read
News

ನಮ್ಮ ಜೈ ತುಲುನಾಡ್ ಸಂಘಟನೆದ ಕುಡ್ಲ ಎಗ್ಗೆ ಉದಿಪನ ಆಯಿಬೊಕ್ಕ ನಮ ಸುರೂತ್ತ ಒಂಜಿ ಲೇಸ್ ಮಲ್ತೊಂದುಲ್ಲ

ನಮ್ಮ ಜೈ ತುಲುನಾಡ್ ಸಂಘಟನೆದ ಕುಡ್ಲ ಎಗ್ಗೆ ಉದಿಪನ ಆಯಿಬೊಕ್ಕ ನಮ ಸುರೂತ್ತ ಒಂಜಿ ಲೇಸ್ ಮಲ್ತೊಂದುಲ್ಲ. ಉಂದೆಕ್ ಮಾತೆರ್ನಲಾ ಮಾತ ರೀತಿದ ಬೆರಿಬಲ ಬೋಡು. ವಿಶೇಷವಾದ್ ಆನಿದ ದಿನ ನೆತ್ತೆರ್ ದಾನ ಮಲ್ಪುನ [more…]

Estimated read time 1 min read
News

ಬಿಲ್ಲವ ಮರಕ್ಕೂರು ಜನನದ ಮನೆತನದಲ್ಲಿ ನಡೆಯುವ ಕಂಡಕೋರಿ ಆಚರಣೆ

ಒಂದು ಕಾಲದಲ್ಲಿ ಶ್ರೀಮಂತಿಕೆಯಿಂದ ಅದೇ ರೀತಿ ಗತ್ತಿನಿಂದ ಮೆರೆದು ಇಂದಿಗು ಅದೇ ಭವ್ಯತೆಯನ್ನು ಕಾಪಾಡಿಕೊಂಡ ಮನೆಯೆಂದರೆ ಅದು ಪುತ್ತೂರು ಎಳ್ನಾಡು ಸೀಮೆಯ ವ್ಯಾಪ್ತಿಯಲ್ಲಿರುವ ಬಿಲ್ಲವರ ಮರಕ್ಕೂರು ಜನನ. ತನ್ನದೇ ಆದ ಸಂಪ್ರದಾಯ ಕಟ್ಟುಕಟ್ಟಲೆಗಳನ್ನು ತನ್ನ [more…]

Estimated read time 1 min read
News

ಕರಾವಳಿ ಕರ್ನಾಟಕದ ಪ್ರಪ್ರಥಮ ವಿನೂತನ ಅಭಿಯಾನ

ಇಡೀ ಸಮುದಾಯ ಭಾಗವಹಿಸುವ ಕರಾವಳಿ ಕರ್ನಾಟಕದ ಪ್ರಪ್ರಥಮ ವಿನೂತನ ಅಭಿಯಾನ ಇದಾಗಿದೆ. ನೀವು ಬಳಸಿ ಸುಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ನಮಗೆ ತಲುಪಿಸಬಹುದು. Formal shoes, Sports shoes, Slippers, Sandals, Foam shoes, Rubber shoes [more…]

Estimated read time 0 min read
News

71ಸಾವಿರ ಜನರ ಹೃದಯ ತಲುಪಿದ ಬಿಲ್ಲವ ವಾರಿಯರ್ಸ್ ಫೇಸ್ ಬುಕ್ ಪೇಜ್

ಭಾಷೆ, ಧರ್ಮ ಹೀಗೆ ಅನೇಕ ರೀತಿಯ ಪೇಜುಗಳು ತಮ್ಮದೇ ಆದ ನಿಲುವಿನ ಮೂಲಕ ಸಮಾದಲ್ಲಾಗುವ ಪ್ರತಿಭೆ, ಸಂಸ್ಕ್ರತಿ, ಆಚರಣೆಗಳ ವಿಚಾರಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಂಭಂದಪಟ್ಟಂತಹ ಪೇಜುಗಳನ್ನು ರಚಿಸಿ ಸಮಾಜಕ್ಕೆ ತಮ್ಮ ಕೊಡುಗೆಯನ್ನು ನೀಡುತ್ತಾ [more…]

News

ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರ ಸುವರ್ಣರು

ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರಸುವರ್ಣರು ಜೀವನದಲ್ಲಿ ಸಾಧಿಸುವ ಛಲ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆ ಹಾದಿ ಸುಲಭ ಮತ್ತು ಯಶಸ್ಸು ಖಂಡಿತಾ ಸಾಧ್ಯ ಎಂಬುದನ್ನುಸಾಧಿಸಿ ತೋರಿಸಿದವರು [more…]

News

7 ಕೋಟಿ ವಂಚಿಸಿದ ಆರೋಪ : ಚೈತ್ರಕುಂದಾಪುರ ಬಂಧನ

7 ಕೋಟಿ ವಂಚಿಸಿದ ಆರೋಪ : ಚೈತ್ರಕುಂದಾಪುರ ಬಂಧನ ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು 7 ಕೋಟಿ [more…]

News

ದಾಖಲೆ ನಿರ್ಮಿಸಿದ‌ ಮೂರರ ಪೋರಿ ಕಾರ್ಕಳದ ಮುದ್ದು ಪುಟಾಣಿ ಮೃದಿನಿ‌ ಕೋಟ್ಯಾನ್

ದಾಖಲೆ ನಿರ್ಮಿಸಿದ‌ ಮೂರರ ಪೋರಿ ಕಾರ್ಕಳದ ಮುದ್ದು ಪುಟಾಣಿ ಮೃದಿನಿ‌ ಕೋಟ್ಯಾನ್. ತನ್ನ ಎಳೆಯ ವಯಸ್ಸಿನಲ್ಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತನ್ನಪ್ರತಿಭೆಯ ಮೂಲಕ ಹೆಸರನ್ನು ದಾಖಲಿಸುವ ಮೂಲಕ ಸಾಧನೆ ಮಾಡಿದ್ದಾಳೆ. ಆಟ ಆಡುವ [more…]

News

ಸೆ.24 ರಂದು ಮಂಗಳೂರಿನ’ಕುಂಜತ್ತಬೈಲಿನಲ್ಲಿ ಬಿಲ್ಲವ ಹಾಸ್ಟೆಲ್’ ಉದ್ಘಾಟನೆ

ಮಂಗಳೂರು: “ಬ್ರಹ್ಮಶ್ರೀ ನಾರಾಯಣಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ ಎಂಬ ಧೈಯೋದ್ದೇಶದೊಂದಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್‌ ನಿಂದ ಕುಂಜತ್ತಬೈಲಿನಲ್ಲಿ ದಿ.ದಾಮೋದರ ಆರ್. ಸುವರ್ಣ ಸ್ಮಾರಕ ‘ಬಿಲ್ಲವ ಹಾಸ್ಟೆಲ್ [more…]

News

ಆರ್ಥಿಕವಾಗಿ ದಿಕ್ಕು ತೋಚದ ಪಡುಬಿದ್ರಿ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ

ಆರ್ಥಿಕವಾಗಿ ದಿಕ್ಕು ತೋಚದ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ ಪಡುಬಿದ್ರಿ: ಅನಾರೋಗ್ಯ ಪೀಡಿತ ತಂದೆ ಹಾಗೂ ಇಬ್ಬರು ಸಹೋದರರನ್ನು ಕಳೆದುಕೊಂಡ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ 50,000ರೂ. ನೆರವು ನೀಡಲಾಯಿತು. [more…]

News

ಅಕ್ಟೋಬರ್ 15 ರಿಂದ 25, ಮಂಗಳೂರು ಕುದ್ರೋಳಿ ದೇವಸ್ಥಾನದ ದಸರಾ ಮಹೋತ್ಸವ

ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ ದೇವಸ್ಥಾನದ ದಸರಾ ಮಹೋತ್ಸವ ಅಕ್ಟೋಬರ್ 15 ರಿಂದ 25 ರವರೆಗೆ ವಿವಿಧ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ,’’ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್ ತಿಳಿಸಿದ್ದಾರೆ. [more…]

News

ಕಳೆದ ವರ್ಷದಂತೆ ಈ ವರ್ಷ ಸಹ ಮಂಗಳೂರು- ಪುತ್ತೂರು ಗೆಜ್ಜೆಗಿರಿಗೆ ಕೆ. ಎಸ್. ಆರ್. ಟಿ.ಸಿ ಟೂರ್ ಪ್ಯಾಕೇಜ್

ಕಳೆದ ವರ್ಷದಂತೆ ಮಂಗಳೂರು-ಪುತ್ತೂರು ದೀಪಾವಳಿ ಟೂರ್ ಪ್ಯಾಕೇಜ್ ಜೊತೆ  ಈ ವರ್ಷ ಹೊಸದಾಗಿ ಮಂಗಳೂರು- ಪುತ್ತೂರು ಗೆಜ್ಜೆಗಿರಿಗೆ ಅಕ್ಟೋಬರ್ 19,20,21,22,23,24 ಕ್ಕೆ ಕೆ. ಎಸ್. ಆರ್. ಟಿ.ಸಿ ಟೂರ್ ಪ್ಯಾಕೇಜ್ ಏರ್ಪಡಿಸುವುದಾಗಿ  ಮಂಗಳೂರು ಕೆ. [more…]

News

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ ತೊಂಭತ್ತರ ದಶಕದಿಂದ ಸನ್ಮಾನ್ಯ ಜನಾರ್ದನ ಪೂಜಾರಿಯವರು ತನ್ನ ಅಪೂರ್ವ ಇಚ್ಛಾಶಕ್ತಿಯಿಂದ ಚಿಕ್ಕ ದೇವಸ್ಥಾನವಾಗಿದ್ದ ಶೀಗೋಕರ್ಣನಾಥ ಕ್ಷೇತ್ರವನ್ನು [more…]

News

ಯುವವಾಹಿನಿ ರಿ ಕೊಲ್ಯ ಘಟಕದ ವತಿಯಿಂದ ಮನೆಮನ ಬೆಳಗಿಸಿದ ಗುರುಭಜನೆ , ಗುರುಸ್ಮರಣೆ

ಯುವವಾಹಿನಿ ರಿ ಕೊಲ್ಯ ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಪರಿಪಾಲನೆ ಮಾಡುವ ಕಾರ್ಯಗಳಿಗೆ ಪೂರಕವಾಗಿ ನಮ್ಮ ಘಟಕದ ನಾರಾಯಣ ಗುರು ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕಿ ಶ್ರೀಮತಿ ರಶ್ಮಿ ಸನಿಲ್ [more…]

News

ಕೊಲ್ಯ: ಯುವವಾಹಿನಿ (ರಿ ) ಕೊಲ್ಯ ಘಟಕವತಿಯಿಂದ ಹುಚ್ಚು ನಾಯಿ ನಿಯಂತ್ರಣ ಲಸಿಕಾ ಶಿಬಿರ

ರೋಟರಿ ಸಮುದಾಯ ದಳ ಕೊಲ್ಯ, ಯುವವಾಹಿನಿ (ರಿ ) ಕೊಲ್ಯ ಘಟಕ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಇಲ್ಲಿ ಹುಚ್ಚು ನಾಯಿ ನಿಯಂತ್ರಣ ಲಸಿಕಾ [more…]

News

“ಮಂಗಳೂರು ದಸರಾ ವೈಭವ” ಪೋಟೊಗ್ರಫಿ ಸ್ಪರ್ಧೆ ಪೋಸ್ಟರ್ ಬಿಡುಗಡೆ

ಮಂಗಳೂರಿನ ವೈಭವದ ದಸರಾ ಹಬ್ಬದ ರಂಗನ್ನು ಮತ್ತಷ್ಟು ಹೆಚ್ಚಿಸಲು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮಂಗಳೂರು ವಲಯ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ “ಮಂಗಳೂರು ದಸರಾ ವೈಭವ” ಶೀರ್ಷಿಕೆಯಡಿ ಆಯೋಜಿಸಲಾದ ರಾಜ್ಯ [more…]

News

ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!

ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..! ಅದಷ್ಟೇ ನಾವು ಪ್ರಾರ್ಥಮಿಕ ಶಿಕ್ಷಣ ಮುಗಿಸಿ ಕಾಲೇಜು ಸೇರಿದ ಸಮಯ. ಆಗ ತಾನೇ ಭೂಗತ ಜಗತ್ತು ಮಂಗಳೂರನ್ನು ಕಬ್ಜಾ ಮಾಡಲು ಹವಣಿಸುತ್ತಿದ್ದ ಕಾಲ.ಸಂಘ ಸಿದ್ಧಾಂತವನ್ನು [more…]

News

ಯುವವಾಹಿನಿ(ರಿ) ಇದರ ಸಕ್ರಿಯ ಸದಸ್ಯ ಶ್ರೀ ಮೋಹನ್ ದಾಸ್. ಕೆ ನಮ್ಮ ಜೊತೆ ಇನ್ನಿಲ್ಲ ಭಾವಪೂರ್ಣ ನಮನಗಳು

ಶ್ರೀ ಮೋಹನ್ ದಾಸ್. ಕೆ ನಮ್ಮ ಜೊತೆ ಇನ್ನಿಲ್ಲ ಭಾವಪೂರ್ಣ ನಮನಗಳು ಯುವವಾಹಿನಿ(ರಿ) ಇದರ  ಸಕ್ರಿಯ ಸದಸ್ಯ, ಕಂಕನಾಡಿ ಬಿಲ್ಲವ ಸಂಘದ ಸದಸ್ಯ, ಕಂಕನಾಡಿ ಗರಡಿ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ [more…]

Estimated read time 1 min read
News

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ: ಬಿಲ್ಲವ ಈಡಿಗ ಸೇರಿ ಒಟ್ಟು 26 ಪಂಗಡಗಳ ಬೃಹತ್ ಜಾಗೃತ ಸಮಾವೇಶದ ಪೂರ್ವಭಾವಿ ಸಭೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ 10 ರಂದು ಸಮಾಜದ ಸಮಸ್ತ ಸ್ವಾಮಿಜಿಗಳ ಉಪಸ್ಥಿತಿಯಲ್ಲಿ ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷರಾದ ಎಂ. ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಜರಗುವ ಬಿಲ್ಲವ ಈಡಿಗ ಸೇರಿ ಒಟ್ಟು 26 [more…]

Estimated read time 1 min read
News

ಬಿ.ಕೆ. ಹರಿಪ್ರಸಾದ್ ವಿರುದ್ಧ ಸಮಾವೇಶಕ್ಕೆ ಮಂಗಳೂರು ಬಿಲ್ಲವರ ಬೆಂಬಲ

ಮಂಗಳೂರುಃv.16- ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಪಾಪೋಷಿತ ಬೆಂಗಳೂರಿನಲ್ಲಿ ಡಿ.110ರಂದು ನಡೆಯಲಿರುವ ಈಡಿಗರ Ediga samavesha ಸಮಾವೇಶಕ್ಕೆ ದಕ್ಷಿಣ ಕನ್ನಡ ಬಿಲ್ಲವ ಮುಖಂಡರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಹಿರಿಯ ಕಾಂಗ್ರೆಸ್ ಮುಖಂಡ ಬಿಲ್ಲವ ಸಮುದಾಯದ ಬಿ.ಕೆ.ಹರಿಪ್ರಸಾದ್ ಅವರು [more…]

Estimated read time 1 min read
News

19 ಕ್ರಿಕೆಟಿಗೆ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ತೇಜಸ್ವಿನಿ

ಅಂಡರ್ – 19 ಕ್ರಿಕೆಟಿಗೆ ಕಟಪಾಡಿಯ ತೇಜಸ್ವಿನಿ ಕಟಪಾಡಿ, ಅ, 21: ಬಿಸಿಸಿಐ ನಡೆಸುವ ಅಂಡರ್-19 ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಉಡುಪಿ ಜಿಲ್ಲೆಯ ಕಟಪಾಡಿಯ ಕೆಆರ್ ಎಸ್ ಕ್ರಿಕೆಟ್ ಅಕಾಡೆಮಿಯ ತೇಜಸ್ವಿನಿ [more…]

Estimated read time 1 min read
News

ಸಣ್ಣ ಮಗುವಿಗೆ ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!

ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ! ನೀವಿದನ್ನು ನಂಬಲೇಬೇಕು! HONEY TREE ಎಂದು ಇಂಗ್ಲೀಷ್ ನಲ್ಲಿ ಕರೆಯಲ್ಪಡುವ ಮಾದಕ ಅಂಶಗಳುಳ್ಳ, ಆದಿವಾಸಿಗಳು ಪೂಜಿಸುವ ಒಂದು ಪವಿತ್ರ ಮರ. BUTTER TREE ಎಂದೂ ಕರೆಯುತ್ತಾರೆ. [more…]

Estimated read time 1 min read
News

ಸುಧಾಕರ ಕೆ ಇವರು ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಮಂಗಳೂರು ಪೊಲೀಸ್ ಆಯುಕ್ತರವರ ಕಚೇರಿಗೆ ವರ್ಗಾವಣೆ

ಸುಧಾಕರ ಕೆ ಇವರು ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಮಂಗಳೂರು ಪೊಲೀಸ್ ಆಯುಕ್ತರವರ ಕಚೇರಿಗೆ ವರ್ಗಾವಣೆ ಸುಧಾಕರ ಕೆ. ಇವರು ಪುತ್ತೂರು ತಾಲೂಕಿನ ಕೆಯ್ಯುರು ಗ್ರಾಮದ ಕಟ್ಟತ್ತಾರು ವಾಸಿ ದಿ. ಶೇಷಪ್ಪ ಪೂಜಾರಿ, ದಿ. [more…]

Estimated read time 0 min read
News

ತಾನು ಎಲ್ಲೂ ಪ್ರಚಾರ ಪಡೆಯದೆ ಸದ್ದಿಲ್ಲದೇ ಸಾಮಾಜಿಕ ಜಾಲ ತಾಣ ದಲ್ಲಿ ಬಿಲ್ಲವ ಸಮಾಜದ ನಮ್ಮತನ ವನ್ನು ಎತ್ತಿ ತೋರಿಸಿದು ಪ್ರೀತೇಶ್ ಕೆ.ಸಿ ಪೂಜಾರಿ

ಪ್ರೀತೇಶ್ ಕೆ.ಸಿ ಪೂಜಾರಿ ಬಹುಷಃ ಈ ಸಾದು ಸ್ವಭಾವದ ಯುವಕನ ಹೆಸರನ್ನು ತಿಳಿದವರು ಒಂದಷ್ಟು ಮಂದಿ ಮಾತ್ರ ಇರಬಹುದು. ಅದರೆ ನಿಮ್ಮ ಗ್ಯರಿಗೂ ತಿಳಿಯದ ಸತ್ಯ ಘಟನೆಯನ್ನು ನಿಮ್ಮ ಮುಂದೆ ಇಡುವ ಸಣ್ಣ ಪ್ರಯತ್ನ [more…]

News

ಕರ್ಣನಂತೆ ಪ್ರಕಾಶಮಾನವಾಗಿ ಬೆಳೆಯುತ್ತಿರುವ ಗೋವಿಂದ ಬಾಬು ಪೂಜಾರಿ

ಮನೆಯ ಜವಾಬ್ದಾರಿ ಉದ್ಯಮಕ್ಕಾಗಿ ದೂರದ ಮುಂಬೈಗೆ ಬಂದು ರಾತ್ರಿ ಹಗಲೆನ್ನದೆ ದುಡಿದು, ಕಷ್ಟ ದುಃಖ ಬಡತನಅವಮಾನಗಳನ್ನು ಎದುರಿಸಿ ಯಾವುದೇ ಅಡ್ಡದಾರಿಯನ್ನು ಹಿಡಿಯದೆ ದುಡಿಮೆಯೇ ದೇವರು ಎನ್ನುವ ಮಾರ್ಗದಿಂದಮುಂದುವರೆದು ಯುವ ಉದ್ಯಮಿಯಾಗಿ ದೇಶದ ಹಲವೆಡೆ ತನ್ನ [more…]

News

ಅಮೇರಿಕಾದಲ್ಲಿ ಪ್ರಧಾನಿ ಮೋದಿಗೆ ಮತ್ತೆ “ಆನಂದ”ದ ಆತಿಥ್ಯ ಹೋಟೇಲ್ ಉದ್ಯಮಿ ಆನಂದ್‌ ಪೂಜಾರಿ ಅವರದಾಗಿತ್ತು

ಕುಂದಾಪುರ: ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಸ್ಯಾಹಾರತಯಾರಿಸಿಕೊಡುವ ಜವಾಬ್ದಾರಿ ಕುಂದಾಪುರದ ಆಲೂರು ಮೂಲದ ಅನಿವಾಸಿ ಭಾರತೀಯ ಹೊಟೇಲ್‌ ಉದ್ಯಮಿ ಆನಂದ್‌ಪೂಜಾರಿ ಅವರದಾಗಿತ್ತು. ಮೋದಿ ಅವರು ವಾಷಿಂಗ್ಟನ್‌ ಡಿ.ಸಿ.ಯಲ್ಲಿ ವಾಸ್ತವ್ಯವಿದ್ದ [more…]

News

ಸವಿತಾ ಚೇತನ್ ಗೆ ಒಲಿದ ಮಿಸೆಸ್ ಇಂಡಿಯಾ ಮಂಗಳೂರು ಕಿರೀಟ

ಸವಿತಾ ಚೇತನ್ ಗೆ ಒಲಿದ ಮಿಸೆಸ್ ಇಂಡಿಯಾ ಮಂಗಳೂರು ಕಿರೀಟ ಮಂಗಳೂರು: ಸವಿತಾ ಚೇತನ್ ಕುಮಾರ್ ಮಿಸೆಸ್ ಇಂಡಿಯಾದ ಮಂಗಳೂರು ಕಿರೀಟವನ್ನ ತಮ್ಮದಾಗಿಸಿಕೊಡಿದ್ದಾರೆ. ಈ ಮೂಲಕಮಿಸೆಸ್ ಕರ್ನಾಟಕಕ್ಕೆ ಅರ್ಹತೆಯನ್ನ ಪಡೆದುಕೊಂಡಿದ್ದಾರೆ. ಮಂಗಳೂರಿನ ರೋಶನಿ ನಿಲಯದಲ್ಲಿ [more…]

News

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಗಾರ ಭರತ್‌ರಾಜ್‌ ಸನಿಲ್‌ಗೆ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’

ಭರತ್‌ರಾಜ್‌ ಸನಿಲ್‌ಗೆ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’ ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ‍್ಯಾಂಡ್ಮಂಗಳೂರು ಪ್ರಶಸ್ತಿಗೆ ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಗಾರ ಭರತ್‌ರಾಜ್‌ ಕೆ. [more…]

News

ಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಕೂಡಲೇ ಹಣ ಮೀಸಲಿಡುವುದಕ್ಕೆ ಮತ್ತು ಪದಾಧಿಕಾರಿಗಳ ಆಯ್ಕೆ ಮಾಡುವುದಕ್ಕೆ ಒತ್ತಾಯ.

ಪೂಜ್ಯ ಸ್ವಾಮೀಜಿಯವರ  ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ್ ರವರನ್ನು ಮತ್ತುಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ ತಂಗಡಿ ಯವರನ್ನು ಭೇಟಿ ಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಕೂಡಲೇ [more…]

News

ಮಧ್ಯರಾತ್ರಿ ನಿದ್ದೆಗಣ್ಣಲ್ಲಿ ಕೊರಗಜ್ಜನ ದೈವಸ್ಥಾನಕ್ಕೆ ಹೋಗಿ ಸೇಫ್ ಆಗಿ ಮನೆಗೆ ಬಂದ ಮಗು, ಕೊರಗಜ್ಜ ಪವಾಡ ಎಂದ ಭಕ್ತರು

ಬಾರಿನ ಸಿಬ್ಬಂದಿಗಳೆಂದರೆ  ಬರೀ ಸರಾಯಿಯನ್ನು ಮಾರುವವರು ಮಾತ್ರವಲ್ಲ  ಮಾನವತೆಯನ್ನು ಮೆರೆಯುವರು ಎಂದುಕುಂದಾಪುರ ತಾಲ್ಲೂಕಿನ ಕೊರ್ಗಿ ಗ್ರಾಮದ  ಚಾರು ಕೊಟ್ಟಿಗೆ  ಅರ್ಚನಾ ಬಾರ್ ನ ಸಿಬ್ಬಂದಿಗಳು ಮಾಡಿ ತೋರಿಸಿದ್ದಾರೆ…. ನಿನ್ನೆ ದಿನ ಚಾರ್ ಕೊಟ್ಟಿಗೆ ಬಾರಿನ  [more…]

News

” ಆಟಿದ ಕೂಟ ” ಕ್ಕೆ ಸಜ್ಜಾಗುತ್ತಿದೆ,ಬಿಲ್ಲವ ಸಂಘ ಮಂಗಳಾದೇವಿ(ರಿ)ಮಂಗಳೂರು

” ಆಟಿದ ಕೂಟ ” ಕ್ಕೆ ಸಜ್ಜಾಗುತ್ತಿದೆ,ಬಿಲ್ಲವ ಸಂಘ ಮಂಗಳಾದೇವಿ(ರಿ)ಮಂಗಳೂರು ಬಿಲ್ಲವ ಸಂಘ ಮಂಗಳಾದೇವಿ , ವತಿಯಿಂದ ಇದೇ ಬರುವ 23-07-2023 ನೆ ಆದಿತ್ಯವಾರ ರಮಾ – ಲಕ್ಷ್ಮಿ ನಾರಯಣ ಕನ್ವೆನ್ಷನ್ ಹಾಲ್ ನಲ್ಲಿ [more…]

News

ಸಾವಿರಾರು ಮಕ್ಕಳಿಗೆ ತಗುಲಿದೆ ಕಣ್ಣು ಬೇನೆ ( ಐ ವೈರಸ್): ಪೋಷಕರಿಗೆ ಮಕ್ಕಳ ತಜ್ಞ ವೈದ್ಯರು ಹೇಳಿದ್ದೇನು…? ತಂದೆ ತಾಯಿ ಓದಲೇಬೇಕಾದ ಸ್ಟೋರಿ

ಪ್ರತಿಯೊಬ್ಬರಿಗೂ ಕಣ್ಣು (Eye) ಬೇಕು. ಇಡೀ ಪ್ರಪಂಚ ನೋಡಲು ನೇತ್ರ (Eye) ಅವಶ್ಯಕ. ಕಣ್ಣು (Eye) ಇಲ್ಲ ಅಂದರೆ ಈಪ್ರಪಂಚವನ್ನೇ ಊಹಿಸಿಕೊಳ್ಳಲು ಸಾಧ್ಯವಿಲ್ಲ. ಆದ್ರೆ, ಮಕ್ಕಳ ಕಣ್ಣಿಗೆ ಏನಾದರೂ ಆದರೆ ಪೋಷಕರು ಹೆದರದೇ ಇರುತ್ತಾರಾ? ಭಯಆಗಿಯೇ ಆಗುತ್ತದೆ. [more…]

News

ಜನ ಮೆಚ್ಚುಗೆ ಗಳಿದ “ತುಳುನಾಡ ಬೀರುವೆರ್” , ಕೊಡೆ – ಇನಿ – ಎಲ್ಲೆ , ವಿಶಿಷ್ಟ ಸಂವಾದದ ಆಟಿದ ಕೂಟ ಕಾರ್ಯಕ್ರಮ

ಜನ ಮೆಚ್ಚುಗೆ ಗಳಿದ “ತುಳುನಾಡ ಬೀರುವೆರ್” , ಕೊಡೆ – ಇನಿ – ಎಲ್ಲೆ , ವಿಶಿಷ್ಟ ಸಂವಾದದ *ಆಟಿದ ಕೂಟ* ಕಾರ್ಯಕ್ರಮ ಬಿಲ್ಲವ ಸಂಘ ಮಂಗಳಾದೇವಿ (ರಿ)ಮಂಗಳೂರು ವತಿಯಿಂದ ಇದೇ 23-07-2023 ನೆ [more…]

Estimated read time 1 min read
Health

ರಾತ್ರಿ ಉತ್ತಮ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ವಾ: ಹಾಗಾದ್ರೆ ನಿಮ್ಮ ಜೀವನಶೈಲಿ ಬದಲಾಯಿಸಿಕೊಳ್ಳಿ! ಏಕೆಂದರೆ?

ಉತ್ತಮ ನಿದ್ರೆಗಾಗಿ ನಿರ್ದಿಷ್ಟ ಸಮಯ ಮೀಸಲಿಡಬೇಕು. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.   ರಾತ್ರಿ ಕಣ್ತುಂಬ ಉತ್ತಮ ನಿದ್ದೆ ಮಾಡುವ ಸುಖವನ್ನು ಯಾರು ಕೂಡ ಬೇಡ ಅನ್ನುವುದಿಲ್ಲ. ಆದರೆ, ಕೆಲಸದ ಒತ್ತಡ ಮತ್ತು [more…]

Estimated read time 1 min read
Health

ವಾಸನೆ ಕಳೆದುಕೊಳ್ಳುವುದು ಈ ರೋಗದ ಸೂಚಕವೂ ಹೌದು!

ಕೋವಿಡ್​ ಸೇರಿದಂತೆ ಅನೇಕ ಸೋಂಕಿನ ಸಂದರ್ಭದಲ್ಲಿ ವಾಸನೆ ನಷ್ಟ ಅನುಭಿಸುತ್ತೇವೆ. ಆದರೆ, ಅದಕ್ಕೆ ಮೀರಿದ ಮತ್ತೊಂದು ರೋಗದ ಚಿಹ್ನೆ ಕೂಡ ಇದಾಗಿದೆ. ನ್ಯೂಯಾರ್ಕ್​: ವಾಸನೆ ಕಳೆದುಕೊಳ್ಳುವ ಸಾಮರ್ಥ್ಯವನ್ನು ಅನೇಕ ಸೋಂಕುಗಳ ಹಿನ್ನೆಲೆ ಅಧ್ಯಯನ ನಡೆಸಲಾಗಿದೆ. [more…]

Estimated read time 1 min read
Health

Cancer: ಭಾರತದಲ್ಲಿ ಹೆಡ್​ &​ ನೆಕ್​ ಕ್ಯಾನ್ಸರ್​ ಪ್ರಕರಣ ಹೆಚ್ಚಳ: ಕಾರಣ ಇಲ್ಲಿದೆ!

ನವದೆಹಲಿ: ಭಾರತದಲ್ಲಿ ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಉಲ್ಬಣಕ್ಕೆ ಪ್ರಮುಖ ಕಾರಣ ತಂಬಾಕು ಮತ್ತು ಆಲ್ಕೋಹಾಲ್​ ಬಳಕೆ.   ಪ್ರತಿ ವರ್ಷ ವರ್ಲ್ಡ್​ ಹೆಡ್​ ಆಯಂಡ್​ ನೆಕ್​ ಕ್ಯಾನ್ಸರ್​ ಡೇ ಹಿನ್ನೆಲೆಯಲ್ಲಿ ಈ ಕುರಿತು [more…]

Estimated read time 0 min read
Health

ಮನ್ಸೂನ್​ನಲ್ಲಿ ಕಾಡುತ್ತಿದ್ಯಾ ಕೀಲು ನೋವು; ಇಲ್ಲಿದೆ ಇದಕ್ಕೆ ಪರಿಹಾರ

ಬೆಂಗಳೂರು: ಮಳೆಗಾಲದಲ್ಲಿ ಕೆಲವು ಮಂದಿಗೆ ಕೀಲು ನೋವಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಈ ಅವಧಿಯಲ್ಲಿ ನೋವು ಉಲ್ಬಣಗೊಳ್ಳಲು ನಿಖರವಾದ ಕಾರಣ ತಿಳಿದಿಲ್ಲ. ಸಂಶೋಧನೆಗಳು ಕೂಡ ಈ ಬಗ್ಗೆ ಹೆಚ್ಚು ಸ್ಪಷ್ಟವಾಗಿ ತಿಳಿಸಿಲ್ಲ. ಮಳೆಗಾಲದಲ್ಲಿ ಈ [more…]

Health

ನಿಂಬೆ ಹಣ್ಣಿನ ಸಿಪ್ಪೆ ಕೀಲು ನೋವಿಗೆ ʼರಾಮಬಾಣʼ

ಕೈ ನೋವು, ಕಾಲು ನೋವು, ಸೊಂಟ ನೋವು, ಬೆನ್ನು ನೋವು..ಎಲ್ಲರ ಬಾಯಲ್ಲೂ ಇದು ಮಾಮೂಲಿ. ವಿಶ್ರಾಂತಿ ಇಲ್ಲದೆ ಒಂದೇ ಸಮನೆ ಕೆಲಸ ಮಾಡುವ ಈಗಿನ ಜನರಿಗೆ ವ್ಯಾಯಾಮ ಮಾಡಲು ಸಮಯವಿಲ್ಲ. ಹಾಗೆ ಫಾಸ್ಟ್ ಫುಡ್ [more…]

News

ಸ್ಪಂದನಾ! ನನ್ನ ಅಚ್ಚು! ಅವಳು ಹುಟ್ಟಿದಾಗಿನಿಂದ ಇದುವರೆಗೂ ನಾನವಳನ್ನು ಆ ಹೆಸರಿನಿಂದ ಕರೆದೇ ಇಲ್ಲಾ

ಸ್ಪಂದನಾ! ನನ್ನ ಅಚ್ಚು! ಅವಳು ಹುಟ್ಟಿದಾಗಿನಿಂದ ಇದುವರೆಗೂ ನಾನವಳನ್ನು ಆ ಹೆಸರಿನಿಂದ ಕರೆದೇ ಇಲ್ಲ. ಕರೆದುದೆಲ್ಲಾ ಅಚ್ಚು ಎಂದೇ!. ಸೌಮ್ಯ ಮುಖದ ಸುಂದರ ಹಠಮಾರಿ. ಆಸೆಪಟ್ಟಿದ್ದನ್ನು ನೆರವೇರಿಸಲು ಅಪ್ಪ ಅಮ್ಮ, ಅಣ್ಣ ತುದಿಗಾಲಲ್ಲಿ ನಿಂತಿರುತ್ತಿದ್ದರು. [more…]

News

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ – ಕಾರ್ಕಳದ ಬ್ರಹ್ಮಋಪಿ ಉಮಾಮಹೇಶ್ವರ ಸ್ವಾಮೀಜಿಯವರ 3 ವಿದ್ಯಾರ್ಥಿಗಳಿಗೆ ಪದಕ

ನೆಹರು ಒಳಕ್ರೀಡಾಂಗಣದಲ್ಲಿ ಆ.5 ಮತ್ತು 6ರಂದು ಎರಡು ದಿನಗಳ ಕಾಲ ಅಂತರಾಷ್ಟ್ರೀಯ 4ನೇಯ ಮಟ್ಟದ ಓಪನ್ ಕರಾಟೆಪಂದ್ಯಾವಳಿ ಆಯೋಜಿಸಲಾಗಿದ್ದು, ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ಮತ್ತು ಶಿವಮೊಗ್ಗ ನಗರ ಕರಾಟೆ ಸಂಸ್ಥೆ ಜಂಟಿಯಾಗಿ ಈಸ್ಪರ್ಧೆಯನ್ನು [more…]

News

ಬೆಟ್ಟದಲ್ಲಿ ಪತ್ತೆಯಾದ ಅಪರಿಚಿತ ಶವ , ಮೃತದೇಹಕ್ಕೆ ಹೆಗಲುಕೊಟ್ಟ ಪಿಎಸೈ ಪುತ್ತೂರಿನ ಪ್ರದೀಪ್ ಪೂಜಾರಿ

ಪುತ್ತೂರು : ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಆವಲಗುರ್ಕಿ ಬಳಿಯ ಈಶಾ ಆದಿಯೋಗಿ ಸನ್ನಿಧಾನದಬಳಿಯ ಶ್ರೀ ಜಾಲಾರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಬೆಟ್ಟದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹಕ್ಕೆ ಹೆಗಲುಕೊಟ್ಟು ಬೆಟ್ಟದಲ್ಲಿ ಇಳಿಸುವ [more…]

News

ಬಂಟ್ವಾಳ: ಹೃದಯಘಾತದಿಂದ ಗುರುಕೃಪ ಪೆಟ್ರೋಲ್ ಪಂಪ್ ನ ಮ್ಯಾನೇಜರ್ ಮೃತ್ಯು ಪೂಜಾರಿ

ಬಂಟ್ವಾಳ: ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಹೃದಯಘಾತದಿಂದ ಮಧ್ಯ ರಾತ್ರಿ ವೇಳೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಸಂಜೀವ ಅವರ ಪುತ್ರ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) [more…]

News

ಬಿಸಿರೋಡಿನ ಪೆಟ್ರೋಲ್ ಬಂಕ್ ಮ್ಯಾನೇಜರ್ ಪುರುಷೋತ್ತಮ ಪೂಜಾರಿ ಹೃದಯಘಾತದಿಂದ ನಿಧನ

ಬಂಟ್ವಾಳ: ಬಿಸಿರೋಡಿನ ಪೆಟ್ರೋಲ್ ಬಂಕ್ ಒಂದರ ಮ್ಯಾನೇಜರ್ ಹೃದಯಘಾತದಿಂದ ಮಧ್ಯ ರಾತ್ರಿ ವೇಳೆ ಆಸ್ಪತ್ರೆಯಲ್ಲಿನಿಧನರಾಗಿದ್ದಾರೆ.   ಬಿಸಿರೋಡಿನ ಸರ್ಕಲ್ ಬಳಿಯಲ್ಲಿರುವ ಪೆಲತ್ತಿಮಾರ್ ನಿವಾಸಿ ಸಂಜೀವ ಅವರ ಪುತ್ರ ಪುರುಷೋತ್ತಮ ಪೂಜಾರಿ ( ಪರುಷಣ್ಣ) (45) [more…]

News

ದೀಪಕ್ ಕೋಟ್ಯಾನ್ ದಕ್ಷಿಣ ಕನ್ನಡ ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆ

ಮಂಗಳೂರಿನ ಪ್ರಸಿದ್ಧ ನೈಸ್ ಕ್ಯಾಟರಿಂಗ್ ನ ಮಾಲಕರವಾಗಿರುವ ಶ್ರೀ ದೀಪಕ್ ಕೋಟ್ಯಾನ್ ರವರು ದಕ್ಷಿಣ ಕನ್ನಡ ಜಿಲ್ಲಾ ಕ್ಯಾಟರಿಂಗ್ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕೋಶಾಧಿಕಾರಿಯಾಗಿ ,ಅಂಬಿಕಾ ಅನ್ನಪೂರ್ಣೇಶ್ವರಿ [more…]

News

ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿವರ ಬದುಕಿನ ಇನ್ನೊಂದು ಮುಖ

ಹೊರಗೆ‌  ಮಾತು ಜಾಸ್ತಿ.. ಹೆಂಡತಿ ಮಕ್ಕಳ ಜತೆ…? ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ತುಂಬಾ ಮಾತನಾಡುತ್ತಾರೆ.’ ಕಾಂಗ್ರೆಸ್ ಪರ ಮತ್ತು ವಿರೋಧಿಗಳ ಬಾಯಲ್ಲಿ ಇದೇ ಮಾತು. ಆದರೆ ಮನೆಯಲ್ಲಿ ಇದಕ್ಕೆ ವ್ಯತಿರಿಕ್ತ. ಮಕ್ಕಳ [more…]

News

ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ 2022-23ನೇ ಸಾಲಿನ MD DERMATOLGY ಪರೀಕ್ಷೆಯಲ್ಲಿ ಡಾ| ನಿಧಿಕಾ ವಿಜಯಕುಮಾರ್ ಸೊರಕೆಯವರಿಗೆ 7ನೇ ರಾಂಕ್..

ಪರೀಕ್ಷೆಯಲ್ಲಿ ಡಾ| ನಿಧಿಕಾ ವಿಜಯಕುಮಾರ್ ಸೊರಕೆಯವರಿಗೆ 7ನೇ ರಾಂಕ್.. ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ 2022-23ನೇ ಸಾಲಿನ MD DERMATOLGY ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ  ಡಾ|ನಿಧಿಕಾ ವಿಜಯಕುಮಾರ್ [more…]

News

ಕುಸ್ತಿಪಂದ್ಯಾಟದಲ್ಲಿ ಮಿನುಗುವ ಅವಳಿ ಬಿಲ್ಲವ ಸಹೋದರರು ನವ ಪೂಜಾರಿ – ನಟ ಪೂಜಾರಿ

ಮಂಗಳೂರಿನ ಬೋಳಾರದ ಖ್ಯಾತ ವ್ಯಾಯಮ ಶಾಲೆಯೊಂದರಲ್ಲಿ ಅನೇಕ ಜನರಿಗೆ ಕುಸ್ತಿ ವಿದ್ಯೆಯನ್ನು ನೀಡುವ ಅವಳಿ ಕುಸ್ತಿಪಟ್ಟುಗಳಾದ ನವ ಪೂಜಾರಿ – ನಟ ಪೂಜಾರಿ, ಈ ಬಾರಿ ನಡೆದಂತಹ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರತಿ [more…]

News

ಬಿಲ್ಲವ ಸಮಾಜೋದ್ಧಾರಕ, ಬಡವರ ಬಂಧು ಬಿಲ್ಲವ ಸಮಾಜದ ಭರವಸೆಯ ಸೂರ್ಯ

ಬಾನು ಬೆಳಕಾದಂತೆ ಹಸಿರು ರಂಗೇರಿ ಕರೆದಂತೆ ಇಬ್ಬನಿಯ ತಂಪಿನಂತೆ, ಅಚ್ಚ ಮಲ್ಲಿಗೆಯ ಶುಭ್ರ ಕಾಂತಿಯಂತೆ ಮಾತು ಮುತ್ತು ಮೌನ ಬಂಗಾರವೇ ಶ್ರಂಗಾರವೆನುವಂತೆ ನಡೆನುಡಿಯ, ಜನಮಾನಸರ ಪರಮಾಪ್ತ ಸೂರ್ಯ ಬಿಲ್ಲವ ಸಮಾಜೋದ್ಧಾರಕ, ಬಡವರ ಬಂಧು ಜಯ [more…]

News

ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ – ಕಾಂಗ್ರೆಸ್ ಬಿಲ್ಲವ ಕಾರ್ಯಕರ್ತ ಆಸ್ಪತ್ರೆಗೆ ದಾಖಲು

ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರ ವಿಜಯೋತ್ಸವದ ವೇಳೆ ಬಿಜೆಪಿಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಗಾಯಗೊಂಡಿರುವ ಕಾಂಗ್ರೆಸ್ಕಾರ್ಯಕರ್ತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ [more…]

News

ಅಶಕ್ತ ಕುಟುಂಬಕ್ಕೆ ಬಿರುವೆರ್ ಕುಡ್ಲದಿಂದ ರೂ: 50 ಸಾವಿರ ಆರ್ಥಿಕ ನೆರವು ಹಸ್ತಾಂತರ

ಕುದ್ರೋಳಿ:- ಫ್ರೆಂಡ್ಸ್ ಬಳ್ಳಾಲ್‍ಬಾಗ್ ಬಿರುವೆರ್ ಕುಡ್ಲ ಇದರ ವತಿಯಿಂದ ಕುಪ್ಪೆ ಪದವಿನ ಜಗದೀಶ್ ಜಯಶ್ರೀ ಅವರ ಪುತ್ರ ಎರಡುವರ್ಷದ ಶಮಿತ್ ಚಿಕಿತ್ಸೆಗಾಗಿ 50 ಸಾವಿರ ಆರ್ಥಿಕ ನೆರವನ್ನು ಬುಧವಾರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದವಠಾರದಲ್ಲಿ [more…]

News

ಬೈಕಂಪಾಡಿ ಮಡಿಲು ಗ್ಯಾರೇಜ್ ಮಾಲಕರಾದ ನಾಗೇಶ್ ಪೂಜಾರಿಯವರಿಂದ ಗೆಜ್ಜೆಗಿರಿ ಮೇಳಕ್ಕೆ ಒಳಾಂಗಣ ರಂಗಸ್ಥಳದ ಕೊಡುಗೆ

ಬೈಕಂಪಾಡಿ ಮಡಿಲು ಗ್ಯಾರೇಜ್ ಮಾಲಕರಾದ ನಾಗೇಶ್ ಪೂಜಾರಿಯವರಿಂದ ಗೆಜ್ಜೆಗಿರಿ ಮೇಳಕ್ಕೆ ಒಳಾಂಗಣ ರಂಗಸ್ಥಳದ ಕೊಡುಗೆ ಮಂಗಳೂರು ಪುರಭವನದಲ್ಲಿ ಮೇ 20 ಶನಿವಾರ ಸಂಜೆ 7ಕ್ಕೆ  ಜರಗುವ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಒಳಾಂಗಣದಪ್ರದರ್ಶನಕ್ಕೆ ಶಾಸ್ತ್ರೀಯ [more…]

News

ಎಂಟು ವರುಷಗಳು‌ ಸಮಾಜಕ್ಕಾಗಿ ಸೇವೆಯನ್ನು‌ ನೀಡಿರುವ ಉದಯ ಪೂಜಾರಿ

ಎಂಟು ವರುಷಗಳು‌ ಸಮಾಜಕ್ಕಾಗಿ ಸೇವೆಯನ್ನು‌ ನೀಡಿರುವ ಉದಯಣ್ಣ….. ಇತ್ತಿಚಿನ ಚುನಾವಣೆಯ ಸಂಧರ್ಭದಲ್ಲಿ ಹಲವಾರು ಜನರ ಟೀಕೆಗೆ ಗುರುಯಾಗಿರುವ ಉದಯ ಪೂಜಾರಿ ಬಳ್ಳಾಲ್ ಬಾಗ್ ರವರಬಗೆಗಿನ ಸಣ್ಣದಾದ ಬರವಣಿಗೆ ಬಿಲ್ಲವ ಸಮಾಜ‌ ಇಂದು ತುಳುನಾಡಿನಲ್ಲಿ ಅತೀ [more…]

News

ಮುಂದಿನ ಸಾಂಕ್ರಾಮಿಕ ರೋಗಕ್ಕೆ ಜಗತ್ತು ಸಿದ್ಧವಾಗಬೇಕು, COVID-19 ರೋಗಕ್ಕಿಂತ “ಮಾರಣಾಂತಿಕ”.: WHO

ಮುಂದಿನ ಸಾಂಕ್ರಾಮಿಕ ರೋಗಕ್ಕೆ ಜಗತ್ತು ಸಿದ್ಧವಾಗಬೇಕು ಎಂದು ಎಚ್ಚರಿಕೆ ನೀಡಿದ್ದಾರೆ, ಇದು COVID-19 ಸಾಂಕ್ರಾಮಿಕ ರೋಗಕ್ಕಿಂತ “ಮಾರಣಾಂತಿಕ” ಆಗಿರಬಹುದು, ಈ ಸಮಯದಲ್ಲಿ COVID ಪ್ರಕರಣಗಳು ಪ್ರಪಂಚದಾದ್ಯಂತ ಸ್ವಲ್ಪಮಟ್ಟಿಗೆ ಸ್ಥಿರವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ [more…]

News

ಬಿಜೆಪಿಯವರು ಕೀಳು ರಾಜಕೀಯ ಮಾಡುವುದನ್ನು ಇನ್ನಾದರೂ ನಿಲ್ಲಿಸಲಿ: ಪದ್ಮರಾಜ್ ಆರ್.

ಪ್ರವೀಣ್ ನೆಟ್ಟಾರ್ ಪತ್ನಿಯ ಉದ್ಯೋಗದ ಬಗ್ಗೆ ಬಿಜೆಪಿಯವರು ಕೀಳುಮಟ್ಟದ ರಾಜಕೀಯ, ನಾಟಕ ಮಾಡುವುದನ್ನು ನಿಲ್ಲಿಸಲಿ. ಇವರ ಇಂತಹ ಕಪಟ ನಾಟಕ ಸಾಮಾನ್ಯ ಜನತೆಗೆ ಈಗಾಗಲೇ ತಿಳಿದಿದೆ. ಪ್ರವೀಣ್ ನೆಟ್ಟಾರ್ ಅವರ ಪತ್ನಿಗೆ ಮುಖ್ಯಮಂತ್ರಿಯವರ ವಿಶೇಷ [more…]

News

ಮಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕೈಕೊಟ್ಟ ವಿದ್ಯುತ್‌: ವಿಮಾನಗಳ ಹಾರಾಟ ಸ್ಥಗಿತ

ತಾಂತ್ರಿಕ ಕಾರಣದಿಂದಾಗಿ ಮಂಗಳೂರು ವಿಮಾನ ನಿಲ್ದಾಣದ ರನ್ ವೇನಲ್ಲಿ ವಿದ್ಯುತ್ ಕೈ ಕೊಟ್ಟಿದ್ದು, ಏರ್ಪೋರ್ಟ್ ನಲ್ಲಿ ಲ್ಯಾಂಡ್ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ. ಮಂಗಳೂರು: ತಾಂತ್ರಿಕ ಕಾರಣದಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ( Mangaluru [more…]

News

ಮೂರು ದಶಕಗಳ ಸಾರ್ಥಕ ಸೇವೆಯಿಂದ ಡಾ. ಸದಾನಂದ ಪೆರ್ಲ ಆಕಾಶವಾಣಿಯಿಂದ ನಿವೃತ್ತಿ

ಕಲ್ಬುರ್ಗಿ : ಕರ್ನಾಟಕ ರಾಜ್ಯ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರು ಹಾಗೂ ಆಕಾಶವಾಣಿಯ ಹಿರಿಯಕಾರ್ಯಕ್ರಮ ನಿರ್ವಾಹಕರಾದ ಡಾ. ಸದಾನಂದ ಪೆರ್ಲ ಅವರು ಆಕಾಶವಾಣಿಯಲ್ಲಿ 30 ವರ್ಷಗಳ ಸಾರ್ಥಕ ಸೇವೆಯನಂತರ ಕಲ್ಬುರ್ಗಿ ಆಕಾಶವಾಣಿಯಿಂದ ಮೇ 31 [more…]

News

ಸಿಐಎಸ್‌ಎನಲ್ಲಿ ವಿಶ್ವಕ್ಕೆ ಅಗ್ರಸ್ಥಾನಿ ಗ್ರಾಮೀಣ ಪ್ರತಿಭೆ ಹೆಬ್ರಿ ಸಪ್ನಾ ಪೂಜಾರಿ ಸಾಧನೆ ಯುವ ಸಮುದಾಯಕ್ಕೆ ಮಾದರಿ

ಸಿಐಎಸ್‌ಎನಲ್ಲಿ ವಿಶ್ವಕ್ಕೆ ಅಗ್ರಸ್ಥಾನಿ ಗ್ರಾಮೀಣ ಪ್ರತಿಭೆ ಹೆಬ್ರಿ ಸಪ್ನಾ ಪೂಜಾರಿ ಸಾಧನೆ | ಯುವ ಸಮುದಾಯಕ್ಕೆ ಮಾದರಿ ಬದುಕಿನಲ್ಲಿ ಆಶಾವಾದವೇ ಛಲಕ್ಕೆ ಮೂಲ ಕಾರಣ. ಛಲವುಳ್ಳ ಬದುಕು ಸಾಧನೆಯ ಮೊದಲ ಹೆಜ್ಜೆ. ಅಂತಹ ಸಾಧನೆಯನ್ನು [more…]

News

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆಯಾಗುವಸಾಧ್ಯತೆಯಿರುತ್ತದೆ. ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು [more…]

News

ಭೂಮಿಗೆ ಮಳೆಯ ಕೃಪೆಗಾಗಿ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಶತ ಸೀಯಾಳಾಭಿಷೇಕ

ಮಂಗಳೂರು: ಲೋಕ ಸುಭಿಕ್ಷೆ ಹಾಗೂ ಕಲ್ಯಾಣಾರ್ಥ, ಭೂಮಿಗೆ ಮಳೆಯ ಕೃಪೆಗಾಗಿ ಶುಕ್ರವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಶುಕ್ರವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶತ ಸೀಯಾಳಾಭಿಷೇಕ, ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಕರಾವಳಿ ಭಾಗದಲ್ಲಿ ನೀರಿಗಾಗಿ [more…]

News

ಜೀವನದ ಸುದೀರ್ಘ ವರ್ಷಗಳನ್ನು ಕಾರಿನಲ್ಲಿ ಚಾಲಕನಾಗಿ ಕಳೆದ ವೇಣೂರಿನ ಭೈರಣ್ಣನಿಗೊಂದು ನುಡಿ ನಮನ…

ಹುಟ್ಟಿದ್ದು ಗುರುಪುರದಲ್ಲಿ. ಜೀವನದ ಸುದೀರ್ಘ ವರ್ಷಗಳನ್ನು  ಚಾಲಕನಾಗಿ ಕಳೆದದ್ದು ವೇಣೂರಿನಲ್ಲಿ. ಸರಿ ಸುಮಾರು 56 ವರ್ಷಗಳ ನಿರಂತರ ಚಾಲಕನಾಗಿ ಸೇವೆ ಸಲ್ಲಿಸಿದ್ದು ವೇಣೂರಿನ ಮಹಾಜನತೆಗೆ ! ಭೈರಣ್ಣನೇ ಹೇಳುವಂತೆ ಅವರು ವೇಣೂರಿಗೆ ಬಂದದ್ದು ಎಪ್ರಿಲ್ [more…]

News

ಹೆದ್ದಾರಿಯಲ್ಲಿ ಕಸ ಸುರಿಯುವ ಅನಾಗರಿಕರಿಗೆ ಬೋಧನೆ ಮಾಡುವ ನಾಗರಾಜ್ ಬಜಾಲ್

ಇತ್ತೀಚೆಗೆ ಕೆಲವು ದಿನಗಳಿಂದ ಅಡ್ಯಾರ್ ಕಟ್ಟೆಯಿಂದ ಕಣ್ಣೂರು ಮಸೀದಿ ವರೆಗಿನ ಹೆದ್ದಾರಿ ಬದಿಯಲ್ಲಿ ಕೊಳೆತು ನಾರುವ ಕಸದರಾಶಿಯನ್ನು ನೋಡಿ ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಕಾರಿನಲ್ಲಿ ಮತ್ತು ರಿಕ್ಷಾದಲ್ಲಿ ಬರುವ ಹಲವರುಬೆಳಿಗ್ಗೆ ಕಸದ [more…]

News

ಕುಪ್ಪೆಪದವಿನಲ್ಲಿ ಜನಮೆಚ್ಚಿದ ಸೇವಕ… ಜಗದೀಶ್ ಪೂಜಾರಿ ದುರ್ಗಕೋಡಿ

ಕುಪ್ಪೆಪದವಿನಲ್ಲಿ ಜನಮೆಚ್ಚಿದ ಸೇವಕ.. ವ್ಯಕ್ತಿ ಹಣ‌ ಅಂತಸ್ತಿನಿಂದ ಶ್ರೀಮಂತನಾದರೆ, ಇಲ್ಲೊಬ್ಬರು ತನ್ನ  ಗುಣ, ಪರೋಪಕಾರ ಹೃದಯ ಶ್ರೀಮಂತಿಕೆಯಿಂದ ಜನ‌ಮೆಚ್ಚಿದಸೇವಕನಾಗಿ ತನ್ನ ಊರು ಮಾತ್ರವಲ್ಲದೆ ಅನೇಕ ಕ್ಷೇತ್ರಗಳಲ್ಲಿ ತನ್ನ ಹೆಸರಿಗೆ ಗುರುತು‌ಗಳಿಸಿದ್ದಾರೆ. ಯಾರಪ್ಪ ಈ ವ್ಯಕ್ತಿ [more…]

News

ಬಿ. ಯಶವಂತ ಸುವರ್ಣ ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ

ಭಾವಪೂರ್ಣ ಶ್ರದ್ಧಾಂಜಲಿ ಓರ್ವ ವ್ಯಕ್ತಿ  ಜೀವಿತಾವಧಿಯಲ್ಲಿ ಎಲ್ಲರ ಜೊತೆ ಒಳ್ಳೆಯವರಾಗಿದ್ದು, ಒಳ್ಳೆಯ ಕೆಲಸಗಳನ್ನೇ ನೆಚ್ಚಿಕೊಂಡು ಬದುಕಿದರೆ ಮಾತ್ರಅವರು ಗತಿಸಿದ ಮೇಲೂ ಆಪ್ತೇಷ್ಟರ ಮನಸ್ಸಿನಲ್ಲಿ ಚಿರಕಾಲ ಉಳಿಯಬಲ್ಲರು ಎಂಬುದಕ್ಕೆ ಬಿ. ಯಶವಂತ ಸುವರ್ಣರು ಸಾಕ್ಷಿಯಾಗುತ್ತಾರೆ. ಅವರ [more…]

News

ಬಿರುವೆರ್ ಕುಡ್ಲ ಬಜಪೆ ಘಟಕ ದ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂ ಹಸ್ತಾಂತರ ಕಾರ್ಯಕ್ರಮ

ಬಿರುವೆರ್ ಕುಡ್ಲ ಬಜಪೆ ಘಟಕ ದ ಮಹಾಸೇವಾ ಯೋಜನೆಯ ಅಡಿಯಲ್ಲಿ ಸುಸಜ್ಜಿತ ಮನೆ ನಿರ್ಮಾಣದ ಉದ್ಘಾಟನೆ ಹಾಗೂಹಸ್ತಾಂತರ ಕಾರ್ಯಕ್ರಮ ದಿನಾಂಕ 25.6.2023ನೇ ಭಾನುವಾರ ಬೆಳಿಗ್ಗೆ 10 ಗಂಟೆಗೆ ನೆರವೇರಿತು.   ಬಜಪೆ ಸಮೀಪದ ಮುಂಡಬೆಟ್ಟು, ಮೂಡುಪೆರಾರ [more…]

News

ಕಂಕನಾಡಿ ಗರೋಡಿಯ ನಾಗಬ್ರಹ್ಮ ಮಂಡಲೋತ್ಸವದ ನಾಗ ಪಾತ್ರಿಯಾಗಿ ಮನೋಜ್ ಶಾಂತಿ ಕಾವೂರು

ಅಂದು ನಾರಾಯಣ ಗುರುಗಳು ಮೇಲ್ವರ್ಗದ ದಾಸ್ಯತ್ವದಿಂದ ಮುಕ್ತಿಗೊಳಿಸಿ ಸಮಾಜದಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸಿದ ಕಾಲ. ತುಳುನಾಡಿನ ಇತಿಹಾಸದಲ್ಲಿ ನಾಗರಾಧನೆ ದೈವಾರಾಧನೆ ದೇವತಾರಾಧನೆ ಸನಾತನ ಧರ್ಮ ಕೊಂಡಿಯಾಗಿ ರೂಪುಗೊಂಡಿದ್ದುಅಂತು ಸತ್ಯ…. ನಾರಾಯಣ ಗುರು ಪರಂಪರೆಯ ಶಾಂತಿ [more…]

News

ಪ್ರದೀಶ್ ಮರೋಡಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ‘ಮೈಸೂರು ದಿಗಂತ ಪ್ರಶಸ್ತಿ’ ಪ್ರದಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2020ನೇ ಸಾಲಿನ ಪ್ರತಿಷ್ಠಿತ ‘ಮೈಸೂರು ದಿಗಂತ‘  ಪ್ರಶಸ್ತಿಯನ್ನುಮಂಗಳೂರಿನ ಪ್ರಜಾವಾಣಿ ಪತ್ರಕರ್ತ ಪ್ರದೀಶ್ ಮರೋಡಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಪ್ರದಾನ ಮಾಡಿದರು. ಕಂದಾಯ [more…]

News

ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿ, ಬಿಲ್ಲವ ಸಮಾಜದ ಹಿರಿಯ ಸಂಘಟಕರು, ಸಮಾಜಿಮುಖಿ ಚಿಂತಕರು ಆದ ಶ್ರೀ ದೇವೇಂದ್ರ ಅಂಚನ್ ಕದ್ರಿ ಸ್ವರ್ಗಸ್ಥ

ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿ, ಬಿಲ್ಲವ ಸಮಾಜದ ಹಿರಿಯ ಸಂಘಟಕರು, ಸಮಾಜಿಮುಖಿ ಚಿಂತಕರು ಆದ ಶ್ರೀದೇವೇಂದ್ರ ಅಂಚನ್ ಕದ್ರಿ ಸ್ವರ್ಗಸ್ಥರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರ ಅಂತಿಮ ದರ್ಶನ  ಇಂದು ಸಂಜೆ 4:00 ಘಂಟೆಗೆ ಸಿ.ವಿ.ನಾಯಕ್ [more…]

News

ಕೋಟ್ಯಂತರ ಭಕ್ತರ ನಂಬಿಕೆಯ ಗುಳಿಗ ದೈವಕ್ಕೆ ಗೃಹಸಚಿವರಿಂದ ಅಪಮಾನ ಖಂಡನೀಯ – ವಕೀಲರು . ಪದ್ಮರಾಜ್‌ ಆರ್

ಕೋಟ್ಯಂತರ ಭಕ್ತರ ನಂಬಿಕೆಯ ಗುಳಿಗ ದೈವಕ್ಕೆ ಗೃಹಸಚಿವರಿಂದ ಅಪಮಾನ ಖಂಡನೀಯ ತುಳುನಾಡು ಮಾತ್ರವಲ್ಲ ದೇಶ, ವಿದೇಶದಲ್ಲೂ ಚರಿತ್ರೆ ಸೃಷ್ಟಿಸಿರುವ ನಾಟಕ ವಿಜಯಕುಮಾರ್ ಕೊಡಿಯಾಲ್‌ಬೈಲ್‌ ನಿರ್ದೇಶನದ‘ಶಿವಧೂತ ಗುಳಿಗೆ‘. ದೈವಾರಾಧನೆ ಎಂದರೆ ತುಳುನಾಡಿನ  ಧಾರ್ಮಿಕತೆ ಮತ್ತು ನಂಬಿಕೆ. [more…]

News

ಅಯೋಧ್ಯೆಯ ಶ್ರೀ ರಾಮ ಮೂರ್ತಿಗೆ ಆಯ್ಕೆಯಾದ ಕಾರ್ಕಳದ ತುಂಗಪೂಜಾರಿಯವರ ಭೂಮಿಯಲ್ಲಿ ದೊರಕಿದ ಕೃಷ್ಣಶಿಲೆ

ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆಆಯ್ಕೆಯಾಗಿದೆ. ಶಿಲ್ಪಿಗಳ ತವರೂರು ಎಂದೇ [more…]

News

ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋಚಾಲಕ ಪುರುಷೋತ್ತಮ ಪೂಜಾರಿ ಮೊಗದಲ್ಲಿ ಭರವಸೆಯ ಬೆಳಕು

ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್ ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡು… ಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ [more…]

News

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟಗೊಂಡ ಪುರುಷೋತ್ತಮ್ ಪೂಜಾರಿ ಮನೆ ಹಸ್ತಾಂತರಿಸಿದ ಗುರುಬೆಳದಿಂಗಳು ಟ್ರಸ್ಟ್

ಮಂಗಳೂರು, ಮಾ 21 ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಕೊಟ್ಟ ಮಾತಿನಂತೆ ಇಂದು(ಮಾ.22) ಗುರುಬೆಳದಿಂಗಳು ಫೌಂಡೇಶನ್ 6 ಲಕ್ಷ [more…]

News

ಮಂಗಳೂರು ದಕ್ಷಿಣ: ಕಾಂಗ್ರೆಸ್ ನಿಂದ ಈ ಬಾರಿ ಹೊಸ ಮುಖ?; ಕೇಂದ್ರ ಯುವ ನ್ಯಾಯವಾದಿ ಪದ್ಮರಾಜ್ ಆರ್. ಅಭ್ಯರ್ಥಿ?

ಮಂಗಳೂರು(reporterkarnataka.com): ಮುಂಬರುವ ವಿಧಾನ ಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿಈಗಾಗಲೇ ಬಿಡುಗಡೆಯಾಗಿದೆ. ಇದೀಗ ಎರಡನೇ ಪಟ್ಟಿಗೆ ಟಿಕೆಟ್ ಆಕಾಂಕ್ಷಿಗಳು ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಮಂಗಳೂರುಉತ್ತರ, ಮಂಗಳೂರು ದಕ್ಷಿಣ ಹಾಗೂ ಪುತ್ತೂರು ಕ್ಷೇತ್ರದಲ್ಲಿ ಟಿಕೆಟ್ ಯಾರಿಗೆ [more…]

News

ಈ ಮನೆಮದ್ದುಗಳನ್ನು ಫಾಲೋ ಮಾಡಿ, ಬಿಳಿ ಗಡ್ಡ ಮತ್ತೆ ಕಪ್ಪಾಗುತ್ತದೆ ನೋಡಿ…

ವಯಸ್ಸಿನ್ನೂ ಸಣ್ಣದಿರುತ್ತದೆ, ಆದರೆ ಕೂದಲು ಬೆಳ್ಳಗಾಗುವುದರ ಜೊತೆಗೆ, ಗಡ್ಡ– ಮೀಸೆಯಲ್ಲಿ ಕೂಡ ಬಿಳಿ ಕೂದಲು ಅಲ್ಲಲ್ಲಿಇಣುಕುತ್ತಿರುತ್ತದೆ! ಈ ಸಮಸ್ಯೆ ಇರುವವರಿಗೆ ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದುಗಳು ಕೆಲವರಿಗೆ ಮುಖದಲ್ಲಿ ಗಡ್ಡ–ಮೀಸೆ ಇದ್ದರೆ, ನೋಡಲು ಚೆನ್ನಾಗಿ [more…]

News

ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು …

ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು … ಪದ್ಮರಾಜ್ ರಾಜಕೀಯಕ್ಕೆ ಬರುತ್ತಾರಾ…? ಬಂದರೂ ಯಾವ ಪಕ್ಷ..? ಈ ಕೊಳಕು ರಾಜಕಾರಣಕ್ಕೆ ಪದ್ಮರಾಜ್ ರಂತಹ ವ್ಯಕ್ತಿತ್ವಸರಿಹೊಂದುತ್ತದೆಯೋ..? ಹೀಗೆ ಹತ್ತು ಹಲವಾರು ಪ್ರಶ್ನೆಗಳು… ಸಮಾಜದ ಎಲ್ಲಾ [more…]

News

ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ವೈಭವ ದ “ಬಂಡಿ ನೇಮೋತ್ಸವ”(ಅತ್ತಾವರ ಬಂಡಿ) ಇಂದಿನಿಂದ ಪ್ರಾರಂಭ

ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ವೈಭವ ದ “ಬಂಡಿ ನೇಮೋತ್ಸವ“(ಅತ್ತಾವರ ಬಂಡಿ) ಇಂದಿನಿಂದ ಪ್ರಾರಂಭಭಂಡಾರ ಮನೆ “ಬೈದೆರೆ ಗುತ್ತು“ನೇತ್ರತ್ವ ದಲ್ಲಿ ಶ್ರೀ ಅರಸು ಮುಂಡತ್ತಾಯ ಮತ್ತು ಪರಿವಾರ ದೈವಗಳ “ಬಂಡಿ ನೇಮೋತ್ಸವವುಇಂದು ಧ್ವಜಾರೋಹಣದೊಂದಿಗೆ  [more…]

News

ಮಂಗಳೂರು ದಕ್ಷಿಣ: ಕೈ ಪಾಳದಲ್ಲಿ ಕ್ಷಿಪ್ರ ಬೆಳವಣಿಗೆ?; ಮಾಜಿ ಮೇಯರ್ ಕವಿತಾ ಸನಿಲ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ?

ಮೇಯರ್ ಆಗಿದ್ದಾಗ ಮಸಾಜ್ ಸೆಂಟರ್, ಸ್ಕಿಲ್ ಗೇಮ್ ಗಳ ಮೇಲೆ ಸದಾ ದಾಳಿ ನಡೆಸುವ ಮೂಲಕ ಮಂಗಳೂರಿನ ಜನಮಾನಸದಲ್ಲಿ ಭದ್ರವಾಗಿ ನೆಲೆಯೂರಿದ್ದ ಕವಿತಾ ಸನಿಲ್ ಅವರು ದೀರ್ಘಕಾಲದ ಬಳಿಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಂಗಳೂರು [more…]

News

ಮಂಗಳೂರು ದಕ್ಷಿಣ: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಯುವ ನ್ಯಾಯವಾದಿ ಪದ್ಮರಾಜ್ ಗೆ ವ್ಯಾಪಕ ಒತ್ತಾಯ

ಮಂಗಳೂರು ದಕ್ಷಿಣ ಕ್ಷೇತ್ರದ ರಾಜಕೀಯ ರಂಗ ದಿನಕ್ಕೊಂದು ತಿರುವು ಪಡೆಯುತ್ತಿದೆ‌. ಕಾಂಗ್ರೆಸ್ ಪಕ್ಷದ ಕಡೆಯಿಂದಲೇ ಅಚ್ಚರಿಯಬೆಳವಣಿಗಳು ದಾಖಲಾಗುತ್ತಿವೆ. ಟಿಕೆಟ್ ಸಿಗದಿದ್ದರೆ ಪಕ್ಷೇತರಳಾಗಿ ಸ್ಪರ್ಧಿಸುವ ಬಗ್ಗೆ ಮಾಜಿ ಮೇಯರ್ ಒಬ್ಬರು ನಿನ್ನೆ ಮನದಇಂಗಿತ ವ್ಯಕ್ತಪಡಿಸಿದ್ದರು. ಇಂದು [more…]

News

ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಅತ್ತಾವರ ಇದರ ಮೊದಲನೇ ದಿನದ ಅನ್ನದಾನ ಸೇವೆಗೆ ಚಾಲನೆ

ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಅತ್ತಾವರ ಇದರ ಮೊದಲನೇ ದಿನದ ಅನ್ನದಾನ ಸೇವೆಗೆ ಚಾಲನೆ ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಇದರ ವಾರ್ಷಿಕ “ಬಂಡಿ ನೇಮೋತ್ಸವ ‘ ನಿನ್ನೆ ರಾತ್ರಿ ಧ್ವಜಾರೋಹಣ ನಡೆಯುವಮೂಲಕ [more…]

News

ಎಪ್ರಿಲ್ 22 ರಂದು ದುಬೈನಲ್ಲಿ ನಡೆಯಲಿದೆ ‘ದುಬೈ ಬಿಲ್ಲವೋತ್ಸವ’

ಬಿಲ್ಲವಾಸ್ ಫ್ಯಾಮಿಲಿ ದುಬೈಯ 25 ನೇ ವರ್ಷದ ಬೆಳ್ಳಿ ಹಬ್ಬಕ್ಕೆ ರೇಣುಕ ಮಠದ ಸೋಲೂರು ಶ್ರೀ ವಿಖ್ಯಾತನಂದಸ್ವಾಮೀಜಿಯವರು ಕಾರ್ಯಕ್ರಮಕ್ಕೆ ಆಗಮಿಸಿ ಆರ್ಶಿವಚನ ಮಾಡಲಿದ್ದಾರೆ ಹಾಗೂ ಎಪ್ರಿಲ್ 22 ರಂದು ಬೆಳಿಗ್ಗೆಯಿಂದಸಾಯಂಕಾಲದ ವರೆಗೆ ವಿವಿಧ ಸಾಂಸ್ಕೃತಿಕ [more…]

News

ಸಾವಿರಾರು ಜನರ ಕಷ್ಟ ಗಳಿಗೆ ಆಸರೆಯಾಗುವ ಸಂಘಟನೆಯ ನಾಯಕ ” ಲೋಕೆಶಣ್ಣ ಕೋಡಿಕೆರೆ “

ತನ್ನ ಬಾಲ್ಯ ಜೀವನದಿಂದ ಹಿಂದುತ್ವ ಎನ್ನುವ ತತ್ವ ಸಿದ್ದಾಂತವನ್ನು ಅನುಸರಿಸಿ ಹಿಂದೂ‌ ಸಮಾಜಕ್ಕಾಗಿ ತನ್ನ ಪ್ರಾಣವನ್ನೇಮಡಿಪಾಗಿಟ್ಟು ಹೋರಾಡಿದ ಹಿಂದೂ ಸಮಾಜದ ಕಣ್ಮನಿ…. ರಾಜಕೀಯ ಮೋಸದ ಆಟಗಳು ಇಂತಹ ನಾಯಕರನ್ನು ಬಳಸಿಕೊಂಡಾಗ, ಎಲ್ಲಾ ವಿಚಾರಗಳನ್ನು ಬದಿಗಿಟ್ಟು [more…]

News

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ವಕೀಲ ಪದ್ಮರಾಜ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ವಕೀಲ, ಯುವ ಬಿಲ್ಲವ ಮುಖಂಡಪದ್ಮರಾಜ್‌ ಅವರನ್ನು ನೇಮಕ ಮಾಡಲಾಗಿದೆ.ಪದ್ಮರಾಜ್‌ ಅವರು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಬಹುತೇಕಅಂತಿಮಗೊಂಡಿತ್ತು. ಆದರೆ ಕೊನೆ ಕ್ಷಣದಲ್ಲಿ [more…]

News

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿಯಾಗಿ ಗೋವಿಂದ ಬಾಬು ಪೂಜಾರಿ

ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ , ಸಾಮಾಜಿಕ ಕಾರ್ಯಕರ್ತರಾದ ಯುವ ಉದ್ಯಮಿಯಾದ ಬೈಂದೂರಿನಗೋವಿಂದ ಬಾಬು ಪೂಜಾರಿ ಇವರನ್ನು ರಾಜ್ಯ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚ ಕಾರ್ಯದರ್ಶಿಯಾಗಿ ಬಿಜೆಪಿರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ [more…]

News

ಕೊಲೆಯಾದ ಡ್ರೈವರ್ ಜನಾರ್ದನ ಪೂಜಾರಿ ಕುಟುಂಬಕ್ಕೆ ನೆರವಾದ “ಹಿಂದೂ ಟೂರಿಸ್ಟ್ ಡ್ರೈವರ್ಸ್ ದ.ಕ”

ಮಂಗಳೂರು: ಇತ್ತೀಚಿಗೆ ಅಮ್ಮುoಜೆ ನಿವಾಸಿ ಬಡ ಟೂರಿಸ್ಟ್ ಡ್ರೈವರ್ ಜನಾರ್ದನ ಪೂಜಾರಿ ಇವರನ್ನು ನಗರದ ಪುರಭವನದ ಬಳಿಕಳ್ಳತನ ಕಾರಣಕ್ಕಾಗಿ ಕೊಲೆ ಮಾಡಲಾಯಿತು. ಇದರಿಂದ ಆಧಾರ ಕಳೆದುಕೊಂಡು ಚಿಂತಾಜನಕ ಸ್ಥಿತಿಯಲ್ಲಿ ಇರುವ ಜನಾರ್ದನಅವರ ಕುಟುಂಬಕ್ಕೆ ಹಿಂದೂ [more…]

News

ಬಂಟ್ವಾಳ: ದೆಹಲಿ ಪ್ರಜಾಪ್ರಭುತ್ವದ ಪಥ ಸಂಚಲನದಲ್ಲಿ ಭಾಗವಹಿಸುತ್ತಿದ್ದಾರೆ ಕರಾವಳಿಯ ಏಕೈಕ ಯುವಕ ಮಿಥುನ್

ಪ್ರಜಾಪ್ರಭುತ್ವ ದಿನದ ಅಂಗವಾಗಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪಥಸಂಚಲನದಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ನಿಂದ ಕರ್ನಾಟಕವನ್ನು ಏಕೈಕ ಯುವಕ ಪ್ರತಿನಿಧಿಸಲಿದ್ದು, ಅವರು ಕರಾವಳಿ ಮೂಲದವರಾಗಿದ್ದಾರೆ. ಬಂಟ್ವಾಳ ತಾಲೂಕಿನ ಸೇರಾ ನಿವಾಸಿ ಮಿಥುನ್ ಅವರು [more…]

News

ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ರವರಿಗೆ ರಸ್ತೆ ಅಪಘಾತ

ತುಳು ಚಿತ್ರ ರಂಗ ರಂಗಭೂಮಿ ಹಾಸ್ಯನಟ ಅರವಿಂದ್ ಬೋಳಾರ್ರವರ ವಾಹನ ಸ್ಕಿಡ್ ಆಗಿ ಅಪಘಾತಕ್ಕೂಳಗಾದ ಘಟನೆಮಂಗಳೂರು ಪಂಪ್ ವೆಲ್ ಬಳಿ ನಡೆದಿದೆ. ತುಳುನಾಡ ಮಾಣಿಕ್ಯ ಖ್ಯಾತಿಯ ಬಳಿ ನಡೆದಿದೆ. ತುಳುನಾಡ ಮಾಣಿಕ್ಯ ಖ್ಯಾತಿಯ ಹಾಸ್ಯನಟ [more…]

News

ಸೌದಿ ಅರೇಬಿಯಾದ ಪ್ರಮುಖ ಆಹಾರ “ಕುಬ್ಬುಸು”

ತುತ್ತು ಅನ್ನ ತಿನ್ನೋಕೆ,ಬೋಗಸೆ ನೀರು ಕುಡಿಯೋಕೆ,ತುಂಡು ಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ,ಅಂಗೈ ಅಗಲ ಜಾಗ ಸಾಕುಹಾಯಾಗಿರೋಕೆ ನಾ ಹಾಯಾಗಿರೋಕೆ” ಇದು ಕನ್ನಡದ ಜನಪ್ರಿಯ ಚಲನಚಿತ್ರದ ಒಂದು ಹಾಡಿನ ಸಾಲು. ಹೌದು ಮನುಷ್ಯ ಈಭೂಮಿಯಲ್ಲಿ [more…]

News

ಯಕ್ಷರಂಗದ ಗಾನ ಚತುರ,ಕನ್ನಡ ಭಾಷೆ ಬಾರದಿದ್ದರೂ ಸುಶ್ರಾವ್ಯವಾಗಿ ಹಾಡಬಲ್ಲ ಕಲಾವಿದ ರೋಶನ್ ಕೋಟ್ಯಾನ್

ಶತಮಾನಗಳ ಇತಿಹಾಸವಿರುವ ಯಕ್ಷಗಾನವು ಸದಾ ಪಂಡಿತ ಪಾಮರರ ಚಿಂತನ–ಮಂಥನದ ವಸ್ತುವಾಗಿರುದು ಯಕ್ಷಗಾನ ಕಲೆಯಜೀವಂತಿಕೆಯ ಲಕ್ಷಣವಾಗಿದೆ. ಇದರ ವರ್ಣರಂಜಿತ ಇತಿಹಾಸದಲ್ಲಿ ತೆಂಕು–ಬಡಗಿನ ಅನೇಕ      (Copyrights owned by: billavaswarriors.com ) ಕಲಾವಿದರುಅವಿಸ್ಮರಣೀಯರು.ಯಕ್ಷರಂಗದಲ್ಲಿ ಮಿಂಚಿ [more…]

News

ದಾನ ಕೊಟ್ಟ ಮೇಲೂ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಮಕ್ಕಳಿಗೆ ಭಾಗ ಕೊಡಬೇಕೆ..?

 ದಾನ ಕೊಟ್ಟ ಮೇಲೂ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಮಕ್ಕಳಿಗೆ ಭಾಗ ಕೊಡಬೇಕೆ..? ಮದುವೆಯ ಸಮಯದಲ್ಲಿ ಪ್ರತ್ಯೇಕ ಆಸ್ತಿಯನ್ನು ಮಗಳಿಗೆ ನೀವು (ತಂದೆ) ಸ್ವಇಚ್ಛೆಯಿಂದ ದಾನ ಮಾಡಿದ್ದರೆ, ಅದನ್ನು ವಾಪಸ್ಪಡೆಯುವಂತಿಲ್ಲ. ಮಗಳಿಗೂ, ಮಗನಿಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ [more…]

News

Whatsapp New Feature: ವಾಟ್ಸ್ ಆ್ಯಪ್ ಪರಿಚಯಿಸುತ್ತಿರುವ ಹೊಸ ಅಪ್ಡೇಟ್ ಕಂಡು ಸ್ಮಾರ್ಟ್ ಫೋನ್ ಕಂಪನಿಗಳು ಶಾಕ್: ಯಾಕೆ ಗೊತ್ತೇ?

Whatsapp Schedule Call: ಯಾವುದೇ ಸ್ಮಾರ್ಟ್ ಫೋನ್ ನಲ್ಲೂ ಈರೀತಿಯ ಆಯ್ಕೆ ಇಲ್ಲ. ಆದರೆ, ವಾಟ್ಸ್ ಆ್ಯಪ್ ಇದೇಮೊದಲ ಬಾರಿಗೆ ಕರೆಯನ್ನು ಶೆಡ್ಯುಲ್‌ ಮಾಡಿಕೊಳ್ಳಬಹುದಾದ ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಮೆಟಾ (Meta) ಒಡೆತನದ [more…]

News

2ನೇ ಪತ್ನಿಯನ್ನು ನಾಮಿನಿ ಮಾಡಿದರೆ, ಮೊದಲ ಪತ್ನಿಗೆ ಹಕ್ಕಿರುವುದಿಲ್ಲವೇ..?

2ನೇ ಪತ್ನಿಯನ್ನು ನಾಮಿನಿ ಮಾಡಿದರೆ, ಮೊದಲ ಪತ್ನಿಗೆ ಹಕ್ಕಿರುವುದಿಲ್ಲವೇ..? ಮೊದಲ ಹೆಂಡತಿ ಬದುಕಿದ್ದಾಗ ಮತ್ತೊಂದು ಮದುವೆ ಆಗಿದ್ದರೆ, 2ನೇ ಪತ್ನಿಗೆ ಆಸ್ತಿಯಲ್ಲಿ ಯಾವ ಭಾಗವೂ ಬರುವುದಿಲ್ಲ. ಆದರೆಎರಡನೇ ಪತ್ನಿಯ ಮಕ್ಕಳಿಗೆ ಭಾಗ ಇರುತ್ತದೆ. ಪತಿಯ [more…]

News

ಮರ ಸೇಬು ಹಣ್ಣಿನ ಬಗ್ಗೆ ನಿಮಗೆ ತಿಳಿದಿರದ ಪ್ರಯೋಜನಕಾರಿ ಮಾಹಿತಿಗಳು

ಮಳೆಗಾಲದಲ್ಲಿ ಸಿಗುವ ಹಣ್ಣು ಪಿಯರ್ಸ್‌. ಇದನ್ನು ಮರಸೇಬು ಅಥವಾ ಪೇರಿಕಾಯಿ ಎಂದು ಕರೆಯುತ್ತಾರೆ. ಸೇಬಿನ ಆಕಾರವನ್ನುಕೊಂಚ ಹೋಲುವ ಈ ಮರ ಸೇಬು ಗುಣದಲ್ಲಿ ಭಿನ್ನವಾಗಿರುತ್ತದೆ. ಪ್ರಾಚೀನ ಕಾಲದಿಂದಲೂ ಪಿಯರ್ಸ್‌ನ್ನು ಪ್ರಪಂಚದಾದ್ಯಂತಉಪಯೋಗಿಸಲ್ಪಡುತ್ತದೆ. ಮೂಲ ಯೂರೋಪ್‌ ದೇಶದ್ದಾದರೂ [more…]

News

ದಿ ಬೆಸ್ಟ್ ಓವರ್ ಆಲ್ ಲುಕ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂದ ಪ್ರತಿಭಾ ದಯಾ ಕ್ಕುಕ್ಕಾಜೆ

ಅಖಿಲ ಭಾರತ ಹೇರ್ ಅಂಡ್ ಬ್ಯೂಟಿ ಅಸೋಸಿಯೇಷನ್ ​​ಮಂಗಳೂರು, ಆರ್‌ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿಪ್ರೊಫೆಷನಲ್‌ಗಳ ಸಹಯೋಗದಲ್ಲಿ ಬ್ರೈಡಲ್ ಮೇಕಪ್ ಸ್ಪರ್ಧೆಯನ್ನು ಆಯೋಜಿಸಿದೆ. ಬೆಂದೂರ್ ವೆಲ್ ನ ಮಾಯಾಇಂಟರ್‌ನ್ಯಾಶನಲ್ ಹೋಟೆಲ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಮಂಗಳೂರು, [more…]

News

ಯುವಕರ ಐಕಾನ್ ಪದ್ಮರಾಜ್ ಬಗ್ಗೆ ಕಾಂಗ್ರೆಸ್ ಒಲವು ವಿಧಾನ ಸಭಾ ಟಿಕೆಟ್ ಗ್ಯಾರಂಟಿ,

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದೇ ಗೆಲ್ಲಬೇಕು ಎನ್ನುವ  ಚಾಣಕ್ಯ ರಾಜಕೀಯ ಹೆಜ್ಜೆ ಇಡುತ್ತಿರುವಕಾಂಗ್ರೆಸ್,  ಹೈಕಮಾಂಡ್  ಜಾತಿ ಧರ್ಮದ ಭೇದವಿಲ್ಲದೆ ಎಲ್ಲರನ್ನೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವಸರಳ ಸಜ್ಜನಿಕೆಯ ಗುಣ ಹೊಂದಿರುವ ನೇರ ನಡೆನುಡಿಯ [more…]

Health

ಮಧುಮೇಹ ರೋಗಿಗಳಿಗೆ ತುಪ್ಪ ಏಕೆ ಪ್ರಯೋಜನಕಾರಿ? 

  1ತುಪ್ಪವನ್ನು ಆರೋಗ್ಯಕರ ಕೊಬ್ಬು ಎಂದು ಪರಿಗಣಿಸಲಾಗುತ್ತದೆ, ಇದು ಕರಗುವ ಜೀವಸತ್ವಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. 2. ಇದು ವಿಟಮಿನ್ ಕೆ ಮತ್ತು ಇತರ ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಇದು ಮಧುಮೇಹ ರೋಗಿಗಳಿಗೆ [more…]

Health

ಇಂಡಿಯನ್ ಟಾಯ್ಲೆಟ್ V/s ವೆಸ್ಟರ್ನ್ ಟಾಯ್ಲೆಟ್ ಸೀಟ್, ಆರೋಗ್ಯಕ್ಕೆ ಯಾವುದು ಬೆಸ್ಟ್?

ಬದಲಾದ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಮನೆಗಳಲ್ಲಿ ವೆಸ್ಟರ್ನ್‌ ಟಾಯ್ಲೆಟ್‌ಗಳ ಬಳಕೆ ಹೆಚ್ಚುತ್ತಿದೆ. ಹಳೆಯ ಕಾಲದ ಕೆಲವೇ ಕೆಲವು ಮನೆಗಳಲ್ಲಿ ಮಾತ್ರ ಇಂಡಿಯನ್‌ ಟಾಯ್ಲೆಟ್ ಬಳಕೆಯಲ್ಲಿದೆ. ಆದ್ರೆ [more…]

Health

ಹೊಟ್ಟೆ ಬೊಜ್ಜಿನ ಚಿಂತೇನಾ ? ಅಡುಗೆ ಮನೆಯಲ್ಲಿಯೇ ಇದೆ ಮದ್ದು

ಬೊಜ್ಜಿಲ್ಲದ ವ್ಯಕ್ತಿಗಳಿಲ್ಲ ಎನ್ನುವ ಸ್ಥಿತಿ ಈಗಿದೆ. ಎಲ್ಲರ ಹೊಟ್ಟೆ ಮುಂದೆ ಬಂದಿರೋದನ್ನು ನಾವು ನೋಡ್ಬಹುದು. ಏನೇ ಮಾಡಿದ್ರೂ ಈ ಕೊಬ್ಬು ಇಳಿಯಲ್ಲ ಎನ್ನುವವರು ಅಡುಗೆ ಮನೆಯಲ್ಲಿರೋ ಈ ಮನೆಮದ್ದನ್ನು ಒಮ್ಮೆ ಟ್ರೈ ಮಾಡಿ.   [more…]

News

ನಾರಾಯಣ ಗುರು ನಿಗಮ ರಚನೆಯ ಜವಬ್ದಾರಿ ನನ್ನದು: ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ ಕೋಟ ಟ್ವೀಟ್

ನಾರಾಯಣ ಗುರು ನಿಗಮ ರಚನೆಯ ಜವಬ್ದಾರಿ ನನ್ನದು: ಇನ್ನೆರಡು ದಿನಗಳಲ್ಲಿ ನಿಗಮ ಘೋಷಣೆ: ಸಚಿವ ಕೋಟ ಟ್ವೀಟ್ ಬಿಲ್ಲವ, ಈಡಿಗ, ನಾಮಧಾರಿ ಸಹಿತ 26 ಉಪ ಪಂಗಡಗಳ ಬಹು ಬೇಡಿಕೆಯ ನಾರಾಯಣ ಗುರುಗಳ ಹೆಸರಿನಲ್ಲಿ [more…]

News

“TULUNADU TIGERS BAHRAIN” ಬಹ್ರೇನ್‌ನಲ್ಲಿ ಮೊದಲ ಅಧಿಕೃತ ಹುಲಿ ನೃತ್ಯ ತಂಡ

“TULUNADU TIGERS BAHRAIN” ಬಹ್ರೇನ್‌ನಲ್ಲಿ ಮೊದಲ ಅಧಿಕೃತ ಹುಲಿ ನೃತ್ಯ ತಂಡ ಮತ್ತು GCC ಯಲ್ಲಿ ಎರಡನೇ ಅಧಿಕೃತ ತಂಡವನ್ನು 03 ಫೆಬ್ರವರಿ 2023 ರಂದುರಚಿಸಲಾಯಿತು. ಅಧಿಕೃತ ಲೋಗೋ ಶ್ರೀ ರಾಜಶೇಖರ್ ಕೋಟ್ಯಾನ್ – [more…]

News

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ವೈವಿಧ್ಯ ಹೂವುಗಳಿಂದ ಸರ್ವಾಲಂಕಾರಗೊಂಡ ಯಾಗಮಂಡಲ ಎಲ್ಲರನ್ನೂ ಆಕರ್ಷಿಸುತ್ತಿತ್ತು.

ಮಂಗಳೂರು: ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಗರಡಿ ಸಂಭ್ರಮ -150ರ ನಮ್ಮೂರ ಸಂಭ್ರಮ ಅಂಗವಾಗಿಶನಿವಾರ ಸಹಸ್ರ ನಾರಿಕೇಳ ಗಣಯಾಗ ನಡೆಯಿತು. ವೇದಮೂರ್ತಿ ಕೆ. ವಾಸುದೇವ ಶಾಂತಿಯವರ ಉಪಸ್ಥಿತಿಯಲ್ಲಿ ಬಿ. ಗಂಗಾಧ [more…]

News

ಮಂಗಳೂರು ಪೇಜಾವರ ಬಿಲ್ಲವ ಸಂಘಕ್ಕೆ ನಾರಾಯಣ ಗುರುಗಳ ಬಿಂಬ ಮೆರವಣಿಗೆ

ಮಂಗಳೂರು: ಪೇಜಾವರ ಕೆಂಜಾರು ಬಿಲ್ಲವ ಸಮಾಜ ಸೇವಾ ಮಂದಿರದಲ್ಲಿ ಮಾ.9ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ ಬಿಂಬದ ಪುನಃ ಪ್ರತಿಷ್ಠಾಪನೆ, ಕಲಶಾಭಿಷೇಕ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಬಿಂಬದ ಮೆರವಣಿಗೆ ಕುದ್ರೋಳಿಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಭಾನುವಾರ ವಿಜೃಂಬನೆಯಿಂದ [more…]

News

ಮಂಗಳೂರು ಕುಕ್ಕರ್ ಪ್ರಕರಣ: ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ರಿಕ್ಷಾ ಹಸ್ತಾಂತರ

ಮಂಗಳೂರು: ಕಳೆದ ವರ್ಷ ನವೆಂಬರ್ 19ರಂದು ಕಂಕನಾಡಿ ಗರೋಡಿ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ನೂತನ ಆಟೋ ರಿಕ್ಷಾಮತ್ತು ಬಿಜೆಪಿ ವತಿಯಿಂದ [more…]

News

ಕಂಕನಾಡಿ ಗರೋಡಿ ನಾಗಪಾತ್ರಿಯ ನಾಗನರ್ತಕರಾಗಿ ತುಳುನಾಡಿನ ಸಹೋದರರಾದ ಅಭಿಜಿತ್ ಪೂಜಾರಿ ಮತ್ತು ಅಜಿತ್ ಪೂಜಾರಿ

ನಾಗಪಾತ್ರಿಯ ನಾಗನರ್ತಕರಾಗಿ ಮೊದಲ ಬಾರಿ ಕಳೆದ ಆರು ತಿಂಗಳ ಅವಿರತ ಅಭ್ಯಾಸದಿಂದ ತುಳುನಾಡಿನ  ಸಹೋದರರಾದಅಭಿಜಿತ್ ಪೂಜಾರಿ ಮತ್ತು ಅಜಿತ್ ಪೂಜಾರಿ ಅವರಿಬ್ಬರು ಕಂಕನಾಡಿಯ ನಾಗಬ್ರಹ್ಮ ಮಂಡಲೋತ್ಸವದಲ್ಲಿ ನರ್ತನ ಸೇವೆಯನ್ನುನೀಡಿರುವುದು ವಿಶೇಷವಾಗಿದೆ. ಇಬ್ಬರೂ ಸಹೋದರರು ಸ್ನಾತಕೋತ್ತರ [more…]

News

ಕಂಕನಾಡಿ ಗರಡಿ 150ನೇ ಸಂಭ್ರಮದಲ್ಲೊಬ್ಬ ಭಗೀರಥ ಪ್ರಕಾಶ್ ಇಂಜಿಯರಿಂಗ್ ವರ್ಕ್ಸ್ ಮಾಲೀಕ ಪ್ರಕಾಶ್

ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ 150ನೇ ಸಂಭ್ರಮ ಮಾರ್ಚ್ 7ರಂದು ನಾಗಬ್ರಹ್ಮ ಮಂಡಲದೊಂದಿಗೆ ಅತ್ಯಂತ ಅದ್ದೂರಿಹಾಗು ಸಹಸ್ರಾರು ಸ್ವಯಂಸೇವಕರು, ಕ್ಷೇತ್ರಾಡಳಿತ ಅಧ್ಯಕ್ಷರು, ಸಮಿತಿ ಸದಸ್ಯರ ಪ್ರೋತ್ಸಾಹದಿಂದ ಯಶಸ್ವಿಯಾಗಿಸಂಪನ್ನಗೊಂಡಿತು. ಆದರೆ ಈ ಉತ್ಸವದ ಪೂರ್ವಭಾವಿ ಸಭೆಯಿಂದ [more…]

News

ಶ್ರೀ ಕ್ಷೇತ್ರ ಕುಕ್ಕಾಜೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಧ್ಯಕ್ಷರಾಗಿ ಡಾ.ಗೀತಪ್ರಕಾಶ್ ಆಯ್ಕೆ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನದಲ್ಲಿ ಮಾ.5ರಿಂದ ಮಾ.10ರವರೆಗೆ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ ಭಾನುವಾರ ನಡೆಯಿತು.                 [more…]

News

ಗುಜರಾತ್ ಬಿಲ್ಲವ ಸಂಘದ ಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರಿಂದ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಭಕ್ತಿಯ ಸೇವೆ

ಸಮಾಜ ಸೇವಕರೂ, ಉದ್ಯಮಿ, ತುಳು ಸಂಘ ಅಂಕ್ಲೇಶ್ವರ ಗುಜರಾತ್ ಇದರ ಉಪಾಧ್ಯಕ್ಷ ಹಾಗೂ ಗುಜರಾತ್ ಬಿಲ್ಲವ ಸಂಘದಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರು ಮಾತೆ ದೇಯಿಬೈದೆತಿ ಅಮ್ಮನವರ ಬೆಳಕಿನ ಗೆಜ್ಜೆಸೇವೆಗೆ ಸುಮಾರು 51 ಸಾವಿರರೂಪಾಯಿ [more…]

News

ಸ್ಫೋಟದಿಂದ ಗಾಯಗೊಂಡ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ನೆರವಿನ ಭರವಸೆ

ಮಂಗಳೂರು: ರಿಕ್ಷಾದಲ್ಲಿ ಕುಕರ್ ಬಾಂಬ್ ಸ್ಫೋಟಗೊಂಡು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋರಿಗುಡ್ಡೆ ನಿವಾಸಿಪುರುಷೋತ್ತಮ ಪೂಜಾರಿ ಅವರನ್ನು ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಬಿಲ್ಲವ ಬ್ರಿಗೇಡ್ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, [more…]

News

ತನ್ನ ಇರುವಿಕೆ ತೋರಿದ ತುಳುನಾಡಿನ ದೈವಿಶಕ್ತಿ: ಉಗ್ರನನ್ನು ನಗರ ಪ್ರವೇಶಿಸಲು ಬಿಡದೇ ದಾರಿಯಲ್ಲೇ ಬಾಂಬ್ ಸ್ಪೋಟಿಸಿ ಜನರ ರಕ್ಷಿಸಿದ ಕಂಕನಾಡಿ ಗರಡಿಯ ಅವಳಿ ವೀರರು..!

ಮಂಗಳೂರು: ಕಳೆದ ಕೆಲವು ದಶಕಗಳಿಂದ ಕೋಮುದಳ್ಳೂರಿಯಲ್ಲಿ ಬೆಂದು ಹೋಗಿದ್ದ ಕರಾವಳಿಯ ವಾಣಿಜ್ಯ ನಗರಿ ಮಂಗಳೂರುಇತ್ತೀಚಿನ ವರ್ಷಗಳಲ್ಲಿ ಅದ್ಯಾಕೋ ಸ್ಥಬ್ಧವಾಗಿತ್ತು. ಈ ಸಂತೃಪ್ತಿಯ ಮಧ್ಯೆ ಶನಿವಾರ ಮಂಗಳೂರು ನಗರದ ಕಂಕನಾಡಿ ಪೊಲೀಸ್ಠಾಣೆ ಬಳಿ ಆಟೋ ಕುಕ್ಕರ್ [more…]

News

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ತುಳುನಾಡಿನ ಮಹಿಳೆ ಪ್ರತಿಭಾ ಎನ್ ಪೂಜಾರಿ ಆಯ್ಕೆ.

ಬಂಟ್ವಾಳ ತಾಲೂಕಿನ ಪ್ರತಿಭಾ ಎನ್.ದರ್ಖಾಸು ಅವರಿಗೆ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸುವ ಅವಕಾಶ ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲೆಯ ಬಂಟ್ವಾಳ [more…]

News

ಗೆಜ್ಜೆಗಿರಿಯಲ್ಲಿ ಪ್ರಾಕೃತಿಕ ಸ್ವರೂಪದಲ್ಲಿ ಕಂಗೊಳಿಸುತ್ತಿರುವ ದೇಯಿ ಬೈದೆತಿ ಮಹಾ ಸಮಾಧಿ

ಗೆಜ್ಜೆಗಿರಿಯಲ್ಲಿರುವ ದೇಯಿ ಬೈದ್ಯೆತಿ ಸಮಾಧಿಗೆ 450  ವರ್ಷಗಳ ಇತಿಹಾಸವಿದೆ. ಪಡುಮಲೆಯ ಅರಸು ಬಳ್ಳಾಲರಿಗೆ ಚಿಕಿತ್ಸೆನೀಡಲೆಂದು ಗೆಜ್ಜೆಗಿರಿ ಮನೆಯಿಂದ ತೆರಳಿದ್ದ ದೇಯಿ ಬೈದ್ಯೆತಿ ನಾಟಿ ವೈದ್ಯಕೀಯದ ಮೂಲಕ ಬಳ್ಳಾಲರ ಜೀವ ಉಳಿಸಿದ್ದರು. ಅರಸುಗುಣಮುಖನಾದ ಬಳಿಕ ಮತ್ತೆ [more…]

News

ಬಿಲ್ಲವ ಬ್ರಿಗೇಡ್ ನ “ನಂದಾದೀಪ” ವಸತಿ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮ

ಬಿಲ್ಲವ ಬ್ರಿಗೇಡ್ ನ “ನಂದಾದೀಪ” ವಸತಿ ಯೋಜನೆಯಡಿಯಲ್ಲಿ ಬಿಲ್ಲವ ಸಮಾಜದ ಪ್ರಮುಖರ ಸಹಭಾಗಿತ್ವದಲ್ಲಿ ಹಿಂದುಳಿದವರ್ಗಗಳ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯಕ್ರಮದಲ್ಲಿ ಪ್ರಥಮ ಮನೆ ಪುಣಚ ಗ್ರಾಮದ ತೋರಣಕಟ್ಟೆ ನಿವಾಸಿ, ಕಳೆದಕೆಲ ವರ್ಷಗಳಿಂದ ಕ್ಯಾನ್ಸರ್ [more…]

News

ಉದ್ಯೋಗ ಕಳೆದುಕೊಂಡವರಿಗೆ ಉದ್ಯೋಗ ಕಲ್ಪಿಸಿ ಮಾನವೀಯತೆ ಮೆರೆದ ಪ್ರತಿಭಾ ಕುಳಾಯಿ.

ಮಂಗಳೂರು: ಸುರತ್ಕಲ್ ಟೋಲ್ ಡಿ.1ರಿಂದ ರದ್ದಾಗಿದ್ದುಉದ್ಯೋಗ ಕಳೆದುಕೊಂಡ ಟೋಲ್ ಕಾರ್ಮಿಕರಿಗೆಕೆಪಿಸಿಸಿ ಸಂಯೋಜಕಿಪ್ರತಿಭಾ ಕುಳಾಯಿ ಉದ್ಯೋಗದ ವ್ಯವಸ್ಥೆ ಮಾಡಿದ್ದಾರೆ. ಟೋಲ್ ತೆರವು ಹಿನ್ನೆಲೆ ಉದ್ಯೋಗ ಕಳೆದುಕೊಂಡವರಲ್ಲಿ 22 ಮಂದಿ ಯುವಕ ಯುವತಿಯರು ಪ್ರತಿಭಾ ಕುಳಾಯಿ ಅವರನ್ನು [more…]

News

ಶ್ರೀ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ವಿಕೃತಿ-ತಪ್ಪೊಪ್ಪಿಕೊಳ್ಳದಿದ್ರೆ ದೈವದ ಮೊರೆ ಹೋಗುವ ಎಚ್ಚರಿಕೆ

ಬೆಳ್ತಂಗಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದುವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ. ಮರೋಡಿ ಗ್ರಾಮದ ಪೊಸರಡ್ಕ ಗರೋಡಿ ವಠಾರದಲ್ಲಿ ಬುಧವಾರ [more…]

News

ಬೈಹರೀನ್ ನಲ್ಲಿ ಬೆದ್ರ ಶಿವಾನಿ ರಾಜ್ ಪೂಜಾರಿಗೆ ಮಿಸ್ ಕುಡ್ಲ ಕಿರೀಟ

ಬೈಹರೀನ್: ತಾ. 2 ಶುಕ್ರವಾರ ದಂದು ಬೆಹರೀನ್  ಡೆಲ್ಮನ್  ಇಂಟರ್ ನ್ಯಾಷನಲ್  ಹೋಟೇಲ್ ನಲ್ಲಿ ನಡೆದ  ಮಿಸ್ ಕುಡ್ಲ 2022  ಸ್ಪರ್ದೆಯಲ್ಲಿ ಮೂಡಬಿದ್ರೆಯ ರಾಜ್ ಪೂಜಾರಿ ಹಾಗೂ ಪ್ರತಿಮಾ ಪೂಜಾರಿ ದಂಪತಿಯರ ಪುತ್ರಿ ನ್ಯೂ [more…]

News

ಕಂಬಳ ಲೋಕದ ಕಿಂಗ್‌ ‘ತಾಟೆ’: ₹ 8 ಲಕ್ಷಕ್ಕೂ ಅಧಿಕ ದರಕ್ಕೆ ಮಾರಾಟವಾಗಿದ್ದ ಕೋಣದ ಸಾಧನೆ ಏನು..?

ಮಂಗಳೂರು, ನವೆಂಬರ್‌ 6: ಕರಾವಳಿಯಲ್ಲಿ ಕಂಬಳ ಕಲರವ ಆರಂಭವಾಗಿದೆ. ಈ ಋತುವಿನ ಆರಂಭದ ಎರಡೂಕಂಬಳಗಳು ಭರ್ಜರಿ ಯಶಸ್ಸುಗಳಿಸಿದೆ. ಜೊತೆಗೆ ಕಂಬಳ ಕ್ಷೇತ್ರದ ಅತೀ ವೇಗದ ಓಟದ ಕೋಣ ಎಂಬ ಬಿರುದು ಪಡೆದ ‘ತಾಟೆ‘ ಎಂಬ [more…]

News

ಬೆಹರೀನ್ ನಲ್ಲಿ ದ್ವಿತಿಯ ರನ್ನರ್ ಅಪ್ ಮಿಸ್ ಕುಡ್ಲ ಕಿರೀಟ ಗೆದ್ದ ಪ್ರಜ್ಞಾ ಜಗದೀಶ್ ಪೂಜಾರಿ

ತಾ. 2 ಶುಕ್ರವಾರ ದಂದು ಬೆಹರೀನ್  ಡೆಲ್ಮನ್  ಇಂಟರ್ ನ್ಯಾಷನಲ್  ಹೋಟೇಲ್ ನಲ್ಲಿ   ಕುಡ್ಲೋತ್ಸವ  ಸಮಿತಿ ಆಯೋಜಿಸಿದ ಮಿಸ್ ಕುಡ್ಲ 2022 ಸ್ಪರ್ದೆಯಲ್ಲಿ  ಜಗದೀಶ್ ಪೂಜಾರಿ ಜಪ್ಪು ಹಾಗೂ ಪೂರ್ಣಿಮಾ ಜಗದೀಶ್ ಪೂಜಾರಿ ದಂಪತಿಯರ ಪುತ್ರಿ [more…]

News

ಮಂಗಳೂರು: ಜಾಗತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ’ದಯಾನಂದ ಕುಕ್ಕಾಜೆ’

ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಅಂಡ್ ಕಲ್ಚರ್ ಆಯೋಜಿಸಿದ್ದ 2022 ರ ಜಾಗತಿಕ ಛಾಯಾಗ್ರಹಣಸ್ಪರ್ಧೆಯ ಸೀಸನ್ 3ರಲ್ಲಿ, ಖ್ಯಾತ ಪೋಟೋ ಜರ್ನಲಿಸ್ಟ್ ದಯಾನಂದ ಕುಕ್ಕಾಜೆ ಅವರು ’ಅತ್ಯುತ್ತಮ ಛಾಯಾಗ್ರಾಹಕಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ದಯಾನಂದ [more…]

News

ಈಡಿಗ, ಬಿಲ್ಲವ ಅಭಿವೃದ್ಧಿ ನಿಗಮ ಶೀಘ್ರ ಘೋಷಣೆ: ಸಚಿವ ಕೋಟ

ಕೋಟ : ಬಿಲ್ಲವ, ಈಡಿಗ ಸಮಾಜದ ಅಭಿವೃದ್ಧಿಯ ನಿಟ್ಟಿನಲ್ಲಿ ಈಗಾಗಲೇ ನಾರಾಯಣಗುರು ಅಭಿವೃದ್ಧಿ ಕೋಶ ಸ್ಥಾಪಿಸಲಾಗಿದೆ. ಆದರೆ ಹೆಚ್ಚಿನ ಅನುದಾನ ಹಾಗೂ ಸಮಾಜ‌ ಬಾಂಧವರಿಗೆ ನಿಗಮದ ನಿರ್ದೇಶಕರಾಗಿ ಪ್ರಾತಿನಿಧ್ಯ ಸಿಗುವಂತಾಗಲುನಾರಾಯಣಗುರು ಬಿಲ್ಲವ ನಿಗಮ‌ ಸ್ಥಾಪಿಸಬೇಕು [more…]

News

ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಪುರುಷೋತ್ತಮ ಪೂಜಾರಿ ಮನೆ ನವೀಕರಣ ಪದ್ಮರಾಜ್ ಆರ್. ನೇತೃತ್ವದ ಗುರುಬೆಳದಿಂಗಳು ಫೌಂಡೇಶನ್‌ನಿಂದ ಮಾನವೀಯ ಕಾರ್ಯ

ಇತ್ತೀಚೆಗೆ ಆಟೋರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ ಮನೆ ನವೀಕರಣ ‘ಗುರುಬೆಳದಿಂಗಳು ಫೌಂಡೇಶನ್’ ಮೂಲಕ ಶೀಘ್ರಆರಂಭಗೊಳ್ಳಲಿದೆ ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ [more…]

News

“ನಿತಿನ್ “ರವರ ಕನಸಿನ ದಾರಿಗೆ “ಚರಿತ್ರೆ”ಯ ಹೊಂಬೆಳಕು..! ಚರಿತ್ರೆಯ ಬೆನ್ನೇರಿದ ಹಳ್ಳಿಹೈದನ_ಯಶೋಗಾಥೆ… ನಿತಿನ್ ಪೂಜಾರಿ

“ಕಷ್ಟಗಳು ಬಂದಿವೆ ಎಂದು ಕಂಡ ಕನಸನ್ನು ಬಿಡಬಾರದು. ಇವತ್ತಿನ ದಿನ ಕಷ್ಟಕರವಾಗಿರಬಹುದು. ನಾಳೆ ಅದಕ್ಕಿಂತ ಕೆಟ್ಟದಾಗಿರಬಹುದು.ಆದರೆ ಮುಂದೊಂದು ದಿನ ಎಲ್ಲವೂ ಸುಖಮಯವಾಗಿರುತ್ತೆ.” ಪುಟ್ಟ ಹಕ್ಕಿಯೊಂದು ಕಂಡಿದ್ದು ಹಾರುವ ಕನಸಲ್ಲ.ತನ್ನ ಧ್ವನಿಯಲ್ಲೇ ಆಕಾಶದೆತ್ತರಕ್ಕೂ ರುಜುಮಾಡಬೇಕೆಂದು. ಊಟಕ್ಕೂ [more…]

News

ಬಿಲ್ಲವರ ಹಾದಿ ತಪ್ಪಿಸುತ್ತಿರುವ ಸರ್ಕಾರ : ಪದ್ಮರಾಜ್ ಆರ್

ಮಂಗಳೂರು : ಸರ್ಕಾರ ಸ್ಥಾಪಿಸಿದ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆಸರ್ಕಾರ ಈಡಿಗ ಸಮುದಾಯದ ಹಾದಿ ತಪ್ಪಿಸುವ [more…]

News

ಆಟೋರಿಕ್ಷದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಸಂಭವಿಸಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕಪುರುಷೋತ್ತಮ್ ಪೂಜಾರಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ನಾಗುರಿಯಲ್ಲಿ ನವಂಬರ್ 19ರಂದು ಆಟೋರಿಕ್ಷದಲ್ಲಿ ಕುಕ್ಕರ್ ಬಾಂಬ್  ಸ್ಪೋಟ ಸಂಭವಿಸಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕಪುರುಷೋತ್ತಮ್ ಪೂಜಾರಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಪುರುಷೋತ್ತಮ್ ಅವರು ಪೂರ್ಣವಾಗಿ ಗುಣಮುಖಗೊಂಡಿದ್ದಾರೆ ಎಂದು ಅವರು ಚಿಕಿತ್ಸೆ ನೀಡಿದ  ಮಂಗಳೂರಿನ ಫಾದರ್ಮುಲ್ಲರ್ [more…]

News

ಟಾಟಾ ಮುಂಬಯಿ ಮ್ಯಾರಥಾನ್ ರನ್ನಿಂಗ್ ರೇಸ್‌ನಲ್ಲಿ ಕಡಬದ ಹರೀಶ್ ಎಂ.ಡಿರವರ 3ನೇ ಸಾಧನೆ

ಮುಂಬಯಿ – ಮ್ಯಾರಥಾನ್ ನಲ್ಲಿ ಕಡಬದ ಕೊಣಾಜೆಯ ಯುವಕ ಹರೀಶ್ ಎಂ.ಡಿ 42 ಕಿಲೋಮೀಟರ್ ದೂರವನ್ನು 4 ಗಂಟೆಯಲ್ಲಿ ಕ್ರಮಿಸಿ ಸಾಧನೆಗೈದಿದ್ದಾರೆ. ಕ್ರೀಡಾ ಲೋಕದಲ್ಲಿ ತನ್ನದೇ ಛಾಪನ್ನು ಮೂಡಿಸುತ್ತಿರುವ ಕಡಬ ತಾಲೂಕಿನ ಕೊಣಾಜೆ ಗ್ರಾಮದ [more…]

News

ಮಂಗಳೂರು: ‘ಬಿಎಸ್ ಡಬ್ಲ್ಯೂಟಿ’ ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ…

ಮಂಗಳೂರು : ಜ. 20 : ಭಾರತ್  ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ್ ಬೋಳಾರ್ ಅವರು ತುಳು ನಾಟಕ. ಚಲನಚಿತ್ರ ಮತ್ತು [more…]

News

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಶ್ರೀ ಜಯರಾಮ ಬನ್ನಾನ್ ಆಯ್ಕೆ

ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆಯನ್ನು ಗುರುತಿಸಿ 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆಆಯ್ಕೆಯಾದ ಹೆಸರಾಂತ ಸಾಗರ್ ರತ್ನಂ ಗ್ರೂಪ್ಸ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಜಯರಾಮ ಬನ್ನಾನ್. ಶ್ರೀಯುತರು ಶ್ರೀ ದೇಯಿ [more…]

News

ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.

ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಹೊಸತಾಗಿ ಸ್ಥಾಪಿಸಲು ಆದೇಶನೀಡಿರುವ, ‘ಬ್ರಹ್ಮಶ್ರೀ ನಾರಾಯಣಗುರು ಕೋಶ’ವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ವಿರೋಧಿಸಿದ್ದು,‘ರಾಜ್ಯದ [more…]

News

ಭಾನುವಾರ ಶ್ರೀ ಗೆಜ್ಜೆಗಿರಿ ಮೇಳದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು

ದಿನಾಂಕ 27-11-2022 ರಂದು ಭಾನುವಾರ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅತೀ ವಿಜ್ರಂಭಣೆಯಿಂದ ಜರುಗುವ ಶ್ರೀ ಗೆಜ್ಜೆಗಿರಿ ನೂತನಮೇಳದ ಉದ್ಘಾಟನೆ ಹಾಗೂ ಪ್ರಥಮ ದೇವರ ಸೇವೆ ಆಟದ ಆಮಂತ್ರಣ ಪತ್ರಿಕೆ ಯನ್ನು ದಿನಾಂಕ 2-11-2022 ಇಂದು [more…]

News

ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಸತೀಶ್ ಕುಮಾರ್ ಬಜಾಲ್ (ಸೌದಿ ಅರೇಬಿಯಾ) ಅವರ ಭಕ್ತಿಯ ಸೇವೆ

ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿಯ ನೂತನ ಮೇಳಕ್ಕೆ ಶ್ರೀಸತೀಶ್ ಕುಮಾರ್ ಬಜಾಲ್( ಸೌದಿ ಅರೇಬಿಯ) ಅವರು 50,000/- ಐವತ್ತು ಸಾವಿರ ರೂಪಾಯಿ ಮೊತ್ತವನ್ನು ಮಾತೆದೇಯಿಬೈದೆತಿ [more…]

News

ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು, ಸಂಘ ಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು, ಈ ಸಂಘ  ಕಳೆದ 30 ವರ್ಷಗಳಿಂದ ನಿಸ್ವಾರ್ಥತೆಯಿಂದಸೇವೆ ಸಲ್ಲಿಸುತ್ತಿದ್ದು, ಸಂಘದ ಸದಸ್ಯರು ದುಡಿದ ಸಂಬಳದ ಸ್ವಲ್ಪಭಾಗವನ್ನು ಸಮಾಜ ಸೇವೆಗೆ ದೇಣಿಗೆಯಾಗಿ ನೀಡಿ, ಸಾಮಾಜಿಕ, ಧಾರ್ಮಿಕ, [more…]

News

ಶ್ರೀ ಗೆಜ್ಜೆಗಿರಿ ಮೇಳದ ಉದ್ಘಾಟನೆ ಹಾಗೂ ದೇವರ ಪ್ರಥಮ ಸೇವೆಯಾಟಕ್ಕೆ ಭಕ್ತರ ಅನ್ನಸಂತರ್ಪಣೆ ಸೇವೆ

ಸಮಾಜ ಸೇವಕರು, ಕೊಡುಗೈ ಧಾನಿಗಳು, ಬಿಲ್ಲವ ಸಂಘ ಕುವೈಟ್ ನ ಮಾಜಿ ಅಧ್ಯಕ್ಷರು ಶ್ರೀ ರಘು ಸಿ ಪೂಜಾರಿಮಾರ್ನಾಡ್(ಕುವೈಟ್) ಅವರು ಕ್ಷೇತ್ರದಲ್ಲಿ ನವೆಂಬರ್ 27ರಂದು ಜರುಗುವ ಸೇವೆಯಾಟದ ಅನ್ನಸಂತರ್ಪಣೆಗೆ 25,000/- ರೂಪಾಯಿ ಮೊತ್ತವನ್ನು ಇಂದು [more…]

News

ನಾಟಕ ‘ಶೂದ್ರಶಿವ’ ಶೀರ್ಷಿಕೆಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ದಿವ್ಯಹಸ್ತದಲ್ಲಿ ಅನಾವರಣಗೊಂಡಿತು

‘ಶೂದ್ರಶಿವ’ ಶೀರ್ಷಿಕೆ ಅನಾವರಣ ರುದ್ರ ಥಿಯೇಟರ್ ಮಂಗಳೂರು ಅವರ ಹೊಸ ಪಯಣ, ರಂಗಕರ್ಮಿ ವಿದ್ದು ಉಚ್ಚಿಲ್ ರಂಗ ನಿದೇರ್ಶನದಲ್ಲಿ ಕುದ್ರೋಳಿ ಶ್ರೀಗೋಕರ್ಣನಾಥ ದೇವಳದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾರ್ಗದರ್ಶನದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ, [more…]

News

ಮಂಗಳೂರಿನಲ್ಲಿ ಗೆಜ್ಜೆಗಿರಿ ಮೇಳದ ಉದ್ಘಾಟನೆಯ ಆಮಾಂತ್ರಣ ಪತ್ರಿಕೆ ಅನಾವರಣ

ಮಂಗಳೂರಿನಲ್ಲಿ ಗೆಜ್ಜೆಗಿರಿ ಮೇಳದ ಉದ್ಘಾಟನೆಯ ಆಮಾಂತ್ರಣ ಪತ್ರಿಕೆ ಅನಾವರಣನವಂಬರ್ 27 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ  ಜರಗುವ  ಶ್ರೀ ಗೆಜ್ಜೆಗಿರಿ ಮೇಳದ ಉದ್ಘಾಟನೆ ಹಾಗೂ ದೇವರ ಪ್ರಥಮ ಸೇವೆಆಟದ ಆಮಂತ್ರಣ ಪತ್ರಿಕೆಯನ್ನು ಮಂಗಳೂರಿನ  ಕುದ್ರೋಳಿಯ [more…]

News

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ರೆಂಜಾಳದ ರಕ್ಷಾ – ದೀಕ್ಷಾ ಚಿನ್ನದ ಸಾಧನೆ

ಕಾರ್ಕಳ:ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯ 18ರ ಮೇಲ್ಪಟ್ಟ ವಯೋಮಿತಿಯ ವಿಭಾಗದಲ್ಲಿರೆಂಜಾಳದವರಾದ ರಕ್ಷಾ ಮತ್ತು ದೀಕ್ಷಾ ಚಿನ್ನದ ಪದಕ ಗೆದ್ದಿದ್ದಾರೆ. ರಕ್ಷಾ ಕುಮಿಟೆಯಲ್ಲಿ, ಚಿನ್ನ ಹಾಗೂ ಕಟಾದಲ್ಲಿ ಕಂಚು ಗಳಿಸಿದ್ದಾರೆ. ದೀಕ್ಷಾ ರವರು 14ರಿಂದ [more…]

News

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಹೋಟೆಲ್ ಉದ್ಯಮ ಲೋಕದ ಸ್ಟಾರ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಜಯರಾಮ್ ಬನನ್ ಅವರ ಬಹು ದೊಡ್ಡ ಮೊತ್ತದ ಕೊಡುಗೆl

ಶ್ರೀ ಗೆಜ್ಜೆಗಿರಿ ಮೇಳದ ಮಾತೆ ಅಮ್ಮನವರ ಗೆಜ್ಜೆ ಸೇವೆಯ ತಿರುಗಾಟಕ್ಕೆ ಸುಮಾರು 25 ಲಕ್ಷ ರೂಪಾಯಿ ವೆಚ್ಚದ ಟಾಟಾ ಸಮೂಹದನೂತನ ಲಾರಿ ಯ ಸೇವೆಕೊಡುಗೈ ಧಾನಿಗಳೂ, ಸಮಾಜ ಸೇವಕರೂ, ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ [more…]

Tulunadu Special Stories

ತುಳು ಸತ್ಯ ಅನಾವರಣದ ಮಹಾಶಕ್ತಿ ಡಾ. ವೆಂಕಟರಾಜ ಪುಣಿಂಚಿತ್ತಾಯ!

ತುಳುವರಿಗೆ ಕುವೆಂಪು, ದ. ರಾ. ಬೇಂದ್ರೆ, ಮಾಸ್ತಿ ಇಂತಹ ಕನ್ನಡ ಕವಿಗಳ ಹೆಸರು ಚಿರಪರಿಚಿತ. ಆಗಾಗ ಅವರ ಕವಿತೆಗಳನ್ನು, ಸಾಹಿತ್ಯಗಳನ್ನು ಓದಿ ಖುಷಿ ಪಡುತ್ತೇವೆ. ಅದರೆ ತುಳು ಕವಿಗಳ ಬಗ್ಗೆ ಕೇಳಿದರೆ ಮಾತ್ರ ಯಾಕೋ [more…]

Tulunadu Special Stories

” ಹಿಂದು ಮತ್ತು ಕ್ರೈಸ್ತರ ಸಾಮರಸ್ಯದ ಸಂಕೇತ ಶ್ರಿ ಮಂಗ್ಲಿಮಾರ್ ಅಣ್ಣಪ್ಪಪಂಜುರ್ಲಿ ದೈವಸ್ಥಾನ “

ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಶ್ರಿ ಅಣ್ಣಪ್ಪಪಂಜುರ್ಲಿ ದೈವಸ್ತಾನ ಹಿಂದು ಮತ್ತೂ ಕ್ರೈಸ್ತರ ನಡುವಿನ ಸಾಮರಸ್ಯದ ಕೊಂಡಿ ಯಾಗಿದೆ. ಹೌದು ಅಮ್ಟಾಡಿ ಗ್ರಾಮದ ಗ್ರಾಮ ದೈವ ಅಣ್ಣಪ್ಪ ಪಂಜುರ್ಲಿಯ ಗುಡಿ (ಸಾನ) ಕಟ್ಟಿಸಿದವರು [more…]

News

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ವದ ಹಿನ್ನೆಲೆ ವಿಟ್ಲ ಕೇಪು ವಲಯ ಸಮಿತಿ ರಚನೆ.

ಕೇಪು ವಲಯ ಸಮಿತಿಯ ಕಾರ್ಯಧ್ಯಕ್ಷರಾಗಿ ಸಮಾಜ ಸೇವಕ ಸುಧಾಕರ ಪೂಜಾರಿ ಬಡಕೋಡಿ ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023ರ ಮಾರ್ಚ್ ತಿಂಗಳಲ್ಲಿ ನಡೆಯಲಿರುವಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ [more…]

News

ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಶ್ರೀ ಕೆ ಚಿತ್ತರಂಜನ್ ಗರೋಡಿ ಅವರ ಭಕ್ತಿಯ ಸೇವೆ

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಚೌಕಿ ಪೂಜೆಯ ದೇವರ ಬೆಳ್ಳಿಯ ಎರಡು ಕಿರೀಟ ಮತ್ತು ಬೆಳ್ಳಿಯ ಸುದರ್ಶನ ಚಕ್ರದ ಸಂಪೂರ್ಣ ವೆಚ್ಚ ಶ್ರೀ ಕೆ. ಚಿತ್ತರಂಜನ್ ಗರೋಡಿ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಸುಲೋಚನ [more…]

News

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ ಇವರಿಗೆ ನವಕರ್ನಾಟಕ ರತ್ನ- 2022 ಗೌರವ ಪಶಸ್ತಿ ಪ್ರದಾನ

ಕನ್ನಡ ಭಾಷೆ ಅಳಿಯುವ ಭೀತಿ ಇದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಆತಂಕದಆವಶ್ಯಕತೆಯಿಲ್ಲ. ಎರಡೂವರೆ ಸಾವಿರ ಇತಿಹಾಸವಿರುವ ಕನ್ನಡ ಭಾಷೆಯ ಬೇರುಗಳು ಗಟ್ಟಿಯಾಗಿವೆ. ಅದು ಎಂತಹಬಿರುಗಾಳಿಯನ್ನು ತಡೆದುಕೊಳ್ಳಬಲ್ಲದು, ಕಾಲಕಾಲಕ್ಕೆ ಒಂದಷ್ಟು ಬದಲಾವಣೆ ಯನ್ನು [more…]

News

ವೆನ್ಲಾಕ್ ಆಸ್ಪತ್ರೆಯ ಹಿರಿಯ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿಯವರು’ ಸಾಧನಾ ಶ್ರೀ ‘ಪ್ರಶಸ್ತಿಗೆ ಆಯ್ಕೆ

ಡಾ. ಸದಾನಂದ ಪೂಜಾರಿಯವರಿಗೆ ಸಾಧನಾ ಶ್ರೀ ಪ್ರಶಸ್ತಿ ಮಂಗಳೂರು: ಮಂಗಳೂರಿನ ಜನಪ್ರಿಯ ವೈದ್ಯ, ವೆನ್ಲಾಕ್ ಆಸ್ಪತ್ರೆಯ ಹಿರಿಯ ಮೂತ್ರರೋಗ ತಜ್ಞ ಡಾ. ಸದಾನಂದಪೂಜಾರಿಯವರು’ ಸಾಧನಾ ಶ್ರೀ ‘ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನವೆಂಬರ್ 2 ರಂದು ಸಂಜೆ [more…]

News

ಮಾನಹಾನಿ ಪ್ರಕರಣ ಆರೋಪಿಗಳನ್ನು ಬಂಧಿಸುವಲ್ಲಿ ಯಾಕೆ ಪೊಲೀಸ್ ಇಲಾಖೆ ವಿಫಲ? -ಪದ್ಮರಾಜ್ ಆರ್.

ಹೆಣ್ಣುಮಕ್ಕಳನ್ನು ಭಾರತದಲ್ಲಿ ಪೂಜನೀಯ ಭಾವನೆಯಲ್ಲಿ ನೋಡುತ್ತೇವೆ. ಆದರೆ ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾಕುಳಾಯಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಮಾನಹಾನಿಕಾರವಾಗಿ ಬರೆದಿರುವ ಆರೋಪಿಗಳನ್ನು ಇನ್ನೂಬಂಧಿಸಿಲ್ಲ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡಸುವಂತೆ [more…]

News

ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…!!!

ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್​​ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ..?. ಈ ರೀತಿಯ ಅನೇಕ ಪ್ರಶ್ನೆಗಳುಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ. ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳು [more…]

News

ನಾರಾಯಣ ಗುರು ಶಕ್ತಿ ಪೀಠದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಅವರು ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿ

ಬಿಲ್ಲವ ಈಡಿಗ ಸಮುದಾಯದ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ನಾರಾಯಣ ಗುರು ಶಕ್ತಿ ಪೀಠದ ಡಾ.ಶ್ರೀ ಪ್ರಣವಾನಂದಸ್ವಾಮೀಜಿ ಅವರು ಇಂದು ಬಂಟ್ವಾಳದಲ್ಲಿ ಬಿಲ್ಲವ ಸಮುದಾಯದ ಧೀಮಂತ ಮುಖಂಡ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನಪೂಜಾರಿ ಅವರನ್ನು ಭೇಟಿಯಾದರು. [more…]

News

ಬಂಟ್ವಾಳದ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಸೇರಿ ಹಲವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಸಮಾಜ ಸೇವಕ ಕೊಡುಗೈ ದಾನಿ, ಅನೇಕ ಜನರಿಗೆ ಉದ್ಯೋಗ ನೀಡಿದ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಬಡಜನರ ಪಾಲಿನ ಎರ್ಮಾಲ ಡಾಕ್ಟರ್ ಎಂದೇ ಹೆಸರುವಾಸಿಯಾದ ಡಾ! ಭಾಸ್ಕರ್ ರಾವ್, ಹಿರಿಯ ಪರ್ತಕರ್ತ ವೆಂಕಟೇಶ ಬಂಟ್ವಾಳ, ಯಕ್ಷಗಾನ [more…]

News

ಕುದ್ರೋಳಿ; ತಿರಂಗಾ ಕಲಾಕೃತಿ ಶ್ಲಾಘಿಸಿದ ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ

 ಸ್ವಾತಂತ್ರ್ಯದ ಅಮೃತ ಮಹೋತ್ಸವ ನೆನಪಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಪ್ರಾಂಗಣದಲ್ಲಿ 900 ಕಿಲೋ ಧವಸಧಾನ್ಯಹಾಗೂ ಪುಷ್ಪಗಳಿಂದ ರೂಪಿಸಿದ ತಿರಂಗಾ ಕಲಾಕೃತಿಯನ್ನು ದ.ಕ. ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಅವರು ಸೋಮವಾರ ವೀಕ್ಷಿಸಿಶ್ಲಾಘಿಸಿದರು.ಸುದ್ದಿಗಾರರ ಜತೆಗೆ ಮಾತನಾಡಿದ [more…]

News

ಕುದ್ರೋಳಿ; ತಿರಂಗಾ ಕಲಾಕೃತಿ ಶ್ಲಾಘಿಸಿದ ಜಿಲ್ಲಾಧಿಕಾರಿ

  ಸ್ವಾತಂತ್ರ್ಯದ ಅಮೃತ ಮಹೋತ್ಸವ ನೆನಪಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಪ್ರಾಂಗಣದಲ್ಲಿ 900 ಕಿಲೋ ಧವಸಧಾನ್ಯ ಹಾಗೂ ಪುಷ್ಪಗಳಿಂದ ರೂಪಿಸಿದ ತಿರಂಗಾ ಕಲಾಕೃತಿಯನ್ನು ದ.ಕ. ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಅವರು ಸೋಮವಾರ ವೀಕ್ಷಿಸಿ [more…]

News

ಬಿಲ್ಲವ ಸಂಘ (ರಿ) ವಿಟ್ಲ ಬೆಳ್ಳಿಹಬ್ಬ ಸಂಭ್ರಮೋತ್ಸವ

ಬಿಲ್ಲವಸಂಘ (ರಿ)ವಿಟ್ಲ ಬೆಳ್ಳಿಹಬ್ಬ ಸಂಭ್ರಮೋತ್ಸವ ದ ಪ್ರಯುಕ್ತ ನಡೆಯುದ   25 ದು ಕಾರ್ಯಕ್ರಮಗಳಲ್ಲಿ 13ನೆ ಕಾರ್ಯಕ್ರಮಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ ಆಚರಣೆ  ಯ ಪ್ರಯುಕ್ತ  ಬೆಳಿಗ್ಗೆ ನಡೆದ ವನಮಹೋತ್ಸವ ಮಧ್ಯಾಹ್ನ. ನಡೆದ  ಸಂಭ್ರಮ ಸಡಗರ [more…]

News

ತುಳುನಾಡಿನ ಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ

ಸಾವಿರಾರು ಜನರಿಗೆ ಆಸರೆಯಾದ ಸಂಘಟನೆಯ ಸಾಹುಕಾರ ಉದಯಣ್ಣ ಒಬ್ಬವ್ಯಕ್ತಿಯ ಬದಲಾವಣೆ ಸಮಾಜದ ಸಾವಿರಾರು ಯುವಕರ ಪಾಲಿನ ಬದಲಾವಣೆಗೆ ಸಾಕ್ಷಿಯಾಗಿದೆ ಎಂದರೆ ಅದು ತುಳುನಾಡಿನಸೇವಾ‌ ಮಾಣಿಕ್ಯ ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ ಜೀವನಕಥೆ ಹಲವಾರು [more…]

News

ಮೊಬೈಲ್ ಬಳಕೆದಾರರೇ ಡೇಂಜರ್: ತಕ್ಷಣ ಈ ಆ್ಯಪ್‌ಗಳನ್ನು ಡಿಲೀಟ್ ಮಾಡಿ…

ಮೊಬೈಲ್ ಬಳಕೆದಾರರೇ ಡೇಂಜರ್: ತಕ್ಷಣ ಈ ಆ್ಯಪ್‌ಗಳನ್ನು ಡಿಲೀಟ್ ಮಾಡಿ…! ಮೊಬೈಲ್ ಬಳಕೆದಾರರ ಗೂಗಲ್ ಪ್ಲೇ ಸ್ಟೋರ್‌ನಲ್ಲಿರುವ 35 ಆ್ಯಪ್‌ಗಳಿಂದ ಅಪಾಯವಿದೆ ಎಂದು ಭದ್ರತಾ ಸಂಶೋಧನಾ ಸಂಸ್ಥೆಬಿಟ್ ಡಿಫೆಂಡರ್ ಎಚ್ಚರಿಸಿದ್ದು, ಇವು ಅನಗತ್ಯ ಜಾಹೀರಾತುಗಳನ್ನು [more…]

News

ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ. ಪೂಜಾರಿ ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ. ಪೂಜಾರಿರಾಜ್ಯಮಟ್ಟಕ್ಕೆ ಆಯ್ಕೆ ಪದವಿಪೂರ್ವ ಶಿಕ್ಷಣ ಇಲಾಖೆಯು ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದಪದವಿಪೂರ್ವ [more…]

News

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ : ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ನಿಧಿ ಸಂಚಯನ ಕಾರ್ಯಕ್ರಮ

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಕ್ಷೇತ್ರದ ಜೀರ್ಣೋದ್ಧಾರದ ಅಂಗವಾಗಿ ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ನಿಧಿ ಸಂಚಯನ ಕಾರ್ಯಕ್ರಮ ನಡೆಯಿತು. ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರು ವಿಜ್ಞಾಪನಾ [more…]

News

ಪ್ರತಿಷ್ಠಿತ ಬಿಲ್ಲವ ಸಾಧಕರಿಗೆ “ಗುರು ಶ್ರೀ“ ಪ್ರಶಸ್ತಿ ಪ್ರಧಾನ ಮತ್ತು ಗುರು ಜಯಂತಿ

  ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ದಿನಾಂಕ 9-9-2022 ರಂದು ಮಂಗಳಾದೇವಿ ಪ್ರಾಂಗಣ ದಲ್ಲಿ ನಡೆಸಲು ನಿರ್ಧರಿಸಿದ್ದೇವೆ. ಕಾರ್ಯಕ್ರಮವು ಭಜನೆಯೊಂದಿಗೆ ಪ್ರಾರಂಭಗೊಂಡು, ಸಭಾ ಕಾರ್ಯಕ್ರಮ ಮತ್ತು ಮಹಾಪೂಜೇಯೊಂದಿಗೆ [more…]

News

SRR ಮಸಾಲೆ ಶೈಲೇಂದ್ರ ಸುವರ್ಣ ಅವರ ಹಿರಿಯ ಸಹೋದರ ಶ್ರೀ ಚಂದ್ರಹಾಸ್ ವಿಧಿವಶ

ಎಸ್‌ಆರ್‌ಆರ್ ಮಸಾಲೆ, ಮಾಜಿ ಅಧ್ಯಕ್ಷ ಉದ್ಯಮಿ. ಶ್ರೀ ಗುರು ಚಾರಿಟೇಬಲ್ ಟ್ರಸ್ಟ್‌ನ ಮಾಜಿ ಅಧ್ಯಕ್ಷರು ಚಂದ್ರಹಾಸ್ ಸುವರ್ಣ ವಿಧಿವಶ ಶೈಲೇಂದ್ರ ಸುವರ್ಣ ಅವರ ಹಿರಿಯ ಸಹೋದರ ಶ್ರೀ ಚಂದ್ರಹಾಸ್ ಅವರು ಇಂದು ಬೆಳಿಗ್ಗೆ 10.20 [more…]

News

ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ : ವಾರ್ಷಿಕ ಮಹಾಸಭೆ

ಉಡುಪಿ : ನಾರಾಯಣಗುರು ಅರ್ಬನ್ ಕೋ–ಆಪರೇಟಿವ್ ಬ್ಯಾಂಕ್ ಲಿ, ಉಡುಪಿ, ಇದರ 2021 – 2022 ನೇ ಸಾಲಿನ 20ನೇಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯು ಸೆಪ್ಟೆಂಬರ್‌ 11, ಭಾನುವಾರ ಬಿಲ್ಲವರ ಸೇವಾ ಸಂಘ [more…]

News

ಶ್ರೀ ಗೆಜ್ಜೆಗಿರಿ ಮೇಳದ ಮುಂಬೈಯ ವ್ಯವಸ್ಥಾಪಕರಾಗಿ ಶ್ರೀ ನವೀನ್ ಪೂಜಾರಿ ಪಡು ಇನ್ನಾ, ಮುಂಬೈ

ಮಾಯಾನಗರಿ ಮುಂಬೈಯಲ್ಲಿ ಚತುರ ಸಂಘಟಕನಾಗಿ, ನಾಟಕ, ಯಕ್ಷಗಾನ ಮತ್ತು ಚಲನ ಚಿತ್ರ ಸಂಚಾಲಕರಾಗಿ  ಮಿನುಗುತ್ತಿರುವಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ, ಕಮಲ ಕಲಾ ವೇದಿಕೆ ಮುಂಬಯಿಯ ರೂವಾರಿ  ನಮ್ಮ ತುಳುನಾಡ ಪ್ರತಿಭೆ, ಕ್ಯಾಂಟಿನ್ ಉದ್ಯಮಿ ಶ್ರೀ [more…]

News

ಬಿಲ್ಲವಾಸ್ ದುಬೈ ಕೂಟದ ಮಾಜಿ ಅಧ್ಯಕ್ಷರಾದ ಶ್ರೀ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ…

ಸಮಾಜ ಸೇವಕರು, ಕೊಡುಗೈ ಧಾನಿಗಳೂ, ಬಿಲ್ಲವಾಸ್ ದುಬೈ ಯ ಮಾಜಿ ಅಧ್ಯಕ್ಷರು, ಗೆಜ್ಜೆಗಿರಿ ಕ್ಷೇತ್ರದ ಪೋಷಕರೂ ಆದಶ್ರೀಯುತ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಕುಟುಂಬಸಮೇತರಾಗಿ ಶ್ರೀ  ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ [more…]

News

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಈ ವರ್ಷವೂ ಮಕ್ಕಳಿಗಿಲ್ಲ ಉಚಿತ, ಶೂ, ಸಾಕ್ಸ್ ಭಾಗ್ಯ!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಅನುದಾನ ಬಿಡುಗಡೆಯಾಗಿ ಮೂರು ತಿಂಗಳಾದರೂ ಮಕ್ಕಳಿಗೆ ಉಚಿತ ಶೂ (Shoe), ಸಾಕ್ಸ್ (Socks) ಭಾಗ್ಯ ಇಲ್ಲ.   ಹೌದು, ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿ [more…]

Health

ಕೆಂಪು ಬಾಳೆಹಣ್ಣಿನ ಸೇವನೆಯಿಂದ ಈ ಎರಡು ಉಪಯೋಗವಿದೆ

ಬೆಂಗಳೂರು: ಕೆಂಪು ಬಾಳೆಹಣ್ಣನ್ನು ನಾವು ಸೇವನೆ ಮಾಡುವುದು ಕಡಿಮೆ. ಆದರೆ ಇದರಿಂದ ಆಗುವ ಉಪಯೋಗ ಮಾತ್ರ ಅನೇಕ. ಕೆಂಪು ಬಾಳೆಹಣ್ಣಿನಲ್ಲಿ ನಾರಿನ ಅಂಶ, ವಿಟಮಿನ್ ಸಿ ಅಂಶ ಹೇರಳವಾಗಿದೆ. ಇದು ಮಲಬದ್ಧತೆ, ಹೆಣ್ಣು ಮಕ್ಕಳಲ್ಲಿ [more…]

Health

ನಿಮಗೆ ತುಪ್ಪ ಸೇವಿಸುವುದು ಅಲರ್ಜಿಯೇ.?

ತುಪ್ಪ ಸೇವನೆಯಿಂದ ಬೊಜ್ಜು ಬರುತ್ತದೆ ಎಂದು ಅದನ್ನು ದೂರವಿಡದಿರಿ. ನಿಯಮಿತ ಪ್ರಮಾಣದಲ್ಲಿ ಅದನ್ನು ಸೇವಿಸುವುದರಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ನಿತ್ಯ ತುಪ್ಪ ಸೇವಿಸುವುದರಿಂದ ದೇಹದ ಕಾಂತಿ ಹೆಚ್ಚುತ್ತದೆ. ನಿಮ್ಮ ಮುಖಕ್ಕೆ ವಿಶೇಷ ಹೊಳಪು [more…]

Health

ʼಫ್ರೂಟ್ ಜಾಮ್ʼ ತಿನ್ನುವಾಗ ಇರಲಿ ಎಚ್ಚರ.!

ಮಕ್ಕಳಿಂದ ಹಿಡಿದು ಯುವಕರವರೆಗೆ ಎಲ್ಲರಿಗೂ ಇಷ್ಟವಾಗುವ ಫ್ರೂಟ್ ಜಾಮ್ ಗಳನ್ನು ಬ್ರೆಡ್ ಜೊತೆ ತಿನ್ನುವುದು ಕ್ರಮ. ಆದರೆ ಅದರ ಮಿತಿಮೀರಿದ ಬಳಕೆ ಹಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಹಲವು ಬಗೆಯ ಹಣ್ಣುಗಳನ್ನು ಜೊತೆಯಾಗಿ ಸೇರಿಸಿ ತಯಾರಿಸುವ [more…]

Health

ʼಪ್ಲಾಸ್ಟಿಕ್ʼ ಕಪ್ ನಲ್ಲಿ ಕಾಫಿ ಕುಡಿತೀರಾ.? ಹುಷಾರ್..!

ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಕಾಫಿ, ಟೀ ಬೇಕೆಬೇಕು. ಕೆಲಸದ ಒತ್ತಡದಲ್ಲಿ ರಿಲ್ಯಾಕ್ಸ್ ಆಗಲು ಅನೇಕರು ಪದೇ ಪದೇ ಕಾಫಿ, ಟೀ ಕುಡಿಯುತ್ತಿರುತ್ತಾರೆ. ಮನೆಯಲ್ಲಿ ಗ್ಲಾಸ್,ಸ್ಟೀಲ್ ಬಳಸುವ ನಾವು ಹೊರಗೆ ಹೋದಾಗ ಪೇಪರ್ ಕಪ್ [more…]

Health

ಇಲ್ಲಿದೆ ಕಣ್ಣುಗಳ ಉರಿ ನಿವಾರಣೆಗೆ ʼಮನೆಮದ್ದುʼ

ಕೆಲವೊಮ್ಮೆ ಉಷ್ಣತೆಯಿಂದ ಕಣ್ಣು ಉರಿ ಶುರುವಾಗುತ್ತದೆ. ಅಥವಾ ದಿನನಿತ್ಯ ಹೆಚ್ಚಾಗಿ ಬಳಸುವ ಕಂಪ್ಯೂಟರ್, ಲ್ಯಾಪ್‌ಟಾಪ್, ಟಿವಿ, ಮೊಬೈಲ್ ನೋಡುವ ಅಭ್ಯಾಸದಿಂದಲೂ ಕಣ್ಣು ಉರಿ ಬರಬಹುದು. ಕಣ್ಣಿನ ಉರಿ ಸಮಸ್ಯೆಯಿಂದ ಹೊರಬರಲು ಈ ಮನೆಮದ್ದುಗಳನ್ನು ಉಪಯೋಗಿಸಿ. [more…]

News

ಮುಕ್ತಾಯ ಹಂತ ತಲುಪಿದ ಪೃಥ್ವಿ ಅಂಬಾರ್- ಅಂಕಿತಾ ಅಮರ್ ನಟನೆಯ ‘ಅಬ ಜಬ ದಬ’

ಕಳೆದವರ್ಷ “ಕನ್ನಡ್ ಗೊತ್ತಿಲ್ಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಮಯೂರ ರಾಘವೇಂದ್ರ ನಿರ್ದೇಶನದ, ಅನಂತ ಕೃಷ್ಣ ನಿರ್ಮಾಣದ, ಪೃಥ್ವಿ ಅಂಬರ್ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ “ಅಬ ಜಬ ದಬ” ಚಿತ್ರರ ಚಿತ್ರೀಕರಣ ಬೆಂಗಳೂರಿನಲ್ಲಿ [more…]

Tulunadu Special Stories

ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.

ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು. ತುಳುನಾಡು ಕಂಡಂತಹ ಇತಿಹಾಸಕಾರರಾದ Dr. P. Gururaj Bhat ಅವರು [more…]

News

ಬಿರುವೆರ್ ಕುಡ್ಲ ಬಜಪೆ ಘಟಕ ಪೆರ್ಮುದೆ ವಲಯ ಘಟಕದ 76ನೇ ಸೇವಾ ಯೋಜನೆ

ದಿನಾಂಕ: 24.07.2022ನೇ ಭಾನುವಾರ ಮಾತೃಶ್ರೀ ನಿಲಯ ಪೆರ್ಮುದೆ ಕ್ರಾಸ್ ಪದವು ನಿವಾಸಿ ಮನೋಹರ ಪೂಜಾರಿಯವರುಕಿಡ್ನಿ ವೈಫಲ್ಯದಿಂದ ತುಂಬಾ ವರ್ಷದಿಂದ ಬಳಲುತ್ತಿದ್ದಾರೆ. ಅನೇಕ ಚಿಕಿತ್ಸೆಗಳು ಹಾಗೂ ಶಸ್ತ್ರಚಿಕಿತ್ಸೆ ಗಳು ನಡೆದಿದೆ. ಆರ್ಥಿಕಸಂಕಷ್ಟದಲ್ಲಿರುವ ಇವರಿಗೆ  ಧನಸಹಾಯ ಮಾಡಲು [more…]

News

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 43ನೇ ಸೇವಾ ಯೋಜನೆ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 43ನೇ ಸೇವಾ ಯೋಜನೆಯನ್ನು ದಿನಾಂಕ 24-07-2022 ರಂದು ಮದ್ದಡ್ಕ ನೇರಳಕಟ್ಟೆದರ್ಖಾಸು ಮನೆಯ ದಿವಂಗತ ಪದ್ಮ ಪೂಜಾರಿಯವರ ಮಗನಾದ ಪ್ರಸನ್ನ ಕುಮಾರ್(ಹೊನ್ನಪ್ಪ) ಇವರ ಮನೆಗೆ ನೀಡಲಾಯಿತು. ಪ್ರಸನ್ನ ಕುಮಾರ್ ಇವರು [more…]

News

ಪ್ರವೀಣ್ ನೆಟ್ಟಾರು ಶ್ರದ್ಧಾಂಜಲಿ ಸಭೆ ಕಂಕನಾಡಿ ಗರಡಿ ಸಭಾಂಗಣದಲ್ಲಿ

ಪ್ರವೀಣ್ ನೆಟ್ಟಾರು ಶ್ರದ್ಧಾಂಜಲಿ ಸಭೆ ಕಂಕನಾಡಿ ಗರಡಿ ಸಭಾಂಗಣದಲ್ಲಿ ಕಂಕನಾಡಿ ಗರಡಿ ಕ್ಷೇತ್ರದ ಅಧ್ಯಕ್ಷ ರಾದ ಚಿತ್ತರಂಜನ್ ದೀಪ ಬೆಳಗಿಸಿ ಶ್ರದ್ಧಾಂಜಲಿ ಅರ್ಪಿಸಿ ದರು. ಪ್ರವೀಣ್ ಕುಟುಂಬ ಕ್ಕೆ ನಾವೆಲ್ಲರೂ ಸಹಾಯ ಹಸ್ತ ಮಾಡುವ [more…]

News

ಪ್ರವೀಣ್ ಪೂಜಾರಿ ನೆಟ್ಟಾರು ಶ್ರದ್ಧಾಂಜಲಿ ಸಭೆ ಕಂಕನಾಡಿ ಗರಡಿ ಸಭಾಂಗಣದಲ್ಲಿ

ಕಂಕನಾಡಿ ಗರಡಿ ಕ್ಷೇತ್ರದ ಅಧ್ಯಕ್ಷ ರಾದ ಚಿತ್ತರಂಜನ್ ದೀಪ ಬೆಳಗಿಸಿ ಶ್ರದ್ಧಾಂಜಲಿ ಅರ್ಪಿಸಿ ದರು. ಪ್ರವೀಣ್ ಕುಟುಂಬ ಕ್ಕೆನಾವೆಲ್ಲರೂ ಸಹಾಯ ಹಸ್ತ ಮಾಡುವ ಇದನ್ನು ಕಂಕನಾಡಿ ಗರಡಿಯಲ್ಲಿ ಒಟ್ಟು ಸೇರಿಸಿ ನಾವು ಕುಟುಂಬ ಕ್ಕೆ [more…]

News

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ ಪೊಲೀಸರು

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಸ್ಥಳೀಯ ನಿವಾಸಿಗಳು ಎಂದು ತಿಳಿದು ಬಂದಿದೆ. ಸವಣೂರು ನಿವಾಸಿ ಝಾಕೀರ್ ಹಾಗೂ ಬೆಳ್ಳಾರೆ [more…]

News

ಬಿಲ್ಲವ ಯುವಕರು ಎಚ್ಚೆತ್ತುಕೊಳ್ಳಲಿ ಪ್ರವೀಣ್‌ ನಿವಾಸದಲ್ಲಿ ಶ್ರೀ ಪ್ರಣವಾನಂದ ಸ್ವಾಮೀಜಿ ಕಿವಿಮಾತು

ಸುಳ್ಯ: ಪ್ರವೀಣ್ ನೆಟ್ಟಾರ್ ಹತ್ಯೆ ಬಳಿಕ ಇಡೀ ಬಿಲ್ಲವ ಸಮುದಾಯದ ಯುವಕರು ಎಚ್ಚೆತ್ತುಕೊಂಡಿದ್ದಾರೆ. ಇನ್ನಾದರೂ ಯಾವುದೇರಾಜಕೀಯ ಸಿದ್ಧಾಂತಗಳಿಗೆ ಬಲಿಯಾಗದೆ, ತಾವು ದುಡಿದು ತಮ್ಮ ಮನೆಯವರಿಗೋಸ್ಕರ ಬದುಕಬೇಕು ಎಂದು ಶ್ರೀ ಪ್ರಣವಾನಂದಸ್ವಾಮೀಜಿ ಹೇಳೀದರು ಪ್ರವೀಣ್ ನೆಟ್ಟಾರ್ [more…]

News

ಗೆಜ್ಜೆ ಗಿರಿ ಕ್ಷೇತ್ರದ ಸೇವಾ ಕಾರ್ಯಕರ್ತ ಪ್ರವೀಣ್ ನೆಟ್ಟರ್ ಅವರ ಅಂತಿಮ ನಮನ ಕಾರ್ಯದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಪಾಲ್ಗೊಂಡ ಬಗ್ಗೆ.

ಶ್ರೀ ಕ್ಷೇತ್ರಗೆಜ್ಜೆ ಗಿರಿಯ ಸೇವಕರಾಗಿ ಕ್ಷೇತ್ರದಲ್ಲಿ ಜರಗಿದ ಅಭೂತಪೂರ್ವ, ದಾಖಲೆಯ ಭಕ್ತರು ಸಂದರ್ಶಿಸಿದ್ದ ಬ್ರಹ್ಮಕಲಶೋತ್ಸವದಲ್ಲಿತನ್ನನ್ನು ತಾನು ಸಮರ್ಪಿಸಿಕೊಂಡು   ಜವಾಬ್ದಾರಿಯುತ ಕೆಲಸಗಳನ್ನು  ಅತ್ಯುತ್ತಮವಾಗಿ ತೊಡಗಿಸಿಕೊಂಡು ಸಮಾಜಮುಖಿಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ನಮ್ಮೆಲ್ಲರ ಆತ್ಮೀಯ ವಿ ಪ್ರವೀಣ್ ನೆಟ್ಟರ್ [more…]

News

ಇನಿತ ದಿನ ಅಪ್ಪೆ ಮಂತ್ರದೇವತೆ ಇರುವೈಲ್ ಸೂಂತ್ಲಾಡಿ ಬರ್ಕೆಗ್ ಬಲ ಉಂಗುಷ್ಟನ್ ದೀತಿನ ದಿನ

|| ಅಪ್ಪೆ ಮಂತ್ರದೇವತೆ || ತುಳುನಾಡ್ ದ ಇರುವೈಲ್ ಸೂಂತ್ಲಾಡಿ ಬರ್ಕೆಡ್ ಕಾಂತುಬೈದ್ಯೆರ್ ಪನ್ಪಿನಾರ್ ಅರಸುಲೆನ ಒಕ್ಕೆಲ್ ಡ್ ಬೆನ್ನಿ ಬೆನೋಂದು ಉಪ್ಪುನಪೊರ್ತುಡು ಕಂಡೋಡು ಬೈ ಸೂಡಿ ಜಾಲ್ ಡ್ ಸಿರಿತುಪ್ಪೆ ತಾರೆಡ್ ತಾರಯಿ,ಕೂಡುದ [more…]

News

ಮಂಗಳೂರಿನ ಅದ್ಭುತ ಕಲೆಗಾರ ಬಿ.ಎಸ್.ಎನ್.ಎಲ್ ಕಛೇರಿ ಕಾವಲುಗಾರ – ದಯಾನಂದ ಪಿ. ಅಂಚನ್

ಪ್ರತಿಭೆಗೆ ವಯಸ್ಸಿನ ಮೀತಿಯಾಗಲಿ ಮಾಡುವ ಕೆಲಸವಾಗಲಿ ಅಡ್ಡಿಯಾಗುವುದಿಲ್ಲ. ಆಸಕ್ತಿ ಇದ್ದರೆ ಸಾಕು ಸಮಯ ವ್ಯರ್ಥ ಮಾಡದೆಸಿಕ್ಕ ಬಿಡುವಿನ ಸಮಯದಲ್ಲಿ ಪ್ರತಿಭೆಯ ಅನಾವರಣ ಮಾಡಬಹುದು ಎಂಬುದಕ್ಕೆ ಉತ್ತಮ ಉದಾಹರಣೆ ನಮ್ಮ ನಡುವೆಮಂಗಳೂರಿನ ಬಿ.ಎಸ್.ಎನ್. ಎಲ್ ಕಛೇರಿಯಲ್ಲಿ [more…]

News

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಪ್ರವೀಣ್ ನೆಟ್ಟಾರ್ ಗೆ ಶ್ರದ್ಧಾಂಜಲಿ

ಪುತ್ತೂರು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ನಂದನ್ ಬಿತ್ತಿಲ್ ನಲ್ಲಿ ಭಾನುವಾರದಂದು ಬೆಳಿಗ್ಗೆಬಿಲ್ಲವ ಸಮುದಾಯದ ಯುವ ಉದ್ಯಮಿ ಹಾಗೂ ಗೆಜ್ಜೆಗಿರಿ ನಂದನ್ ಬಿತ್ತಿಲಿನ ಪ್ರಸಾದ ತಯಾರಿಕ ಘಟಕದ ಸಂಚಾಲಕರಾಗಿಕಳೆದೆರಡು [more…]

News

ಬಿಲ್ಲವ ಭವನ ಮುಂಬಯಿಯಲ್ಲಿ ದಿವಂಗತ ಜಯ. ಸಿ ಸುವರ್ಣರ ಮೂರ್ತಿ (ಪ್ರತಿಮೆ) ಪ್ರತಿಷ್ಠಾಪನೆ ಬಗ್ಗೆ ಬಿರುವೆರ್ ಕುಡ್ಲ ಸಂಘಟನೆ ಖಂಡನೆ.

ಜೈ ಗುರುದೇವ ” ಒಂದೇ ಜಾತಿ.. ಒಂದೇ ಧರ್ಮ.. ಒಂದೇ ದೇವರು.. ಎನ್ನುವ ನೀತಿ ಸಂದೇಶವನ್ನು ಜಗತ್ತಿಗೆ ಸಾರಿದ ಜಗದ್ಗುರು ಶ್ರೀ ನಾರಾಯಣ ಗುರುಗಳ ಚರಣ ಸ್ಪರ್ಶಿಸುತ್ತಾ… ಬಿಲ್ಲವ ಭವನ ಮುಂಬಯಿಯಲ್ಲಿ ದಿವಂಗತ ಜಯ. [more…]

News

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ವೇಷ ಭೂಷಣದ ಸಂಪೂರ್ಣ ವೆಚ್ಚ ನೀಡಿದ ಶ್ರೀ ಗಂಗಾಧರ ಪೂಜಾರಿ ದುಬೈ ಅವರ ಭಕ್ತಿಯ ಸೇವೆ

ಶ್ರೀ ಗೆಜ್ಜೆಗಿರಿ ಮೇಳದ ಗೆಜ್ಜೆ ಸೇವೆಗೆ ಶ್ರೀ ಗಂಗಾಧರ ಪೂಜಾರಿ ದುಬೈ ಅವರ ಭಕ್ತಿಯ ಸೇವೆ ಸಮಾಜ ಸೇವಕರು, ಕೊಡುಗೈ ಧಾನಿಗಳೂ, ಬಿಲ್ಲವಾಸ್ ದುಬೈ ಯ ಹಿರಿಯ ಸದಸ್ಯರು, ಗೆಜ್ಜೆಗಿರಿ ಕ್ಷೇತ್ರದ ಮಹಾ ಪೋಷಕರೂ [more…]

Health

ಆರೋಗ್ಯಕರ ತೂಕ ಇಳಿಕೆಗಾಗಿ ನಿಮ್ಮ ಬ್ರೇಕ್ ಫಾಸ್ಟ್ ಹೀಗಿರಲಿ

  Credits: Zee News ತೂಕ ನಷ್ಟಕ್ಕೆ ಆಹಾರ: ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ಬಹುತೇಕ ಜನರ ಸಾಮಾನ್ಯ ಸಮಸ್ಯೆ ಎಂದರೆ ತೂಕ ಹೆಚ್ಚಳ. ಆದರೆ, ಎಷ್ಟೇ ಕಟ್ಟುನಿಟ್ಟಾದ ಜೀವನ ಶೈಲಿಯನ್ನು ರೂಢಿಸಿಕೊಂಡರೂ ತೂಕ ಇಳಿಸಿಕೊಳ್ಳುವುದು ಅಷ್ಟು [more…]

News

ಮೂಲ್ಕಿ ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ ನ ಪ್ರಥಮ ಅಧ್ಯಕ್ಷರಾಗಿ ಶ್ರೀ ನರೇಂದ್ರ ಕೆರೆಕಾಡು ಆಯ್ಕೆ

  ಮೈಸೂರಿನಲ್ಲಿ ಕೇಂದ್ರ ಕಛೇರಿ ಹೊಂದಿರುವ ಚುಟುಕು ಸಾಹಿತ್ಯ ಪರಿಷತ್ ನ ಮೂಲ್ಕಿ ತಾಲೂಕು ಅಧ್ಯಕ್ಷರನ್ನಾಗಿ ಪತ್ರಕರ್ತ, ರಂಗಭೂಮಿ ಕಲಾವಿದ ನರೇಂದ್ರ ಕೆರೆಕಾಡು ಅವರನ್ನು ನೇಮಕ ಮಾಡಿ ದ.ಕ ಚುಸಾಪ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ [more…]

News

ಮೂರ್ತೆದಾರರ ಸೇವಾ ಸಹಕಾರಿ ಬ್ಯಾಂಕ್ ವಿಶಿಷ್ಟ ಸಾಧನೆಗೆ ವಿಶೇಷ ಪ್ರಶಸ್ತಿ

ಮೂರ್ತೆದಾರರ ಸೇವಾ ಸಹಕಾರಿ ಬ್ಯಾಂಕ್ ಕುಂಬ್ರ   ಇದರ ವಿಶಿಷ್ಟ ಸಾಧನೆಗೆ ಡಿಸಿಸಿ ಬೇಂಕ್ ಮಹಾಸಭೆಯ ಸಂದರ್ಭದಲ್ಲಿ ವಿಶೇಷ  ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಆರ್ ಸಿ ನಾರಾಯಣ್ ಮತ್ತು ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ ಅವರಿಗೆ  [more…]

News

ಇನ್ನು ಮುಂದೆ ಚೀನಾಗೆ ಸರಿಸಮನಾಗಿ ಭಾರತದಿಂದಲೇ ರವಾನೆಯಾಗಲಿದೆ ಆಪಲ್‌ ಐಫೋನ್‌

ಐಫೋನ್‌ ಎಂಬ ಅಮೆರಿಕದ ಉತ್ಪನ್ನ ಜಾಗತಿಕವಾಗಿ ಪ್ರತಿಷ್ಠೆಯ ವಿಷಯವಾಗಿರುವುದು ಗೊತ್ತೇ ಇದೆ. ಇದನ್ನು ಹೆಚ್ಚಿನಪ್ರಮಾಣದಲ್ಲಿ ಚೀನಾ ತಯಾರು ಮಾಡುತ್ತದೆ. ಚೀನಾದಲ್ಲಿ ಹೆಚ್ಚಿನ ಐಫೋನ್‌ ಕಂಪನಿಗಳಿವೆ. ಭಾರತದಲ್ಲೂ ಕೂಡ ಐಫೋನ್‌ಉತ್ಪಾದನಾ ಪಾಲುದಾರ ಫಾಕ್ಸ್‌ಕಾನ್‌ ಅದನ್ನು ತಯಾರಿಸುತ್ತಿದೆ. [more…]

News

ಹೆಲ್ಮೆಟ್‌ನಲ್ಲಿ ಕ್ಯಾಮರಾ ಹಾಕಿ ಓಡಾಡಿದರೆ ಪರವಾನಗಿ ರದ್ದು : ದ್ವಿಚಕ್ರ ವಾಹನ ಸವಾರರೆ ಎಚ್ಚರ…!

ಹೆಲ್ಮೆಟ್‌ನಲ್ಲಿ ಅಳವಡಿಸಿ ದ್ವಿಚಕ್ರವಾಹನ ಸವಾರಿ ಮಾಡುವುದು ಸಾಮಾನ್ಯವಾಗಿದೆ. ಆದರೆ ಕೇರಳದ ಸಾರಿಗೆ ಇಲಾಖೆ ಹೆಲ್ಮೆಟ್‌ನಲ್ಲಿಕ್ಯಾಮರಾ ಅಳವಡಿಸಿ ಸಂಚರಿಸುವ ದ್ವಿಚಕ್ರವಾಹನ ಸವಾರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಇನ್ನು ಮುಂದೆ ಹೆಲ್ಮೆಟ್‌ನಲ್ಲಿ ಕ್ಯಾಮರಾ ಕಂಡುಬಂದರೆ 1000 ರೂಪಾಯಿ [more…]

News

ನಂಬರ್ ಸೇವ್ ಮಾಡದೇ ವಾಟ್ಸಾಪ್ ಮೆಸೇಜ್ ಕಳುಹಿಸುವುದು ಹೇಗೆ..?

ವಿಶ್ವದ ಅತ್ಯಂತ ಜನಪ್ರಿಯ ಮೆಸೇಜ್ ಸೇವೆಗಳಲ್ಲಿ ವಾಟ್ಸಾಪ್ ಒಂದಾಗಿದೆ. ಮತ್ತು ಇದನ್ನು ಲಕ್ಷಾಂತರ ಜನರು ಬಳಸುತ್ತಾರೆ. ನಾವಾಗೆ ಇನ್ನೊಬ್ಬರಿಗೆ ವಾಟ್ಸಾಪ್ ಮಾಡಲು ನಂಬರ್ ಸೇವ್ ಮಾಡಬೇಕಾಗುತ್ತದೆ. ಆದರೆ ಪ್ರತಿಯೊಬ್ಬ ವ್ಯಕ್ತಿಯ ಸಂಖ್ಯೆಯನ್ನುಉಳಿಸಲು ನೀವು ಉತ್ಸುಕರಾಗಿರುವುದಿಲ್ಲ. [more…]

News

ಗೆಜ್ಜೆಗಿರಿಯ ನೂತನ ಯಕ್ಷಗಾನ ಮೇಳಕ್ಕೆ ಮುಹೂರ್ತ ಫಿಕ್ಸ್: ಆ.17 ರಂದು ಕರಪತ್ರ ಬಿಡುಗಡೆ

ಪುತ್ತೂರು: ದೇಯಿ ಬೈದೆತಿ, ಕೋಟಿ–ಚೆನ್ನಯ್ಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸೋಣ ಸಂಕ್ರಮಣದ ಪ್ರಯುಕ್ತ ವಿಶೇಷಪೂಜೆ ಹಾಗೂ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಯಕ್ಷಗಾನ ಮೇಳದ ಕರಪತ್ರ ಬಿಡುಗಡೆ ಆ.17ರಂದುನಡೆಯಲಿದೆ. ಆ.17 ರ [more…]

News

ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ನಿರಂತರ 18 ಗಂಟೆಗಳ ಪ್ರಯತ್ನದಲ್ಲಿ 900 ಕೆಜಿ ಧಾನ್ಯಗಳಿಂದ ಬೃಹತ್ ತಿರಂಗ ಸೃಷ್ಟಿ

ಮಂಗಳೂರು: ಈ ಬಾರಿ ನಾವು ದೇಶ ಸ್ವಾತಂತ್ರ್ಯ ಅಮೃತೋತ್ಸವದ ಸಡಗರದಲ್ಲಿದೆ. ಗಲ್ಲಿಗಲ್ಲಿಗಳಲ್ಲಿ ತಿರಂಗ ರಾರಾಜಿಸುತ್ತಿದೆ. ಶ್ರೀಕ್ಷೇತ್ರ ಕುದ್ರೋಳಿಯ ರಾಜಗೋಪುರದ ಮುಂಭಾಗದ ನೆಲದಲ್ಲಿ ಮೂಡಿರುವ 900 ಕೆಜಿ ಧಾನ್ಯಗಳ ಬೃಹತ್ ತಿರಂಗ ಭಕ್ತರಗಮನಸೆಳೆಯಿತು.ಈ ಬೃಹತ್ ತಿರಂಗ [more…]

News

ಯಕ್ಷಗಾನ ಸೇವೆಯಾಟಕ್ಕೆ ಸಜ್ಜು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸಭೆ

  ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರದ ಸ್ಥಳ ಪುರಾಣ ಆಧಾರಿತ ಬಹುಜನರ ನಿರೀಕ್ಷೆಯ ಶ್ರೀ ದೇಯಿಬೈದೆತಿ ಕೋಟಿ ಚೆನ್ನಯ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಮೂಲಕ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ [more…]

News

ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಯಾಕೆ ಸರ್ಕಾರಕ್ಕೆ ತಾತ್ಸಾರ ಭಾವನೆ? ಪದ್ಮರಾಜ್ ಆರ್.

ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟುತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ [more…]

News

ಶ್ರೀ ಗೆಜ್ಜೆಗಿರಿ ಮೇಳದ ಪ್ರಧಾನ ಸಂಚಾಲಕರಾಗಿ ನವೀನ್ ಸುವರ್ಣ ಸಜಿಪ ಆಯ್ಕೆ

  ಶ್ರೀಯುತರು ಕಟೀಲು ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷರಾಗಿ, ಕನ್ಯಾಡಿ ರಾಷ್ಟ್ರೀಯ ಧರ್ಮ ಸಂಸದ್ ಇದರ ಪ್ರಧಾನ ಕಾರ್ಯದರ್ಶಿಯಾಗಿ, ಪೊಳಲಿ ಬ್ರಹ್ಮಕಲಶ ಇದರ ಹೊರೆಕಾಣಿಕೆ ಸಂಚಾಲಕರಾಗಿ, ಕುಡುಪು ಬ್ರಹ್ಮಕಲಶ ಸಮಿತಿಯ ಹೊರೆಕಾಣಿಕೆ ಸಂಚಾಲಕರಾಗಿ, ತುಳುನಾಡಿನ ಯಕ್ಷಗಾನ [more…]

News

ನಾರಾಯಣ ಗುರು ಮಂದಿರ ಬಜಪೆ ಭೇಟಿ ನೀಡಿದ ದ್ವಾರಕಾಮಾಯಿ ಮಠದ “ಶ್ರೀ ಸಾಯಿ ಈಶ್ವರ್ ಗುರೂಜಿ”

ಉಡುಪಿ ಜಿಲ್ಲೆಯ ಶಂಕರಪುರ ದ್ವಾರಕಾಮಾಯಿ ಮಠದ “ಶ್ರೀ ಸಾಯಿ ಈಶ್ವರ್ ಗುರೂಜಿ” ಇವರನ್ನು 2022ರ ಜೂನ್ 25,26ರಂದುದೆಹಲಿ ಹರಿಯಾಣದ ಪಟೋಡಿಯಲ್ಲಿ ನಡೆದ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಬೈಟೇಕ್ ನಲ್ಲಿ ಅಖಿಲ ಭಾರತ [more…]

News

ಪಠ್ಯದಲ್ಲಿ ನಾರಾಯಣಗುರು ಪಾಠಕ್ಕೆ ಕತ್ತರಿ: ಉಗ್ರ ಹೋರಾಟ ನಡೆಸುವ ಎಚ್ಚರಿಕೆ

ಉಡುಪಿಯ ಕಟಪಾಡಿಯ ಬಿಲ್ಲವರ ಶಕ್ತಿ ಕೇಂದ್ರ ಶ್ರೀ ವಿಶ್ವನಾಥ ಕ್ಷೇತ್ರದಿಂದಲೇ ಇವತ್ತು ನಾರಾಯಣಗುರುಗಳ ಪಠ್ಯ ತೆರವು ಮಾಡಿದ್ದರ ವಿರುದ್ಧ ರಣಕಹಳೆ ಮೊಳಗಿತು. ಇದೇ ಮೊದಲ ಬಾರಿಗೆ ಎಲ್ಲ ಸಂಘಸಂಸ್ಥೆಗಳು, ಎಲ್ಲ ರಾಜಕೀಯ ಪಕ್ಷಗಳ ಮುಖಂಡರು [more…]

News

ಸೈಬರ್ ಅಟ್ಯಾಕ್‌ಗಳನ್ನು ಕಡಿಮೆ ಮಾಡಲು ಆಪಲ್ ತರುತ್ತಿದೆ ಹೊಸ ಲಾಕ್‌ಡೌನ್ ಮೋಡ್

ವಾಷಿಂಗ್ಟನ್: ಆಪಲ್ ಕಂಪನಿ ತನ್ನ ಐಫೋನ್, ಐ ಪ್ಯಾಡ್, ಹಾಗೂ ಮ್ಯಾಕ್ ಸಾಧನಗಳಿಗಾಗಿ ಹೊಸ ಭದ್ರತಾ ಫೀಚರ್‌ಅನ್ನುಹೊರತರುತ್ತಿದೆ. ಇದು ಮುಖ್ಯವಾಗಿ ಉನ್ನತ ಪ್ರೊಫೈಲ್ ಬಳಕೆದಾರರ ಮೇಲಿನ ಉದ್ದೇಶಿತ ಸೈಬರ್ ಅಟ್ಯಾಕ್‌ಗಳನ್ನು ತಡೆಯಲುವಿನ್ಯಾಸಗೊಳಿಸಲಾಗಿದೆ. ಲಾಕ್‌ಡೌನ್ ಮೋಡ್ [more…]

News

ಶಿಕ್ಷಣ ಸಚಿವರ ನಿರ್ಧಾರ ಸ್ವಾಗತಾರ್ಹ, ಪಠ್ಯದಲ್ಲಿ ಸೇರ್ಪಡೆ ಆಗುವವರೆಗೆ ಹೋರಾಟ ಜೀವಂತ ಪದ್ಮರಾಜ್..!

ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ಪ್ರತಿಕ್ರಿಯಿಸಿದ್ದಾರೆ. ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳ [more…]

News

ಇನ್ನು ವಾಟ್ಸಪ್ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇ ಎಮೋಜಿ ಬಳಸಬಹುದು

ವಾಷಿಂಗ್ಟನ್:- ವಾಟ್ಸಪ್‌ನಲ್ಲಿ ರಿಯಾಕ್ಷನ್ ಫೀಚರ್ ಅನ್ನು ಹೊರತಂದು 2 ತಿಂಗಳಷ್ಟೇ ಕಳೆದಿದೆ. ಆದರೆ ಬಳಕೆದಾರರು ಇಲ್ಲಿಯವರೆಗೆಕೇವಲ 6 ಎಮೋಜಿಗಳನ್ನು ಮಾತ್ರವೇ ರಿಯಾಕ್ಷನ್ ಆಗಿ ಬಳಸಬಹುದಿತ್ತು. ಇದೀಗ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇಎಮೋಜಿಗಳನ್ನು ( Emoji can [more…]

News

ಇಂದು ಸೂಪರ್ ಮೂನ್: ಹಾಗೆಂದರೇನು ಗೊತ್ತಾ? ಸೂಪರ್ ಮೂನ್ ನಿಂದ ಹೆಚ್ಚುತ್ತಾ ಪ್ರವಾಹ..?

ಮೊದಲಿಗಿಂತ ಸ್ವಲ್ಪ ದೊಡ್ಡದಾಗಿ ಮತ್ತು ಮೊದಲಿಗಿಂತ ಸ್ವಲ್ಪ ಪ್ರಕಾಶಮಾನವಾಗಿ ಚಂದ್ರ ಕಾಣುವುದನ್ನೂ ಸೂಪರ್ ಮೂನ್ಎನ್ನಲಾಗುತ್ತದೆ. ಚಂದ್ರನು ತನ್ನ ಕಕ್ಷೆಯಲ್ಲಿ ಭೂಮಿಗೆ ಹತ್ತಿರ ಬರುವುದರಿಂದ ಈ ವಿದ್ಯಮಾನವು ಉಂಟಾಗುವುದನ್ನು ಪೆರಿಜಿ ಎಂದುಕರೆಯಲಾಗುತ್ತದೆ. ಸೂಪರ್ ಮೂನ್ ಎಂಬ [more…]

News

ಶ್ರೀಲಂಕಾಕ್ಕೆ ಹೋಗುತ್ತಿದ್ದ 120ಕ್ಕಿಂತಲೂ ಹೆಚ್ಚು ವಿಮಾನಗಳು ಕೇರಳದಲ್ಲಿ ಲ್ಯಾಂಡಿಂಗ್..!

ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಅಲ್ಲಿನ ಪರಿಸ್ಥಿತಿಚಿಂತಾಜನಕವಾಗಿದ್ದು,ಈಗಾಗಲೇ ಭಾರತ ಅನೇಕ ರೀತಿಯಲ್ಲಿ ಸಹಾಯಕ್ಕೆನಿಂತಿದೆ. ಇದೀಗ ಕೇರಳದ ತ್ರಿವೇಂಡ್ರಂ ಮತ್ತು ಕೊಚ್ಚಿ ವಿಮಾನ ನಿಲ್ದಾಣಗಳು ಶ್ರೀಲಂಕಾಕ್ಕೆ ಹೋಗುತ್ತಿದ್ದ 120ಕ್ಕಿಂತಲೂ ಹೆಚ್ಚು [more…]

Tulunadu Special Stories

ಆಡೊಂದು ಬತ್ತ್‌ಂಡ್ ಆಟಿ: ಈ ಸರ್ತಿ ಎಂಚಗೆ?

ತುಳು ಕೆಲೆಂಡರ್ಡ್ ನಾಲ್‌ನೇ ತಿಂಗೊಲು ಆಟಿ. ಬೇಸ– ಕಾರ್ತೆಲ್‌ಡ್ ಬತ್ತಿ ಬರ್ಸೊಡ್ದಾವರ ಕಾಟ್ ಸದೆಕುಲುಲಾ ಬುಲೆದ್ ಕ್ರಿಮಿ– ಕೀಟೊಲುಲಾ ಎಚ್ಚಾಪ. ಮದಿಮೆ– ಲೇಸ್ ನಡಪುಜಿ, ಬೂತ– ದೈವೊಗು ಬಲಸುಜಿ. ಪಿರಾಕ್‌ಡ್ ಆಟಿ ಪಂಡ ಬಡಪತ್ತ್‌ದದಿನೊಕುಲು. [more…]

News

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಯವರಿಗೆ ಗೆಜ್ಜೆಗಿರಿ ಕ್ಷೇತ್ರದ ಗೌರವಾರ್ಪಣೆ

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು  ದೇಯಿ ಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಶ್ರೀಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿ ವತಿಯಿಂದ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿಅಭಿನಂದಿಸಲಾಯಿತು. ಗೆಜ್ಜೆಗಿರಿಯಲ್ಲಿ ಔಷಧೀಯ ವನ, ಗಿಡ ಮೂಲಿಕೆ ಮತ್ತು ಆಯುರ್ವೇದ [more…]

News

ಬೈಂದೂರು: ಶಾಲೆಗೆ ತೆರಳುತ್ತಿದ್ದ ಬಾಲಕಿಯ ಸಮನ್ವಿ ಪೂಜಾರಿ ಪ್ರಾಣಕ್ಕೆ ಮುಳುವಾಯಿತೇ ಚಾಕಲೇಟ್?

ಬೈಂದೂರು, ಜು 20 ಶಾಲೆಗೆ ತೆರಳುತ್ತಿದ್ದ ಏಳು ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರಜು.20ರಂದು ನಡೆದಿದೆ.ಸಮನ್ವಿ ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. [more…]

News

ಏರ್ ಇಂಡಿಯಾದ 4,500 ನೌಕರರ ಸ್ವಯಂ ನಿವೃತ್ತಿ: ಹೊಸ ವ್ಯವಸ್ಥೆ ರೂಪಿಸೋದಕ್ಕೆ ಟಾಟಾ ಕಂಪನಿ ಮಾಡ್ತಿರೋದೇನು..?

ಏರ್‌ ಇಂಡಿಯಾದಲ್ಲಿ ಹೊಸ ಪ್ರತಿಭೆಗಳಿಗಳಿಗೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಟಾಟಾ ಗ್ರುಪ್‌ ಜೂನ್‌ 1ರಂದು ಸ್ವಯಂನಿವೃತ್ತಿ ಯೋಜನೆಯನ್ನು (VRS) ಪರಿಚಯಿಸಿದೆ. ಇದರಡಿಯಲ್ಲಿ ಸುಮಾರು 4,500 ಉದ್ಯೋಗಿಗಳು ನಿವೃತ್ತಿ ಆಯ್ದುಕೊಂಡಿದ್ದಾರೆಎಂದು ವರದಿಗಳು ಹೇಳಿವೆ. ಹೆಚ್ಚುವರಿಯಾಗಿ, ಮುಂದಿನ [more…]

News

ಭಾರತದ ರಾಷ್ಟ್ರಪತಿಗಳ ಕಾರಿಗೆ ನಂಬರ್ ಪ್ಲೇಟ್ ಇಲ್ಲ ಯಾಕೆ ಗೊತ್ತಾ..?

ಭಾರತದ ರಸ್ತೆಗಳಲ್ಲಿ ಓಡಾಡುವ ಪ್ರತೀ ವಾಹನಗಳಿಗೆ ನೋಂದಣಿ ಸಂಖ್ಯೆ ಇರಬೇಕಾದ್ದು ಕಡ್ಡಾಯ. ಆದರೆ ರಾಷ್ಟ್ರಪತಿಗಳುಸಂಚರಿಸುವ ವಾಹನಕ್ಕೆ ಮಾತ್ರ ನೋಂದಣಿ ಸಂಖ್ಯೆ ಇಲ್ಲ ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿಗಳು ಸಮಯ, ತಂತ್ರಜ್ಞಾನಕ್ಕೆ ಅನುಗುಣವಾಗಿ ಕಾರುಗಳನ್ನು ಬದಲಿಸಿಕೊಳ್ಳುತ್ತಾರೆ. [more…]

News

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ ಒಂದೇ ದಿನದಲ್ಲಿ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್

ಒಂದೇ ದಿನದಲ್ಲಿ  ಫೇಸ್ಬುಕ್ ಪ್ರೇಮ ಪ್ರಕರಣ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್……… 4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ…,…ಕೊನೆಗೆ ಒಂದೇ ದಿನದಲ್ಲಿ …..ಅಂತ್ಯ….ಕಂಡ ಫೇಸ್ಬುಕ್ ಪ್ರೇಮ…… ದಕ್ಷಿಣ ಕನ್ನಡ ಬಂಟ್ವಾಳ [more…]

News

ಗೆಜ್ಜೆ ಗಿರಿ ಅಧಿಕೃತ ಟ್ರೇಡ್ ಮಾರ್ಕ್ (Trade mark) ಉಲ್ಲಂಘನೆ -ದೂರು ದಾಖಲು

ನಾಡಿನ ಪವಿತ್ರ ಕ್ಷೇತ್ರವಾಗಿರುವ ಗೆಜ್ಜೆ ಗಿರಿ ಹೆಸರಿನಲ್ಲಿ ಕೆಲವು ವ್ಯಕ್ತಿಗಳು ಅನಧಿಕೃತವಾಗಿ ಅಗರಬತ್ತಿಯನ್ನು ತಯಾರಿಸಿ ಮಾರುಕಟ್ಟೆಗೆಬಿಡುಗಡೆ ಮಾಡಿದ್ದು, ಈ ಬಗ್ಗೆ ತನ್ನ ಅಧಿಕೃತ ಭಾರತ ಸರಕಾರ ಕೊಡಮಾಡಿದ ಟ್ರೇಡ್ ಮಾರ್ಕ್ (trademark) ಉಲ್ಲಂಘನೆಯಾಗಿದೆ ಎಂದು [more…]

News

ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ ವತಿಯಿಂದ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಬಿಲ್ಲವ ಸೇವಾ ಸಮಾಜ (ರಿ) ಗರೊಡಿ, ಇದರ 2021-22 ನೇ ಸಾಲಿನ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪ್ರತಿಭಾ ಪುರಸ್ಕಾರಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್  ಅಧ್ಯಕ್ಷತೆಯಲ್ಲಿ ಕಂಕನಾಡಿ ಗರೋಡಿಬಳಿಯಿರುವ ಸಂಘದ [more…]

News

ಮಂಗಳೂರು 48 ಲಕ್ಷ ರೂ. ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ

ಮಂಗಳೂರು, ಜು 24 : ಇಂಧನ, ಕನ್ನಡ ಹಾಗೂ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಜು. 24ರ ಭಾನುವಾರದಂದು ನಗರದ ಲೇಡಿಹಿಲ್ ಶಾಲೆಯ ಬಳಿ ಬ್ರಹ್ಮಶ್ರೀ ನಾರಾಯಣ ಗುರು [more…]

News

ಬೆಂಗಳೂರು-ಮಂಗಳೂರು ನಡುವೆ ಆ. 30ರ ತನಕ ವಿಶೇಷ ರೈಲು ಸೇವೆ ಆರಂಭ

ಬೆಂಗಳೂರು: ಶಿರಾಡಿ ಘಾಟ್ ಬಂದ್ ಆದ ಬಳಿಕ ಬೆಂಗಳೂರು–ಮಂಗಳೂರು ನಡುವಿನ ಪ್ರಯಾಣಕ್ಕೆ ತೊಂದರೆ ಉಂಟಾಗಿದೆ. ಈಹಿನ್ನಲೆಯಲ್ಲಿ ಉಭಯ ನಗರಗಳ ನಡುವೆ ಹೆಚ್ಚುವರಿ ರೈಲನ್ನು ಓಡಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ಕಟೀಲ್ ರೈಲ್ವೆ [more…]

News

10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ ಪದ್ಮರಾಜ್ ಆರ್

10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನುಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ ಸಮಾಜ ಸುಧಾರಕ ಸಂತರೆನಿಸಿಕೊಂಡ ಇವರಿಬ್ಬರ ಸಂದೇಶಗಳಿರುವ ಪಠ್ಯ ಭಾಗವನ್ನು, ಪಠ್ಯಪುಸ್ತಕ ಪರಿಷ್ಕರಣೆಯ ವೇಳೆಪರಿಗಣಿಸದೆ [more…]

News

ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆ ಸರ್ಕಾರಕ್ಕೆ ಮನವಿ ಪ್ರವೀಣ್ ಎಂ ಪೂಜಾರಿ

ನಾರಾಯಣ ಗುರುಗಳ ವಿಚಾರಧಾರೆಯನ್ನು ಪಠ್ಯದಲ್ಲಿ ಸೇರ್ಪಡೆಗೊಳಿಸುವ ಮೂಲಕ ವಿವಾದಕ್ಕೆ ಅಸ್ಪದ ಕೊಡದಿರುವಂತೆಸರ್ಕಾರಕ್ಕೆ ಮನವಿ ಸಾರ್ವಕಾಲಿಕ ಯೋಗ್ಯವಾದ ಸಂದೇಶಗಳನ್ನು ನೀಡಿದ ಸಮಾಜಸುಧಾರಕರಾದ ಬ್ರಹ್ಮಶ್ರಿ ನಾರಾಯಣ ಗುರುಗಳ ಕುರಿತಾದಪಠ್ಯವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿರುವುದು ಸಮಂಜಸವಲ್ಲ.  ಒಂದೇ [more…]

News

ವಿಶ್ವ ಬಿಲ್ಲವ ಮಹಿಳಾ ಸಂಘದ ವಿದ್ಯಾರ್ಥಿ ವೇತನ ವಿತರಣೆ “ಹೆಜ್ಜೆ – 2022” ಕುದ್ರೋಳಿ ಕ್ಷೇತ್ರದ ದ್ವಿತೀಯ ವಾರ್ಷಿಕೋತ್ಸವದಂಗವಾಗಿ ವಿದ್ಯಾರ್ಥಿ ವೇತನ ವಿತರಣೆ

14-5-2022 ರಂದು ವಿಶ್ವಬಿಲ್ಲವ ಮಹಿಳಾ ಸಂಘದ ವಾರ್ಷಿಕ ಕಾರ್ಯಕ್ರಮ ಅಂಗವಾಗಿ ನಡೆದ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಕುದ್ರೋಳಿ ಶ್ರೀ ಗೋಕರ್ಣನಾಥ ಸನ್ನಿಧಿಯಲ್ಲಿರು ಕೊರಗಪ್ಪ ಮೆಮೋರಿಯಲ್ ಹಾಲ್ ನ ಸಭಾಂಗಣದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಉರ್ಮಿಳಾ [more…]

News

ಬ್ರಹ್ಮಶ್ರೀ ನಾರಾಯಣ ಗುರುಗಳು ಮುಂದಿನ ಪೀಳಿಗೆಗೂ ಆದರ್ಶ ಹಾಗೂ ಆರಾಧ್ಯ. ಅವರ ವಿಚಾರಧಾರೆಗಳನ್ನು ಪಠ್ಯದಿಂದ ಕೈಬಿಡಲಾಗುವುದಿಲ್ಲ: ಕೋಟಾ ಶ್ರೀನಿವಾಸ ಪೂಜಾರಿ

ಶಾಲಾ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ  ವಿಷಯವನ್ನು ಕಡಿತಗೊಳಿಸಲಾಗಿದೆ ಎಂಬ ವಿರೋಧ ಪಕ್ಷಗಳು ಹಾಗೂ ನಾರಾಯಣ ಗುರುಗಳ ಅನುಯಾಯಿಗಳ ತೀವ್ರ ವಿರೋಧದ ನಡುವೆ ಕೋಟಾ ಶ್ರೀನಿವಾಸ ಪೂಜಾರಿ ಅವರು ಸಮಾಧಾನಕರಮಾಹಿತಿಯನ್ನು ನೀಡಿದ್ದಾರೆ.   [more…]

News

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ. ಸಚಿವ ಕೋಟ ಸ್ಪಷ್ಟನೆ.

  ಬೆಂಗಳೂರು : ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ [more…]

News

ಎಂಟರ್ಟೈನ್ಮೆಂಟ್.. ಎಂಟರ್ಟೈನ್ಮೆಂಟ್… ಎಂಟರ್ಟೈನ್ಮೆಂಟ್… ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ : Movie Review

Movie Review by Padmaraj Ramaiah. ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ ಚಿತ್ರದ ಟೈಟಲೇ ವಿಭಿನ್ನ. ಮತ್ತೆ ಸಿನಿಮಾ ಅಷ್ಟೇ ವಿಭಿನ್ನವಾಗಿ ಇರದೆ ಇರುತ್ತದಾ…? ಹೌದು ಆನಂದ್ ಎನ್‌.ಕುಂಪಲ ನಿರ್ಮಾಣದಲ್ಲಿ ಹೊಸ ಹುಡುಗರೇ ಸೇರಿಕೊಂಡು [more…]

News

ಸಮಾಜಕ್ಕೆ ಆಸರೆಯಾಗುವ ತುಳುನಾಡಿನ ಯುವ ಆಪಾತ್ ಭಾಂದವರು… ಉದಯ್ ಪೂಜಾರಿ

ಒಬ್ಬರು ತನ್ನ ಊರಿನ ವ್ಯಾಪ್ತಿಯಲ್ಲಿ ದಿನದ ಇಪ್ಪತ್ತನಾಲ್ಕು ಘಂಟೆಗಳ ಕಾಲ ಜನರಿಗೆ ಸ್ಪಂದಿಸುತ್ತಾ ಬೆಳೆದರೆ. ಇನ್ನೊಬ್ಬರುತುಳುನಾಡಿನ ಮೂಲೆ‌ಮೂಲೆಯಲ್ಲೂ ಸಂಘಟನೆಯ ಕಿಚ್ಚು ಚೆಲ್ಲಿ ಯುವಕರನ್ನು ಸಾಮಾಜಿಕ ಸೇವೆಯಲ್ಲಿ ತೊಡಗಿಸಿರುವನಾಯಕರು. ಹೌದು ಒಂದು ಕಾಲವಿತ್ತೂ ತನ್ನ‌ಪ್ರಾಣವನ್ನೂ ಲೆಕ್ಕಿಸದೆ [more…]

News

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ಶೋಧನ್ ಕುಮಾರ್ ಮೂಡುಬೆಟ್ಟು

ಕರಾಟೆಯ‌ ಸವ್ಯಸಾಚಿ ಶೋಧನ್ ಕುಮಾರ್   ಮೂಡುಬೆಟ್ಟು ಶ್ರೀ ಶ್ರೀಧರ ಪೂಜಾರಿ ಹಾಗೂ ಶ್ರೀಮತಿ ಇಂದಿರಾ ದಂಪತಿಯ ಮಗನಾಗಿ ಜನಿಸಿದ ಶೋಧನ್ ಕುಮಾರ್ಬಾಲ್ಯದಿಂದಲೇ ಕರಾಟೆ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಪ್ರತಿಭೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ [more…]

News

ಪುಣೆಯ ಬಿಲ್ಲವ ಸಂಘದ ಮಹಿಳಾ ಯುವ ವಿಭಾಗದ ಅಧ್ಯಕ್ಷೆಯಾಗಿ ತೃಪ್ತಿ ಎಸ್ ಪೂಜಾರಿ ಆಯ್ಕೆ

ಪುಣೆಯ ಪ್ರತಿಷ್ಠಿತ ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ಯುವ ವಿಭಾಗದ ಅಧ್ಯಕ್ಷೆಯಾಗಿ ತೃಪ್ತಿ ಎಸ್ ಪೂಜಾರಿಆಯ್ಕೆಯಾಗಿದ್ದಾರೆ. ಜೂನ್ 5ರಂದು ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಕಚೇರಿಯಲ್ಲಿ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ [more…]

News

‘ರಾಜ್ ಸೌಂಡ್ಸ್ & ಲೈಟ್ಸ್’ ತುಳು ಚಿತ್ರಕ್ಕೆ ಸೌದಿ ಅರೇಬಿಯಾ ದಲ್ಲಿ ಉತ್ತಮ ಪ್ರತಿಕ್ರಿಯೆ

  ಕರಾವಳಿಯ ಸಿನಿ ಲೋಕದಲ್ಲಿ ಬೆಳಕು ಪಸರಿಸುವ ಮತ್ತು ಸದ್ದು ಮಾಡುತ್ತಿರುವ ತುಳು ಚಿತ್ರ ‘ರಾಜ್ ಸೌಂಡ್ಸ್ & ಲೈಟ್ಸ್’ ಎಲ್ಲಾ ಗಡಿಗಳನ್ನು ದಾಟಿ 19 ದೇಶಗಳಲ್ಲಿ ಖ್ಯಾತಿ ಗಳಿಸಿ. ಸೌದಿ ಅರೇಬಿಯಾ ದಲ್ಲಿ [more…]

News

ನಮ್ಮೆಲ್ಲರ ಪ್ರೀತಿಯ ಪ್ರೇಮಚಂದ್ರ ನಿಧನ

ಕುದ್ರೋಳಿ ಗೋಕರ್ಣನಾಥ ಸೇವಾದಳದ ಹಿರಿಯ ಸದಸ್ಯ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅವಿರತ ಸೇವಕ, ನಮ್ಮೆಲ್ಲರ  ಪ್ರೀತಿಯ ಪ್ರೇಮಚಂದ್ರ ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಅವರ ಆತ್ಮಕ್ಕೆಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೆ. ಮೃತರ ಅಂತಿಮ [more…]

News

ಗೆಜ್ಜೆಗಿರಿಯ ಕಾರ್ಣಿಕ ಶಕ್ತಿಯನ್ನು ಸ್ತುತಿಸುವ ಭಾಗ್ಯದ ತುಡರ್ ಭಕ್ತಿಗೀತೆ ಲೋಕಾರ್ಪಣೆ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕಾರ್ಣಿಕ ಶಕ್ತಿಯನ್ನು ಸ್ತುತಿಸುವ ಭಾಗ್ಯದ ತುಡರ್ಭಕ್ತಿಗೀತೆಯು ಸಂಕ್ರಾಂತಿಯ ದಿನ ಪುಣ್ಯ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಲೋಕಾರ್ಪಣೆ ಗೊಂಡಿತು. ಭದ್ರಾಕ್ಷಿ ಬೆಂಜನಪದವು ರವರ ಸುಶ್ರಾವ್ಯಕಂಠದಿಂದ ಮೂಡಿರುವ  [more…]

News

“ಕುಳಾಯಿ ಫೌಂಡೇಶನ್”ನಿಂದ 250 ಬಡಮಕ್ಕಳ ದತ್ತು ಸ್ವೀಕಾರ -ಪ್ರತಿಭಾ ಕುಳಾಯಿ

ಸುರತ್ಕಲ್: ಸ್ತ್ರೀ ಸಬಲೀಕರಣ, ಬಡಮಕ್ಕಳ ಶಿಕ್ಷಣ ಹಾಗೂ ಸರಕಾರಿ ಶಾಲೆಗಳ ಅಭಿವೃದ್ಧಿ ಧ್ಯೇಯವನ್ನಿಟ್ಟುಕೊಂಡು ಸ್ಥಾಪಿಸಿರುವ“ಕುಳಾಯಿ ಫೌಂಡೇಶನ್” ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು 250 ಮಂದಿ ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದ ಮಕ್ಕಳಸಂಪೂರ್ಣ ವಿದ್ಯಾಭ್ಯಾಸದ ಖರ್ಚು [more…]

News

ಬೆಂಗಳೂರಿನಲ್ಲಿ ಮೋದಿ ಪಕ್ಕದಲ್ಲಿ ನಿಂತು ಮಿಂಚಿದ ರೀಣಾ ರಘು ಸುವರ್ಣ

    ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬ್ರೈನ್ ಸೆಂಟರ್ ಉದ್ಘಾಟನೆ ವೇಳೆ ಪ್ರಧಾನಿ ಮೋದಿ ಪಕ್ಕದಲ್ಲಿ ನಿಂತಿದ್ದ ಕರ್ನಾಟಕ ಪೊಲೀಸ್ ಸೇವೆಯ ಭದ್ರತಾ ಅಧಿಕಾರಿ ಹೆಸರು ರೀಣಾ ರಘು ಸುವರ್ಣ. [more…]

News

ಬಿಲ್ಲವರ ಒಗ್ಗಟ್ಟಿಗೆ ಸಂದ ಜಯ ಕುದ್ರೋಳಿ ಕ್ಷೇತ್ರದಲ್ಲಿ ಇಂದು ಸಂಜೆ 5.30ಕ್ಕೆ ವಿಶೇಷ ಗುರುಪೂಜೆ

ಬಿಲ್ಲವರ ಒಗ್ಗಟ್ಟಿಗೆ ಸಂದ ಜಯ ಹಾಗೂ ಸಮಾಜದ ಅಭಿವೃದ್ಧಿಗಾಗಿ ನಡೆಸುವ ಕಾರ್ಯಚಟುವಟಿಕೆಗಳಿಗಾಗಿ ಬ್ರಹ್ಮ ಶ್ರೀನಾರಾಯಣಗುರು ದೇವರ ಅನುಗ್ರಹಕ್ಕಾಗಿ ವಿಶೇಷ ಗುರು ಪೂಜೆ ಬಿಲ್ಲವ ಸಮಾಜದ ಸಮಸ್ತ ಸಂಘಟನೆಗಳ ಪರವಾಗಿ ಜೂನ್  25ರಂದು ಸಂಜೆ 5.30ಕ್ಕೆ [more…]

News

ಕುದ್ರೋಳಿ ಕ್ಷೇತ್ರದಲ್ಲಿ ವಿಶೇಷ ಗುರುಪೂಜೆ

  ಶ್ರೀ ನಾರಾಯಣ ಗುರುಗಳ ಅನುಯಾಯಿಗಳಿಗೆ ಸಂದ ಜಯ ಹಾಗೂ ಸಮಾಜದ ಅಭಿವೃದ್ಧಿಗಾಗಿ ನಡೆಸುವ ಕಾರ್ಯಚಟುವಟಿಕೆಗಳಿಗಾಗಿ ಬ್ರಹ್ಮಶ್ರೀ ನಾರಾಯಣಗುರು ದೇವರ ಅನುಗ್ರಹಕ್ಕಾಗಿ ವಿಶೇಷ ಗುರು ಪೂಜೆ‌ ಶನಿವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಿತು. [more…]

News

ಕಂಕನಾಡಿ ಗರಡಿಯಲ್ಲಿ ಗುರುಪೂಜೆ ಹಾಗೂ ಬ್ರಹ್ಮ ಬೈದರ್ಕಳ ಸಾನಿಧ್ಯದಲ್ಲಿ ವಿಶೇಷ ಪ್ರಾರ್ಥನೆ

ಕಂಕನಾಡಿ ಗರಡಿಯಲ್ಲಿ ಗುರುಪೂಜೆ ಹಾಗೂ ಬ್ರಹ್ಮ ಬೈದರ್ಕಳ ಸಾನಿಧ್ಯದಲ್ಲಿ ವಿಶೇಷ ಪ್ರಾರ್ಥನೆ ಬಿಲ್ಲವ ಸಮಾಜದ ಸ್ವಾಭಿಮಾನ ದ ಹೋರಾಟಕ್ಕೆ ಸಂದ ಗೆಲುವು ಹಾಗೂ ಸಮಾಜದ ಅಭಿವೃದ್ಧಿಗಾಗಿ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ  ಗರಡಿ ಕ್ಷೇತ್ರದಲ್ಲಿ ಗುರುಪೂಜೆ [more…]

News

ಬಿರುವೆರ್ ಕುಡ್ಲ ಉದಯ್ ಪೂಜಾರಿ Birwa Brthers Whatsapp Grouop 12 ನೇ ಸೇವಾ ಯೋಜನೆ

ಬಿರುವೆರ್ ಕುಡ್ಲ ಉದಯ್ ಅಣ್ಣನ ಪ್ರೇರಣೆಯಿಂದ… ಬ್ರಹ್ಮ ಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಂತೆ…Birwa Brthers Whatsapp Grouop ಸಜೀಪ ನಡು ಗ್ರಾಮದ ಗೊಲಿಪಡ್ಪು ನಿವಾಸಿ ಮಾಧವ [more…]

News

ನವಚೇತನ ಸೇವಾ ಬಳಗ( ರಿ ) ತೋಡಾರು ಇದರ 35 ನೇ ಸೇವಾ ಯೋಜನೆ

ಮೂಡಬಿದ್ರಿ ನಿವಾಸಿಯಾದ ಅನೀಲ್ ಕೋಟ್ಯಾನ್ ರಸ್ತೆ ಬದಿಯ ವ್ಯಾಪಾರಿ ಆಗಿದ್ದು ಜೂನ್ 12ನೇ ತಾರೀಖಿನಂದು ಬ್ರೈನ್ ಸ್ಟ್ರೋಕ್ಆಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಇವರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಯಕಳಿಸು 20ಲಕ್ಷ ಬೀರಬಹುದು [more…]

News

ಕುದ್ರೋಳಿ ಗುರುಬೆಳದಿಂಗಳು ಫೌಂಡೇಶನ್ ಅಬ್ಬಕ್ಕ ಸಾಲು ಮರ ಯೋಜನೆ, ಬಡವರ ಸೇವೆ ಜತೆಗೆ ಪರಿಸರ ಕಾಳಜಿ

    ಮಂಗಳೂರು: ಪರಿಸರ ಜಾಗೃತಿ, ಸ್ವಚ್ಛತೆ ಕಾರ್ಯಕ್ರಮ ಇಂದಿನ ಅಗತ್ಯ. ಬಡವರ ಸೇವೆ ಜತೆಗೆ ಪರಿಸರ ಕಾಳಜಿ ಮೂಡಿಸುತ್ತಿರುವ ಗುರುಬೆಳದಿಂಗಳು ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಉಳ್ಳಾಲ ಶಾಸಕ ಯು.ಟಿ.ಖಾದರ್ ಹೇಳಿದರು. ಗುರುಬೆಳದಿಂಗಳು [more…]

News

ವಿಟ್ಲ: ಕುಕ್ಕಾಜೆ ಶ್ರೀ ಕಾಳಿಕಾಂಬ ದೇವಿಯ ಬಾಲಾಲಯ ಪ್ರತಿಷ್ಠಾ ಸಂಭ್ರಮ

ವಿಟ್ಲ: ಭದ್ರ ತಳಪಾಯವಿದ್ದರೆ  ಮಾಡಿದ ಕೆಲಸದಲ್ಲಿ ಯಶಸ್ಸು ಸಾಧ್ಯ. ದೇವಾಲಯದಿಂದ ದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ಭಕ್ತಾಧಿಗಳ ಸಹಕಾರದಲ್ಲಿ ೨೦೨೩ನೇ ಮಾರ್ಚ್ ೫ರಿಂದ ಬ್ರಹ್ಮಕಲಶೋತ್ಸವವನ್ನು‌ ಅದ್ಧೂರಿಯಾಗಿ ನಡೆಸಬೇಕೆನ್ನು ಆಶಯ ನಮಗಿದೆ.  ಭಕ್ತಾದಿಗಳೆಲ್ಲರೂ ತಮ್ಮ ತನು [more…]

News

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ, ನನ್ನ ಕುಟುಂಬದವರು ಯಾವುದೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ: ಜನಾರ್ದನ ಪೂಜಾರಿ

ಕೆಪಿಸಿಸಿಯ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ 13 ಮತ್ತು ಉಡುಪಿ ಜಿಲ್ಲೆಗೆ 3 ಸ್ಥಾನಗಳು ದೊರಕಿದೆ. ಅದರಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಕೇಂದ್ರ ಸಚಿವ [more…]

News

ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಬಂಡಿ ಉತ್ಸವದಲ್ಲಿ ಟಾ ಲಿವುಡ್ ನಟ ಸುಮನ್ ತಲ್ವಾರ್

ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಬಂಡಿ ಉತ್ಸವದಲ್ಲಿ ಟಾ ಲಿವುಡ್ ನಟ ಸುಮನ್ ತಲ್ವಾರ್. ಮಂಗಳೂರು ಹೃದಯ ಭಾಗದಲ್ಲಿರುವ ಅತ್ತಾವರದ ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಬಂಡಿ ಉತ್ಸವದಲ್ಲಿ ದಕ್ಷಿಣ ದ ಪ್ರಸಿದ್ದ ಬಹು [more…]

News

ಟಾಲಿ ವುಡ್ ನಟ ಸುಮನ್ ತಲ್ವಾರ್ ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಭಂಡಾರ ಮನೆ “ಬೈದೆರೆ ಗುತ್ತು “ ಮನೆಗೆ ಭೇಟಿ

ಪ್ರಸಿದ್ದ ಟಾಲಿ ವುಡ್ ನಟ ಸುಮನ್ ತಲ್ವಾರ್, ಪುರಾತನ ಪ್ರಸಿದ್ದ ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಭಂಡಾರ ಮನೆ “ಬೈದೆರೆ ಗುತ್ತು “ ಮನೆಗೆ ಭೇಟಿ ನೀಡಿದರು. ಸಂದರ್ಭದಲ್ಲಿ ದೈವಸ್ಥಾನ ದ ಅನುವಂಶಿಕ [more…]

News

ಮಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ನಾಮಕರಣ ಸಮಾರಂಭ

ಕರ್ನಾಟಕ ರಾಜ್ಯ ಸರಕಾರದಿಂದ ಅನುಮೋದನೆಗೊಂಡು ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಲೇಡಿಹಿಲ್ ಶಾಲೆ ಬಳಿಇರುವ ವೃತ್ತವನ್ನು ಬ್ರಹ್ಮಶ್ರೀ ನಾರಾಯಣ ಗುರು ವೃತ್ತವೆಂದು ನಾಮಕರಣಗೊಳಿಸುವ ಹಾಗೂ ವೃತ್ತ ನಿರ್ಮಾಣದ ಶಿಲಾನ್ಯಾಸಕಾರ್ಯಕ್ರಮ ಸಂಸದರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ [more…]

News

“ಬ್ರಹ್ಮಶ್ರೀ ನಾರಾಯಣ ಗುರು ವೃತ್ತ” ನಾಮಕರಣ

ವೃತ್ತಕ್ಕೆ ನಾರಾಯಣಗುರುಗಳ ಹೆಸರಿಡುವ ಮೂಲಕ ಅವರ ಆದರ್ಶವನ್ನು ಪಾಲಿಸಬೇಕು ಎನ್ನುವ ಸಂದೇಶವನ್ನು ಪರೋಕ್ಷವಾಗಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು ಅವರು ಗುರುವಾರ ಮಂಗಳೂರು ಮಹಾನಗರ ಪಾಲಿಕೆ [more…]

News

ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಅತ್ತಾವರ ಬಂಡಿ ಜಾತ್ರೆಯಲ್ಲಿ ನಿತ್ಯ ಅನ್ನದಾನ ಸೇವೆ.

ಮಂಗಳೂರು ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದಲ್ಲಿ ವಿಜೃಂಭಣೆ ಯಿಂದ ವಾರ್ಷಿಕ ಬಂಡಿ ಜಾತ್ರೆ ಯಲ್ಲಿ ದಿನ ನಿತ್ಯಭಕ್ತರಿಗೆ ಅನ್ನದಾನ ನೀಡಲಾಗುತ್ತಿದೆ. ಪ್ರತಿನಿತ್ಯ ಸುಮಾರು ಐದು ಸಾವಿರಕ್ಕೂ ಮೇಲ್ಪಟ್ಟು ಭಕ್ತರಿಗೆ ಅನ್ನದಾನ ಸೇವೆ ನೀಡಲಾಯಿತು. [more…]

News

ಮಂಗಳೂರು: ಬಿರುವೆರ್ ಕುಡ್ಲ ಜೆಪ್ಪು ಘಟಕದ ವತಿಯಿಂದ ನೊಂದ ಕುಟುಂಬಗಳಿಗೆ ಸಹಾಯಸ್ತ

ಬಿರುವೆರ್ ಕುಡ್ಲ ಜೆಪ್ಪು ಘಟಕದ ವತಿಯಿಂದ 4ನೇ ವಾರ್ಷದ ಸಂಭಮಾಚರಣೆ ನಡೆದಿದ್ದು, ಈ ವೇಳೆ ನೊಂದ ಕುಟುಂಬಗಳಿಗೆಸಹಾಯಸ್ತ ಮಾಡಲಾಯಿತು ಮಂಗಳೂರು ಬಿರುವೆರ್ ಕುಡ್ಲ ಜೆಪ್ಪು ಘಟಕದ ವತಿಯಿಂದ 4ನೇ ವಾರ್ಷದ ಸಂಭಮಾಚರಣೆ ನಡೆದಿದ್ದು, ಈ [more…]

News

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಾಮೂಹಿಕ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮ

ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯ ವತಿಯಿಂದ ಭಾನುವಾರ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಹಾಗೂ ಅರ್ಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಎಸ್.ಪಿ.ವೈ.ಎಸ್.ಎಸ್ ಜಿಲ್ಲಾ ಸಂಚಾಲಕರಾದ ಅಶೋಕ್ [more…]

News

ಚುನಾವಣೆಗೆ ನಾನೂ ಸೇರಿದಂತೆ 50 ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ: ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಮುಂದಿನ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ನಾನೂ ಸೇರಿದಂತೆ ೫೦ ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ ಎಂದು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಶಿರಾಲಿಯ ಹಳೇಕೋಟೆ ಹನುಮಂತ ದೇವಸ್ಥಾನದ ಶಿಲಾಮಯ ದೇಗುಲ ಸಮರ್ಪಣೆ, ಶ್ರೀ ದೇವರ [more…]

News

ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಾನ್ನಿಧ್ಯ ನಿರ್ಮಾಣದ ಶಿಲಾನ್ಯಾಸ

ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಮಿತಿ ರಿಜಿಸ್ಟರ್ಡ್ ಇದರ ನವೀಕೃತ ಶ್ರೀ ನಾಗಸಾನ್ನಿಧ್ಯ ಗರಡಿಮನೆ, ಧರ್ಮಚಾವಡಿ, ಜಲದುರ್ಗೆ ,ಭದ್ರಕಾಳಿ ಗುಡಿ, ಪಂಚದೈವ ,ಭೈರವ ಶಕ್ತಿ ,ಕಲ್ಲುರ್ಟಿ ಪಂಜುರ್ಲಿ ಹಾಗೂ [more…]

News

ರಘುನಾಥ ಅಂಚನ್ ಬಿಲ್ಲವಾಸ್ ಕತಾರ್ ನ ನೂತನ ಸಮಿತಿ ಅಧ್ಯಕ್ಷರಾಗಿ ಆಯ್ಕೆ

ಇತ್ತೀಚೆಗೆ ನಡೆದ  ಕಾರ್ಯಕ್ರಮದಲ್ಲಿ “ಬಿಲ್ಲವಾಸ್ ಕತಾರ್” ನ 2022-23 ವರ್ಷಕ್ಕೆ ಹೊಸ ಸಮಿತಿಯನ್ನು ರಚಿಸಲಾಯಿತು. ಸಂಘದ ಅಧ್ಯಕ್ಷರಾಗಿ ಶ್ರೀ ರಘುನಾಥ ಅಂಚನ್” ಅವರು ಸರ್ವಾನುಮತದಿಂದ  ಮರು ಆಯ್ಕೆಯಾದರು, ಮಾಜಿ ಕಾರ್ಯದರ್ಶಿ ಶ್ರೀ ಅಮಿತ್ ಪೂಜಾರಿ [more…]

News

ಸಂಭ್ರಮ ಪುರಸ್ಕಾರ” (ಪತ್ರಿಕೋದ್ಯಮ)ಕ್ಕೆ ಪತ್ರಕರ್ತ ವಿಷ್ಣುಗುಪ್ತ ಪುಣಚ (ರಮೇಶ್.ಕೆ ಪುಣಚ) ಆಯ್ಕೆ

ಬಂಟ್ವಾಳ: ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಇನ್ನಿತರ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜಸೇವೆಗೈಯುತ್ತಿರುವ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್  ತನ್ನ  38ನೇ ಸಂಭ್ರಮಾಚರಣೆಯ ಸಂದರ್ಭದಲ್ಲಿ ನೀಡುವ ಸಂಭ್ರಮಪುರಸ್ಕಾರ (ಪತ್ರಿಕೋದ್ಯಮ)ಕ್ಕೆ ಪತ್ರಕರ್ತ ವಿಷ್ಣುಗುಪ್ತ ಪುಣಚ [more…]

News

26.4.2022ರಂದು ಮಂಗಳವಾರ ಬಿರ್ದ್ಡದ ಕಂಬಳ ಸಿನಿಮಾ ಶೂಟಿಂಗ್ ಗೆಜ್ಜೆಗಿರಿ ಯಲ್ಲಿ

ತಾರೀಕು 26.4.2022ರಂದು ಮಂಗಳವಾರ  ಬಿರ್ದುದ ಕಂಬಳ ತುಳು ಮತ್ತು ಕನ್ನಡ ಸಿನಿಮಾದ ಶೂಟಿಂಗ್ ಗೆಜ್ಜೆಗಿರಿ ಯಲ್ಲಿ  ನಡೆಯಿತು  ಚಿತ್ರದ ಯಶಸ್ವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. .  ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದಪೀತಾಂಬರ ಹೆರಾಜೆ, [more…]

News

ಯಕ್ಷಗಾನ ಕ್ಷೇತ್ರದ ಗಣೇಶ್ ಕೊಲೆಕಾಡಿ ಯವರಿಗೆ ಕೋಟಿ ಚೆನ್ನಯ್ಯ ಫೌಂಡೇಶನ್(ರಿ) ವತಿಯಿಂದ ಚಿಕಿತ್ಸೆಗೆ ನೆರವಿನ ಕೊಡುಗೆ

  ಯಕ್ಷಗಾನ ಕ್ಷೇತ್ರದ ಚಿರಪರಿಚಿತ ಹೆಸರು ಗಣೇಶ್ ಕೊಲೆಕಾಡಿ ಮುಲ್ಕಿ ಯವರು ಅನಾರೋಗ್ಯ ಹೊಂದಿ ಮಂಗಳೂರಿನ ಮಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅವರ ಚಿಕಿತ್ಸೆಗೆ ಕೋಟಿ ಚೆನ್ನಯ್ಯ ಪೌಂಡೇಶನ್(ರಿ), ಕಾಪು ಇದರ ವತಿಯಿಂದ ರೂಪಾಯಿ 28,000 [more…]

News

ಅಸೈಗೋಳಿಯ ಅಭಯಾಶ್ರಮಕ್ಕೆ ಧ್ವನಿವರ್ಧಕ ಕೊಡುಗೆ

  ಮಂಗಳೂರು : ಕೇಂದ್ರ ಸರ್ಕಾರದ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಜನ್ಮದಿನದ ಅಂಗವಾಗಿ ಗುರುಬೆಳದಿಂಗಳು ಕುದ್ರೋಳಿ ವತಿಯಿಂದ ಅಸೈಗೋಳಿಯ ಅಭಯಾಶ್ರಮಕ್ಕೆ ಧ್ವನಿವರ್ಧಕ ಕೊಡುಗೆ ಹಾಗೂ ಸಹಾಯಧನ ನೀಡಲಾಯಿತು.   ಅಭಯಾಶ್ರಮದ ಆಡಳಿತ ವ್ಯವಸ್ಥಾಪಕ [more…]

News

ಕೋಡಿಕಲ್ ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಮಂದಿರ ಜ್ಞಾನ ಮಂದಿರವಾಗಲಿ

  ‘ಸಂಘಟನೆಯಿಂದ ಬಲಯುತರಾಗಿ’ ಎಂಬ ಗುರುಗಳ ಸಂದೇಶದಂತೆ ಕೋಡಿಕಲ್ ಗುರುನಗರ ಪರಿಸರದಲ್ಲಿ ನಾರಾಯಣಗುರುಗಳ ತತ್ವದಲ್ಲಿ ಸಾಮಾಜಿಕ ಸೇವೆ ಮಾಡುತ್ತಿರುವ ಹಳೆಬೇರು ಹೊಸಚಿಗುರುಗಳು ಸಂಘಟನಾತ್ಮಕವಾಗಿ ಸೇರಿಕೊಂಡು ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಮಂದಿರವನ್ನು ಬಹಳ ಸುಂದರ ಮತ್ತು [more…]

News

ಸಮಾಜಸೇವಕರು, ಬಿಲ್ಲವ ಸಮಾಜರತ್ನ ಸಂತೋಷ್ ಕುಮಾರ್ ಭೌತಿಕವಾಗಿ ಇನ್ನಿಲ್ಲ

  ತುಂಬೆಯ ಸಂತೋಷ್ ಕುಮಾರ್ (43 ವರ್ಷ) ಕೊಟ್ಟಿಂಜರವರು ಮಹಾಮಾತೆ ದೇಯಿ ಬೈದೆತಿ ಹಾಗೂ ಕೋಟಿ ಚೆನ್ನಯರ ಬಗ್ಗೆ ಆಳವಾದ ಅಧ್ಯಯನ ನಡೆಸುವುದರ ಜತೆ ಮಹಾನ್ ಶಕ್ತಿಯ ಪರಮ ಭಕ್ತರಾಗಿದ್ದರು. ದೇಯಿ ಬೈದೆತಿ ಕೋಟಿ [more…]

News

ಕೋಟಿ-ಚೆನ್ನಯ್ಯ ಫೌಂಡೇಶನ್ ( ರಿ) ಇದರ ವತಿಯಿಂದ ಮನೆ ಇಲ್ಲದೆ ತೊಂದರೆ ಪಡುತ್ತಿದ್ದ ಕುಟುಂಬಕ್ಕೆ ಮನೆ ನಿರ್ಮಿಸುವ ಕಾರ್ಯಕ್ಕೆ ಚಾಲನೆ

ಕೋಟಿ–ಚೆನ್ನಯ್ಯ ಫೌಂಡೇಶನ್ ( ರಿ) ಇದರ ವತಿಯಿಂದ ಮೂಡಬಿದ್ರಿಯ ತೋಡಾರು ಗ್ರಾಮದಲ್ಲಿ , ಸೂಕ್ತವಾದ ಮನೆ ಇಲ್ಲದೆತೊಂದರೆ ಪಡುತ್ತಿದ್ದ ಕುಟುಂಬಕ್ಕೆ ಮನೆ ನಿರ್ಮಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.   ಈ ಮನೆಯ ನಿರ್ಮಾಣ ಕಾರ್ಯಕ್ಕೆ [more…]

News

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ ಅಮರ್ ರಹೇ

ಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿ೦ಜ. ನಮ್ಮನ್ನು ಅಗಲಿದ ಸಂತೋಷ್ ಗೆ ಇದು ಅಕ್ಷರದ ನಮನ  ಅಷ್ಟೇ. ಶ್ರೀ ಕ್ಷೇತ್ರ ಗೆಜ್ಜೆಗಿರಿ ಯ ಸೌಂದರ್ಯವನ್ನು ನೋಡಿದಾಗ ಯಾರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಅಂತಹ ಸುಂದರ ದೇವಸ್ಥಾನದನಿರ್ಮಾಣದ ಆರ್ಕಿಟೆಕ್ಚರ್ [more…]

News

ರಾಷ್ಟ್ರಮಟ್ಟದ ತಾಂತ್ರಿಕ ಕೌಶಲ ಸ್ಪರ್ಧೆ ಮಂಗಳೂರಿನ ರಾಘವೇಂದ್ರ ಪೂಜಾರಿ ಚಿನ್ನದ ಪದಕ

ರಾಷ್ಟ್ರಮಟ್ಟದ ತಾಂತ್ರಿಕ ಕೌಶಲ ಸ್ಪರ್ಧೆಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿಧರ ಮಂಗಳೂರಿನ ರಾಘವೇಂದ್ರ ಪೂಜಾರಿ ಅವರು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಅಲ್ಲದೆ, 2022ರ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಚೀನದ ಶಾಂಘಾಯ್ ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಮಂಗಳೂರು [more…]

News

ತನ್ನ ಸೇವಾ ತಂಡವನ್ನು ಒಟ್ಟುಸೇರಿಸಿ ಪರರ ಕಷ್ಟಗಳಿಗೆ ಸ್ಪಂದಿಸುವ,ಯುವ ಮನಸ್ಸಿನ ತೆರೆಮರೆಯ ಸೇವಾ ಮಾಣಿಕ್ಯ ಸುಕೇಶ್ ಜಿ ಅಂಚನ್.

ಮೂಡಬಿದ್ರೆ ತಾಲೂಕಿನ ತೋಡಾರಿನ ಗಿರಿಯ ಸುವರ್ಣ ಮತ್ತು ಗುಲಾಬಿ ದಂಪತಿಗಳ ನಾಲ್ಕನೇ ಪುತ್ರನಾಗಿ ಜನಿಸಿದರು. ತನ್ನಪ್ರಾಥಮಿಕ ವಿದ್ಯಾಭ್ಯಾಸವನ್ನು ಹಿರಿಯ ಪ್ರಾಥಮಿಕ ಶಾಲೆ, ಬಂಗಾಬೆಟ್ಟು,ಪ್ರೌಢ ಶಿಕ್ಷಣವನ್ನು ಸರ್ಕಾರಿ ಹೈಸ್ಕೂಲ್ಬಂಗಾಬೆಟ್ಟು,ಮಿಜಾರು ಇಲ್ಲಿ ಮುಗಿಸಿದರು.

News

ಮೃದ್ಧಿನಿ ಕೋಟ್ಯಾನ್(2.4)ಗೆ ಇಂಡಿಯನ್ ಬುಕ್ ಅಪ್ ರೆಕಾರ್ಡ್ಸ್ ಪದವಿ

ಮಿಯ್ಯಾರು ಕುಂಟಿಬೈಲಿನ ಮೃದ್ಧಿನಿ ಕೋಟ್ಯಾನ್(2.4)ಗೆ ಇಂಡಿಯನ್ ಬುಕ್ ಅಪ್ ರೆಕಾರ್ಡ್ಸ್ ಪದವಿ ಲಭಿಸಿದೆ. ಧೀರಾಜ್ ಸಲ್ಯಾನ್ ಹಾಗೂ ನಿರೀಕ್ಷ ಧೀರಾಜ್ ಸಲ್ಯಾನ್ ಅವರ ಮಗಳು ಮೃದ್ಧಿನಿ ಕೋಟ್ಯಾನ್ ಅವರಿಗೆ ಸ್ಮರಣಾ ಶಕ್ತಿ ಇತರಗಿಂತ ಹೆಚ್ಚು. [more…]

News

ಗೆಜ್ಜೆಗಿರಿಯ ಜಾತ್ರೋತ್ಸವದ ಪ್ರಥಮ ದಿನವಾದ ಇಂದು ಉಗ್ರಾಣ ವ್ಯವಸ್ಥೆ, ಊಟ ಬಡಿಸುವ ವ್ಯವಸ್ಥೆ ಮಾಡಿದ ದೇಲಂಪಾಡಿ ತಂಡಕ್ಕೆ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆಗಳು.

ಗೆಜ್ಜೆಗಿರಿಯ ಜಾತ್ರೋತ್ಸವದ ಪ್ರಥಮ ದಿನವಾದ ಇಂದು ಉಗ್ರಾಣ ವ್ಯವಸ್ಥೆ, ಊಟ ಬಡಿಸುವ ವ್ಯವಸ್ಥೆ ಹಾಗೂ ಇತರ ಹಲವಾರು ತಯಾರಿಗಳಲ್ಲಿ ತೊಡಗಿಸಿಕೊಂಡ ಅಶೋಕ್ ಮಯ್ಯಾಳ, ಗಿರೀಶ್ ಮಯ್ಯಾಳ, ರಮೇಶ್ ಮಯ್ಯಾಳ, ರಮೇಶ್ ಸುವರ್ಣ ಮಯ್ಯಾಳ ಇವರುಗಳು [more…]

News

‘ಉಡುಪಿ, ದ.ಕ, ಉ.ಕ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭ’ – ಬೊಮ್ಮಾಯಿ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್ ಅನ್ನು ಮಂಡಿಸುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. [more…]

News

ರಾಜ್ಯದ ಹಲವಾರು ಭಾಗಗಳಲ್ಲಿ ಇನ್ನೆರಡು ದಿನ ಮಳೆ

ಶಿವರಾತ್ರಿ ಆದ್ಮೇಲೆ ಚಳಿಗಾಲ ಶಿವಶಿವ ಅನ್ಕೊಂಡು ಓಡಿಹೋಗತ್ತೆ ಅನ್ನೋ ಮಾತಿದೆ. ಆದ್ರೆ ಬೆಂಗಳೂರಲ್ಲಿ ಆದ್ಯಾಕೋ ಇನ್ನು ಚಳಿ ಎಫೆಕ್ಟ್ ಕಮ್ಮಿಯಾಗಿಲ್ಲ. ಹೀಗಿರುವಾಗ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಇನ್ನೆರಡು ದಿನಗಳ ಕಾಲ ಮಳೆಯಾಗಲಿದೆ [more…]

News

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಯಶಸ್ವಿಗೆ ಶ್ರಮಿಸಿದ ಬಂಧುಗಳಿಗೆ ಧನ್ಯವಾದಗಳು.

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಲ್ಲಿ ಮಾರ್ಚ್ 3 ರಿಂದ 7 ರವರೆಗೆ ಜರಗಿದಜಾತ್ರಾಮಹೋತ್ಸವವನ್ನು   ಅತ್ಯಂತ ಯಶಸ್ವಿಯಾಗಿ ನಡೆಸಲು ಹಗಲಿರುಳು ಶ್ರಮವಹಿಸಿ ದುಡಿದ ನಮ್ಮ ಸಮಾಜದ [more…]

News

ಮಹಿಳಾ ಅಭಿವೃದ್ಧಿಗಾಗಿ ಶ್ರಮಿಸಿದ ಬಂಟ್ವಾಳದ ವಾತ್ಸಲ್ಯಮಯಿ ಟ್ರಸ್ಟಿನ ಶೈಲಜಾ ರಾಜೇಶ್ ಅವರಿಂದ ಸರಕಾರದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸ್ವೀಕಾರ.

ಬಂಟ್ವಾಳ: ಸಮಾಜ ಸೇವಕಿ, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕಿ , ಬಹುಮುಖ ಪ್ರತಿಭೆ, ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಪೂಜಾರಿ ಯವರು ನಾಳೆ ನಡೆಯುವ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ [more…]

News

ಹೈಟೆಕ್​​​ ವೇಶ್ಯಾವಾಟಿಕೆ ಮತ್ತೆ ನಾಲ್ವರು ಆರೋಪಿಗಳ ಬಂಧನ

ಕಾಲೇಜು ಯುವತಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣದಲ್ಲಿ, ಮತ್ತೋರ್ವ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ರಶೀದ್ ಸಾಹೇಬ್ (73), ಮಹಮ್ಮದ್ ಅಲಿ (74), ಗ್ರೆಗರಿ [more…]

Health

ವಿಶ್ವ ಮೂತ್ರಪಿಂಡ ದಿನ 2022: ನಿಮ್ಮ ಮೂತ್ರಪಿಂಡಗಳನ್ನು ಆರೋಗ್ಯಕರವಾಗಿಡಲು 8 ಆರೋಗ್ಯಕರ ಅಭ್ಯಾಸಗಳು

ನಿಮ್ಮ ಮೂತ್ರಪಿಂಡಗಳು ಮುಷ್ಟಿ ಗಾತ್ರದ ಬೀನ್ ಆಕಾರದ ಜೋಡಿ ಅಂಗವಾಗಿದ್ದು, ನಿಮ್ಮ ಪಕ್ಕೆಲುಬಿನ ಕೆಳಭಾಗದಲ್ಲಿ, ನಿಮ್ಮ ಬೆನ್ನುಮೂಳೆಯ ಎರಡೂ ಬದಿಗಳಲ್ಲಿವೆ. ಅವರು ಹಲವಾರು ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತಾರೆ. ಎಲ್ಲಕ್ಕಿಂತ ಮುಖ್ಯವಾಗಿ, ಅವು ನಿಮ್ಮ ರಕ್ತದಿಂದ [more…]

News

ದಕ್ಷಿಣ ಆಫ್ರಿಕಾದ ಉದ್ಯಮಿ ಶ್ರೀ ಪ್ರವೀಣ್ ಪೂಜಾರಿ ನಿಧನ

ಕಂಬನಿ ಮೂಲತಃ ಉಡುಪಿಯವರಾದ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಡಾ. ರಾಜಶೇಖರ್ ಕೋಟ್ಯಾನ್ ರವರಆಪ್ತರಲ್ಲಿ ಒಬ್ಬರಾದ ದಕ್ಷಿಣ ಆಫ್ರಿಕಾದ ಉದ್ಯಮಿ ಶ್ರೀ ಪ್ರವೀಣ್ ಪೂಜಾರಿ ಯವರು ಈ ದಿನ ಮುಂಬಯಿಯ ಮಿರರ್ ರಸ್ತೆಯನಿವಾಸದಲ್ಲಿ [more…]

News

ಮಾದರಿಯಾದ ಕಾರ್ಕಳ ಉತ್ಸವ – ಪದ್ಮರಾಜ್ ಆರ್.

– ಪದ್ಮರಾಜ್ ಆರ್. ವಕೀಲರು, ಕೋಶಾಧಿಕಾರಿ ಶ್ರೀ ಗೋಕರ್ಣನಾಥ ದೇವಸ್ಥಾನ ಕುದ್ರೋಳಿ ಮಾದರಿಯಾದ ಕಾರ್ಕಳ ಉತ್ಸವ ಸಚಿವ ಸುನೀಲ್ ಕುಮಾರ್ ನೇತೃತದಲ್ಲಿ ನಡೆಯುತ್ತಿರುವ ಕಾರ್ಕಳ ಉತ್ಸವ ಮಾದರಿ ಉತ್ಸವವಾಗುತ್ತಿದೆ. ಜಾತಿ ಮತ, ಪಕ್ಷ ಭೇದವಿಲ್ಲದೆ [more…]

News

ಭಟ್ಕಳದ ನಾಗಶ್ರೀ ನಾಯ್ಕ ಕರಾಟೆ ಕ್ರೀಡೆಯಲ್ಲಿ ಯುನಿವರ್ಸಿಟಿ ಬ್ಲೂ

ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಕರಾಟೆ ಕ್ರೀಡೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿ ನ ವಿದ್ಯಾರ್ಥಿಯಾದ ಕುಮಾರಿ. ನಾಗಶ್ರೀ ನಾಯ್ಕ ಇವಳು ಯುನಿವರ್ಸಿಟಿ ಬ್ಲೂ ಆಯ್ಕೆಯಾಗಿ ಹರಿಯಾಣಾ ರಾಜ್ಯದ [more…]

News

ಕರ್ನಾಟಕ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಕ್ಷೇತ್ರ ಕುದ್ರೋಳಿಗೆ ಭೇಟಿ

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಅವರು ಮಾ.14ರ‌‌ ಸೋಮಾವಾರ ಬೆಳಿಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ಕುದ್ರೋಳಿ ಶ್ರೀ ಗೋಕರ್ಣನಾಥ [more…]

News

ಬಿಲ್ಲವ ಯುವಹಬ್ಬ, ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ

ಹಿಂದುಳಿದವರು ರಾಜಕೀಯವಾಗಿ ಪ್ರಬಲವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆಶಯ ಬಿಲ್ಲವ ಯುವಹಬ್ಬ, ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಬೆಂಗಳೂರು: ಇಲ್ಲಿನ ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಮತ್ತು ಬಿಲ್ಲವ ಯುವಹಬ್ಬ ಭಾನುವಾರ [more…]

News

ಆದರ್ಶ ಮಿತ್ರ ಮಂಡಳಿ 47ನೇ ವಾರ್ಷಿಕೋತ್ಸವ ಹಾಗೂ ಆದರ್ಶ ವಿದ್ಯಾನಿಧಿ ವಿತರಣಾ ಸಭೆ

ಆದರ್ಶ ಮಿತ್ರ ಮಂಡಳಿ, ಕೊಲ್ಯ ಸೋಮೇಶ್ವರ  ಇದರ 47ನೇ ವಾರ್ಷಿಕೋತ್ಸವ ಹಾಗೂ ಆದರ್ಶ ವಿದ್ಯಾನಿಧಿ ವಿತರಣಾ ಸಮಾರಂಭ – 2022 ಕಾರ್ಯಕ್ರಮವು ದಿನಾಂಕ 13-03-2022 ರ ಆದಿತ್ಯವಾರದಂದು ಕೊಲ್ಯ ಶ್ರೀ ಶಾರದಾ ಸಭಾ ಸದನದ [more…]

News

ಶಿರಸಿ ಮಾರಿಕಾಂಬ ಜಾತ್ರೆಯಲ್ಲಿ ಹಾರಿದ ಹಳದಿ ಬಾವುಟ, ಅಪ್ಪು ಸ್ಮರಣೆ

ಗುರುವಾರದಿಂದ ಪ್ರಪಂಚದಾದ್ಯಂತ ಜೇಮ್ಸ್‌ ಚಿತ್ರದ ಜಾತ್ರೆ ನಡೆಯಲಿದೆ.ನಟ ಪುನೀತ್‌ ರಾಜ್‌ ಕುಮಾರರ ಕೊನೆಯ ಚಿತ್ರ ಎನ್ನುವ ಕಾರಣಕ್ಕೆ ಈ ಚಿತ್ರದ ಬಿಡುಗಡೆ ದಿನ ಕನ್ನಡ ನಾಡಿಗೆ ಜಾತ್ರೆಯಾಗಿ ಪರಿಣಮಿಸಿದೆ. ಈ ಜಾತ್ರೆಗಿಂತ ಮೊದಲು ಉತ್ತರ [more…]

News

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ(ರಿ) ಅರ್ಧ ವಾರ್ಷಿಕ ಪ್ರಾದೇಶಿಕ ಮಹಾ ಸಭೆ, ಉರ್ವ ಬಿಲ್ಲವ ಸಂಘದ ಆತಿಥ್ಯ ಮೆಚ್ಚುಗೆ ಪಡೆದ ಉರ್ವ ಬಿಲ್ಲವ ಸಂಘದ ಆತಿಥ್ಯ

ತಾ: 20/03/2022 ರ ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ ಉರ್ವ ಬಿಲ್ಲವ ಸಂಘದ ಆತಿಥ್ಯ ದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾ ಸಭೆಯು  ಮಹಾಮಂಡಲದ ಅಧ್ಯಕ್ಷರಾದ ಡಾl ರಾಜಶೇಖರ [more…]

News

ಕ್ಯಾನ್ಸರ್‌ ಪೀಡಿತರಿಗಾಗಿ ಕೇಶ ದಾನ ಮಾಡಿದ ಮೇಘ ಕೋಟ್ಯನ್

ಸಾಮಾನ್ಯವಾಗಿ ಹೆಣ್ಣುಮಕ್ಕಳಿಗೆ ಕೇಶರಾಶಿ ಎಂದರೆ ಎಲ್ಲಿಲ್ಲದೆ ಪ್ರೀತಿ. ಆದರೆ, ಮಂಗಳೂರಿನ ಕೊಟ್ಟರದ ಯುವತಿಯೊಬ್ಬಳು ಕ್ಯಾನ್ಸರ್‌ ಪೀಡಿತರಿಗಾಗಿ ತನ್ನ ಕೇಶರಾಶಿಯನ್ನೇ ಕತ್ತರಿಸಿ ದಾನವಾಗಿ ನೀಡಿದ್ದಾಳೆ. ಮಂಗಳೂರಿನ ಕೊಟ್ಟರ ಮೂಲದ ಯುವತಿ ಪ್ರಸ್ತುತ ಶಿಪ್ಪಿಂಗ್ ಕಂಪೆನಿಯ ಉದ್ಯೋಗಿಯಾಗಿದ್ದು [more…]

News

H.S ಪರಮೇಶ್ವರ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್.ಸಿಸಿಬಿ ”ಡಾ.ಪುನೀತ್ ರಾಜ್ ಕುಮಾರ್” ಪ್ರಶಸ್ತಿ ಪ್ರಧಾನ

ನಮ್ಮ ಸಮಾಜದ ಹೆಮ್ಮೆಯ ನಿಷ್ಠಾವಂತ. ಪ್ರಾಮಾಣಿಕ.ಧಕ್ಷ ಅಧಿಕಾರಿ. ಯುವಕರ ಪಾಲಿನ ಆಶಾಕಿರಣ.ದುಷ್ಟರಿಗೆ ಸಿಂಹ ಸ್ವಪ್ನ ಮಾನ್ಯ ಶ್ರೀ H.S ಪರಮೇಶ್ವರ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್.ಸಿಸಿಬಿ ಬೆಂಗಳೂರು. ರವರಿಗೆ ಬೃಹತ್ ಬೆಂಗಳೂರು ಮಹಾನಗರಪಾಲಿಕೆ ಕನ್ನಡ [more…]

News

ಎಂತಹ ಕಷ್ಟದ ಕಾಲದಲ್ಲೂ ಜೊತೆಗಿದ್ದವರನ್ನು‌ ಕೈಬಿಡದ ಸೇವಕ.ವಸಂತ್ ಪೂಜಾರಿ

ಹಣದಿಂದ ಬೆಳೆದವರು, ಅಧಿಕಾರದಿಂದ ಬೆಳೆದವರು ನಮ್ಮ ಸುತ್ತಮುತ್ತಲೂ ಕಾಣಸಿಗುವುದು ಸರ್ವೇ ಸಾಮಾನ್ಯ, ಆದರೆಯಾವುದೇ ಸ್ವಾರ್ಥಮನೋಭಾವನೆಯಿಲ್ಲದೆ ಇನ್ನೊಬ್ಬರ ಬೆನ್ನ ಹೆಗಲಿಗೆ ನಿಂತು ಸ್ಪಂದಿಸುವವರು ಕೆಲವೇ ಕೆಲವರು ಅಂತವರಲ್ಲಿಇವರು‌ ಒಬ್ಬರು. ವಸಂತಣ್ಣ,ತನ್ನಲ್ಲಿ ಅತಿದೊಡ್ಡ ದಾದ ಅಧಿಕಾರವಿಲ್ಲ, ಅತಿಹೆಚ್ಚಾದ [more…]

News

ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಆದಿಗ್ರಾಮೋತ್ಸವ ಯುವಸಿರಿ ಗೌರವ

ಕಾರ್ಕಳ: ಅಜೆಕಾರಿನಲ್ಲಿ ಡಾ. ಶೇಖರ್ ಅಜೆಕಾರ್ ನೇತೃತ್ವದ ಆದಿಗ್ರಾಮೋತ್ಸವ ಕಾರ್ಯಕ್ರಮ ದಿನಾಂಕ 25/01/2022 ರಂದು ಕಾರ್ಕಳದ ಅಜೆಕಾರ್ ನಲ್ಲಿ ಡಾ || ಶೇಖರ್ ಅಜೆಕಾರ್ ಇವರು ಕಳೆದ 23 ವರುಷಗಳಿಂದ ನಡೆಸಿಕೊಂಡು ಬರುತ್ತಿರುವ ಆದಿ [more…]

News

ಬೆಳ್ತಂಗಡಿ: ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ವರ್ಗಾವಣೆಗೆ ತಡೆ?

ಬೆಳ್ತಂಗಡಿ, ಜ 31 : ಉಡುಪಿ ವಲಯದ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿಯೊಬ್ಬರನ್ನು ಬೀದರ್‌ಗೆ ವರ್ಗಾವಣೆಮಾಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆಎಂಬ ಆರೋಪ [more…]

News

ದೆಹಲಿಯಲ್ಲಿ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದಾಗ

ನನಗೆ ದೆಹಲಿಗೆ ಹೋಗುವ ಅವಕಾಶ ಸಿಕ್ಕಿತು 2006 ರಲ್ಲಿ. ಆಗ ನಾನು ಕರ್ನಾಟಕ ತುಳುಸಾಹಿತ್ಯ ಅಕಾಡೆಮಿ ಸದಸ್ಯನಾಗಿದ್ದೆ. ಅಮೇರಿಕದ ಸಾಂಸ್ಕೃತಿಕ ಸಂಘದವರಿಗೆ ನಮ್ಮ ದೈವಾರಾಧನೆ ಕುರಿತು ತಿಳಿಸುವ ಜವಾಬ್ದಾರಿಯಿತ್ತು. ಅದಕ್ಕಾಗಿ ತುಳುನಾಡಿನಕೋಲ ಹೇಗಿರುತ್ತದೆ ಎನ್ನುವುದನ್ನು [more…]

News

ಬಿಲ್ಲವ ಸಮಾಜ ವಿದ್ಯೆಯಿಂದ ಪ್ರಗತಿಹೊಂದಲಿ ಬಿಲ್ಲವ ಸಮಾಜದ ಇತಿಹಾಸದ ವೀರರು ನೀವೇ ನಮಗೆ ಎಂದಿಗೂ ಆದರ್ಶ…

ದೈವ ದೇವರನ್ನು ವಿಶೇಷ ವಾಗಿ ಆರಾಧಿಸುವ ಪುಣ್ಯಭೂಮಿ ತುಳುನಾಡು,ಈ ಭೂಮಿಯಲ್ಲಿ ವಿವಿಧ ಸಂಸ್ಕ್ರತಿಯನ್ನು ಹೊಂದಿರುವಜಾತಿ ವ್ಯವಸ್ಥೆ ಈ ಮಣ್ಣಿನ ಸೊಡಗನ್ನು ಹೆಚ್ಚಿಸುತ್ತದೆ, ಪ್ರತಿಯೊಂದು ಜಾತಿ ಧರ್ಮ ದೈವಾರಾಧನೆಯಲ್ಲಿ ಒಂದೇ ತುಳು ತಾಯಿಯಮಕ್ಕಳಂತೆ ಒಗ್ಗಟ್ಟಾಗಿ ಆರಾಧಿಸುವ [more…]

News

ಬಿರುವೆರ್ ಕುಡ್ಲ (ರಿ), ಬೆಳ್ತಂಗಡಿ ಘಟಕದ 39ನೇ ವಿಶೇಷ ಸೇವಾ ಯೋಜನೆ

ಬೆಳ್ತಂಗಡಿ ಘಟಕದಿಂದ ಚಿಣ್ಣರ ಸೇವೆ ಬಿರುವೆರ್ ಕುಡ್ಲ (ರಿ), ಬೆಳ್ತಂಗಡಿ ಘಟಕದ 39ನೇ ವಿಶೇಷ ಸೇವಾ ಯೋಜನೆಯ ಅಂಗವಾಗಿ, ಬೆಳ್ತಂಗಡಿ ತಾಲೂಕಿನಮೇಲಂತಬೆಟ್ಟು ಎಂಬಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಯ ಗೋಡೆಯ ಮೇಲೆ ಚಿಣ್ಣರಿಗಾಗಿ ವಿಶೇಷವಾದ [more…]

News

ರವಿ ಕಕ್ಯಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

ಮಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ಸಾಧಕರಿಗೆ ಪ್ರತಿವರ್ಷ ನೀಡಲಾಗುವ ಮಂಗಳೂರುಪ್ರೆಸ್ ಕ್ಲಬ್– 2021ನೇ ಸಾಲಿನ ವರ್ಷದ ಪ್ರಶಸ್ತಿಗೆ ಅಕ್ಷರ ಜ್ಞಾನವಿಲ್ಲದೆಯೂ ಪರಿಶ್ರಮದಿಂದ ಯಶಸ್ವಿ ಉದ್ಯಮಿಯಾಗಿ 300ರಷ್ಟುಮಂದಿಗೆ ಉದ್ಯೋಗ, ಬಡವರಿಗೆ [more…]

News

ಗರಡಿಗಳು, ಗುತ್ತು ಮನೆತನ ಬರ್ಕೆಗಳ ಬಗ್ಗೆ ವಿಶೇಷ ಅಧ್ಯಯನ ಮಾಡಿದ ಇತಿಹಾಸ ತಜ್ಞ, ವಿದ್ವಾಂಸ, ಬಾಬು ಶಿವ ಪೂಜಾರಿ ಗೆಜ್ಜೆಗಿರಿಗೆ ಭೇಟಿ

ಗರಡಿಗಳು, ಗುತ್ತು ಮನೆತನ ಬರ್ಕೆಗಳ ಬಗ್ಗೆ ವಿಶೇಷ ಅಧ್ಯಯನ ಮಾಡಿದ ಇತಿಹಾಸ ತಜ್ಞ, ವಿದ್ವಾಂಸ, ಸಂಶೋಧಕರಾದ  ಬಾಬುಶಿವ ಪೂಜಾರಿ ಯವರು ಈ ಬಗ್ಗೆ ಹಲವಾರು ಕೃತಿಗಳ ರಚನೆಮಾಡಿದ್ದಾರೆ. ಬ್ರಹ್ಮ ಶ್ರೀ ನಾರಾಯಣ ಗುರುಗಳ ಬಹಳ [more…]

News

ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ನಟ ದರ್ಶನ್ ಅವರ ಹುಟ್ಟು ಹಬ್ಬ ಆಚರಣೆ

ಶಕ್ತಿನಗರ: ಖ್ಯಾತ ಕನ್ನಡ ಚಲನ ಚಿತ್ರ ನಟ, ಡಿ ಬಾಸ್ ಖ್ಯಾತಿಯ ದರ್ಶನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಡಿಬಾಸ್ ಅವರ ಆತ್ಮೀಯ ಗೆಳೆಯ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಇದರ ಸ್ಥಾಪಕ [more…]

News

ತಾನು ಅಂದುಕೊಂಡ ಕನಸು ನನಸಾಗಲು ಹಗಲು ರಾತ್ರಿ ಕಷ್ಟ ಪಡುತ್ತಿರುವ ನಮ್ಮ ಹೆಮ್ಮೆಯ ತುಳುನಾಡಿನ ಅಕ್ಕಾ ಎಂದೇ ಪ್ರಸಿದ್ದಿಯಾಗಿರುವ ಗೀತಾಂಜಲಿ ಎಮ್ ಸುವರ್ಣ ಕಟಪಾಡಿ .

ಮನಸ್ಸು ಮಾಡಿದರೆ ಒಂದು ಹೆಣ್ಣು ಏನು ಬೇಕಾದರೂ ಮಾಡಬಲ್ಲಲು ಎನ್ನುದಕ್ಕೆ ಇವರೇ ಉದಾಹರಣೆ. ತಾನು ಅಂದುಕೊಂಡಕನಸು ನನಸಾಗಲು ಹಗಲು ರಾತ್ರಿ ಕಷ್ಟ ಪಡುತ್ತಿರುವ ನಮ್ಮ ಹೆಮ್ಮೆಯ ತುಳುನಾಡಿನ ಅಕ್ಕಾ ಎಂದೇ ಪ್ರಸಿದ್ದಿಯಾಗಿರುವ ಗೀತಾಂಜಲಿಎಮ್ ಸುವರ್ಣ [more…]

News

ಪರಮಪೂಜ್ಯ ಸ್ವಾಮೀಜಿಗೆ ಸಿಹಿ ಸುದ್ದಿ ಕೊಟ್ಟ ಸಚಿವ ಕೋಟ ಶ್ರೀನಿವಾಸ್ .

ಈ ದಿನ  ಶುಭಮುಂಜಾನೆ ಪರಮಪೂಜ್ಯ ಸ್ವಾಮೀಜಿಯವರು ಸಚಿವರಾದ  ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಭೇಟಿ. ಗುರುಗಳಿಗೆ ಸಿಹಿ ಸುದ್ದಿ ಕೊಟ್ಟ  ಸಚಿವ ಪೂಜಾರಿ. ಹಾವೇರಿಯಲ್ಲಿ ನಡೆದ ಆರ್ಯ ಈಡಿಗ ರಾಷ್ಟ್ರೀಯ ಮಂಡಳಿಯ ಆಯ್ದ  [more…]

News

ಮಂಗಳೂರು ನಗರ, ಉಳ್ಳಾಲ, ಸುರತ್ಕಲ್-ಗುರುಪುರ ವಲಯಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಸಂಘಟನಾತ್ಮಕವಾಗಿ ಪ್ರಚಾರ, ಸುವ್ಯವಸ್ತಿವಾಗಿ ಜಾತ್ರಾ ಮಹೋತ್ಸವ ನಡೆಸುವ ಬಗ್ಗೆ ಸಾಮೂಹಿಕ ಪಾಲ್ಗೊಳ್ಳುವಿಕೆಯಲ್ಲಿ ಯಶಸ್ವಿ ಸಭೆ ದೇಯಿ ಬೈದೆತಿ- ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 3 ರಿಂದ 7 ರ ವರೆಗೆ [more…]

News

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯ, ರಿಯಾದ್. ನಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಅನ್ನ ಸಂತರ್ಪಣೆ ಸೇವೆ..

ವಿಶ್ವ ಬಿಲ್ಲವರು ತಮ್ಮ ಸಮರ್ಪಣಾ ಭಾವದಿಂದ ಕ್ಷೇತ್ರಾಡಳಿತ ಸಮಿತಿಯ ನೇತೃತ್ವದಲ್ಲಿ ನಿರ್ಮಿಸಿರುವ ದೇಯಿ ಬೈದೆತಿ – ಕೋಟಿಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಎರಡನೇ ವರ್ಷದ ಜಾತ್ರಾ ಮಹೋತ್ಸವವು ಮಾರ್ಚ್ 3 ರಿಂದ ಮಾರ್ಚ್ [more…]

News

ಬಂಬ್ರಾಣ ಕೊಟ್ಯದ ಮನೆ ”ಆನೆ ಬೈದ್”ಯ ಬಿರುದಾಂಕಿತ ನಾರಾಯಣ ಪೂಜಾರಿಯವರ 70 ನೇ ಹುಟ್ಟುಹಬ್ಬ ಆಚರಣೆ

ಕಾಸರಗೋಡು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಧಾರ್ಮಿಕ ಕ್ಷೇತ್ರಗಳಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯವಾಗಿ ಪಾಲ್ಗೊಂಡು ಮಾರ್ಗದರ್ಶನ ನೀಡುತ್ತಾ ಸಮಾಜ ಸೇವೆಯನ್ನು ಮಾಡುತ್ತಿರುವ ಕುಂಬಳೆ ಸಮೀಪದ ಬಂಬ್ರಾಣ ಕೊಟ್ಯದ ಮನೆ “ಆನೆ [more…]

News

ಚಿಕ್ಕಮಗಳೂರು ಜಿಲ್ಲೆಯ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘಗಳ ಒಕ್ಕೂಟದ ಗೆಜ್ಜೆಗಿರಿ ಜಾತ್ರಾಮಹೋತ್ಸವ ಸಮಾಲೋಚನಾ ಸಭೆ

ಚಿಕ್ಕಮಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರ ದಿವ್ಯಹಸ್ತದಿಂದ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ [more…]

Health

ಬೇಗ ತೂಕ ಇಳಿಸಲು ಈ ಐದು ಹಣ್ಣುಗಳನ್ನು ಸೇವಿಸಿ

ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವವರು ಅತ್ಯಂತ ಬೇಗನೆ ತೂಕ ಕಳೆದೊಳ್ಳಬೇಕು ಎಂದುಕೊಂಡಿದ್ರೆ ಫ್ರೂಟ್‌ ಡಯಟ್‌ ಆಯ್ಕೆ ಮಾಡಿಕೊಳ್ಳೋದು ಉತ್ತಮ. ದೇಹಕ್ಕೆ ಬೇಕಾದ ಫೈಬರ್‌ ಅಂಶವನ್ನು ಇದು ಪೂರೈಸುತ್ತದೆ. ಆದ್ರೆ ಡಯಟ್‌ ಗೆ ಯಾವ ಹಣ್ಣು ಸೂಕ್ತ [more…]

Health

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಸೇವಿಸುವುದರಿಂದ ಸಿಗುತ್ತೆ ಈ 6 ಲಾಭಗಳು

ಹಣ್ಣುಗಳ ಸೇವನೆಯಿಂದ ಆರೋಗ್ಯಕ್ಕೆ ಅಸಂಖ್ಯಾತ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿದೆ. ಪೋಷಕಾಂಶಗಲ್ಲಿ ಸಮೃದ್ಧವಾಗಿರುವ ಹಣ್ಣುಗಳು ದೇಹದ ಉತ್ತಮ ಕಾರ್ಯನಿರ್ವಹಣೆಗೆ ಅವಶ್ಯಕವಾಗಿವೆ. ಕೆಲವು ಹಣ್ಣುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ದೇಹಕ್ಕೆ ಹೆಚ್ಚಿನ ಪ್ರಯೋಜನಗಳು ಲಭ್ಯವಾಗುತ್ತವೆ. [more…]

News

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಆಯ್ಕೆಯಾದ ನಮ್ಮ ಬಿಲ್ಲವ ಕುವರಿ ನೇಹಾ ಪಿ. ಕೆ. ಅವರಿಗೆ ಅಭಿನಂದನೆಗಳು

ಸಾಧನೆ  ಎಂಬ  ಯುದ್ಧದ ಯುಕ್ತಿಯಲ್ಲಿ, ಸಾಧಿಸಿ ಮುಕ್ತಿ ಪಡೆದ ನಮ್ಮ ಬಿಲ್ಲವ ಕುವರಿ ನೇಹಾ ಪಿ. ಕೆ.       ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಂದೆಲ್ ನಿವಾಸಿಯಾದ ಶ್ರೀ ದಿ! ಪ್ರವೀಣ್ [more…]

News

ಮೂಡಬಿದ್ರೆ ಗೆಜ್ಜೆಗಿರಿವಲಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆಗೆ ಚಾಲನೆ

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಮೂಡಬಿದ್ರೆ ವಲಯ ಆಮಂತ್ರಣ ಪತ್ರಿಕೆಯ ವಿತರಣೆಗೆ ಚಾಲನೆ ವಿನೂತನ ರೀತಿಯಲ್ಲಿ ಕಂಬಳಚಲನ ಚಿತ್ರ ಚಿತ್ರೀಕರಣ ಪರಿಸರದಲ್ಲಿ ಜರಗಿತು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವ ಅಧ್ಯಕ್ಷ ರಾದ ರಾಜಶೇಖರ್ ಕೋಟ್ಯಾನ್, ಅಧ್ಯಕ್ಷ [more…]

News

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿದರು

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಫೆಬ್ರವರಿ 27ರಂದು ಗೌರವಾನ್ವಿತ ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿನಡೆದ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಭೆಯಲ್ಲಿ [more…]

News

ನಾರಾಯಣ ಗುರುಗಳನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಕ್ಷಮೆ ಯಾಚಿಸಲಿ : ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಈ ಬಾರಿಯ ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರದವಿರುದ್ಧ [more…]

News

ಮಂಗಳೂರು : ಮುಂದಿನ ಮೇಯರ್ ಆಗಿ ಬಿಲ್ಲವ ಮುಖಂಡ ಜಯಾನಂದ್ ಅಂಚನ್ ಸೂಕ್ತ ಆಯ್ಕೆ…

ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಅವಧಿ ಮಾರ್ಚ್ 2ರಂದು ಮುಕ್ತಾಯವಾಗಲಿದ್ದು ಮುಂದಿನ ಮೇಯರ್ ಸ್ಥಾನಯಾರಿಗೆ ಒಲಿಯಲಿದೆ ಎಂಬ ಚರ್ಚೆ ಈಗಾಗಲೇ ಆರಂಭವಾಗಿದೆ. ಪಾಲಿಕೆ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಹಿಡಿದ ಮೇಲೆ ಮೊದಲನೇ ಅವಧಿಗೆ ದಿವಾಕರ [more…]

News

ಗಣರಾಜ್ಯೋತ್ಸವ ಪಥಸಂಚಲನಕ್ಕೆ ಸ್ತಬ್ದಚಿತ್ರ ನಿರಾಕರಣೆ ಕೇಂದ್ರದ ನಡೆ ಖಂಡನೀಯ-ರಕ್ಷಿತ್ ಶಿವರಾಂ

ಬೆಳ್ತಂಗಡಿ: ಒಂದೇ ಜಾತಿ ಒಂದೇ ಮತ ಒಂದೇ ದೇವರು ಎನ್ನುವ  ತತ್ತ್ವವನ್ನು ಮನುಕುಲಕ್ಕೆ ಸಾರಿದ ಸಮಾಜ ಸುಧಾರಕ ಬ್ರಹ್ಮಶ್ರೀನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು ಇಡೀ ಮನುಕುಲಕ್ಕೆ ಮಾಡಿದ ಅಪಚಾರ ಎಂದು ಬೆಳ್ತಂಗಡಿಬೆಸ್ಟ್ ಫೌಂಡೇಶನ್ [more…]

News

ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದ ಚಿತ್ರಕ್ಕೆ ಅಗೌರವ : ಸೊರಕೆ ಖಂಡನೆ..!

ಉಡುಪಿ: ಗಣರಾಜ್ಯೋತ್ಸವ ಪೆರೇಡಿಗೆ ಕೇರಳ ಸರಕಾರವು ಕಳುಹಿಸಿದ ನಾರಾಯಣ ಗುರುಗಳ ಸ್ತಬ್ದ ಚಿತ್ರವನ್ನು ತಡೆ ಹಿಡಿದಿರುವ ಕೇಂದ್ರದ ನಿಲುವು, ಗುರುಗಳಿಗೆ ಹಾಗೂ ಹಿಂದುಳಿದ ವರ್ಗದವರಿಗೆ ತೋರಿಸಿದ ಅಗೌರವ ಎಂದು ಮಾಜಿ ಸಚಿವ ವಿನಯ್ ಕುಮಾರ್ [more…]

News

ಬ್ರಹ್ಮಶ್ರೀ ನಾರಾಯಣ ಗುರುಗಳ ಚಿತ್ರಣ ತಿರಸ್ಕಾರ ದುಃಖಕರ ಮತ್ತು ನೋವಿನ ಸಂಗತಿ: ಅವಿನಾಶ್ ಸುವರ್ಣ

ಒಂದೇ ಜಾತಿ ಒಂದು ಧರ್ಮ ಒಂದೇ ದೇವರು ಎಂಬ ಶ್ರೇಷ್ಠ ಸಂದೇಶ ಸಾರಿದ ಸಂತ, ಮಾನವತಾವಾದಿ, ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿತ್ರಣವನ್ನು ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದು ಅತ್ಯಂತ ದುಃಖಕರ ಮತ್ತು ನೋವಿನ [more…]

News

ಬ್ರಹ್ಮ ಶ್ರೀ ನಾರಾಯಣ ಗುರು ಸಬ್ದ ಚಿತ್ರ ನಿರಾಕರಣೆ ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಖಂಡಣೆ

ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸಬ್ದ ಚಿತ್ರವನ್ನು ಕೇಂದ್ರ ಗಣರಾಜ್ಯೋತ್ಸವದ ಆಯ್ಕೆ ಸಮಿತಿ ನಿರಾಕರಿಸಿದ್ದನ್ನು ಶ್ರೀ ನಾರಾಯಣ ಗುರು ವಿಚಾರ ವೇದಿಕೆ [more…]

News

ಕೇಂದ್ರ ಸರಕಾರದ ಪ್ರಮಾದವನ್ನು ತಕ್ಷಣ ಸರಿಪಡಿಸುವಂತೆ ಅಖಿಲ ಭಾರತ ಬಿಲ್ಲವರ ಯೂನಿಯನ್ ಮನವಿ

ಗಣರಾಜ್ಯೋತ್ಸವ ಪರೇಡ್ ನಲ್ಲಿ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕರಿಸಿದ ಕೇಂದ್ರ ಸರಕಾರದ ನಡೆಯಿಂದ ಸಮಸ್ತ ಹಿಂದುಳಿದ ಸಮಾಜಕ್ಕೆ, ಶ್ರೀ ಗುರುಗಳ ಕೋಟ್ಯಾಂತರ ಅನುಯಾಯಿಗಳ ಭಕ್ತಿ ಭಾವನೆಗಳಿಗೆ ನೋವುಂಟು ಮಾಡಿದೆ. ಕೇಂದ್ರ ಸರಕಾರದಿಂದ [more…]

News

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ದಚಿತ್ರಕ್ಕೆ ಅವಕಾಶ ನಿರಾಕರಣೆ – ಪ್ರತಿಭಟನೆಗೆ ಪುತ್ತೂರು ಬಿಲ್ಲವ ಸಂಘ ನಿರ್ಧಾರ

ಪುತ್ತೂರು ಜನವರಿ 18: ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವದ ಪೆರೇಡ್‌ನಲ್ಲಿ ಕೇರಳ ಸರಕಾರವು ಪ್ರದರ್ಶಿಸಲು ಮುಂದಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ತಿರಸ್ಕರಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು [more…]

News

ನಾರಾಯಣ ಗುರು ಸ್ತಬ್ಧ ಚಿತ್ರದ ನಿರಾಕರಣೆ: ಬಿಲ್ಲವ ಸಂಘ (ರಿ.) ಉರ್ವ- ಅಶೋಕನಗರ ಜಿಲ್ಲಾಧಿಕಾರಿಗೆ ಮನವಿ

ಬಿಲ್ಲವ ಸಂಘ (ರಿ.) ಉರ್ವ- ಅಶೋಕನಗರ ರಿಂದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದ ನಿರಾಕರಣೆಯ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗೆ ಮನವಿ ನೀಡಿದರು. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ [more…]

News

ಜನವರಿ 26 ಗಣರಾಜ್ಯೋತ್ಸವ ಆಚರಣೆಯಲ್ಲಿ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ ಹಾಗಿದ್ದರೆ ನಾವು ಏನು ಮಾಡಬೇಕು.?

ಜನವರಿ 26 ಗಣರಾಜ್ಯೋತ್ಸವ ಆಚರಣೆಯಲ್ಲಿ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ ಹಾಗಿದ್ದರೆನಾವು ಏನು ಮಾಡಬೇಕು.? ಜನವರಿ 26ರಂದು ರಾಜ್ಯದ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಪರ್ಯಾಯವಾಗಿ ಶ್ರೀ ನಾರಾಯಣ ಗುರು [more…]

News

ಪ್ರತಿಯೊಬ್ಬ ಬಿಲ್ಲವ ತನ್ನ ಹೆಸರಿನ ಮುಂದೆ ಪೂಜಾರಿ ಎಂಬ ಪದವನ್ನು ಸೇರಿಸಬೇಕು,

ಪ್ರತಿಯೊಬ್ಬ ಬಿಲ್ಲವ ತನ್ನ ಹೆಸರಿನ ಮುಂದೆ ಪೂಜಾರಿ ಎಂಬ ಪದವನ್ನು ಸೇರಿಸಬೇಕು, ಬಂಗೇರಾ ಸಾಲ್ಯಾನ್ ಸುವರ್ಣ ಇಂಥ ಹಲವಾರು ದಾರಿಗಳು ಇದೆ ಆದರೆ  ಪೂಜಾರಿ….. ಪ್ರತಿಯೊಬ್ಬ ತನ್ನ ಮಕ್ಕಳ ಹೆಸರಿನ ಮುಂದೆಪೂಜಾರಿ ಎಂಬ ಹೆಸರನ್ನು ಹಾಕಿದರೆ ಅದು [more…]

News

28 ಜಿಲ್ಲಾ ಉಸ್ತುವಾರಿ ಸಚಿವರ ನೇಮಕ – ದ.ಕ. ಜಿಲ್ಲೆಗೆ ಸುನೀಲ್ ಕುಮಾರ್, ಉತ್ತರ ಕನ್ನಡ ಜಿಲ್ಲೆಗೆ ಕೋಟಾ ಶ್ರೀನಿವಾಸ ಪೂಜಾರಿ

ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಹೊರಡಿಸಲಾಗಿದ್ದ ಆದೇಶವನ್ನು ಮಾರ್ಪಡಿಸಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಮತ್ತು ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ, ಕರ್ನಾಟಕ ಸರ್ಕಾರದ [more…]

News

ಹಳದಿ ಶಾಲು, ಧ್ವಜಕ್ಕೆ ಮಾತ್ರ ಅವಕಾಶ’ಜ. 26ರಂದು ಬಿಲ್ಲವ ಸಂಘಟನೆಗಳಿಂದ ‘ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ’

!! ಓಂ ಶ್ರೀ ನಾರಾಯಣ ಪರಮ ಗುರವೇ ನಮಃ !! ಹಳದಿ ಶಾಲು, ಧ್ವಜಕ್ಕೆ ಮಾತ್ರ ಅವಕಾಶ‘ ಜ. 26ರಂದು ಬಿಲ್ಲವ ಸಂಘಟನೆಗಳಿಂದ ‘ಗುರುವಿನ ಕಡೆಗೆ ಸ್ವಾಭಿಮಾನದ ನಡಿಗೆ.ಮಂಗಳೂರು, ಜ. 24: ಗಣರಾಜ್ಯೋತ್ಸವಪರೇಡ್‌ಗೆ ಕೇರಳ [more…]

News

ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಗೊಂದಲ ಸೃಷ್ಟಿಬೇಡ: ಬಿರುವೆರ್ ಕುಡ್ಲ ಮನವಿ

ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂದು ಬೋಧಿಸಿದ ಶ್ರೀನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು, ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ವಿಷಾದನೀಯ ಎಂಬುದಾಗಿ ಬಿರುವೆರ್ ಕುಡ್ಲ ತಿಳಿಸಿದೆ. [more…]

News

ರಾಷ್ಟ್ರಪತಿಗಳ ವಿಶೇಷ ಸೇವಾ ಪದಕಕ್ಕೆ ಭಾಜನರಾದ ಭಾರತದ ಬಲಾಢ್ಯ ಪುರುಷ ಶ್ರೀ ವಿಜಯ್ ಕಾಂಚನ್

ನವದೆಹಲಿ: 2021-22 ನೇ ಸಾಲಿನ ಭಾರತದ ಪ್ರತಿಷ್ಠಿತ ಗೌರವಾನ್ವಿತ ರಾಷ್ಟ್ರಪತಿಗಳ ವಿಶೇಷ ಸೇವಾ ಪದಕಕ್ಕೆ” ಭಾಜನರಾದ ಭಾರತದ ಬಲಾಢ್ಯ ಪುರುಷ! ದೇಶಿ “ಪವರ್” ಚಾಂಪಿಯನ್! ರಾಜ್ಯದ 19 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಪೊಲೀಸ್ ಪದಕ, [more…]

News

ಕಂಕನಾಡಿ ಗರಡಿ ಯಿಂದ ನಾರಾಯಣಗುರು ಟ್ಯಾಬ್ಲೋ ಚಾಲನೆ

ಬ್ರಹ್ಮ ಶ್ರೀ ನಾರಾಯಣಗುರು ಸ್ವಾಭಿಮಾನ ನಡಿಗೆ ಸಮಿತಿ ವತಿಯಿಂದ ಇಂದು ಕಂಕನಾಡಿ ಗರಡಿ ಯಿಂದ ನಾರಾಯಣಗುರು ಟ್ಯಾಬ್ಲೋ ಚಾಲನೆ. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಗರಡಿ ಅಧ್ಯಕ್ಷ [more…]

News

ಶ್ರೀ ನಾರಾಯಣ ಗುರು ಸ್ವಾಭಿಮಾನಿಯಾತ್ರೆಗೆ ಕರಾವಳಿಗರ ಬೆಂಬಲ

ಬ್ರಹ್ಮಶ್ರೀ ನಾರಾಯಣ ಗುರುಗಳ ಟ್ಯಾಬ್ಲೋ ಹಿಂದಕ್ಕೆ ಕಳುಹಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನೂರಾರು ಅನುಯಾಯಿಗಳು ಜನವರಿ 26 ಬುಧವಾರ ನಗರದಲ್ಲಿ ‘ಸ್ವಾಭಿಮಾನ ಜಾಥಾ’ ನಡೆಸಿ ಯಶಸ್ವಿ ಎಣಿಸಿಕೊಂಡರು.           ಗಣರಾಜ್ಯೋತ್ಸವ [more…]

News

ತಾಳೆ ಮರದಿಂದ ಬಿದ್ದು ಪ್ರಕಾಶ್ ಕೆದ್ದೇಲು ಮೃತ್ಯು

ಬಂಟ್ವಾಳ: ತಾಳೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನರಿಕೊಂಬು ಗ್ರಾಮದ ಕೆದ್ದೇಲು ಎಂಬಲ್ಲಿ ನಡೆದಿದೆ. ಕೆದ್ದೇಲು ನಿವಾಸಿ ಪ್ರಕಾಶ್ ಕೆದ್ದೇಲು ಮೃತಪಟ್ಟ ವ್ಯಕ್ತಿ. ಗುರುವಾರ ಬೆಳಿಗ್ಗೆ 10.30 ರವೇಳೆ ಮನೆಯಿಂದ ಹೋಗಿದ್ದ ಪ್ರಕಾಶ್ [more…]

News

ಅಭಿಮಾನದ ಅಭಿನಂದನೆಗಳು ದಿನಕರ ಬಂಗೇರ ಬಹರೇನ್

Okಬಹರೇನ್ ದ್ವೀಪ ರಾಷ್ಟ್ರದಲ್ಲಿ ತುಳು ಕನ್ನಡ ಸಂಘಟನೆಗಳಲ್ಲಿ ಚಿರಪರಿಚಿತ ವ್ಯಕ್ತಿತ್ವ. ತನ್ನ ಜೀವಮಾನದ ಅತ್ಯಮೂಲ್ಯ 39 ವರ್ಷಗಳಸುದೀರ್ಘ ಸೇವೆಯನ್ನು ರಾಯಲ್ ಕೋರ್ಟ್ ಪ್ಯಾಲೇಸ್ ನಲ್ಲಿ ಸಲ್ಲಿಸಿ, ಈಗ ತಾಯಿನಾಡಿನಲ್ಲಿ ನೆಲೆಯೂರಲು ಹೊರಟು ನಿಂತಿರುವದಿನಕರಣ್ಣ ನಿಮಗಿದೋ [more…]

News

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..

ಸಂಘಟನೆ ಯಿಂದ ಬಲಿಷ್ಠರಾಗಿ ಎಂಬುದರ ನಿಜವಾದ ಅರ್ಥ… ವಾರಕ್ಕೊಮ್ಮೆ ನಮ್ಮವರ ಪರಿಚಯ.. ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ.. “ಒಂದೇ ಜಾತಿ ಒಂದೇ ಮತ ಒಂದೇ [more…]

News

ಕರಾವಳಿಯ ಸ್ಥಳೀಯ ಕುಚ್ಚಲಕ್ಕಿ ಪ್ರಭೇದ ಪಡಿತರ ವ್ಯವಸ್ಥೆಯಡಿ ವಿತರಣೆ ಅನುಮೋದನೆ

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ [more…]

News

KA 19 HD 6497 ಹೊಂಡಾ ಆಕ್ಟಿವಾ ಕಂಡು ಬಂದರೆ ಪೊಲೀಸ್ ಗೆ ಮಾಹಿತಿ ನೀಡಿ

ಮಂಗಳೂರು : ಪ್ರಕರಣವೊಂದರಲ್ಲಿ ಠಾಣೆಯಲ್ಲಿ ಬಾಕಿಯಾಗಿರುವ ಸ್ಕೂಟರ್ ಒಂದರ ನಂಬರ್ ಪ್ಲೇಟ್ ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. KA 19 HD 6497 ನಂಬರ್ ನ ದ್ವಿಚಕ್ರ ಡಿಯೋ ಗಾಡಿಯು ಪ್ರಸ್ತುತ [more…]

News

ಶಂಭೂರು ತೆಂಗಿನಮರ ಕಡಿಯುವ ವೇಳೆ ಮರ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಬಂಟ್ವಾಳ: ತೆಂಗಿನಮರ ಕಡಿಯುವ ವೇಳೆ ಯುವಕನೋರ್ವನ ಮೇಲೆ ಮರ ಬಿದ್ದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಶಂಭೂರು ಗ್ರಾಮದ ನಾಯಿಲದಲ್ಲಿ ನಡೆದಿದೆ. ನಾಯಿಲ ಬೆಟ್ಟುಗದ್ದೆ ನಿವಾಸಿ ದಿ.ಪೂವಪ್ಪ ಪೂಜಾರಿ ಅವರ ಪುತ್ರ ಯತಿರಾಜ್(೩೭) ಮೃತಪಟ್ಟ [more…]

News

ತುಳುನಾಡಿನ ಹೆಮ್ಮೆಯ ಪುತ್ರ,ಸೇವಾ ಮಾಣಿಕ್ಯ ನಿರಂಜನ್ ಕರ್ಕೇರ.

ಮಂಗಳೂರು ಬಜ್ಪೆಯ ಪೊರ್ಕೋಡಿ ಯ ದಿವಂಗತ ಶ್ರೀ ಲಕ್ಷ್ಮಣ ಮತ್ತು ಪದ್ಮಾವತಿ ದಂಪತಿಗಳ ಮುದ್ದಿನ ಎರಡನೇ ಮಗನಾಗಿಹುಟ್ಟಿದ ಇವರು ತನ್ನ ವಿದ್ಯಾಭ್ಯಾಸ ಹಿರಿಯ ಪ್ರಾಥಮಿಕ ಶಾಲೆ ಪೊರ್ಕೋಡಿ, ಕೆಂಜಾರು, ಪ್ರೌಢ ಶಿಕ್ಷಣವನ್ನು ಬಾಳ ಕಳವಾರಿನಲ್ಲಿಓದಿರುತ್ತಾರೆ.ನಂತರ [more…]

News

ಸಿಹಿಸುದ್ದಿ ಕೊಟ್ಟ ಮಂಗಳೂರಿನ ಬೆಡಗಿ ಅನ್ವಿತಾ ಸಾಗರ್, ಇನ್ಮುಂದೆ ಪ್ರತಿವಾರ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಈ ಸುಂದರಿ, ಸಿಹಿಸುದ್ದಿ ನೋಡಿ.!!

ಕನ್ನಡ ಕಿರುತೆರೆಯ ಧಾರವಾಹಿಗಳಲ್ಲಿ ನಟಿಸಿವ ಅನೇಕ ನಟ – ನಟಿಯರು ಕೆಲವೇ ಸಮಯದಲ್ಲಿ ಜನರ ಮೆಚ್ಚುಗೆಗೆಪಾತ್ರರಾಗುತ್ತಾರೆ. ತಮ್ಮ ನಟನೆಯಿಂದ, ಡ್ರೆಸ್ಸಿಂಗ್ ಸ್ಟೈಲ್ ನಿಂದ, ನಗುವಿನಿಂದ, ಮಾತಿನ ಶೈಲಿಯಿಂದ ಹೀಗೆ ಒಂದಲ್ಲ ಒಂದುಕಾರಣಕ್ಕೆ ಇಷ್ಟವಾಗುತ್ತಾರೆ. ಅದೇ [more…]

News

ತುಳುನಾಡಿನ ದೈವಾರಾಧನೆ, ಭೂತಾರಾಧನೆ ಫೋಟೋ ವಿಡಿಯೋ ತೆಗೆಯುವವರೇ ಎಚ್ಚರ

ಮಂಗಳೂರು (ಜ. 12):  ತುಳುನಾಡಿನ ದೈವಾರಾಧನೆ ಮತ್ತು ಭೂತಾರಾಧನೆ ವೇಳೆ ಫೋಟೋ ವಿಡಿಯೋ ತೆಗೆಯುವವರೇ ಎಚ್ಚರ. ಇನ್ನು ಮುಂದೆ ಕರಾವಳಿಯ ದೈವ-ದೇವರುಗಳ ಆರಾಧನೆಯ ವೇಳೆ ಚಿತ್ರೀಕರಣ ನಡೆಸದಂತೆ ಹೊಸ ನಿಯಮ ಜಾರಿಗೆ ಬರಲಿದೆ!ಮಂಗಳೂರಿನಲ್ಲಿ ದೈವಗಳ ಅವಹೇಳನದ [more…]

News

ಮೆರೆಯುತ್ತಿರುವ ಯಕ್ಷರಂಗದ ಪ್ರತಿಭಾವಂತ ಯುವ ಸ್ತ್ರೀಪಾತ್ರದಾರಿಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡ ಯಕ್ಷ ಪ್ರತಿಭೆ ಅಕ್ಷಯ್ ಕುಮಾರ್ ಮಾರ್ನಾಡ್

ಸಂದರ್ಭೇಚಿತ ಅನುಕರಣೆ ರಂಗದ ಸೊಬಗಿಗೆ ಹೊಸ ಚೈತನ್ಯ ಹೊಂದಿಸಿದಂತೆ ಯಕ್ಷರಂಗದ ಹಿರಿಯ ಚೇತನ  ಪುಂಡರಿಕಾಕ್ಷ ಉಪಾಧ್ಯಾಯರನ್ನು ಮಗದೊಮ್ಮೆ ಯಕ್ಷರಂಗದಲ್ಲಿ ನೆನಪಿಸುವಂತೆ ಅಭಿನಯಿಸಿದಯಕ್ಷದೇವಿ ಖ್ಯಾತಿಯ ಅಕ್ಷಯ್ ಕುಮಾರ್ ಮಾರ್ನಾಡ್.IMG_5742 ಮೆರೆಯುತ್ತಿರುವ  ಯಕ್ಷರಂಗದ ಪ್ರತಿಭಾವಂತ ಯುವ ಸ್ತ್ರೀಪಾತ್ರದಾರಿಗಳ [more…]

News

ತುಳುವಿನಲ್ಲೂ ಸೈ ಎನಿಸಿಕೊಂಡ ’ಕೊಂಕಣಿ ಕೋಮೆಡಿ ಪ್ರಿನ್ಸ್’ ಪ್ರದೀಪ್ ಬಾರ್ಬೋಜಾ

ಮಹೇಶ್, ಅಕಾಶ್ ಭವನ್ ಮಂಗಳೂರು: ಕಳೆದ ವರ್ಷಾಂತ್ಯಕ್ಕೆ ಕರಾವಳಿಯ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡ ಸೋಡಾ ಶರ್ಬತ್ ಹೊಸ ವರ್ಷದ ಶುಭಾರಂಭದಲ್ಲೂ ತನ್ನ ಜೈತ್ರಯಾತ್ರೆಯನ್ನು ಮುಂದುವರೆಸಿದೆ. ಬಹಳ ಸಮಯದ ನಂತರ ಉತ್ತಮ ಕಥಾಹಂದರವನ್ನು ಹೊಂದಿದ ಚಿತ್ರವೊಂದು ಬಿಡುಗಡೆಯಾದದ್ದು [more…]

News

ಗಣರಾಜ್ಯೋತ್ಸವ ಪರೇಡ್‌ : ಬ್ರಹ್ಮಶ್ರೀ ನಾರಾಯಣಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರಕಾರ

ನವದೆಹಲಿ : ಪ್ರತಿವರ್ಷದಂತೆ ಗಣರಾಜ್ಯೋತ್ಸವ ಪರೇಡ್‌ಗೆ ಸಿದ್ದತೆಗಳು ನಡೆದಿವೆ. ಪರೇಡ್‌ ಸಂದರ್ಭದಲ್ಲಿ ವಿವಿಧ ರಾಜ್ಯಗಳುಸ್ತಬ್ಧಚಿತ್ರಗಳನ್ನು ಪ್ರದರ್ಶಿಸುತ್ತವೆ. ಆದರೆ ಕೇಂದ್ರ ಸರಕಾರ ಈ ಬಾರಿ ಕೇರಳದ ನಾರಾಯಣಗುರು ಸ್ತಬ್ದಚಿತ್ರವನ್ನು ತಿರಸ್ಕರಿಸುವಮೂಲಕ ವಿವಾದವನ್ನು ಸೃಷ್ಟಿಸಿದೆ. ದೆಹಲಿಯಲ್ಲಿ ನಡೆಯುವ [more…]

News

5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ – 2022 ಪದಕಗಳಿಸಿ ಧನುಷ್ ಎಸ್ ಸಾಲಿಯಾನ್

ನಮ್ಮ ಬಿರ್ವರ್ ಉಡುಪಿ      ಸಾಧಿಸುವ ಛಲ ಒಂದಿದ್ದಾರೆ ಸಾಧನೆಗೆ ಯಾವುದು ಅಡ್ಡಿ ಇಲ್ಲ ಎಂಬ ಮಾತಿನಂತೆ ಸಾಧನೆ ಮಾಡಿ ತೋರಿಸಿದ ಹೆಜಮಾಡಿಯಯುವಕ     ಹೆಜಮಾಡಿ ಪಂಚಾಯತ್ ನ ಮಾಜಿ ಸದಸ್ಯರದ [more…]

News

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಖಂಡನೆ ಡಾ. ರಾಜಶೇಖರ್ ಕೋಟ್ಯಾನ್

ಗಣರಾಜ್ಯೋತ್ಸವ ಪರೇಡ್ ಸಂಧರ್ಭದಲ್ಲಿ ಕೇರಳ ಕಳಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು  ಕೇಂದ್ರ ಸರಕಾರವುತಿರಸ್ಕರಿಸಿದ್ದನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ತೀವ್ರವಾಗಿ ಖಂಡಿಸುತ್ತದೆ. ಬ್ರಹ್ಮ ಶ್ರೀ ನಾರಾಯಣ ಗುರುಗಳು  ಮೇಲು ಕೀಳುಎನ್ನುವ ಜಾತಿ [more…]

News

ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ-ದಿನೇಶ್ ಅಮೀನ್ ಮಟ್ಟು

ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಮೂರ್ತಿ ಇದ್ದ ಸ್ಥಬ್ದಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದರಲ್ಲಿ ಯಾವ ಆಶ್ಚರ್ಯವೂ ಇಲ್ಲ. ಇದನ್ನು ಯಾರೂ ವಿರೋಧಿಸಬೇಕಾಗಿಲ್ಲ, ಬದಲಿಗೆ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಆಡಳಿತಾರೂಢ ಬಿಜೆಪಿಯ [more…]

News

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ಇದರ ವತಿಯಿಂದ, ಸಂಕ್ರಾಂತಿ ಸಂಭ್ರಮ

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ಇದರ ವತಿಯಿಂದ, ಸಂಕ್ರಾಂತಿ ಸಂಭ್ರಮ ದ ಜೊತೆ ಗೆಸಂಸ್ಥೆ ಯಿಂದ ನಡೆದ ತುಳಸಿ ಕಟ್ಟೆಯೊಂದಿಗೆ ಗೃಹಿಣಿ ಛಾಯಚಿತ್ರ ಸ್ಪರ್ಧೆ ಯ ವಿಜೇತರಿಗೆ ಬಹುಮಾನ [more…]

News

ಬೈದರ್ಕಳ ಪಾತ್ರಿ ಬಚ್ಚ ಪೂಜಾರಿ ಯವರು ನಿಧನ

ಜೀವನದ ಬಹುಪಾಲು ಸಮಯ ಇರ್ವತ್ತೂರು ಮಾಗಣೆ ಮುಟ್ಟಿಕಲ್ಲು ತಾನ ಗರಡಿ ಕುಕ್ಕಜೆ ಇಲ್ಲಿ ಬೈದರ್ಕಳ ಪಾತ್ರಿಯಾಗಿ ಕೋಟಿ ಚೆನ್ನಯ್ಯರ ಸೇವೆಯನ್ನು ಮಾಡುತ್ತಿದ್ದ , ಇತಿಹಾಸ ಪುರುಷರಾದ ಕೋಟಿ ಚೆನ್ನಯ್ಯರ ಬಗ್ಗೆ ಅಪಾರವಾದ ಭಕ್ತಿ, ಜ್ಞಾನ [more…]

News

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ) ಖಂಡನೆ ಪ್ರವೀಣ್ ಎಂ ಪೂಜಾರಿ

ಜ್ಯೋತ್ಸವ ಪರೇಡ್‌ಗೆ  ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕರಿಸಿದ ಕೇಂದ್ರ ಸರ್ಕಾರದ ನಿರ್ಧಾರ ಖಂಡನೀಯ ಈ ದೇಶದಲ್ಲಿ ಗಣರಾಜ್ಯ ದಿನದಂದು ನಡೆಯುವ ವಿಶೇಷ ಪರೆಡ್‌ನಲ್ಲಿ ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳಸ್ತಬ್ದ ಚಿತ್ರವನ್ನು ತಿರಸ್ಕರಿಸುವ [more…]

News

ಬ್ರಹ್ಮ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಣೆ ಪದ್ಮರಾಜ್ ಆರ್ ಖಂಡನೆ

ಗಣರಾಜ್ಯೋತ್ಸವ ಪರೇಡ್ ಸಂಧರ್ಭದಲ್ಲಿ ಕೇರಳ ಕಳಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರು ಪ್ರತಿಕೃತಿಯನ್ನು  ಕೇಂದ್ರ ಸರಕಾರವುತಿರಸ್ಕರಿಸಿ ಬದಲಾಗಿ ಆದಿಶಂಕರಾಚಾರ್ಯರ ಪ್ರತಿಕೃತಿ ಯನ್ನು ಇಡಬೇಕೆಂದು ಸೂಚಿಸಿರುವುದು ಭಾರತದ ಮಹಾನ್ ಸಂತರನ್ನುಕೂಡ ಜಾತೀಯ ತಾರತಮ್ಯದಿಂದ ನೋಡಿದಂತಾಗುತ್ತದೆ, ಹಾಗೂ [more…]

News

ಮೊಟ್ಟೆಗಳನ್ನು ರೆಫ್ರಿಜರೇಟರ್‌ನಲ್ಲಿ ಯಾವುದೆ ಕಾರಣಕ್ಕೂ ಇಡ ಬೇಡಿ…

ಮೊಟ್ಟೆಗಳು ನಮ್ಮ ದೈನಂದಿನ ಆಹಾರದ ಪ್ರಮುಖ ಭಾಗವಾಗಿದೆ, ಏಕೆಂದರೆ ಅವು ನಮ್ಮ ಆರೋಗ್ಯಕ್ಕೆ ಅಪಾರ ಪ್ರಯೋಜನವನ್ನು ನೀಡುತ್ತವೆ. ನಾವು ಮೊಟ್ಟೆಗಳನ್ನು ಮನೆಗೆ ತಂದಾಗ ಅವುಗಳನ್ನು ಬೇಯಿಸುವ ಮೊದಲು ರೆಫ್ರಿಜರೇಟರ್‌ನಲ್ಲಿ ಇಡಬಾರದು ಎಂದು ನಿಮಗೆ ತಿಳಿಸಲಾಗುತ್ತದೆ. [more…]

News

ನಾರಾಯಣಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ ಹಿಂದುಳಿ‌ದ‌ ಸಮಾಜಕ್ಕೆ ಮಾಡಿರುವ ಅವಮಾನ: ಕೇಂದ್ರದ ನಡೆಯ ವಿರುದ್ದ ಮಾಜಿ ಶಾಸಕ‌ ಗೋಪಾಲ‌ ಪೂಜಾರಿ ಆಕ್ರೋಶ

ಕುಂದಾಪುರ: ಕುಂದಾಪುರ: ಗಣರಾಜ್ಯೋತ್ಸವ ಆಚರಣೆಗೆ ಕೇರಳ ಸರ್ಕಾರ ಕೇಂದ್ರಕ್ಕೆ ಕಳುಹಿಸಿರುವ ನಾರಾಯಣಗುರುಗಳಸ್ತಬ್ಧಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರದ ನಡೆ ಅತ್ಯಂತ ಖಂಡನೀಯ. ಸಾಮಾಜಿಕ ಸುಧಾರಣೆಯಕ್ರಾಂತಿಗೆ ಕಾರಣರಾದ ಈ ದೇಶ ಕಂಡ ಸರ್ವಶ್ರೇಷ್ಠ ಸಂತರ [more…]

News

ನವಚೇತನ ಸೇವಾ ಬಳಗ (ರಿ) ತೋಡಾರು. ಇದರ 25 ನೇ ಸೇವಾ ಯೋಜನೆ

ಉಳ್ಳಾಲ ನಿವಾಸಿ ಪ್ರತಾಪ್ ಗುರುಸ್ವಾಮಿ ಇವರು ಕೆಲಸ ಮಾಡುತ್ತಿರುವಾಗ ಕಾಲು ಜಾರಿ 15 ಅಡಿ ಎತ್ತರದಿಂದ ಬಿದ್ದು ಎದೆಯಕೆಲಭಾಗದಲ್ಲಿ ಎಲುಬುಗಳಿಗೆ ಪೆಟ್ಟಾಗಿದ್ದು ಕೆ ಎಸ್  ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. [more…]

News

ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ ಗೆ ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದನ್ನು ದಕ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷ ಅಕ್ಷಿತ್‌ ಸುವರ್ಣ ಖಂಡಿಸಿದ್ದಾರೆ.

ಮನುಷ್ಯರೆಲ್ಲ ಒಂದೇ, ಒಂದೇ ಜಾತಿ, ಒಂದೇ ಮತ ಮತ್ತು ಒಬ್ಬರನೇ ದೇವರು ಎಂದು ಜಗತ್ತಿಗೆ ಸಂದೇಶ ನೀಡುವುದರೊಂದಿಗೆಸಮಾಜಕ್ಕೆ ಅರಿವಿನ ಬೆಳಕು ಮೂಡಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಚಿತ್ರವಿದ್ದ ಸ್ತಬ್ಧಚಿತ್ರವನ್ನುತಿರಸ್ಕರಿಸಿರುವುದು ನಮ್ಮ ನೆಲದ ನಂಬಿಕೆಗಳಿಗೆ [more…]

Health

ಚಳಿಗಾಲದಲ್ಲಿ ಸಿಹಿ ಪೊಟಾಟೋ ಪೌಷ್ಟಿಕಾಂಶ ಆಹಾರ

750BC ಯಿಂದಲೂ ಬಳಕೆಯಲ್ಲಿರುವ ಆಹಾರ ಗೆಣಸು. ಆದಿಮಾನವ ಕಾಡಿನಲ್ಲಿ ಹುಡುಕಿ ತಿನ್ನುತ್ತಿದ್ದು ಇದೇ ಗೆಣಸು. ಸಿಹಿ ಪೊಟಾಟೋ ಪೌಷ್ಟಿಕಾಂಶದ ಆಗರ ಎನ್ನುತ್ತಾರೆ ತಜ್ಞರು. ಹಸಿಯಾಗಿಯೂ ಸೇವಿಸಬಹುದಾದ ತರಕಾರಿ ಈ ಗೆಣಸು.   ಆದಿ ಮಾನವರೂ [more…]

News

ಪಾರ್ಲೆ ಜಿ ಪ್ಯಾಕೆಟ್​ನಲ್ಲಿರುವ ಮಗು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ

ಜೀವನದಲ್ಲಿ ಒಮ್ಮೆಯಾದರೂ ನೀವು ಪಾರ್ಲೆ ಜಿ ಬಿಸ್ಕತ್ತನ್ನು ತಿಂದೇ ಇರ್ತೀರಾ..! ಆದರೆ ಈ ಬಿಸ್ಕತ್ತಿಗೆ ಪಾರ್ಲೆ ಜಿ ಎಂಬ ಹೆಸರು ಹೇಗೆ ಬಂತು ಅಂತಾ ಎಂದಾದರೂ ಯೋಚನೆ ಮಾಡಿದ್ದೀರಾ..?‌ ಈ ಬಿಸ್ಕತ್ತು ತಯಾರಿಕೆಯ ಕಾರ್ಯವನ್ನು [more…]

News

ಹೆತ್ತವರನ್ನು ಮರೆತು ಪ್ರೀತಿ ಚೆಲ್ಲಾಟವಾಡುವ ಯುವಜನತೆಗೆ ಕಿವಿ ಮಾತು ಹೇಳುವ ಸಿನೆಮಾ ’ಸೋಡಾ ಶರ್ಬತ್

ಹೆತ್ತವರನ್ನು ಮರೆತು ಪ್ರೀತಿ ಚೆಲ್ಲಾಟವಾಡುವ ಯುವಜನತೆಗೆ ಕಿವಿ ಮಾತು ಹೇಳುವ ಸಿನೆಮಾ ’ಸೋಡಾ ಶರ್ಬತ್. ಕದ್ದುಮುಚ್ಚಿ ಪ್ರೀತಿ ಮಾಡಿ ಕೊನೆಗೆ ಹೆತ್ತವರನ್ನು ಕಣ್ಣೀರು ಸುರಿಸುವಂತೆ ಮಾಡಿವ ಯುವಪ್ರೇಮಿಗಳು ನಮ್ಮ ಸಮಾಜದಲ್ಲಿ ಧಾರಾಳವಾಗಿ ಕಾಣಸಿಗುತ್ತಾರೆ. ಕ್ಷಣಿಕ [more…]

News

Soda Sharbath ಸಿನೆಮಾ ಉತ್ತಮ ಕಥಾಹಂದರವಿರುವ ವಿಭಿನ್ನ ಚಿತ್ರ.

ಇಂದು ಆಕಸ್ಮಿಕವಾಗಿ ಸೋಡಾ ಶರ್ಬತ್ ಸಿನೆಮಾದ ಪ್ರೀಮಿಯರ್ ಶೋ ನೋಡುವ ಅವಕಾಶ ಸಿಕ್ಕಿತು. ಆದರೆ ಚಿತ್ರ ನೋಡಿದ ನಂತರ ಇದು ಚಿನ್ನದಂತಹ ಅವಕಾಶವೆಂದು ತೋರಿತು. ಕಾಪಿಕಾಡ್,ಬೋಳಾರ್ ಹಾಗೂ ವಾಮಂಜೂರು ಇವರೊಂದಿಗೆ ತುಳುನಾಡಿನ ಹೆಚ್ಚಿನ ಎಲ್ಲಾ [more…]

News

ಸಕಲ ಕಲಾ ವಲ್ಲಭೆ ರಶ್ಮಿ ಸನಿಲ್ ಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ..!!

ಮಂಡ್ಯ: ಜಿಲ್ಲೆಯ ಗಾಂಧೀ ಭವನದಲ್ಲಿ ಡಿ 18 ರಂದು ನಡೆದ ಕಸ್ತೂರಿ ಸಿರಿಗನ್ನಡ ವೇದಿಕೆಯ ಕವಿಗೋಷ್ಠಿ ಹಾಗೂ ಕಡಲು ಪುಸ್ತಕ ಬಿಡುಗಡೆ, ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ಮಂಗಳೂರಿನ ಯುವ ಕವಯಿತ್ರಿ ರಶ್ಮಿ ಸನಿಲ್ ಗೆ [more…]

News

ಶ್ರೀ ನಾರಾಯಣ ಗುರು ಧಾರ್ಮಿಕ ಸಮಾವೇಶ ಹಾಗೂ 501 ಜನ ಸಮಾಜದ ಅರ್ಚಕರು-ಶಾಂತಿಗಳಿಂದ ವಿಶ್ವಶಾಂತಿ ಯಾಗ

ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘ (ರಿ)ಕರ್ನಾಟಕ*BSNDP ಇವರ ವತಿಯಿಂದ ದಿನಾಂಕ 09 ಜನವರಿ 2022 ರಂದು ರವಿವಾರ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಈಡಿಗರ ಭವನದಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಶ್ರೀನಾರಾಯಣಗುರು ಧಾರ್ಮಿಕ [more…]

Estimated read time 1 min read
Special Stories

ಅಳಿವಿನಿಂದ ಉಳಿವಿನೆಡೆಗೆ – ರಶ್ಮಿ ಸನಿಲ್

ಪ್ರತಿಯೊಂದು ಜೀವಿಯೂ ಈ ಸೃಷ್ಟಿಯ ಕೂಸು. ಬುದ್ಧಿಜೀವಿ ಮಾನವನಿಂದ ಹಿಡಿದು ಇತರ ಕೋಟ್ಯಾಂತರ ಜೀವ-ಜಂತುಗಳವರೆಗೆ, ಒಂದನ್ನೊಂದು ಅನುಸರಿಸಿಯೇ ಬಾಳುವುದು ಈ ಸೃಷ್ಟಿಯ ಮೂಲಭೂತ ಸಹಕಾರ ತತ್ವ. ಆದರೆ ಮಾನವ ತನ್ನ ಹಣದ ಹಸಿವಿಗಾಗಿ ಉಸಿರನ್ನು [more…]

Health

ಬಿಸಿ ನೀರು ಕುಡಿಯಿರಿ ರೋಗನಿರೋಧಕ

ನೀರು ಕುಡಿದಷ್ಟು ಉತ್ತಮ ಆರೋಗ್ಯ ನಮ್ಮದಾಗುತ್ತದೆ ಅನ್ನುವುದು ಎಲ್ಲರಿಗೂ ತಿಳಿದಿದೆ. ಆದರೆ ಉಗುರು ಬೆಚ್ಚಗಿನ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ದೊರಕುವ ಲಾಭಗಳು ಹೇರಳ. ಅವುಗಳು ಯಾವುವೆಂದು ತಿಳಿಯೋಣ. * ಮುಂಜಾನೆ ಎದ್ದೊಡನೆಯೇ ಉಗುರು [more…]

News

10 ಮತ್ತು 12 ನೇ ಕ್ಲಾಸಿನ ವಿದ್ಯಾರ್ಥಿಗಳಿಗೆ ಮಾತ್ರ ಆನ್​ಲೈನ್ ತರಗತಿಗಳು, ಉಳಿದವರಿಗೆ ಕೇವಲ ಆಫ್​ಲೈನ್: ಆರ್ ಅಶೋಕ

ನಮ್ಮ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಲ್ಲಿ ಪಾಸಿಟಿವಿಟಿ ದರ ಶೇಕಡಾ ಮೂರಕ್ಕಿಂತ ಹೆಚ್ಚಾಗಿದೆ ಎಂದರು. ಸೋಂಕು 20 ರಿಂದ 50 ವರ್ಷ ವಯಸ್ಸಿನವರಿಗೆ ತಾಕುತ್ತಿದೆ ಎಂದು ಅಶೋಕ ಹೇಳಿದರು. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಒಂದೇಸಮ [more…]

News

ದಿಢೀರ್‌ ಕೋವಿಡ್‌ ಹೆಚ್ಚಳ : ಸಮಾರಂಭಗಳಿಗೆ ಏನಿದೆ ಹೊಸ ರೂಲ್ಸ್..?

ಬೆಂಗಳೂರು: ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಈ ನಿಟ್ಟಿನಲ್ಲಿ ಮದುವೆ ಸಮಾರಂಭಗಳಿಗೂ ಕೊರೊನಾ ಕಂಟಕ ಎದುರಾಗಿದೆ.‌ ಹಾಗಿದ್ದರೆ ಕೊರೊನಾ ನಡುವೆ ಸಮಾರಂಭಗಳನ್ನು ನಡೆಸುವುದಕ್ಕೂ ಹೊಸ ರೂಲ್ಸ್‌ ಗಳು ಅನ್ವಯವಾಗುತ್ತದೆ. ಹಾಗಿದ್ದಾರೆ [more…]

News

ಭಕ್ತಿ ಗಾಯನದ ಮೂಲಕ ಸಂಗೀತ ಲೋಕಕ್ಕೆ ಕೊಡುಗೆ ನೀಡಿದ ದುಬೈಯ ಬಾಲ ಪ್ರತಿಭೆಗಳು |ದಿಯಾ ಕಿರಣ್- ದಿಶಾ ಕಿರಣ್

ಯುಎಇ: ಮಕ್ಕಳ ಪ್ರತಿಭೆಗೆ ಸೂಕ್ತ ಸಮಯದಲ್ಲಿ ಪ್ರೋತ್ಸಾಹ ನೀಡಿದರೆ ಮುಂದೆ ಜನ ಮನದ ಮೆಚ್ಚುಗೆಗೊಂದು ಮುನ್ನುಡಿಯಾಗುತ್ತದೆ ಎನ್ನುವುದಕ್ಕೆ ಸ್ಪಷ್ಟ ನಿದರ್ಶನವೊಂದು ಇಲ್ಲಿದೆ. ಈ ಇಬ್ಬರು ಬಾಲ ಪ್ರತಿಭೆಗಳು ಸಂಗೀತದಲ್ಲಿ ಆಸಕ್ತಿ ಬೆಳೆಸಿದ್ದು ಇವರ ಮನೆಯವರು [more…]

News

ಶಬರಿಮಲೆಗೆ ಪಾದಯಾತ್ರೆ: ಬಂಟ್ವಾಳ ತಂಡದ ಜತೆ ಹೆಜ್ಜೆ ಹಾಕಿದ ದಾರಿಯಲ್ಲಿ ಸಿಕ್ಕ ಶ್ವಾನ !

ಬಂಟ್ವಾಳ: ಶಬರಿಮಲೆಗೆ ಪಾದಯಾತ್ರೆಯಲ್ಲಿ ಹೊರಟ ಅಯ್ಯಪ್ಪ ಸ್ವಾಮಿ ವ್ರತಾಧಾರಿಗಳ ತಂಡಕ್ಕೆ ದಾರಿ ಮಧ್ಯೆ ಸಿಕ್ಕಿ ಶ್ವಾನವೊಂದು ಅವರ ಜತೆಗೆ ಕಿಲೋ ಮೀಟರ್‌ಗಟ್ಟಲೆ ಹೆಜ್ಜೆ ಹಾಕಿ, ಅವರು ವಾಸ್ತವ್ಯ ಹೂಡಿದ ಸ್ಥಳದಲ್ಲೇ ನಿಂತು, ಅವರು ಕೊಟ್ಟ [more…]

News

ಪೆಟ್ರೋಲೂ ಬೇಡ. ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!

ನವದೆಹಲಿ: ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೆಟ್ರೋಲ್‌ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಇಲೆಕ್ಟ್ರಿಕಲ್‌ ಗಾಡಿಗಳು ಬೀದಿಗಿಳಿದಿವೆ. ಬೈಕ್‌, ಸ್ಕೂಟರ್‌ ಅಷ್ಟೇ ಏಕೆ ಬಸ್ಸುಗಳು ಕೂಡ ಎಲೆಕ್ಟ್ರಿಕ್‌ ಆಗಿ ಪರಿವರ್ತನೆಗೊಂಡಿವೆ. ಇದಾಗಲೇ ಇಲೆಕ್ಟ್ರಿಕ್‌ ಬೈಕ್‌ಗಳು ಭರ್ಜರಿ [more…]

News

ಭಾರತ ಭೂಪಟದಲ್ಲಿ ಪಾಕಿಸ್ತಾನ, ಚೀನಾ ಕಾಣಿಸುವುದಿಲ್ಲ, ಆದರೆ ಶ್ರೀಲಂಕಾ ಏಕೆ ಕಾಣಿಸುತ್ತದೆ?

ನವದೆಹಲಿ: ಭಾರತದ ಭೂಪಟ ನೋಡಿದಾಗ ಶ್ರೀಲಂಕಾ ಅದರಲ್ಲಿ ಕಾಣಿಸುತ್ತದೆ. ಆದರೆ, ಯಾವುದೇ ನೆರೆ ಹೊರೆಯ ದೇಶಗಳು ಕಾಣಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಶ್ರೀಲಂಕಾದೊಂದಿಗೆ ನಾವು ಉತ್ತಮ ಬಾಂಧವ್ಯ ಹೊಂದಿದ್ದೇವೆ ಎಂದುಕೊಂಡರೆ ತಪ್ಪಾಗುತ್ತದೆ. ಇದರ ಹಿಂದೆ ಪ್ರಮುಖ [more…]

News

ಈ ವಿಮಾನದಲ್ಲಿ ಕೇವಲ 977 ರೂಗೆ ಪ್ರಯಾಣಕ್ಕೆ ಅವಕಾಶ

ನವದೆಹಲಿ: ಟಾಟಾ ಸನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸಿಂಗಾಪುರ್ ಏರ್‌ಲೈನ್ಸ್ ಲಿಮಿಟೆಡ್ (SIA) ನಡುವಿನ ಜಂಟಿ ಉದ್ಯಮವಾಗಿರುವ ವಿಸ್ತಾರಾ(vistara) ತನ್ನ ಮೂರು ಕ್ಯಾಬಿನ್‌ಗಳಿಗೆ ನೆಟ್‌ವರ್ಕ್-ವೈಡ್ (ದೇಶೀಯ + ಅಂತರರಾಷ್ಟ್ರೀಯ), ವಾರ್ಷಿಕೋತ್ಸವ-ವಿಶೇಷ ಮಾರಾಟವನ್ನು ಘೋಷಿಸಿದೆ.ಪ್ರಯಾಣಿಕರು ತಮ್ಮ [more…]

News

ನಿಮ್ಮ ಪಾನ್ ಕಾರ್ಡ್ ನಕಲಿ ಎಂದು ಹೇಗೆ ತಿಳಿಯುವುದು ಮಾಹಿತಿ ಇಲ್ಲಿದೆ

ದೇಶದಲ್ಲಿ ಪ್ಯಾನ್(pan) ಮತ್ತು ಆಧಾರ್ ಕಾರ್ಡ್(aadhaar card) ಬಳಕೆದಾರರ ನಕಲಿ ಸಂಖ್ಯೆ ಹೆಚ್ಚುತ್ತಿದೆ. ಇವೆಲ್ಲವನ್ನೂ ತಡೆಯಲು ಆದಾಯ ತೆರಿಗೆ ಇಲಾಖೆಯು ಪ್ಯಾನ್ ಕ್ಯೂಆರ್ ಕೋಡ್ (Qr code)ಆಗಿ ಹಲವು ಕ್ರಮಗಳನ್ನು ಕೈಗೊಂಡಿದೆ.PAN card ಅಧಿಕೃತವಾಗಿದೆಯೇ [more…]

Health

ʼಹೌಸ್ ವೈಫ್ʼ ಗೆ ಇಲ್ಲಿದೆ ತೂಕ ಇಳಿಸಿಕೊಳ್ಳುವ ಟಿಪ್ಸ್

ಬೊಜ್ಜು ಯಾರಿಗೂ ಇಷ್ಟವಾಗುವುದಿಲ್ಲ. ಅದ್ರಲ್ಲೂ ಮಹಿಳೆಯರು ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ. ಬೊಜ್ಜಿಲ್ಲದ ಸುಂದರ ದೇಹವನ್ನು ಅವರು ಬಯಸ್ತಾರೆ. ಆದ್ರೆ ಕೆಲಸ, ಮನೆ, ಮಕ್ಕಳ ಕಾರಣ ಜಿಮ್ ಗೆ ಹೋಗಿ ವರ್ಕ್ ಔಟ್ ಮಾಡಲು [more…]

News

ಬಿರಿಯಾನಿ ತಿನ್ನೋದ್ರಿಂದ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು. ಆಹಾರ ತಜ್ಞರ ಎಚ್ಚರಿಕೆ!

ಬಿರಿಯಾನಿಯಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಬಹುಪಾಲು ಮಾಂಸಹಾರಿಗಳೆಲ್ಲರೂ ಬಿರಿಯಾನಿ ಪ್ರಿಯರೇ. ಆದರೆ ಬಿರಿಯಾನಿ ಪ್ರಿಯರಿಗೆ ಇದೊಂದು ಶಾಕಿಂಗ್ ನ್ಯೂಸ್. ಬಿರಿಯಾನಿ ತಿಂದರೆ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚು ಎಂದು ತಜ್ಞರು ಎಚ್ಚರಿಸಿದ್ದಾರೆ. [more…]

News

ಪತ್ನಿಗೆ ಕಚ್ಚುತ್ತಿದ್ದ ಪತಿರಾಯ..32 ಹಲ್ಲುಗಳನ್ನೂ ಕೀಳುವಂತೆ ಕೋರ್ಟ್ ಆದೇಶ!

ಇಂದೋರ್: ಪತಿಯೊಬ್ಬ ತನ್ನ ಕಿರಿಯ ಪತ್ನಿಯೊಂದಿಗೆ ಸಂಬಂಧ ಬೆಳೆಸುವಾಗ ತನಗೆ ಕಚ್ಚಿದ್ದಾನೆ ಎಂದು ಆರೋಪಿಸಿ ನ್ಯಾಯಾಲಯದ ಮೆಟ್ಟಿಲೇರಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಏನಿದು ಘಟನೆ… ? 67 ವರ್ಷದ ಗುಜರಾತ್ ನಿವಾಸಿ ಬುಲಿಯನ್ ಎಂಬ [more…]

News

ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಇನ್ನು ಯಾವತ್ತೂ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ʼಲಾಕ್‌ಡೌನ್‌ ಕಳೆದುಹೋಗಿರುವ ನೀತಿ. ಆರಂಭದ ಹಂತದಲ್ಲಿ ಕೋವಿಡ್‌ ಸೋಂಕು, ವೈರಾಣುವಿನ [more…]

News

ಮಂಗಳೂರು ಏರ್‌ಪೋರ್ಟ್‌ಗೆ ಕೋಟಿ-ಚೆನ್ನಯ ಹೆಸರಿಡುವಂತೆ ಒತ್ತಾಯಿಸಿ ಬಿಲ್ಲವ ಬ್ರಿಗೇಡ್‌ನಿಂದ ಸ್ಟಿಕ್ಕರ್‌ ಅಭಿಯಾನ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿ ಬಿಲ್ಲವ ಬ್ರಿಗೇಡ್‌‌ 8 ಕ್ಷೇತ್ರಗಳಲ್ಲಿ ಒಂದು ತಿಂಗಳ ಕಾಲ ಸ್ಟಿಕ್ಕರ್ ಅಭಿಯಾನ ನಡೆಸಲಿದೆ. ಮಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ [more…]

News

ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿದ ಇಬ್ಬರು ಸೇವಾ ರತ್ನಗಳು

ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿದ ಮಂಗಳೂರು ಅಸೋಸಿಯೇಷನ್ ಸೌದಿ ಅರೇಭಿಯಾ (MASA) ಇದರಅಧ್ಯಕ್ಷರು  ಹಾಗೂ ಸೌದಿ ಬಿಲ್ಲವಾಸ್ ಮುಖಂಡರಾದ ಸತೀಶ್ ಕುಮಾರ್ ಅಂಚನ್ ಬಜಾಲ್ ಹಾಗೂ ಬಿಲ್ಲವ ಅಸೋಸಿಯೇಷನ್ದುಬೈ ಇದರ ಮಾಜಿ [more…]

News

ಆರ್ಯ ಈಡಿಗ ಮಹಾಸಂಸ್ಥಾನ ಶ್ರೀ ರೇಣುಕಾ ಪೀಠ ಮತ್ತು ಶ್ರೀ ನಾರಾಯಣ ಗುರು ಮಠದ ನಿಯೋಜಿತ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಕುದ್ರೋಳಿ ಕ್ಷೇತ್ರ ಬೇಟಿ

ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಶ್ರೀ ರೇಣುಕಾ ಪೀಠ ಮತ್ತು ಶ್ರೀ ನಾರಾಯಣ ಗುರು ಮಠದ ನಿಯೋಜಿತ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರ ಪೀಠಾರೋಹಣದ ಆಮಂತ್ರಣ ಪತ್ರಿಕೆ [more…]

News

ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಯವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷ ರಾಗಿ ಆಯ್ಕೆ

ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಯವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ  ದ್ವಿತೀಯ ಉಪಾಧ್ಯಕ್ಷರಾಗಿ ಆಯ್ಕೆ      ಇಂದು ಜರಗಿದ ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಉಪಾಧ್ಯಕ್ಷರ [more…]

News

ಮುಂಬೈಗರ ಮನಗೆದ್ದ ಗೋವಿಂದ ಬಾಬು ಪೂಜಾರಿ

ಕರುನಾಡ ಕರುಣೆಯ ಕಾಮಧೇನು ಹಾಗೂ ನನ್ನ ಆತ್ಮೀಯರಾದ ಶ್ರೀ ಗೋವಿಂದ ಬಾಬು ಪೂಜಾರಿಯವರೇ,ನಿನ್ನೆ ಮುಂಬೈ ಬಿಲ್ಲವಭವನದಲ್ಲಿ ನಿಮಗೆ ಆಯೋಜಿಸಿದ ಗೌರವ ಪೂರ್ಣ ಸನ್ಮಾನಕ್ಕೆ ನಾವೆಲ್ಲ ಸಂಭ್ರಮ ಪಟ್ಟಿದ್ದೇವೆ. ಹೌದು, ನಿನ್ನೆ ನಾನಲ್ಲಿರಬೇಕಿತ್ತು ಆದರೆ ಇರಲಾಗಲಿಲ್ಲ. [more…]

News

ಬಿರುವೆರ್ ಕುಡ್ಲ(ರಿ.) ಬಜಪೆ ಘಟಕ ಸ್ಪಂದನ ತಂಡದ 66ನೇ ಸೇವಾ ಯೋಜನೆ.

ದಿನಾಂಕ 14.12.2021 ನೇ ಮಂಗಳವಾರ ನಮ್ಮ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ ಇವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಯೋಜನೆ ನೀಡಲಾಯಿತು. ಬಜಪೆ ನಿವಾಸಿ ದಿನೇಶ್ [more…]

News

ಪ್ರಧಾನಿ ನರೇಂದ್ರ ಮೋದಿಗೆ ಭೂತಾನ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ

ಭೂತಾನ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ನ್ಗಡಗ್ ಪೆಲ್ ಗಿ ಖೋರ್ಲೋ ” ಪ್ರಶಸ್ತಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಯವರಿಗೆ ಪ್ರಧಾನ ಮಾಡಲಾಗುವುದು ಎಂದು ಘೋಷಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಭೂತನ್ [more…]

News

ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷರಾಗಿ ಅಕ್ಷಿತ್‌ ಸುವರ್ಣ ಪುನರಾಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷರಾಗಿ ಅಕ್ಷಿತ್‌ ಸುವರ್ಣ ಪುನರಾಯ್ಕೆಯಾಗಿದ್ದಾರೆ. ಅಕ್ಷಿತ್‌ ಸುವರ್ಣ ಅವರಿಗೆ ಬೆಂಗಳೂರಿನ ಜೆಪಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.‌ ಡಿ ಕುಮಾರಸ್ವಾಮಿ ಸೋಮವಾರ ನೇಮಕಾತಿ ಆದೇಶ ಪತ್ರವನ್ನು [more…]

News

ಸಂಘಟನೆಗಳು ಸಾಕಷ್ಟಿವೆ, ಅನ್ಯಾಯವಾದಾಗ ಹೋರಾಟ ಮಾಡಿದವುಗಳೆಷ್ಟು ?

ನಮ್ಮ ರಾಜ್ಯದಲ್ಲಿ ಇತ್ತೀಚೆಗೆ ಬಹಳವಾಗಿ ತಮ್ಮ ಜಾತಿಯ ಬೇಡಿಕೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಬಳಿಕೊಂಡೊಯ್ಯುವವರೆಂದರೆ  ಸ್ವಾಮೀಜಿಗಳು. ಅದು ತಮ್ಮ ಜಾತಿಯ ನಾಯಕನನ್ನು ಹೈಕಮಾಂಡ್ ಕೆಳಗಿಳಿಸುವುದನ್ನು ತಡೆಯಲುಆಗಿರಬಹುದು ಅಥವಾ ತಮ್ಮ ಜಾತಿಯ ನಾಯಕರಿಗೆ ಮಂತ್ರಿ ಪದವಿಯನ್ನು ನೀಡುವುದಾಗಿ [more…]

News

ಅರ್ಹ ಮಗುವಿಗೆ ಗುರುಬೆಳದಿಂಗಳು(ರಿ) ಕುದ್ರೋಳಿ ಮೂಲಕ ಶ್ರವಣ ಯಂತ್ರ ಕೊಡುಗೆ

ಸತೀಶ್ ಪೂಜಾರಿ ಬೆಳಪು, ದುಬೈ ಪಿತೃಶ್ರೀ ದಿ|ಸೂರು ಪೂಜಾರಿ ಪುಣ್ಯತಿಥಿ ಸ್ಮರಣಾರ್ಥ ಸಮಾಜಮುಖಿ ಕೊಡುಗೆ ಸುಂದರ ಜೀವನ, ಜೀವನಕ್ಕಾಗಿ ದಾರಿ, ದಾರಿಗಾಗಿ ಕನಸು, ಕನಸಿಗಾಗಿ ಬದುಕು. ಎಲ್ಲವನ್ನು ರೂಪಿಸುವುದು ನಮ್ಮ ದೇಹ, ದೇಹದ ಪ್ರತಿಯೊಂದು [more…]

News

ಜನವರಿ 1 ರಿಂದ ಬ್ಯಾಂಕಿಂಗ್ ನಿಯಮಗಳಲ್ಲಿ ಭಾರೀ ಬದಲಾವಣೆ..!

ನವದೆಹಲಿ : ಸಧ್ಯ ವರ್ಷದ ಕೊನೆಯ ತಿಂಗಳು ಚಾಲ್ತಿಯಲ್ಲಿದೆ. ಇನ್ನೊಂದು ಸ್ವಲ್ಪ ದಿನದಲ್ಲಿ ಹೊಸ ವರ್ಷ 2022 ಪ್ರಾರಂಭವಾಗುತ್ತದೆ. ಇದರೊಂದಿಗೆ ಕೆಲ ನಿಯಮಗಳೂ ಬದಲಾಗಲಿವೆ. ಈ ಅನುಕ್ರಮದಲ್ಲಿ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) [more…]

News

ವೋಟರ್ ಐಡಿಗೆ ಆಧಾರ್ ಲಿಂಕ್ ಮಸೂದೆಗೆ ಒಪ್ಪಿಗೆ; ರಾಜ್ಯಸಭೆಯಲ್ಲಿ ಮಹತ್ವದ ಮಸೂದೆ ಅಂಗೀಕಾರ

ನವದೆಹಲಿ: ಈಗಾಗಲೇ ವೋಟರ್ ಐಡಿಗಳಿಗೆ ಆಧಾರ್ ಸಂಖ್ಯೆಗಳನ್ನು ಲಿಂಕ್ ಮಾಡೋ ಸಂಬಂಧದ ಚುನಾವಣಾ ತಿದ್ದುಪಡಿ ಮಸೂದೆಗೆ ( The Election Laws (Amendment) Bill, 2021 ) ಲೋಕಸಭೆಯಲ್ಲಿ ( Lok Sabha ) [more…]

News

“ಗರೋಡಿ ಜಾತ್ರೆ” ಯಲ್ಲಿ ಬಿಲ್ಲವ ಬ್ರಿಗೇಡ್ (ರಿ) ಕೇಂದ್ರೀಯ ಮಂಡಳಿ ವತಿಯಿಂದ ಸ್ಟಿಕ್ಕರ್ ಅಭಿಯಾನ

ಬಿಲ್ಲವ ಬ್ರಿಗೇಡ್ (ರಿ) ಕೇಂದ್ರೀಯ ಮಂಡಳಿ , ಮಂಗಳೂರು ವಿಮಾನ ನಿಲ್ದಾಣಕ್ಕೆ ನಮ್ಮ ನಾಡಿನ ಪ್ರಸಿದ್ಧ ಇತಿಹಾಸ ಪುರುಷರಾದ ಕೋಟಿ- ಚೆನ್ನಯ್ಯ ರ ಹೆಸರನ್ನು ಇಡಬೇಕೆಂದು ಆಗ್ರಹಿಸಿ ಈಗಾಗಲೇ ನಾವು ಸ್ಟಿಕ್ಕರ್ ಅಭಿಯಾನ ಆರಂಭಿಸಿರುತ್ತೇವೆ. [more…]

News

ಸುವರ್ಣ ನ್ಯೂಸ್ ವರದಿಗಾರ ಭರತ್ ರಾಜ್ ಸನಿಲ್ ಗೆ TNIT ಬೆಸ್ಟ್ ರಿಪೋರ್ಟರ್ ಪ್ರಶಸ್ತಿ

ಮಾಧ್ಯಮ ಕ್ಷೇತ್ರದ ಸಾಧನೆಗೆ ಮಂಗಳೂರಿನ ಭರತ್ ರಾಜ್ ಗೆ ಬೆಸ್ಟ್ ರಿಪೋರ್ಟರ್ ಪ್ರಶಸ್ತಿ ಮಂಗಳೂರು: ಮಾಧ್ಯಮ ಕ್ಷೇತ್ರದ ಸಾಧನೆ ಪರಿಗಣಿಸಿ ಕೊಡಲಾಗುವ ದಿ ನ್ಯೂ ಇಂಡಿಯನ್ ಟೈಮ್ಸ್ ಅವಾರ್ಡ್ಸ್ ನಲ್ಲಿ (The New India [more…]

News

ಫ್ರೆಂಡ್ಸ್ ಬಲ್ಲಾಳ್‍ಭಾಗ್ ಬಿರುವೆರ್ ಕುಡ್ಲ (ರಿ), ಎರಡು ಲಕ್ಷಕ್ಕೂ ಅಧಿಕ ಮೊತ್ತದ ಸಹಾಯ ಧನ ಹಸ್ತಂತರ

ಮಂಗಳೂರು: ಫ್ರೆಂಡ್ಸ್ ಬಲ್ಲಾಳ್‍ಭಾಗ್ ಬಿರುವೆರ್ ಕುಡ್ಲ (ರಿ) ದ ಸ್ಪಂದನ ಯೋಜನೆಯಡಿ ಅನಾರೋಗ್ಯದಿಂದ ಬಳಲುತ್ತಿರುವ ಬಡ ಕುಟುಂಬಗಳಿಗೆ ಎರಡು ಲಕ್ಷಕ್ಕೂ ಅಧಿಕ ಮೊತ್ತದ ಸಹಾಯ ಧನ ವಿತರಣಾ ಕಾರ್ಯಕ್ರಮ ಮಂಗಳೂರಿನ ಕುದ್ರೋಳಿ ಗೋಕರ್ಣಾಥ ಕ್ಷೇತ್ರದಲ್ಲಿ [more…]

News

ರಾಜಶೇಖರ್ ಕೋಟ್ಯಾನ್ ಅವರಿಂದ ಶಾಲೆಗೆ ದೇಣಿಗೆ

ರಾಜಶೇಖರ್ ಕೋಟ್ಯಾನ್ ಅವರಿಂದ ಶಾಲೆಗೆ ದೇಣಿಗೆ ಮೂಡುಬಿದಿರೆ . ಪುಚ್ಚಮೊಗರು.ಸ.ಹಿ.ಪ್ರಾ.ಶಾಲೆಗೆ ಚಿತ್ರ ನಟ  ಡಾ! ರಾಜಶೇಖರ್ ಕೋಟ್ಯಾನ್ ರವರು  ಭೇಟಿ ನೀಡಿ ಶಾಲೆ ಯಕಟ್ಟಡ ದುರಸ್ತಿ ಮಾಡಲು  25000 ರೂಪಾಯಿ  ದೇಣಿಗೆ ಚೆಕ್ ನೀಡಿದರು. [more…]

News

ಇಂದು ರಾತ್ರಿಯಿಂದಲೇ ನೈಟ್ ಕರ್ಪ್ಯೂ ಜಾರಿ: ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ( Corona Virus ) ಹಾಗೂ ಓಮಿಕ್ರಾನ್ ( Omicron Variant ) ನಿಯಂತ್ರಣಕ್ಕೆ ತಡೆ ನೀಡೋ ಕಾರಣದಿಂದಾಗಿ ಡಿಸೆಂಬರ್ 28, 2021ರ ಇಂದಿನಿಂದ ಜಾರಿಗೆ ಬರುವಂತೆ ನೈಟ್ [more…]

News

ಕರ್ನಾಟಕದ ಉಚ್ಚನ್ಯಾಯಾಲಯದ ಹಿರಿಯ ವಕೀಲರಾಗಿ ಇರುವೈಲು ತಾರನಾಥ ಪೂಜಾರಿ ನೇಮಕ

ಕರ್ನಾಟಕದ ಉಚ್ಚನ್ಯಾಯಾಲಯದ ಹಿರಿಯ ವಕೀಲರಾಗಿ ಇರುವೈಲು ತಾರನಾಥ ಪೂಜಾರಿ ನೇಮಕ ಕೈಕಂಬ:  ಕರ್ನಾಟಕ ಉಚ್ಚ ನ್ಯಾಯಾಲಯವು ಖ್ಯಾತ ಹಿರಿಯ ವಕೀಲರಾದ ಇರುವೈಲು ತಾರನಾಥ ಪೂಜಾರಿಯವರನ್ನು  ಹಿರಿಯನ್ಯಾಯವಾದಿಯನ್ನಾಗಿ ನೇಮಕ ಮಾಡಿ ಡಿ.೧೪ರಂದು ನೇಮಕ ಮಾಡಿದೆ.ಮಂಗಳೂರು ವಿಶ್ವವಿದ್ಯಾನಿಲಯದಿಂದ  [more…]

News

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನದ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಪೀತಾಂಬರ ಹೇರಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದ್ಯೆತಿ–ಕೋಟಿ ಚೆನ್ನಯ ಮೂಲಸ್ಥಾನದ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಪೀತಾಂಬರಹೇರಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪೊಲೀಸ್ ಇಲಾಖೆಯ ನಿವೃತ್ತ ವರಿಷ್ಠಾಧಿಕಾರಿ ಯಾಗಿರುವ ಪೀತಾಂಬರ ಹೇರಾಜೆಯವರು ಕಳೆದ ಎರಡು ವರ್ಷಗಳ ಹಿಂದೆ [more…]

News

ದೇವಸ್ಥಾನದ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಬೇಕು ರಾಜ್ಯ ಸರ್ಕಾರದಿಂದ ಮತ್ತೊಂದು ಕಾನೂನು

ಹುಬ್ಬಳ್ಳಿ : ವಿವಾದಾಸ್ಪದ ಮತಾಂತರ ವಿರೋಧಿ ಮಸೂದೆಯ ನಂತ್ರ, ರಾಜ್ಯ ಸರ್ಕಾರ ಈಗ ಧಾರ್ಮಿಕ ಸ್ಪರ್ಶ ಹೊಂದಿರುವ ಮತ್ತೊಂದು ಕಾನೂನನ್ನ ತರಲು ಯೋಜಿಸುತ್ತಿದೆ. ಈ ಬಾರಿ ಹಿಂದೂ ದೇವಾಲಯಗಳನ್ನ ಪ್ರಸ್ತುತ ಅವರಿಗೆ ಸಂಬಂಧಿಸಿದ ಕಾನೂನುಗಳಿಂದ [more…]

News

ಕಾರ್ಕಳ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಉತ್ತಮ ಸಾಧನೆ ತರಬೇತಿಗಾಗಿ ಅಕ್ಷತಾ ಪೂಜಾರಿ ಆಯ್ಕೆ

ಅಮೃತ ಕ್ರೀಡಾ ದತ್ತು ಯೋಜನೆಯಡಿಯಲ್ಲಿ ಪ್ಯಾರೀಸ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಲು ಪದಕ ವಿಜೇತ ಸಾಮರ್ಥ್ಯವುಳ್ಳ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಪವರ್ ಲಿಫ್ಪಿಂಗ್ ಕ್ರೀಡಾಪಟು ಆಗಿರುವ ಕಾರ್ಕಳ ತಾಲೂಕಿನ ಬೋಳ [more…]

News

ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆ ಮುಂದೂಡಿಕೆ; ಶಿಕ್ಷಣ ಇಲಾಖೆಯಿಂದ ಮಹತ್ವದ ಘೋಷಣೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ನವೆಂಬರ್ 29 ರಿಂದ ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. ದ್ವಿತೀಯ ಪಿಯುಸಿ ಅರ್ಧವಾರ್ಷಿಕ [more…]

Health

ಚಳಿಗಾಲದಲ್ಲಿ ಚರ್ಮ ರಕ್ಷಣೆಗೆ ಇಲ್ಲಿದೆ ಮನೆ ಮದ್ದು

ಚಳಿಗಾಲದಲ್ಲಿ ಚರ್ಮ ಬೇಗನೆ ಕಾಂತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮ ಕೈಗೊಳ್ಳಬಹುದು. ಅದು ಹೇಗೆ ಅಂತ ನೀವು ತಿಳಿಯಿರಿ.ಕಡಲೆಹಿಟ್ಟು ಹಾಗೂ ಅರಿಶಿಣ ಒಣ ಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು. ಇಲ್ಲದಿದ್ದಲ್ಲಿ [more…]

Health

ಚಳಿಗಾಲದಲ್ಲಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತೆ ಈ 4 ತಪ್ಪುಗಳು

ಚಳಿಗಾಲದಲ್ಲಿ ರಕ್ತದೊತ್ತಡ ರೋಗಿಗಳ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತವೆ. ಇದು ಹೃದಯಾಘಾತದ ಅಪಾಯವನ್ನೂ ಹೆಚ್ಚಿಸುತ್ತದೆ. ರಕ್ತದೊತ್ತಡ ನಿರಂತರವಾಗಿ ಏರಿಳಿತವಾಗಿದ್ದರೆ, ಕೆಲವು ವಿಷಯಗಳನ್ನು ನೆನಪಿನಲ್ಲಿಡಿ. ನಿಮ್ಮ ತಪ್ಪುಗಳು ಅಪಾಯವನ್ನು ಹೆಚ್ಚಿಸಬಹುದು. ಮತ್ತೊಂದೆಡೆ, ನೀವು ಈಗಾಗಲೇ ಹೃದ್ರೋಗಿಯಾಗಿದ್ದರೆ, ನೀವು [more…]

Estimated read time 1 min read
Special Stories

ಗೆಜ್ಜೆಗಿರಿಯಲ್ಲಿ ಒಂದು ದಿನ – ಶ್ರೀಮತಿ ಅನಿತಾ ಪಿ ಪೂಜಾರಿ ತಾಕೊಡೆ

ಗೆಜ್ಜೆಗಿರಿಯಲ್ಲಿ ಒಂದು ದಿನ – ಶ್ರೀಮತಿ ಅನಿತಾ ಪಿ ಪೂಜಾರಿ ತಾಕೊಡೆ ಊರೆಂದರೆ ಎಂದೂ ಮುಗಿಯದ ಸಂಭ್ರಮ. ಈಬಾರಿ ದೀಪಾವಳಿಯ ಶುಭ ಸಂದರ್ಭದಲ್ಲಿ ಊರಿಗೆ ಹೋಗಿರುವ ಕಾರಣ ಪರಿವಾರ ಹಾಗೂ ಆಪ್ತರೊಂದಿಗೆ ಸೇರಿ ಎಂದಿಗಿಂತ [more…]

News

ಈಡಿಗ ಸಮುದಾಯಕ್ಕೆ ತನ್ನದೇ ಆದ ಗೌರವವಿದೆ: ಡಾ. ಪ್ರಮೋದ ಸಾವಂತ

ಗೋವಾ ರಾಜ್ಯದಲ್ಲಿ ಆರ್ಯ ಈಡಿಗ ಮಹಾ ಮಂಡಳಿಯ ಆಯ್ದ ಪ್ರತಿನಿಧಿಗಳ ಸಭೆಯನ್ನು ಗೋವಾ ಮುಖ್ಯಮಂತ್ರಿಗಳಾದ ಶ್ರೀ ಪ್ರಮೋದ್ ಸಾವಂತ್ ಮತ್ತು ಕೇಂದ್ರ ಸಚಿವರಾದ ಶ್ರೀ ಶ್ರೀಪಾದ್ ನಾಯಕ್ ಅವರಿಂದ ಉದ್ಘಾಟನೆ ಮತ್ತು ದಿವಂಗತ ಶ್ರೀ [more…]

News

ಮಂಗಳೂರು: ಕರಾವಳಿಯಲ್ಲಿ ನ.24ರವರೆಗೆ ಮಳೆ ಮುಂದುವರಿಕೆ – ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು, ಉಡುಪಿ: ಕರಾವಳಿಯಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದು, ನವೆಂಬರ್ 24 ರವರೆಗೆ ಅಧಿಕ ಮಳೆ ಸುರಿಯುವ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಆರೆಂಜ್ [more…]

News

ಕುದ್ರೋಳಿ ಕ್ಷೇತ್ರಕ್ಕೆ ಪ್ರಧಾನಿಯ ಸಹೋದರ ಸೋಮ ಬಾಯ್ ಮೋದಿ ಭೇಟಿ

ಕುದ್ರೋಳಿ ಪ್ರಧಾನಿಯ ಸಹೋದರ ಸೋಮ ಬಾಯ್ ಮೋದಿ ಭೇಟಿ ನೀಡಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಪ್ರಧಾನಿಯ ಸಹೋದರನಾದ ಸೋಮ ಬಾಯ್ ಮೋದಿ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಎಚ್ [more…]

Estimated read time 1 min read
Special Stories

ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅವರ “ಜನುಮದಾ ಜೋಡಿ” ಎಂಬ ಚಲನಚಿತ್ರದಲ್ಲಿ ನಟಿಸಿದ ದಕ್ಷಿಣ ಭಾರತದ ನಟಿ ಚಿಪ್ಪಿ ರೆಂಜಿತ್ ಅವರು ಕೂಡ ನಮ್ಮ ಸಮುದಾಯದವರು

ಚಿಪ್ಪಿ ರೆಂಜಿತ್ ಅವರು ಭಾರತೀಯ ನಟಿ ಮತ್ತು ನಿರ್ಮಾಪಕ ಪ್ರಾಥಮಿಕವಾಗಿ, ದಕ್ಷಿಣ ಭಾರತದ ಚಲನಚಿತ್ರ ರಂಗದಲ್ಲಿ ಕೆಲಸ ಮಾಡುತ್ತಾರೆ ಮಲಯಾಳಂ ಮತ್ತು ಕನ್ನಡ ಚಿತ್ರಗಳು. ಜನುಮದ ಜೋಡಿ (1996) ಚಿತ್ರದಲ್ಲಿನ ಅವರ ಅಭಿನಯಕ್ಕಾಗಿ ಅವರು [more…]

News

ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ

“ಸೌರಭ ರತ್ನ” ರಾಜ್ಯ ಪ್ರಶಸ್ತಿ ಪುರಸ್ಕೃತ ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ (ರಿ) ಬೆಂಗಳೂರು [more…]

News

ವಾಹನ ಸವಾರರಿಗೆ ಗುಡ್ ನ್ಯೂಸ್!

ಬೆಂಗಳೂರು : ಒಂದು ರಾಜ್ಯದಿಂದ ಇನ್ನೊಂದು ರಾಜಯಕ್ಕೆ ಕೆಲಸಕ್ಕೆಂದು ತೆರಳುವ ಜನರಿಗೆ ವಾಹನ ನೋಂದಣಿಯ ಸಮಸ್ಯೆ ಹೆಚ್ಚಾಗಿದೆ. ಇಂತಹ ಸಮಸ್ಯೆ ಸರಿಮಾಡುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ನೆರವಾಗಲು ಮುಂದಾಗಿದೆ. ಈ [more…]

News

ಬಂಟ್ವಾಳ: ನಾಟಿ ವೈದ್ಯೆ ಚಂದ್ರಾವತಿ ನಿಧನ

ಬಂಟ್ವಾಳ: ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ ಮಾಡಪಲ್ಕೆ ದಿ. ಡೊಂಬಯ್ಯ ಪೂಜಾರಿಯವರ ಪತ್ನಿ ಚಂದ್ರಾವತಿ ಅವರು ಅಸೌಖ್ಯದಿಂದ ಬಳಲುತ್ತಿದ್ದು ಇಂದು ಬೆಳಗ್ಗೆ ನಿಧನರಾದರು. ಹಿರಿಯರಾದ (105 ,ವರ್ಷ) ಚಂದ್ರಾವತಿ ಅವರು ನಾಟಿ ವೈದ್ಯರಾಗಿ ಸಮಾಜದಲ್ಲಿ [more…]

News

ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕ್ರಮ: ಸಚಿವ ಡಾ. ಸುಧಾಕರ್

ಬೆಂಗಳೂರು: ಕೊರೊನಾ ಮೂರನೇ ಅಲೆ ಹಾಗೂ ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ [more…]

News

LPG ಗ್ರಾಹಕರಿಗೆ ಸಿಹಿ ಸುದ್ದಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 303 ರೂ.ಗಳ ರಿಯಾಯಿತಿ

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಜನ ಸಾಮಾನ್ಯರನ್ನ ಬೆಚ್ಚಿ ಬೀಳಿಸಿದೆ. ಅಗತ್ಯ ವಸ್ತುಗಳ ಬೆಲೆಯೊಂದಿಗೆ ಪೆಟ್ರೋಲ್, ಡೀಸೆಲ್ ಬೆಲೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಜೊತೆಗೆ ಅಡುಗೆ ಅನಿಲದ ಬೆಲೆಯೂ ಏರಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಬೆಲೆ [more…]

Health

ಪತ್ತೆಯಾದ ಕೊರೋನಾ ವೈರಸ್ ರೂಪಾಂತರದ ವಿರುದ್ಧ ಲಸಿಕೆ ಕಾರ್ಯ ನಿರ್ವಹಿಸುತ್ತದೆಯೇ ಅಥವಾ ಇಲ್ಲವೇ?

ಕೋವಿಡ್ -19 ಗೆ ಕಾರಣವಾಗುವ ಸಾರ್ಸ್-ಕೋವ್-2 ನ ಓಮಿಕ್ರಾನ್ ರೂಪಾಂತರ ಪತ್ತೆಯಾಗಿದ್ದು, ಆತಂಕ ಮೂಡಲು ಕಾರಣವಾಗಿದೆ. ಹೊಸದಾಗಿ ಪತ್ತೆಯಾದ ಕೊರೋನಾ ವೈರಸ್ ರೂಪಾಂತರದ ವಿರುದ್ಧ ಲಸಿಕೆ ಕಾರ್ಯ ನಿರ್ವಹಿಸುತ್ತದೆಯೇ ಅಥವಾ ಇಲ್ಲವೇ ಎಂಬುದು ಇದೀಗ [more…]

News

ಬಿಲ್ಲವರನ್ನು ಕೆಣಕಿದಷ್ಟು ಬಲಿಷ್ಠರಾಗುತ್ತೇವೆಯೇ ಹೊರತು, ಎದೆಗುಂದುವುದಿಲ್ಲ..!

ಬಿಲ್ಲವ ಸಮಾಜವನ್ನು ನಿಂದಿಸಿದ ಕರ್ಮದ ಫಲವಾಗಿ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಗುರುಪೀಠದ ಮುಂದೆ “ಸಮಸ್ತ ಬಿಲ್ಲವ ಸಮಾಜದ ಕ್ಷಮೆಯಾಚಿಸಿದ ಶಂಕರ ಶೆಟ್ಟಿ”. ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀಯುತ [more…]

Tulunadu Special Stories

“ಒಂದು ಕಾಲದಲ್ಲಿ ತುಳು ನಾಡಿನ ರಾಜಧಾನಿಯಾಗಿದ್ದ ಬಾರಕೂರಲ್ಲಿ ಕಲ್ಲುಗಳು ಕತೆ ಹೇಳುತ್ತವೆ.. ಕೇಳುವವರಿಲ್ಲ”..

ಇಲ್ಲಿ ಬೇಲಿಗೆ ಇಟ್ಟ ಕಲ್ಲೂ ಇತಿಹಾಸ ಸಾರುತ್ತದೆ. ಮನೆಗಳ ಮೆಟ್ಟಿಲೂ ಚರಿತ್ರೆ ಹೇಳು ತ್ತದೆ. ಬಟ್ಟೆ ಒಗೆಯುವ ಕಲ್ಲುಗಳಲ್ಲೂ ಶಾಸನದ ಕಲ್ಲುಗಳಾಗಿವೆ. ಒಂದು ಕಾಲದಲ್ಲಿ ತುಳು ನಾಡಿನ ರಾಜಧಾನಿಯಾಗಿದ್ದ ಬಾರಕೂರಿನ ಇತಿಹಾಸ ಇಂದು ಬೀದಿ [more…]

News

1934 ನೇ ಇಸವಿಯ ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವದ ಅಪರೂಪದ ಫೋಟೋಗಳು

ಹಳೆಯ ಗುಡಿಸಲು, ಛತ್ರಗಳ ಸಾಲಿನ ಸುಬ್ರಹ್ಮಣ್ಯ ರಥಬೀದಿಯ ದೃಶ್ಯಗಳು. ಈಗಿನ ತರಹದ ಲಾಡ್ಜ್, ಗೆಸ್ಟ್ ಹೌಸು, ಕಾಂಕ್ರೀಟ್ ರಸ್ತೆಗಳಿಲ್ಲದ ದಿನಗಳಲ್ಲಿ ಪರ ಊರಿಂದ ಬಂದ ಭಕ್ತಾದಿಗಳು ಚಂಪಾಷಷ್ಟಿಯ ವೈಭವವನ್ನು ನೋಡಲು ಬರುತ್ತಿದ್ದ ಕಾಲವನ್ನು ನೆನಪಿಸುವ [more…]

Estimated read time 0 min read
Special Stories

ರಾಮಪ್ಪ ಪೂಜಾರಿ (ರಾಂಪಣ್ಣಾ)ನಮ್ಮ ಹೆಮ್ಮೆ

ಕರಾವಳಿಯ ಜನರ ಹಾಸ್ಯಕ್ಕೊಂದು ವಸ್ತುವಾಗಿದ್ದ ರಾಂಪಣ್ಣ ಯಾನೆ ರಾಮಪ್ಪ ಪೂಜಾರಿಯವರ ಬಗ್ಗೆ ಒಂದು ಉತ್ತಮ ಲೇಖನ. ನೀವು ಕರಾವಳಿಯ ಯಾರಲ್ಲಾದರೂ ‘ರಾಮಪ್ಪ ಪೂಜಾರಿ ನಿಮಗೆ ಗೊತ್ತಾ ?’ ಎಂದು ಕೇಳಿ. ಯಾವ ‘ರಾಮಪ್ಪ ?’ [more…]

News

ಸೌದಿ ಅರೇಬಿಯದ 24×7 ಖ್ಯಾತಿಯ ಶ್ರೀ ಸತೀಶ್ ಕುಮಾರ್ ಬಜಾಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ

ಈ ದಿನದ ವಿಶೇಷ ಪುಷ್ಪಾಲಂಕಾರದ ಸೇವೆ ಶ್ರೀಯುತ ಸತೀಶ್ ಕುಮಾರ್ ಬಜಾಲ್ ಅವರ ಪುತ್ರಿ ಕುಮಾರಿ ಶ್ರೀನಿಧಿ ಅವರಹೆಸರಿನಲ್ಲಿ ಭಕ್ತಿಯ ಸೇವೆ ಹಾಗೂ ರೂ. 25,000/- ಸಾವಿರ ಮೊತ್ತವನ್ನು ಕ್ಷೇತ್ರದ ಅನ್ನದಾನ ಸೇವೆಗೆ ಸಲ್ಲಿಸಿರುತ್ತಾರೆ. [more…]

News

‘ವಿದ್ಯಾರ್ಥಿಗಳು ಜನಸೇವೆ ಮಾಡುವ ಉತ್ಸಾಹ ಮತ್ತು ಸಂವಿಧಾನವನ್ನು ರಕ್ಷಿಸಲು ಬದ್ಧರಾಗಿದ್ದರೆ ಮಾತ್ರ UPSC ಪರೀಕ್ಷೆ ತೆಗೆದುಕೊಳ್ಳಿ’ – ವಿವೇಕ್ ರಾಜ್ ಪೂಜಾರಿ

ಯುವ ವಾಣಿಜ್ಯೋದ್ಯಮಿ ಮತ್ತು ಪನಾಮ ಕಾರ್ಪೊರೇಷನ್ ಲಿಮಿಟೆಡ್‌ನ ಅಧ್ಯಕ್ಷ ವಿವೇಕ್ ರಾಜ್, ವಿದ್ಯಾರ್ಥಿಗಳು ಜನಸೇವೆ ಮಾಡುವ ಉತ್ಸಾಹ ಮತ್ತು ಸಂವಿಧಾನವನ್ನು ರಕ್ಷಿಸಲು ಬದ್ಧರಾಗಿರಲು ಬದ್ಧರಾಗಿದ್ದರೆ ಮಾತ್ರ ಯುಪಿಎಸ್‌ಸಿ ಪರೀಕ್ಷೆಗೆ ಹಾಜರಾಗಲು ಕರೆ ನೀಡಿದರು. ಪ್ರಜಾವಾಣಿ [more…]

News

ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.

ಯುವವಾಹಿನಿ (ರಿ) ಬೆಂಗಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಬಸವೇಶ್ವರನಗರದ ಪಿವಿಪಿಸ್ಕೂಲ್ ನಲ್ಲಿ ತಾ.13 ನವೆಂಬರ್ 2021 ಶನಿವಾರದಂದು ಬೆಳಿಗ್ಗೆ 9.00 ರಿಂದ 1.00 ಗಂಟೆಯವರೆಗೆ ಬಹಳ ಅದ್ದೂರಿಯಾಗಿಆಚರಿಸಲಾಯಿತು. ಮಕ್ಕಳೆಲ್ಲರೂ ಸೇರಿ ನಾಡಗೀತೆಯನ್ನು [more…]

News

ಬಿರುವೆರ್ ಕುಡ್ಲ ಜನಪರ ಕೆಲಸ ಮಾಡಿದೆಯೇ ವಿನಃ ಶರಣ್ ಪಂಪ್‌ವೆಲ್‌ರಂತೆ ಸಮಾಜ ಒಡೆಯುವ ಕೆಲಸ ಮಾಡಿಲ್ಲ: ದೀಪು ಶೆಟ್ಟಿಗಾರ್

ಮಂಗಳೂರು, ನ.15: ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುವೆರ್ [more…]

News

ಬಿಲ್ಲವ ಸಂಘಟನೆಯ ವಿರುದ್ದ ಶರಣ್‌ ಪಂಪ್ವೆಲ್‌ ಆರೋಪ ಖಂಡನೀಯ – ಅಕ್ಷಿತ್‌ ಸುವರ್ಣ

ಮಂಗಳೂರು: ಎರಡು ಸಂಘಟನೆಗಳ ಮಧ್ಯದ ಮನಸ್ತಾಪದ ವಿಚಾರದಲ್ಲಿ ಬಜರಂಗದಳ ನಾಯಕರಾದ ಶರಣ್‌ ಪಂಪ್ವೆಲ್‌ ಅವರು ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯವಾಗಿದೆ [more…]

News

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..

“ಒಂದೇ ಜಾತಿ ಒಂದೇ ಮತ ಒಂದೇ ದೇವರು ” ಎಂಬ ನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆ ಮಮತೆಯ ದೀವಿಗೆಯಾಗಿ ಸಮಾಜಸೇವೆಯನ್ನೇ [more…]

News

ಬಿರುವೆರ್‌ ಕುಡ್ಲ ಸಂಘಟನೆ ವಿರುದ್ಧದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ಉಡುಪಿ: ನಾಳೆಯೊಳಗಾಗಿ ಸಂಘಟನೆ ವಿರುದ್ದದ ಆರೋಪಕ್ಕೆ ಶರಣ್‌ ಪಂಪ್‌ವೆಲ್‌ ಕ್ಷಮೆಯಾಚಿಸದಿದ್ದರೆ ಬಳ್ಳಾಲ್‌ಬಾಗ್‌ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಿರುವೆರ್‌ ಕುಡ್ಲ ಸಂಘಟನೆ ಎಚ್ಚರಿಕೆ ನೀಡಿದೆ. ಬಿರುವೆರ್ ಕುಡ್ಲ ಉಡುಪಿ ಘಟಕದಿಂದ ಉಡುಪಿ ಪ್ರೆಸ್ ಕ್ಲಬ್ಬಿನಲ್ಲಿ [more…]

News

ನರಕ‌ ಚತುರ್ದಶಿಯ ದಿನ ಎಣ್ಣೆ ಸ್ನಾನ ಮಾಡುವುದರ ಪ್ರಯೋಜನಗಳು ಇಲ್ಲಿವೆ

ದೀಪಾವಳಿ ಹಬ್ಬದ ಸಂಭ್ರಮ ಆರಂಭವಾಗಿದೆ. ಈ ದಿನ ಎಣ್ಣೆ ಸ್ನಾನ ಮಾಡಲಾಗುತ್ತದೆ. ಭಾರತೀಯ ಸಂಪ್ರದಾಯದಲ್ಲಿ ಎಣ್ನೆ ಸ್ನಾನಕ್ಕೆ ಹೆಚ್ಚಿನ ಮಹತ್ವವಿದೆ. ಆದರೆ ದೇಹಕ್ಕೆ ಎಣ್ಣೆ ಸವರಿ ನಮ್ಮ ಸಾಂಪ್ರದಾಯಿಕ ಸ್ನಾನ ಮಾಡುವ ಪದ್ಧತಿ ಇಂದು [more…]

News

ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ, ದೇಶದ ಜನತೆಗೆ ಭರ್ಜರಿ ಸಿಹಿ ಸುದ್ದಿ

ನವದೆಹಲಿ: ದೇಶದ ಜನತೆಗೆ ದೀಪಾವಳಿ ಹಬ್ಬದ ಪ್ರಯುಕ್ತ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಗೆ ಸರ್ಕಾರ ಮಹತ್ವದ ಕ್ರಮ ನಿರ್ಧಾರ ಕೈಗೊಂಡಿದೆ. ದೀಪಾವಳಿಯ ಮುನ್ನಾದಿನದಂದು, ಭಾರತ ಸರ್ಕಾರವು ಪೆಟ್ರೋಲ್ [more…]

News

WhatsApp ನಿಂದ ವಿಶೇಷ ಫೀಚರ್ ಗಳ ಬಿಡುಗಡೆ

ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್, WhatsApp ಕಾಲಕಾಲಕ್ಕೆ ಹಲವಾರು ಹೊಸ ವೈಶಿಷ್ಟ್ಯಗಳನ್ನು ಬಿಡುಗಡೆ ಮಾಡುತ್ತಲೇಇರುತ್ತದೆ, ಇದರಿಂದಾಗಿ ಅದರ ಜನಪ್ರಿಯತೆ ಹೆಚ್ಚಾಗುತ್ತಿದೆ. ವಾಟ್ಸಾಪ್ ಅನ್ನು ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್‌ನಲ್ಲಿಯೂಬಳಸಬಹುದು ಎಂದು ನೀವು ತಿಳಿದಿರಬೇಕು. ಇತ್ತೀಚೆಗಷ್ಟೇ ವಾಟ್ಸಾಪ್ ತನ್ನ [more…]

News

ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ನೀರಿಕ್ಷೆ : ಸಿಎಂ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್​ ಮತ್ತು ಡೀಸೆಲ್​ ಮೇಲಿ ಅಬಕಾರಿ ಸುಂಕವನ್ನು ಕಡಿತಗೊಳಿಸದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಕೂಡ ಪೆಟ್ರೋಲ್​, ಡೀಸೆಲ್ ಮೇಲೆ ತಲಾ 7 ರೂಪಾಯಿ ಬೆಲೆ ಕಡಿತಗೊಳಿಸಿದೆ. ಈ ಕುರಿತು ಸಿಎಂ [more…]

Health

ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್? ಹಾಗಾದ್ರೆ ಓದಿ ಈ ಸುದ್ದಿ..!

ಆರೋಗ್ಯಕರ ದೇಹವನ್ನು ಪಡೆಯಬೇಕು ಅಂದರೆ ಬೆಳಗ್ಗಿನ ಉಪಹಾರದ ಕಡೆಯೂ ಸೂಕ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಆದರೆ ಅನೇಕರಿಗೆ ಕೆಲಸಕ್ಕೆ ಹೋಗುವ ತರಾತುರಿ, ಮಕ್ಕಳನ್ನು ಶಾಲೆಗೆ ಕಳುಹಿಸುವ ಒತ್ತಡದಿಂದಾಗಿ ಉಪಹಾರ ಸೇವಿಸಲು ಸಾಧ್ಯವೇ ಆಗೋದಿಲ್ಲ. ಇಂತಹ [more…]

Special Stories

ಅಮ್ಮ ಹಚ್ಚಿದ ದೀಪಾವಳಿಯ ಹಣತೆ..!! ಬರಹ: ವಿಜೇತ್ ಪೂಜಾರಿ ಶಿಬಾಜೆ

ಬೆಳಗ್ಗೆ ಮಾಡಿದ್ದ ಒಣಗಿದ ರೊಟ್ಟಿಯ ತುಂಡನ್ನು ಸೂರ್ಯ ಇನ್ನೇನೋ ಮುಳುಗುವ ಹಂತಕ್ಕೆ ಬಂದಿದ್ದಾನೆ ಎನ್ನುವ ಅವಸರದಲ್ಲಿ ಕೈಯಲ್ಲಿ ಹಿಡಿದ ಮಗ,ಅದರ ಜೊತೆಗೆ ಬಿಟ್ಟು ಬಿಡದ ಹಾಳಾದ ತಲೆ ನೋವಿಗೆ ಇಳಿ ಸಂಜೆ ಮೂರರ ಹೊತ್ತಿಗೆ [more…]

News

ಖ್ಯಾತ ಇತಿಹಾಸ ಸಂಶೋಧಕ, ಜಾನಪದ ವಿದ್ವಾಂಸ ಡಾ. ತುಕಾರಾಮ್ ಪೂಜಾರಿ ಯವರಿಗೆ ವಿಶುಕುಮಾರ್ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು: ದೇಶದ ಗಮನ ಸೆಳೆದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಹಾಗೂ ತುಳು ಬದುಕು ವಸ್ತುಸಂಗ್ರಹಾಲಯದ ಅಧ್ಯಕ್ಷರಾದ, ಜನಪದ ವಿದ್ವಾಂಸರಾದ ಡಾ/ ತುಕಾರಾಂ ಪೂಜಾರಿಯವರಿಗೆ ಯುವ ಕೇಂದ್ರ ಸಮಿತಿ ಕೊಡಮಾಡುವ ವಿಶುಕುಮಾರ್ ಸಾಹಿತ್ಯ [more…]

News

ಬಡವರಿಗೆ ಗೊತ್ತಿರದ ಶ್ರೀಮಂತರ ಆ 10 ಗುಟ್ಟುಗಳು

ಶ್ರೀಮಂತಿಕೆ ಬೇಕು ಎಂದರೆ ಮೊದಲನೇದಾಗಿ ಕಷ್ಟ ತಗೊಳೊಕೆ ತಯಾರಾಗಿರಬೇಕು ಸಂಪಾದನೆಗಿಂತ ಹೆಚ್ಚು ಖರ್ಚು ಮಾಡುವುದನ್ನು ನಿಲ್ಲಿಸಬೇಕು ಬೇರೆಯವರ ಬಳಿ ಕೆಲಸ ಮಾಡಿಕೊಂಡು ನೀವು ಶ್ರೀಮಂತರಾಗುವುದು ಕಷ್ಟ ನಿಮ್ಮ ಸುತ್ತಮುತ್ತಲು ಒಳ್ಳೆಯ ಸ್ನೇಹಿತರನ್ನು ಇಟ್ಟುಕೊಳ್ಳಿ. ಇಂದಿನ [more…]

News

ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕೊಲ್ಯ ಸೋಮೇಶ್ವರದಲ್ಲಿ ಕರಾವಳಿಯ ಶ್ರೇಷ್ಠ ಸಾಹಿತಿ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ

ಕತೆ, ಕಾದಂಬರಿಗಾರ, ನಟ ನಿರ್ದೇಶಕ, ಪತ್ರಕರ್ತ ಹಾಗೂ ರಾಜಕಾರಣಿ ಹೀಗೆ ತನ್ನ ಐದು ದಶಕಗಳ ಯಶೋಗಾಥೆಯ ಬದುಕಿನಲ್ಲಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಈ ನಾಡು ಕಂಡ, ಕರಾವಳಿಯ ಶ್ರೇಷ್ಠ ಸಾಹಿತಿ ವಿಶುಕುಮಾರ್ ರವರ [more…]

News

ಯುವವಾಹಿನಿಯ ಸಮಾಜಮುಖಿ ಕಾರ್ಯಕ್ರಮಗಳಿಗೆ ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಶ್ಲಾಘನೆ

ಕತೆ, ಕಾದಂಬರಿಗಾರ, ನಟ ನಿರ್ದೇಶಕ, ಪತ್ರಕರ್ತ ಹಾಗೂ ರಾಜಕಾರಣಿ ಹೀಗೆ ತನ್ನ ಐದು ದಶಕಗಳ ಯಶೋಗಾಥೆಯ ಬದುಕಿನಲ್ಲಿ ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಈ ನಾಡು ಕಂಡ, ಕರಾವಳಿಯ ಶ್ರೇಷ್ಠ ಸಾಹಿತಿ ವಿಶುಕುಮಾರ್ ರವರ [more…]

News

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಸೇಸಪ್ಪ ಕೋಟ್ಯಾನ್ 25ನೇ ವರ್ಷ ಪುನರಾಯ್ಕೆ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಪಚ್ಚಿನಡ್ಕ ಶ್ರೀ ಸೇಸಪ್ಪ ಕೋಟ್ಯಾನ್ ರವರು ದಾಖಲೆಯ 25ನೇ ವರ್ಷ ಪುನರಾಯ್ಕೆ ಹೊಂದಿದ್ದಾರೆ. ಶ್ರೀ ಸೇಸಪ್ಪ ಕೋಟ್ಯಾನ್ ರವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಬಂಟ್ವಾಳ [more…]

Special Stories

ಜನಪರವಾಗಿ ಯೋಚನೆ ಮಾಡುವ ಮಾನವೀಯ ಹೃದಯಿ ಶೈಲೇಂದ್ರ ಸುವರ್ಣ

ಮಂಗಳೂರಿನ ಹೆಸರಾಂತ ಉದ್ಯಮಿಗಳು, ಮಸಾಲ ಪದಾರ್ಥಗಳ ಉತ್ಪಾದನೆಯಲ್ಲಿ ಅಂತರಾಷ್ಟ್ರೀಯ ಖ್ಯಾತಿಗೆ ಪಾತ್ರರಾದ ಇವರು ಗುಣಮಟ್ಟದ ಉತ್ಪಾದನೆಗೆ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಕೈಗಾರಿಕಾ ಸಂಸ್ಥೆ SRR ಮಸಾಲ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದಾರೆ. ದೇಯಿ ಬೈದೆತಿ [more…]

News

ಕುತೂಹಲ ಕೆರಳಿಸಿದ ಗೃಹ ಸಚಿವರ ಕನ್ಯಾಡಿ ಬ್ರಹ್ಮಾನಂದ ಶ್ರೀಗಳೊಂದಿಗೆ ಗೌಪ್ಯ ಚರ್ಚೆ…

ಕೋಣೆಯೊಳಗೆ ಬಾಗಿಲು ಹಾಕಿ ಕನ್ಯಾಡಿಯ ಬ್ರಹ್ಮಾನಂದ ಶ್ರೀಗಳೊಂದಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಗುಪ್ತ ಸಮಾಲೋಚನೆ ನಡೆಸಿದ್ದು ಹಲವಾರು ಕುತೂಹಲಗಳಿಗೆ ಕಾರಣವಾಗಿದೆ.ಯಾರನ್ನೂ ಒಳಗಡೆ ಬಿಡದೆ ಹಲವು ಸಮಯ ಶ್ರೀಗಳ ಜತೆ ಸಮಾಲೋಚನೆ ನಡೆಸಿದ ಗೃಹ [more…]

Health

ಅಯ್ಯೋ! ಕಣ್ಣು ಅದರುತ್ತಿದೆ, ಬಡಿದುಕೊಳ್ಳುತ್ತಿದೆ, ಶುಭ ಶಕುನ ಅಥವಾ ಕೆಟ್ಟ ಶಕುನ ಓದಿ ಶೇರ್ ಮಾಡಿ

ಅಯ್ಯೋ! ಕಣ್ಣು ಅದರುತ್ತಿದೆ, ಬಡಿದುಕೊಳ್ಳುತ್ತಿದೆ ಏನು ಗ್ರಹಚಾರವೋ ಏನೋ ಎಂಬುದನ್ನು ಹಲವು ಬಾರಿ ಕೇಳಿರಬಹುದು. ಇದನ್ನು ಹಲವರು ಶುಭ ಶಕುನ ಅಥವಾ ಕೆಟ್ಟ ಶಕುನಗಳಿಗೂ ಹೋಲಿಸುತ್ತಾರೆ. ಕಣ್ಣು ಮಿಟುಕಿಸುವುದು ಎಂದರೆ ಮುಂಬರುವ ಘಟನೆಯ ಬಗ್ಗೆ [more…]

Special Stories

ಬಿಲ್ಲವರಲ್ಲಿ ನಡೆಯುತ್ತಿದ್ದ ಕೈ ಪತ್ತವುನಿ ಎನ್ನುವ ಕ್ರಮದ ಮದುವೆ

ಮೂಲ:- ಅಮಣಿ ಅಮ್ಮ ಅಗತ್ತಾಡಿ ದೋಲ ಬಾರಿಕೆ ಬರಹ:- ಶೈಲು ಬಿರ್ವ ಅಗತ್ತಾಡಿ ದೋಲ ಬಾರಿಕೆ   ಮದುವೆ ಎನ್ನುವುದು ಎರಡು ಜೀವಗಳನ್ನು ಬೆಸೆಯುವುದರ ಜೊತೆಗೆ ಸಂತಾನಾಭಿವೃದ್ಧಿಯ ದ್ಯೋತಕವು ಹೌದು. ತುಳುನಾಡಿನ ಪ್ರತಿಯೊಂದು ಜಾತಿಗಳು [more…]

News

ಕರ್ಕೇರ ಟ್ರೇಡಿಂಗ್ ಕಂಪೆನಿ ಮಾಲಕ ಕುತ್ತಿಲ ಗುರುದಾಸ್ ಕರ್ಕೇರ ನಿಧನ

ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ಕುತ್ತಿಲ ನಿವಾಸಿ, ಮಂಗಳೂರಿನ ಕರ್ಕೇರಾ ಟ್ರೇಡಿಂಗ್ ಕಂಪೆನಿಯ ಮಾಲಕ ಗುರುದಾಸ್ ಕರ್ಕೇರಾ(65.ವ) ರವರು ಅ.22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕುತ್ತಿಲ ಶ್ರೀ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ [more…]

News

ಕೇಶ ದಾನ ಮಾಡಿ ಮಾನವೀಯತೆ ಮೆರೆದ ಸುಧಾ ಪೂಜಾರಿ

ಕ್ಯಾನ್ಸರ್‌ ರೋಗದಿಂದ ತಲೆ ಕೂದಲು ನಷ್ಟವಾಗುವ ರೋಗಿಗಳಿಗೆ ವಿಗ್‌ ತಯಾರಿಸಲು ಸುರತ್ಕಲ್ ಚೆಲ್ಯಾರ್ ನ ಸುಧಾ ಪೂಜಾರಿಯವರು ಕೇಶವನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಸುಧಾ ಪೂಜಾರಿಯವರ ಸೇವಾ ಕಾರ್ಯಕ್ಕೆ ಹೃದಯಸ್ಪರ್ಶಿ ಅಭಿನಂದನೆಗಳು.    [more…]

News

ಯುವವಾಹಿ‌ನಿ‌ ಬೆಂಗಳೂರು ಘಟಕದ ವತಿಯಿಂದ ಗೃಹ ಭಜನಾ ಗುರುನಮನ ಕಾರ್ಯಕ್ರಮ ಇಂದು ನಡೆಯಿತು

ಯುವವಾಹಿ‌ನಿ‌ ಬೆಂಗಳೂರು ಘಟಕದ ವತಿಯಿಂದ ಗೃಹ ಭಜನಾ ಗುರುನಮನ ಕಾರ್ಯಕ್ರಮ ಇಂದು ಬೆಂಗಳೂರಿನ‌ ಎಂಈಐಕಾಲೋನಿಯಲ್ಲಿರುವ ಸಂಜೀವ ಕೊಟ್ಯಾನ್ ಮತ್ತು ಜಯಂತಿ‌ ದಂಪತಿಗಳ‌ ಮನೆಯಲ್ಲಿ‌ ನೆರವೇರಿತು…ಭಜನಾ ಕಾರ್ಯಕ್ರಮದಲ್ಲಿಯುವವಾಹಿನಿಯ ಅಧ್ಯಕ್ಷರು,ಕಾರ್ಯದರ್ಶಿಗಳು ಸೇರಿದಂತೆ ಸದಸ್ಯರೆಲ್ಲಾ‌ ಪಾಲ್ಗೊಂಡು ಕಾರ್ಯಕ್ರಮವನ್ನುಯಶಸ್ವಿಗೊಳಿಸಿದ್ರು….ಈ ಮೂಲಕ [more…]

News

ಓಮಾನ್ ಬಿಲ್ಲವಾಸ್ ವತಿಯಿಂದ ಡಾಕ್ಟರೇಟ್ ಪಡೆದ ಡಾ. ಸುನೀತಾಅವರಿಗೆ ಸನ್ಮಾನ

ಓಮಾನ್ ಬಿಲ್ಲವಾಸ್ ವತಿಯಿಂದ ನಡೆಯುವ ಯುವ ದಿಶ ತರಗತಿಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ, ಪ್ರಪ್ರಥಮ ಬಾರಿಗೆ“ಬಿಲ್ಲವ ಕಮ್ಯೂನಿಟಿ ಸೋಷಿಯೋಲೋಜಿಕಲ್ ಸ್ಟಡಿ” ವಿಚಾರದ ಬಗ್ಗೆ ಡಾಕ್ಟರೇಟ್ ಪಡೆದ ಡಾ. ಸುನೀತಾರನ್ನು  ಶ್ರೀ ನಾರಾಯಣಗುರು ವಿಚಾರ ವೇದಿಕೆ [more…]

News

ಓಮಾನ್ ಬಿಲ್ಲವಾಸ್ ವತಿಯಿಂದ ಭಾರತೀಯ ಸೇನೆಯ ನಿವ್ರತ್ತ ಅಧಿಕಾರಿ ಶ್ರೀ ಪುಷ್ಪರಾಜ್ ಸುವರ್ಣ ಅರಿಗೆ ಸನ್ಮಾನ

ಓಮಾನ್ ಬಿಲ್ಲವಾಸ್ ವತಿಯಿಂದ ನಡೆಯುವ ಯುವ ದಿಶ ತರಗತಿಯ ಆನ್ ಲೈನ್ ಉದ್ಘಾಟನಾ ಸಮಾರಂಭದ ಮುಖ್ಯಅತಿಥಿಯಾಗಿ ಭಾಗವಹಿಸಿದಂತಹ, ತುಳು/ಕನ್ನಡ ಸಾಹಿತಿ ಹಾಗೂ ಬರಹಗಾರ ವಿದ್ವಾನ್ ಶ್ರೀಯುತ ರಮಾನಾಥ್ ಕೋಟೆ ಕಾರ್ಇವರನ್ನು, ಯುವವಾಹಿನಿ (ರಿ), ಕೂಳೂರು [more…]

News

ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದ್ದೀರಾ?..ಚಿಂತೆ ಬೇಡ ಹಣ ಹೀಗೆ ಹಿಂಪಡೆಯಿರಿ

ಪ್ರತಿ ಬಾರಿ ನೀವು ಆನ್‌ಲೈನ್ ಹಣ ವರ್ಗಾವಣೆಯನ್ನು ಮಾಡಲು ಹೋದಾಗ, ತಪ್ಪಾದ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾಯಿಸುವ ಬಗ್ಗೆ ಸ್ವಲ್ಪ ಚಿಂತೆ ಉಂಟಾಗುತ್ತದೆ. ತಪ್ಪಾದ ಖಾತೆಗೆ ವರ್ಗಾಯಿಸಿದ ನಂತರ ನಿಮ್ಮ ಹಣವನ್ನು ಹೇಗೆ ಮರಳಿ [more…]

News

ವರುಣದ ಆರ್ಭಟ ಹೆಚ್ಚಳ: ರಾಜ್ಯದಲ್ಲಿ ನಾಳೆಯೂ ಮಳೆ ಅಬ್ಬರ

ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.27ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಶಿವಮೊಗ್ಗ,ಹಾಸನ,ಕೊಡಗು,ಮಂಡ್ಯ,ಮೈಸೂರು, ರಾಮನಗರ,ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ [more…]

Health

ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ

ಡೈನಿಂಗ್ ಟೇಬಲ್ ಮೇಲೆ ಕೂತು ಊಟ ಮಾಡುತ್ತಿದ್ದೀರಾ? ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ ಈಗ ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಾರೆ. ಇದೇ ಪರಿಸ್ಥಿತಿ ಈಗ ಹೆಚ್ಚಿನ ಮನೆಗಳಲ್ಲಿ [more…]

News

ನೀವು ಚಿಕನ್ ಪ್ರಿಯರೇ…? ಹಾಗಾದರೆ ಈ ಭಾಗವನ್ನು ತಿನ್ನಬೇಡಿ

ನೀವು ಮಾಂಸಾಹಾರಿಯಾಗಿರಬಹುದು. ಅದರಲ್ಲೂ ಚಿಕನ್ ಹೆಚ್ಚು ತಿನ್ನಬಹುದು. ಕೋಳಿ ಬೆಳೆಯಲು ಇಂತಿಷ್ಟು ಕಾಲ ಬೇಕು. ಆದರೆ ಈಗಂತೂ ಕಡಿಮೆ ಸಮಯದಲ್ಲಿ ಕೋಳಿಯನ್ನ ಕೆಮಿಕಲ್ ನ ಸಹಾಯದಿಂದ ಬೆಳೆಸಲಾಗುತ್ತದೆ. ಈ ವೇಳೆ ಕೋಳಿಗೆ ಇಂಜೆಕ್ಷನ್ ಕೂಡಾ [more…]

News

ಗುರುಬೆಳದಿಂಗಳು ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಗುರುಬೆಳದಿಂಗಳು(ರಿ.), ಕುದ್ರೋಳಿ ಗುರುಬೆಳದಿಂಗಳು ವತಿಯಿಂದ ಕೊಡಮಾಡುವ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಆಹ್ವಾನಿಸಿದ್ದು, ಅರ್ಹ ವಿದ್ಯಾರ್ಥಿಗಳು ಈ ಸಂದೇಶದ ಜೊತೆಗೆ ಕಳುಹಿಸಲ್ಪಟ್ಟ, ವಿದ್ಯಾರ್ಥಿವೇತನದ ಅರ್ಜಿಯನ್ನು ಭರ್ತಿ ಮಾಡಿ, ಅಂಕಪಟ್ಟಿ, ಶಾಲಾ/ಕಾಲೇಜು ದಾಖಲಾತಿ ಪ್ರತಿಗಳೊಂದಿಗೆ ದಿನಾಂಕ 31-10-2021ರ ಒಳಗಡೆ [more…]

News

4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್‌ ಸೈಕಲ್‌ನಲ್ಲಿ ಕರೆದೊಯ್ಯಲು ಹೊಸ ಮಾರ್ಗಸೂಚಿ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಮೋಟಾರ್‌ ಸೈಕಲ್‌ನಲ್ಲಿ ಕರೆದೊಯ್ಯಲು ಹೊಸ ಸುರಕ್ಷತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ರಸ್ತೆ [more…]

News

ನಾಡು ಕಂಡ ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿ!! ಎಸ್ ಬಂಗಾರಪ್ಪ ಜನುಮ ದಿನದಂದು ಗೌರವ ಪೂರ್ವಕ ನಮನಗಳು

ಬಂಗಾರಪ್ಪಾಜಿಯವರ ಸ್ಮರಣೋತ್ಸವದ ಅಂಗವಾಗಿ ಈ ಲೇಖನ. ಎಸ್, ಬಂಗಾರಪ್ಪ ಅಂದರೆ ಸಾರೆಕೊಪ್ಪ ಬಂಗಾರಪ್ಪ ಅಂತ ಅರ್ಥ. ಸಾರೆಕೊಪ್ಪ ಎಂಬುದು ಅಂಚೆ ವಿಳಾಸ. ಇವರ ಹುಟ್ಟೂರು ಶಿವಮೊಗ್ಗ* ಜಿಲ್ಲೆಯ *ಸೊರಬ* ತಾಲೂಕಿನ *ಕುಬಟೂರು* ಎಂಭ ಕುಗ್ರಾಮ. [more…]

News

ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿ ನಟ ದರ್ಶನ್ ರನ್ನು ಬೇಟಿ

ಬೆಂಗಳೂರು: ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿ ಹಾಗೂ ಸೋನಿಯಾ ಅವರು ಇಂದು ಬೆಂಗಳೂರಿನಲ್ಲಿ ಕನ್ನಡ ಚಲನಚಿತ್ರ ರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್  ರನ್ನು  ಬೇಟಿ ಮಾಡಿದರು. ಕೋಟಿ ಚೆನ್ನಯರು ಹಾಗೂ ಬ್ರಹ್ಮ ಶ್ರೀ [more…]

News

ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ನಟಸಾರ್ವಭೌಮ

ಸ್ಯಾಂಡಲ್ ವುಡ್ ನಟ , ಹಿನ್ನೆಲೆ ಗಾಯಕ , ಕನ್ನಡದ ರಾಜರತ್ನ, ನಟಸಾರ್ವಭೌಮ, ಕನ್ನಡದ ಕೋಟ್ಯಧಿಪತಿ, ಪವರ್ ಸ್ಟಾರ್ ಬಿರುದಾಂಕಿತ ಪುನೀತ್ ರಾಜ್ ಕುಮಾರ್ (46)ಅ. 29 ರ ಶುಕ್ರವಾರ ಬೆಳಗ್ಗೆ 11.30 ಕ್ಕೆ [more…]

News

“ಕಸ್ತೂರಿ ಕನ್ನಡ” ಬಹರೈನ್ ಎಫ್.ಎಂ. ರೇಡಿಯೋ ಕಾರ್ಯಕ್ರಮದ ರೂವಾರಿ ಕಮಲಾಕ್ಷ ಅಮೀನ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬಹರೈನ್ ದ್ವೀಪ ರಾಷ್ಟ್ರದಲ್ಲಿ ಸುಮಾರು ಮೂರು ದಶಕದಿಂದ ಕನ್ನಡ–ತುಳು ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದ ಶ್ರೀಕಮಲಾಕ್ಷ ಅಮೀನ್ ರವರ ಬಹುಮುಖೀ ಸೇವೆಯನ್ನು ಸರಕಾರವು ಗುರುತಿಸಿ  ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ “ರಾಜ್ಯೋತ್ಸವಪ್ರಶಸ್ತಿ” ಯನ್ನು ನೀಡಿ [more…]

News

ಈ ಮೂರು ಪರೀಕ್ಷೆಯಲ್ಲಿ ಹೆಚ್ಚಿನ ಹೃದಯಾಘಾತವನ್ನು ತಪ್ಪಿಸಬಹುದು

ಭಾರತದಲ್ಲಿ ಹೃದಯ ಸಮಸ್ಯೆ ಸಾಮಾನ್ಯವಾಗಿದೆ. ಯುರೋಪ್, ಚೀನಾ ದೇಶಕ್ಕಿಂತ ನಮ್ಮಲ್ಲೇ ಹೆಚ್ಚು ಹೃದಯ ಸಮಸ್ಯೆ ಕಂಡುಬರುತ್ತಿದ್ದು, ಇದಕ್ಕೆ ಸೂಕ್ತವಾದ ಪರೀಕ್ಷೆ ಅಗತ್ಯವೆಂದು ನಾರಾಯಣ ಹೃದಯಾಲಯದ ಹೃದಯ ತಜ್ಞ ಡಾ. ದೇವಿಪ್ರಸಾದ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ. [more…]

Health

ತಲೆ ತಿರುಗುವ ಸಮಸ್ಯೆ ಇದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿ

ಸಾಮಾನ್ಯವಾಗಿ ಹಲವಾರು ಜನರಿಗೆ ಆಗಾಗ ತಲೆತಿರುಗುತ್ತದೆ. ವಯಸ್ಸಾದಂತೆ ಇಂತಹ ಸಮಸ್ಯೆಗಳು ಉಂಟಾಗುತ್ತದೆ. ಆದರೆ ಹದಿಹರೆಯದವರಲ್ಲ ಸಹ ಈ ಸಮಸ್ಯೆಗಳು ಉಂಟಾಗುತ್ತದೆ. ಇದು ಯಾವುದೇ ಚಲನೆಯಿಲ್ಲದೆ ಸಂಭವಿಸುತ್ತದೆ. ನಿಮ್ಮ ದೇಹವು ಸಮತೋಲನದಲ್ಲಿ ಇದ್ದರೂ ಸಹ, ನಿಮ್ಮ [more…]

News

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಮಹಾ ಸಭೆ

ಪುತ್ತೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ಕ್ಷೇತ್ರಾಡಳಿತ ಸಮಿತಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ 2020-21 ನೇ ಸಾಲಿನ 5 ನೇ ವಾರ್ಷಿಕ ವಾರ್ಷಿಕ ಮಹಾ ಸಭೆಯು 30-10-2021 ಶನಿವಾರ ಕ್ಷೇತ್ರಾಡಳಿತ ಸಮಿತಿಯ [more…]

Special Stories

“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” : ಬರಹ – ರಶ್ಮಿ ಸನಿಲ್ ಮಂಗಳೂರು

“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” ಎಂಬ ನಂಬಿಕೆ ಇರುವ ದೇಶ ಭಾರತ. ಆದರೆ, ಇಂದು ವಿಶ್ವದಲ್ಲೇ ಮಹಿಳೆಯರಿಗೆ ಭಾರತ ಅತ್ಯಂತ ಅಪಾಯಕಾರಿ ದೇಶ. ಅದಕ್ಕೆ ಕಾರಣ ಇತ್ತೀಚೆಗೆ ಮಹಿಳೆಯರ [more…]

News

ಡ್ರೆಸ್‌ಕೋಡ್‌ಗೆ 9 ದಿನಗಳ ಕಾಲ ಬ್ರೇಕ್ ನೀಡಿ ನವರಂಗ್ ಬಣ್ಣದ ವಸ್ತ್ರಗಳನ್ನು ಧರಿಸಲು ಅವಕಾಶ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ

ದಕ್ಷಿಣ ಕನ್ನಡ ಜಿಲ್ಲೆಯ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತಮ್ಮ ಬ್ಯಾಂಕ್‌ನ ಸಿಬ್ಬಂದಿ, ಅಧಿಕಾರಿಗಳಿಗೆ ಸಂಘದ ಡ್ರೆಸ್‌ಕೋಡ್‌ಗೆ 9 ದಿನಗಳ ಕಾಲ ಬ್ರೇಕ್ ನೀಡಿ ನವರಂಗ್ ಬಣ್ಣದ ವಸ್ತ್ರಗಳನ್ನು ಧರಿಸಲು ಅವಕಾಶ ನೀಡಿದೆ. ದಕ್ಷಿಣ [more…]

News

ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡ: ಓಂಕಾರ ಮಂಜುನಾಥ ನಾಯ್ಕ ಗೆ ಪ್ರಥಮ ರಾಂಕ್

ನಮ್ಮ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಿರೇಕೈ ಗ್ರಾಮದ ಶ್ರೀ ಓಂಕಾರ ಮಂಜುನಾಥ ನಾಯ್ಕ ಅವರು ಪ್ರಥಮ ರಾಂಕ್ ಗಳಿಸಿದ್ದಾರೆ. ಇವರು ಕನಾ೯ಟಕ ವಿಶ್ವವಿದ್ಯಾಲಯ ಧಾರವಾಡಕ್ಕೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ವಿಭಾಗದಲ್ಲಿ ಚಿನ್ನದ [more…]

News

ನಿಮ್ಮ ವಾಟ್ಸ್​ಆಯಪ್ ಜೊತೆ ಈ ಆ್ಯಪ್ ಇದ್ದರೆ ತಕ್ಷಣ ಡಿಲೀಟ್ ಮಾಡಿ

ವಾಟ್ಸ್​ಆಯಪ್ ಪ್ಲಸ್ ಆಯಪ್ ಇಂದು ಲಕ್ಷಕ್ಕೂ ಅಧಿಕ ಮಂದಿ ಉಪಯೋಗ ಮಾಡುತ್ತಿದ್ದಾರೆ. ನೀವು ಇಂಥಹ ಅನಧಿಕೃತ ಆಯಪ್ ಅನ್ನು ಬಳಸುತ್ತಿದ್ದರೆ ತಕ್ಷಣವೇ ಅದನ್ನು ಅನ್​ಇನ್​ಸ್ಟಾಲ್ ಮಾಡಿ. ಒಂದು ಆಯಪ್ ಫೇಮಸ್ ಆಗಿದೆ ಎಂದಾದರೆ ಅದಕ್ಕೆ [more…]

News

ನಾಳೆ ಬೆಳಿಗ್ಗೆ ೧೦ ಕ್ಕೆ ‘ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ‘

ಬೆಂಗಳೂರು : ಸೆಪ್ಟೆಂಬರ್ 2021ರಲ್ಲಿ ನಡೆಸಲಾಗಿದ್ದಂತ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ( SSLC supplementary result ) ನಾಳೆ ಬೆಳಿಗ್ಗೆ 10 ಗಂಟೆಗೆ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಪ್ರಾಥಮಿಕ [more…]

Special Stories

ಪ್ರತಿಭಾ ದಯಾ ಕುಕ್ಕಾಜೆಯವರ ಕೈ ಚಳಕದಿಂದ ಮೂಡಿ ಬಂದ ದೇವಿ ಅವತಾರ

ಮಂಗಳೂರು ಮೂಲದ ಪ್ರತಿಭಾ ದಯಾ ಕುಕ್ಕಾಜೆ “ದಿ ಬ್ಯೂಟಿ ಬ್ಲೊಗ್” ಎಂಬ ಇನ್ ಸ್ಟಾ ಗ್ರಾಂ ಪೇಜ್ ನಲ್ಲಿ ಬಹು ಬೇಡಿಕೆಯ ಮೆಕಪ್ ಆರ್ಟಿಸ್ಟ್ ಆಗಿರುವ ಇವರು, ಕೆಲವು ದಿನಗಳ ಹಿಂದೆ ಕನ್ನಡ ಕೋಗಿಲೆ [more…]

News

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನವರಾತ್ರಿ ಮಹೋತ್ಸವ ಕ್ಕೆ ವಿವಿಧ ಭಾಗಗಳಿಂದ ಆಗಮಿಸುತ್ತಿರುವ ಭಕ್ತ ಸಮೂಹ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ನವರಾತ್ರಿಯ 6 ನೇ ದಿನ ಕೂಡ ವಿವಿಧ ಪ್ರದೇಶಗಳಿಂದಭಕ್ತಾಭಿಮಾನಿಗಳು ನವರಾತ್ರಿ ಮಹೋತ್ಸವಕ್ಕೆ ಆಗಮಿಸುತ್ತಿದ್ದು  ಉತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳುಜರಗುತ್ತಿದೆ.   [more…]

News

ಕುದ್ರೋಳಿ: ಅಕ್ಟೋಬರ್ 13 ಸಂಜೆ 3ರಿಂದ 7 ಗಂಟೆಯವರೆಗೆ ಪ್ರವೇಶ ನಿರ್ಬಂಧ

ಕುದ್ರೋಳಿ: ಸಂಜೆ 3ರಿಂದ 7 ಪ್ರವೇಶ ನಿರ್ಬಂಧ ಮಂಗಳೂರು: ಕುದ್ರೋಳಿ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುವ ಹಿನ್ನಲೆಯಲ್ಲಿ ಇಂದು (ಅ.13) ಸಂಜೆ 3.00ರಿಂದ 7.00ಗಂಟೆಯವರೆಗೆಕ್ಷೇತ್ರಕ್ಕೆ ಭಕ್ತಾದಿಗಳಿಗೆ [more…]

News

ನವಚೇತನ ಸೇವಾ ಬಳಗ (ರಿ ) ತೋಡಾರು ವತಿಯಿಂದ 20 ನೇ ಸೇವಾ ಯೋಜನೆ

ನವಚೇತನ ಸೇವಾ ಬಳಗ (ರಿ ) ತೋಡಾರು ವತಿಯಿಂದ 20 ನೇ ಸೇವಾ ಯೋಜನೆ ಬಡವರ ಸೇವೆಯೇ ದೇವರ ಸೇವೆ   ಬಜಪೆಯ ಜೋಕಟ್ಟೆ ನಿವಾಸಿ ಚೇತನ್ ಇವರು ಜೋಕಟ್ಟೆ ರೈಲ್ವೆ ಟ್ರ್ಯಾಕ್ ನಲ್ಲಿ [more…]

News

ಜೋಡು ನಂದಾದೀಪ ತಂಡಕ್ಕೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಗೌರವ ಅರ್ಪಣೆ.

ತುಳುನಾಡಿನ ಗರಡಿಗಳಲ್ಲಿ ಆರಾಧನೆ ಪಡೆವ ಕಾರಣಿಕ ಪುರುಷರಾದ ಕೋಟಿ ಚೆನ್ನಯರು ಬಾಳಿಬೆಳಗಿದ ಪುಣ್ಯದ ಮಣ್ಣು, ಗುರುಸಾಯನ ಬೈದ್ಯರಿಂದ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿಯಾಗಿ ಪುನರ್ಜನ್ಮ ಪಡೆದ ಪರಮಪಾವನ ಭೂಮಿ. ವೈದ್ಯೆ ವಿದ್ಯೆಕಲಿತ ನೆಲದಚಾರಿತ್ರಿಕ ಹಿನ್ನೆಲೆಯಲ್ಲಿ ರಚನೆಗೊಂಡ [more…]

News

ಕೇವಲ 634 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ಲಭ್ಯ

ನವದೆಹಲಿ : ಎಲ್‌ಪಿಜಿ ಸಿಲಿಂಡರ್‌ಗಳ (LPG Cylinder) ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಗ್ರಾಹಕರ ಜೇಬು ಸುಡುತ್ತಿದೆ. ಈ ಈಗ ಬಂದಿರುವ ಸುದ್ದಿ ಗ್ರಾಹಕರ ಮೊಗದಲ್ಲಿ ನಗು ತರಿಸುತ್ತದೆ. ಈಗ 633.50 ರೂ ಪಾವತಿಸಿ [more…]

News

ಎಸ್‌ಎಸ್‌ಎಲ್ಸಿ ಪಾಸ್ ಆದವರಿಗೆ ತಲಾ 15 ಸಾವಿರ ರೂ. ಪ್ರೋತ್ಸಾಹಧನ

ಬೆಂಗಳೂರು: ಎಸ್‌ಎಸ್‌ಎಲ್ಸಿಯಲ್ಲಿ ಶೇಕಡ 60 ರಷ್ಟು ಅಂಕ ಗಳಿಸಿದವರಿಗೆ ತಲೆ 2000 ರೂ., ಶೇಕಡ 75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ತಲಾ 15 ಸಾವಿರ ರೂ. ಪ್ರೋತ್ಸಾಹಧನ ನೀಡಲು ಸರ್ಕಾರ ನಿರ್ಧರಿಸಿದೆ ಎಂದು [more…]

News

LPG ಗ್ಯಾಸ್ ಸಬ್ಸಿಡಿ ಹಣ ಬರುತ್ತಿಲ್ಲವೇ? ಹಾಗಿದ್ರೆ, ಈ ಕೆಲಸ ಮಾಡಿ, ಖಾತೆಗೆ ಹಣ ಬರುತ್ತದೆ

ನವದೆಹಲಿ : ಒಂದೆಡೆ ಹಣದುಬ್ಬರ ಹೆಚ್ಚುತ್ತಿದ್ದರೆ ಮತ್ತೊಂದೆಡೆ ಜನರಿಗೆ ಲಾಭ ಸಿಗುತ್ತಿಲ್ಲ. ಎಲ್‌ಪಿಜಿಯ ಬೆಲೆಯಿಂದ ಹೆಚ್ಚುತ್ತಿರುವುದರಿಂದ ಹೆಚ್ಚಿನ ಜನರು ತೊಂದರೆಗೊಳಗಾಗಿದ್ದಾರೆ. ಅಲ್ಲದೆ ಕೆಲವು ಜನರ ಸಮಸ್ಯೆಯೆಂದರೆ ಇಎಲ್‌ಪಿಜಿಯ ಸಬ್ಸಿಡಿಗೆ ಹಣವನ್ನು ಸಹ ಅವರು ಪಡೆಯುತ್ತಿಲ್ಲ. [more…]

News

ವಿಶ್ವವಿಖ್ಯಾತಿ ಪಡೆದಿರುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ

ಮಂಗಳೂರು: ಸಾವಿರಾರು ಜನರ ಸಮ್ಮುಖದಲ್ಲಿ ಮಂದಸ್ಮಿತ,ವೀಣಾವಾಣೆ ಶಾರಾದಾ ಮಾತೆ ಯ ಮೂರ್ತಿಯನ್ನು ದೇವಳದ ಪುಷ್ಕರಣಿ ಯಲ್ಲಿ ವಿಸರ್ಜನೆ ಮಾಡುವ ಮೂಲಕ ಮಂಗಳೂರು ದಸರಾ ವೈಭದಿಂದ ಸಂಪನ್ನಗೊಂಡಿದೆ. ಸಾಕಷ್ಟು ನಿರ್ಬಂಧಗಳ ಹಾಕಿ ಬಹಳ ವಿಬೃಂಜನೆಯಿಂದ ಆಚರಣೆಯಾಯಿತು, [more…]

Special Stories

Photo news: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನಮ್ಮ ಹೆಮ್ಮೆ

Photo news: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರ ಪರಿಕಲ್ಪನೆಯ ಮಂಗಳೂರು ದಸರಾ ವಿಶ್ವವಿಖ್ಯಾತಿಯನ್ನು ಪಡೆದಿದ್ದು, ಕೊರೊನಾ ಕಾರಣದಿಂದ ಸರಳ ಹಾಗೂ ಸುಂದರವಾಗಿ ಸಂಪನ್ನವಾಗಿದೆ.     ಮಾಜಿ ಕೇಂದ್ರ ಸಚಿವ, ಹಿರಿಯ ಮತ್ಸದ್ಧಿ, [more…]

News

ನಿರೂಪಕಿ ,ನೃತ್ಯಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಸೌರಭ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗೌರವ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಥಾ ಬಿಂದು ಪ್ರಕಾಶನ ಮಂಗಳೂರು ಹಾಗೂಕಲ್ಕೂರ ಪ್ರತಿಷ್ಠಾನ  ಇವರ ಸಹಯೋಗದಲ್ಲಿ ದಿನಾಂಕ 15.10.2021 ಶುಕ್ರವಾರ ಜರುಗಿದ ತುಳು, ಕನ್ನಡ ಸಾಹಿತ್ಯೋತ್ಸವದಲ್ಲಿಕವಯಿತ್ರಿ , [more…]

News

ಕುಂಬ್ರ :ಅಕ್ಷಯ ಗ್ರೂಪ್ ಸಮೂಹ ಸಂಸ್ಥೆಗಳ ಸುಸಜ್ಜಿತ ಅಕ್ಷಯ ಆರ್ಕೇಡ್ ಲೋಕಾರ್ಪಣೆ

ಪುತ್ತೂರು, ಅ. 17: ಉದ್ಯಮಿ ಜಯಂತ್ ನಡುಬೈಲು ಮಾಲಕತ್ವದ ಅಕ್ಷಯ ಗ್ರೂಪ್ ಸಮೂಹ ಸಂಸ್ಥೆಗಳ ಸುಸಜ್ಜಿತ ಅಕ್ಷಯ ಆರ್ಕೇಡ್ ರವಿವಾರ ( ಅ 17) ಕುಂಬ್ರದಲ್ಲಿ ಲೋಕಾರ್ಪಣೆಗೊಂಡಿತು.ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ [more…]

News

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167ನೇ ಗುರು ಜಯಂತಿ ಆಚರಣೆ

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ ಬಹ್ಮಶೀ ನಾರಾಯಣ ಗುರುಗಳ 167 ನೇ ಗುರುಜಯಂತಿಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ಇದರ ಅಂಗವಾಗಿ ಸಭಾ ಹಾಗೂ ಸಾಂಸೃತಿಕ ಕಾರ್ಯಕ್ರಮಗಳನ್ನುಆಯೋಜಿಸಲಾಗಿತ್ತು. ಕಾರ್ಯಕ್ರಮದ ಪ್ರಾರಂಭದಲ್ಲಿಕುಶಾಲ್ [more…]

News

ಮಂಗಳೂರು ಅಷೋಷಿಯೆಶನ್ (MASA) ಸೌದಿ ಅರೇಬಿಯಾ ದಮ್ಮಾಮ್ ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಬಜಾಲ್ ಸಹಿತ ನಾಲ್ವರಿಗೆ ‘ಆಪಾಧ್ಭಾಂದವ ‘ ಪುರಸ್ಕಾರ .

ಮಂಗಳೂರು ಅಷೋಷಿಯೆಶನ್ (MASA) ಸೌದಿ ಅರೇಬಿಯಾ ದಮ್ಮಾಮ್  ಇದರ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಬಜಾಲ್ ಸಹಿತ  ನಾಲ್ವರಿಗೆ ‘ಆಪಾಧ್ಭಾಂದವ ‘ ಪುರಸ್ಕಾರ  ಬಿಲ್ಲವ ಅಷೋಷಿಯೆಶನ್ ಸೌದಿ ಅರೇಬಿಯಾ ಇದರ ವತಿಯಿಂದ ರಿಯಾದ್ ನಲ್ಲಿ  [more…]

News

ಬಂಟ್ವಾಳ : ಬಿರುವೆರ್ ಕುಡ್ಲ ಮಹಾ ಸೇವಾ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ ನೂತನ ಸುಸಜ್ಜಿತ ಮನೆಯ ಹಸ್ತಾಂತರ

ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಕಷ್ಟ ಕಣ್ಣೀರಿನಲ್ಲಿರುವವರಿಗೆ ನೆರವು ನೀಡುವುದೇ [more…]

News

ಜಾವಲಿನ್ ಎಸೆತ: ಬಾರಕೂರಿನ ಕರಿಷ್ಮಾ ಸನಿಲ್ ಗೆ ಚಿನ್ನದ ಪದಕ

ನವ ದೆಹಲಿಯಲ್ಲಿ ಜರುಗಿದ 23 ವರ್ಷದೊಳಗಿನ ಮಹಿಳಾ ಅಥ್ಲೆಟಿಕ್ಸ್ ಚಾಂಪಿಯನ್ ಅಲ್ಲಿ ಜಾವಲಿನ್ ಎಸೆತ ಗಾರಿಕೆಯಲ್ಲಿ ಬಾರಕೂರಿನ ಶ್ರೀಮತಿ/ಶ್ರೀ ಇಂದಿರಾ ಸುದರ್ಶನ್ ಸನಿಲ್ ಅವರ ಪುತ್ರಿ , ಚೂಡಾ ಮಾಸ್ತರ್ ಅವರ ಮೊಮ್ಮಗಳು ಕರಿಷ್ಮಾ [more…]

News

WhatsApp self chat: ವಾಟ್ಸ್​​ಆ್ಯಪ್​​ನಲ್ಲಿ ಸೆಲ್ಫ್ ಚಾಟ್ ಫೀಚರ್ ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ

WhatsApp self chat: ನೀವು ಡೆಸ್ಕ್​ಟಾಪ್ ಬಳಕೆದಾರರಾಗಿದ್ದು, ತ್ವರಿತ ಟಿಪ್ಪಣಿಗಳನ್ನು ತೆಗೆದುಕೊಳ್ಳಲು ಅಥವಾ ಲಿಂಕ್ಗಳನ್ನು ಉಳಿಸುವ ಸಲುವಾಗಿ ಸ್ವಯಂ ಚಾಟ್ ಅನ್ನು ಪ್ರಾರಂಭಿಸಲು ಬಯಸುವುದಾದರೆ ಏನು ಮಾಡುತ್ತೀರಿ? ಈ ಬಗ್ಗೆ ಮಾಹಿತಿ ಇಲ್ಲಿದೆ. WhatsApp [more…]

News

ಯಾರಿಗೂ ತಿಳಿದಿಲ್ಲದ Flipkart offer ಏನಿದು? ಹೇಗೆ ಇಲ್ಲಿ ಕ್ಲಿಕ್ ಮಾಡಿ

ಫ್ಲಿಪ್‌ಕಾರ್ಟ್‌ನ ದೊಡ್ಡ ಹಬ್ಬದ ಸೀಸನ್ ಮಾರಾಟವು ಅಕ್ಟೋಬರ್ 3 ರಿಂದ ಎಲ್ಲರಿಗೂ ತೆರೆದುಕೊಳ್ಳುತ್ತದೆ ಮತ್ತು ಅಕ್ಟೋಬರ್ 10 ರವರೆಗೆ ಮುಂದುವರಿಯುತ್ತದೆ. ಫ್ಲಿಪ್‌ಕಾರ್ಟ್‌ನ ಬಿಗ್ ಬಿಲಿಯನ್ ಡೇಸ್ 2021 ಮಾರಾಟವು ದೊಡ್ಡ ಪ್ರಮಾಣದ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, [more…]

Health

ಗರ್ಭಿಣಿ ಹೊಟ್ಟೆ ಆಕಾರ ನೋಡಿದ್ರೆ ಮಗು ಗಂಡೋ, ಹೆಣ್ಣೋ ಅಂತ ತಿಳಿಯತ್ತಾ?; ಪ್ರೆಗ್ನೆಸಿಯ ಸತ್ಯ ಮಿಥ್ಯಗಳು ಇಲ್ಲಿವೆ

ನವಜಾತ ಶಿಶು ಅಥವಾ ಜನಿಸಲಿರುವ ಶಿಶುವಿನ ಕುರಿತು ನೀಡುವ ಕೆಲವು ತಪ್ಪು ಮಾಹಿತಿಗಳು ಮತ್ತು ಆ ಕುರಿತ ವಾಸ್ತವ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ನವಜಾತ ಶಿಶುಗಳು ಅಥವಾ ಹುಟ್ಟಲಿರುವ ಶಿಶು ಯಾವುದು ಎಂಬ [more…]

News

ಬಿಲ್ಲವರ ಎಶೋಷಿಯೇಷನ್ ಮುಂಬಯಿ ಅಂದೇರಿ ಸ್ಥಳೀಯ ಕಚೇರಿಯ ಕಾರ್ಯದಕ್ಷರಾಗಿ ಆಯ್ಕೆಯಾದ ಸುರೇಶ್.ಬಿ.ಸುವರ್ಣ್ ಸಂತೂರ್

ಬಿಲ್ಲವರ ಎಶೋಷಿಯೇಷನ್ ಮುಂಬಯಿ ಅಂದೇರಿ ಸ್ಥಳೀಯ ಕಚೇರಿಯ ಕಾರ್ಯದಕ್ಷರಾಗಿ ಆಯ್ಕೆ  ಅದ, ನಮ್ಮೆಲ್ಲರ ಪ್ರೀತಿಯ, ಯುವ ಹೋಟೆಲ್ ಉದ್ಯಮಿಯಾಗಿ, ವಿದ್ಯಾ ದಾನಿಯಾಗಿ , ಕೊಡುಗೈ ದಾನಿಯಾಗಿ ಬಡದವರ ಬಂದು  ಎಲ್ಲರ ಜೊತೆಒಡನಾಟದಿಂದಿರುವ   ಸಮಾಜ [more…]

News

ಕೊರೊನಾ ವಿರುದ್ಧ ಯುಧ್ಧ ಸಾರಿ ಗೆದ್ದ ಯಂಗ್ ಕೋವಿಡ್ ವಾರಿಯರ್ ಪ್ರಶಸ್ತಿ ಪಡೆದ ಅಭಿನ್ ಬಂಗೇರ

ಕೊರೊನಾ ವಿರುದ್ಧ ಯುಧ್ಧ ಸಾರಿ ಗೆದ್ದ ಯಂಗ್ ಕೋವಿಡ್  ವಾರಿಯರ್ ಪ್ರಶಸ್ತಿ ಪಡೆದ ಅಭಿನ್ ಬಂಗೇರ ಜಗತ್ತಿಗೆ ಕೊರೊನಾ ಎಂಬ ಮಹಾಮಾರಿಯ ಆರ್ಭಟದ ಸಮಯ .ಇಡೀ ಲೋಕದಲ್ಲಿ ನೀರವ ಮೌನ ಆವರಿಸಿದ ಕಾಲ. ಎಲ್ಲಿನೋಡಿದರು [more…]

News

‘ನಮ್ಮ ದಸರಾ- ನಮ್ಮ ಸುರಕ್ಷೆ’ ಮಂಗಳೂರು ದಸರಾ ಮಹೋತ್ಸವ ಅಕ್ಟೋಬರ್‌ 7 ರಿಂದ 16 ರವರೆಗೆ.

ಮಂಗಳೂರು: ‘ನಮ್ಮ ದಸರಾ- ನಮ್ಮ ಸುರಕ್ಷೆ’ ಘೋಷ ವಾಕ್ಯದಡಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಈ ವರ್ಷದ ಮಂಗಳೂರು ದಸರಾ ಮಹೋತ್ಸವ ಅಕ್ಟೋಬರ್‌ 7 ರಿಂದ 16 ರವರೆಗೆ ನಡೆಯಲಿದೆ. ಧಾರ್ಮಿಕ ಮತ್ತು ಸಾಂಸ್ಕೃತಿಕ [more…]

News

Post Officeನ ಈ ಯೋಜನೆಯಲ್ಲಿ ಕೇವಲ 100 ರೂಪಾಯಿಯಿಂದ 5 ವರ್ಷದಲ್ಲಿ 20 ಲಕ್ಷ ಗಳಿಸಬಹುದು

Post Office Scheme: ಈ ಯೋಜನೆಯು ವಾರ್ಷಿಕವಾಗಿ 6.8 ಶೇಕಡಾ ಬಡ್ಡಿಯನ್ನು ಪಡೆಯುತ್ತಿದೆ. ಈ ಯೋಜನೆಯಡಿ, ಆದಾಯ ತೆರಿಗೆಯ ಸೆಕ್ಷನ್ 80 ಸಿ ಅಡಿಯಲ್ಲಿ ನೀವು ವಾರ್ಷಿಕವಾಗಿ 1.5 ಲಕ್ಷ ರೂಪಾಯಿಗಳ ತೆರಿಗೆ ವಿನಾಯಿತಿ [more…]

Health

ಕೋವಿಡ್ ಗುಣವಾಯ್ತಾ? ಹಾರ್ಟ್ ಚೆಕಪ್ ಮಾಡಿಸದಿದ್ರೆ ಅಪಾಯ ಇನ್ನೂ ಇದೆ!

ಬೆಂಗಳೂರು : ಕೋವಿಡ್ ಗುಣಮುಖರಾದ ನಂತರ ಅಬ್ಬಾ ಅಂತೂ ಬದುಕಿಕೊಂಡೆ ಅಂತ ನಿಟ್ಟುಸಿರು ಬಿಡುತ್ತಿರುವ ಅನೇಕರು ನಂತರವೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಲೇಬೇಕು. ಅದರಲ್ಲೂ ಹೃದಯದ ಪರೀಕ್ಷೆಯನ್ನಂತೂ ಖಂಡಿತಾ ತಪ್ಪಿಸಬಾರದು ಎನ್ನುತ್ತಾರೆ ವೈದ್ಯರು. ಕೋವಿಡ್ [more…]

Health

ಕೂದಲು , ಚರ್ಮದ ಸಮಸ್ಯೆಗೆ ಬೆಳ್ಳುಳ್ಳಿ ಬಳಸಿ ಮ್ಯಾಜಿಕ್ ನೋಡಿ..

ಅಡಿಗೆ ಮನೆ  ಎಂದರೆ ಕೇವಲ ಆಹಾರ ತಯಾರಿಸಿ ಸೇವನೆ ಮಾಡುವ ಸ್ಥಳವಲ್ಲ , ನಮ್ಮ ಆರೋಗ್ಯವನ್ನು ಕಾಪಾಡುವ ಶಕ್ತಿ ಕೇಂದ್ರ ಎಂದರೆ ತಪ್ಪಾಗಲಾರದು. ಇದು ನಮ್ಮ ಎಲ್ಲ ಸೌಂದರ್ಯ ಮತ್ತು ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಗುಣಪಡಿಸುವ ನೈಸರ್ಗಿಕ ಪರಿಹಾರಗಳನ್ನು ಹೇರಳವಾಗಿ [more…]

News

ಕಳೆದು ಹೋದ ಸ್ಮಾರ್ಟ್ ಫೋನ್ ಪತ್ತೆ ಮಾಡೋದು ಹೇಗೆ? ಇಲ್ಲಿದೆ ಸುಲಭ ಉಪಾಯ

ಮುಂಬೈ: ಕಳೆದು ಹೋದ ಸ್ಮಾರ್ಟ್ ಫೋನ್ ಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ವಾಪಸ್ ಕೊಡಿಸುವಲ್ಲಿ ಮುಂಬೈ ರೈಲ್ವೇ ಪೊಲೀಸರು ಭಾರಿ ಸಾಧನೆ ಮಾಡಿದ್ದಾರೆ. ಕಳೆದ ಆಗಸ್ಟ್ ನಿಂದ 675 ಮೊಬೈಲ್ ಗಳನ್ನು ಪತ್ತೆ ಮಾಡಲಾಗಿದ್ದು, [more…]

News

Adhar card ಹೊಂದಿರುವವರಿಗೆ UIDAI ವತಿಯಿಂದ ಬಹುದೊಡ್ಡ ಉಡುಗೊರೆ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ದೇಶಾದ್ಯಂತ 166 ಸ್ವತಂತ್ರ ಆಧಾರ್ ದಾಖಲಾತಿ ಮತ್ತು ನವೀಕರಣ ಕೇಂದ್ರಗಳನ್ನು ತೆರೆಯಲು ಸಜ್ಜಾಗಿದೆ. ಈ ಕುರಿತು ಯುಐಡಿಎಐ ಅಧಿಕೃತ ಹೇಳಿಕೆಯನ್ನು ನೀಡುವ ಮೂಲಕ ಈ ಮಾಹಿತಿಯನ್ನು ನೀಡಿದೆ. [more…]

Special Stories

Nano EV : ಇದು ವಿಶ್ವದ ಅತ್ಯಂತ ಚಿಕ್ಕ ಹಾಗೂ ಅತ್ಯಂತ ಅಗ್ಗದ ಎಲೆಕ್ಟ್ರಿಕ್ ಕಾರ್! ಪೂರ್ಣ ಚಾರ್ಜ್‌ನಲ್ಲಿ 300KM ಚಲಿಸುತ್ತದೆ!

ಚೀನಾದ ಕಾರು ತಯಾರಕ ಕಂಪನಿ ವುಲಿಂಗ್ ಹಾಂಗ್‌ ಗುವಾಂಗ್‌ (Wuling HongGuang) ನ ಮಿನಿ ಎಲೆಕ್ಟ್ರಿಕ್ ಕಾರು ಯಶಸ್ವಿ ಉತ್ಪನ್ನವಾಗಿದೆ. ಇದು 2020 ರಲ್ಲಿ 119,255 ಯುನಿಟ್‌ಗಳೊಂದಿಗೆ ಎರಡನೇ ಅತಿ ಹೆಚ್ಚು ಮಾರಾಟವಾದ ಎಲೆಕ್ಟ್ರಿಕ್ [more…]

News

ಸುಲಭವಾಗಿ ರುಚಿಕರವಾದ ಆಮ್ಲೆಟ್ ಮಾಡಲು ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಿ..!

ಮನೆಯಲ್ಲಿ ಮೊಟ್ಟೆ ಇದ್ದರೆ ಸಾಕು, ಸುಲಭವಾಗಿ ಹೊಟ್ಟೆ ತುಂಬಿಸಿಕೊಳ್ಳಬಹುದು ಅನ್ನೋದು ತುಂಬಾ ಜನರ ಮಾತು. ಆದರೆ, ಸುಲಭವಾಗಿ ರುಚಿಕರವಾದ ಆಮ್ಲೆಟ್ ಮಾಡುವ ವಿಧಾನಗಳು ಇಲ್ಲಿವೆ. ಆಮ್ಲೆಟ್ ಬೆಳಗಿನ ಉತ್ತಮ ಉಪಾಹಾರ. ವೇಗವಾಗಿ ಮಾಡುವ ಆರೋಗ್ಯಯುತ [more…]

Special Stories

ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಹುಡುಗಿ ಕರ್ನಾಟಕದ ಕೋಟ್ಯಂತರ ಜನರ ಮನ ಗೆದ್ದು, ಪ್ರಸ್ತುತ ಮುಂಬೈ ಮಹಾನಗರದ ವಾಸಿಯಾಗಿದ್ದಾರೆ..ಹರಿಣಿ ನಿಲೇಶ್ ಪೂಜಾರಿ

ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಹುಡುಗಿ ಕರ್ನಾಟಕದ ಕೋಟ್ಯಂತರ ಜನರ ಮನ ಗೆದ್ದು, ಪ್ರಸ್ತುತ ಮುಂಬೈ ಮಹಾನಗರದವಾಸಿಯಾಗಿದ್ದಾರೆ. ಹರಿಣಿ ನಿಲೇಶ್ ಪೂಜಾರಿ: ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ  ಯ  ಶ್ರೀ ರಘುನಾಥ್ [more…]

Health

ಬೇಸಿಗೆಯಲ್ಲಿ ತ್ವಚೆಯನ್ನು ಕಾಪಾಡಲು ಇವುಗಳನ್ನು ಹಚ್ಚಿ

ಬೇಸಿಗೆಯಲ್ಲಿ ಬಲವಾದ ಸೂರ್ಯನ ಬಿಸಿಲು, ಬೆವರು, ಧೂಳು ಮುಂತಾದವುಗಳಿಂದ ಚರ್ಮದ ಸಮಸ್ಯೆ ಕಾಡುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಚರ್ಮವನ್ನು ಕಾಪಾಡಲು ಇವುಗಳನ್ನು ಹಚ್ಚಿ. *ಟೊಮೆಟೊ : ಇದು ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ. ಹಾಗಾಗಿ 1 ಚಮಚ [more…]

Health

ಬೇಸಿಗೆಯಲ್ಲಿ ಶುಂಠಿಯನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ ಗೊತ್ತಾ? ಗರ್ಭಿಣಿಯರಿಗೆ ಅಪಾಯ..

 ಇತ್ತೀಚಿನ ದಿನಗಳಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಹೆಚ್ಚಿನವರು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಶುಂಠಿಯನ್ನು ಅತಿಯಾಗಿ ಸೇವಿಸುತ್ತಾರೆ. ಆದರೆ ಬೇಸಿಗೆಯಲ್ಲಿ ವಾತಾವರಣದಲ್ಲಿ ಶಾಖ ಹೆಚ್ಚಾಗಿದ್ದರಿಂದ ಶುಂಠಿಯನ್ನು ಅತಿಯಾಗಿ ಸೇವಿಸಿದರೆ ಆರೋಗ್ಯಕ್ಕೆ ಹಾನಿಕಾರಕ. [more…]

News|Special Stories

ಮಂಗಳೂರು ದಸರಾಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಸಂಭ್ರಮದ ಚಾಲನೆ

ಮಂಗಳೂರು : ಇಂದಿನಿಂದ ವಿಶ್ವವಿಖ್ಯಾತ ಮಂಗಳೂರು ದಸರಾ ಆರಂಭವಾಗಿದ್ದು, ನಗರದ ಗೋಕರ್ಣನಾಥ ಕುದ್ರೋಳಿ ಕ್ಷೇತ್ರ, ಮಂಗಳಾದೇವಿ ಕ್ಷೇತ್ರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಚಾಲನೆ ನೀಡಲಾಯಿತು.     ಮಂಗಳೂರು ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ [more…]

News

ಈಡಿಗ ಜನಾಂಗದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ಈಡಿಗರ ವಿದ್ಯಾರ್ಥಿನಿಲಯ ಹಳೇ ವಿದ್ಯಾರ್ಥಿಗಳ ಸಂಘದ ಹಾಗೂ ಟ್ರಸ್ಟ್ ಗಳ ಸಹಯೋಗದಲ್ಲಿ ಪಿಯುಸಿ, ವಿವಿಧ ಪದವಿ, ತಾಂತ್ರಿಕ, ವೈದ್ಯಕೀಯ, ಸ್ನಾತಕೋತ್ತರ, ಔಷಧಿ ವಿಜ್ನಾನ ಪದವಿಗಳು ಹಾಗೂ ಡಿಪ್ಲೋಮ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಈಡಿಗ [more…]

News

ಶ್ರೀ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ – ಉಪ್ಪುಂದ ವತಿಯಿಂದ ನಿರ್ಮಿಸಿದ 5ನೇ ಮನೆ ಹಸ್ತಾಂತರ

ಕುಂದಾಪುರ :-8 ಅಕ್ಟೋಬರ್, ಕಾಳಾವರದಲ್ಲಿ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್( ರಿ ) ಉಪ್ಪುಂದ ಇದರ ವ್ಯವಸ್ಥಾಪಕ ನಿರ್ದೇಶಕರಾದ ಡಾಕ್ಟರ್, ಶ್ರೀ ಗೋವಿಂದ ಬಾಬು ಪೂಜಾರಿ ಅವರು ಪೂರ್ಣ ಜವಾಬ್ದಾರಿಯನ್ನು ಹೊತ್ತು ನಿರ್ಮಿಸಿಕೊಟ್ಟ 5ನೇ ಮನೆ [more…]

News

ಯಶಸ್ವಿ ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿರವರಿಗೆ ಡಾಕ್ಟರೇಟ್ ಪದವಿ

ಯಶಸ್ವಿ ಉದ್ಯಮಿ ಹಾಗೂ ಸಮಾಜ ಸೇವಕ ಶ್ರೀ ಗೋವಿಂದ ಬಾಬು ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಏಶಿಯಾ ವೇದಿಕ್ ಕಲ್ಚರ್ ಫೌಂಡೇಷನ್ ವತಿಯಿಂದ ಹೆಮ್ಮೆಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಶ್ರೀ ಗೋವಿಂದ ಬಾಬು [more…]

Special Stories

ಕುಂಚದಲ್ಲಿ ಚಿತ್ರದ ನಾವಿಕನಾಗಿ,ಅಭಿನಯದಲ್ಲಿ ವಿಭಿನ್ನನಾಗಿ ನಿಂತ ಬಂಟ್ವಾಳದ “ರವಿ ಸಾಲ್ಯಾನ್”

ಬದುಕು ಎಂದರೆ ಸಮುದ್ರದ ನಡುವೆ ದೋಣಿಯಲ್ಲಿ ಸಾಗಿದ ರೀತಿಯೇ,ಹಾಯಿಗೋಲು ನಮ್ಮ ಕೈಯಲ್ಲೇ ಇದ್ದರೂ,ಒಂದೊಂದು ಸಲ ಗಾಳಿ ಬಂದ ಕಡೆ ಸಾಗಲೇ ಬೇಕು.ಇಲ್ಲದಿದ್ದರೆ ಗಾಳಿಯೇ ತನ್ನತ್ತ ತಿರುಗಿಸಿ ನಮ್ಮ ಗುರಿಯನ್ನು ವಿಚಲಿತಗೊಳಿಸುತ್ತದೆ..! ದಾರಿ ತಪ್ಪಿದರು ಗುರಿ [more…]

News

ಎಂಚಿನ ಸಾವ್… ವಾ ದೊಂಬು ಮಾರೆ, ಸ್ಟಾರ್ ಸ್ಪೋಟ್ಸ್ ಕನ್ನಡದಿಂದ ತುಳು ಭಾಷೆ ಪೊಸ್ಟ್

ಎಂಚಿನ ಸಾವ್… ವಾ ದೊಂಬು ಮಾರೆ, ಸ್ಟಾರ್ ಸ್ಪೋಟ್ಸ್ ಕನ್ನಡದಿಂದ ತುಳು ಭಾಷೆ ಪೊಸ್ಟ್ ಮಾಡಿದ್ದು ಭಾರಿ ಪ್ರಶಂಷೆ ಗೆ ವ್ಯಕ್ತವಾಗಿದೆ. ಸ್ಟಾರ್ ಸ್ಪೋಟ್ಸ್ ಕನ್ನಡ ಇನ್ ಸ್ಟಾ ಗ್ರಾಮ್ ಸಯಜವಾಗಿ ಕನ್ನಡದ ಪದಗಳನ್ನು [more…]

News

ನವೆಂಬರ್ 1 ರಿಂದ ವ್ಯಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ

ಫೇಸ್ ​ ಬುಕ್ ​ ಒಡೆತನದ ವ್ಯಾಟ್ಸಾಪ್ ‌ ಬಳಕೆದಾರರಿಗೆ ಶಾಕ್ ‌ ನೀಡಿದ್ದು , ನವೆಂಬರ್ 1 ರಿಂದ ಆಯಂಡ್ರಾಯ್ಡ್ ​ ಮತ್ತು ಐಒಎಸ್ ​ ನಲ್ಲಿ ತನ್ನ ಕಾರ್ಯವನ್ನ ಸ್ಥಗಿತಗೊಳಿಸಲು ನಿರ್ಧರಿಸಿದೆ [more…]

Tulunadu Special Stories

ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ

ಕೆಲ ದಿನಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ಬರೆಯಬೇಕೆನಿಸಿತು.ದಿನಾಂಕ 26.09.2021 ನೇ ಭಾನುವಾರ ಬೆಳ್ತಂಗಡಿಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಮತ್ತು ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ನಡೆದ ಅಮರ್ ಬೊಳ್ಳಿಲು ವಿಚಾರ [more…]

News

ಅಕ್ಟೋಬರ್ 7 ರಿಂದ ’ಮಂಗಳೂರು ದಸರಾ’, ಭರದ ಸಿದ್ಧತೆಯಲ್ಲಿ ಕುದ್ರೋಳಿ ಕ್ಷೇತ್ರ

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ನಡೆಯುತ್ತಿದೆ ಎಂದು ದೇವಸ್ಥಾನದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ತಿಳಿಸಿದ್ದಾರೆ. ದಸರಾ ಮಹೋತ್ಸವ [more…]

News

ಗುಜರಾತಿನ ಉದ್ಯಮಿ, ರಾಷ್ಟ್ರದ ಬಿಲ್ಲವರ ಹಿರಿಯ ನೇತಾರ ದಯಾನಂದ ಬೋಂಟ್ರ ಗೆಜ್ಜೆಗಿರಿಗೆ ಭೇಟಿ 

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಇಂದು ಗುಜರಾತಿನ ಉದ್ಯಮಿ, ರಾಷ್ಟ್ರದ ಬಿಲ್ಲವರ ಹಿರಿಯ ನೇತಾರರು ಗುಜರಾತ್ ಬಿಲ್ಲವ ಸಂಘವನ್ನು ಕಟ್ಟಿ ಬೆಳೆಸಿದ ಸ್ಥಾಪಕ ಅಧ್ಯಕ್ಷರು ಆದ ಶ್ರೀಯುತ ದಯಾನಂದ ಬೋಂಟ್ರ ರವರು ಕುಟುಂಬ ಸಮೇತರಾಗಿ ಶ್ರೀ [more…]

News

ಚಿನ್ನದ ಪದಕ ವಿಜೇತೆ ಕ್ರೀಡಾಪಟು ಅಕ್ಷತಾ ಪೂಜಾರಿಗೆ ಭವ್ಯ ಸ್ವಾಗತ

ಕಾರ್ಕಳ: ತೆಲಂಗಾಣದ ವಾರಂಗಲ್‌ನಲ್ಲಿ ನಡೆದ ರಾಷ್ಟ್ರೀಯ ಮುಕ್ತ ಚಾಂಪಿಯನ್‌ಶಿಪ್‌ನ ಹೆಪ್ಟಾಥ್ಲಾನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕಾರ್ಕಳ ತಾಲೂಕು ಕೆರ್ವಾಶೆಯ ಅಕ್ಷತಾ ಪೂಜಾರಿ ಅವರನ್ನು ಭವ್ಯ ಸ್ವಾಗತದೊಂದಿಗೆ ಕಾರ್ಕಳಕ್ಕೆ ಬರಮಾಡಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಜೋಡುರಸ್ತೆ [more…]

Health

ಮಾರಕ ಕ್ಯಾನ್ಸರ್ಗೆ ಮಂಗಳೂರಿನ ಮದ್ದು…20 ವರ್ಷಗಳ ಅವಧಿಗೆ ಪೇಟೆಂಟ್

ಮಂಗಳೂರು: ನಮ್ಮಲ್ಲಿರುವ ಕೃಷಿ ತೋಟಗಳಲ್ಲಿ ದೊರಕುವ ಹಡೆ ಬಳ್ಳಿ ಮಾರಕ ಕ್ಯಾನ್ಸರ್ ರೋಗಕ್ಕೆ ಮದ್ದು ಎನ್ನುವುದನ್ನು ಮಂಗಳೂರಿನ ಸಸ್ಯ ವಿಜ್ಞಾನಿಗಳು ಸಂಶೋಧಿಸಿದ್ದಾರೆ. ಮಂಗಳೂರಿನ ವಿಜ್ಞಾನಿಗಳು ಹಡೆ ಬಳ್ಳಿ ಮೇಲೆ ಸಂಶೋಧನೆ ನಡೆಸಿದ್ದು ಮಾತ್ರವಲ್ಲದೆ ಅದನ್ನು [more…]

News

ಈಡಿಗ ಉಪ ಪಂಗಡಗಳನ್ನು ಒಗ್ಗೂಡಿಸುವುದು ಯುವಕರ ಜವಾಬ್ದಾರಿ: ಸತ್ಯಜಿತ್ ಸುರತ್ಕಲ್

ಬೆಂಗಳೂರು: ‘ಪ್ರಬಲ ಸಮುದಾಯಗಳು ಹಿಂದುಳಿದ ವರ್ಗಗಳ ಪ್ರವರ್ಗ ‘2-ಎ’ ಮೀಸಲಾತಿ ಪಡೆಯಲು ಪ್ರಯತ್ನ ನಡೆಸುತ್ತಿವೆ. ಇದರಿಂದ ಈಡಿಗ ಸಮುದಾಯ ಅವಕಾಶಗಳಿಂದ ವಂಚಿತವಾಗುತ್ತದೆ. ಆದುದರಿಂದ 26 ಉಪ ಪಂಗಡಗಳನ್ನು ಒಗ್ಗೂಡಿಸುವ ಕೆಲಸ ಯುವಕರ ಜವಾಬ್ದಾರಿಯಾಗಿದೆ’ ಎಂದು [more…]

News

ಯುವವಾಹಿನಿ(ರಿ ) ಪಣಂಬೂರು ಕುಳಾಯಿ ಘಟಕದ 2021 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ

ಯುವವಾಹಿನಿ (ರಿ ) ಪಣಂಬೂರು ಕುಳಾಯಿ ಘಟಕದ 2021 ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ದಿನಾಂಕ 26 /9/ 2021 ಆದಿತ್ಯವಾರ 9.30 ಕ್ಕೆ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ [more…]

News

ಯುವ ಶಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸುವ ಅವಶ್ಯಕತೆ ಇದೆ: ಅನಿಲ್ ಕುಮಾರ್

ಶಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸುವ ಅವಶ್ಯಕತೆ ಇದೆ ಈ ಕೆಲಸ ನೂತನ ಅಧ್ಯಕ್ಷರ ಹಾಗೂ ಅವರ ತಂಡದಿಂದ ಆಗಲಿ ಎಂದು ಹೇಳಿದರು. ಯುವವಾಹಿನಿ(ರಿ ) ಪಣಂಬೂರು ಕುಳಾಯಿ ಘಟಕದ 2021 ನೇ ಸಾಲಿನ ಪದಗ್ರಹಣ ಕಾರ್ಯಕ್ರಮದಲ್ಲಿ [more…]

Special Stories

ಅಮೇರಿಕಾದ ನೆಲದಲ್ಲಿ, ಭಾರತದ ಪ್ರಧಾನಿಗೆ ಆತಿಥ್ಯದ ಜವಾಬ್ದಾರಿಯನ್ನು ವಹಿಸಿಕೊಂಡ ತುಳುನಾಡ ಮನೆ ಮಗಳು ಸುಮಲ್ ಕೋಟ್ಯಾನ್

ಈ ತುಳುನಾಡಿನ ಮಣ್ಣಿನ ಗುಣವೇ ಹಾಗೇ, ಅದೇಷ್ಟೋ ಸಾಧಕರನ್ನು,ಉದ್ಯಮಿಗಳನ್ನು ಜಗತ್ತಿಗೆ ಬಳುವಳಿಯಾಗಿ ಕೊಟ್ಟ ಪುಣ್ಯ ಭೂಮಿ ಇದು. ಕೆಲವರು ಸದ್ದು ಮಾಡಿದರು,ಇನ್ನು ಕೆಲವರು ತನ್ನ ಕಾರ್ಯದಿಂದಲೇ ತನ್ನತ್ತ ತಿರುಗುವಂತೆ ಮಾಡಿದರು ಎಂಬುದನ್ನು ಹೇಳಲು ಯಾವುದೇ [more…]

News

ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವವರಿಗೆ ಮಹತ್ವದ ಮಾಹಿತಿ

ಡಿಜಿಟಲ್ ಯುಗದಲ್ಲಿ ನಮ್ಮ ಕೆಲಸ ಸುಲಭವಾಗಿದೆ. ಕ್ಯೂಆರ್ ಕೋಡ್ ಮೂಲಕ ಜನರು ಪಾವತಿ ಮಾಡ್ತಿದ್ದಾರೆ. ಆದ್ರೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಪಾವತಿ ಮಾಡುವುದು ಜನರಿಗೆ ಎಷ್ಟು ಸುಲಭವಾಗಿದೆಯೋ ಅದೇ ರೀತಿ ಮೋಸಗಾರರ ಕೆಲಸವೂ [more…]

Tulunadu Special Stories

ಕ್ಷೇತ್ರ ಜಾರಿಗೆಕಟ್ಟೆ,ಶಿರ್ವದ ಈ ಕಾರಣಿಕ ಕ್ಷೇತ್ರದ ಪಾತ್ರಿ, ಧರ್ಮದರ್ಶಿಗಳಾದ ದಿವಾಕರ ಪೂಜಾರಿಯ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಪೂಜಾ ಸೇವೆ

ತುಳುನಾಡಿನ ಪ್ರಸಿದ್ಧ ಕೊರಗಜ್ಜ,ಕೊರಗರ ಪಂಜುರ್ಲಿ, ಪಿಲಿಚಾಮುಂಡಿ ಕಾರಣಿಕ ಕ್ಷೇತ್ರ ಜಾರಿಗೆಕಟ್ಟೆ,ಶಿರ್ವ.ಈ ಕಾರಣಿಕ ಕ್ಷೇತ್ರದಪಾತ್ರಿ, ಧರ್ಮದರ್ಶಿಗಳಾದ ದಿವಾಕರ ಪೂಜಾರಿ,ಪುತ್ರ ಧೀರಜ್ ಮತ್ತು ಕುಟುಂಬ ಸಮೇತರಾಗಿ ಬಂದು ತಾಯಿ ದೇವಿಮಾತೆಯಸೇವೆಗೈದು ಮೂಲಸ್ಥಾನ ಗರಡಿಯಲ್ಲಿ ಸಾಯನ ಬೈದ್ಯರೊಂದಿಗೆ ಆರಾಧನೆ [more…]

News

ಇನ್ಮುಂದೆ ಓರ್ವ ವ್ಯಕ್ತಿ ಇಷ್ಟೇ ಸಿಮ್ ಹೊಂದಿರಬೇಕೆಂಬ ಸರ್ಕಾರದ ಹೊಸ ನಿಯಮ!

ದೂರ ಸಂಪರ್ಕ ಕ್ಷೇತ್ರದಲ್ಲಿ ಸದಾ ಒಂದಿಲ್ಲೊಂದು ಬದಲಾವಣೆಯನ್ನು ತರುತ್ತಿರುವ ದೂರಸಂಪರ್ಕ ಇಲಾಖೆಯು ಇದೀಗ ಮತ್ತೊಮ್ಮೆ ಹೊಸ ಮಾನದಂಡಗಳನ್ನು ಪರಿಚಯಿಸಿದೆ. ಓರ್ವ ವ್ಯಕ್ತಿ ಎಷ್ಟು ಸಿಮ್ ಕಾರ್ಡ್‌ಗಳನ್ನು ಖರೀದಿಸಬಹುದು?, ಅಪ್ರಾಪ್ತ ವಯಸ್ಕರಿಗೆ ಸಿಮ್ ಖರೀದಿಸಲು ಅವಕಾಶವನ್ನು [more…]

News

Watch Video: Mಪರಿವಾಹನ app ನಿಂದ ನಿಮ್ಮ ವಾಹನದ ಮಾಹಿತಿ ತಿಳಿದುಕೊಳ್ಳಿ

Mಪರಿವಾಹನ app ನಿಂದ ನಿಮ್ಮ ವಾಹನಗಳ ಫಿಟ್ನೆಸ್, ವಿಮೆ, ಎಮ್ಮಿಷನ್, ಪರ್ಮಿಟ್ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

News

Watch Video: ಹೇಗಿದೆ ಗೊತ್ತ ಎಲೆಕ್ಟ್ರಿಕ್ ಬಸ್ಸ್

ಬೆಂಗಳೂರು: ಬಿಎಂಟಿಸಿ ಗುರುವಾರ ಎನ್‌ಟಿಪಿಸಿ – ಜೆಬಿಎಂ ಜೆವಿಯಿಂದ ಗುತ್ತಿಗೆ ಪಡೆದ ಮೊದಲ ಎಲೆಕ್ಟ್ರಿಕ್ ಬಸ್ ಅನ್ನು ಅನಾವರಣಗೊಳಿಸಿತು. ಸಾರಿಗೆ ಸಚಿವ ಶ್ರೀ ರಾಮುಲು ಅವರು ನವೆಂಬರ್‌ನಲ್ಲಿ ವಿಧಾನಸೌಧದ ಮುಂದೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ [more…]

News

LIC ಯಲ್ಲಿ ಕೇವಲ 76 ರೂಪಾಯಿ ಹೂಡಿಕೆ ಮಾಡಿ ಬರೋಬ್ಬರಿ ₹10 ಲಕ್ಷ ಗಳಿಸುವ ಸುಲಭ ವಿಧಾನ

LIC Jeevan Anand Policy: ಕೇವಲ 76 ರೂಪಾಯಿ ಹೂಡಿಕೆ ಮಾಡಿ ಬರೋಬ್ಬರಿ 10 ಲಕ್ಷ ಗಳಿಸುವ ಸುಲಭ ವಿಧಾನ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಯಾರಾದರೂ ಯೋಜನೆಗೆ ಅರ್ಜಿ ಸಲ್ಲಿಸಬಹುದು [more…]

News

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದ್ದು, ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನ ಎಂದು ಪರಿಗಣಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರಾಥಮಿಕ ಹಾಗೂ [more…]

News

ರತ್ನಾಕರ್ ಹೆಬ್ಬಾರ್ ಆರೋಗ್ಯ ವಿಚಾರಿಸಲು ಯುವ ಉದ್ಯಮಿ ಗೋವಿಂದ ಬಾಬು ಪೂಜಾರಿ ಭೇಟಿ

ಬೈಂದೂರು : ಇಂದು ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ಮಾಲೀಕರಾದ ಯುವ ಉದ್ಯಮಿ ಅನ್ನದಾತ. ಆಶ್ರಯದಾತ. ಬಡವರ ಪಾಲಿನ ಆಪದ್ಬಾಂಧವ ಗೋವಿಂದ ಬಾಬು ಪೂಜಾರಿ ಅವರು ಗುಜ್ಜಾಡಿ ಗ್ರಾಮದ ನಾಯಕವಾಡಿ ಮಂಕಿವಯೋವೃದ್ಧರು [more…]

News

ಚಿಲಿಂಬಿ: ಆದರ್ಶ್ ಫ್ರೆಂಡ್ಸ್ ಅಸೋಸಿಯೇಷನ್ ಸ್ಥಾಪಕ ಅಧ್ಯಕ್ಷ ಪಿ.ಕೆ.ಭಾಸ್ಕರ್ ಅಸ್ತಂಗತ

ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಷನ್(ರಿ) ಇದರ ಸ್ಥಾಪಕ ಅಧ್ಯಕ್ಷ ರಾಗಿದ್ದು ಅಸೋಸಿಯೇಷನ್ ಶಿಕ್ಷಣ ಸಂಘಟನೆ ಅಭಿವೃದ್ಧಿಯ ಮೂಲಕ ಉತ್ತಮ ಸಮಾಜದ ನಿರ್ಮಾಣ ಕ್ಕೆ ಕೆಲಸ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 1965 -1985 ರ [more…]

News

ಕಳಾಯ ಗುತ್ತು ಜಾರಪ್ಪ ಪೂಜಾರಿ ಇನ್ನಿಲ್ಲ…

ಕಳಾಯ ಗುತ್ತು ಮನೆತನದ ಗುರಿಕಾರರು, ದೈವದ ಪರಿಚಾರಕರು,ಮಾಡ ವಿಷ್ಣುಮೂರ್ತಿ ದೈವದ ಸೇವೆ ಮಾಡಿದ ಹಿರಿಯರು ,ಓರ್ವ ಕಂಬಳ ಓಟಗಾರರಾಗಿ,ಕಂಬಳ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೋಂಡವರು , ಯಕ್ಷಗಾನದಲ್ಲಿ ಕಲಾ ಸೇವೆಯನ್ನು ಮಾಡಿದ ಓರ್ವ ಯಕ್ಷಗಾನ ಅಭಿಮಾನಿಯಾನಿ [more…]

News

ಬಡ ಕುಟುಂಬಕ್ಕೆ ಆಸರೆ ಆದ ಸಾರಿಕಾ ಪೂಜಾರಿ

ಮಾನವ ಸೇವೆಯೇ ಮಾಧವ ಸೇವೆ ಜೀವ ನೀಡುವ ಶಕ್ತಿ ಇಲ್ಲದಿದ್ದರೂ ಜೀವಕ್ಕೆ ಆಸರೆ ನೀಡುವ ಸೌಜನ್ಯ ವಿರಲೆಂಬ ನೀರಿಕ್ಷೆ. ಪಚ್ಚನಾಡಿ ಸಂತೋಷ ನಗರದ ನಿವಾಸಿ ಶ್ರೀಮತಿ ರತ್ನ ಕಳೆದ ಮೂರು ವರ್ಷ ಪಾಶ್ವವಾಯುವಿನಿಂದ ಮಲಗಿದಲ್ಲೇ [more…]

News

ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಯುವ ಉದ್ಯಮಿ ಶ್ರೀ ಹರೀಶ್.ಜಿ.ಅಮೀನ್

ಮುಂಬಯಿಯ ಬಿಲ್ಲವರ ಸಮಾಜದ ಪ್ರತಿಸ್ಠಿತ ಸಂಸ್ಥೆ ಬಿಲ್ಲವರ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಯುವಉದ್ಯಮಿ ಶ್ರೀ ಹರೀಶ್.ಜಿ.ಅಮೀನ್ ಅವರಿಗೆ ಹಾರ್ದಿಕ ಶುಭಾಶಯಗಳು.

News

ಶ್ರೀ ಕ್ಷೇತ್ರ ಗೆಜ್ಜೆಗಿರಿ ಗೆ ನಿನ್ನೆಯ ಕನ್ಯಾ ಸಂಕ್ರಮಣದ ವಿಶೇಷ ಪೂಜೆ

ಶ್ರೀ ಕ್ಷೇತ್ರ  ಗೆಜ್ಜೆಗಿರಿ ಗೆ ನಿನ್ನೆಯ ಕನ್ಯಾ ಸಂಕ್ರಮಣದ ವಿಶೇಷ ಪೂಜೆ ಸಂದರ್ಭದಲ್ಲಿ  ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಅಧ್ಯಕ್ಷರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ  ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವಹಿಸಿದ   ಶ್ರೀ ರಾಜಶೇಖರ್ ಕೋಟ್ಯಾನ್. ಭಾರತ್ಕೋಪರೇಟಿವ್ [more…]

News

ಸಂಬಳವಿಲ್ಲದೆ ದುಡಿಯುತ್ತಿದ್ದಾರೆ ಪುತ್ತೂರು ಉಪ ವಲಯ ಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ

ಸರಕಾರಿ ಅಧಿಕಾರಿಯೋರ್ವರನ್ನು ವೈಯಕ್ತಿಕ ಧ್ವೇಷಕ್ಕೆ ಅಮಾನತು ಮಾಡಿ, ಸಂಬಳ ನೀಡದೇ ಸತಾಯಿಸುತ್ತಿರುವ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಪುತ್ತೂರು ಉಪ ವಲಯ ಸಂರಕ್ಷಣಾಧಿಕಾರಿ ಸಂಜೀವ ಪೂಜಾರಿ ಅವರನ್ನು ಹಿರಿಯ ಅಧಿಕಾರಿಗಳು ಸರಿಯಾದ ಕಾರಣವಿಲ್ಲದೇ ಅಮಾನತು [more…]

News

ಬಿಲ್ಲವರ ಅಸೋಸಿಯೇಷನ್ ಮುಂಬಯಿ ಇದರ ನೂತನ ಮ್ಯಾನೇಜಿಂಗ್ ಕಮಿಟಿಗೆ ಹಾಗೂ ಸಾಂಸ್ಕೃತಿಕ ಸಮಿತಿಯ ಗೌರವ ಕಾರ್ಯದರ್ಶಿ ಯಾಗಿ ಆಯ್ಕೆಯಾದ ಶ್ರೀ ನವೀನ್ ಪಡು ಇನ್ನ

ಮುಂಬಯಿಯ ಬಿಲ್ಲವ ಸಮಾಜದ ಪ್ರತಿಸ್ಠಿತ ಸಂಸ್ಥೆಯಾಗಿರುವ ಬಿಲ್ಲವರ ಅಸೋಸಿಯೇಷನ್ ನ ನೂತನ ಮ್ಯಾನೇಜಿಂಗ್ ಕಮಿಟಿಗೆಆಯ್ಕೆಯಾಗುವುದರ ಜೊತೆಗೆ ಸಾಂಸ್ಕೃತಿಕ ಸಮಿತಿಯ ಗೌರವ ಕಾರ್ಯದರ್ಶಿ ಯಾಗಿ ಸರ್ವಾನುಮತದಿಂದ ನಿಯುಕ್ತಿಗೊಂಡಿರುವ ಯುವ ಉದ್ಯಮಿ,ಶ್ರೇಷ್ಠಸಂಘಟಕ, ಕಮಲಾ ಕಲಾ ವೇದಿಕೆಯ ಮುಂದಾಳು [more…]

News

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ನೂತನ ಮನೆ ಹಸ್ತಾಂತರ

ಬಂಟ್ವಾಳ :  ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಮತ್ತು ಯುವವಾಹಿನಿ ಸಂಚಾಲನ‌ ಸಮಿತಿ ಕುಪ್ಪಿಲ– ಪಲ್ಲಮಜಲು ಹಾಗೂ  ಸಮಾಜದ ಕೊಡುಗೈ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ನೂತನಮನೆಯನ್ನು ವಾರಿಜಾಕ್ಷಿ ರುಕ್ಮಯ ಪೂಜಾರಿ ಕುಟುಂಬಕ್ಕೆ [more…]

News

ಕಾರ್ಕಳದ ಅಕ್ಷತಾ ಪೂಜಾರ್ತಿಗೆ ಹೆಪ್ಟಾಥ್ಲಾನ್‌ ಸ್ಪರ್ಧೆಯಲ್ಲಿ ಚಿನ್ನದ ಪದಕ

ಕಾರ್ಕಳ: ತೆಲಂಗಾಣದ ವಾರಂಗಲ್‌ನಲ್ಲಿ ನಡೆದ ರಾಷ್ಟ್ರೀಯ ಮುಕ್ತ ಚಾಂಪಿಯನ್‌ಶಿಪ್‌ನ ಹೆಪ್ಟಾಥ್ಲಾನ್‌ ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ ಅಕ್ಷತಾ ಪೂಜಾರಿ ಅವರು 4939 ಅಂಕಗಳೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕೆರ್ವಾಶೆ ಅಂಗು ಪೂಜಾರಿ ಹಾಗೂ [more…]

Special Stories

ಬಿಲ್ಲವ ವಾರಿರ್ಯಸ್ ತಂಡದ 3ನೇ ಸೇವೆ ಹಸ್ತಾಂತರ

ಬಿಲ್ಲವ ವಾರಿರ್ಯಸ್ ತಂಡದ ೩ನೇ ಸೇವೆಯನ್ನು ಬರಿಮಾರು ಗ್ರಾಮ ಬಂಟ್ವಾಳದ ಕುಟುಂಬಕ್ಕೆ ನೀಡಲು ನಿರ್ಧರಿಸಿತು. ಕಳೆದ ತಿಂಗಳು ಆಕ್ಸಿಡೆಂಟಾಗಿ ಕೆಲಸಕ್ಕೆ ಹೋಗಲು ಆಗದೆ ತನ್ನ ಕುಟುಂಬದ ಜವಾಬ್ದರಿಯನ್ನು ಹೊತ್ತ ಕುಟುಂಬಕ್ಕೆ ನೀಡಿದೆ. ಉತ್ತಮ ಕಾರ್ಯ, [more…]

Special Stories

ಬ್ರಹ್ಮ ಶ್ರೀ ನಾರಾಯಣ ಗುರುಗಳ ಮಹಾಸಮಾಧಿ ದಿನ ಸೆಪ್ಟೆಂಬರ್21 ಇಂದು

ಮ. ವ.1104 ರ ಕನ್ನಿ 5ನೇ ದಿನ ಬೆಳಗಿನಿಂದಲೇ ಆಕಾಶವು ತೆಳುವಾದ ಮೊಡದಿಂದ ಕೂಡಿತ್ತು. ಮಧ್ಯಾಹ್ನವಾಗುತ್ತಿದ್ದಂತೆ ತುಂತುರು ಹನಿಗಳು ಬೀಳಲಾರಂಭಿಸಿದವು. ಗುರುಗಳು ಮಹಾನಿರ್ವಾಣಕ್ಕೆ ಪ್ರಾಪ್ತಿಯಾಗುವುದನ್ನು ಪ್ರಕೃತಿ ಸೂಚಿಸುವಂತೆ ತೋರುತ್ತಿತ್ತು. ಗುರುಗಳು ಪ್ರಸನ್ನರಾಗಿಯೇ ಇದ್ದರು. ಗುರುದೇವರು [more…]

Health

ಹದಿಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತ.! ಈ ಕುರಿತು ವೈದ್ಯರಿಂದ ಮಹತ್ವದ ಮಾಹಿತಿ

ಬಹಳ ದಿನಗಳಿಂದ ಇದ್ದ ಭಯವೊಂದು ನಿಧಾನವಾಗಿ ವಾಸ್ತವದ ರೂಪ ತಾಳುತ್ತಿದ್ದು, 40 ವರ್ಷ ವಯಸ್ಸಿನ ಒಳಗಿನ ಮಂದಿಯಲ್ಲೂ ಹೃದಯಾಘಾತವಾಗುವ ಸಾಧ್ಯತೆಗಳು ದಿನೇ ದಿನೇ ಹೆಚ್ಚುತ್ತಲೇ ಇದೆ. ಪುರುಷರಲ್ಲಿ ಸಾಮಾನ್ಯವಾಗಿ 50ರ ಹರೆಯದಲ್ಲಿ ಹಾಗೂ ಮಹಿಳೆಯರಲ್ಲಿ [more…]

Health

ದೇಹದಲ್ಲಿ ಕಬ್ಬಿಣದ ಸಮಸ್ಯೆಯಿದ್ರೆ ಈ ಪಾತ್ರೆಯಲ್ಲಿ ಆಹಾರ ತಯಾರಿಸಿ

ಹಿಂದೆ ಜನರು ಕಬ್ಬಿಣದ ಪಾತ್ರೆಗಳನ್ನು ಹೆಚ್ಚು ಬಳಸುತ್ತಿದ್ದರು. ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಾರುಕಟ್ಟೆಗೆ, ಉಕ್ಕು, ನಾನ್ ಸ್ಟಿಕ್ ಸೇರಿದಂತೆ ನಾನಾ ಬಗೆಯ ಪಾತ್ರೆಗಳು ಲಗ್ಗೆಯಿಟ್ಟಿವೆ. ಆದ್ರೆ ಹಿಂದಿನ ಕಾಲದಲ್ಲಿ [more…]

News

ದ.ಕ. ಜಿಲ್ಲಾ ಯುವವಾಹಿನಿ ಕೊಲ್ಯ ಘಟಕದಿಂದ ಬ್ರಹ್ಮ ಶ್ರೀ ನಾರಾಯಣ ಗುರು ಮಹಾಸಮಾಧಿಯ ಪುಣ್ಯದಿನ ಆಚರಣೆ

ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ, ಸೋಮೇಶ್ವರ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಕೊಲ್ಯ ಘಟಕ ಇದರ ವತಿಯಿಂದ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು [more…]

News

”ನಾನು ಕಾರು ಮಾತ್ರವಲ್ಲದೆ ಟ್ರ್ಯಾಕ್ಟರ್​ಗಳನ್ನು ಕೂಡ ಓಡಿಸುತ್ತೇನೆ” 90ರ ವೃದ್ಧೆ

ಮಧ್ಯ ಪ್ರದೇಶದ ದೇವಾಸ್​ ಜಿಲ್ಲೆಯ 90 ವರ್ಷದ ವೃದ್ಧೆಯೊಬ್ಬರು ವೃದ್ಧೆ ಕಾರು ಚಾಲನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ದೇವಾಸ್​ ಜಿಲ್ಲೆಯ ಬಿಲವಾಲಿ ಪ್ರದೇಶದ ನಿವಾಸಿಯಾಗಿರುವ ರೇಷಮ್​ ಬಾಯ್​ ತನ್ವರ್ ಎಂಬ [more…]

News

ಡೆಬಿಟ್-ಕ್ರೆಡಿಟ್ ಕಾರ್ಡ್ ಪೇಮೆಂಟ್ ನಿಯಮ ಬದಲಿಸಿದ RBI; ಏನಿದು ಹೊಸ ನಿಯಮ?

ವಿದ್ಯುತ್ ಬಿಲ್, ಮೊಬೈಲ್ ಬಿಲ್ ಅಥವಾ ಇತರೆ ಯುಟಿಲಿಟಿ ಬಿಲ್ ಸ್ವಯಂ ಡೆಬಿಟ್ ಆಗುವಂತೆ ಮಾಡುವ ಕೋಟಿಗಟ್ಟಲೆ ಗ್ರಾಹಕರಿಗೆ ಮಹತ್ವದ ಮಾಹಿತಿ ಇದೆ. ಹೆಚ್ಚುವರಿ ಫ್ಯಾಕ್ಟರ್ ದೃಢೀಕರಣಕ್ಕಾಗಿ (AFA) ರಿಸರ್ವ್ ಬ್ಯಾಂಕ್ ಹೊಸ ಮಾರ್ಗಸೂಚಿಗಳನ್ನು [more…]

News

ಮಾಣಿ ಯುವವಾಹಿನಿಯ ಮನೆಮನೆಗೆ ಗುರುತತ್ವ ಸಂಚಾರದ ಸಂಪನ್ನ ಸಂಭ್ರಮ

” ಜಗತ್ತಿನ ವೈಚಾರಿಕತೆಯ ಬೆಳಕು, ಸಾಮಾಜಿಕ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಾರ್ವಕಾಲಿಕ ಮೌಲ್ಯವುಳ್ಳದ್ದು. ಸಂಘಟನೆಗಳ ಸಮಾಜಮುಖಿ ಕಾರ್ಯಗಳು ಸರ್ವರನ್ನೂ ಒಳಗೊಳ್ಳುವ ಒಲವು ಹೊಂದಿರಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ (ರಿ.) ಮಾಣಿ ಘಟಕವು [more…]

News

ಹೀಗೆ ಮಾಡಿ, ಒಂದು ತಿಂಗಳು ಬರುವ ಗ್ಯಾಸ್ ಎರಡು ತಿಂಗಳು ಬರುತ್ತೆ!

ಅಡುಗೆ ಅನಿಲದ ಬೆಲೆಯು ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಇದು ಜನಸಾಮಾನ್ಯರ ಮೇಲೆ ತೀವ್ರ ಹೊಡೆತ ಹಾಕಿದೆ. ಹೀಗಾಗಿ ಅಡುಗೆ ಗ್ಯಾಸ್ ಬಳಕೆ ಮಾಡುವ ಜನರು ಅಡುಗೆ ಮನೆಯಲ್ಲಿ ಅಡುಗೆ ಮಾಡುವ ಸಂದರ್ಭ ಆದಷ್ಟು [more…]

News

ತಮ್ಮ ಅನಾರೋಗ್ಯದ ನಡುವೆಯೂ ಆಸ್ಕರ್ ಆರೋಗ್ಯ ವಿಚಾರಿಸಿ ಕಣ್ಣೀರಿಟ್ಟ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ

ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಆಸ್ಕರ್‌ ಫರ್ನಾಂಡಿಸ್‌ ಅವರ ಆರೋಗ್ಯ ವಿಚಾರಿಸಲು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನಗರದ ಯೆನಪೋಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಜನಾರ್ದನ ಪೂಜಾರಿ [more…]

Special Stories

ರಂಗಭೂಮಿಯ ನಾಡಿಮಿಡಿತ, ಸಂಘಟಕ ‘ಮಧು ಬಂಗೇರ ಕಲ್ಲಡ್ಕ’

ಮಂಗಳೂರು ಎಂಬ ಕಡಲತಡಿಯ, ತೆಂಗು-ಕಂಗು, ಬಾಳೆಡೆಯ, ತುಳುವರ ನಾಡಿನ ಬೆಳವಣಿಗೆಯಲ್ಲೂ ಹಾಗೆಯೇ ಹತ್ತು-ಹಲವು ಮಹನೀಯರ ಮಹಾತ್ಯಾಗದ ಅಡಿಪಾಯವಿದೆ, ದಣಿವರಿಯದ ಪರಿಶ್ರಮದ ಹಿನ್ನಲೆಯಿದೆ. ಅದರಲ್ಲೂ ತುಳುವನಾಡು ಎಂದಾಗ ಥಟ್ಟನೆ ನೆನಪಾಗುವುದು ರಂಗಭೂಮಿ ಮತ್ತು ತಮ್ಮ ನೋವಿನ [more…]

News

ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ 61ನೇ ಸೇವಾ ಯೋಜನೆ

ದಿನಾಂಕ: 25.07.2021 ನೇ ಭಾನುವಾರ ಬಿರುವೆರ್ ಕುಡ್ಲ ಬಜಪೆ ಘಟಕ ಸ್ಪಂದನ ತಂಡದ ವತಿಯಿಂದ ಸುಂಕದಕಟ್ಟೆ ನಿವಾಸಿಜಗದೀಶ್ ಆಚಾರ್ಯ ಇವರಿಗೆ ವೈದ್ಯಕೀಯ ನೆರವಿಗಾಗಿ ಸಹಾಯಧನ ನೀಡಲಾಯಿತು ‌ಕಂದಾವರ ಪಂಚಾಯತ್ ಕೊಳಂಬೆ ಗ್ರಾಮದ ಸುಂಕದಕಟ್ಟೆ ದೇವಸ್ಥಾನದ [more…]

Special Stories

ಬಿಲ್ಲವ ಸಮಾಜದ ಹೆಮ್ಮೆಯ ಪ್ರತಿಭೆ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಜೇಶ್ ವಿಟ್ಲ

ಒರ್ವ ವ್ಯಕ್ತಿಯೊಳಗಿರುವ ಪ್ರತಿಭೆ ಆತನನ್ನು ಸಾಧನೆಯ ಶಿಖರದೆಡೆಗೆ ಕೊಂಡೊಯ್ಯುವ ಜೊತೆಗೆ ಇತರರಿಗೂ ಸ್ಫೂರ್ತಿಯಾಗುತ್ತದೆ ಎನ್ನುವುದಕ್ಕೆ ಉತ್ತಮ ನಿದರ್ಶನ ನಮ್ಮ ಸಮಾಜದ ಹೆಮ್ಮೆಯ ಪ್ರತಿಭೆ ರಾಜೇಶ್ ವಿಟ್ಲ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು. ಇವರು ಬಂಟ್ವಾಳ [more…]

News

ಕಲ್ಲಡ್ಕ ಶ್ರೀ ಶಾರದಾ ಪೂಜಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಯೋಗೀಶ್ ಪೂಜಾರಿ ಆಯ್ಕೆ

ಬಂಟ್ವಾಳ: ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ ಆಶ್ರಯದಲ್ಲಿ ನಡೆಯುವ 44ನೇ ವರ್ಷದ ಶಾರದಾ ಪೂಜಾ ಮಹೋತ್ಸವದ ಮಹಾಸಭೆ ಪ್ರತಿಷ್ಠಾನದ ಅಧ್ಯಕ್ಷ ನರಸಿಂಹ ಮಡಿವಾಳ ಅಧ್ಯಕ್ಷತೆಯಲ್ಲಿ ನಡೆದಿದ್ದು, ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ [more…]

News

ಕಾಪು : ಹಾಲೆ ಮರದ ತೊಗಟೆಯ ಆಟಿ ಕಷಾಯ ವಿತರಣೆ :ಕಷಾಯ ಸ್ವೀಕರಿಸಿದ ಸರ್ವಧರ್ಮಿಯರು

ಕಾಪು : ಬಿರುವೆರ್ ಕಾಪು ಸೇವಾ ಟ್ರಸ್ಟ್ ವತಿಯಿಂದ ಕಾಪು ಪೇಟೆಯಲ್ಲಿ ಹಾಲೆ ಮರದ ತೊಗಟೆಯಲ್ಲಿ ಸಿದ್ದ ಪಡಿಸಿದ ಕಷಾಯ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಿರುವೆರ್ ಕಾಪು ಸೇವಾ ಟ್ರಸ್ಟ್ [more…]

Special Stories

ತುಳು ಮತ್ತು ಕನ್ನಡದ ನಾಡಿಮಿಡಿತ ವಿದೇಶಗಳಲ್ಲಿ ಅರಳುವಂತೆ ಮಾಡಿದ ನಮ್ಮ ಹೆಮ್ಮೆಯ ಮಹಾನ್ ಸಾಧಕ ಶ್ರೀ ರಾಜ್ ಕುಮಾರ್ ಇವರ ಸಾಧನೆಗೆ ಸಲಾಂ

ಜೀವನದಲ್ಲಿ ನಾವು ಅದೆನೇನೋ ಸಾಧಿಸಬೇಕು ಎಂಬ ಕನಸನ್ನು ಹೊತ್ತುಕೊಂಡು ಎದುರು ನೋಡುತ್ತಿರುತ್ತೇವೆ. ಅದೆಷ್ಟೇ ಕನಸು ಕಂಡರು, ಏನೇ ಮಾಡಿದರೂ, ಆ ಕನಸು ಈಡೇರಲು ನಮಗೆ ಯೋಗವೂ ಬೇಕು. ಭಾಗ್ಯವೂ ಬೇಕು. ಇದಕ್ಕಿಂತ ಹೆಚ್ಚಾಗಿ, ನಾವು [more…]

News

ಟೋಕಿಯೋ ಓಲಂಪಿಕ್ -2020 | ಮಹಿಳಾ ಹಾಕಿ ತಂಡದ ತರಬೇತುದಾರ ಕು. ಅಂಕಿತಾ ಬಿಲ್ಲವ ಸುರೇಶ ಸನ್ಮಾನ

ಟೋಕಿಯೋ-2020 ಓಲಂಪಿಕ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಹಿಳಾ ಹಾಕಿ ತಂಡದ ತರಬೇತುದಾರರಲ್ಲಿ ಒಬ್ಬರಾದ ಕು. ಅಂಕಿತಾ ಬಿಲ್ಲವ ಸುರೇಶ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಟೋಕಿಯೋ ಒಲಂಪಿಕ್ ಟೂರ್ನಿಯಲ್ಲಿ ಭಾರತ ಮಹಿಳಾ ಹಾಕಿ ತಂಡ ಅತ್ಯುತ್ತಮ [more…]

News

ಗೋಲ್ಡನ್‌‌‌ ಬುಕ್‌‌‌‌‌ ರೆಕಾರ್ಡ್‌ ದಾಖಲೆ ನಿರ್ಮಿಸಿದ ಲೀಫ್‌ ಆರ್ಟ್‌ ಕಲಾವಿದ ಅಕ್ಷಯ್

ಮೂಡುಬಿದಿರೆ: ಅತಿ ಚಿಕ್ಕ ಎಲೆಯಲ್ಲಿ ವಿಶ್ವದ ಹಾಸ್ಯ ಕಲಾವಿದ ಚಾರ್ಲಿ ಚಾಪ್ಲಿನ್‌ ಅವರ ಚಿತ್ರ ಬಿಡಿಸಿದ ಮೂಡುಬಿದಿರೆಯ ಅಕ್ಷಯ್‌ ಎಂ ಕೋಟ್ಯಾನ್‌‌ ಅವರು ಗೋಲ್ಡನ್‌‌‌ ಬುಕ್‌‌‌‌‌ ರೆಕಾರ್ಡ್‌ಗೆ ಆಯ್ಕೆಯಾಗಿದ್ದು, ವಿಶ್ವ ಸರ್ಟಿಫಿಕೇಟ್‌ ಲಭಿಸಿದೆ. 11.7 [more…]

News

ಬಿಲ್ಲವ ಅಸೋಸಿಯೇಷನ್ ಬೆಂಗಳೂರು, ಬ್ರಹ್ಮಶ್ರೀ ನಾರಾಯಣ ಗುರು ಜಂಕ್ಷನ್ ಗೆ ಪುಷ್ಪಾರ್ಚನೆ

ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜಯಂತಿ ಆಚರಣೆಯ ಶುಭದಿನದಂದು ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಜಂಕ್ಷನ್ ಗುರುಗಳ ಭಾವಚಿತ್ರ ಸಮೇತ ಪುಷ್ಪಾರ್ಚನೆ ನೆರವೇರಿತು. ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಇದರ ಹಲವು ವರ್ಷಗಳ ಪ್ರಯತ್ನದಿಂದಾಗಿ [more…]

News

60 ಅಡಿ ಉದ್ದ ಅಗಲದ ಹೂವುಗಳಲ್ಲಿ ಶ್ರೀನಾರಾಯಣ ಗುರು ದೇವರ ಚಿತ್ರ ಮಾಡಿದ SNDP ಯೋಗಂ ಕೊಡುಂಗಲ್ಲೂರು ಯೂನಿಯನ್

ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜಯಂತಿ ಆಚರಣೆಯ ಶುಭದಿನದಂದು SNDP ಯೋಗಂ ಕೊಡುಂಗಲ್ಲೂರು ಯೂನಿಯನ್ 60 ಅಡಿ ಉದ್ದ ಅಗಲದ ಹೂವುಗಳಲ್ಲಿ ಶ್ರೀನಾರಾಯಣ ಗುರು ದೇವರ ಚಿತ್ರ ಮಾಡಿ ವಿಶೇಷವಾಗಿ ಗಮನ ಸೆಳೆಯಿತು. ಹೂವುಗಳೊಂದಿಗೆ [more…]

Special Stories

ಜಗತ್ತಿನ ವೈಚಾರಿಕತೆಯ ಬೆಳಕು ಬ್ರಹ್ಮ ಶ್ರೀ ನಾರಾಯಣ ಗುರು

ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದರೇನೆ ಹಾಗೆ ಜಗತ್ತಿಗೆ ಜೀವನ ಜ್ಞಾನದ ಬೆಳಕನ್ನು ತೊರಿದವರು.ಜಾತಿ ವ್ಯವಸ್ಥೆಯಲ್ಲಿನ ಮೇಲು-ಕೀಳೆಂಬ ಅಸಮಾನತೆಯ ಕತ್ತಲನ್ನು ಹೋಗಲಾಡಿಸಲು ಸಮಾನತೆಯ ತತ್ವ ದೀವಿಗೆಯ ಬೆಳಗಿದವರು .ಪ್ರತಿಯೊಬ್ಬರಿಗೂ ವಿಧ್ಯೆ ಸಿಗುವಂತಾಗಬೇಕು ಮತ್ತು ವಿಧ್ಯೆಯಿಂದ ಸ್ವತಂತ್ರರಾಗಬೇಕು [more…]

News

ಗುರುಬೆಳದಿಂಗಳು ಮೂಲಕ ವಿದ್ಯುತ್ ಸೌಲಭ್ಯ ಹಸ್ತಾಂತರ ಗುರುವರ್ಯರ ಜನ್ಮದಿನದಂದು ಬೆಳಕು ನೀಡಿದ ಸಂತೃಪ್ತಿ

ಗುರುವರ್ಯರ ಜನ್ಮದಿನದಂದು ಬೆಳಕು ನೀಡಿದ ಸಂತೃಪ್ತಿ ಪದ್ಮರಾಜ್ ಆರ್. ಸಂತಸ ಬಂಟ್ಬಾಳ: ಕುದ್ರೋಳಿ ಗುರುಬೆಳದಿಂಗಳು ವತಿಯಿಂದ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಶಾಂತಿನಗರದ ಪರಿಶಿಷ್ಟ ಜಾತಿಯದಯಾನಂದ ಸುಜಾತರವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು. ಕುದ್ರೋಳಿ [more…]

News

ನವಚೇತನ ಸೇವಾ ಬಳಗ (ರಿ ) ತೋಡಾರು. ನಮ್ಮ ಈ ಸನ್ಮಾನ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದವರು ಸತೀಶ್ ಅಂಚನ್ ಬಜಾಲ್ ಅಧ್ಯಕ್ಷರು ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ

ನವಚೇತನ ಸೇವಾ ಬಳಗ (ರಿ ) ತೋಡಾರು. ಬಡವರ ಸೇವೆಯೇ ದೇವರ ಸೇವೆ ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವುದೇ ಎಂಬ ಮಾತಿನಂತೆ ನಮ್ಮ ತಂಡವು ಈ ದಿನದಂದು ಶಿಕ್ಷಣಕ್ಕೆ ಮಹತ್ವವನ್ನುಕೊಟ್ಟು ದ್ವಿತೀಯ ಪಿ ಯು ಸಿ [more…]

News

8 ಬೇಡಿಕೆಗಳನ್ನು ಅಖಿಲ ಕರ್ನಾಟಕ ಈಡಿಗ-ಬಿಲ್ಲವ-ನಾಮದಾರಿ ಸಮಿತಿಯಿಂದ ಕರ್ನಾಟಕ ಮುಖ್ಯಮಂತ್ರಿಗಳಿಗೆ ಮನವಿ

ಬೆಂಗಳೂರು: 8 ಬೇಡಿಕೆಗಳನ್ನು ಅಖಿಲ ಕರ್ನಾಟಕ ಈಡಿಗ-ಬಿಲ್ಲವ-ನಾಮದಾರಿ ಸಮಿತಿಯಿಂದ ಕರ್ನಾಟಕ ಮುಖ್ಯಮಂತ್ರಿಗಳಿಗೆ ಮನವಿ  ಸಲ್ಲಿಸಲಾಯಿತು ಈಡಿಗ -ಬಿಲ್ಲವ-ನಾಮದಾರಿ ಒಟ್ಟು 26 ಉಪ ಪಂಗಡಗಳಿಗೆ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದರ ಜೊತೆಗೆ [more…]

News

ಸೌದಿ ಅರೇಬಿಯಾದಲ್ಲಿ 42 ವರ್ಷಗಳಿಂದ ಇದ್ದ ಉದ್ಯಮಿ ಶ್ರೀಯುತ: ಬಾಸ್ಕರ್ ಪಾಲನ್ ದಂಪತಿಗಳಿಗೆ ಜುಬೇಲ್ ನಲ್ಲಿ ಬೀಳ್ಕೋಡುಗೆ ಸಮಾರಂಭ

ಸೌದಿ ಅರೇಬಿಯಾದಲ್ಲಿ 42 ವರ್ಷಗಳಿಂದ ಇದ್ದ ಉದ್ಯಮಿ ಶ್ರೀಯುತ: ಬಾಸ್ಕರ್ ಪಾಲನ್  ದಂಪತಿಗಳಿಗೆ ಜುಬೇಲ್ ನಲ್ಲಿಬೀಳ್ಕೋಡೀಗೇ  ಸಮಾರಂಭ ಶ್ರೀಯುತ:  ಬಾಸ್ಕರ್ ಪಾಲನ್ ಉದ್ಯಾವರ ಉದ್ಯೋಗವನ್ನು ಅರಸಿ  ಇವರು.1979ರಲ್ಲಿ  ಸೌದಿ ಅರೇಬಿಯಾಗೆ ಟೈಪ್ರೇಟರ್  ಮೇಕಾನಿಕ್ ಆಗಿ [more…]

News

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಯಲ್ಲಿ ಔಷಧೀಯ ಸಸಿ ನಾಟಿ ಅಭಿಯಾನ ಕ್ಕೆ ಚಾಲನೆ

ಗುರುಬೆಳದಿಂಗಳು ಕುದ್ರೋಳಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜನ್ಮದಿನಾಚರಣೆ ಅಂಗವಾಗಿ ಮಹಾಮಾತೆ ದೇಯಿ ಬೈದೆತಿಯ ಸಂಕಲ್ಪದಂತೆ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ತತ್ವದಂತೆ ಚರ್ಚ್, ದರ್ಗಾ, ಬಸದಿ, ದೈವಸ್ಥಾನ, [more…]

News

ದಕ್ಷ ಪ್ರಾಮಾಣಿಕ ಪಾದರಸದಂತೆ ಕ್ರಿಯಾಶೀಲ ವ್ಯಕ್ತಿತ್ವವುಳ್ಳ ನಿವೃತ್ತ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಎನ್ ಪದ್ಮನಾಭ ಮಾಣಿಂಜ

ದಕ್ಷ ಪ್ರಾಮಾಣಿಕ ಪಾದರಸದಂತೆ ಕ್ರಿಯಾಶೀಲ ವ್ಯಕ್ತಿತ್ವವುಳ್ಳ ನಿವೃತ್ತ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಎನ್ ಪದ್ಮನಾಭಮಾಣಿಂಜ ಬದುಕು ನಿಂತ ನೀರನ್ನಾಗಿಸದೇ ಸದಾ ನಿರ್ಮಲ ಸೇವಾ ಮನೋಭಾವದ ಜಲಪಾತವನ್ನಾಗಿಸಿ ಕೊಂಡಾಗ ಮಾತ್ರ ಬದುಕುಬಂಗಾರವಾಗಿ ಸಾರ್ಥಕ್ಯ ಜೀವನ [more…]

News

ಅನಂತಾಡಿಯಲ್ಲಿ ಕುದ್ರೋಳಿ ಗುರು ಬೆಳದಿಂಗಳು ಸಂಘಟನೆಯಿಂದ ‘ಗುರುವನ’ ಲೋಕಾರ್ಪಣೆ

ಬದುಕಿನಲ್ಲಿ ಕನಸು ಕಾಣುವುದು ಸುಲಭ ಆದರೆ ಅದನ್ನು ನನಸು ಮಾಡುವುದು ಬಲುಕಷ್ಟ.  ತ್ಯಾಗ, ಪರಿಶ್ರಮ, ಇಚ್ಚಾಶಕ್ತಿ ಇರುವತಂಡವೊಂದಿದ್ದರೆ ಯಾವುದನ್ನು ಸಾಧಿಸಲು ಸಾಧ್ಯ ಎಂದು ಹಿಂದುಳಿದ ವರ್ಗ ಹಾಗೂ ಸಮಾಜಕಲ್ಯಾಣ ಸಚಿವರಾದ ಕೋಟಶ್ರೀನಿವಾಸ ಪೂಜಾರಿರವರು ಹೇಳಿದರು. [more…]

Special Stories

ಜೂನ್ 15, ತುಳು ಚಿತ್ರರಂಗದಲ್ಲಿ ದಾಖಲೆಯ ಇತಿಹಾಸವನ್ನು ಬರೆದ ಕೋಟಿ ಚೆನ್ನಯ ಸಿನೆಮಾ ಬಿಡುಗಡೆಯಾಗಿ ನಲ್ವತ್ತ ಎಂಟು ವರ್ಷಗಳು ಸಂದಿವೆ

ಜೂನ್ 15, 1973 ರಲ್ಲಿ ಮಂಗಳೂರಿನ ಜ್ಯೋತಿ ಥಿಯೇಟರ್‌ ನಲ್ಲಿ ಬಿಡುಗಡೆಯಾದ ʼಕೋಟಿ ಚೆನ್ನಯʼ ಸಿನೇಮಾ ೧೨೪ ದಿನಗಳ ಕಾಲ ದಾಖಲೆಯ ಪ್ರದರ್ಶನ ನೀಡಿ ದಾಖಲೆ ನಿರ್ಮಿಸಿತು. ಮಿನುಗು ತಾರೆ ಕಲ್ಪನಾ ಅಭಿನಯದ ಈ [more…]

News

ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕದಿಂದ 30ನೇ ಸೇವಾ ಯೋಜನೆ

ಉದಯ ಪೂಜಾರಿ ಬಳ್ಳಾಲ್ ಭಾಗ್ ಸ್ಥಾಪಕ ಅಧ್ಯಕ್ಷತೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ (ರಿ) ಮಂಗಳೂರು ಇದರ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕ ದ 30ನೇ ಸೇವಾ [more…]

News

ಪೆರಾಜೆಯ ರಿಕ್ಷಾ ಚಾಲಕ ಅಣ್ಣಿ ಪೂಜಾರಿ ಯವರಿಂದ ವ್ಯಾಕ್ಸಿನ್ ಮತ್ತು ತುರ್ತು ಚಿಕಿಸ್ಥೆಗೆ ಉಚಿತ ರಿಕ್ಷಾ ಸೇವೆ

ಬಂಟ್ವಾಳ: ಕೋವಿಡ್ ನಿಯಂತ್ರಣ ಸಾಧಿಸಲು ಕೋವಿಡ್ ಲಸಿಕೆಯೊಂದೇ ರಾಮಬಾಣವಾಗಿದ್ದು ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯುವುದೇ ಅಂತಿಮ ಪರಿಹಾರವಾಗಿದೆ. ಈ ನಿಟ್ಟಿನಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯದಲ್ಲಿವ ಸರಕಾರದ ಜೊತೆ ಸಂಘ ಸಂಸ್ಥೆಗಳು ಕೈಜೋಡಿಸಿದೆ. ಆದರೆ [more…]

News

‘ದ.ಕ. ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ’ – ಕೋಟ ಶ್ರೀನಿವಾಸ್ ಪೂಜಾರಿ

ಮಂಗಳೂರು: “ದ.ಕ. ಜಿಲ್ಲೆಯಲ್ಲಿ ಜೂನ್.23ರಿಂದ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ನೀಡಲಾಗಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, “ಸಂಸದ ನಳಿನ್ ಕುಮಾರ್ [more…]

News

”ಲೀಫ್ ಆರ್ಟ್’ ಎಂಬ ಕಲೆಯಿಂದ ಜನಮಣ್ಣನೆ ಪಡೆದಿರುವರು ಮೂಡುಬಿದಿರೆಯ ಅಕ್ಷಯ್ ಕೋಟ್ಯಾನ್

‘ಬಲ್ಲವನೇ ಬಲ್ಲ ಬೆಲ್ಲದ ರುಚಿಯ‘ ಎಂಬಂತೆ ಒಬ್ಬ ಕಲಾವಿದನಿಗೆ ಮಾತ್ರ ಗೊತ್ತು ಕಲೆಯ ಬೆಲೆ. ಅವನಲ್ಲಿ ಮೂಡುವ ವಿಶಿಷ್ಟಚಟುವಟಿಕೆಯೇ ಕಲೆ ಎಂಬಂತೆ ಪೆನ್ಸಿಲ್ ಸ್ಕೆಚ್,ಪೈಂಟಿಂಗ್,ಚಿತ್ರಕಲೆ ಇವೆಲ್ಲವನ್ನು ಹೊರತುಪಡಿಸಿ ಪಚ್ಚನೆಯ ಪತ್ರೆಗಳಲ್ಲಿ ಹಲವಾರುನಗುಮುಖಗಳನ್ನು ಸೃಷ್ಟಿಸಿ ಅವುಗಳಿಗೆ [more…]

Special Stories

ಎ ಜರ್ನಿ ಫ್ರಮ್ ‘ಪಾರ್ವತಿ’ ಟು ‘ಅನ್ವಿತಾ’

ನಿರೂಪಣೆ ಎಂಬ ಮೊದಲ ಘಟ್ಟ ಹತ್ತಿ, ತಂಪಿಂಪಿನ ಕಂಪು ಹರಡಿಸಿ, ಔಟ್ ಆಫ್ ಸಿಲೇಬಸ್ ಅನ್ನೋ ನಟನೆ ಎಂಬ ಪ್ರಶ್ನೆಗೆ ಉತ್ತರಿಸಿ ,’ದಂಡ್’ ನ ಎರಡನೇ ಲೀಡ್ ಆಗಿ, ‘ಗಟ್ಟಿಮೇಳ’ದ ಮೊದಲನೇ ಮದುಮಗಳಾಗಿ, ಪಾರ್ವತಿಯಿಂದ [more…]

News

ಗರೋಡಿ ಸ್ಟೀಲ್ ಸಂಸ್ಥೆಯಿಂದ ಜೆಎಸ್‌ಡಬ್ಲ್ಯೂ ಸಹಕಾರದೊಂದಿಗೆ ಉಚಿತ ಅಂಬುಲೆನ್ಸ್ ಸೇವೆ

ಮಂಗಳೂರು: ಗರೋಡಿ ಸ್ಟೀಲ್ ಸಂಸ್ಥೆಯಿಂದ ಜೆಎಸ್‌ಡಬ್ಲ್ಯೂ ಸಹಕಾರದೊಂದಿಗೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಗೆ ಆರಂಭಿಸಲಾದ ಉಚಿತ ಅಂಬುಲೆನ್ಸ್ ಸೇವೆಗೆ ಸೋಮವಾರ ಬೈಕಂಪಾಡಿ ಗರೋಡಿ ಸ್ಟೀಲ್ ಪ್ರಾಂಗಣದಲ್ಲಿ ಚಾಲನೆ ನೀಡಲಾಯಿತು. ಮೂಡುಬಿದಿರೆ ಶಾಸಕ [more…]

News

ಮಂಗಳೂರು: ವೀಕೆಂಡ್ ಕರ್ಪ್ಯೂ – ಖಾಸಗಿ ಬಸ್ ಓಡಾಟ ಇಲ್ಲ

ಜಿಲ್ಲಾಡಳಿತ ಹೇರಿದ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದ ಖಾಸಗಿ ನಗರ ಬಸ್ ಮಾಲೀಕರು ಜುಲೈ 3 ಮತ್ತು ಜುಲೈ 4 ರಂದು ಬಸ್ಸುಗಳನ್ನು ಓಡಿಸದಿರಲು ನಿರ್ಧರಿಸಿದ್ದಾರೆ. ಜುಲೈ 1 ರ ಗುರುವಾರ ಜಿಲ್ಲಾಧಿಕಾರಿ ಡಾ.ರಾಜೇಂದ್ರ [more…]

News

ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ 33ನೇ ಬ್ರಹ್ಮಶ್ರೀ ಸೇವಾ ಯೋಜನೆ

ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕ ‘ಬ್ರಹ್ಮಶ್ರೀ ‘ ಸೇವಾಯೋಜನೆ ಲಾಕ್ಡೌನ್ ಸಮಯದಲ್ಲಿ ಘಟಕದ ವಿಶೇಷ ಸೇವಾ ಯೋಜನೆ ಉದಯ ಪೂಜಾರಿ ಬಳ್ಳಾಲ್ಭಾಗ್ ಸ್ಥಾಪಕಾಧ್ಯಾಕ್ಷತೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,  ಬಿರುವೆರ್ ಕುಡ್ಲ (ರಿ.) [more…]

Special Stories

ಪರಿಚಯ: “ಎನ್.ಟಿ ಪೂಜಾರಿ ” ಮಾಲೀಕರು ಶಿವ ಸಾಗರ್ ಫುಡ್ಸ್ & ರೆಸಾರ್ಟ್ಗಳು ಪ್ರೈ. ಲಿಮಿಟೆಡ್ ಮತ್ತು ಫಿಶ್ ಎನ್ ಬೆಟ್.

ಸುಮಾರು 27 ವರ್ಷಗಳಿಂದ ಆಹಾರ ಮತ್ತು ಪಾನೀಯ ಉದ್ಯಮದಲ್ಲಿ ಪರಿಣತಿಯನ್ನು ಪಡೆದ ಎನ್.ಟಿ. ಪೂಜಾರಿ ಅವರ ಸಾಹಸೋದ್ಯಮದ ಶಿವ ಸಾಗರ್ ಫುಡ್ & ರೆಸಾರ್ಟ್ ಪ್ರೈವೇಟ್ಗೆ ಮಹತ್ತರವಾದ ಮಹತ್ವವನ್ನು ತರುತ್ತದೆ. ಲಿಮಿಟೆಡ್ ಆರೋಗ್ಯಕರ ತ್ವರಿತ [more…]

News

ಶಿವಗಿರಿ ಮಠದ ಸ್ವಾಮಿ ಮಾಜಿ ಮಠಾಧೀಶ ಪ್ರಕಾಶಾನಂದ (99) ವಿಧಿವಶ

ವರ್ಕಲಾ: ಸ್ವಾಮಿ ಪ್ರಕಾಶಾನಂದ ( 99 ) ಬುಧವಾರ ಬೆಳಿಗ್ಗೆ ವರ್ಕಲಾ ಶ್ರೀ ನಾರಾಯಣ ಮಿಷನ್ ಆಸ್ಪತ್ರೆಯಲ್ಲಿ ವಿಧಿವಶರಾದರು.  ಶಿವಗಿರಿ ಮಠದ ಮಾಜಿ ಮಠಾಧೀಶರಾಗಿದ್ದರು. 1922 ಡಿಸೆಂಬರ್ ನಲ್ಲಿ ಜನಿಸಿದ್ದು, ಕೆಲ ದಿವಸಗಳಿಂದ ವೃದ್ದ್ಯಾಪ್ಯ [more…]

News

ತುಳುನಾಡಿನ ಸ್ವರಧಾರೆ ‘ರೇಣುಕಾ ಕಣಿಯೂರು’ ಪರಿಚಯ

‘ಹೆಚ್ಚು ಪೆಟ್ಟು ತಿಂದ ಕಲ್ಲೇ ಶಿಲೆಯಾಗಿ ನಿಂತು ಅಭಿಷೇಕ ಪಡೆಯುವುದು‘ ಎಂಬ ಮಾತಿನಂತೆ ಕಷ್ಟ ಸುಖಗಳನ್ನು ಜೀವನದಲ್ಲಿಸಮಾನವಾಗಿ ಸ್ವೀಕರಿಸಿ , ಅವಮಾನ ಎಂಬ ಬೆಂಕಿಯಲ್ಲಿ ಬೆಂದು, ಅಮ್ಮ ಚಾಮುಂಡೇಶ್ವರಿ ನೆಲೆಯಾದ ಪುಣ್ಯ ಭೂಮಿಕಣಿಯೂರಿನಲ್ಲಿ ಜನಿಸಿ [more…]

Special Stories

ಕಲಾವಿದರ ಕಣ್ಮಣಿ ‘ರಂಜು ತುಳುರಂಗ ಪ್ರೇಮಿ’

ಓರ್ವ ಕಲಾವಿದನಿಗೆ ಕಲೆಯೇ ತನ್ನ ಬಣ್ಣದ ಪ್ರಪಂಚವಾದರೆ , ಇನ್ನೊಂದೆಡೆ ಆ ಕಲಾವಿದರ ಏಳಿಗೆಯೇ ತನ್ನ ಜಗತ್ತು ಮತ್ತವರ ಆಶೀರ್ವಾದನೇ ತನಗೆ ಶ್ರೀ ರಕ್ಷೆ ಎಂದುಕೊಂಡು ರಂಜಿತ್ ಕಕ್ಕಿಂಜೆ ಇವರು ಕಾರ್ಯಪ್ರವೃತ್ತರಾಗಿದ್ದಾರೆ. ರಂಗಸೇವಕರಿಗೆ ಈ [more…]

Special Stories

ಹೆಣ್ಣು ಕೂಡ ಒಂದು ಜೀವಿ ಎಂಬುವುದನ್ನು ಇಂದಿನ ಸಮಾಜ ಮರೆತಿದೆಯೇ ?

ಹೆಣ್ಣು “ಯತ್ರ ನಾರ್ಯಸ್ತು ಪೂಜೆಯಂತೇ ತತ್ರ ದೇವತಾ”: ಅಂದರೆ “ಎಲ್ಲಿ ಹೆಣ್ಣನ್ನು ಪೂಜೆಸುತ್ತಾರೋ ಅಲ್ಲಿ ಸಕಲ ದೇವತೆಗಳು ನೆಲೆಸುತ್ತಾರೆ” ಆದರೆ ಬೇಸರದ ಸಂಗತಿಯೆಂದರೆ ಈ ೨೧ನೆಯ ಶತಮಾನದಲ್ಲಿ ಈ ಅರ್ಥ ಅಕ್ಷರಶ: ಸುಳ್ಳುಯೆನಿಸುತ್ತಿದೆ. ಹೆಣ್ಣನ್ನು [more…]

News

ಕನಸಿನ ಮನೆ ನನಸಾಗಿಸಲು ಆಸರೆಯಾದ ಗುರು ಬೆಳದಿಂಗಳು

ಬಂಟ್ವಾಳ: ಮಂಗಳೂರಿನ ಗುರುಬೆಳದಿಂಗಳು ಸಂಸ್ಥೆಯ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಪರಾರಿ ಎಂಬಲ್ಲಿ ನಿರ್ಮಾಣಗೊಂಡ ಚಿತ್ರಾಕ್ಷಿ ಅವರ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ಗುರುವಾರ ನಡೆಯಿತು. ಪಣಂಬೂರು ಎಸಿಪಿ ಮಹೇಶ್ [more…]

News

ಪಣಂಬೂರು-ಕುಳಾಯಿ ಘಟಕ ನೊಂದವರ ಬಾಳಿಗೆ ಆಶಾ ಕಿರಣ

ಬಡತನ ಶಾಪವಲ್ಲ, ಆದರೆ ಅದನ್ನು ಸವಲಾಗಿ ಸ್ವೀಕರಿಸಬೇಕು ಎನ್ನುತ್ತಾರೆ. ಇಲ್ಲೊಬ್ಬಳು ಅಂತಹ ಮಹಾತಾಯಿ ತನ್ನಮಗುವನ್ನು ಕಳೆದ 14 ವರ್ಷಗಳಿಂದ ಕಷ್ಟಪಟ್ಟು ಸಾಕುತ್ತಿದ್ದಾರೆ.  ಹೌದು ಮಿತ್ರರೇ ಇದಕ್ಕೆ ಸಾಕ್ಷಿ ಸುರತ್ಕಲ್ ಇಡ್ಯಾ ಗ್ರಾಮದ ಜನತಾಕಾಲೋನಿ ನಿವಾಸಿ [more…]

News

ಬಿಲ್ಲವ ವಾರಿಯರ್ಸ್ ಜೊತೆ ಗಗನ್ ಅಂಚನ್ ಇವರ ಸಾಧನೆಯ ಕಥೆ

  ಬದುಕು  ಅಂದಮೇಲೆ ಕೇವಲ ಜೀವನ ಸಾಗಿದರೆ ಸಾಕು ಎಂಬುದು ಸಾಧನೆ ಅಲ್ಲ. ಜೀವನ ಸಾಗಿಸೋಕೆ ಏನೆಲ್ಲಾಮಾಡುತ್ತೇವೆ ಅನ್ನೋದರ ಮೇಲೆ ಸಾಧನೆ ನಿಂತಿರುತ್ತದೆ. ಅಂತಹ ಒಂದು ಆಯಾಮವನ್ನು ಇಟ್ಟುಕೊಂಡು ಸಾಧಿಸುವ ಛಲ ಬಿಡದಪುಟ್ಟ ಸಾಧನೆಯ ಸಾಧಕ [more…]

Special Stories

ಬದುಕಿನ ಸತ್ಯ ಅನ್ವೇಷಣೆಗಾಗಿ ಆಧ್ಯಾತ್ಮ ಸೆಳೆತ – ಶ್ರೀಶ್ರೀಶ್ರೀ ಅರುಣಾನಂದ ತೀರ್ಥ ಸ್ವಾಮೀಜಿಯವರ ಜೀವನ ರಹಸ್ಯ

ಮಹಾಕಾಳಿ ಮಹಾಸಂಸ್ಥಾನ ಸದ್ಧರ್ಮ ಓಂಶಕ್ತಿಪೀಠ ರಸಾಯಿ ಶೇಂಡೂರು, ನಿಪ್ಪಾಣಿ ಮಠದ ಶ್ರೀ ಅರುಣಾನಂದ ತೀರ್ಥ ಸ್ವಾಮೀಜಿಯವರು ಮೂಲತಃ ತುಳುನಾಡಿನವರು. ಇವರು ಮೂಲ್ಕಿ ಸಮೀಪದ ಪಡುಪಣಂಬೂರು ಎಂಬಲ್ಲಿ 1976 ಜುಲೈ 25 ರಂದು ಜನಿಸಿದರು. ಹಳೆಯಂಗಡಿಯ [more…]

News

ನಿಮ್ಮ ದ್ವಿತೀಯ ಪಿಯುಸಿ ಫಲಿತಾಂಶ ತಿಳಿಯಲು ಇಲ್ಲಿದೆ ಮಾಹಿತಿ

2nd PUC Result 2021: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;ನಿಮ್ಮ ಫಲಿತಾಂಶ ನೋಡುವುದು ಹೇಗೆ ? ಇಲ್ಲಿದೆ ಮಾಹಿತಿ ದ್ವಿತೀಯ ಪಿಯುಸಿ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಖಟವಾಗಲಿದೆ. ಮಾಧ್ಯಮದೊಂದಿಗೆ ಮಾತನಾಡಿದ ಶಿಕ್ಷಣ ಸಚಿವ [more…]

News

ಮದುವೆಯಿಂದ ಮಲಿನಗೊಳ್ಳುತ್ತಿರುವ ಸಮಾಜ

ಲಾಕ್‌ಡೌನ್ ಕಾರಣಕ್ಕೆ ಈಗಾಗಲೇ ನಮ್ಮೆಲ್ಲರ  ಹೊಂದಾಣಿಕೆಗೊಳಗಾದ ಕೆಲವು ನಿರ್ಬಂಧಗಳು ಮುಂದಕ್ಕೂ ಹಾಗೆಯೇಇರಬೇಕೆಂದು ಕೆಲವು ಬಾರಿ ಅನ್ನಿಸುವುದಿದೆ. ನಿಯಮಿತವೆಂದೆನಿಸಿ  ನಿರಾಡಂಬರಗೊಂಡಿರುವ ನಮ್ಮಲ್ಲಿನ ಮದುವೆಸಮಾರಂಭಗಳನ್ನು ಕಂಡಾಗಲಂತೂ ಇದನ್ನು ಒಪ್ಪಲೇಬೇಕು.   ಹೌದು ವರ್ತಮಾನವನ್ನು ಅನುಲಕ್ಷಿಸಿದರೆ ಇದು ವ್ಯಾಪಕವಾಗಿ ಪ್ರಸಾರಗೊಳ್ಳಲೇಬೇಕಾದ [more…]

Special Stories

ಹಸಿದವರಿಗೆ ಅನ್ನ ನೀಡುವ ವಾರಿಯರ್‍ಸ್ ಇವರು! ಸದ್ದಿಲ್ಲದೆ ಸಾಗಿದೆ ಮಾನವೀಯ ಸೇವೆ

ಮಂಗಳೂರು: ಕೊರೋನಾ ಯಾರನ್ನು ಬಿಟ್ಟಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಕಣ್ಣಿಗೆ ಕಾಣದ ಪುಟ್ಟ ವೈರಸ್ ಎಲ್ಲರನ್ನೂ ಕಾಡಿದೆ. ಕೊರೋನಾ ದಾಳಿಯಿಂದ ಲಕ್ಷಾಂತರ ಮಂದಿಯ ಬದುಕು ಧೂಳೀಪಟವಾಗಿರುವುದು ಅಷ್ಟೇ ಸತ್ಯ. (Copyrights owned by: [more…]

News

ಬಿಲ್ಲವ ಸಮಾಜದ ಉತ್ಸಾಹಿ ಬರಹಗಾರ, ಕಥೆಗಾರ, ಸಿನಿಮಾ ನಟ “ಸಾಯಿ ದೀಕ್ಷಿತ್ ಪುತ್ತೂರು” ಇವರ ಸಾಧನೆಯ ಹಾದಿ.

ಬಿಲ್ಲವ ಸಮಾಜದ  ಯುವ ಉತ್ಸಾಹಿ ಬರಹಗಾರ ಕಥೆಗಾರಸಿನಿಮಾ ನಟ “ಸಾಯಿ ದೀಕ್ಷಿತ್ ಪುತ್ತೂರು” ಇವರ ಸಾಧನೆಯ ಹಾದಿ. ಸಾಧನೆ ಯಾರ ಪಾಲಿನ ಸ್ವತ್ತು ಅಲ್ಲ, ಯಶಸ್ಸು ಯಾರಿಗೂ ಅಷ್ಟು ಸುಲಭವಾಗಿ ಸಿಗುವ ಸಾಧನ ಅಲ್ಲ. [more…]

News

ಗುರುಬೆಳದಿಂಗಳು ಸೇವಾ ಯೋಜನೆ : ಹುಟ್ಟು ಅಂಗವೈಕಲ್ಯದ ಮಗುವಿಗೆ ಅತ್ಯಾಧುನಿಕ ಸೌಲಭ್ಯದ ವೀಲ್‌ಚೇರ್ ವಿತರಣೆ

ಮಂಗಳೂರು: ಆರ್ಥಿಕ ಹಿಂದುಳಿದ ಕುಟುಂಬವೊಂದರ ಹುಟ್ಟು ಅಂಗವೈಕಲ್ಯದ 7 ವರ್ಷದ ಮಗುವಿಗೆ ಗುರುಬೆಳದಿಂಗಳು (ರಿ) ಕುದ್ರೋಳಿ ವತಿಯಿಂದ ಸೇವಾ ಯೋಜನೆಯ ಆರೋಗ್ಯ ನಿಧಿಯಿಂದ ಸುಮಾರು 25 ಸಾವಿರ ರೂ. ವೆಚ್ಚದ ಅತ್ಯಾಧುನಿಕ ಸೌಲಭ್ಯದ ವೀಲ್‌ಚೇರ್ [more…]

News

ಮಣಿಪಾಲದಲ್ಲಿ ಒಬ್ಬ ಅಪತ್ಬಂದವ, ಮಹೇಶ್ ಮಣಿಪಾಲ್

ಮಣಿಪಾಲದಲ್ಲಿ ಒಬ್ಬ ಅಪತ್ಬಂದವ ಕೊರೊನ ಸಮಸ್ಯೆ ಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವ  ಕಾರಣ ಬಡ ಜನರ ಪಾಡುಹೇಳತ್ತಿರದು ಮನೆಯಲ್ಲಿ ಸುಮ್ಮನೆ ಕುಳಿತುಕೊಂಡು ಕಾಲ  ಕಳೆಯುದಕ್ಕಿಂತ ಏನಾದರೂ ಒಂದು ಜನರ ಸೇವೆ ಮಾಡಬೇಕು ಎಂದುಆಲೋಚಿಸಿ [more…]

News

ಭವಿಷ್ಯದ ನಾಯಕ ಪನಾಮಾಕಾರ್ಪೋರೇಷನ್” ನ ಮಾಲಕರು ವಿವೇಕ್ ರಾಜ್ ಪೂಜಾರಿ”

“ಭವಿಷ್ಯದ ನಾಯಕ ವಿವೇಕ್ ರಾಜ್ ಪೂಜಾರಿ“ ಕೆಲವರ ಪ್ರಬುದ್ಧತೆ  ಅವರ ವಯಸ್ಸನ್ನೂ ಮೀರಿ ಬೆಳೆದಿರುತ್ತದೆ. ಅಂತಹ ವ್ಯಕ್ತಿಗಳ ಸಾಲಲ್ಲಿ ಬರುತ್ತಾರೆ “ಪನಾಮಾಕಾರ್ಪೋರೇಷನ್” ನ ಮಾಲಕರು “ವಿವೇಕ್ ರಾಜ್ ಪೂಜಾರಿ“. ಕೊರೊನಾ ಎರಡನೇ ಅಲೆಯು ಹೆಚ್ಚಾದ [more…]

News

ಎಂಆರ್‌ಪಿಎಲ್ ವಿರುದ್ಧ ಸಂಘಟಿತ ಹೋರಾಟ ಅಗತ್ಯ: ವಿವೇಕ್‌ರಾಜ್ ಪೂಜಾರಿ

ಮಂಗಳೂರು: ಎಂಆರ್‌ಪಿಎಲ್ ಸಂಸ್ಥೆಯು ಉದ್ಯೋಗ ನೀಡುವಲ್ಲಿ ಸ್ಥಳೀಯರಿಗೆ ಮಾಡಿರುವ ಅನ್ಯಾಯವನ್ನು ಜಿಲ್ಲೆಯ ಪ್ರತಿಯೊಬ್ಬರೂ ಖಂಡಿಸಬೇಕು ಹಾಗೂ ಅದರ ವಿರುದ್ಧ ಜಾತಿ, ಮತ, ರಾಜಕೀಯ ಭೇದ ಮರೆತು ಪ್ರಬಲ ಹೋರಾಟ ಸಂಘಟಿಸಬೇಕು ಎಂದು ಕಾಂಗ್ರೆಸ್‌ನ ಯುವ [more…]

Special Stories

ಕರಾಟೆ ಪಟುವಿನಿಂದ ಆಧ್ಯಾತ್ಮಿಕ ಪಥದೆಡೆಗೆ – ಬಿಲ್ಲವ ಸಮಾಜದ ಶ್ರೀ ಬ್ರಹ್ಮಋಷಿ ಉಮಾಮಹೇಶ್ವರ ಸ್ವಾಮೀಜಿ ಜೀವನಗಾಥೆ

ಸಮಾಜದಲ್ಲಿ ಯಾರೂ ಮೇಲಲ್ಲ ಯಾರೂ ಕೀಳಲ್ಲ ಭಗವಂತನಿಗೆ ಎಲ್ಲರೂ ಸಮಾನರೆ. ಪರಸ್ಪರ ಸಹಾಯ ಮಾಡುವುದೇ ನಿಜವಾದ ಮಾನವೀಯತೆ ಎಂದು ನಂಬಿರುವವರೆ ಕಾರ್ಕಳದ ಕಲ್ಯಾ ಗ್ರಾಮದ ತ್ರಯಂಬಕೇಶ್ವರ ಅನ್ಮಪೂರ್ಣ ಮಠದ ಶ್ರೀ ಶ್ರೀ ಶ್ರೀ ಬ್ರಹ್ಮ [more…]

News

ಮನೆ-ಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು

ಮನೆ–ಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು ಮಂಗಳೂರು: ಲಾಕ್‌ಡೌನ್‌ನಲ್ಲಿ ಯಾವುದೇ ಸದ್ದು ಗದ್ದಲ ಇಲ್ಲದೆ ಹಸಿದವರು, ಅಸಹಾಯಕರ ಸೇವೆಯಲ್ಲಿ ತೊಡಗುತ್ತಾನೊಂದವರ ಪಾಲಿಗೆ ಬದುಕು ಬೆಳಗಿಸುವ ಬೆಳಕಾಗಿದೆ ‘ಗುರುಬೆಳದಿಂಗಳು’. ಕೋವಿಡ್ ಆರೋಗ್ಯ ವಿಷಮ ಸ್ಥಿತಿಯಲ್ಲಿ ಸಂಕಷ್ಟದಲ್ಲಿರುವ ಸೇವೆಗಾಗಿ [more…]

News

ಮಾನವೀಯ ಮೌಲ್ಯಗೆ ಹೊಸ ಭಾಷ್ಯ ಬರೆದ ಕುದ್ರೋಳಿಯ ಗುರು ಬೆಳದಿಂಗಳು ಸೇವಾ ಸಂಸ್ಥೆ

ಮಾನವೀಯ ಮೌಲ್ಯಗೆ ಹೊಸ ಭಾಷ್ಯ ಬರೆದ ಕುದ್ರೋಳಿಯ ಗುರು ಬೆಳದಿಂಗಳು ಸೇವಾ ಸಂಸ್ಥೆ                 ಗರೋಡಿ ಅರ್ಚಕರಿಗೆ ಆಹಾರ ಸಾಮಾಗ್ರಿ ವಿತರಣೆ   ಧಾರ್ಮಿಕ [more…]

News

ಜೂ. ೧ರಂದು ಲೋಕಾರ್ಪಣೆಗೊಳ್ಳಲಿದೆ ಬಿರುವೆರ್ ಕುಡ್ಲ(ರಿ)ದ ಉಚಿತ ಆಂಬುಲೆನ್ಸ್ ಸೇವೆ

ಹಲವಾರು ಸಮಾಜ ಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬಿರುವೆರ್ ಕುಡ್ಲ(ರಿ) ವತಿಯಿಂದ ಜೂ. ೧ರಿಂದ 15ಕಿಮೀ ವರೆಗೆ ಉಚಿತ ಆಂಬುಲೆನ್ಸ್ ಸೇವೆ ಒದಗಲಿದೆ. ಜೂ. ೧ರಂದು ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ಈ ಸಮಾಜಮುಖಿ ಕಾರ್ಯಕ್ಕೆ [more…]

News

ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಸಂಘಟನೆಯಿಂದ ಉಚಿತ ಅಂಬ್ಯುಲೆನ್ಸ್ ಲೋಕಾರ್ಪಣೆ

ಸಮಾಜಸೇವೆ ಮಾಡುತ್ತಿರುವ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ ಸಂಘಟನೆಯಿಂದ ಕೊರೋನಾ ಈ ಸಂಕಷ್ಟದ ಸಮಯದಲ್ಲಿ ಕರಾವಳಿಗರಿಗೆ ಹಾಗೂ ಸಾರ್ವಜನಿಕರಿಗೆ ತುರ್ತು ಉಪಯೋಗದ ನಿಟ್ಟಿನಲ್ಲಿ ಉಚಿತ ಸುಸಜ್ಜಿತ ಆಕ್ಸಿಜನ್ ಒಳಗೊಂಡ ಹೈಟೆಕ್ ಅಂಬ್ಯುಲೆನ್ಸ್ ಸೇವೆಯನ್ನು [more…]

Special Stories

ಪ್ರತಿಭೆಗಳ ಪರಿಚಯದಲ್ಲಿಂದು ಹೇಳ ಹೊರಟಿರುವುದು ಒಂದೇ ಕುಟುಂಬದ ಇಬ್ಬರು ಕಲಾ ಪ್ರತಿಭೆಗಳ ಕುರಿತು.

ನೆಟ್ಟಣಿಗೆ ,ಮುಳ್ಳೇರಿಯಾದ ರತ್ನಾಕರ್ , ನಿಶಾ ದಂಪತಿಗಳ ಮಕ್ಕಳಾದಂತಹಪ್ರತೀತಿ ಹಾಗೂ ಈಕೆಯ ಅಣ್ಣ ಪ್ರಥಮ್ ಇಬ್ಬರು ಕೂಡ ಬಹುಮುಖ ಪ್ರತಿಭೆಗಳಾಗಿದ್ದು ಕೊಂಡು ಹಲವಾರು ಸಂಘ-ಸಂಸ್ಧೆಗಳಲ್ಲಿ ತಮ್ಮ‌ಕಲಾ ಪ್ರತಿಭೆಯನ್ನು ಪ್ರದರ್ಶಿಸಿರುತ್ತಾರೆ. ಹೆಸರು: ಪ್ರತೀತಿ ಪೂಜಾರಿ ನೆಟ್ಟಣಿಗೆ [more…]

News

ಮಂಗಳೂರಿನಲ್ಲೊಬ್ಬ ಸೋನು ಸೂದ್: ಪನಾಮ ಸಂಸ್ಥೆಯ ಅಧ್ಯಕ್ಷ ರಾಗಿರುವ ವಿವೇಕ್ ರಾಜ್ ಪೂಜಾರಿ

ಮಂಗಳೂರು: ದೇಶದಲ್ಲಿ ಕೋವಿಡ್ -೧೯ ರ ಅಲೆ ತಾಂಡವ ವಾಡುವ ಸಂಧರ್ಭದಲ್ಲಿ ಮಂಗಳೂರಿನಲ್ಲೊಬ್ಬ ಯುವ ನಾಯಕ ಮತ್ತು ಉದ್ಯಮಿ ಸಂಕಷ್ಟದಲ್ಲಿರುವ ಸಹಸ್ರಾರು ಮಂದಿಗೆ ತಮ್ಮ ಕೈಲಾಗುವಷ್ಟು ಸಹಾಯ ಹಸ್ತ ನೀಡುತ್ತಾ ಬಡವರ ಪಾಲಿಗೆ ಕಣ್ಮಣಿ [more…]

News

ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ ಬಿ.ಎನ್.ಶಂಕರಪೂಜಾರಿ ಮನವಿ.

ಪ್ರಸಾರ ಮತ್ತು ಪ್ರಕಟಣೆಯ ಕೃಪೆಗಾಗಿ. ಬಿಲ್ಲವ ಜನಾಂಗದ ಮೂರ್ತೆದಾರರು, ಗರಡಿ ಅರ್ಚಕರು, ಸ್ವ–ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಪರಿಹಾರ ನೀಡುವಂತೆ  ಬಿ.ಎನ್.ಶಂಕರಪೂಜಾರಿ ಮನವಿ. ಶೇಂದಿ ತೆಗೆದು ಬದುಕುವ ಬಿಲ್ಲವ/ಈಡಿಗ ಜನಾಂಗದ ಮೂರ್ತೆದಾರಿಕೆ ಕಸುಬು ಲಾಕ್ [more…]

Special Stories

ರಾಷ್ಟ್ರಮಟ್ಟದಲ್ಲಿ ಮಿಂಚಿದ ಬಿಲ್ಲವ ಸಮಾಜದ ಯುವ ಪ್ರತಿಭೆ ಮೇಘ ಕೋಟ್ಯಾನ್

ತನ್ನಲ್ಲಿರುವ ಪ್ರತಿಭೆಗೆ ದೊರೆತಿರುವ ಪ್ರೋತ್ಸಾಹ, ಅವಕಾಶಗಳನ್ನು ಬಳಸಿಕೊಂಡು ರಾಷ್ಟ್ರಮಟ್ಟದಲ್ಲಿ ಮಿಂಚಿದ ಬಿಲ್ಲವ ಸಮಾಜದಯುವ ಪ್ರತಿಭೆ ಮೇಘ ಕೋಟ್ಯಾನ್.      (Copyrights owned by: billavaswarriors.com )  ಇವರು ಎಡಪದವಿನ ಗಣೇಶ್ ಪೂಜಾರಿ ಹಾಗು [more…]

News

ಸುನಿಲ್ ಬಜಿಲಕೆರಿ ಮಂಗಳೂರು ಪೊಲೀಸರ ವಿಚಾರಣೆಗೆ ವಶಕ್ಕೆ

ಮಂಗಳೂರು ನಮ್ಮ ಟಿವಿ ಯ ಮನದ ಮಾತು ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಯುವತಿಯೊಬ್ಬಳು ಕರೆ ಮಾಡಿ ನಿಂದನೆ ಮಾಡಿ ವೀಡಿಯೊ ವೈರಲ್ ಆಗಿತ್ತು . ಕಳೆದ ಭಾನುವಾರ ನಡೆದ ಘಟನೆ ಬಗ್ಗೆ ಮಂಗಳೂರು ಪೊಲೀಸರು [more…]

News

ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ. ತಡೆಹಿಡಿಯಲು ಸಚಿವ ಕೋಟ ಶ್ರೀ ನಿವಾಸ್ ಪೂಜಾರಿ ಆದೇಶ.

ಪ್ರಕಟಣೆ ಮತ್ತು ಪ್ರಸಾರದ ಕೃಪೆಗಾಗಿ. ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ. ತಡೆಹಿಡಿಯಲು ಸಚಿವ ಕೋಟ ಆದೇಶ. ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತುಧರ್ಮಾದಾಯ [more…]

News

ಸೇವಾ ಹಿ ಸಂಘಟನ್” ಹೆಸರಿನಡಿ ಬಸ್ ಚಾಲಕ-ನಿರ್ವಾಹಕರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

“ಸೇವಾ ಹಿ ಸಂಘಟನ್” ಹೆಸರಿನಡಿ ಬಿಜೆಪಿ ರಾಜ್ಯ ಅಧ್ಯಕ್ಷರ ಮತ್ತು ನಮ್ಮ ನೆಚ್ಚಿನ ಶಾಸಕರ ಮಾರ್ಗದರ್ಶನದಂತೆ ಬಿಜೆಪಿ ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಅಮಿತ್ ರಾಜ್ ಹಾಗೂ ಹ್ಯೂಮನ್ ರೈಟ್ಸ್ ಸುಡೆಂಟ್ ಇಂಚಾರ್ಜ್ ಭುವನ್ ದೇವಾಡಿಗರವರನೇತೃತ್ವದಲ್ಲಿ [more…]

News

ಬೆಳ್ತಂಗಡಿ ಸುವರ್ಣ ಪ್ರಿಂಟರ್ಸ್ ಮಾಲಕ ಲ. ಗಣೇಶ್ ಸುವರ್ಣ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಇಲ್ಲಿನ‌ ಸುವರ್ಣ ಪ್ರಿಂಟರ್ಸ್ ಮಾಲಕ,‌ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಗಣೇಶ್ ಸುವರ್ಣ(55ವ.) ಅವರು ಹೃದಯಾಘಾತದಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಕಚೇರಿಗೆ ಬಂದಿದ್ದ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತು. ತಕ್ಷಣ ಅವರಿಗೆ [more…]

News

ಬೈಂದೂರು: 4000ಕ್ಕೂ ಅಧಿಕ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ ಯುವ ಉದ್ಯಮಿ

ಬೈಂದೂರು: ಕೊರೊನಾ 2ನೇ ಅಲೆ ಅದೆಷ್ಟೋ ಬಡ ಕುಟುಂಬಗಳ ನೆಮ್ಮದಿಯನ್ನೆ ಕಸಿದುಕೊಂಡಿದೆ. ಕಳೆದ 45 ದಿನಗಳ ಪೂರ್ಣ ಲಾಕ್ ಡೌನ್ ಸಮಯದಲ್ಲಿ ಸಾವಿರಾರು ಕುಟುಂಬಗಳಿಗೆ ದಿನದ ತುತ್ತಿಗಾಗಿ ಪರದಾಡಿದ ಉದಾಹರಣೆಗಳಿವೆ. ಅಂದಿನ ಸಂಪಾದನೆಯಿಂದ ಆ [more…]

News

ಸಿಡಿಲಿನಿಂದ ನಗ ನಗದು ಕಳೆದುಕೊಂಡವರಿಗೆ ‘ಗುರುಬೆಳದಿಂಗಳು’ ಆಸರೆ

ಭಾನುವಾರ ರಾತ್ರಿ ಭಾರೀ ಗುಡುಗು- ಸಿಡಿಲಿನಿಂದ ಕೂಡಿದ ಮಳೆ ಸಂದರ್ಭ ಸಜಿಪಮುನ್ನೂರು ಗ್ರಾಮದ ಮಿತ್ತಕಟ್ಟೆ ನಿವಾಸಿ ಲಲಿತಾ ಅವರ ಮನೆಗೆ ಸಿಡಿಲು ಬಡಿದ ವೇಳೆ ಮನೆಯ ಕಪಾಟಿನಲ್ಲಿಟ್ಟಿದ್ದ ಚಿನ್ನಾಭರಣಗಳು ಸುಟ್ಟು ಕರಕಲಾಗಿದ್ದವು. ಸಂಬಂಧಿಕರ ಮದುವೆಗೆಂದು [more…]

News

ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ಗೆ ಅತ್ಯುತ್ತಮ ” ಐಟಿ ಪ್ರಶಸ್ತಿ’

ಮುಂಬಯಿ: ಇಂಡಿಯನ್‌ ಬ್ಯಾಂಕ್ಸ್‌ ಅಸೋಸಿಯೇಶನ್‌ ಕೊಡಮಾಡುವ 2021ನೇ ಸಾಲಿನ ತಾಂತ್ರಿಕ ಪ್ರಶಸ್ತಿಗಳಲ್ಲಿ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ಗೆ “ಅತ್ಯುತ್ತಮ ಮಾಹಿತಿ ತಂತ್ರಜ್ಞಾನ ಮತ್ತು ಸೈಬರ್‌ ಭದ್ರತಾ ಅಭಿಯಾನ ಪ್ರಶಸಿ’ ದೊರಕಿದೆ. ಈ ಪ್ರಶಸ್ತಿಯು ಸಹಕಾರಿ ಬ್ಯಾಂಕ್‌ಗಳಲ್ಲಿ [more…]

News

ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ). ವತಿಯಿಂದ ಶೀಘ್ರದಲ್ಲಿ ಉಚಿತ ಅಂಬ್ಯುಲೆನ್ಸ್ ವ್ಯವಸ್ಥೆ

ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೇ ದೇಶ ವಿದೇಶಗಳಲ್ಲಿ ತನ್ನ ಸೇವಾ ಮನೋಭಾವನೆಯ ಮೂಲಕ ಸಮಾನ ಮನಸ್ಕರೊಂದಿಗೆ ಕಟ್ಟಿಕೊಂಡ ಸಂಸ್ಥೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ). ಕಳೆದ ಆರು [more…]

Special Stories

ದೇವಸ್ಥಾನದಲ್ಲಿ ದೇವರ ಪ್ರಭಾವಳಿಯಲ್ಲಿರುವ ರಾಕ್ಷಸ ಮುಖದ ಹಿಂದಿದೆ ಅದ್ಭುತ ಜೀವನ ರಹಸ್ಯ..!

ದೇವಸ್ಥಾನದಲ್ಲಿ ದೇವರ ಪ್ರಭಾವಳಿಯಲ್ಲಿರುವ ರಾಕ್ಷಸ ಮುಖದ ಹಿಂದಿದೆ ಅದ್ಭುತ ಜೀವನ ರಹಸ್ಯ..! ಯಾವುದೇ ದೇಗುಲಕ್ಕೆ ಹೋಗಿ. ಗರ್ಭಗುಡಿಯಲ್ಲಿ ದೇವರ ಹಿಂಬದಿಯ ಪ್ರಭಾವಳಿಯಲ್ಲಿ ವಿಚಿತ್ರವಾದ ರಾಕ್ಷಸ ಮುಖವೊಂದನ್ನುನೀವು ಕಾಣಬಹುದು. ಕೋರೆ ದಾಡೆ ಹಾಗೂ ನಾಲಿಗೆಯನ್ನ ಚಾಚಿದ [more…]

News

ಸೋಂಕನ್ನು ತಡೆಗಟ್ಟಲು ಸಲಹೆ ಕೊಡಬೇಕೇ? – ಪೊಲೀಸ್ ಆಯುಕ್ತರೊಂದಿಗೆ ನೇರವಾಗಿ ಹಂಚಿಕೊಳ್ಳಿ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದೈನಂದಿನ ಪ್ರಕರಣ ಏರುಗತಿಯಲ್ಲೇ ಸಾಗುತ್ತಿದೆ. ಇದಕ್ಕಾಗಿ ಶುಕ್ರವಾರದಿಂದ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಯಮಾವಳಿಯ ಜೊತೆ ವಾರಾಂತ್ಯ ಕರ್ಪ್ಯೂ ಜಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ಇದಕ್ಕೂ ಮುಂಚೆ ರಾಜ್ಯದ ನಿಯಮಾವಳಿಗಳು ಜಾರಿಯಲ್ಲಿತ್ತು. ಸೋಂಕಿನ [more…]

News

ಮಂಗಳೂರು: ಸಮಾಜ ಸೇವೆಯತ್ತ ಉದ್ಯಮಿ ಸಾರಿಕ ಅವಿನಾಶ್ ಪೂಜಾರಿ ಮತ್ತು ತಂಡ

ಉದ್ಯಮಿ ಹಾಗೂ ಜೆಸಿಐ ಮಂಗಳೂರು ಇನ್ಸ್ಪೈರ್‌ನ ಅಧ್ಯಕ್ಷರಾದ ಶ್ರೀಮತಿ ಸಾರಿಕಾ ಪೂಜಾರಿ ಅವರು ಮತ್ತು ತಂಡದಿಂದ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಸಾಮಾಜಿಕ ಕಾರ್ಯ ಗಳನ್ನು ಕೈಗೆತ್ತಿಕೊಂಡು ನಡೆಸುತ್ತ ಬರುತ್ತಿದ್ದು. ಕೊರೊನಾದಿಂದಾಗಿ ಅದೆಷ್ಟೋ ಕನಸುಗಳು ನುಚ್ಚು [more…]

News

ಮಾನವೀಯತೆ ಮೆರೆದ ಮಾನವ ಹಕ್ಕು ರಕ್ಷಣಾ ವೇದಿಕೆ ಇದರ (Dist. incharge Environment development) ಆಗಿರುವ ವೇದಸ್ರಿ ಕೋಟ್ಯಾನ್

ಕೊರೋನಾ ದಿಂದ ಇಡೀ ದೇಶವೇ ಮತ್ತೆ ತತ್ತರಿಸಿ ಹೋಗಿದೆ.. ಪರಿಸ್ಥಿತಿ ಮೊದಲಿನಂತೆ ಬರಲು ಎಲ್ಲೆಡೆ ಲಾಕ್ ಡೌನ್ ನಿಯಮಜಾರಿಯಲ್ಲಿದೆ.. ಎಲ್ಲರು ಮನೆಯಲ್ಲೇ ಇದ್ದು ತಮ್ಮ ತಮ್ಮ ಆರೋಗ್ಯ ಕಾಪಾಡಬೇಕಾಗಿದೆ..    ಇಂತಹ ಸಮಯದಲ್ಲಿ ಮಾನವ [more…]

News

ಪಡಿತರ ಅಕ್ಕಿ ತೆಗೆದುಕೊಂಡು ಹೋಗಲು ವಾಹನ ಇಲ್ಲದೆ ಪರದಾಡುತ್ತಿದ್ದ ಸಾರ್ವಜನಿಕರಿಗೆ ನೇರವಾದ ಕಿರಣ್ ಪೂಜಾರಿ

ಪಡಿತರ ಅಕ್ಕಿ ತೆಗೆದುಕೊಂಡು ಹೋಗಲು ವಾಹನ ಇಲ್ಲದೆ ಪರದಾಡುತ್ತಿದ್ದ ಸಾರ್ವಜನಿಕರಿಗೆ ನೇರವಾದ ಕಿರಣ್ ಪೂಜಾರಿ ಕುಂದಾಪುರ : ಇಂದಿನಿಂದ ಲಾಕ್ ಡೌನ್ ಕಟ್ಟುನಿಟ್ಟದ ನಿಯಮವಳಿ ಸರಕಾರ ಜಾರಿಗೆ ತಂದಿದೆ. ವಾಹನ ರಸ್ತೆಗೆ ಇಳಿದರೆ ವಾಹನಮುಟ್ಟುಗೋಲು, [more…]

News

EPFO ಖಾತೆದಾರರು ಮೃತಪಟ್ಟರೆ ಕುಟುಂಬಕ್ಕೆ ಸಿಗಲಿದೆ 7 ಲಕ್ಷ ರೂಗಳ ವಿಮೆ

ನವದೆಹಲಿ : ಕರೋನಾ ಸಾಂಕ್ರಾಮಣದ (Coronavirus) ಮಧ್ಯೆ, ಕಾರ್ಮಿಕ ಸಚಿವಾಲಯವು ಇಪಿಎಫ್‌ಒ (EPFO) ಖಾತೆದಾರರಿಗೆ ಪ್ರಮುಖ ನಿರ್ಧಾರವನ್ನು ಪ್ರಕಟಿಸಿದೆ. ಡೆತ್ ಇನ್ಸೂರೆನ್ಸ್ ಬೆನೆಫಿಟ್ ಮೊತ್ತವನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇದರ ಲಾಭ ಇಪಿಎಫ್‌ಒನ ಕನಿಷ್ಠ [more…]

News

ಮಾದರಿಯಾದ ಗ್ರಾ.ಪಂ. ಸದಸ್ಯೆ ಶ್ರೀಮತಿ ದೀಪಿಕಾ ಸಿ.ಕೆ : ತನ್ನ ವಾರ್ಡ್ ನ 50ಕ್ಕೂ ಹೆಚ್ಚು ಮನೆಗಳಿಗೆ ಉಚಿತ ದಿನಸಿ ಸಾಮಗ್ರಿಗಳ ಪೂರೈಕೆ

ಮಾದರಿಯಾದ ಗ್ರಾ.ಪಂ. ಸದಸ್ಯೆ ಶ್ರೀಮತಿ ದೀಪಿಕಾ ಸಿ.ಕೆ  : ತನ್ನ ವಾರ್ಡ್ ನ 50ಕ್ಕೂ ಹೆಚ್ಚು ಮನೆಗಳಿಗೆ ಉಚಿತ ದಿನಸಿ ಸಾಮಗ್ರಿಗಳಪೂರೈಕೆ ಪುತ್ತೂರು : ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಮುಂಡೂರು ಗ್ರಾಮ ಪಂಚಾಯತ್ ಸದಸ್ಯೆ [more…]

News

ಪ್ರಾಚೀನ_ಹೋರಾಟಗಾರರ ಕೊಲೆ ಮಾಯಕದ ರೂಪವೇ!?

ಪ್ರಾಚೀನ_ಹೋರಾಟಗಾರರ_ಕೊಲೆ_ಮಾಯಕದ_ರೂಪವೇ_!? ಸಂದು ಹೋದ ವ್ಯಕ್ತಿ ಶಕ್ತಿಗಳನ್ನು ಮಣ್ಣು ಮರ ಕಲ್ಲುಗಳ ಸಂಕೇತದಿಂದ ಸ್ಮರಿಸಿ ಅವುಗಳನ್ನು ಮನುಷ್ಯ ಶರೀರದಲ್ಲಿ ಅವಾಹನೆಮಾಡಿಸಿ ಪೂಜಿಸುವ ಪ್ರಾಚೀನ ಪರಂಪರೆ ನಮ್ಮ ದೈವಾರಾಧನೆ. ಪೂರ್ವ ಪ್ರಾಚೀನ ಪರಂಪರೆಯಲ್ಲಿ ಈ ಆರಾಧನೆ ಖಾಸಗಿವಲಯಕ್ಕೆ [more…]

News

ಬಿರುವೆರ್ ಕುಡ್ಲ ಬಜಪೆ ಘಟಕದ ಸ್ವಂದನ 58ನೇ ಸೇವಾ ಯೋಜನೆ

4 ವರ್ಷಗಳನ್ನು ಪೂರೈಸಿ 5 ನೇ ವರ್ಷದ ಹೊಸ್ತಿಲಲ್ಲಿರುವ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ವಂದನ 58ನೇ ಸೇವಾ ಯೋಜನೆ ಬಜಪೆ ಕಿನ್ನಿಪದವು ನಿವಾಸಿ ಶ್ರೀಮತಿ ದೇವಕಿ ಇವರ ಪತಿಗೆ ವೈದ್ಯಕೀಯ ನೆರವು ದಿನಾಂಕ [more…]

News

ಬಿರುವೆರ್ ಕುಡ್ಲ(ರಿ) ಪಲಿಮಾರು ಘಟಕ ಸ್ಪಂದನ 3ನೇ ಸೇವಾ ಯೋಜನೆ

ಬಿರುವೆರ್ ಕುಡ್ಲ(ರಿ) ಪಲಿಮಾರು ಘಟಕ ಸ್ಪಂದನ 3ನೇ ಸೇವಾ ಯೋಜನೆ ಬಡವರ ಕಾಮಧೇನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS  ಪ್ರಶಸ್ತಿ ಪುರಸ್ಕೃತ, ಹಾಗೂ ಕನ್ನಡ ಮತ್ತು ಸಂಸ್ಕೃತಿಸಮ್ಮೇಳನದ ‘ಹೃದಯವಂತರು‘ ಬಿರುದು ಪಡೆದ,  ಬ್ರಹ್ಮಶ್ರೀ [more…]

News

ದಕ್ಷಿಣ ಕನ್ನಡ ಜಿಲ್ಲೆಯ ಸೋನು ಸೂದ್ ಮನೋಜ್ ಕಟ್ಟೆಮಾರ್

ದಕ್ಷಿಣ ಕನ್ನಡ ಜಿಲ್ಲೆಯ ಸೋನು ಸೂದ್ ಹೌದು ಇವರ ಹೆಸರು ಮನೋಜ್ ಕಟ್ಟೆಮಾರ್ ಇವರೇನು ಕೋಟ್ಯಧಿಪತಿಯಲ್ಲ ,ರಾಜಕಾರಣಿಯಲ್ಲ ,ಆದರೆ ಇವರ ಹೃದಯಶ್ರೀಮಂತಿಕೆ ಯಾರಿಗೂ ಕಮ್ಮಿ ಇಲ್ಲ . ಹೌದು ಇವರು ಮೂಲತಹ ದಕ್ಷಿಣ ಕನ್ನಡ [more…]

Special Stories

ನೃತ್ಯಪಟು ಬಹುಮುಖ ಬಾಲ ಪ್ರತಿಭೆ ದಿಶಾ ಕೆ ಪೂಜಾರಿ

‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬ ಮಾತಿನಂತೆ ಚಿಕ್ಕ ವಯಸ್ಸಿನಲ್ಲೇ ಹಲವು ಪ್ರಶಸ್ತಿಗಳನ್ನು ಮುಡಿಗೆರಿಸಿ ಕೊಂಡವಳು.’ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು’ ಎನ್ನುವಾಗೆ ಇನ್ನೂ 11 ವರ್ಷದಲ್ಲೇ ಜಿಲ್ಲಾಮಟ್ಟ,ರಾಜ್ಯ ಮಟ್ಟದವರೆಗೆ ತನ್ನ ಪ್ರತಿಭೆಯನ್ನು ಪ್ರದರ್ಶಿಸಿ ಸೈ ಎನಿಸಿಕೊಂಡು,ಸಾಧನೆಯ [more…]

Special Stories

ದ್ವನಿ ಇಲ್ಲದವರ ದ್ವನಿ,ಯುವಕರ ಆದರ್ಶ ನಮ್ಮ ಹೆಮ್ಮೆಯ ಬಿರುವೆರ್ ಉದಯಣ್ಣ..

ದ್ವನಿ ಇಲ್ಲದವರ ದ್ವನಿ,ಯುವಕರ ಆದರ್ಶ ನಮ್ಮ  ಹೆಮ್ಮೆಯ ಬಿರುವೆರ್ ಉದಯಣ್ಣ.. ಬಡವರ ,ನೊಂದವರ ,ತುಳಿ ಕ್ಕೊಳಗಾದವರ ಪಾಲಿಗೆ ಪ್ರೀತಿಯ ಅಣ್ಣ.. ಕಿರಿಯರ ನಿರ್ಲಕ್ಷದಿಂದ ಅನಾಥರಾದ ಹಿರಿಯರಿಗೆ ಆಶ್ರಯ ಕೊಟ್ಟು ಸಲಹುವ ಪ್ರೀತಿಯ ಮಗ. ಜೀವನದಲ್ಲಿ ಭವಿಷ್ಯದ [more…]

News

ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಸದ್ದಿಲ್ಲದೆ ಮಿಂಚುತ್ತಿರುವ ಕರಾವಳಿಯ ಬಾಲನಟ V.J ಅಮನ್ ಎಸ್ ಕರ್ಕೆರ

ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಸದ್ದಿಲ್ಲದೆ ಮಿಂಚುತ್ತಿರುವ ಕರಾವಳಿಯ ಬಾಲನಟ V.J ಅಮನ್ ಎಸ್ ಕರ್ಕೆರ ದಿ ನ್ಯೂಯಾರ್ಕ್ ನಲ್ಲಿ ನಡೆಯುವ ಫಿಲಂ ಫೆಸ್ಟಿವಲ್ ಗೆ ಇಂಡಿಯನ್ ವತಿಯಿಂದ ಆಯ್ಕೆಯಾದ ಎಲ್ಲಾ ಭಾಷೆಗಳ ಚಲನಚಿತ್ರಗಳನಡುವೆ ನೀಲಿಹಕ್ಕಿ ಶಿರಸಿ [more…]

News

ರೂಬಿಕ್ಸ್ ಕ್ಯೂಬ್ ಮಾಯಾಗಾರ – ಮಹೇಶ್ ಮಲ್ಪೆ

ರೂಬಿಕ್ಸ್ ಕ್ಯೂಬ್ ಮಾಯಾಗಾರ – ಮಹೇಶ್ ಮಲ್ಪೆ ತನ್ನೊಳಗೆ ಹುದುಗಿರುವ ಕಲೆಯನ್ನು ಗುರುತಿಸಿ, ದೊರೆತ ಅವಕಾಶಗಳನ್ನು, ವೇದಿಕೆಗಳನ್ನು ಉಪಯೋಗಿಸಿಕೊಂಡು ಸಾಧನೆಯಹಾದಿಯಲಿ ಮಿಂಚುತ್ತಿರುವ ಬಹುಮುಖ ಪ್ರತಿಭೆಯ ಯುವ ಕಲಾವಿದ ಮಹೇಶ್ ಮಲ್ಪೆ.     ಉಡುಪಿ [more…]

Special Stories

ಸೋಲನ್ನು ಮೆಟ್ಟಿ ನಿಂತ ಸಾಧಕನ ಸ್ಫೂರ್ತಿಯ ಕಥೆ

ಜೀವನದಲ್ಲಿ ಸೋಲು ಮುಖ್ಯ ಅಲ್ಲ. ಆದರೆ ಸೋಲನ್ನು ಮೆಟ್ಟಿ ನಿಂತು ಸಾಧಿಸುವುದು ಮುಖ್ಯ. ಹೋಂಡಾ ಕಂಪೆನಿ ಅಂದರೆ ಎಲ್ಲರಿಗೂ ಚಿರಪರಿಚಿತ. ಈ ವಿಶ್ವವಿಖ್ಯಾತ ಕಂಪೆನಿಯ ಸ್ಥಾಪಕ ಸೋಯಿಚಿರೋ ಹೋಂಡಾರವರ ಕಲ್ಲು ಮುಳ್ಳಿನ ಹಾದಿಯ ಕಥೆಯೂ [more…]

News

ರಾಮ್ ಫ್ರೆಂಡ್ಸ್,(ಕಟೀಲು) ವತಿಯಿಂದ ಐದನೇ ಸೇವಾ ಯೋಜನೆ ಸಮಾಜಸೇವೆಯೇ ನಮ್ಮ ಧ್ಯೇಯ

ರಾಮ್ ಫ್ರೆಂಡ್ಸ್,(ಕಟೀಲು) ಸಮಾಜಸೇವೆಯೇ ನಮ್ಮ ಧ್ಯೇಯ ಐದನೇ ಸೇವಾ ಯೋಜನೆ ಮಂಗಳೂರು ಬಜ್ಪೆ ಪೆರಾರ ನಿವಾಸಿ ತಿಲಕ್ ಶೆಟ್ಟಿ ಯವರ ಮಗನಾದ 12ವರ್ಷದ ಮಗು ದೇವಿಶ್ ಶೆಟ್ಟಿ ಗೆ ದಿನಾಂಕ 05-01-2021ರಂದು ಬಜ್ಪೆ ಸುಂಕದಕಟ್ಟೆ [more…]

Special Stories

ಭಟ್ಕಳ : ನಾಮಧಾರಿಯ ಹೆಮ್ಮೆಯ ಕುವರಿ ಉತ್ತರಕನ್ನಡ ಜಿಲ್ಲೆಯ ಸುಪುತ್ರಿಯಾದ ಶ್ರೀಮತಿ ರೂಪ ಶಿವಪ್ಪ ನಾಯ್ಕ

ಭಟ್ಕಳ : ನಾಮಧಾರಿಯ ಹೆಮ್ಮೆಯ ಕುವರಿ ಉತ್ತರಕನ್ನಡ ಜಿಲ್ಲೆಯ ಸುಪುತ್ರಿಯಾದ ಶ್ರೀಮತಿ ರೂಪ ಶಿವಪ್ಪ ನಾಯ್ಕ ಇವರು ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಪ್ರಾಸ್ತಾವಿಕ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಮೂಲತಹ ಅಂಕೋಲದ ಪುರಲಕ್ಕಿ ಬೇಣದ ನಿವಾಸಿಯಾದ [more…]

News

ಹೆಸರಾಂತ ಬರಹಗಾರ Prof. ಶಿವ ಬಿಲ್ಲವ ಇನ್ನಿಲ್ಲ

ಅಂಧೇರಿ ಪೂರ್ವದ ಮರೋಲ್ ಮರೋಶಿ ನಿವಾಸಿ ಪ್ರೊಫೆಸರ್ ಶಿವ ಬಿಲ್ಲವ ಕರ್ನಾಟಕದ ಕುಂದಾಪುರ ಬಳಿಯ ನಾಯಕನಕಟ್ಟೆ ಮೂಲದವರು. ಅವರು ಸಿಡೆನ್ಹ್ಯಾಮ್ ಕಾಲೇಜು ಸಂಶೋಧನಾ ಕೇಂದ್ರದಲ್ಲಿ ಸಂದರ್ಶಕ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನವದೆಹಲಿಯ ಸೆಂಟ್ರಲ್ [more…]

News

ಬಿರುವೆರ್ ಕುಡ್ಲ(ರಿ) ಬಂಟ್ವಾಳ ಘಟಕದ ಸೇವಾ ಯೊಜನೆ

ಬಿರುವೆರ್ ಕುಡ್ಲ(ರಿ) ಬಂಟ್ವಾಳ ಘಟಕ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿಗಳ ವೇದವಾಕ್ಯವಾದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಡಿಯಲ್ಲಿ ಅಶಕ್ತರ ಪಾಲಿನ ನಂದಾದೀಪವಾಗಿ ಸಮಾಜವನ್ನು ಸುಸ್ಥಿತಿಗೆ ತರುವ ಪಣವನ್ನು ತೊಟ್ಟಿರುವ ಶ್ರೀ [more…]

News

ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ

ತುಳುನಾಡ ಗರೋಡಿಗಳ ಅಭಿವೃದ್ಧಿಗೆ ಅನುದಾನ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ ಕರ್ನಾಟಕ ಸರಕಾರ ಧಾರ್ಮಿಕ ದತ್ತಿ ಇಲಾಖೆ ವಿವಿಧ ಜಿಲ್ಲೆಗಳಲ್ಲಿನ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರ ,ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 2020-21 [more…]

News

ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು-2021

ಯುವವಾಹಿನಿ (ರಿ) ಬೆಂಗಳೂರು ಘಟಕದಲ್ಲಿವಿಶ್ವ ಮಹಿಳಾ ದಿನಾಚರಣೆ ಯ ನಿಮಿತ್ತ ಜನನಿ ಹೆಣ್ಣು, ಜಗದ ಕಣ್ಣು, ಮನೆ ಮಂದಿರಕ್ಕೆ ಮಂದಾರ ಪುಷ್ಪ ಎಂಬ ಕಾರ್ಯಕ್ರಮವನ್ನು 2021 ಮಾರ್ಚ್ 21ರ ಭಾನುವಾರ , ನಂದಿನಿ ಲೇಔಟ್ [more…]

Health

ಬಿಸಿಲಿನ ತಾಪ ಹೆಚ್ಚಾಗುತ್ತಿದೆ ಆರೋಗ್ಯ ಕೆಡಿಸಬಹುದು ಹುಷಾರ್! . ಓದಲೇಬೇಕಾದ ಸ್ಟೋರಿ

ದಿನ ಕಳೆದಂತೆ ಬಿಸಿಲಿನ ಪ್ರಖರತೆ ಹೆಚ್ಚುತ್ತಿದೆ. ಈ ಸಮಯದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಒಂದು ದೊಡ್ಡ ಸಮಸ್ಯೆ ಎಂದರೆ ತಪ್ಪಾಗಲಾರದು. ಕಳೆದೊಂದು ವರ್ಷದಿಂದ ಕಾಡಿದ ಕೊರೋನಾ ತಗ್ಗಿತು ಎಂದು ಸಮಾಧಾನ ಪಟ್ಟುಕೊಳ್ಳುವಾಗಲೇ ಬೇಸಿಗೆಯ ತಾಪದಂತೆ ಪ್ರಕರಣದ [more…]

Health

ಬೆನ್ನು ನೋವು ಇದೆಯಾ ಹಾಗದರೆ ಈ ಸ್ಟೋರಿ ಓದಿ

ಇತ್ತೀಚೆಗಿನ ನಮ್ಮ ದೈನಂದಿನ ಚಟುವಟಿಕೆಗಳು ದೇಹವನ್ನು ನಾನಾ ರೀತಿಯಲ್ಲಿ ಕಾಡುತ್ತದೆ. ಅದರಲ್ಲಿ ಬೆನ್ನು ನೋವು ಕೂಡ ಒಂದಾಗಿದೆ. ಈ ಬೆನ್ನು ನೋವಿನಿಂದ ರಿಲ್ಯಾಕ್ಸ್ ಆಗಲು ನಾವು ಬಹಳಷ್ಟು ಸಲ ಹೆಣಗಾಡಬೇಕಾಗುತ್ತದೆ. ಹೆಚ್ಚಿನವರು ಬೆನ್ನು ನೋವು [more…]

News

ಪತ್ರಕರ್ತ ಪ್ರದೀಶ್ .ಎಚ್. ಮರೋಡಿ ಅವರಿಗೆ ಪ.ಗೋ. ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2020ನೇ ಸಾಲಿನ “ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ”ಗೆ ಪ್ರಜಾವಾಣಿ ದಿನ ಪತ್ರಿಕೆಯ ಮಂಗಳೂರಿನ ವರದಿಗಾರ ಪ್ರದೀಶ್. ಎಚ್.ಮರೋಡಿ ಆಯ್ಕೆಯಾಗಿದ್ದಾರೆ. 2020ರ ಜೂನ್ 25ರಂದು [more…]

News

ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮಾನವೀಯತೆ ಮೆರೆದ ತಮಿಳುನಾಡು ಪೊಲೀಸ್!

ಪಾಂಡಿಚೇರಿ: ಪೊಲೀಸರು ಇತ್ತೀಚಿನ ದಿನಗಳನ್ನು ವಾಹನ ತಡೆದು ತಪಾಸಣೆ ನಡೆಸುತ್ತಿರುವುದಕ್ಕೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಕೆಲವೊಂದು ಅಹಿತಕರ ಘಟನೆಗಳೇ ಇದಕ್ಕೆ ಸಾಕ್ಷಿಯಾಗುತ್ತಿದೆ. ಆದರೆ ಇಲ್ಲೊಂದು ವಿಶೇಷ ಘಟನೆ ಎಂಬಂತೆ ಪಾಂಡಿಚೇರಿಗೆ ತೆರಳುವ ಹೆದ್ದಾರಿಯಲ್ಲಿ ತಮಿಳುನಾಡು [more…]

News

ಉಳ್ಳಾಲ: “ಬಾಡಿಗೆ ಇದೆ ಈಗ ಬರುತ್ತೇನೆ” ಹೇಳಿ ಹೋದ ಆಟೋ ಚಾಲಕ ಶ್ಯಾಮಪ್ರಸಾದ್ ಪೂಜಾರಿ ಮತ್ತೆ ಬರಲಿಲ್ಲ!

ಉಳ್ಳಾಲ: ರಿಕ್ಷಾ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಮಾ.27 ಬೆಳಗ್ಗೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಪಜೀರು ಸೇನೆರೆಬೈಲು ಸಂಜೀವ ಪೂಜಾರಿ ಎಂಬವರ ಪುತ್ರ [more…]

News

ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ..

ಬಿರುವೆರ್ ಕುಡ್ಲ(ರಿ) ಬೆದ್ರ ಘಟಕದ ಮೂಲಕ 1325Kg ಅಕ್ಕಿಯನ್ನು ಅಸಹಾಯಕ ಕುಟುಂಬಗಳಿಗೆ ವಿತರಣೆ.. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶವನ್ನು ಮುಂದಿಟ್ಟುಕೊಂಡು ಯುವ ಸಮುದಾಯವನ್ನು ಜಾತಿ ಮತಬೇಧ ಮರೆತು ಸಂಘಟನೆಯಲ್ಲಿ ತೊಡಗಿಸಿಕೊಂಡು ಅಸಹಾಯಕರ ಸೇವೆ ಮಾಡುವಂತೆ [more…]

News

ಪತ್ರಕರ್ತ ಪ್ರದೀಶ್ ಮರೋಡಿ ಅವರಿಗೆ ಪ.ಗೋ.ಪ್ರಶಸ್ತಿ ಪ್ರದಾನ

ಮಂಗಳೂರು: ಯಾವುದೇ ಆಮಿಷಕ್ಕೆ ಬಲಿಯಾಗದೇ ವಿಶ್ವಾಸರ್ಹತೆಯನ್ನು ಉಳಿಸಿಕೊಂಡು ಪತ್ರಕರ್ತರು ಕಾರ್ಯನಿರ್ವಹಿಸಬೇಕು. ವಿಶ್ವಾಸಾರ್ಹತೆಯೇ ಪತ್ರಕರ್ತರಿಗೆ ಜೀವಾಳ ಎಂದು ಮಂಗಳೂರು ವಿ.ವಿ.ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಹೇಳಿದ್ದಾರೆ. ಮಂಗಳೂರು ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ [more…]

Special Stories

ಮರಾಠಿ ಚಿತ್ರರಂಗಕ್ಕೆ ಲಗ್ಗೆ ಇಟ್ಟ ತುಳುನಾಡ ಯುವ ಪ್ರತಿಭೆ ಪುಣೆ ಸೂರ್ಯ ಪೂಜಾರಿ ಕಾರ್ಕಳ

ಮರಾಠಿ ಚಿತ್ರರಂಗಕ್ಕೆ ಲಗ್ಗೆ ಇಟ್ಟ ತುಳುನಾಡ ಯುವ ಪ್ರತಿಭೆ ಪುಣೆ ಸೂರ್ಯ ಪೂಜಾರಿ ಕಾರ್ಕಳ ತುಳುನಾಡ ಸಂಸ್ಕೃತಿ ಕೌಟುಂಬಿಕ ನೆಲೆಗಟ್ಟು ಆಚಾರ ವಿಚಾರಗಳು ವಿಭಿನ್ನವಾದುದು ವಿಶಿಷ್ಟವಾದುದು ಅನನ್ಯವಾದುದು ಯಕ್ಷಗಾನ, ನಾಟಕ, ಕಂಬಳ, ದೈವರಾಧನೆ, ನಾಗರಾಧನೆ, [more…]

News

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಇದರ ತಾಲೂಕು ಸಮಿತಿಯ ಕೋಶಾಧಿಕಾರಿಯಾಗಿ ಆಯ್ಕೆಯಾದ ಸುಧೀಕ್ಷಾ ಕಿರಣ್ ಸುವರ್ಣ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ತಾಲೂಕು ಸಮಿತಿಯ ಕೋಶಾಧಿಕಾರಿಯಾಗಿ ಆಯ್ಕೆಯಾದ ಮಿಸೆಸ್ ಮಂಗಳೂರು 2018 ಸುಧೀಕ್ಷಾ ಕಿರಣ್ ಸುವರ್ಣ. ಇವರು ಸಕ್ರೀಯವಾಗಿ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ಕಾರ‍್ಯನಿರ್ವಹಿಸಿ, ಪಾಲ್ಗೊಂಡು ಇತರಿಗೆ ಮಾದರಿಯಾಗಿದ್ದಾರೆ.

News

ಬೆಳ್ಳಿ ಪರದೆಯ ಭರವಸೆಯ ನಾಯಕ ನಟ ಪ್ರಶಾಂತ್ ಪೂಜಾರಿ

ಬೆಳ್ಳಿ ಪರದೆಯ ಭರವಸೆಯ ನಾಯಕ ನಟ ಪ್ರಶಾಂತ್ ಪೂಜಾರಿ ಹೆತ್ತವರಲ್ಲಿರುವ ಸಾಮಾನ್ಯ ಮನಸ್ಥಿತಿಯೆಂದರೆ, ತಮ್ಮ ಮಗು ಅವರು ಕನಸು ಕಂಡ ಜೀವನವನ್ನು ನಡೆಸಬೇಕೆಂಬುದು. ತಮಗೆ ಸಾಧಿಸಲು ಅಸಾಧ್ಯವಾದದ್ದನ್ನು ಮಕ್ಕಳು ಸಾಧಿಸಬೇಕೆನ್ನುವ ಆಶಯ.ಎಲ್ಲರಲ್ಲೂ ಒಂದಿಲ್ಲೊಂದು ಪ್ರತಿಭೆಯಿರುತ್ತದೆ; [more…]

News

ಬಿಲ್ಲವರ ಗುತ್ತು ಮನೆತನಗಳು copyrights reserved (c) ಸಂಕೇತ್ ಪೂಜಾರಿ.

ಬಿಲ್ಲವರ ಗುತ್ತು ಮನೆತನಗಳು copyrights reserved (c) ಸಂಕೇತ್ ಪೂಜಾರಿ. 4) ಕಾರಂದೂರು ಬರಿಕೆ (ಬರ್ಕೆ) ಬಂಟ್ವಾಳದ ಮಚ್ಚಿನ ಗ್ರಾಮದಲ್ಲಿರುವ ಕಾರಂದೂರು ಬರಿಕೆಯು ಸುತ್ತು ಮುದಲಿನ ವಿಶಾಲ ಮನೆಯಾಗಿದೆ. ಇದರ ಹೆಬ್ಬಾಗಿಲು ಉತ್ತರಕಿದ್ದು ಪೂರ್ವಾಭಿಮುಖದ [more…]

Special Stories

ನಮನ ಫ್ರೆಂಡ್ಸ್ ಮುಂಬಯಿ ಸಂಸ್ಥಾಪಕ ಪ್ರಭಾಕರ ಬೆಳುವಾಯಿ

ಮುಂಬಯಿ ಯಾಂತ್ರಿಕ ಬದುಕಿನ ಮದ್ಯೆ ವೃತ್ತಿಪರ ಜೀವನದ ಬಿಡುವಿಲ್ಲದ ಕಾರ್ಯ ವೈಖರಿಯಲ್ಲಿ ಹವ್ಯಾಸ ಪ್ರವೃತ್ತಿಯೊಂದಿಗೆ ತಮ್ಮನ್ನು ತಾವು ವಿಭಿನ್ನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಗಣ್ಯ ಕನ್ನಡಿಗರ ಮದ್ಯೆ ಚಿರಪರಿಚಿತರಾಗಿರುವ ಉತ್ಸಾಹಿ ಯುವಕರ ಸಾಲಿನಲ್ಲಿ ಪ್ರಭಾಕರ ಬೆಳುವಾಯಿ [more…]

News

ಮಂಗಳೂರು: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಗೆ ಕೊರೊನಾ ದೃಢ

ಮಂಗಳೂರು: ಕರಾವಳಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಈ ನಡುವೆ ದ.ಕ ಜಿಲ್ಲಾ ಉತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೂ ಸೋಂಕು ತಗುಲಿರುವುದು ಧೃಡಪಟ್ಟಿದೆ.ಈ ಬಗ್ಗೆ ಸಚಿವರು ಟ್ವೀಟ್ ಮಾಡಿದ್ದು, ” ಕೊರೊನಾ ಪಾಸಿಟಿವ್ [more…]

News

ಶ್ರೀ ಕ್ಷೇತ್ರ ಪೊಳಲಿಯ`ಮೃಣ್ಮಯ ಮೂರ್ತಿ’ ವೀಡಿಯೋ ಚಿತ್ರಣ ಬಿಡುಗಡೆ

ಪೊಳಲಿ : ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೆ ನಡೆಯುವ ಒಂದು ತಿಂಗಳ ಜಾತ್ರೆ, ಜಾತ್ರೆಯ ಸೊಬಗು, ಔಚಿತ್ಯ, ಐತಿಹ್ಯ, ಸ್ಥಳನಾಮ ವಿಶೇಷತೆ, ನಂಬಿಕೆ, ಶ್ರೀ ದೇವಿಯ ಕಾರ್ಣಿಕದ ಜೊತೆಗೆ [more…]

News

ಕಾರು ಅಪಘಾತವಾದರು, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್- ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್

ರಾತ್ರಿ ಬೆಂಗಳೂರಿನಲ್ಲಿ ಕಾರು ಅಪಘಾತ, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್-ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್ ಇತ್ತೀಚಿಗೆ ಖ್ಯಾತ ಮಹರ್ಷಿ ಆನಂದ ಗುರೂಜಿಯವರು ಕೋಟ ಶ್ರೀನಿವಾಸ ಪೂಜಾರಿಯವರ ಬಗ್ಗೆ ಒಂದು ಮಾತು ಹೇಳಿದ್ದರು. [more…]

News

ಶ್ರೀ ದೇವದಾಸ್ ಶಾಂತಿಯವರಿಗೆ ತಂತ್ರ ದೀಕ್ಷೆ

ನಮ್ಮ ನಾರಾಯಣ ಗುರು ವೈದಿಕ ಸಮಿತಿಯ(ರಿ.) ಸದಸ್ಯರಾದ ಶ್ರೀ ದೇವದಾಸ್ ಶಾಂತಿಯವರಿಗೆ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಋದಂಭರಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ , ಶ್ರೀ ಮಾತ್ತಾನಂ ಅಶೋಕನ್ ತಂತ್ರಿ ಹಾಗೂ ಶ್ರೀ [more…]

News

ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿನಿವಾಸಕ್ಕೆ ಭೂಮಿ ಒದಗಿಸಲು ಯೋಗಿ ಆದಿತ್ಯನಾಥರಿಗೆ ಸಚಿವ ಕೋಟ ಮನವಿ

ಮಂಗಳೂರು: ಕೇರಳದ ಕಾಸರಗೋಡಿಗೆ ಚುನಾವಣೆಯ ಪ್ರಚಾರ ನಿಮಿತ್ತ ಆಗಮಿಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಮತ್ತು [more…]

News

ರೀಯಾದ್ ಬಿಲ್ಲವಾಸ್ ತಂಡದಿಂದ ಅಮ್ಣಣ್ಣಿ ಪೂಜಾರ್ತಿಯವರಿಗೆ 38,000/ ರೂ. ಸಹಾಹಾಯ ಅಸ್ತ

ಸಮಾಜದಲ್ಲಿ ನಿಜವಾದ ನಾಯಕರೆಂದರೆ “‌ ನೋಂದವರ ಕೈ ಹಿಡಿದು ಸಹಕರಿಸುವವರು ” ” ಕಷ್ಟದ ಕಣ್ಣಿರನ್ನೋರೆಸುವವರು ನಾಯಕರಿಗೆ ಶಾಕ್ಷಿಯಾದ ರಿಯಾದ್ ಬಿಲ್ಲವಸ್ ಸೌದಿಅರೇಭಿಯ ಇಂತಹ ಹಲವಾರು ವರ್ಷದಿಂದ ಬಡ ಕುಟುಂಬಗಳ ಸೇವೆಯನ್ನು ಮಾಡುತ್ತ ಬಂದಿರುವ [more…]

Special Stories

ಬಡಜನರಿಗೆ ದಾರಿದೀಪವಾಗುವ ಶ್ರೀ ಶಾರದಾತನಯ ಬಾಯಾರು

ಕೇರಳದ ಕಾಸರಗೋಡು ಪೈವಳಿಕೆ ಪಂಚಾಯತಿನ ಬಾಯಾರು ಗ್ರಾಮದ ಬಳಿ ಚಿಪ್ಪಾರು ವಿಷ್ಣುಮೂರ್ತಿ ದೇವಸ್ಥಾನದ ಹೋಗುವ ದಾರಿ ಮಧ್ಯೆ ಸಿಗುವ ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು (ಶ್ರೀ ಶಕ್ತಿ ಪೀಠಂ ), ಇದು [more…]

Special Stories

ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾಹರಣೆ ” ಆರ್ ಜೆ ರಶ್ಮಿ ಉಳ್ಳಾಲ್ ”

ತೆರೆ ಮರೆಯ ಹಿಂದೆ ಮನಸ್ಸಿಗೆ ಹಿತ ನೀಡುವ ಮಾತುಗಳು, ಮತ್ತೊಂದು ಕಡೆ ಪಟ ಪಟ ಮಾತನಾಡುವ ಕಲೆ, ಮಾತಿನಿಂದಲೇ ಜನರ ಮನಸ್ಸನ್ನು ಗೆದ್ದಿರುವ ತುಳುನಾಡಿನ ಪ್ರತಿಭೆ ಆರ್ ಜೆ ರಶ್ಮಿ ಉಳ್ಳಾಲ್. ಪರಿಸರ ಕಾಳಜಿ [more…]

News

ಹೃತ್ಪೂರ್ವಕ ಅಭಿನಂದನೆಗಳು ಮಹೇಶ್ ಎಸ್ ಪೂಜಾರಿ ಮಲ್ಪೆ

ಹೃತ್ಪೂರ್ವಕ ಅಭಿನಂದನೆಗಳು ಮಹೇಶ್ ಎಸ್ ಪೂಜಾರಿ ಮಲ್ಪೆ ಯುವವಾಹಿನಿ –ಉಡುಪಿ ಘಟಕ ಇದರ ಕುಟುಂಬೋತ್ಸವ 2021 ಮಲ್ಪೆ ಕಡಲ ತಡಿಯ ಬೀಚ್ ಕೋಸ್ಟಲ್ ರೆಸಾರ್ಟ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಳುನಾಡಿನ ಅದ್ಭುತ ಪ್ರತಿಭೆ ಮಹೇಶ್ [more…]

News

ಸಮಾಜಸೇವಕ ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ

ಸಮಾಜಸೇವಕ,ಬಿಲ್ಲವ ಸಮಾಜದ ಬಂಧು ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ.ಈ ದುಷ್ಕೃತ್ಯವೆಸಗಿದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ. ತನ್ನ ಊರಿನಲ್ಲಿ ಜನಸಾಮಾನ್ಯರಿಗಾಗುತ್ತಿದ್ದ ಅನ್ಯಾಯದ ವಿರುದ್ಧ ಹೋರಾಟಗಳನ್ನು ರೂಪಿಸುತ್ತಾ ಕಾನೂನು,ನಿಯಮಪಾಲನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ [more…]

News

ಬಿಲ್ಲವರೇ… ಕ್ಷಮಿಸಿ ಹೇಳಲೇಬೆಕಾದ ಅನಿವಾರ್ಯತೆ

ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ. ಇದರಿಂದ ಬಿಲ್ಲವ ಸಮಾಜದಲ್ಲಿನ ನಾಯಕರುಗಳ ಅಭಿಮಾನಿಗಳಿಗೆ ಇರುಸು ಮುರುಸಾಗಿ ಕೋಪ ಬರಲೂಬಹುದು ಆದರೆ ವಾಸ್ತವದ ಸತ್ಯವನ್ನು ಅರಗಿಸಿ ಪರಾಮರ್ಶೆ ಮಾಡಬೇಕಾಗಿದೆ.. ಕೇವಲ 3-4% ಇರೋ ಬ್ರಾಹ್ಮಣ ಸಮಾಜದ ಹೋರಾಟದ ಫಲದಿಂದ [more…]

Health

ಗಂಡಸರಿಗೆ ಕೂದಲು ಉದುರಲು ಪ್ರಾರಂಭ ಮಾಡಿದರೆ ಏನು ಅರ್ಥ?

ಮಾನಸಿಕ ಒತ್ತಡ ಹೆಚ್ಚಾದರೆ, ತಲೆ ಕೂದಲು ಹೆಚ್ಚು ಉದುರುತ್ತದೆ. ಇದಕ್ಕೆ ಒತ್ತಡ ನಿವಾರಣಾ ತಂತ್ರಗಳು ಪರಿಹಾರ ಅಷ್ಟೇ. ಮಾನಸಿಕ ಒತ್ತಡದಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಪರೋಕ್ಷವಾಗಿ ಪ್ರಾರಂಭವಾಗುತ್ತವೆ. ಇದರಿಂದ ಇದ್ದಕ್ಕಿದ್ದಂತೆ ಮನುಷ್ಯನಿಗೆ ಬಿಪಿ, ಸಕ್ಕರೆ [more…]

Special Stories

ಪುಷ್ಪರಾಜ್ ಅಮಿನ್ ಮತ್ತು ತಂಡದಿಂದ ಮೈಕ್ರೋ ಲೈಟ್ ಸೀ ಪ್ಲೇನ್ ತಯಾರು – ಬೇಕಿದೆ ಸರಕಾರದ ಸಹಾಯ ಹಸ್ತ

ಉಡುಪಿ: ಒಂದೆಡೆ ಸರಕಾರಗಳು ದೇಶೀಯ ಉತ್ಪನ್ನ, ಸಂಶೋಧನೆಗಳಿಗೆ ಒತ್ತು ನೀಡಿ ಸ್ವದೇಶದಲ್ಲಿ ತಯಾರಾಗುವ ಅವಿಶ್ಕಾರಗಳಿಗೆ ವೇದಿಕೆ ಒಗದಿಸಲು ಚಿಂತನೆ ನಡೆಸುತ್ತಿದೆ. ಆದರೆ ಮತ್ತೊಂದೆಡೆ ಉಡುಪಿಯ ಹೆಜಮಾಡಿ ಎಂಬ ಪುಟ್ಟ ಹಳ್ಳಿಯಲ್ಲಿ ದೇಶದಲ್ಲೇ ಮೊದಲು ಎನ್ನುವ [more…]

News

ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು

ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು ಉಡುಪಿ : ಮಾರಣಾಂತಿಕವಾಗಿ ಹಲ್ಲೆಗೊಳಗಾದ ಬಾರಕೂರಿನ ಆರ್ ಟಿ ಐ ಕಾರ್ಯಕರ್ತ ಶಂಕರ [more…]

News

ಮಾನವೀಯ ನ್ಯಾಯಕ್ಕಾಗಿ ಪ್ರತಿಭಟನೆ

ಮಾನವೀಯ ನ್ಯಾಯಕ್ಕಾಗಿ ಪ್ರತಿಭಟನೆ ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿಗೆ ಮಾರಣಾಂತಿಕ ಹಲ್ಲೆಯಾಗಿದ್ದು ಈ ಕುರಿತು ಪೋಲಿಸ್ ಠಾಣೆಗೆ ಹಾಗೂ ವರಿಷ್ಠಾಧಿಕಾರಿಗೆ ದೂರು ದಾಖಲಿಸಿದ್ದರೂ ಯಾವುದೇ ಕ್ರಮಕೈಗೊಂಡಿರುವುದಿಲ್ಲ. ಆದುದರಿಂದ ಸಮಾನ ಮನಸ್ಕ ಬಿಲ್ಲವರನ್ನು ಕೂಡಿಕೊಂಡು “ಮಾನವೀಯ [more…]

Special Stories

ಎಣ್ಮೂರ ದೇವು ಬಲ್ಲಾಳರು ಮಾಡಿದ ಕ್ರಮದಲ್ಲಿ ಆಗುತ್ತಿರುವ ಬೈದೇರುಗಳ ನೇಮ.

ಎಣ್ಮೂರ ದೇವು ಬಲ್ಲಾಳರು ಮಾಡಿದ ಕ್ರಮದಲ್ಲಿ ಆಗುತ್ತಿರುವ ಬೈದೇರುಗಳ ನೇಮ. ನೇಮ ಎನ್ನುವುದು ನಿಯಮ ಪ್ರಕಾರ ಆಗುವಂತಹುದು. ಎಲ್ಲಾ ದೈವಗಳ ನರ್ತನ ಸೇವೆಯನ್ನು ನೇಮ ಎಂದು ಕರೆಯುವ ವಾಡಿಕೆ ಇಲ್ಲ. ಕೆಲವೊಂದು ದೈವಗಳ ನರ್ತನ [more…]

News

ಮಾರ್ಚ್ 6ರಿಂದ 13ರವರೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ವಾರ್ಷಿಕ ಜಾತ್ರೆ, ಮಹಾ ಶಿವರಾತ್ರಿ ಮಹೋತ್ಸವ

ಮಾರ್ಚ್ 6ರಿಂದ 13ರವರೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ವಾರ್ಷಿಕ ಜಾತ್ರೆ, ಮಹಾ ಶಿವರಾತ್ರಿ ಮಹೋತ್ಸವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಾರ್ಚ್ 6ರಿಂದ 13ರ ವರೆಗೆ ವರ್ಷಾವಧಿ ಜಾತ್ರೆ ಮತ್ತು ಮಹಾಶಿವರಾತ್ರಿ ಮಹೋತ್ಸವ ಆಚರಣೆ [more…]

Special Stories

” ಮುಂಬೈ ಮಹಾನಗರಿಯ ಸಾಧಕಲೋಕದಲ್ಲಿ – ಸಚಿನ್ ಎಸ ಪೂಜಾರಿ ಭಿವಂಡಿ “

” ಮುಂಬೈ ಮಹಾನಗರಿಯ ಸಾಧಕಲೋಕದಲ್ಲಿ – ಸಚಿನ್ ಎಸ ಪೂಜಾರಿ ಭಿವಂಡಿ “ ಬಿಡುವಿಲ್ಲದೆ ಸಾಗುವ ಮನುಷ್ಯನ ಯಾಂತ್ರಿಕ ಜೀವನದಲ್ಲಿ ಕಲೆಯ ಸ್ಥಾನ ಮಹತ್ತರವಾದುದು. ಜೀವನವನ್ನು ಕೇವಲ ವ್ಯಾವಹಾರಿಕವಾಗಿ ನೋಡದೆ ಕಲಾತ್ಮಕವಾಗಿ ನೋಡಿದಾಗ ಮಾತ್ರ [more…]

News

ದೇವಸ್ಥಾನದ ಆಡಳಿತ ಮಂಡಳಿಯನ್ನು ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲು ಆಹ್ವಾನಿಸಿದ ಶಂಕರ್ ಶಾಂತಿ

ಬ್ರಹ್ಮಾವರ,ಮಾ.6; ಕಾಳಿಕಾಂಬಾ ದೇವಸ್ಥಾನದೊಳಗೆ ನನ್ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿಲ್ಲ ಎನ್ನುವ ಮೊಕ್ತೇಸರ ಶ್ರೀಧರ ಆಚಾರ್ಯ ಅವರು ಹೇಳಿರುವ ಹೇಳಿಕೆಯನ್ನು ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿ ಅವರು ಸಂಪೂರ್ಣ ಸುಳ್ಳಿನ ಅರೋಪವೆಂದು [more…]

News

ನವಚೇತನ ಸೇವಾ ಬಳಗ ತೋಡಾರು ತಂಡದ ವತಿಯಿಂದ ಸೇವಾ ಯೋಜನೆ

ನವಚೇತನ ಸೇವಾ ಬಳಗ ತೋಡಾರು ಜಾಗೃತಿ ಎಂಬ 12 ವರ್ಷದ ಪುಟ್ಟ ಬಾಲಕಿ ಅಪರೂಪದ ಖಾಯಿಲೆಯಿಂದ ಬಳಲುತ್ತಿದ್ದು ಈ ಮಗುವಿನ ಚಿಕಿತ್ಸೆಗಾಗಿ ನಮ್ಮ ತಂಡದ ವತಿಯಿಂದ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ದಲ್ಲಿ ಭವತಿ [more…]

Tulunadu Special Stories

ಬನ್ನಾಡಿ ಗರೋಡಿ ಚಾಂಪ ಪೂಜಾರಿ ಎಂಬ ಹಿರಿಯರೊಬ್ಬರ ಬಗ್ಗೆ -ವಸಂತ್ ಗಿಳಿಯಾರ್

ಬನ್ನಾಡಿ ಗರೋಡಿ ಚಾಂಪ ಪೂಜಾರಿ ಎಂಬ ಹಿರಿಯರೊಬ್ಬರ ಬಗ್ಗೆ -ವಸಂತ್ ಗಿಳಿಯಾರ್ ಇವತ್ತು ಚಾಂಪ ಪೂಜಾರಿಯವರಿಲ್ಲ! ಆದರೆ ಅವರ ಹೆಸರು ಉಳಿದಿದೆ, ಧರ್ಮಸ್ಥಳ ಎಂದರೆ ನಮ್ಮ ಭಾಗದಲ್ಲಿ ಎಂದಿಗೂ ನೆನಪಾಗುವ ಹೆಸರದು. ಧರ್ಮಸ್ಥಳದ ಸತ್ಯ, [more…]

News

ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಕುರಿತು ಸರ್ಕಾರ ಬಜೆಟ್‌ನಲ್ಲಿ ಪ್ರಸ್ತಾವಿಸದೆ ಬಿಲ್ಲವ ಸಮಾಜವನ್ನು ಕಡೆಗಣಿಸಿ‍ದೆ

ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಕುರಿತು ಸರ್ಕಾರ ಬಜೆಟ್‌ನಲ್ಲಿ ಪ್ರಸ್ತಾವಿಸದೆ ಬಿಲ್ಲವ ಸಮಾಜವನ್ನು ಕಡೆಗಣಿಸಿ‍ದೆ ಈ ವರ್ಷದ ಬಜೆಟ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ನಿಗಮ,ಸ್ವಸಹಾಯ ಗುಂಪುಗಳಿಗೆ ಕಡಿಮೆ ಬಡ್ಡಿದರ ಸಾಲ ಬೇಡಿಕೆಗಳನ್ನು ಪುರಸ್ಕರಿಸುತ್ತಾರೆ ಮತ್ತು [more…]

News

ಉದಯ ಪೂಜಾರಿ ಅವರಿಗೆ ಅ.ಭಾ. ಹಿಂದೂ ಮಹಾ ಸಭಾ ದ.ಕ ಜಿಲ್ಲಾ ಘಟಕದ ವತಿಯಿಂದ ಅಭಿನಂದಿಸಲಾಯಿತು.

ದಕ್ಷಿಣ ಕನ್ನಡದ ಮಂಗಳೂರಿನ ಲೇಡಿಹಿಲ್ ವೃತ್ತದ ಹೆಸರನ್ನು ತೆಗೆದು ಹಾಕಿ ಅಲ್ಲಿಗೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ಮರುನಾಮಕರಣ ಮಾಡುವಲ್ಲಿ ಪ್ರಾಮಾಣಿಕವಾಗಿ ಸತತ ಪ್ರಯತ್ನ ಪಟ್ಟು ಹೋರಾಟ ನಡೆಸಿದ ಬಿರುವೆರ್ ಕುಡ್ಲ ಫ್ರೆಂಡ್ಸ್ [more…]

News

ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೈದ ದೀಪ ಜಯ ಪೂಜಾರಿ

ಒಬ್ಬರಿಗಿಂತ ಒಬ್ಬರನ್ನು ಮೀರಿಸುವ ಅದ್ಭುತ ಪ್ರತಿಭೆಗಳು ದೂರದ ಊರದ ಮುಂಬೈನಲ್ಲಿ ಕುಳಿತು ಅದೆಷ್ಟೋ ಚಲನ ಚಿತ್ರ ನಟರ, ಗಣ್ಯ ವ್ಯೆಕ್ತಿಗಳ ಚಿತ್ರ ಬಿಡಿಸಿ ತನ್ನ ಪ್ರತಿಭೇನ ಹೊರ ಜಗತ್ತಿಗೆ ತೋರಿಸಿದ ಅದ್ಭುತ ಪ್ರತಿಭೆ ಜಯ [more…]

News

ಪ್ರಾತಃಸ್ಮರಣೀಯ ದೇಯಿಬೈದೆತಿ,ಕೋಟಿಚೆನ್ನಯರ ಕಾರ್ಣಿಕಕ್ಕೆ ಶರಣಾಗಿ .

ಅಗಣಿತ ಮಹಿಮಾನ್ವಿತರಾದ ಕೋಟಿ ಚೆನ್ನಯರು ಹಾಗೂ ಮಾತೆ ದೇಯಿ ಬೈದೆತಿಯ ಪುಣ್ಯ ನೆಲೆಯಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯು ಸಮಸ್ತ ಆಸ್ತಿಕ ಬಂಧುಗಳ ಭಕ್ತಿ,ಶ್ರದ್ದೆ,ಇಚ್ಚಾಶಕ್ತಿಯ ಕ್ಷೇತ್ರವೆನಿಸಿ ಅಭೂತಪೂರ್ವ ಜೀರ್ಣೊದ್ದಾರದೊಂದಿಗೆ ಕಂಗೊಳಿಸುತ್ತಿರುವುದು ಧನ್ಯ ಸಂಗತಿ.ವಿಶ್ವ ಬಿಲ್ಲವರ ಸ್ವಾಭಿಮಾನದ [more…]

News

ಬಿರುವೆರ್ ಕುಡ್ಲ(ರಿ) ಬಜಪೆ ಘಟಕ ಸ್ಪಂದನ 53 ನೇ ಸೇವಾ ಯೋಜನೆ

ಬಿರುವೆರ್ ಕುಡ್ಲ(ರಿ) ಬಜಪೆ ಘಟಕ ಸ್ಪಂದನ 53 ನೇ ಸೇವಾ ಯೋಜನೆ ಬ್ರಹಶ್ರೀ ನಾರಾಯಣಗುರು ಸ್ವಾಮಿಗಳ ವೇದವಾಕ್ಯವಾದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಡಿಯಲ್ಲಿ ಅಶಕ್ತರ ಪಾಲಿನ ನಂದಾದೀಪವಾಗಿ ಸಮಾಜವನ್ನು [more…]

News

ಬಿಲ್ಲವ ಸಮುದಾಯವನ್ನು ಹೀಯಾಳಿಸಿದ ಜಗದೀಶ್ ಅಧಿಕಾರಿ ಹೇಳಿಕೆ ಖಂಡನೀಯ: ಸುನಿಲ್ ಕೆ. ಆರ್…!

ಬಿಲ್ಲವ ಸಮುದಾಯವನ್ನು ಹೀಯಾಳಿಸಿದ ಜಗದೀಶ್ ಅಧಿಕಾರಿ ಹೇಳಿಕೆ ಖಂಡನೀಯ:     ಕಾರ್ಕಳ : ಬಿಲ್ಲವ ಸಮಾಜವನ್ನು ಕಡೆಗಣಿಸಿ ಮಾತನಾಡಿದ ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್‌ ಅಧಿಕಾರಿಯವರ ಹೇಳಿಕೆ ಖಂಡನೀಯ. ಮಾತ್ರವಲ್ಲದೇ “ಬ್ಯಾರಿಲು [more…]

News

ಬಿಲ್ಲವ ಸಭೆ-ಸಮಾರಂಭಗಳಿಗೆ ಜಗದೀಶ್ ಅಧಿಕಾರಿಗೆ ಆಹ್ವಾನವಿಲ್ಲ: ಮೂಲ್ಕಿ ಬಿಲ್ಲವ ಸಂಘ ನಿರ್ಧಾರ…!

ಮೂಲ್ಕಿ: ಬಿಲ್ಲವ ಆರಾಧ್ಯ ಶಕ್ತಿಗಳಾದ ಕೋಟಿ ಚೆನ್ನಯ್ಯ ಹಾಗೂ ಬಿಲ್ಲವ ಸಮುದಾಯದ ನಾಯಕರುಗಳ ಬಗ್ಗೆ ತುಚ್ಚವಾಗಿ ನಿಂದಿಸಿರುವ ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿಯನ್ನು ಪ್ರತಿಯೊಬ್ಬ ಬಿಲ್ಲವ ಸಮುದಾಯದವರು ಹಾಗೂ ಬಿಲ್ಲವ ಸಂಘಟನೆಗಳು [more…]

News

ಬಿರುವೆರ್ ಕುಡ್ಲ(ರಿ) ಉಡುಪಿ ಘಟಕ ಸ್ಪಂದನ 19ನೇ ಸೇವಾ ಯೋಜನೆ

ಬಿರುವೆರ್ ಕುಡ್ಲ(ರಿ) ಉಡುಪಿ ಘಟಕ ಸ್ಪಂದನ 19ನೇ ಸೇವಾ ಯೋಜನೆ ಬ್ರಹಶ್ರೀ ನಾರಾಯಣಗುರು ಸ್ವಾಮಿಗಳ ವೇದವಾಕ್ಯವಾದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಡಿಯಲ್ಲಿ ಅಶಕ್ತರ ಪಾಲಿನ ನಂದಾದೀಪವಾಗಿ ಸಮಾಜವನ್ನು ಸುಸ್ಥಿತಿಗೆ [more…]

News

ಬಿರುವೆರ್ ಕುಡ್ಲ(ರಿ) ಬಜಪೆ ಘಟಕ ಸ್ಪಂದನ 54 ನೇ ಸೇವಾ ಯೋಜನೆ

ಬಿರುವೆರ್ ಕುಡ್ಲ(ರಿ) ಬಜಪೆ ಘಟಕ ಸ್ಪಂದನ 54 ನೇ ಸೇವಾ ಯೋಜನೆ ಬ್ರಹಶ್ರೀ ನಾರಾಯಣಗುರು ಸ್ವಾಮಿಗಳ ವೇದವಾಕ್ಯವಾದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಡಿಯಲ್ಲಿ ಅಶಕ್ತರ ಪಾಲಿನ ನಂದಾದೀಪವಾಗಿ ಸಮಾಜವನ್ನು [more…]

News

ಕ್ಷಮೆಯಾಚಿಸಿದ ಅಧಿಕಾರಿ, 1 ಲಕ್ಷ ರೂ. ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಘೋಷಿಸಿದ ಪ್ರತಿಭಾ ಕುಳಾಯಿ!

ಮಂಗಳೂರು: ಕಾರಣಿಕ ಪುರುಷರಾದ ಕೋಟಿ ಚೆನ್ನಯರ ಬಗ್ಗೆ ಹಾಗೂ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ನಿನ್ನೆ ಸಂಜೆ ಮೂಡಬಿದ್ರಿ ಬಳಿಯ ಗರಡಿಯಲ್ಲಿ ಕ್ಷಮೆ ಯಾಚನೆ [more…]

News

ಏಕಾಂಗಿ ಜನಾರ್ದನ ಪೂಜಾರಿ ಇದ್ದುದು ಹೀಗೆ

ಏಕಾಂಗಿ ಜನಾರ್ದನ ಪೂಜಾರಿ ಇದ್ದುದು ಹೀಗೆ ಸಾಮಾನ್ಯವಾಗಿ ಸಚಿವರಾದವರಿಗೆ ಸ್ಥಳೀಯವಾಗಿ ಸೆಕ್ರೇಟರಿ, ಆಪ್ತಸಹಾಯಕರು ಇರುತ್ತಾರೆ. ಪೊಲೀಸ್ ಭದ್ರತೆ ಇರುತ್ತದೆ. ಆದರೆ ಕೇಂದ್ರ ಸಚಿವರಾಗಿದ್ದ ಬಿ.ಜನಾರ್ದನ ಪೂಜಾರಿಯವರಿಗೆ ಈ ಯಾರು ಇರಲಿಲ್ಲ ಎಂದರೆ ಆಶ್ಚರ್ಯ. ಆದರೆ [more…]

News

ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ

ಮೀಸಲಾತಿ ಕುರಿತಂತೆ ಬಿಲ್ಲವ ಸಮುದಾಯದ ಬೇಡಿಕೆಯನ್ನೂ ಪರಿಗಣಿಸಬೇಕು : ಪ್ರವೀಣ್ ಎಂ ಪೂಜಾರಿ ಕರ್ನಾಟಕ ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಬಿಲ್ಲವರು ಮತ್ತು ಈಡಿಗರು ಸಂಬಂಧಿತ ಉಪಪಂಗಡಗಳು ಈ ಹಿಂದಿನಿಂದಲೂ ಮೀಸಲಾತಿ ಪ್ರವರ್ಗ2A ನಿಂದ ಪ್ರವರ್ಗ1 ರಲ್ಲಿ [more…]

News

ಮೂಡುಬಿದಿರೆ:ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಳಕ್ಕೆ ತೆರಳಿ ತಪ್ಪು ಕಾಣಿಕೆ ಹಾಕಿ ಕ್ಷಮೆ ಯಾಚಿಸಿದ ಜಗದೀಶ್ ಅಧಿಕಾರಿ

ಕೋಟಿ-ಚೆನ್ನಯ ಹಾಗೂ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ವಿವಾದಕ್ಕೆ ಒಳಗಾಗಿದ್ದ ಬಿಜೆಪಿ ಮುಖಂಡ ಕೆ.ಪಿ. ಜಗದೀಶ್ ಅಧಿಕಾರಿ ಅವರು ಗುರುವಾರ ಪುತ್ತೂರು ಪಡುಮಲೆಯಲ್ಲಿರುವ ಕೋಟಿ ಚೆನ್ನಯ ಜನ್ಮಸ್ಥಳಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿ, [more…]

News

ಪ್ರೋಕಬಡ್ಡಿ ರಣರಂಗದಲ್ಲಿ ಹುಲಿಯಂತೆ ಘರ್ಜಿಸಿದ ತುಳನಾಡ ಹೆಮ್ಮೆಯ ಸಾಧಕ ಸಚಿನ್ ಸುವರ್ಣ

ಪ್ರೋಕಬಡ್ಡಿ ರಣರಂಗದಲ್ಲಿ ಹುಲಿಯಂತೆ ಘರ್ಜಿಸಿದ ಕರಾವಳಿಯ ಹೆಮ್ಮೆಯ ಸಾಧಕ ಸಚಿನ್ ಸುವರ್ಣ ಸೂರ್ಯನಂತೆ ಪ್ರಜ್ವಲಿಸಬೇಕಾದರೆ ಮೊದಲು ಸೂರ್ಯನಂತೆ ಉರಿಯಬೇಕು ಸಾಧಿಸಿಯೇ ಸಾಧಿಸುತ್ತೇನೆ ಎಂಬ ಛಲದ ಕಿಚ್ಚಿನ ಮನಸ್ಥಿತಿಗೆ ಯಾವುದೇ ಸೋಲು ಹಿಮ್ಮೆಟಿಸಿಲಾರದು, ಯಶಸ್ಸನ್ನು ಅನುಭವಿಸ [more…]

News

ಗುರುಪುರ ಬಂಡೀ ಉತ್ಸವದಲ್ಲಿ ನವಚೇತನ ಸೇವಾ ಬಳಗದಿಂದ : 18, 275/ ಮೊತ್ತ ಸಂಗ್ರಹ

ನವಚೇತನ ಸೇವಾ ಬಳಗ ಬಡವರ ಸೇವೆಯೇ ದೇವರ ಸೇವೆ ಭವತಿ ಭಿಕ್ಷಂ ದೇಹಿ ದಿನಾಂಕ 13/02/2021 ರಂದು ಗುರುಪುರ ಬಂಡೀ ಉತ್ಸವದಲ್ಲಿ  ನವಚೇತನ ಸೇವಾ ಬಳಗ ದ ಮುಂದಾಳತ್ವದಲ್ಲಿ ನಂದನ್ ಇವರ ಚಿಕಿತ್ಸ ವೆಚ್ಚದ [more…]

News

ರಾಜಕಾರಣಿಯಾದವನು ಯಾವಾಗಲೂ ಪ್ರಾಮಾಣಿಕನಾಗಿರಬೇಕು: ಬಿ ಜನಾರ್ದನ ಪೂಜಾರಿ

ಆಗಿನ್ನೂ ನನಗೆ 8-9 ವರ್ಷ ಪ್ರಾಯ. ಮಂಗಳೂರಿನ ಬೊಕ್ಕಪಟ್ಣದ ಮುಸ್ಲಿಮರ ಮನೆಯಲ್ಲಿ ಬಾಡಿಗೆ ಬಿಡಾರಲ್ಲಿದ್ದೆವು. ನನ್ನ ತಂದೆಯವರ ಕುಟುಂಬ ಬೋಳಂತೂರಿನ ಮರಕಡಬೈಲಿನಲ್ಲಿತ್ತು. ಬೊಕ್ಕಪಟ್ಣದಿಂದ ಬೋಳಂತೂರಿಗೆ ಸುಮಾರು 17 ಮೈಲು ಅಂತರ. ನಡೆದುಕೊಂಡೇ ಹೋಗುತ್ತಿದ್ದೆವು. ಹೀಗೆ [more…]

Special Stories

ಅಕ್ಕರೆಯ ಮಾತುಗಳು, ಸಕ್ಕರೆಯ ಮನಸುಳ್ಳ ಮಿಂಚುಳ್ಳಿ ನಟಿ ನವ್ಯಾ ಪೂಜಾರಿ

ಜೀವನವೆ ನಾಟಕ ರಂಗ. ನಾವೆಲ್ಲಾ ಸೃಷ್ಟಿಯ ಸೂತ್ರದ ಬೊಂಬೆಗಳು. ಸುಖ ದುಃಖಗಳ ಪರೀಕ್ಷೆಯ ನಡುವೆ ನಮ್ಮೆಲ್ಲರ ಮುಖದಲ್ಲಿ ಮಂದಹಾಸವ ಬರಿಸಲು ನಮ್ಮೆಲ್ಲರನ್ನು ಮನೊರಂಜಿಸಲು ತೆರೆಯ‌ ಮೇಲೆ ಬಣ್ಣ ಹಚ್ಚಿ ನಾಟಕ, ಸಿನಿಮಾ ರಂಗದಲ್ಲಿ ಜನರ [more…]

News

ಕೋಟಿ ಚೆನ್ನಯ್ಯರನ್ನು ಬರೀ ಬಿಲ್ಲವರಾಗಿ ನೋಡಬಾರದು, ಅವರು ಎಲ್ಲರಿಗಾಗಿ ಹೋರಾಡಿದವರು: ಮುನೀರ್‌ ಕಾಟಿಪಳ್ಳ

ಕೋಟಿ ಚೆನ್ನಯ್ಯರು ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ ಎಂಬ ತಮ್ಮ ಹೇಳಿಕೆಯ ವಿಚಾರವಾಗಿ ಮಾತನಾಡಿ ಅವರು, ”ತುಳುನಾಡು ಗಂಭೀರ ಆಲೋಚನೆ ಮಾಡಬೇಕು. ನನ್ನ ಪ್ರಕಾರ ಕೋಟಿ ಚೆನ್ನಯ್ಯರು ತುಳುನಾಡಿನಲ್ಲಿ ಭೂಮಿಯ ಹಕ್ಕು, ಜಾತಿ [more…]

News

ಬಿರುವೆರ್ ಕುಡ್ಲ(ರಿ) ಬಜಪೆ ಘಟಕ ಸ್ಪಂದನ 55 ನೇ ಸೇವಾ ಯೋಜನೆ

ಬಿರುವೆರ್ ಕುಡ್ಲ(ರಿ) ಬಜಪೆ ಘಟಕ ಸ್ಪಂದನ 55 ನೇ ಸೇವಾ ಯೋಜನೆ ಬ್ರಹಶ್ರೀ ನಾರಾಯಣಗುರು ಸ್ವಾಮಿಗಳ ವೇದವಾಕ್ಯವಾದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಡಿಯಲ್ಲಿ ಅಶಕ್ತರ ಪಾಲಿನ ನಂದಾದೀಪವಾಗಿ ಸಮಾಜವನ್ನು [more…]

News

ಬಹುಮುಖ ಪ್ರತಿಭೆಯ ಪರಿಚಯ ಶ್ರೀಮತಿ ರಶ್ಮಿ ಸನಿಲ್

“ಪ್ರತಿಭೆ “ಎನ್ನುವುದು ಪ್ರತಿಯೊಂದು ಮನುಷ್ಯನಲ್ಲಿಯೂ ಅಡಕಗೊಂಡಿರುತ್ತದೆ. ಆದರೆ ಅದನ್ನು ಬೆಳೆಸುವ ಪ್ರಯತ್ನ ಕೆಲವರಲ್ಲಿ ಮಾತ್ರ ಇರುತ್ತದೆ. ದೀಪದಿಂದ ಜ್ಯೋತಿಯು ಪಸರಿಸಿ ಎಲ್ಲೆಡೆ ಬೆಳಕನ್ನು ಬೀರುವಂತೆ ಒಬ್ಬ ವ್ಯಕ್ತಿಯು ತನ್ನ “ಪ್ರತಿಭೆ “ಎಂಬ ಬೆಳಕನ್ನು ಎಲ್ಲಾ [more…]

Health

ದಿನನಿತ್ಯ ದಾಳಿಂಬೆ ತಿಂದರೆ ಹೀಗೆ ಆಗುವುದು ಕಂಡಿತ…

ನಾವು ದಿನನಿತ್ಯ ಉಪಯೋಗಿಸುವ ಹಣ್ಣುಹಂಪಲುಗಳಲ್ಲಿ ದಾಳಿಂಬೆ ವಿಭಿನ್ನ ಮತ್ತು ವಿಶಿಷ್ಟ ಹಣ್ಣಾಗಿದ್ದು ನಾಲಿಗೆ ರುಚಿ ಮಾತ್ರವಲ್ಲದೆ ದೇಹಕ್ಕೆ ಶಕ್ತಿಕೊಡುವ ಗುಣವನ್ನು ಹೊಂದಿದೆ ಎಂದರೆ ತಪ್ಪಾಗಲಾರದು. ಇದನ್ನು ಹಣ್ಣಿನ ರೂಪದ ತಿನಿಸಾಗಿ ಮಾತ್ರವಲ್ಲದೆ, ಸಂಬಾರ ಪದಾರ್ಥಗಳಲ್ಲಿಯೂ [more…]

News

ಅಸಮಾನ್ಯರಾಗಿ ಬೆಳೆದು ನಿಂತ ಮೇರು ವ್ಯಕ್ತಿಯ ಪರಿಚಯ ಸೇವಾ ಮಾಣಿಕ್ಯ ಸತೀಶ್ ಕುಮಾರ್ ಅಂಚನ್, ಬಜಾಲ್

ಶ್ರೀ ಸತೀಶ್ ಕುಮಾರ್ ಬಜಾಲ್ , ಸೌದಿ ಅರೇಬಿಯಾ ಮೂಲತ: “ಅಂಚನ್ಸ್ ಹೌಸ್” ಕಂಕನಾಡಿ ಪಕ್ಕಲಡ್ಕ ಬಜಾಲ್ ನವರು. ತಂದೆ :ದಿ! ಚಂದ್ರಶೇಖರ್ ಕುಂದರ್ ಕೊಡಿಯಲ್ ಬೈಲ್,  ತಾಯಿ:ದಿ! ಶಾರದ ಅಂಚನ್, ಕಂಕನಾಡಿ ಪಕ್ಕಲಡ್ಕ, [more…]

News

ಸೇವಾ ಮಾಣಿಕ್ಯ ಸತೀಶ್ ಕುಮಾರ್ ಅಂಚನ್ ಬಜಾಲ್ ಅವರಿಗೆ COVID-19 Warriors ಪುರಸ್ಕಾರ

ಉತ್ತಮ ಸಂಘಟನಾಚತುರ ಸಮಾಜ ಸೇವಾ ಮಾಣಿಕ್ಯ ನಮ್ಮ ಹೆಮ್ಮೆಯ  ಸತೀಶ್ ಕುಮಾರ್ ಅಂಚನ್ ಬಜಾಲ್ ರವರು ನಿನ್ನೆ ಸೌದಿ ಅರೇಬಿಯಾದ ಪ್ರತಿಷ್ಠಿತ Charity Organization ಮಂಗಳೂರು ಆಸೋಷಿಯೇಷನ್ (ರಿ) (MASA) ಇದರ ವತಿಯಿದ ನಡೆದ [more…]

News

‘ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರಿಡಬೇಕು’ – ವಿಧಾನಸಭೆಯಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಆಗ್ರಹ

“ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರಪುರಷರಾದ ಕೋಟಿ-ಚೆನ್ನಯ ಹೆಸರಿಡಬೇಕು” ಎಂದು ಶಾಸಕ ಉಮಾನಾಥ್ ಎ.ಕೋಟ್ಯಾನ್ ವಿಧಾನಸಭೆಯಲ್ಲಿ ಆಗ್ರಹಿಸಿದ್ದಾರೆ.ಈ ಕುರಿತು ವಿಧಾನಸಭೆ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, “ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ [more…]

News

ಬಿರುವೆರ್ ಕುಡ್ಲ, ಸಂಘಟನೆಯ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮಸೇವಾ ಯೋಜನೆ

ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮ ಸೇವಾ ಯೋಜನೆ ಬಡವರ ಕಾಮಧೇನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS ಪ್ರಶಸ್ತಿ ಪುರಸ್ಕೃತ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಮ್ಮೇಳನದ ಬಿರುದು ಪಡೆದ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ [more…]

News

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ).ಬಾಳ್ತಿಲ. ಮತ್ತು ಸೇವಾಶ್ರಮ ದೇರಳಕಟ್ಟೆ. ಇದರ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಶಿಬಿರ

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ).ಬಾಳ್ತಿಲ. ಮತ್ತು ಸೇವಾಶ್ರಮ ದೇರಳಕಟ್ಟೆ*. ಇದರ ಸಹಯೋಗದೊಂದಿಗೆ ದಿನಾಂಕ 03.01.2021 ರಂದು ಸೇವಾಶ್ರಮ ದೇರಳಕಟ್ಟೆ ಇಲ್ಲಿ ಉಚಿತ ರಕ್ತಪರೀಕ್ಷೆ , ಮಧುಮೇಹ ಪರೀಕ್ಷೆ ಹಾಗೂ ಆರೋಗ್ಯ [more…]

News

ನಿಸ್ವಾರ್ಥ ಸೇವೆಯಲ್ಲಿ ಭಾರತಮಾತೆಯ ನಿಸ್ವಾರ್ಥಸೇವಕ ಗಡಿನಾಡ ಯೋಧ ನವೀನ್ ಪೂಜಾರಿ

ಭಾರತಮಾತೆಯ ನಿಸ್ವಾರ್ಥಸೇವಕ ಗಡಿನಾಡ ಯೋಧ ನವೀನ್ ಪೂಜಾರಿ “ದೇಶ ಸೇವೆಯೇ ಈಶ ಸೇವೆ” ಎಂಬ ಧ್ಯೇಯವಾಕ್ಯದಂತೆ ಭರತಪುಣ್ಯ ಭೂಮಿಯ ಮಣ್ಣಿನ ಋಣದ ಸಾರ್ಥಕತೆಯನ್ನು ನಿಜವಾದ ದೇಶಭಕ್ತಿ ಪ್ರೇಮದ ಮಂತ್ರ,ತಂತ್ರದಂತೆ ಪ್ರಾಮಾಣಿಕತೆಯ ನಿಸ್ವಾರ್ಥ ಸೇವೆಯಲ್ಲಿ ತೊಡಗಿಸಿಕೊಂಡು [more…]

News

ಏಷ್ಯಾದ ನಂಬರ್ 1 ಮ್ಯಾರಥನ್ ನಲ್ಲಿ ಮಿಂಚಿದ ಓಟಗಾರ ಹರೀಶ ಕರ್ಕೇರ

ಏಷ್ಯಾದ ನಂಬರ್ 1 ಮ್ಯಾರಥನ್ ನಲ್ಲಿ ಮಿಂಚಿದ ಓಟಗಾರ ಹರೀಶ ಕರ್ಕೇರಡ ಸಾಧನೆ ಎಂಬ ಶಿಖರವನ್ನು ಒಂದು ಎರಡು ದಿನಗಳಲ್ಲಿ ಏರಲು ಸಾಧ್ಯವಿಲ್ಲ.ಒಂದು ವೇಳೆ ಅಲ್ಪ ಸಮಯದಲ್ಲಿ ಸಾಧನೆ ನಡೆದರೆ ಆ ಸಾಧನೆ ಶಾಶ್ವತವಾಗಿ [more…]

News

ತನ್ನ 8ನೇ ವಯಸ್ಸಿನಲ್ಲಿಯೇ ಕಲಾ ಮಾತೆಯನ್ನು ಒಲಿಸಿಕೊಂಡ ಪುಟಾಣಿ ಧೃತಿ ಅಂಚನ್

ತನ್ನ 8ನೇ ವಯಸ್ಸಿನಲ್ಲಿಯೇ ಕಲಾ ಮಾತೆಯನ್ನು ಒಲಿಸಿಕೊಂಡ ಪುಟಾಣಿ ಧೃತಿ ಅಂಚನ್. ಪ್ರಸಾದ್ ಮತ್ತು ಶ್ವೇತಾ ದಂಪತಿಗಳ ಮೊದಲನೆ ಮಗಳು. ಸಾಧನೆ ಮಾಡಲು ಆತ್ಮ ವಿಶ್ವಾಸ ಬಹಳ ಮುಖ್ಯ. ಆತ್ಮ ವಿಶ್ವಾಸ ಇಲ್ಲದಿದ್ದರೆ ಸಾಧನೆಯ [more…]

News

ನಾಲ್ಕೂವರೆ ವರ್ಷದ ಮಗು ದರ್ಶನ್ ಗೆ ಆಸರೆಯಾದ ಮಹಾಗಣಪತಿ ಸೇವಾ ಟ್ರಸ್ಟ್ ಸದಸ್ಯರು

ಮಹಾಗಣಪತಿ ಸೇವಾ ಟ್ರಸ್ಟ್ ಇತ್ತೀಚೆಗೆ ಶ್ರೀ ಕ್ಷೇತ್ರ ಶಿಬರೂರು ಕೊಡಮನಿತ್ತಯ ದೈವಸ್ಥಾನದ ಜಾತ್ರ ಮಹೋತ್ಸವದ ಸಂದರ್ಭ ಮಂಗಳೂರಿನ ಅಡ್ಯರ್ ಪದವಿನ ಅಂಬಿಕಾ ಸುರೇಶ್ ದಂಪತಿಯ ನಾಲ್ಕೂವರೆ ವರ್ಷದ ಮಗು ದರ್ಶನ್’ನ ಆರೋಗ್ಯದ ಸಮಸ್ಯೆ ರಕ್ತದ [more…]

News

ಒಂದು ಗೌರವಯುತ ವಿದಾಯದ ವೇದಿಕೆಯತ್ತ…ಜನಾರ್ಧನ ಪೂಜಾರಿ

“ಒಂದು ಗೌರವಯುತ ವಿದಾಯದ ವೇದಿಕೆಯತ್ತ” “ಸಾಲ ಮೇಳದ ಸಂಗ್ರಾಮ” “ಜನಾರ್ಧನ ಪೂಜಾರಿ” ಇದು ಕರಾವಳಿಯ ಮಾನವೀಯತೆಯ ಪ್ರಶ್ನೆ…!!   ಬಹು ದಿನಗಳಿಂದ ಸಾಮಾಜಿಕ ಜಾಲತಾಣದ ವೇದಿಕೆಯತ್ತ ಒಂದು ವಿಚಾರದ ಕುರಿತು ತಡಬಡಿಸುತ್ತಲೇ ಇದ್ದೇ. ಜನಾರ್ಧನ [more…]

News

ಯಕ್ಷ ತರಂಗ- ಡಾ. ದಿನಕರ್. ಎಸ್. ಪಚ್ಚನಾಡಿ

ತುಳುನಾಡ ನರ ನಾಡಿ ಮಿಡಿತ. ಯಕ್ಷಗಾನವೆಂಬ ಗಂಡುಕಲೆಯ ಸೆಳೆತ ಯಕ್ಷಗಾನ ವೈಭವದ ಧ್ವನಿಯಾಗಿ ತುಳುನಾಡ ಮಣ್ಣಲ್ಲಿ ಹುಟ್ಟಿ ಯಕ್ಷರಂಗದ ನಿರ್ದೇಶಕನಾಗಿ ಕಲೆಯಲ್ಲಿ ಬೆಳೆದು ಪ್ರಜ್ವಲಿಸಿದ ಹೀಗೊಂದು ಪ್ರತಿಭೆ ಡಾ.ದಿನಕರ ಎಸ್.ಪಚ್ಚನಾಡಿ. ಯಕ್ಷ ಕೌಮುದಿಯು ಇವರತ್ತ ಹರಿದು ಸೆಳೆದು [more…]

News

ಕೆಮ್ಮಲೆತ ಬೆರ್ಮೆರೆ ತ್ಥಾನೊಡು ಬ್ರಹ್ಮಕಲಶೋತ್ಸವದ ಮಹಾ ಪರ್ವ

ಕೆಮ್ಮಲೆತ ಬ್ರಹ್ಮ ಎಂಕ್ಲೇ ಕುಲದೈವೋ ಬ್ರಹ್ಮ ಕೆಮ್ಮಲೆತ ಬೆರ್ಮೆರೆ ತ್ಥಾನೊಡು ಬ್ರಹ್ಮಕಲಶೋತ್ಸವದ ಮಹಾ ಪರ್ವ ತುಳುನಾಡ್ದ ಬೈದ್ಯ ಶಕ್ತಿ, ಕಾರಣೀಕದ ಅಪ್ಪೆ ದೇಯಿ ಬೈದೆತಿನ ಮಾಯಕದ ಗರ್ಭೊಡು ಕಾಯ ಜತ್ತ್ ಬತ್ತ್’ದ್ ತುಳುನಾಡ ಭೂಮಿಡ್ [more…]

News

ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕದ 27ನೇ ಬ್ರಹ್ಮಶ್ರೀ ಸೇವಾ ನಿಧಿ, ಸೇವಾ ಯೋಜನೆ

ಒಂದೇ ಜಾತಿ, ಒಂದೇ ಮತ, ಒಂದೇ ದೇವರು, ಎಂದು ವಿಶ್ವಕ್ಕೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರು ತತ್ವದ ಅಡಿಯಲ್ಲಿ ಸಾಗುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ ಸಂಘಟನೆಯ ಅಂಗ ಸಂಸ್ಥೆಯಾದ ಬಿರುವೆರ್ [more…]

News

ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ಸಂದೀಪ್ ಪೂಜಾರಿ

ಇಂದಿನ ಯುವ ಪೀಳಿಗೆ ಫೋಕಸ್ ಮಾಡುವುದು ಜಿಮ್ ಬಗ್ಗೆ. ಕಟ್ಟು ಮಸ್ತಾದ ಬಾಡಿಗಾಗಿ ಅದೆಷ್ಟೋ ಕಸರತ್ತು ಮಾಡುತ್ತಾರೆ. ಹೀಗೆ ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ನಮ್ಮ ಸಂದೀಪ್ [more…]

News

ಪ್ರತಿಭೆಗಳ ಆನಾವರಣದಲ್ಲಿ ಯುವ ಕಲಾ ಪ್ರತಿಭೆ ಸಂತೋಷ್ ಪೂಜಾರಿ

ಪ್ರತಿಭೆಗಳ ಆನಾವರಣದಲ್ಲಿ ಯುವ ಕಲಾ ಪ್ರತಿಭೆ ಸಂತೋಷ್ ಪೂಜಾರಿ ಬೆಳೆಯ ಸಿರಿಯನ್ನು ಮೊಳಕೆಯಲ್ಲೇ ನೋಡಬಹುದಂತೆ ಹಾಗೆಯೇ ಬದುಕ ಪಯಣದಲ್ಲಿ ಹಿಂತಿರುಗಿ ನೋಡಿದಾಗ ಸಾರ್ಥಕತೆಯ ನಿಟ್ಟುಸಿರು ಬರಬೇಕಂತೆ” ಇಂತಹ ಸಾರ್ಥಕತೆಯತ್ತ ಕಲಾ ಜೇವನದೊಂದಿಗೆ ಪಯಣಿಸುತ್ತಿರುವ ನಗುಮೊಗದ [more…]

News

ಝಿ ಕನ್ನಡ ದ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್”ದಲ್ಲಿ ಪ್ರಜ್ವಲಿಸುತ್ತಿರುವ ಶಿಫಾಲಿ ವಿ ಪೂಜಾರಿ

ಝಿ ಕನ್ನಡ ದ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್”ದಲ್ಲಿ ಪ್ರಜ್ವಲಿಸುತ್ತಿರುವ ಶಿಫಾಲಿ ವಿ ಪೂಜಾರಿ ತುಳುನಾಡು ಪ್ರತೀಭೆಗಳಿಗೆ ಕಡಿಮೆಯಿಲ್ಲದೆ, ಎಲ್ಲಾ ಕ್ಷೇತ್ರದಲ್ಲೂ ನಮ್ಮ ತುಳುನಾಡಿನ ಜನರೆ ಪ್ರಜ್ವಲಿಸುತ್ತಿರುವುದು ನಮ್ಮ ಹೆಮ್ಮೆ, ಆದರೂ ನಮ್ಮ ಬಿಲ್ಲವ ಸಮಾಜದ [more…]

News

ಸಾಧನೆಯ ಹಾದಿಯಲ್ಲಿ ನಡೆಯುತ್ತಿರುವವರು ಮ್ಯಾರಥನ್ಓಟಗಾರ ಹರೀಶ್ ಕರ್ಕೇರ

ಸಾಧನೆ ಎಂಬ ಶಿಖರವನ್ನು ಒಂದು ಎರಡು ದಿನಗಳಲ್ಲಿ ಏರಲು ಸಾಧ್ಯವಿಲ್ಲ.ಒಂದು ವೇಳೆ ಅಲ್ಪ ಸಮಯದಲ್ಲಿ ಸಾಧನೆ ನಡೆದರೆ ಆ ಸಾಧನೆ ಶಾಶ್ವತವಾಗಿ ಉಳಿಯಲು ಸಾಧ್ಯವಿಲ್ಲ.ಸಾಧನೆಯ ಹಾದಿ ಯಾವಾಗಲೂ ಕಠಿಣವಾಗಿರಬೇಕು, ಅತೀವವಾದ ಶ್ರಮವಿರಬೇಕು,ಹಲವಾರು ದಿನಗಳ ಪರಿಶ್ರಮ [more…]

News

“ನಮ್ಮ ಬಿಲ್ಲವೆರ್ “ಪೇಜ್ ಅರ್ಪಿಸುವ “ಗೆಜ್ಜೆಗಿರಿ ಕ್ಷೇತ್ರದ ಅಮರ್ ಬೊಳ್ಳಿಲು” ತುಳು ಭಕ್ತಿ ಹಾಡು ಬಿಡುಗಡೆ

ತುಳುನಾಡಿನ ಕಾರ್ಣಿಕ ಮಣ್ಣಲ್ಲಿ ಒಂದಾದ “ಶ್ರೀ ಕ್ಷೇತ್ರ ಗೆಜ್ಜೆಗಿರಿ ಸತ್ಯಧರ್ಮ ಚಾವಡಿ” ಇದರ ಕಳೆದ ವರ್ಷದ ವಿಜೃಂಭಣೆಯ ಬ್ರಹ್ಮಕಲಶೋತ್ಸವದ ಸವಿ ನೆನಪಿಗಾಗಿ “ನಮ್ಮ ಬಿಲ್ಲವೆರ್ “ಪೇಜ್ ಅರ್ಪಿಸುವ ಯು ಟ್ಯೂಬ್ ಲಿಂಕ್ ಚಾನೆಲ್ ನಲ್ಲಿ [more…]

News

ಕಟೀಲ್ ರಾಮ್ ಫ್ರೆಂಡ್ಸ್,(ಕಟೀಲು) ವತಿಯಿಂದ ಮೂರನೇ ಮಹಾ ಸೇವಾ ಯೋಜನೆ

ಕಟೀಲ್ ರಾಮ್ ಫ್ರೆಂಡ್ಸ್,(ಕಟೀಲು) ಸಮಾಜಸೇವೆಯೇ ನಮ್ಮ ಧ್ಯೇಯ ಮೂರನೇ ಮಹಾ ಸೇವಾ ಯೋಜನೆ ಪಕ್ಷಿಕೆರೆ ಸುರಗಿರಿ ಕೆಮ್ರಾಲ್ ಇಲ್ಲಿ ವಾಸವಾಗಿರುವ ದಂಪತಿಗಳಾದ ಬಾಲಕ್ರಷ್ಣ-ಸಂದ್ಯಾ ಶೆಟ್ಟಿಗಾರ್ ಇವರ *ಮೂರು ವರುಷ ತುಂಬಿದ ಇವರ ಮಗನಾದ ಜ್ಞಾನೇಶ್ [more…]

Special Stories

ಹಲವು ಆರೋಗ್ಯ ಸಮಸ್ಯೆಗಳಿಗೆ ನಾಟಿ ಔಷಧದ ಮೂಲಕ ಪರಿಹಾರ ನೀಡುವ ಉಗ್ಗಪ್ಪ ಪೂಜಾರಿ..!

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ  ಕೊಣಾಜೆ ಯುನಿವರ್ಸಿಟಿಯ ಬಳಿ ಪಾವೂರು ಗ್ರಾಮದಲ್ಲಿ ಭಂಡಾರ ಮನೆಯ ಬಿ.ಉಗ್ಗಪ್ಪ ಪೂಜಾರಿ‌ ಎಂದರೆ ಹೆಸರುವಾಸಿ.ಕಾರಣ ಅವರು ನಾಟಿ ವೈದ್ಯ. ಉಗ್ಗಪ್ಪ ಪೂಜಾರಿಯವರು ಎಲ್ಲರಿಗೂ ಚಿರಪರಿಚಿತ.ಸುಮಾರು 48 [more…]

News

ಬಿಲ್ಲವ ಬ್ರಿಗೆಡ್ ನಿಂದ ಬೃಹತ್ ಬೈಕ್ ರಾಲಿ: ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು – ಸತ್ಯಜಿತ್ ಸುರತ್ಕಲ್

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವ ಹಿನ್ನಲೆಯಲ್ಲಿ ಬಿಲ್ಲವ ಬ್ರಿಗೆಡ್ ನಿಂದ ಬೃಹತ್ ಬೈಕ್ ರಾಲಿ. ಬಿಲ್ಲವ ಬ್ರಿಗೆಡ್ ಬೈಕ್ ರಾಲಿಗೆ ಪೋಲಿಸರಿಂದ ತಡೆ. ಗೊಂದಲದಿಂದ ಒಮ್ಮೆ ತಬ್ಬಿಬ್ಬಾದ ಬಿಲ್ಲವ ಬ್ರಿಗೆಡ್ ಹೋರಾಟವನ್ನು [more…]

News

ಮಂಗಳೂರು ಏರ್‌ಪೋರ್ಟ್‌ಗೆ ಕೋಟಿ ಚೆನ್ನಯರ ಹೆಸರಿಡಬೇಕು’ – ವಿಧಾನಸಭೆಯಲ್ಲಿ ಧ್ವನಿಯೆತ್ತಿದ ಶಾಸಕ ಉಮಾನಾಥ್ ಕೋಟ್ಯಾನ್

ಮಂಗಳೂರು: ”ಅಂತರ್‌ ರಾಷ್ಟ್ರೀಯ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕು” ಎಂದು ವಿಧಾನಸಭೆಯಲ್ಲಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಧ್ವನಿ ಎತ್ತಿದ್ದಾರೆ. ”ಈ ನಾಡಿನಲ್ಲಿ ಜನ್ಮತಳೆದು ತಮ್ಮ ಬದುಕು ಮತ್ತು ಸಾಧನೆಯಿಂದ ವೀರ ಪುರುಷರಾದವರು, [more…]

News

ಸನ್ಮಾನ್ಯ ಶಾಸಕರಾದ ಉಮಾನಾಥ ಕೋಟ್ಯಾನ್‌ರವರಿಂದ ಶ್ಲಾಘನೀಯ ಪ್ರಯತ್ನ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)

ಸನ್ಮಾನ್ಯ ಶಾಸಕರಾದ ಉಮಾನಾಥ ಕೋಟ್ಯಾನ್‌ರವರಿಂದ ಶ್ಲಾಘನೀಯ ಪ್ರಯತ್ನ ನಾವೆಲ್ಲ ಅಭಿಮಾನಪಟ್ಟುಕೊಳ್ಳುವ ಕಾರ್ಯಕ್ಕೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಮುಂದಾಗಿದ್ದಾರೆ.ಅಮರ ವೀರರಾದ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡುವಂತೆ ವಿಧಾನಸೌಧ ದಲ್ಲಿ ಒತ್ತಾಯಿಸಿದ್ದಾರೆ.ಇವರ ಧ್ವನಿಗೆ [more…]

Special Stories

ಜನರಿಗೆ ಕಷ್ಟ ಎಂದು ಬಂದರೆ ಮೊದಲಿಗೆ ನೆನಪಾಗುವ ಸಂಸ್ಥೆ “ಬಿರುವೆರ್ ಕುಡ್ಲ”

ಬರಹ: ಪುಷ್ಪರಾಜ್ ಪೂಜಾರಿ   ಜನರ ಕಷ್ಟಗಳಿಗೆ ಸದಾ ಸ್ಪಂದನೆ ನೀಡುತ್ತಾ, ಯುವಕರಿಗೆ ಉದ್ಯೋಗ ನೀಡುತ್ತಾ, ಸದಾ ಬಡ ಜನರ ಸೇವೆಗೆ ಮುಡಿಪಾಗಿರುವ ಈ ಸಂಘ, ಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿ ಪಾಲನೆ [more…]

News

ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಮನವಿ ನೀಡಿದ ಕರಾವಳಿ ಶಾಸಕರುಗಳ ಪ್ರಯತ್ನ ಶ್ಲಾಘನೀಯ

ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಮನವಿ ನೀಡಿದ ಕರಾವಳಿ ಶಾಸಕರುಗಳ ಪ್ರಯತ್ನ ಶ್ಲಾಘನೀಯ” ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಮರ ವೀರರಾದ ಕೋಟಿ ಚೆನ್ನಯರ* ಹೆಸರನ್ನಿಡಬೇಕೆಂದು ಕರಾವಳಿಯ ಶಾಸಕರು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು [more…]

News

ಇತಿಹಾಸದಲ್ಲಿ ಎಲ್ಲೂ ಕೋಟಿ ಚೆನ್ನಯ್ಯರ ಮೂಲಸ್ಥಾನ ಗೆಜ್ಜೆಗಿರಿ ಎಂದು ಸಂಶೋಧಕರು ಉಲ್ಲೇಖಿಸಿಲ್ಲ: ಹರಿಕ್ರಷ್ಣ ಬಂಟ್ವಾಳ್

ಮಂಗಳೂರು: ಇತಿಹಾಸದಲ್ಲಿ ಎಲ್ಲೂ ಕೋಟಿ ಚೆನ್ನಯ್ಯರ ಮೂಲಸ್ಥಾನ ಗೆಜ್ಜೆಗಿರಿ ಎಂದು ಸಂಶೋಧಕರು ಉಲ್ಲೇಖಿಸಿಲ್ಲ,ಎಂದು ನಗರದಲ್ಲಿ ಪತ್ರಿಕಾಘೋಷ್ಟಿಯಲ್ಲಿ ಮಾತನಾಡಿದ ಹರಿಕ್ರಷ್ಣ ಬಂಟ್ವಾಳ್ ರವರು ಹೇಳಿದ್ದಾರೆ. ಆದ್ದರಿಂದ ಪಡುಮಲೆಯಲ್ಲಿರುವ ನಿಜವಾದ ಮೂಲಸ್ಥಾನ ಅಭಿವೃದ್ಧಿಪಡಿಸುವ ಕೆಲಸ ಭರದಿಂದ ಸಾಗುತ್ತಿದ್ದು, [more…]

News

ಗೆಜ್ಜೆಗಿರಿ ಹೇಗೆ ಕೋಟಿ ಚೆನ್ನಯರ ಮೂಲಸ್ಥಾನ?

ಗೆಜ್ಜೆಗಿರಿ ಹೇಗೆ ಕೋಟಿ ಚೆನ್ನಯರ ಮೂಲಸ್ಥಾನ? ಅವಳಿ ವೀರರು ಕೋಟಿ- ಚೆನ್ನಯರ ಮೂಲಸ್ಥಾನವಾದ ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನಲ್ಲಿ ಮೂಲಸ್ಥಾನ ಗರಡಿ ನಿರ್ಮಾಣಗೊಂಡು, ದೇಯಿ ಬೈದ್ಯೆತಿ ಸತ್ಯ ಧರ್ಮ ಚಾವಡಿ ನಿರ್ಮಾಣಗೊಂಡು ವಿಜೃಂಭಣೆಯ ಬ್ರಹ್ಮಕಲಶೋತ್ಸವ ಮತ್ತು [more…]

News

ತನ್ನ ಪ್ರತಿಬೇನ ಜಗತ್ತಿಗೆ ತೋರಿಸುತ್ತಿದ್ದಾರೆ ರಕ್ಷಾ ಪೂಜಾರಿ.

ಮನಸ್ಸಿನ ಭಾವನೆಗಳಿಗೆ ಬಣ್ಣ ತುಂಬಿ ಜೀವ ತುಂಬಾವ ಶಕ್ತಿ ಎಲ್ಲರಲ್ಲಿಯೂ ಇರುವುದಿಲ್ಲ ಇಲ್ಲೊಬಳು ತನ್ನ ಭಾವನೆಗಳಿಗೆ ಬಣ್ಣ ತುಂಬಿ ತನ್ನ ಪ್ರತಿಬೇನ ಜಗತ್ತಿಗೆ ತೋರಿಸುತ್ತಿದ್ದಾರೆ ಅವರೇ ರಕ್ಷಾ ಪೂಜಾರಿ. ರಮೇಶ್ ಪೂಜಾರಿ ಮತ್ತು ಶಶಿಕಲಾ [more…]

Special Stories

ರಂಜು ತುಳುರಂಗ ಪ್ರೇಮಿ‌ ರಂಜಿತ್ ಕಕ್ಕಿಂಜೆ

ತುಳುನಾಡಿನ ಕಲಾವಿದರ ಧ್ವನಿಯಾಗಿ,ಪ್ರೋತ್ಸಾಹದ ಗರಿಯಾಗಿ,ಕಲಾ‌ ಪೋಷಕನಾಗಿ ಎಲ್ಲರ ಬಾಯಲ್ಲೂ ನಲಿದಾಡುತ್ತಿರುವ ಆ ಒಂದು ಹೆಸರು ರಂಜು. ಓರ್ವ ಕಲಾವಿದನಿಗೆ ತಾನು ಬೆಳೆಯುತ್ತಾ ಇತರರನ್ನು ಬೆಳೆಸುವ ಗುಣವಿರಬೇಕಂತೆ.ಇನ್ನೊಬ್ಬರ ಪ್ರತಿಭೆಯಲ್ಲಿ ಮನೋಲ್ಲಾಸವನ್ನು ಪಡೆಯಬೇಕಂತೆ. ಇಂತಹ ನೈಜ ಪಾರದರ್ಶಕ [more…]

News

ಐದು ಸಾವಿರ ಜನರಿಗೆ ಕೆಲಸ ಕೊಡಿಸಿದ ಅನ್ನದಾತ ಗೋವಿಂದ ಬಾಬು ಪೂಜಾರಿ

” ಅಂದು ಬಸ್ಸಲ್ಲಿ ಎಣ್ಣೆ ಡಬ್ಬದ ಮೇಲೆ ಗೋಣಿಚೀಲ ಹಾಕಿಕೊಂಡು ಅದರ ಮೇಲೆ ಕುಳಿತು ಜೀವನವನ್ನು ಹುಡುಕಿಕೊಂಡು ಮುಂಬಯಿ ತಲುಪಿದ ಹುಡುಗ ಇಂದು ಸುಮಾರು ಐದು ಸಾವಿರ ಜನರಿಗೆ ಕೆಲಸ ಕೊಡಿಸಿದ ಅನ್ನದಾತ ” [more…]

News

ನಾರಾಯಣ ಗುರುಗಳ ತತ್ವವನ್ನು ಜೀವನದಲ್ಲಿ ಅಳವಡಿಸಿ , ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಕಿರಣ್ ಪೂಜಾರಿ

“ಒಂದೇ ಜಾತಿ ಒಂದೇ ಮತ ಒಂದೇ ದೇವರು ಮಾನವನಿಗೆ” ಎಂಬ ನಾರಾಯಣ ಗುರುಗಳ ತತ್ವವನ್ನು ಜೀವನದಲ್ಲಿ ಅಳವಡಿಸಿ, ಅನ್ಯಾಯವನ್ನು ಸಹಿಸಿಕೊಳ್ಳದ, ನೇರ ನುಡಿಯ ಅನ್ಯಾಯದ ವಿರುದ್ಧ ಧ್ವನಿ ಎತ್ತುವ, ದುಷ್ಟರ ಪಾಲಿಗೆ ಬೆಂಕಿಯಾಗಿ, ನೊಂದವರ [more…]

News

ಚರಿತ್ ಬಾಳಪ್ಪ ಪೂಜಾರಿ ಯಾನೆ ಮುದ್ದುಲಕ್ಷ್ಮೀ ಡಾ॥ಧ್ರುವಂತ್ ಇವರ ಸಾಧನೆಯಕಥೆ

ಪೂಜಾರಿ ಯಾನೆ ಧ್ರುವಂತ್ ಇವರ ಸಾಧನೆಯ ಕಥೆ ಕಣ್ಣು ಬಿಟ್ಟಿರುವಷ್ಟು ದಿನ ನಾವು ಪ್ರಪಂಚವನ್ನು ನೋಡಬಹುದು. ಆದರೆ, ಕಣ್ಣು ಮುಚ್ಚಿದ ನಂತರ ನಮ್ಮನ್ನು ಪ್ರಪಂಚ ನೋಡುವಂತೆ ಮಾಡುವುದೇ ಸಾಧನೆ. ತಾನು ಅದೆಷ್ಟೋ ಕಷ್ಟ ಪಟ್ಟು [more…]

News

ಮಹಿಳಾ ಯಕ್ಷಗಾನ ಕಲಾವಿದೆಯ ಮೇಘ ಶ್ರೀ ಕಜೆ

ಯಕ್ಷಗಾನ ರಂಗದ ಅಭಿಜ್ಞಾ ಮೇಘ ಶ್ರೀ ಕಜೆ ನಮ್ಮ ನಾಡಿನ ಗಂಡುಕಲೆ ಯಕ್ಷಗಾನ.ಹಿಮ್ಮೇಳದಲ್ಲಿ ಭಾಗವತರ ಭಾಗವತಿಕೆಗೆ ಮುಮ್ಮೇಳದ ಕಲಾವಿದರು ಭಾರೀ ವೇಷಧರಿಸಿ ನಾಟ್ಯ ಹಾಗೂ ಮಾತುಗಾರಿಕೆಯೊಂದಿಗೆ ಅಭಿನಯಿಸುವ ಅಬ್ಬರದ ಕಲೆ ಇದಾಗಿದೆ. ತಲೆತಲಾಂತರಗಳಿಂದ ಪುರುಷರೇ [more…]

News

ಉಳ್ಳಾಲದಲ್ಲೋರ್ವ ಸಂಸ್ಕೃತಿಯ ಹರಿಕಾರ ಅರುಣ್ ಉಳ್ಳಾಲ್

ಸಂಸ್ಕೃತಿ ಸರದಾರ-ಸಂಸ್ಕಾರದ ಆಗರ ಅರುಣ್ ಉಳ್ಳಾಲ್ ಸಾಧನೆ ಎಂದರೆ ತಪಸ್ಸು, ಯಶಸ್ಸಿಗೆ ಯಾವುದೇ ನಿರ್ದಿಷ್ಟ ಅಂಕೆಯ ಮೆಟ್ಟಿಲುಗಳಿಲ್ಲ. ಸಾಧನೆಯ ಶಿಖರವನ್ನೇರಲು ನಿತ್ಯ ನಿರಂತರವಾದ ತಪಸ್ಸು ಅತ್ಯಗತ್ಯ. ಪ್ರಜ್ವಲಿಸುವ ದೀಪದ ಬೆಳಕು ಜಗಕ್ಕೆಲ್ಲ ಪಸರಿಸಿ ಅಜ್ಞಾನದ [more…]

News

ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ

ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ ️ ️ ️ ️ ️ ️ ️ ️ ️ ️ ತೊಕ್ಕೊಟ್ಟಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಉಚಿತ ಧರ್ಮ ಶಿಕ್ಷಣ ತರಗತಿಗಳು ಕೊರೋನಾದ [more…]

News

ಪ.ಗೋ. ಪ್ರಶಸ್ತಿ ವಿಜೇತ ವಿಜಯ ಕೋಟ್ಯಾನ್ ಪಡು ಅವರಿಗೆ ಅಭಿನಂದನೆಗಳು

ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ ವಿಜೇತ ವಿಜಯ ಕೋಟ್ಯಾನ್ ಪಡು ಅವರಿಗೆ ಅಭಿನಂದನೆಗಳು ವಿಜಯ್ ಕೋಟ್ಯಾನ್ ಪಡು-ಬಯೋಡೆಟಾ ಹಿರಿಯ ವರದಿಗಾರರು, ವಿಜಯ ಕರ್ನಾಟಕ, ಮಂಗಳೂರು ಮಂಗಳೂರು ತಾಲೂಕಿನ ಪಡು ಬೊಂಡಂತಿಲ ಗ್ರಾಮದ ಗೋಪಾಲ ಪೂಜಾರಿ [more…]

Tulunadu Special Stories

ಮೊಗೆದಷ್ಟು ಮುಗಿಯದ.. ಬಗೆದಷ್ಟು ಅಳಕ್ಕಿರುವ ಪರ್ಪಲೆಯ ರಹಸ್ಯ.

ಮೊಗೆದಷ್ಟು ಮುಗಿಯದ.. ಬಗೆದಷ್ಟು ಅಳಕ್ಕಿರುವ ಪರ್ಪಲೆಯ ರಹಸ್ಯ. 15ನೇ ಶತಮಾನದ ಒಂದು ಸಂಜೆ ಪಾಂಡ್ಯ ನಗರಿ ಕಾರ್ಕಳ ತನ್ನ ದಿನದ ವಹಿವಾಟನ್ನು ಮುಗಿಸಿ ಪಡುಗಡಲ ಸೆರಗಲ್ಲಿ ಮರೆಯಾಗುತ್ತಿದ್ದ ನೇಸರ ನನ್ನೇ ದಿಟ್ಟಿಸುತ್ತಿತ್ತು. ಅಷ್ಟರಲ್ಲೇ ಕೇಳಿಬಂತು [more…]

News

ಸಾಧನೆಯ ಹಾದಿಯಲ್ಲಿ ಎಲ್ಲರ ಮನಗೆದ್ದಿರುವ ತುಳುನಾಡಿನ ಹೆಮ್ಮೆಯ ಮಗ ದೇವಿಕಿರಣ್ ಗಣೇಶಪುರ.

ಉಸಿರು ಇರೋ ತನಕ ನಾವು ಪ್ರಪಂಚ ನೋಡ ಬಹುದು, ಉಸಿರು ನಿಂತ ನಂತರ ಜನ ನಮ್ಮನು ನೋಡಬೇಕಾದರೆ ನಾವು ಮಾಡುವ ಸಾಧನೆ ಹಾಗೆ ಇರಬೇಕು. ಇಲ್ಲೊಬ್ಬರು ಸಕಲ ಕಲಾ ವಲ್ಲಭ ಸಾಧನೆಯ ಪಣ ತೊಟ್ಟು [more…]

Special Stories

ಮಹಿಳಾ ಡಿವೈ ಎಸ್ ಪಿ ಯಾಗಿ ಮಿಂಚಲಿರುವ ಕಾವ್ಯ ಅಂಚನ್

ಮಹಿಳಾ ಡಿವೈ ಎಸ್ ಪಿ ಯಾಗಿ ಮಿಂಚಲಿರುವ ಕಾವ್ಯ ಅಂಚನ್ ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನದ ಭಟ್ಕಳ್ ಚಿತ್ರದಲ್ಲಿ ಪ್ರಮುಖ ಪಾತ್ರ ಮಹಿಳಾ ಡಿವೈ ಎಸ್ ಪಿ ಯಾಗಿ ಮಿಂಚಿಲಿದ್ದಾರೆ. ಮೂಲತಃ ಇವರು ಉಡುಪಿ ಜಿಲ್ಲೆಯ [more…]

News

ಬಿರುವೆರ್ ಕುಡ್ಲ ಕೊಪ್ಪ ಘಟಕದ ಪ್ರಥಮ ಸೇವಾ ಯೋಜನೆ:

ಬಿರುವೆರ್ ಕುಡ್ಲ ಕೊಪ್ಪ ಘಟಕದ ಪ್ರಥಮ ಸೇವಾ ಯೋಜನೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ  ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮುನ್ನುಡಿಯೊಂದಿಗೆ [more…]

News

ಸಂಗೀತದಲ್ಲಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಪುಟಾಣಿ ಪ್ರತಿಭೆ ತನ್ವಿ ಅಮೀನ್

ಸಂಗೀತ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ಎಂತಹ ಕಟು ಮನಸ್ಸನ್ನು ಕೂಡ ಮಂತ್ರ ಮುಗ್ದವಾಗಿಸುವ ಶಕ್ತಿ ಇದೆ. ಹೀಗೆ ಸಂಗೀತದಲ್ಲಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಪುಟಾಣಿ ಪ್ರತಿಭೆ ತನ್ವಿ ಅಮೀನ್ ಉಡುಪಿ [more…]

News

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಮರು ನಾಮಕರಣವಾಗಲಿ: ಬಿಲ್ಲವರ ಮಹಾಮಂಡಲ

ಮುಲ್ಕಿ: ಉಭಯ ಜಿಲ್ಲೆಗಳಲ್ಲಿ ಬಹುಸಂಖ್ಯಾತರಾಗಿರುವ ಬಿಲ್ಲವ ಮತ್ತು ಈಡಿಗ ಸಮುದಾಯ ಸಾಮಾಜಿಕ ನ್ಯಾಯದಿಂದ ವಂಚಿತರಾಗುತ್ತಿದ್ದು, ಈ ಬಗ್ಗೆ ಉಡುಪಿಯಲ್ಲಿ ಜರುಗಿದ ಬೃಹತ್ ಬಿಲ್ಲವ ಸಮಾವೇಶದಲ್ಲಿ ಬಿಲ್ಲವ- ಈಡಿಗ ಸಮಾಜದ ಸಾಮಾಜಿಕ ಶೈಕ್ಷಣಿಕ ಔದ್ಯೋಗಿಕ ಅಭಿವೃದ್ಧಿಗೆ [more…]

News

ಪದ್ಮರಾಜ್ ರವರಿಗೆ ನಮ್ಮ ಕುಡ್ಲ ಪ್ರಶಸ್ತಿ

ಮಂಗಳೂರು : ನಮ್ಮ ಕುಡ್ಲ ವಾಹಿನಿಯ ವತಿಯಿಂದ ದಿನಾಂಕ 16.11.2020 ರಂದು ನಡೆದ ನಮ್ಮ ದೀಪಾವಳಿ ಕಾರ್ಯಕ್ರಮದಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ನ್ಯಾಯವಾದಿ, ಪದ್ಮರಾಜ್ ರವರಿಗೆ ನಮ್ಮ ಕುಡ್ಲ ಪ್ರಶಸ್ತಿ ಹಸ್ತಾಂತರಿಸಲಾಯಿತು. ಈ [more…]

Tulunadu Special Stories

” ದೀಪಾವಳಿ ಮಾಂಕಾಳಿ ಕುಣಿತ “

ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ಹಾಗು ಉಡುಪಿ ತಾಲೂಕುಗಳಲ್ಲಿ ಮಾತ್ರ ಹೆಚ್ಚಾಗಿ ಈ ಕುಣಿತ ಕಂಡು ಬರುತ್ತದೆ. ದೀಪಾವಳಿ ಪಾಡ್ಯದಿಂದ ಮೊದಲ್ಗೊಂಡು ಪ್ರತೀ ಹಗಲಲ್ಲಿ ನಲಿಕೆ (ಪಾಣ) ಜನಾಂಗದವರು ಈ ಕುಣಿತವನ್ನು ನಡೆಸುತ್ತಾರೆ. ಗ್ರಾಮದ [more…]

Special Stories

ಬಿಲ್ಲವ ಸಮುದಾಯವನ್ನು ಸರ್ಕಾರ ಈ ರೀತಿ ವಂಚಿಸುತ್ತಿರುವುದು ನ್ಯಾಯೋಚಿತವಲ್ಲ

ಕರ್ನಾಟಕ ಸರ್ಕಾರ ಬೇರೆ ಬೇರೆ ಜಾತಿ ಸಮುದಾಯಗಳ ನಿಗಮ,ಪ್ರಾಧಿಕಾರದ ಬೇಡಿಕೆಯನ್ನು ಈಡೇರಿಸಿದ್ದು ಸಮರ್ಥನೀಯ.ಆದರೆ ನಮ್ಮ ಬಿಲ್ಲವ ಸಮುದಾಯವನ್ನು ನಡೆಸಿಕೊಳ್ಳುತ್ತಿರುವ ರೀತಿ ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ‌. ಉಪಪಂಗಡಗಳನ್ನೊಳಗೊಂಡಂತೆ ಸಂಖ್ಯಾಪ್ರಾಬಲ್ಯವಿರುವ ಬಿಲ್ಲವ ಸಮುದಾಯ ಈವರೆಗೆ ಹಲವಾರು ಬೇಡಿಕೆಗಳ [more…]

News

ಪೊಲೀಸ್ ಇಲಾಖೆಯಲ್ಲಿ ಗೈದ ಸಾಧನೆಗಾಗಿ ಮುಖ್ಯಮಂತ್ರಿ ಚಿನ್ನದ ಪದಕದಿಂದ ಪುರಸ್ಕೃತನಾದ ಗೋಪಾಲಕೃಷ್ಣ .ಕೆ ಬಜ್ಪೆ

ಮಂಗಳೂರು: ಮಂಗಳೂರಿನ ಕುಲಶೇಖರದ ವಾಮಯ್ಯ ಪೂಜಾರಿ ಮತ್ತು ಚಂದ್ರಾವತಿ ದಂಪತಿ ಸುಪುತ್ರರಾದ ಗೋಪಾಲಕೃಷ್ಣ .ಕೆ ಬಜೆ ಇವರು ಈ ಭುವಿಯ ಬೆಳಕನ್ನು ಕಂಡ ಇವರು ಸುಸಂಸ್ಕೃತ ವಾತಾವರಣದೊಂದಿಗೆ ಸಂಪದ್ಭರಿತ ಸ್ನಾತಕೋತ್ತರ ಪದವಿ ಶಿಕ್ಷಣ ದೊಂದಿಗೆ [more…]

News

ತುಳುನಾಡಿನ ಸೇವಾ ಮಾಣಿಕ್ಯ ಸತೀಶ್ ಉಳ್ಳಾಲ್ ದುಬೈ

  ನಮ್ಮ ತುಳುನಾಡಿನಲ್ಲಿ ಅದೆಷ್ಟೋ ಸೇವಾ ಸಾಧಕರಿದ್ದಾರೆ. ಇವತ್ತು ನಾವು ಪರಿಚಯ ಮಾಡುವ ಸೇವಾ ಮಾಣಿಕ್ಯ ಸತೀಶ್ ಉಳ್ಳಾಲ್ ದುಬೈ. ಶ್ರೀ ಬಂಟಪ್ಪ ಪೂಜಾರಿ ಮತ್ತು ಶ್ರೀಮತಿ ಮುತ್ತು ಪೂಜಾರಿ ದಂಪತಿಗಳ ಮುದ್ದಿನ ಮೂರನೇ [more…]

Special Stories

ಜೇನು ಕೃಷಿ ಯಶಸ್ಸು ಕಂಡ, ‘ಹನಿ ವರ್ಲ್ಡ್’ ಬ್ರಾಂಡ್‌ನ ಸ್ಥಾಪಕ ಬಿಲ್ಲವ ಮನಮೋಹನ

ಇವರು ಬೆಟ್ಟಂಪಾಡಿಯ ಯುವಕ. ಹೆಸರು ಮನಮೋಹನ.‌ ಕಾಯಕ ಜೇನು ಕೃಷಿ. ಆರಂಭಿಸಿದ್ದು‌ 8ನೇ ಕ್ಲಾಸಿನಲ್ಲಿರುವಾಗ – ಕೇವಲ ಒಂದು ಪೆಟ್ಟಿಗೆಯಿಂದ. ಈಗ ಇರುವ ಜೇನುಪೆಟ್ಟಿಗೆಗಳ‌ ಸಂಖ್ಯೆ ಎರಡು‌ ಸಾವಿರ. ಒಂದು ಪೆಟ್ಟಿಗೆಯಿಂದ ಗರಿಷ್ಠ 48.6 [more…]

Special Stories

ಮಂಗಳೂರಿನಲ್ಲಿ ಪಕ್ಷಿ ಪ್ರೇಮಿ ಗಣೇಶ್ ಪೂಜಾರಿ ಕುತ್ತಾರ್

ತಾನು, ತನ್ನದು ಎಂಬ ಅಹಮಿಕೆಯ ತವಕದಲಿ ಪ್ರಚಾರದ ಪ್ರಕಾರದಲ್ಲಿ ಇರುವ ಮನಸುಗಳ ಮಧ್ಯೆ ಒಂದು ದಿನದ ಸಮಾಜಸೇವೆಯನ್ನು ದಿನನಿತ್ಯ ಭಿತ್ತರಿಸುವ ಜಾಯಮಾನದ ಜನರ ನಡುವೆ ತನಗೆ ದೊರೆವ ಸ್ವಲ್ಪ ಸಂಬಳದಲ್ಲಿ ಪ್ರತಿದಿನವು ಪಕ್ಷಿಗಳಿಗೆ ಮೂರು [more…]

News

‘ಮಂಗಳೂರು ವಿಮಾನ ನಿಲ್ದಾಣ ಇನ್ಮುಂದೆ ಕೋಟಿ ಚೆನ್ನಯ ಏರ್‌‌ಪೋರ್ಟ್’ – ಬೋರ್ಡ್ ಹಾಕಿಸಿದ ಮಿಥುನ್‌ ರೈ

ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 50 ವರ್ಷಗಳ ಕಾಲ ಅದಾನಿ ಕಂಪನಿಗೆ ಹಸ್ತಾಂತರಗೊಳಿಸಿದ ಬಳಿಕ ವಿಮಾನ ನಿಲ್ದಾಣದ ನಾಮಫಲಕದಲ್ಲಿ ಅದಾನಿ ಏರ್‌‌ಪೋರ್ಟ್ ಎಂದು ಸೇರಿಸಲಾಗಿದೆ. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಜಿಲ್ಲಾ [more…]

News

*ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಸತ್ಯಪುರುಷರಾದ ಕೋಟಿ ಚೆನ್ನಯರ ಹೆಸರಿಡಲು ತುಳುನಾಡಿನ ಎಲ್ಲಾ ಗರೋಡಿಗಳು ಮತ್ತು ಸಂಘಸಂಸ್ಥೆಗಳು ಆಗ್ರಹ ಪೂರ್ವಕ ಮನವಿಯನ್ನು ಸಲ್ಲಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ಯುವವೇದಿಕೆ ( ರಿ) ವಿನಂತಿ. [more…]

News

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಡಾ! ಸಿ.ಕೆ ಅಂಚನ್ ಆಯ್ಕೆ

ಕೊಲ್ಲಿ ರಾಷ್ಟ್ರವಾದ ಒಮಾನ್ ದೇಶದ ಮಸ್ಕತ್’ನ “ಒಮಾನ್ ಬಿಲ್ಲವಾಸ್”* ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅಂತರಾಷ್ಟ್ರೀಯ ಆರ್ಥಿಕ ಮತ್ತು ಶಿಕ್ಷಣ ತಜ್ಞ, ಗ್ಲೋಬಲ್ ಸ್ಪೀಕರ್, ವಾಗ್ಮಿ, ಇಂಗ್ಲಿಷ್ ಪತ್ರಿಕೆಯ ಬರಹಗಾರ, ಕೊಡುಗೈ ಧಾನಿಗಳು, ವರ್ಲ್ಡ್ [more…]

News

ಬಜ್ಪೆಯ ವಿಮಾನ ನಿಲ್ದಾಣದ ಹೆಸರು ಇನ್ನು ಕೂಡಾ ಬದಲಾವಣೆ ಆಗಿಲ್ಲ ಯಾಕೆ?

ಮಂಗಳೂರು ವಿಮಾನ ನಿಲ್ದಾಣದ ಮರುನಾಮಕರಣದ ಬಗ್ಗೆ ನನ್ನ ವೈಯುಕ್ತಿಕ ಅನಿಸಿಕೆ ಸತ್ಯಾಂಶ ಇದ್ದಲ್ಲಿ ಧಾರಾಳವಾಗಿ ಶೇರ್ ಮಾಡಬಹುದು.. ಅತ್ತ ಮಂಗಳೂರಿನಲ್ಲಿ ಒಂದು ರಸ್ತೆಯ ಹೆಸರು ಬದಲಾವಣೆ ಆಗಿದೆ, ಇತ್ತ ಉಡುಪಿಯಲ್ಲಿ ಒಂದು ರಸ್ತೆಯ ಹೆಸರು [more…]

Special Stories

ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ: ಅಶಕ್ತ ಕುಟುಂಬಗಳಿಗೆ ಸಹಾಯ ಧನ ವಿತರಣೆ

ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ ” ಸ್ಪಂದನ ಯೋಜನೆ” ವತಿಯಿಂದ ಅಶಕ್ತ ಮೂರು ಕುಟುಂಬಗಳಿಗೆ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಸಹಾಯ ಧನ ವಿತರಣಾ ಕಾರ್ಯಕ್ರಮ ಮಂಗಳೂರಿನ ಕುದ್ರೋಳಿ ಗೋಕರ್ಣ ದೇವಸ್ಥಾನದ [more…]

News

” ಬಿರುವೆರ್ ಕುಡ್ಲ ” ಸಂಘಟನೆ ಜಿಲ್ಲೆಯ ಇತರ ಸಂಘ ಸಂಸ್ಥೆಗಳಿಗೆ ಮಾದರಿ: ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ ” ಸ್ಪಂದನ ಯೋಜನೆ” ವತಿಯಿಂದ ಅಶಕ್ತ ಮೂರು ಕುಟುಂಬಗಳಿಗೆ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಸಹಾಯ ಧನ ವಿತರಣಾ ಕಾರ್ಯಕ್ರಮ ಮಂಗಳೂರಿನ ಕುದ್ರೋಳಿ ಗೋಕರ್ಣ ದೇವಸ್ಥಾನದ ಆವರಣದಲ್ಲಿ [more…]

News

ರಾಕೇಶ್ ಕುಂಜೂರು ಅವರಿಗೆ ಅಭಿನಂದನೆಗಳು

ಕಾಪು ತಾಲೂಕು ಕಾರ್ಯನಿರತರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಉದಯವಾಣಿ ಪತ್ರಿಕೆಯ ಕಾಪು ವರದಿಗಾರ, ಜೇಸಿಐನ ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು ಆಯ್ಕೆಯಾಗಿದ್ದಾರೆ. ಇವರಿಗೆ ಬಿಲ್ಲವ ವಾರಿಯರ್ಸ್ ತಂಡದ ಪರವಾಗಿ ಅಭಿನಂದನೆಗಳು

News

ಬಿಲ್ಲವ ಸಂಘ ( ರಿ) ಉರ್ವ – ಅಶೋಕನಗರ: ಅಧ್ಯಕ್ಷರು ಬಿ ಹರಿಪ್ರಸಾದ್  ಹಾಗೂ ರಕ್ಷಿತ್ ಸಾಲ್ಯಾನ್ ಚಿಲಿಂಬಿ 2020-21ನೇ ನೂತನ ಕೋಶಾಧಿಕಾರಿಯಾಗಿ ಆಯ್ಕೆ

ಬಿಲ್ಲವ ಸಂಘ ( ರಿ) ಉರ್ವ – ಅಶೋಕನಗರ 2020-21ನೇ ಸಾಲಿನ ಆಡಳಿತ ಮಂಡಳಿಗೆ ಅಧ್ಯಕ್ಷರು ಬಿ ಹರಿಪ್ರಸಾದ್, ರಕ್ಷಿತ್ ಸಾಲ್ಯಾನ್ ಚಿಲಿಂಬಿ ನೂತನ ಕೋಶಾಧಿಕಾರಿಯಾಗಿ ಆಯ್ಕೆಯಾಗಿರುವುದು ಸಂತಸ ವಿಷಯವಾಗಿದೆ.ಗೌರವಾಧ್ಯಕ್ಷರು ಡಾ| ಬಿ.ಜಿ. ಸುವರ್ಣ, [more…]

Special Stories

ವಿಷ ಕಾರುವವರಿಗೆ “ವಿಷಯ”ಯುಕ್ತ ಕಾರ್ಕೋಟಕ ವಿಷದಿಂದ ಅರ್ಪಣೆ…

ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರಿಡಬೇಕೆಂಬ ಕೂಗು ಇವತ್ತು ನಿನ್ನೆಯದ್ದಲ್ಲ, ಸಮಾರು ವರುಷದಿಂದ ಕೇಳಿ ಬಂದ ಕೂಗು ಇದಾಗಿದೆ. ಈ ಕೂಗಿಗೆ ನಾನು ಧ್ವನಿಯಾಗಿದ್ದೆ, ಆ ಧ್ವನಿ ಮೆಲ್ಲಗೆ ಗಡಸು ಧ್ವನಿಯಾಗುತ್ತ ಬೆಳೆದಿತ್ತು..!! [more…]

News

ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್

ನಿಸ್ವಾರ್ಥ ಸೇವಾ ಚತುರ ಅಮಿತ್ ರಾಜ್  ಹಿಂದೂ ಸಂಘಟನೆಯಲ್ಲಿ ನಾನಾ ಜವಾಬ್ದಾರಿ ನಿರ್ವಹಿಸಿದ್ದು, ಈ ಮೊದಲು ಉರ್ವಾಸ್ಟೋರ್ ವಾರ್ಡಿನ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ, ನಂತರ ಬಿಜೆಪಿ ಯುವಮೋರ್ಚಾ ಮಂಡಲ ಉಪಾಧ್ಯಕ್ಷರಾಗಿ, ಇದೀಗ ದಕ್ಷಿಣ ಕನ್ನಡ [more…]

Special Stories

ಚಿತ್ತ ಸೆಳೆವ ಚಿತ್ರ ಬಿಡಿಸುವ ಅಪ್ರತಿಮ ಬಿಲ್ಲವ ಕಲಾವಿದೆ ಮಂಜುಶ್ರೀ ಚರಿತ್

  ಬರಹ: ಪುಷ್ಪರಾಜ್ ಪೂಜಾರಿ ಪ್ರತಿಭೆಯಿಲ್ಲದ ತರಬೇತಿಯು ಹಾಗೂ ತರಬೇತಿ ಇಲ್ಲದ ಪ್ರತಿಭೆ ಎರಡೂ ನಿಷ್ರಯೋಜಕವಾಗುತ್ತದೆ. ಹುದುಗಿರುವ ಸೃಜನಶೀಲತೆಯನ್ನು ಹೊರತೆಗೆದು ಸೃಜನಶೀಲತೆಗೆ ಪ್ರೋತ್ಸಾಹ ನೀಡುವುದು ಮೂಲ ಉದ್ದೇಶ. ಚಿತ್ರಕಲಾ ಶಿಕ್ಷಣ ಜೀವನದ ಸಮರಸಗಳನ್ನು ಹೊಂದಿರುವ [more…]

News

ಜನ ಮರೆತ ಕಲ್ಯಾಣಪುರ-ಸಂತೆಕಟ್ಟೆಯ ಐತಿಹಾಸಿಕ ಕೋಟಿ ಚೆನ್ನಯ ಕಟ್ಟೆಗೆ ಬೇಕಿದೆ ಕಾಯಕಲ್

ಜನ ಮರೆತ ಕಲ್ಯಾಣಪುರ-ಸಂತೆಕಟ್ಟೆಯ ಐತಿಹಾಸಿಕ ಕೋಟಿ ಚೆನ್ನಯ ಕಟ್ಟೆಗೆ ಬೇಕಿದೆ ಕಾಯಕಲ್ಪ ಕೋಟಿ ಚೆನ್ನಯರು ಪಡುಮಲೆಯಲ್ಲಿ ಬಾಲ್ಯ ಕಳೆದು ಅಂಗ ಸಾಧನೆಗಾಗಿ, ಗರಡಿ ವಿದ್ಯೆ ಕಲಿತು ಯುದ್ಧ ವಿದ್ಯೆಯಲ್ಲಿ ಪ್ರಾವಿಣ್ಯತೆಯನ್ನು ಪಡೆಯಬೇಕೆಂಬ ಇಚ್ಛೆಯನ್ನು, ಮಾವ [more…]

Special Stories

ನಮ್ಮ ಸಂಘಟನೆಗಳಲ್ಲಿ ನಮ್ಮವರಿಗಾಗಿ ದುಡಿಯುವ ಮನಸ್ಥಿತಿಯೊಂದಿಗೆ ನಮ್ಮಲ್ಲಿ ಪಕ್ಷಕ್ಕಿಂತ ಸಂಘ-ಸಂಸ್ಥೆಗಳ ಮೇಲೂ ಕಾಳಜಿಯಿರಲಿ…

ಬಿಲ್ಲವ ಸಮಾಜದಲ್ಲಿ ಯಾವುದೇ ವಿಷಯ ಪ್ರಸ್ತಾಪವಾದಾಗ ಪಕ್ಷ ಕೇಂದ್ರಿತವಾಗಿ ನೋಡುವ ಜಾಯಮಾನವಿದೆ. ಜಾತಿ ಆಧಾರಿತ ಬಿಲ್ಲವ ಸಂಘಗಳು ಇದಕ್ಕೆ ಹೊರತಾಗಿಲ್ಲ. ಇದು ನಮ್ಮ ದುರಂತ. ಬಹುಷ: ಬಿಲ್ಲವರಲ್ಲಿ ಇಂದು ಸಂಖ್ಯಾ ಬಲವಿದೆ ಎಂದು ಡಂಗುರ [more…]

News

ಗರ್ಭಗುಡಿಯಲ್ಲಿರುವ ಶಿವನೇ ಮಂಗಳೂರು ದಸರಾ ರೂವಾರಿ ಜನಾರ್ದನ ಪೂಜಾರಿ ಮನದಾಳ

ಮಂಗಳೂರು: ನಾನು ‘ಮಂಗಳೂರು ದಸರಾ’ದ ರೂವಾರಿ ಎಂದು ಹೇಳುತ್ತಾರೆ. ಆದರೆ ನಾನು ಇದರ ರೂವಾರಿಯಾಗಲು ಸಾಧ್ಯವಿಲ್ಲ ಗರ್ಭಗುಡಿಯಲ್ಲಿರುವ ಶಿವನೇ ಇದರ ರೂವಾರಿಯಾಗಿದ್ದಾನೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ಹರಿಕಾರ, ಮಾಜಿ ಕೇಂದ್ರದ ಸಚಿವ [more…]

News

ಟೀಮ್ ತುಳುನಾಡ ಬಿರುವೆರ್ ಬೈಲೂರು ಟೀಮ್ ನ ವತಿಯಿಂದ ಸಹಾಯಧನ ವಿತರಣೆ

ಮುದ್ರಾಡಿಯ ಕೂಲಿ ಕಾರ್ಮಿಕರಾದ ಸುಕೇಶ್ ರವರಿಗೆ ಸಕ್ಕರೆಕಾಯಿಲೆಯಿಂದಾಗಿ ಗಾಯವಾಗಿ ಕಾಲು ಕೊಳೆತ ಸ್ಥಿತಿಗೆ ತಲುಪಿದ್ದು ಅವರ ಎಡಕಾಲನ್ನು ತೆಗೆಯಲಾಗಿದೆ ಇವರ ಶಸ್ತ್ರ ಚಿಕಿತ್ಸೆಗಾಗಿ ಸರಿ ಸುಮಾರು 4 ಲಕ್ಷದವರಗೆ ಹಣದ ಅವಶ್ಯಕತೆ ಇ ಬಡ [more…]

News

ಮಂಗಳೂರು ದಸರಾ: ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರ ಸಾಂಕೇತಿಕವಾಗಿ ಪ್ರದಕ್ಷಿಣೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ‘ದಸರಾ ಮಹೋತ್ಸವ’ ಅಂಗವಾಗಿ ಈ ಬಾರಿ ದಸರಾ ಶೋಭಾಯಾತ್ರೆಯ ಬದಲು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರವನ್ನು ಸಾಂಕೇತಿಕವಾಗಿ ರಾಜಬೀದಿಯಲ್ಲಿ ನಗರ ಪ್ರದಕ್ಷಿಣೆ ನಡೆಸಲು ಎಂದು [more…]

News

ಮಂಗಳೂರು:ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ದಸರಾ ಮೆರವಣಿಗೆ ಇಲ್ಲದೆ ಮಂಗಳೂರು ದಸರಾ ಸಂಪನ್ನಗೊಂಡಿತು.

ಮಂಗಳೂರು:ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ದಸರಾ ಮೆರವಣಿಗೆ ಇಲ್ಲದೆ ಮಂಗಳೂರು ದಸರಾ ಸಂಪನ್ನಗೊಂಡಿತು. ಸಂಜೆ 6.30ಕ್ಕೆ ವಿಸರ್ಜನಾ ಪೂಜೆ ನಡೆದು ಬಳಿಕ 8.30 ರಿಂದ ಗಣಪತಿ,ಆದಿಶಕ್ತಿ ನವದುರ್ಗೆಯರ ಮಣ್ಣಿನ ಮೂರ್ತಿಗಳನ್ನು ಕ್ಷೇತ್ರಕ್ಕೆ [more…]

News

ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ ಕುಬೇರ ಮತ್ತು ತಂಡ

ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ “ಕುಬೇರ” ಮತ್ತು ತಂಡ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ “ಮಂಗಳೂರು ದಸರಾ” ಸಂಭ್ರಮಕ್ಕೆ ಮೆರಗು ನೀಡುವ ಗಣಪತಿ,ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ‌ [more…]

News

ನಮ್ಮ ಸುರಕ್ಷತೆ’ಯೊಂದಿಗೆ ಸಂಪನ್ನಗೊಂಡಿತು ನಮ್ಮ ಮಂಗಳೂರು ದಸರಾ

ನಮ್ಮ ಸುರಕ್ಷತೆ’ಯೊಂದಿಗೆ ಸಂಪನ್ನಗೊಂಡಿತು ‘ನಮ್ಮ ಮಂಗಳೂರು ದಸರಾ’ ಮಂಗಳೂರು:ವಿಶ್ವವಿಖ್ಯಾತ ಮಂಗಳೂರು ದಸರಾ ಈ ಬಾರಿ ಕೊರೋನಾ ಆತಂಕದ ನಡುವೆಯೂ ಅದ್ದೂರಿಯಾಗಿ ಸಂಪನ್ನಗೊಂಡಿದೆ. ಮಂಗಳೂರು ದಸರಾ ಎಂದರೆ ಅದು ಧಾರ್ಮಿಕ, ಸಾಂಸ್ಕೃತಿಕ, ಜಾನಪದ ವೈವಿಧ್ಯತೆಯ ಆಡುಂಬೊಲ. [more…]

News

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಕ, ಬಡವರ ಬಂಧು ಶ್ರೀ ಪಿ. ಸೇಸಪ್ಪ ಟೈಲರ್ ಆಯ್ಕೆ

2020-21ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಜೀವನವನ್ನೇ ಸಮಾಜ ಸೇವೆಗೆ ಸಮರ್ಪಿಸಿರುವ ಸಮಾಜ ಸೇವಕ, ಬಡವರ ಬಂಧು ಅಜಾತ ಶತ್ರು ಶ್ರೀ ಪಿ. ಸೇಸಪ್ಪ ಟೈಲರ್ ಸುದರ್ಶನ ನಗರ ಪಜೀರು [more…]

News

ಪ್ರವೀಣ್ ಪೂಜಾರಿ ಪುತ್ತೂರು ಇವರ ಕೈ ಚಳಕ ದಿಂದ ಮೂಡಿ ಬಂದ ಸೌರಜ್ ಮಂಗಳೂರು ಚಿತ್ರ

ಸ್ವಚ್ಚ ಮಂಗಳೂರಿಗಾಗಿ ಜನರ ಒಳಿತಿಗಾಗಿ ಹಗಲು ರಾತ್ರಿ ಶ್ರಮಪಡುವ ಜನನಾಯಕನ ಸೌರಜ್ ಮಂಗಳೂರು ಅವರ ಚಿತ್ರ ಬಹುಮುಖ ಪ್ರತಿಭೆ ಪ್ರವೀಣ್ ಪೂಜಾರಿ ಪುತ್ತೂರು ಇವರ ಕೈ ಇಂದ ಕೆಲವು ತಿಂಗಳ ಹಿಂದೆ ಮೂಡಿ ಬಂದಿದ್ದು [more…]

News

‘ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಬೇಕು’ – ಮಿಥುನ್ ರೈ ಆಗ್ರಹ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ ಚೆನ್ನಯ್ಯ ವಿಮಾನ ನಿಲ್ದಾಣ’ ಎಂದು ಹೆಸರಿಡಬೇಕು ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅದಾನಿ ಸಂಸ್ಥೆಯ ಅಧ್ಯಕ್ಷ ಗೌತಮ್ ಅದಾನಿ ಅವರಿಗೆ ಆಗ್ರಹಿಸಿದ್ದಾರೆ. [more…]

News

ಪದ್ಮರಾಜ್ ಸರ್ ಬಗ್ಗೆ ನನಗೂ ಒಂದಿಷ್ಟು ಹೇಳಲೇಬೇಕು

ಪದ್ಮರಾಜ್ ಸರ್ ಬಗ್ಗೆ ನನಗೂ ಒಂದಿಷ್ಟು ಹೇಳಲೇಬೇಕು…… ಪದ್ಮರಾಜ್ ಸರ್ ರವರು ಕೇವಲ ವ್ಯಕ್ತಿಯಲ್ಲ, ಅವರೊಂದು ಶಕ್ತಿ.ಅವರ ಜೊತೆ ಮಾತನಾಡುವಾಗ ಆ ಶಕ್ತಿಯ ಪ್ರಭಾವ ನಮ್ಮ ಮೇಲೆ ಪ್ರವಹಿಸುತ್ತದೆ ಹಾಗೂ ವಿಶೇಷವಾದ ಭಕ್ತಿಭಾವ,ಗೌರವ ಮೂಡುತ್ತದೆ.ಅಷ್ಟೊಂದು [more…]

Tulunadu Special Stories

” ದೈವದ ಮಂಚದಲ್ಲಿ ವಿರಾಜಮಾನರಾಗಿ ಪೂಜಿಸಲ್ಪಡುವ ಏಕೈಕ ಸ್ವಾಮೀಜಿಯ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು “

ಹೌದು. ಇಂತಹ ಒಂದು ವಿಶಿಷ್ಟ ಸಂಪ್ರದಾಯವಿರುವುದು ಮಂಗಳೂರಿನ ಕದ್ರಿಯಲ್ಲಿರುವ ಜೋಗಿ ಮಠದಲ್ಲಿ. ಮರಳು ಧೂಮಾವತಿ ಎಂಬ ದೈವ, ಜೋಗಿ ಮಠ ಕ್ಷೇತ್ರದ ದೈವವಾಗಿದ್ದು,ವರ್ಷಂಪ್ರತಿ ನವರಾತ್ರಿಯ ಕೊನೆಯ ದಿನ ಅಂದರೆ ಮಹಾನವಮಿಯಂದು ನಾಥ ಪಂಥದ ಸ್ವಾಮೀಜಿಯವರು [more…]

Special Stories

ಕೋರೋನ ಸಂದರ್ಭದಲ್ಲಿ ಬಡವರ ಪಾಲಿನ ಅಮೃತ ಸಂಜೀವಿನಿ ಉದಯ್ ಬಂಗೇರ ನಾವೂರು

  ಕೋವಿಡ್-19 ಸೋಂಕು ನಮ್ಮಲ್ಲಿರುವ ಮಾನವೀಯ ಮುಖಗಳ ಪರಿಚಯವನ್ನು ಪ್ರಪಂಚಕ್ಕೆ ಮಾಡುತ್ತಿದೆ. ಇಂತವರಲ್ಲಿ ಒಬ್ಬರು ಬೆಳ್ತಂಗಡಿ ತಾಲೂಕಿನ ಯುವಕ, ಉದಯ್ ಬಂಗೇರ ನಾವೂರು. ವರ್ಷದ ಹಿಂದೆ ತನ್ನ ಸ್ವಂತ ಉದ್ಯಮವನ್ನು ಸ್ಥಾಪಿಸಿದ ಇವರು ಸ್ವಂತಕ್ಕೆ ಸ್ವಲ್ಪ [more…]

News

ಎನ್‌ಟಿ ಅವಾರ್ಡ್ಸ್ 2020 – ಅತ್ಯುತ್ತಮ ವರದಿಗಾರ ಪ್ರಶಸ್ತಿ ಗರಿ ಮುಡಿಗೇರಿಸಿಕೊಂಡ ಅಶೋಕ್ ಪೂಜಾರಿ

ದಿಗ್ವಿಜಯ ನ್ಯೂಸ್ ಮಂಗಳೂರು ವರದಿಗಾರ ಅಶೋಕ್ ಪೂಜಾರಿಗೆ ಗೋಲಿಬಾರ್ ಸಂದರ್ಭದಲ್ಲಿ ತೋರಿಸಿದ ಅತ್ಯುತ್ತಮ ವರದಿಗಾರಿಕೆಗೆ National Television Award ಗೌರವ ದಕ್ಕಿದೆ. ಪುತ್ತೂರಿನ ಕೃಷ್ಣ ನಗರ ನಿವಾಸಿ ಮೋನಪ್ಪ ಹಾಗೂ ಕಮಲ ಅವರ ಪುತ್ರ, [more…]

News

ದಸರೆಗೆ ಮಿಂಚಿದ ಸಿಂಹ ರಿಯಲಿಸ್ಟಿಕ್ ಆರ್ಟ್ ಕಲಾವಿದೆ ಅಂತರಾಷ್ಟ್ರೀಯ ಸೌಂದರ್ಯ ಕಲಾವಿದೆ ಚೇತನಾ ಸಾಲಿಯಾನ್

ದಸರೆಗೆ ಮಿಂಚಿದ ಸಿಂಹ ರಿಯಲಿಸ್ಟಿಕ್ ಆರ್ಟ್ ಕಲಾವಿದೆ ಅಂತರಾಷ್ಟ್ರೀಯ ಸೌಂದರ್ಯ ಕಲಾವಿದೆ ಚೇತನಾ ಸಾಲಿಯಾನ್

Special Stories

ದಸರೆಗೆ ಮಿಂಚಿದ ಸಿಂಹ ರಿಯಲಿಸ್ಟಿಕ್ ಆರ್ಟ್ ಕಲಾವಿದೆ .ಅಂತರಾಷ್ಟ್ರೀಯ ಸೌಂದರ್ಯ ಕಲಾವಿದೆ ಚೇತನಾ ಸಾಲಿಯಾನ್

ನವರಾತ್ರಿ ವಿಶೇಷವಾಗಿ ಪೂಜಿಸಲ್ಪಡುವ ದುರ್ಗಾ ಮಾತೆಯ ವಾಹನವಾಗಿರುವ ಸಿಂಹದ ಮುಖವನ್ನು ಯುವತಿಯ ಮುಖದಲ್ಲಿ ಚಿತ್ರಿಸಿರುವ ನಗರದ ಅಂತರ್ರಾಷ್ಟ್ರೀಯ ಸೌಂದರ್ಯ ಕಲಾವಿದೆ ಚೇತನಾ ಸಾಲಿಯಾನ್ .ಸಿಂಹದ ಚಿತ್ರವನ್ನು ಇನ್ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ 4 ದಿನದಲ್ಲೇ [more…]

Special Stories

ಮಿಸ್ ತುಳುನಾಡ್ 2020 ಗರಿ ಮುಡಿಗೇರಿಸಿಕೊಂಡ ಪೂಜಾ ಎಮ್ ಪೂಜಾರಿ

ಮೂಲತಹ ಇವರು ಉಡುಪಿ ಜಿಲ್ಲೆಯ ಬೈಲೂರಿನವರು. ಮಾಡಲ್ಲಿಂಗ್ ಹಾಗು ಸಿನಿಮಾ ರಂಗದಲ್ಲಿ ಬೆಳೆಯಬೇಕೆಂಬ ಕನಸು ಹೊತ್ತ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ Mr/Miss/Mrs/Teen Tulunadu 2020 ಎನ್. ಬಿ ಗ್ರೂಪ್ ಮಂಗಳೂರಿನ ಸಾಯಿ ಪಾಲೆಸ್ ಹೊಟೆಲ್ [more…]

News

ನಾವು ಇವತ್ತು ಪರಿಚಯ ಮಾಡುವ ಯುವ ಪ್ರತಿಭೆ ಜಪ್ಪಿನ ಮೊಗರಿನ ಲಕ್ಷ್ಮೀಶ್ ಸುವರ್ಣ.

ನಾವು ಇವತ್ತು ಪರಿಚಯ ಮಾಡುವ ಯುವ ಪ್ರತಿಭೆ ಜಪ್ಪಿನ ಮೊಗರಿನ ತಿಮ್ಮಪ್ಪ ಪೂಜಾರಿ ಮತ್ತು ಶಶಿಕಲಾ ಟಿ ಸುವರ್ಣ ಇವರ ಮುದ್ದಿನ ಮಗ ಲಕ್ಷ್ಮೀಶ್ ಸುವರ್ಣ ಬಾಲ್ಯದಿಂದಲೂ ನಟನೆಯಲ್ಲಿ ಆಸಕ್ತಿ ಇತ್ತು ಆದರೆ ಇವರಿಗೆ [more…]

Special Stories

ಮಾನವೀಯತೆಯ ಆಪತ್ಪಾಂದವ ಸೌರಜ್ ಮಂಗಳೂರು

ಬರಹ: ವಿಜೇತ್ ಪೂಜಾರಿ ಶಿಬಾಜೆ ನಮ್ಮ ಜೀವನದಲ್ಲಿ ನಡೆಯುವ ಕೆಲವೊಂದು ಘಟನೆಗಳಿಂದ ಉತ್ತರವೂ ದೊರೆಯುತ್ತದೆ ಇಲ್ಲವಾದರೆ ಆ ಉತ್ತರದಿಂದ ಇನ್ನೊಂದು ಪ್ರಶ್ನೆಯ ಮರು ಹುಟ್ಟಿಗೆ ಕಾರಣವಾಗುತ್ತದೆ. ಕೆಲವೊಂದು ಬಾರಿ ಜೀವನದಲ್ಲಿ ನಡೆದ ಘಟನೆಗಳೇ ನಮ್ಮ [more…]

News

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ 172 ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಪ್ರೋತ್ಸಾಹಧನ ವಿತರಣೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ 172 ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಪ್ರೋತ್ಸಾಹಧನ ವಿತರಿಸಲಾಯಿತು. ಶ್ರೀ ಜೆ.ಪಿ.ನಾರಾಯಣ ಸ್ವಾಮಿ ಪ್ರತಿಷ್ಠಾನ ಬೆಂಗಳೂರು ವತಿಯಿಂದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ಸಹಯೋಗದಲ್ಲಿ ಸುರತ್ಕಲ್ ಶ್ರೀ ಗುರು [more…]

News

ಜೀವನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಬೇಕು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ಪದ್ಮರಾಜ್ ಆರ್

ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ಪದ್ಮರಾಜ್ ಆರ್. ಮಾತನಾಡಿ, ಜೀವನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಬೇಕು. ಧರ್ಮದ ಹೆಸರಲ್ಲಿ ಸಂಘರ್ಷ ಮಾಡದೆ ಗುರುಗಳ ತತ್ವದಂತೆ ಸಮಾಜದಲ್ಲಿ ನಾವೆಲ್ಲರೂ ಒಂದೇ ಎನ್ನುವ [more…]

News

‘ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷವಾಕ್ಯ: ಆರ್. ಪದ್ಮರಾಜ್

ಮಂಗಳೂರು: ಮಂಗಳೂರು ದಸರಾ ಮಹೋತ್ಸವ ವಿಶ್ವವಿಖ್ಯಾತವಾಗಿದ್ದು, ಈ ಬಾರಿಯೂ ಸಂಪ್ರದಾಯ ಪ್ರಕಾರ ಮಂಗಳೂರು ದಸರಾ ಮಹೋತ್ಸವ ನಡೆಸಲೇಬೇಕು ಎಂಬ ಆಗ್ರಹ ಭಕ್ತಾದಿಗಳಿಂದ ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಮಂಗಳೂರು ದಸರಾ ಮಹೋತ್ಸವವನ್ನು “ನಮ್ಮ ದಸರಾ-ನಮ್ಮ ಸುರಕ್ಷೆ” [more…]

News

ಕೋವಿಡ್ ಮಾರ್ಗಸೂಚಿಪಾಲಿಸಿ ಮಂಗಳೂರು ದಸರಾ ಆಚರಣೆ

ಕೋವಿಡ್ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿ ಪಾಲಿಸಿಕೊಂಡು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ಹೇಳಿದರು. ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಕುದ್ರೋಳಿ ಕ್ಷೇತ್ರದ [more…]

Estimated read time 1 min read
Jobs

ಅನುಭವವುಳ್ಳ ಕ್ರಿಯೆಟಿವ್ ವೀಡಿಯೊ ಎಡಿಟರ್ ಬೇಕಾಗಿದೆ – JOB

ಮಂಗಳೂರಿನ ಪ್ರತಿಷ್ಠಿತ ಟಿ ವಿ ಮಾದ್ಯಮಕ್ಕೆ. ಅನುಭವವುಳ್ಳ ಕ್ರಿಯೆಟಿವ್ ವೀಡಿಯೊ ಎಡಿಟರ್ ಬೇಕಾಗಿದೆ. send your resume to: pushparajg96@gmail.com  

News

ನಾಟಕ ರಚನೆಗಾರ, ನಿವೃತ್ತ ಬ್ಯಾಂಕ್‌ ಅಧಿಕಾರಿ ಅತ್ತಾವರ ಶಿವಾನಂದ ಕರ್ಕೇರ ನಿಧನ

ಪ್ರಸಿದ್ದ ತುಳು ಸಂಘಟಕ, ಕನ್ನಡ, ತುಳು ಸಾಹಿತಿಗಳಾದ ಅತ್ತಾವರ ಶಿವಾನಂದ ಕರ್ಕೇರ ಅವರು ಅಕ್ಟೋಬರ್ 7 ರ ಬುಧವಾರ ಸಂಜೆ ನಿಧನರಾದರು.ಅವರು ನಾಟಕ ರಚನೆಗಾರರಾಗಿದ್ದು ಎರು ಮೈಂದೆ ನಾಟಕವನ್ನು ರಚಿಸಿದ್ದಾರೆ. ತುಳು ಅಕಾಡೆಮಿ ಮಾಜಿ [more…]

Special Stories

ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಯುವ ಪ್ರತಿಭೆ ಅರ್ವಿಂದ್ ವಿವೇಕ್

ಒಬ್ಬ ವ್ಯಕ್ತಿ ತನ್ನ ನಿಸ್ವಾರ್ಥ ಸೇವೆಯಿಂದ ಇನ್ನೊಬ್ಬರ ಬದುಕಿನ ಚಿತ್ರಕ್ಕೆ ಬಣ್ಣದಿಂದ ಕೂಡಿದ ಕನಸುಗಳಿಗೆ ಬೆನ್ನೆಲುಬಾಗಿ ನಿಲ್ಲುತ್ತಾರೋ ಆಗ ಮಾತ್ರ ವೇದಿಕೆ ಸಿಗುತ್ತದೆ ತನ್ನಲಿರುವ ಪ್ರತಿಭೆಯ ಜೊತೆಗೆ ಇನೊಬ್ಬರ ಪ್ರತಿಭೆಗೆ ಪ್ರೋತ್ಸಾಹ ಕೊಟ್ಟು ವೇದಿಕೆ [more…]

News

ಕಾವ್ಯಶ್ರೀ ಜೋಡುಕಲ್ಲು ಯೋಗ ಚಾಂಪಿಯನ್ ಶಿಪ್ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆ

ವೃತ್ತಿಯಲ್ಲಿ ಶಿಕ್ಷಕಿಯಾಗಿ, ನಾಟಕರಂಗದ ಕಲಾವಿದೆಯಾಗಿ ರಾಷ್ಟ್ರ ಮಟ್ಟದಲ್ಲಿ ಬಂಗಾರದ ಪದಕವನ್ನು ಮಡಿಲಿಗೇರಿಸಿಕೊಂಡಿರುವ ಕಾವ್ಯಶ್ರೀ ಜೋಡುಕಲ್ಲು. ಇದೀಗ ಕೇರಳ ರಾಜ್ಯ ಮಟ್ಟದ ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಷ್ಟ್ರ ಮಟ್ಟದ ಸ್ಪರ್ಧೆಗೆ [more…]

News

ಗುತ್ತು ಹೊಟೇಲ್ ಸೌದಿ ಅರೇಬಿಯಾದಲ್ಲಿ ಮಂಗಳೂರಿನ ಖಾದ್ಯಗಳನ್ನು ಸವಿಯಿರಿ

ಸೌದಿ ಅರೇಬಿಯಾದಲ್ಲಿ ಹೋಗಿ ಕೆಲಸ ಮಾಡುವವರು ತುಂಬಾನೆ ಮಿಸ್ ಮಾಡೂದು ಮಂಗಳೂರಿನ ಖಾದ್ಯಗಳು, ಆದರೆ ಗುತ್ತು ಹೊಟೇಲ್ ಸೌದಿ ಅರೇಬಿಯಾದಲ್ಲಿ ವಿಭಿನ್ನ ಶೈಲಿಯ ರುಚಿಯ ಬಿರಿಯಾನಿ ಸವಿಯಲು ಬಯಸುವವರೆಗೆ ಅತ್ಯುತ್ತಮ ರುಚಿಯ ತಾಣವಾಗಿದೆ. 50 [more…]

News

*ಸಾರ್ವಜನಿಕರಿಗೆ ತಲೆನೋವಾಗಿದ್ದ ಮಾನಸಿಕ ಅಸ್ವಸ್ಥನ ಚಿಕಿತ್ಸೆಗೆ ನೆರವಾದ ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ ಮತ್ತು ಪತ್ರಕರ್ತ ಕಿರಣ್ ಪೂಜಾರಿ*

ಸಾರ್ವಜನಿಕರಿಗೆ ತಲೆನೋವಾಗಿದ್ದ ಮಾನಸಿಕ ಅಸ್ವಸ್ಥನ ಚಿಕಿತ್ಸೆಗೆ ನೆರವಾದ ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ* ಕಳೆದ 2 ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಬಿಹಾರ ಮೂಲದ ಮಾನಸಿಕ ಅಸ್ವಸ್ಥ ಯುವಕನೊರ್ವ ಅರೆ ನಗ್ನ ಅವಸ್ಥೆಯಲ್ಲಿ [more…]

News

ಭಕ್ತ ಸಾಗರದಿಂದ ಇತಿಹಾಸ ನಿರ್ಮಿಸಿರುವ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್!

ಭಕ್ತ ಸಾಗರದಿಂದ ಇತಿಹಾಸ ನಿರ್ಮಿಸಿರುವ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್! ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಸಾವಿರಾರು ವರ್ಷಗಳ ಇತಿಹಾಸವಿರುವ ಏರಾಜೆ ಬರ್ಕೆ ಎಂಬ ಪ್ರತಿಷ್ಠಿತ ಮನೆತನದ ನೆಲವೇ ಗೆಜ್ಜೆಗಿರಿ ನಂದನ [more…]

News

ಅನೇಕ ಮೂಕ ಪ್ರಾಣಿಗಳ ಶೂಸ್ರುಸೆ ಮಾಡಿರುವ ಶಿವಾನಂದ ಪೂಜಾರಿ (ಮುನ್ನ)

ಕಾಪುವಿನ ಜನರ ಕಷ್ಟಕ್ಕೆ ಮಿಡಿಯುವ ಸಂಘಟನೆ ಅಂತ ಇದ್ರೆ ಅದು ತುಳುನಾಡ ಹಿಂದೂ ಸೇನೆ. ಈಗಾಗಲೇ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಅನೇಕ ಮೂಕ ಪ್ರಾಣಿಗಳ ಶೂಸ್ರುಸೆ ಮಾಡಿರುವ ಶಿವಾನಂದ ಪೂಜಾರಿ (ಮುನ್ನ) [more…]

News

ಬಿರುವೆರ್ ಕುಡ್ಲ (ರಿ)ಮೂಲ್ಕಿ ಘಟಕದ ವತಿಯಿಂದ ಸಹಾಯಸ್ತ

ಬಿರುವೆರ್ ಕುಡ್ಲ (ರಿ)ಮೂಲ್ಕಿ ಘಟಕ ಜಿಲ್ಲಾರಾಜೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ(ರಿ) ಮೂಲ್ಕಿ ಘಟಕ  ದ 32 ನೆ ಸೇವಾ ಯೋಜನೆ ಚಿತ್ರಾಪು ಗ್ರಾಮದ ಕ್ಯಾನ್ಸರ್ ಖಾಯಿಲೆ ಯಿಂದ ಬಳಲುತ್ತಿರುವ ಸುಧಾಕರ್ ದೇವಾಡಿಗ* ರವರಿಗೆ [more…]

News

ಶ್ರೀ ಗೋಕರ್ಣನಾಥ ಕೊ‌ ಅಪರೇಟಿವ್ ಬ್ಯಾಂಕ್‌ನಿಂದ ಅನ್ನದಾನ ಸೇವೆಗೆ ಒಂದು ಲಕ್ಷ ರೂಪಾಯಿ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅನ್ನದಾನ ಸೇವೆಗೆ ಒಂದು ಲಕ್ಷ ರೂಪಾಯಿ ನೀಡಲಾಯಿತು. ಶ್ರೀ ಗೋಕರ್ಣನಾಥ ಕ್ಷೇತ್ರದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಎಚ್.ಎಸ್. ಸಾಯಿರಾಂಗೆ ಬ್ಯಾಂಕ್ ಅಧ್ಯಕ್ಷ ಎಂ.ರಾಮಚಂದ್ರರವರು ಧನಸಹಾಯ ಹಸ್ತಾಂತರಿಸಿದರು. ಶ್ರೀಕ್ಷೇತ್ರದ [more…]

News

ಮನಸೆಳೆದ ತನುಶ್ರೀ ಪಿತ್ರೋಡಿಯವರ ಯೋಗಾಸನ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವದ ಎರಡನೇ ದಿನವಾದ (ದಿನಾಂಕ : 18.10.2020) ಭಾನುವಾರದ ಸಾಂಸ್ಕೃತಿಕ ಕಾರ್ಯಕ್ರಮ ಮನಸೆಳೆಯಿತು. ತನುಶ್ರೀ ಪಿತ್ರೋಡಿ ಉಡುಪಿ ಅವರಿಂದ ಯೋಗ ನೃತ್ಯ ಭರತನಾಟ, ಬೆಳ್ತಂಗಡಿಯ ಶ್ರೀಧರ [more…]

Special Stories

ಕೋಗಿಲೆ ಕಂಠದಿಂದ ಜನಮನ ಸೆಳೆದ ತುಳುನಾಡಿನ ಚಲನ ಚಿತ್ರ ಹಿನ್ನಲೆ ಗಾಯಕಿ ವಿದ್ಯಾ ಸುವರ್ಣ

ಸಂಗೀತವೆಂದರೆ ಈ ಲೋಕದಲ್ಲಿ ಯಾರಿಗೆ‌ ತಾನೆ ಇಷ್ಟ ಇಲ್ಲ? ಮಾನವನ ಅಂತರಾಳದ ತುಡಿತಕ್ಕೆ ಸಂಗೀತವು ಬಹಳ ಹತ್ತಿರ. ಎಂತಹದನ್ನೂ ಕರಗಿಸುವ ಶಕ್ತಿ ಸಂಗೀತಕ್ಕಿರುತ್ತದೆ.ಇನ್ನು ಸಂಗೀತ ಕ್ಷೇತ್ರದಲ್ಲಿ ಮುಖ್ಯ ಆಕರ್ಶಣೆಯೆ ಹಾಡುಗಾರ.ಹಾಡುಗಾರನ ಸ್ವರ,ಜ್ಞಾನ, ಆಲಾಪ,ಸಪ್ತಸದವರ ರಾಗಗಳ [more…]

Tulunadu Special Stories

ಅಳಿಯಕಟ್ಟನ್ನು ಜಾರಿಗೆ ತಂದವನು ಭೂತಾಳಪಾಂಡ್ಯ, ಯಾರು ಈತ? ವೀಡಿಯೋ ಇಲ್ಲಿದೆ

ಭೂತಾಳಪಾಂಡ್ಯನ ಕಥೆ ತುಳುನಾಡಿನಾದ್ಯಂತ ಜನಜನಿತವಾಗಿದ್ದು, ಅಳಿಯಕಟ್ಟನ್ನು ಜಾರಿಗೆ ತಂದವನು ಭೂತಾಳಪಾಂಡ್ಯನೆಂಬ ನಂಬಿಕೆಯಿದೆ. ಭೂತಾಳಪಾಂಡ್ಯನೆಂದರೆ‌ ಯಾರು? ಚಾರಿತ್ರಿಕ ದಾಖಲೆಯಲ್ಲಿ ಈತನ ಕುರಿತು ನಮಗೆ ಸಿಗುವ ಮಾಹಿತಿ ಏನು? ಈ ಕುರಿತು ವೀಡಿಯೋ ಇಲ್ಲಿದೆ.

News

ಬಿಲ್ಲವ ಸಮಾಜದಲ್ಲಿ ಭೀಷ್ಮರೆನಿಸಿಕೊಂಡ ಬಿಲ್ಲವರ ಮಹಾಚೇತನ ಶ್ರೀ ಜಯ ಸಿ. ಸುವರ್ಣ ನಿಧನ

 ಬಿಲ್ಲವ ಸಮಾಜದ ಸಧಾರಣೆಯ ಹರಿಕಾರ, ನಾರಾಯಣ ಗುರುಗಳ ಸಂದೇಶದ ಪ್ರತಿಪಾದಕ ಮತ್ತು ಅನುಯಾಯಿ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಯಶಸ್ವೀ ಭಾರತ್ ಬ್ಯಾಂಕಿನ ಶಿಲ್ಪಿ, ಉದ್ಯೋಗದಾತ, ಚತುರ ಸಂಘಟಕ, ಜನಾರ್ದನ ಪೂಜಾರಿಯವರ ನಿಕಟವರ್ತಿ, ದೇಶ ವಿದೇಶಗಳಲ್ಲಿ [more…]

Special Stories

ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣ ಕನಸಿಗೆ ಬೆನ್ನೆಲುಬಾದವರು ಜಯ ಸಿ.ಸುವರ್ಣ

ಮಂಗಳೂರು: ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷ, ಮೂಲ್ಕಿ ಜಯ ಸಿ. ಸುವರ್ಣ (82) ಬುಧವಾರ ಬೆಳಗ್ಗಿನ ಜಾವ [more…]

Special Stories

”ಸಜ್ಜಿಗೆ ಬಣಲೆಡ್ ಉಂಡು ವೈರಲ್ ಆದ ಸಂದೇಶ”, ಮಮತೆಯ ಮಾತೃ ಹೃದಯ…ಇಲ್ಲಿದೆ ಸ್ವಲ್ಪ ವಿವರಣೆ

ವಾಟ್ಸ್ ಪ್ ಕೃಪೆ ಮೊಬೈಲ್ ನಲ್ಲಿ ಬಂದದ್ದನ್ನೆಲ್ಲಾ ಇನ್ನೊಬ್ಬರಿಗೆ ಹಂಚುವ ಮೊದಲು ನೂರು ಸಲ ಆಲೋಚಿಸ ಬೇಕಾದೀತೇ? ಸಜ್ಜಿಗೆ ಬಣಲೆಡ್ ಉಂಡು ವೈರಲ್ ಆದ ಶಬ್ದ ಸಂದೇಶದ ಒಂದು ವಿಮರ್ಶೆ ಹೀಗಿದೆ. ನಿಮ್ಮ ಕಣ್ಣಿನ [more…]

News

ತಿರುವನಂತಪುರದಲ್ಲಿ 1ಕೋಟಿ 20 ಲಕ್ಷ ರೂಪಾಯಿ ವೆಚ್ಚದ ಶ್ರೀ ನಾರಾಯಣ ಗುರು ಬೃಹತ್ ಮೂರ್ತಿ ಪ್ರತಿಷ್ಠೆ

ಕೇರಳ ರಾಜ್ಯದ ತಿರುವನಂತಪುರ ದಲ್ಲಿ ಶ್ರೀ ನಾರಾಯಣ ಗುರು ದೇವರ ಮಹಾಸಮಾಧಿ ದಿನ ಸೆಪ್ಟೆಂಬರ್21, ಗುರುದೇವರ 8 ಅಡಿಯ ಪ್ರತಿಮೆ ಯನ್ನು ಕೇರಳ ರಾಜ್ಯದ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ಅನಾವರಣ ಗೊಳಿಸಿದರು. ಈ [more…]

News

ವೀರ ಸೈನಿಕರಿಗೆ ಜಮೀನು ನೀಡುವ ಮೂಲಕ ರಿಯಲ್ ಆದ ಹೀರೋ ಸುಮನ್ ತಲ್ವಾರ್

ನಮ್ಮ ಸಮಾಜದ ಹೆಮ್ಮೆಯ ನಟ ಸುಮನ್ ತಲ್ವಾರ್, ಮೂಲತಹ ಮಂಗಳೂರಿನವರು, ಸಿನಿಮಾದಲ್ಲಿ ಖಳ ನಾಯಕನಾಗಿ ಹಲವಾರು ನಟನೆ ಮಾಡಿದರು, ನಿಜ ಜೀವನದಲ್ಲಿ ಹೀರೊ ಎನಿಸಿಕೊಂಡಿದ್ದಾರೆ.ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕನ್ನಡ ಸಿನಿಮಾವೊಂದರ ಸುದ್ದಿ ಗೋಷ್ಠಿಯಲ್ಲಿ ಕೂಡಾ [more…]

Special Stories

ದುಬಾಯಿ ಉದ್ಯಮಿ ಸತೀಶ್ ಪೂಜಾರಿ ಬಡವರ ಪಾಲಿನ ಸಂಜೀವಿನಿ

ಉಡುಪಿಯ ಬೆಳಪು ಸೂರು ಪೂಜಾರಿ- ಪದ್ಮ ಪೂಜಾರಿ ದಂಪತಿಗಳ ಪುತ್ರರಾಗಿ 1962ರಲ್ಲಿ ಜನಿಸಿದ ಸತೀಶ್ ಪೂಜಾರಿ ಅವರು 1986ರಲ್ಲಿ ದುಬಾಯಿಗೆ ಆಗಮಿಸಿ ಪಯೋನಿರ್ ಇನ್ಸೂರೆನ್ಸ್ ಸಂಸ್ಥೆಯ ಟೆಕ್ನಿಕಲ್ ಮೇನೆಜರ್ ಆಗಿ ಉದ್ಯೋಗ ನಿರ್ವಹಿಸ ತೊಡಗಿಕೊಂಡಿದ್ದು [more…]

News

ನಾರಾಯಣಗುರುಗಳ ಸಂಘಟನೆಯಿಂದ ಬಲಯುತರಾಗಿರಿ ಸಂದೇಶ ಸಮಾಜ ಒಪ್ಪಿಕೊಂಡಿದೆ : ದಯಾನಂದ ಕರ್ಕೇರ ಉಗ್ಗೆಲ್ ಬೆಟ್ಟು

ನಾರಾಯಣಗುರುಗಳ ಸಂದೇಶವನ್ನು ಅರಿತು, ಅಳವಡಿಸಿಕೊಳ್ಳುವ ಅನಿವಾರ್ಯತೆಯಿದೆ. ಅವರ ಸಂದೇಶಗಳು ಬದುಕಿಗೆ ಸಮರ್ಪಕವಾಗುವಂತಹ ಗಳು. ಅಂದಿನ ಅವರ ಚಿಂತನೆಯಿಂದ ಇಂದು ಬದಲಾವಣೆಯತ್ತ ನಾವು ಸಾಗುತ್ತಿದ್ದೇವೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು [more…]

Special Stories

ಬಾರಕೂರು ತುಳುನಾಡಿನ ರಾಜಧಾನಿ- ಸಂಕ್ಷಿಪ್ತ ಈ ವೀಡಿಯೋದಲ್ಲಿ

ಬಾರಕೂರು ತುಳುನಾಡಿನ ರಾಜಧಾನಿ. ತುಳು ಭಾ‍ಷಿಕರ ಸಂಖ್ಯೆ ಕಡಿಮೆಯಿದ್ದರೂ ಕೂಡಾ ಇದು ಸಾಂಸ್ಕೃತಿಕವಾಗಿ ತುಳುನಾಡಿನ ಅಂಗ. ಬಾರಕೂರಿನ ಚರಿತ್ರೆಯನ್ನು ಸಂಕ್ಷಿಪ್ತವಾಗಿ ತಿಳಿಸುವ ಪ್ರಯತ್ನ ಈ ವೀಡಿಯೋದಲ್ಲಿ

News

ಕಣ್ಣಲ್ಲಿ ತುಂಬಿದ ಜಾತಿ-ಧರ್ಮದ ಕಲ್ಮಶವನ್ನು ಬದಿಗಿಟ್ಟು ನಮ್ಮ ದೇಶದಲ್ಲಿ ಹುಟ್ಟಿರುವ ಮಹಾನ್ ವ್ಯಕ್ತಿಗಳನ್ನು ಗೌರವಿಸುವ:ದೀಪು ಶೆಟ್ಟಿಗಾರ್

ನಮ್ಮ ವಿರೋಧಿಗಳು ದೇಶವನ್ನು ದೋಚಿದ ಬ್ರಿಟಿಷರು ಹೊರತು ಭಾರತವನ್ನು ಪ್ರೀತಿಸುವ ಕ್ರೈಸ್ತ ಮತ್ತು ಮುಸಲ್ಮಾನರಲ್ಲ. ಮದರ್ ತೆರೇಸಾ ಕ್ರೈಸ್ತ ರಾಗಿದ್ದರು ಸರ್ವಧರ್ಮದವರು ಪ್ರೀತಿಸುವ ಮಹಾತಾಯಿ ಅಬ್ದುಲ್ ಕಲಾಂ ಮುಸ್ಲಿಮರಾಗಿದ್ದರು ಸರ್ವಧರ್ಮದವರು ಗೌರವಿಸುವ ಮಹಾನ್ ವ್ಯಕ್ತಿ [more…]

News

ಶ್ರಾವ್ಯ ಆರ್. ಅಂಚನ್ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿಗೆ ಆಯ್ಕೆ

ಪಡುಬಿದ್ರಿಯ ರವಿರಾಜ್ ಕೋಟ್ಯಾನ್ ಮತ್ತು ಶ್ಯಾಮಲಾ ದಂಪತಿಯ ಪುತ್ರಿಯಾದ ಶ್ರಾವ್ಯ ಆರ್. ಅಂಚನ್ ಸಾಂಸ್ಕೃತಿಕ, ಕ್ರೀಡಾ, ಶೈಕ್ಷಣಿಕ ರಂಗದಲ್ಲಿ ಮುಂದಿದ್ದು, ಪಡುಬಿದ್ರಿ ಸಾಗರ್ ವಿದ್ಯಾ ಮಂದಿರದ ಶಾಲೆಯ ವಿದ್ಯಾರ್ಥಿಯಾಗಿ ಕಬಡ್ಡಿ ಕ್ರೀಡೆಯಲ್ಲಿ 2 ಬಾರಿ [more…]

News

ಗಾನ ಗಾರುಡಿ – ಗಾನಗಂಧರ್ವ ಎಸ್‌‌.ಪಿ.ಬಾಲಸುಬ್ರಹ್ಮಣ್ಯಂ

ಗಾನ ಗಾರುಡಿ ಭಾರತ ಚಿತ್ರರಂಗ ಕಂಡ ಮಹಾನ್ ಹಾಡುಗಾರ ಉಸಿರ ತೊರೆದು ಮರೆಯಾಗಿ ಹೋದ ನಾಟಕಕಾರ ಸಾವಿರಾರು ಗಾನ ರಸಿಕರ ಮನಗೆದ್ದ ಜಾದೂಗಾರ ಗಾಯನ ಲೋಕದಿ ನಿಮ್ಮಯ ಹೆಸರು ಅಜಾರಮರ ಹದಿನಾರು ಭಾಷೆಗಳಲ್ಲಿ ಹಾಡುಗಳನ್ನು [more…]

Special Stories

ಲೇಡಿಹಿಲ್ ಗೆ ಶ್ರೀ ನಾರಾಯಣ ಗುರು ವೃತ್ತ ಎಂದು ಪುನರ್ ನಾಮಕರಣ ಬೇಕೆ..? ಕಾರಣಗಳು ಇಲ್ಲಿವೆ

Credits: Billavaswarriors.com – Special article ಕೇರಳದ ಚೆಂಬಝತ್ತಿ ಎಂಬಲ್ಲಿ ಜನಿಸಿದ ಬ್ರಹ್ಮಶ್ರಿ ಶ್ರೀ ನಾರಾಯಣ ಗುರುಗಳು ತಮ್ಮ ಸಮಾನ ಸಮಾಜದ ತತ್ವಕ್ಕಾಗಿ ಇಂದು ಇಡೀ ವಿಶ್ವಕ್ಕೆ ಗುರುವಾಗಿ ನಿಂತಿದ್ದಾರೆ. ಓರ್ವ ಈಳವ(ಬಿರುವ) ಸಮುದಾಯದ [more…]

News

ಉದ್ಯಾವರ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಿತೇಶ್ ಸುವರ್ಣ ಆಯ್ಕೆ

ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಿತೇಶ್ ಸುವರ್ಣ ಅವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಮಿಥೇಶ್ ಅವರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದು ಇತರ ಅನೇಕ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇದೀಗ [more…]

News

ಸಮಾಜಕ್ಕೆ, ಸಮಾಜದ ಏಳಿಗೆಗೆ ದುಡಿಯುವ ಯುವ ಸೇವಾ ಸೇನಾನಿ ರಮಾನಂದ್ ಕಟೀಲ್

*ತಾನು ತನ್ನದು ಎನ್ನುವ ಈ ಕಾಲದಲ್ಲಿ ಪರರ ಕಷ್ಟಕ್ಕೆ ಸ್ಪಂದಿಸುವ ಹೃದಯ ತನ್ನಿಂದ ಏನಾದರೂ ಸಮಾಜಕ್ಕೆ, ಸಮಾಜದ ಏಳಿಗೆಗೆ ದುಡಿಯುವ ಯುವ ಸೇವಾ ಸೇನಾನಿ ರಮಾನಂದ್ ಕಟೀಲ್. *ದಕ್ಷಿಣ ಕನ್ನಡ ಜಿಲ್ಲೆಯ ಕಟೀಲ್ ದುರ್ಗಾ [more…]

News

ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರಿಂದ ಸಹಾಯಧನ ವಿತರಣೆ

ಹಸ್ತ ಹಸ್ತ ಬೇಸೆದ ಯುವಶಕ್ತಿಯೊಂದು ಸಮಾಜಕ್ಕೆ ಮಾದರಿಯಾಗಿ ಇತರರಿಗೆ ಸ್ಫೂರ್ತಿಯಾಗಿ ಸಮಾಜಕ್ಕೆ ತನ್ನಿಂದಾದ ಸಹಾಯವನ್ನು ಮಾಡಬೇಕೆನ್ನುವ ತುಡಿತದೊಂದಿಗೆ ತಾವು ದುಡಿದದಲ್ಲಿ ಸ್ವಲ್ಪವನ್ನು ಸಮಾಜಕ್ಕಾಗಿ ಮಿಸಲಿಟ್ಟ  ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರು. 40 ಶೇಕಡವಿರುವ [more…]

News

ಬಜಪೆಯಲ್ಲಿ ಸದ್ದು ಮಾಡಿದ ನಾರಾಯಣ ಗುರು ಸರ್ಕಲ್ ಸ್ಟಿಕ್ಕರ್ ಅಭಿಯಾನ

ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತ ಬೆಂಬಲಿಸಿ ಬಜಪೆಯಲ್ಲಿ Sticker ಅಭಿಯಾನ  27.09.2020ನೇ ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಜಪೆ ಪರಿಸರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ವೃತ್ತ ಬೆಂಬಲಿಸಿ ಅಭಿಯಾನ ನಡೆಯಿತು. ಬಸ್ಸು, [more…]

News

ಬಿರುವೆರ್ ಕುಡ್ಲ ಬೆದ್ರ ಘಟಕದ ಮೂಲಕ ಸಾಗುವಳಿ ಮಾಡಿದ ಗದ್ದೆಗೆ ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಭೇಟಿ

ಬಿರುವೆರ್ ಕುಡ್ಲ ಸಂಘಟನೆಯ ಬೆದ್ರ ಘಟಕದ ಮೂಲಕ ಅಸಹಾಯಕರ ಹಸಿವನ್ನು ನೀಗಿಸುವ ಸಲುವಾಗಿ ಮರೋಡಿಯ ಹೊಸಮನೆ ಚಂದಪ್ಪ ಪೂಜಾರಿಯವರ ಹಡಿಲು ಇದ್ದ ಗದ್ದೆಯನ್ನು ಸಾಗುವಳಿ ಮಾಡಿದ್ದು ಈ ಗದ್ದೆಯ ವೀಕ್ಷಣೆಗಾಗಿ ಬಿಜೆಪಿಯ ಜಿಲ್ಲಾಧ್ಯಕ್ಷ ಸುದರ್ಶನ್ [more…]

News

ಬಿರುವೆರ್ ಕುಡ್ಲ, ಚಿಕ್ಕಮಂಗಳೂರು – ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ

ಬಿರುವೆರ್ ಕುಡ್ಲ, ಚಿಕ್ಕಮಂಗಳೂರು ಘಟಕದ ನಿಯೋಜಿತ ಪ್ರಮುಖರು ಹಾಗೂ ಸದಸ್ಯರೆಲ್ಲರೂ ಸೇರಿ ಇಂದು *ಕರ್ನಾಟಕ ಸರ್ಕಾರದ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ* ಇವರನ್ನು ಚಿಕ್ಕಮಂಗಳೂರಿನಲ್ಲಿ ಭೇಟಿಯಾಗಿ, ಮಂಗಳೂರು ಲೇಡಿಹಿಲ್ ವೃತ್ತದ ಬದಲು *ನಾರಾಯಣ [more…]

News

ಲೇಡಿಹಿಲ್ ವೃತ್ತಕ್ಕೆ ”ಬ್ರಹ್ಮಶ್ರೀ ನಾರಾಯಣ ಗುರು” ಕೆಲವೇ ದಿನಗಳಲ್ಲಿ ಹೆಸರು ಫಿಕ್ಸ್…

ಮಂಗಳೂರು ನಗರದ ಲೇಡಿಹಿಲ್ ವೃತ್ತಕ್ಕೆ ”ಬ್ರಹ್ಮಶ್ರೀ ನಾರಾಯಣ ಗುರು” ಕೆಲವೇ ದಿನಗಳಲ್ಲಿ ಹೆಸರು ಫಿಕ್ಸ್ ಅನ್ನುವ ಮಾಹಿತಿ ಇದೆ. ಮಂಗಳೂರಿನ ಜನತೆ ಜಾತಿ ಮತ ಇಲ್ಲದೆ, ಎಲ್ಲೆಡೆಯಿಂದ ಬೆಂಬಲ ದೊರಕಿದ್ದು. ರಾಜ್ಯ ಸರಕಾರ ಅಧಿಕೃತವಾಗಿ [more…]

News

ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ ಬ್ರಹ್ಮಶ್ರೀ ಸೇವಾ ನಿಧಿಯಿಂದ 25ನೇ ಸೇವಾ ಯೋಜನೆಯಿಂದ ಚಿಕಿತ್ಸೆಗೆ ನೆರವು

ಉದಯ ಪೂಜಾರಿ ಬಳ್ಳಾಲ್ ಬಾಗ್ ಇವರ‌ ಸ್ಥಾಪಕ ಅಧ್ಯಕ್ಷತೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ ಬ್ರಹ್ಮಶ್ರೀ ಸೇವಾ ನಿಧಿಯಿಂದ 25ನೇ ಸೇವಾ ಯೋಜನೆಯನ್ನು ಮಡಂತ್ಯಾರು ನಿವಾಸಿಯಾದ ರವಿಶಂಕರ್ ಪೂಜಾರಿ [more…]

News

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ: ಅಕ್ಟೋಬರ್ 17 ರಿಂದ 26ರವರೆಗೆ ಜರುಗಲಿರುವ ಮಂಗಳೂರು ದಸರಾ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಅಕ್ಟೋಬರ್ 17 ರಿಂದ 26ರವರೆಗೆ ಜರುಗಲಿರುವ ಮಂಗಳೂರು ದಸರಾವನ್ನು ಯಶಸ್ವಿಯಾಗಿ ನಡೆಸುವ ಬಗ್ಗೆ ಅಕ್ಟೋಬರ್ 4ರಂದು ಭಾನುವಾರ ಬೆಳಗ್ಗೆ 10.45 ಕ್ಷೇತ್ರದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. [more…]

News

ಶ್ರೀಮಂತ ರಾಜ ಗುಳಿಗ ಸೇವಾನಿಧಿಯಿಂದ ಬಡಕುಟುಂಬಕ್ಕೆ ನೆರವು

ಕೊರೋನ ಎಂತ ಪರಿಸ್ಥಿತಿಗೆ ಕೆಲವರನ್ನು ತಂದು ನಿಲ್ಲಿಸಿದೆ ಎಂದರೆ ಒಂದು ಹೊತ್ತಿನ ಅನ್ನಕ್ಕಾಗಿ ಪರದಾಡುವ ಪರಿಸ್ಥಿತಿ ಬಂದು ಒದಗಿದೆ ಎಂದರೆ ತಪ್ಪಾಗಲಾರದು.ಇಂತಹ ಸಮಯದಲ್ಲಿ ಪಚ್ಚನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಒಂದು ಕುಟುಂಬ ತುಂಬಾ ಕಷ್ಟದಲ್ಲಿ [more…]

News

ಬ್ರಹ್ಮಾವರ: ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ-ತಲೆಮರೆಸಿಕೊಂಡಿದ್ದ ಆರೋಪಿ ಚೇತನ್ ಶೆಟ್ಟಿ ಅರೆಸ್ಟ್

ಬ್ರಹ್ಮಾವರ: ಇಲ್ಲಿನ ಸಾಯಿಬ್ರಕಟ್ಟೆಯ ಕಾಜ್ರಳ್ಳಿ ನಿವಾಸಿ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿ ಪ್ರಿಯಕರ ಚೇತನ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.ತಲೆ ಮರೆಸಿಕೊಂಡಿದ್ದ ಪ್ರಿಯಕರ ಚೇತನ್ ಶೆಟ್ಟಿಯನ್ನು ಬೆಂಗಳೂರಿನಿಂದ ವಶಕ್ಕೆ ಪಡೆಯುವಲ್ಲಿ [more…]

News

ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ವತಿಯಿಂದ ಬಡ ಕುಟುಂಬಕ್ಕೆ ಸಹಾಯ ಹಸ್ತ ವಿತರಣೆ

ಹನಿ ಹನಿಕೂಡಿದರೆ ಹಳ್ಳ ಯೆಂಬ ದ್ಯೇಯ ವಾಕ್ಯದೊಂದಿಗೆ ತಾನು ದುಡಿದದರಲ್ಲಿ ಸ್ವಲ್ಪವನ್ನು ಸಮಾಜ ಮುಖಿ ಕಾರ್ಯಕ್ಕಾಗಿ ಮೀಸಲಿಟ್ಟು ತನ್ನಿಂದೆನಾದರು ಸಮಾಜಕ್ಕಾಗಿ ಕೈಲಾದ ಸಹಾಯವನ್ನು ನೀಡಿರುವ ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸಮಾನ ಮನಸ್ಕ ಯುವ [more…]

News

ಯುವವಾಹಿನಿ (ರಿ.) ಉಡುಪಿ ಘಟಕ : ಸನ್ಮಾನ ಮತ್ತು ಸಂವಾದ ಕಾರ್ಯಕ್ರಮ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಉಡುಪಿ ಘಟಕದ ಆಶ್ರಯದಲ್ಲಿ ಸುಸಂಸ್ಕೃತ ಸಮಾಜವನ್ನು ರೂಪಿಸಲು ಅವಿರತ ಶ್ರಮಿಸುವ ಸಮಸ್ತ ಗುರುವೃಂದದ ಗೌರವಾರ್ಥವಾಗಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸನ್ಮಾನ ಮತ್ತು ಸಂವಾದ ಕಾರ್ಯಕ್ರಮ ‘ಬದಲಾವಣೆಯತ್ತ [more…]

Special Stories

ಚುಕ್ಕಿ ಚಿತ್ತಾರದಲ್ಲಿ ಮೂಡಿಬಂದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕ ಉದಯ್ ಪೂಜಾರಿ

ರಂಗೋಲಿ ಎಂಬುದು ಕಲೆ. ರಂಗೋಲಿ ರಂಗು ಇದ್ದರೇನೇ ಹಬ್ಬದ ಸಂಭ್ರಮಕ್ಕೆ ವಿಶೇಷ ಮೆರುಗು, ಚುಕ್ಕಿಗಳ ಮೂಲಕ ರಂಗೋಲಿ ಬಿಡಿಸುವುದು ಒಬ್ಬ ವ್ಯಕ್ತಿಗೆ ತಾಳ್ಮೆ ಇದ್ದರೆ ಮಾತ್ರ ಮನಸ್ಸಲ್ಲಿ ಹೂಹಿಸಿದ ಚಿತ್ರ ಬಿಡಿಸಲು ಸಾದ್ಯ. ರಂಗೋಲಿ [more…]

Special Stories

ವೀಡಿಯೋ: ತಮಿಳುನಾಡಿನಲ್ಲಿ‌ ತುಳುವ ವೆಳ್ಳಾಳ – ತುಳುನಾಡಿಗೂ ಈ ಸಮುದಾಯಕ್ಕೂ ಇರುವ ಸಂಬಂಧವೇನು?

ತಮಿಳುನಾಡಿನಲ್ಲಿ‌ ತುಳುವ ವೆಳ್ಳಾಳ ಎಂಬ ಸಮುದಾಯವಿದೆ. ಈ ಸಮುದಾಯ ‘ತುಳುವ’ ಎಂದು ತನ್ನನ್ನು ತಾನು ಕರೆದುಕೊಳ್ಳುವುದೇಕೆ? ತುಳುನಾಡಿಗೂ ಈ ಸಮುದಾಯಕ್ಕೂ ಇರುವ ಸಂಬಂಧವೇನು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಈ ವೀಡಿಯೋದಲ್ಲಿ.

News

ಕೆ.ರಾಮಚಂದ್ರ ಪೂಜಾರಿ ದೇರಬೈಲ್ ರವರಿಂದ ಯುವವಾಹಿನಿ(ರಿ) ಕಂಕನಾಡಿ ಘಟಕದ ಗುರುಸ್ಮರಣೆ ಯಲ್ಲಿ ಗುರುಸಂದೇಶ

ಬ್ರಹ್ಮ ಶ್ರೀ ನಾರಾಯಣ ಗುರುಗಳ 166 ನೇ ಜಯಂತಿಯ ಪ್ರಯುಕ್ತ ಯುವವಾಹಿನಿ(ರಿ) ಕಂಕನಾಡಿ ಘಟಕ ಇದರ ವತಿಯಿಂದ ಗುರುಸ್ಮರಣೆ ಕಾರ್ಯಕ್ರಮ ಕಂಕನಾಡಿಯ ಸಮೃದ್ಧಿ ಸಭಾಭವನದಲ್ಲಿ ಜರಗಿತು. ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಾಧರ್ಶಗಳ ಬಗ್ಗೆ [more…]

News

ಸಿಓಡಿ ತನಿಖೆಗೆ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ಅನಿಶಾ ಪೂಜಾರಿ ತಾಯಿ

ಬ್ರಹ್ಮಾವರ : ಉಡುಪಿ ಜಿಲ್ಲೆಯ ಕುಂದಾಪುರ ಸಾಯಿಬ್ರಕಟ್ಟೆಯ ಕಾಜ್ರಳ್ಳಿ ನಿವಾಸಿ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣದಲ್ಲಿ, ಅಸಹಜ ಸಾವಿನ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಆರೋಪಿ ಚೇತನ ಶೆಟ್ಟಿಯ ವಿರುದ್ಧ ಪ್ರಕರಣ ದಾಖಲಾಗಿ ಆರೋಪಿಯನ್ನು ಬ್ರಹ್ಮಾವರ [more…]

News

ಸಂಪ್ರದಾಯದಂತೆ ನಡೆಯಲಿದೆ ಮಂಗಳೂರು ದಸರಾ, ಮೆರವಣಿಗೆ ಇಲ್ಲ: ಜನಾರ್ದನ ಪೂಜಾರಿ ಮಾಹಿತಿ

ಮಂಗಳೂರು: ಜಗದ್ವಿಖ್ಯಾತ ಮಂಗಳೂರು ದಸರಾಕ್ಕೆ ತನ್ನದೇ ಆದ ಇತಿಹಾಸವಿದ್ದು, ಸರಕಾರದ ಕೋವಿಡ್ ಮಾರ್ಗಸೂಚಿ ಪಾಲಿಸಿಕೊಂಡು ಈ ಬಾರಿಯೂ ಸಂಪ್ರದಾಯದಂತೆ ದಸರಾ ಉತ್ಸವ ನಡೆಸಲು ನಿರ್ಧರಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಅಭಿವೃದ್ಧಿಯ ರೂವಾರಿ [more…]

News

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ (ರಿ )ಮೂಲ್ಕಿ ಘಟಕದಿಂದ ಸಹಾಯ ಹಸ್ತ

ಮೂಲ್ಕಿ: ಕಾರ್ನಾಡು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಸುಜಾತಾ ರವರು ದಿನ ದ ಊಟ ಕ್ಕೂ ಕಷ್ಟ ಪಡುತ್ತಿದ್ದು, ಬದುಕು ಸಾಗಿಸಲು ವ್ಯಥೆ ಪಡುತ್ತಿರುವ ಸಂದರ್ಭದಲ್ಲಿ ನಮ್ಮ ಬಿರುವೆರ್ ಕುಡ್ಲ ಮೂಲ್ಕಿ ಘಟಕ ವು [more…]

News

ಯುವಕರಿಗೆ ಸ್ಫೂರ್ತಿ, ಸಮಾಜಕ್ಕೆ ಮಾರ್ಗದರ್ಶಿಯಾಗಿದ್ದವರು ತಮ್ಮಯರು: ಮಹಾಬಲೇಶ್ವರ ಹೆಬ್ಬಾರ್ ಬಂಟ್ವಾಳ ಯುವವಾಹಿನಿಯಿಂದ ಬಿ.ತಮ್ಮಯ ಸಂಸ್ಮರಣೆ

ಬಂಟ್ವಾಳ: ಕಂದಾಯ ಇಲಾಖೆಯ ಅಧಿಕಾರಿಯಾಗಿದ್ದು, ಸಾಹಿತ್ಯ, ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ, ಯುವವಾಹಿನಿಯನ್ನು ಬೆಳೆಸುವ ಮೂಲಕ ಬಿ.ತಮ್ಮಯರು ಯುವಕರಿಗೆ ಸ್ಫೂರ್ತಿದಾಯಕರಾಗಿ, ಸಮಾಜಕ್ಕೆ ಮಾರ್ಗದರ್ಶಿಯಾಗಿದ್ದರು ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಟಿ. ಹೆಬ್ಬಾರ್ ಹೇಳಿದರು. ತುಳುಲಿಪಿ ಶಿಕ್ಷಕರಾಗಿ, [more…]

News

ಕರ್ನಾಟಕದ ಮುಖ್ಯ ಮಂತ್ರಿಗಳಿಗೆ ಸಮರ್ಪಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ 3 ಅಡಿ ಎತ್ತರದ ಕಂಚಿನ ಪ್ರತಿಮೆ

ಕರ್ನಾಟಕ ರಾಜ್ಯ ಬಿಲ್ಲವ, ತೀಯಾ, ಆರ್ಯ ಈಡಿಗ 24 ಪಂಗಡಗಳ ಸಮಾಜದ ಪರವಾಗಿ ವೇದಕುಮಾರ್ ಬೆಂಗಳೂರು, ಜೆ.ಪಿ.ಸುಧಾಕರ ಬೆಂಗಳೂರು, ತಿಮ್ಮೇಗೌಡ ಬೆಂಗಳೂರು, ಬಿ.ಎನ್.ಶಂಕರ ಪೂಜಾರಿ ಇವರುಗಳ ನೇತೃತ್ವದಲ್ಲಿ ಮಾನ್ಯ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಗುರು [more…]

News

ಅರಸಿನಮಕ್ಕಿ: ಬ್ರಹ್ಮಶ್ರೀ ನಾರಾಯಣ ಗುರುಗಳ 166ನೇ ಜನ್ಮದಿನಾಚರಣೆಯ ಅಂಗವಾಗಿ ಬಿಲ್ಲವ ಯುವ ಸಾಧಕರಿಗೆ ಸನ್ಮಾನ

ಶ್ರೀ ಗುರು ನಾರಾಯಣ ಸೇವಾ ಸಂಘ ಅರಸಿನಮಕ್ಕಿ (ಹತ್ಯಡ್ಕ,ರೆಖ್ಯಾ,ಶಿಶಿಲ,ಶಿಬಾಜೆ) ಮತ್ತು ಯುವವಾಹಿನಿ ಸಂಚಲನ ಸಮಿತಿ ಅರಸಿನಮಕ್ಕಿ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 166ನೇ ಜನ್ಮದಿನಾಚರಣೆಯ ಅಂಗವಾಗಿ ಗುರು ನಾರಾಯಣ ಸೇವಾ ಸಂಘ ಅರಸಿನಮಕ್ಕಿಯಲ್ಲಿ [more…]

Special Stories

ಸಮಾಜದ ಹಿತಕ್ಕಾಗಿ ಸೇವೆ ಮಾಡುವ ಸೇವಾ ಮಾಣಿಕ್ಯ ನ್ಯಾಯವಾದಿ ಪ್ರವೀಣ್ ಎಮ್. ಪೂಜಾರಿ

ಯಾವುದೇ ಪ್ರತಿಫಲ ಬಯಸದೆ ಸಮಾಜದ ಹಿತಕ್ಕಾಗಿ ತನ್ನ ಕೈಲಾದಷ್ಟು ಸೇವೆ ಮಾಡುವ ಸೇವಾ ಮಾಣಿಕ್ಯ,ಉಡುಪಿ ಜಿಲ್ಲಾ ಅಧ್ಯಕ್ಷರು ಮತ್ತು ವೃತ್ತಿಯಲ್ಲಿ ನ್ಯಾಯವಾದಿ ಆಗಿರುವ ಸರಳ ಸಜ್ಜನ ವ್ಯಕ್ತಿತ್ವ ಪ್ರವೀಣ್ ಎಮ್. ಪೂಜಾರಿ ಯವರು. ಮಲ್ಪೆ [more…]

News

”ಪರಿವರ್ತನಾ ಶ್ರೀ ಪ್ರಶಸ್ತಿ” ಸ್ವೀಕರಿಸಿದ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ

ಮಂಗಳೂರು: ಬಿ ಎಸ್ ಎನ್ ಡಿ ಪಿ ಸಂಘಟನೆ ವತಿಯಿಂದ 166 ನೇ ಜಯಂತ್ಯುತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಮಾಡಿದ ಶ್ರೇಷ್ಟ ಸಾಧನೆಗಾಗಿ ಕೊಡಮಾಡುವ ರಾಜ್ಯ ಮಟ್ಟದ ಪರಿವರ್ತನಾ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ [more…]

Special Stories

ನಮ್ಮ ತುಳುನಾಡಿನ ಹಾಗೂ ಬಿಲ್ಲವ ಸಮಾಜದ ಬಹುಮುಖ ಪ್ರತಿಭೆ ಅನ್ವಿಷಾ ಪೂಜಾರಿ ವಾಮಂಜೂರು

ಕರಾವಳಿ ಭಾಗ ಪ್ರತಿಭೆಗಳ ತವರುರೂ ಎನಿಸಿಕೊಂಡಿರುವುದು ಎರಡು ಮಾತಿಲ್ಲ ಸಿನಿಮಾ, ಕ್ರಿಡೆ, ನೃತ್ಯ, ಸಿನಿಮಾ ಡ್ಯಾನ್ಸ್, ರಾಜಕೀಯ ಹಾಗೂ ದೇಶ ವಿದೇಶದಲ್ಲೂ ಕರಾವಳಿಗರ ಹೆಸರೆ ಕೇಳಿಬರುವುದು. ಹಾಗೆಯೆ ಕರ್ನಾಟಕದಾದ್ಯಂತ ಮನೆಮಾತಗಿದ್ದ “ಎಕ್ಸ್ ಪ್ರೆಶನ್ ಕ್ವೀನ್” [more…]

Special Stories

ಜೀವಮಾನ ಸಾಧಕರಾದ ವಿದ್ವಾನ್ ರಮನಾಥ ಕೋಟೆಕಾರು

ಒರ್ವ ಉತ್ತಮ ಕಲಾವಿದ ತನ್ನ ಪರಿಪೂರ್ಣತೆ ಹಾಗೂ ಪ್ರತಿಭೆಯನ್ನು ವಿಭಿನ್ನ ಚಿಂತನೆ ಕಲಿಕೆಯ ಹಂಬಲ, ಸಾಧನೆ, ಏಕಾಗ್ರತೆಯಿಂದ ಸಾಧಿಸುತ್ತಾನೆ.ಸಂಗೀತ,ಸಾಹಿತ್ಯ , ಜನಪದ ಅಧ್ಯಯನ ರಂಗದ ಅನರ್ಘ್ಯ ರತ್ನ ಶ್ರೀ ರಮನಾಥ‌ ಕೋಟೆಕಾರು ಮಂಗಳೂರು ಸೋಮೇಶ್ವರ [more…]

Special Stories

ನಾನು ನನ್ನದೆನ್ನುವ ಸ್ವಾರ್ಥ ಸಮಾಜದಲ್ಲಿ, ಇತರ ಪ್ರತಿಭೆಗೆ ಪ್ರೋತ್ಸಹ ಕೊಡುವ ಪ್ರದೀಪ್ ಪೂಜಾರಿ ಕುಕ್ಕಿಪಾಡಿ

ತುಳುನಾಡಿನ ಹೆಮ್ಮೆಯ ಹಾಗೂ ಬಿಲ್ಲವ ಸಮಾಜದ ಯುವ ಪ್ರತಿಭೆ ಕುಕ್ಕಿಪಾಡಿಯ ಕೊರಗಪ್ಪ ಪೂಜಾರಿ ಮತ್ತು ಯಮುನಾ ದಂಪತಿಗಳ ಮಗ ಪ್ರದೀಪ್ ಪೂಜಾರಿ ಕುಕ್ಕಿಪಾಡಿ.ಇವರು ಪ್ರಾಥಮಿಕ ಶಿಕ್ಷಣ-ಕುಕ್ಕಿಪಾಡಿ ಸಂತ ಬಾರ್ತಲೋಮಿಯರ ಸ್ಕೂಲ್, ಪ್ರೌಢ -ಸರಕಾರಿ ಪದವಿ [more…]

Special Stories

ಎಸ್ ಯು ಪಣಿಯಾಡಿಯವರು ತುಳುವಿಗಾಗಿ ಹೋರಾಡಿದ ಅಗ್ರಗಣ್ಯರಲ್ಲಿ‌ ಒಬ್ಬರು – ವೀಡಿಯೋ

ಎಸ್ ಯು ಪಣಿಯಾಡಿಯವರು ತುಳುವಿಗಾಗಿ ಹೋರಾಡಿದ ಅಗ್ರಗಣ್ಯರಲ್ಲಿ‌ ಒಬ್ಬರು. ಇವರು ತುಳು ಭಾಷೆಯಲ್ಲಿ ನಡೆಸಿದ ಸಾಹಿತ್ಯ ಕೃಷಿ ಹಾಗೂ ಚಳುವಳಿಗಳ ಕುರಿತ ವೀಡಿಯೋ ಅವರ ಪುಣ್ಯತಿಥಿಯಂದು ಬಿಡುಗಡೆ ಮಾಡುತ್ತಿದ್ದೇವೆ.

News

ಲೇಡಿಹಿಲ್ ವೃತ್ತಕ್ಕೆ ಬ್ರಹ್ಮ ಶ್ರೀನಾರಾಯಣ ಗುರುಗಳ ಹೆಸರು ನೀಡುವ ಬಗ್ಗೆ ಮರು ಮನವಿ

ಲೇಡಿಹಿಲ್ ವೃತ್ತಕ್ಕೆ ಬ್ರಹ್ಮ ಶ್ರೀನಾರಾಯಣ ಗುರುಗಳ ಹೆಸರು ನೀಡುವ ಬಗ್ಗೆ ಮನಪಾ ಮೇಯರ್‌ಗೆ ಮನವಿಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಕೇಂದ್ರೀಯ ಸಮಿತಿ ಮನವಿ ಸಲ್ಲಿಸಿದರು. ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ (ರಿ) [more…]

News

ಮಂಗಳೂರು ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು” ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ

ಮಾನ್ಯ ಸಂಸದರು ಶಾಸಕರುಗಳಿಗೆ. ಮಂಗಳೂರು ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು” ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ. ✒️ ಪ್ರಶಾಂತ್ ಪೂಜಾರಿ ಮಸ್ಕತ್, ಪಜೀರ್ ಮೇಲ್ಕಾಣಿಸಿದ [more…]

News

ಅನಿಶಾ ಪೂಜಾರಿ ಸಾವಿಗೆ ನ್ಯಾಯ ಒದಗಿಸಲು ಹೋರಾಟಕ್ಕೆ ಸಿದ್ದ : ಬಿಲ್ಲವ ಯುವ ವೇದಿಕೆ ಹೇಳಿಕೆ..!

ಬ್ರಹ್ಮಾವರ : ಉಡುಪಿ ಜಿಲ್ಲೆಯ ಸಾಯಿಬ್ರಕಟ್ಟೆ, ಕಾಜ್ರಳ್ಳಿ ಎಂಬಲ್ಲಿನ ನಿವಾಸಿ ಅನಿಶಾ ಜಿ ಪೂಜಾರಿ ಎಂಬ ಹುಡುಗಿಯ ಆತ್ಮಹತ್ಯೆ ಪ್ರಕರಣ ಈಗ ಅನುಮಾನಕ್ಕೆ ಕಾರಣವಾಗಿದೆ. ಹುಡುಗಿಯ ಸಾವಿನ ಪ್ರಕರಣ ಸಮಗ್ರ ತನಿಖೆಗೆ ಬಿಲ್ಲವ ಯುವ [more…]

News

ದುರ್ಬಲ‌ ವರ್ಗದ ಜನರ ಕಷ್ಟಕ್ಕೆ ಸದಾ ಹೆಗಲು ನೀಡಿ ಸಹಕಾರ ನೀಡುತ್ತಿರುವ ಸಂಸ್ಥೆ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್

ನಿರಂತರ ಸಮಾಜಮುಖಿ ಕಾರ್ಯಗಳೊಂದಿಗೆ ಸಮುದಾಯ ಹಾಗು ಸಮಾಜದಲ್ಲಿರುವ ದುರ್ಬಲ‌ ವರ್ಗದ ಜನರ ಕಷ್ಟಕ್ಕೆ ಸದಾ ಹೆಗಲು ನೀಡಿ ಸಹಕಾರ ನೀಡುತ್ತಿರುವ ಸಂಸ್ಥೆ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್. ಮೂರು ವರ್ಷದ ಪಯಣದಲ್ಲಿ ಹಲವಾರು‌ ಸೇವಾ [more…]

Special Stories

ಹಾಸ್ಯ ಎಂದರೆ ಬೋಳಾರ್ – ಬೋಳಾರ್ ಎಂದರೆ ಹಾಸ್ಯ, ಅರವಿಂದ್ ಬೋಳಾರ್ ಅವರನ್ನು ಮೀರಿಸುವ ನಟರು ಸದ್ಯಕ್ಕೆ ಯಾರೂ ಇಲ್ಲ

ಅಭಿಪ್ರಾಯ ಸಂಗ್ರಹ ದೈಜಿವರ್ಲ್ಡ್ ಟಿವಿಯ ಪ್ರೈವೇಟ್ ಚಾಲೆಂಜ್ ಕಾರ್ಯಕ್ರಮ ಟಿವಿ ಮುಖ್ಯಸ್ಥ, ಜನಪ್ರಿಯ ಪತ್ರಕರ್ತ ವಾಲ್ಟರ್ ನಂದಳಿಕೆ ಹಾಗೂ ತುಳುನಾಡ ತಲೈವ ಅರವಿಂದ್ ಬೋಳಾರ್ ನಡೆಸಿಕೊಡುವ ಕಾರ್ಯಕ್ರಮ. ನಟನೆಯ ಬಗ್ಗೆ ಮಾತನಾಡುವುದಾರೆ ತುಳುನಾಡಿನಲ್ಲಿ ಅರವಿಂದ್ [more…]

Special Stories

60 ಹೆಚ್ಚು ಕೋವಿಡ್ ಮೃತರ ಶವ ಸಂಸ್ಕಾರ, ಕೊರೋನಾ ವಾರಿಯರ್‌ ನಾಗಾರ್ಜುನ್ ಪೂಜಾರಿ

ನಾಗಾರ್ಜುನ್.ಡಿ.ಪೂಜಾರಿಯವರು ದಿನೇಶ್. ಪೂಜಾರಿ ಹಾಗೂ ಜಯ. ಡಿ. ಪೂಜಾರಿ. ರವರ ಪುತ್ರನಾಗಿದ್ದು, ಉಡುಪಿಯ ಗುಂಡಿಬೈಲಿನಲ್ಲಿ ನೆಲೆಸಿದ್ದಾರೆ. ಉಡುಪಿ ನಗರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇವರು ಸತತ ಮೂರು – ನಾಲ್ಕು ತಿಂಗಳಿಂದ ಕೋರೋನಾ ಸೋಂಕಿತ ಮೃತದೇಹವನ್ನು [more…]

Special Stories

ತುಳುಚಿತ್ರರಂಗ ಹಾಗು ಕನ್ನಡ ಸಿನಿಮಾದಲ್ಲಿ ಸ್ವಸ್ತಿಕ ಪೂಜಾರಿ ಬಿಲ್ಲವ ಪ್ರತೀಭೆ

ತುಳುಚಿತ್ರರಂಗ ಹಾಗು ಕನ್ನಡ ಸಿನಿಮಾದಲ್ಲಿ ಮಂಗಳೂರ ಸ್ವಸ್ಥಿಕ ಪೂಜಾರಿ ಬೆಳೆಯುತ್ತಿರುವ ಬಿಲ್ಲವ ಪ್ರತೀಭೆಯಾಗಿದ್ದಾರೆ. ಸ್ವಸ್ತಿಕ ಪೂಜಾರಿ ತಂದೆ ದಿ|| ಮಹಾಬಲ – ತಾಯಿ ಭಾರತಿ ಯವರ ಮುದ್ದಿನ ಮಗಳು, ತನ್ನ ಎಮ್ ಕಾಂ ವಿದ್ಯಾಭ್ಯಾಸವನ್ನು [more…]

News

ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕು: ಮೂಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಮನವಿ

ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ರವರನ್ನು ಮೂಲ್ಕಿ- ಮೂಡುಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.ಈ [more…]

News

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮ ಚಾವಡಿಗೆ ಮರದ ಕಡ್ಚಿಲ್ ಅಳವಡಿಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮ ಚಾವಡಿಯ ಒಳಾಂಗಣದ ಸುತ್ತು ಆವರಣಕ್ಕೆ ಮರದ ಕಡ್ಚಿಲ್ ಅಳವಡಿಸಲಾಗಿದೆ. ಈಗ ಪಾವನ ಸಾನಿಧ್ಯದ ಸೌಂದರ್ಯ ಮತ್ತು ಧಾರ್ಮಿಕ ಕಳೆ ಇಮ್ಮಡಿಯಾಗಿದೆ. ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ [more…]

Special Stories

ಮೌನಕ್ರಾಂತಿಯ ಹರಿಕಾರ – ಬ್ರಹ್ಮಶ್ರೀ ನಾರಾಯಣಗುರು

ಜಾತ್ಯಾತೀತ ಮನೋಭಾವದಿಂದ ಸರ್ವಜಾತಿ ಬಾಂಧವರನ್ನೂ ಸಮನಾಗಿ ಸ್ವೀಕರಿಸಿ ಸಮಾಜದಲ್ಲಿ ತುಳಿತಕ್ಕೆ ಒಳಪಟ್ಟವರಿಗೆ ಶಕ್ತಿಯನ್ನು ತುಂಬಿದ ಸಂತ. ಒಂದೇ ಜಾತಿ, ಒಂದೇ ಮತ, ಒಂದೇ ದೇವರೆಂಬ ಅಮರ ಸಂದೇಶವನ್ನು ನೀಡಿ ವಿಶ್ವ ಪ್ರಸಿದ್ಧರಾದ ಈ ಮಹಾನ್ [more…]

Special Stories

ಹಲವು ಸಂಸ್ಥೆಗಳ ಸರದಾರ,ಬಡವರ ಪಾಲಿಗೆ ಸೇವಕ,ನೊಂದ ಜೀವಕ್ಕೆ ಆಸರೆಯಾಗುವ ಸಮಾಜ ಸೇವಕ ಚಂದ್ರಶೇಖರ್ ಬಿ.ಸಿ ರೋಡ್

ಚಂದಿರನು ಹೇಗೆ ಮುಸ್ಸಂಜೆಯ ಹೊತ್ತಿಗೆ ಮೂಡುತ್ತ ಕತ್ತಲಾದ ಜಗತ್ತಿಗೆ ಬೆಳಕನ್ನು ಕೊಡುತ್ತಾನೋ ಹಾಗೆಯೇ ಕಷ್ಟದಲ್ಲಿರುವ,ದುಃಖದಲ್ಲಿರುವ, ನೊಂದ ಜೀವದ ಜೀವನಕ್ಕೆ ಬೆಳಕನ್ನು ಚೆಲ್ಲುತ್ತ,ತನ್ನಲ್ಲಿಗೆ ಬರುವ ಬಡ ಜೀವಿಯ ಕಣ್ಣೋರೊಸುವ ಸೇವಕನಾಗಿರುವ,ಕಲಾವಿದರನ್ನು ಪ್ರೋತ್ಸಾಹಿಸುತ್ತ ಕಲಾ ಸೇವೆಯನ್ನು ಮಾಡುತ್ತಿರುವ, [more…]

News

ಫ್ರೆಂಡ್ಸ್ ಬಲ್ಲಾಳ್ಭಾಗ್ ಬಿರುವೆರ್ ಕುಡ್ಲ (ರಿ) ಪುತ್ತೂರು ಘಟಕದ ಇಪ್ಪತ್ತೆಂಟನೆ ಮಾಸಿಕ ಸಹಾಯ

ಜಿಲ್ಲಾ ರಾಜ್ಯೋತ್ಸವ ಪುರಸ್ಕ್ರತ ಫ್ರೆಂಡ್ಸ್ ಬಲ್ಲಾಳ್ಭಾಗ್ ಬಿರುವೆರ್ ಕುಡ್ಲ (ರಿ) ಪುತ್ತೂರು ಘಟಕ ದಿನಾಂಕ 30-08-2020 ರಂದು ಮಿತ್ತೂರು ಇಡ್ಕಿದು ಗ್ರಾಮದ ನಾರಾಯಣ ಪೂಜಾರಿ ಎನ್ನುವವರು ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದು ಪ್ರಸ್ಥುತ ಕಿಡ್ನಿ ಸಮಸ್ಯೆಯಿಂದ [more…]

Special Stories

ಆಳುಪರೆಂದರೆ ಯಾರು? ಅವರ ರಾಜ್ಯ ಎಲ್ಲಿಂದ ಎಲ್ಲಿಗೆ ಹಬ್ಬಿತ್ತು? ಕಡೆಗೆ ಅವರು ಏನಾದರು?

ಆಳುಪರು ತುಳುನಾಡನ್ನು 900 ವರ್ಷಗಳಿಗಿಂತಲೂ ಹೆಚ್ಚಾಗಿ ಆಳಿದ ರಾಜವಂಶ. ಆಳುಪರೆಂದರೆ ಯಾರು? ಅವರ ರಾಜ್ಯ ಎಲ್ಲಿಂದ ಎಲ್ಲಿಗೆ ಹಬ್ಬಿತ್ತು? ಕಡೆಗೆ ಅವರು ಏನಾದರು? ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ನೀಡುವ ವೀಡಿಯೋ.

News

‘ಸ್ಪೇಷಲ್ ಮೆನ್ಷನ್ ಸರ್ಟಿಪಿಕೇಟ್’ ಗೆ ”ಆತ್ಮವಂದನಾ ದೇಶಕ್ಕಾಗಿ” ಆಯ್ಕೆ

ದೇಶಮಟ್ಟದಲ್ಲಿ ಸುದ್ದಿಯಾದ ಯುವವಾಹಿನಿ ಮಾಣಿ ಘಟಕದ ಮಂಗಳೂರಿನ ತಂಡ. ಭಾರತ ಸರಕಾರದ ಮಾಹಿತಿ ಮತ್ತು ಪ್ರಸಾರ ಇಲಾಖೆ ಹಾಗೂ NFDC ಆಯೋಜಿಸಿದ ಕಿರುಚಿತ್ರ ಸ್ಪರ್ಧೆಯಲ್ಲಿ ತೀರ್ಪುಗಾರರು ನೀಡುವ ‘ಸ್ಪೇಷಲ್ ಮೆನ್ಷನ್ ಸರ್ಟಿಪಿಕೇಟ್’ ಗೆ ಆತ್ಮವಂದನಾ [more…]

Special Stories

ಸಿನಿಮಾರಂಗದ ಬಹುಮುಖ ಪ್ರತೀಭೆ ಕಾಮಿಡಿ – ಕಿಲಾಡಿ ಅನೀಶ್ ಪೂಜಾರಿ ವೇಣೂರು

ಬೆಳ್ತಂಗಡಿ ತಾಲ್ಲೂಕಿನ ಮೂಡುಕೋಡಿ ಗ್ರಾಮದ ಹೊಸೊಕ್ಲು ಮನೆಯ ಕೋಟ್ಯಪ್ಪ ಪೂಜಾರಿ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ. ಅವರು ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಅವರು ವೇಣೂರು ವಿದ್ಯೊದಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, [more…]

Special Stories

ಶೋಷಿತರ ಕೊರಳ ದನಿಯಾಗಿ ಮೂಡಿಬಂದ ನಾರಾಯಣ ಗುರು ಚಳವಳಿ

1930ರಲ್ಲಿಯೇ ನಾರಾಯಣ ಗುರುಗಳ ಶಿಷ್ಯರು ನಡೆಸಿದ್ದ ರಾಜಕೀಯ ಹೋರಾಟದ ‘ಕೇರಳದ ಮಾದರಿ’ ಮಾತ್ರ ಜಾತ್ಯತೀತ ಸಮಾಜದ ಗತವೈಭವದ ದಿನಗಳತ್ತ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಕೊಂಡೊಯ್ಯಬಹುದು ಮಾತ್ರವಲ್ಲ, ಬಿಲ್ಲವರನ್ನು ರಾಜಕೀಯ ಪ್ರಾತಿನಿಧ್ಯದ ಅಜ್ಞಾತವಾಸದಿಂದ ಬಿಡುಗಡೆಗೊಳಿಸಬಹುದು. [more…]

News

ಅನಿಶಾ ಪೂಜಾರಿಯ ಪ್ರಕರಣದ ಆರೋಪಿ ಬಂಧನ ಆಗದಿದ್ದಲ್ಲಿ ಪ್ರತಿಭಟನೆಗೆ ನಿರ್ಧಾರ

ಕುಂದಾಪುರ ಸೆ.1: ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾದ ಅನಿಶಾ ಪೂಜಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಮಟ್ಟು ಆರೋಪಿ ಚೇತನ್ ಶೆಟ್ಟಿ ಬಂಧನಕ್ಕೆ ಒತ್ತಾಯಿಸುವ ಕುರಿತು ಬಿಲ್ಲವ ಸಮಾಜ ಭಾಂದವರ ಅಭಿಪ್ರಾಯ ಕ್ರೋಡೀಕರಿಸುವ ಸಲುವಾಗಿ ನಿನ್ನೆ ದಿನಾಂಕ [more…]

News

ಸರಳ ಸಜ್ಜನಿಕೆಯ ಸೇವಾ ದಾತೆ ರಜನಿ ಶೆಟ್ಟಿಯವರಿಗೆ ಪ್ರೋತ್ಸಾಹ ಧನ ಹಸ್ತಾಂತರ

ಕುದ್ರೋಳಿ ಕ್ಷೇತ್ರದಲ್ಲಿ ನಾರಾಯಣ ಗುರುಗಳ 166 ನೇ ಜಯಂತಿಯ ಪ್ರಯುಕ್ತ ನಡೆಯುತ್ತಿರುವ ಶ್ರೀ ಗುರುಸ್ಮೃತಿ 2020 ಕಾರ್ಯಕ್ರಮ ಇಂದು ಜರಗಿತು.ಅನಾಥ ಮೂಕ ಪ್ರಾಣಿಗಳ ಅನ್ನದಾತೆ ಸರಳ ಸಜ್ಜನಿಕೆಯ ಸೇವಾ ದಾತೆ ರಜನಿ ಶೆಟ್ಟಿ ಇವರ [more…]

News

‘ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ ದೇಶದ ಜನರಿಗೆ ಚೈತನ್ಯ ನೀಡುತ್ತದೆ’ – ಪ್ರಧಾನಿ ಮೋದಿ

ನವದೆಹಲಿ: ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿಯ ಅಂಗವಾಗಿ ಪ್ರಧಾನಿ ಮೋದಿ ಅವರು ಬುಧವಾರ ಗೌರವ ಸಲ್ಲಿಸಿದರು. ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಅವರು, ಪೂಜ್ಯ ಶ್ರೀ ನಾರಾಯಣ [more…]

News

ಬ್ರಹ್ಮಶ್ರೀ‌ ನಾರಾಯಣ ಗುರುಗಳ 166ನೇ ಜಯಂತಿಯ‌ ಅಸಹಾಯಕ ವೃದ್ಧ ದಂಪತಿ ಗಳಿಗೆ ಸಹಾಯ

ಪಾಲಡ್ಕ ಗ್ರಾಮದ ಕೇಮಾರು ಹೋಂಡೆಲುವಿನ ಅಸಹಾಯಕ ವೃದ್ಧ ದಂಪತಿಗಳಾದ ಸುಶೀಲ-ದೂಜ ಪೂಜಾರಿ ಯವರಿಗೆಯವರಿಗೆ ಯುವವಾಹಿನಿ ರಿ. ಮೂಡಬಿದಿರೆಯ ಘಟಕದ ವತಿಯಿಂದ ಸ್ಟೀಲ್‌ ಕಪಾಟು ನೀಡಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ ರಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಜಗದೀಶ್ಚಂದ್ರ [more…]

News

ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕ ಉದಯ್ ಪೂಜಾರಿಗೆ ರಾಜ್ಯಮಟ್ಟದ ಪ್ರತಿಷ್ಠಿತ ”ಪರಿವರ್ತನಾ ಶ್ರೀ” ಪ್ರಶಸ್ತಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಕರಾವಳಿಯ ಯುವಕರ ನೆಚ್ಚಿನ ಸಂಘಟನೆಯಾದ ಬಿರುವೆರ್ ಕುಡ್ಲ ಇದರ ಸ್ಥಾಪಕ ಅಧ್ಯಕ್ಷರಾದ *ಉದಯ್ ಪೂಜಾರಿ* ಇವರಿಗೆ ಪ್ರತಿಷ್ಠಿತ BSNDP ( ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘ) ಸಂಘಟನೆ [more…]

News

ಪ್ರತಿ ವರ್ಷದಂತೆ ಈ ವರ್ಷವೂ ಮಂಗಳೂರು ದಸರಾ ವೈಭವದಿಂದ ಆಚರಿಸಲು ಸಿಗು‌ತ್ತಾ ಅವಕಾಶ?

ಮಂಗಳೂರು: ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಸ್ಥಾನದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಗಮನದಲಿಟ್ಟುಕೊಂಡು ಪ್ರತಿ ವರ್ಷದಂತೆ ದಸರಾವನ್ನು ಆಚರಿಸಲಿದ್ದು, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಹೇಳಿದ್ದಾರೆ.ಈ ಬಗ್ಗೆ ದಾಯ್ಡಿವಲ್ಡ್ ಜೊತೆ ಮಾತನಾಡಿದ ಅವರು, [more…]

News

ಸ್ವಾತಂತ್ರ್ಯ ಉತ್ಸವ ದ ಪುಣ್ಯ ದಿನದಂದು ವಿ ಕೇರ್ ತಂಡದ ಪ್ರಥಮ ಸೇವಾ ಯೋಜನೆ ಹಸ್ತಾಂತರ

ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ಕೊಳಕ್ಕೆಬೈಲು , ನೆಲ್ಲಿಗುಡ್ಡೆ ಬಾಲಕೃಷ್ಣ ಪೂಜಾರಿರವರು ನೆಲ್ಯಾಡಿ ಸಮೀಪದ ಹೊಸಮಜಲುವಿನಲ್ಲಿ ನಡೆದ ಅಪಘಾತದಲ್ಲಿ ಬಹುವಾಗಿ ಗಾಯಗೊಂಡಿದ್ದು ಹಾಗೂ ಇಂದೋ ನಾಳೆ ಬೀಳುವ ದುಸ್ಥಿತಿಯಲ್ಲಿ ಇರುವ ಇವರ ಮನೆ ನಿರ್ಮಾಣ [more…]

News

ಮಲೆನಾಡ ಯೂತ್ ಐಕಾನ್ – ಅವಿನಾಶ್ ಯುವನ

ಒಬ್ಬ ವ್ಯಕ್ತಿಗೆ ಸಮಾಜ ವಿಶಿಷ್ಟ ರೀತಿಯಲ್ಲಿ , ಗೌರವಯುತವಾಗಿ ಒಂದು ಸ್ಥಾನವನ್ನು ನೀಡುತ್ತೋ, ಆಗ ಆ ವ್ಯಕ್ತಿಗೆ ಅದು ಸಂದ ಉತ್ತಮ ಗೌರವವೇ ಆಗಿದೆ. ವ್ಯಕ್ತಿ ಆ ಸ್ಥಾನಕ್ಕೆ ತನ್ನ ದಾಪುಗಾಲನ್ನು ಇಡಲು ಕಠಿಣ [more…]

News

ತುಳುವಿನಲ್ಲೊಂದು ವಿಭಿನ್ನ ಪ್ರಯತ್ನ: ಯೂಟ್ಯೂಬ್ ನಲ್ಲಿ ಕಾಣಿಸಲಿದೆ ‘ತುಳು ಬೀಟ್’

Focus Ring ಎಂಬ YouTube ಚಾನೆಲ್‌ನಲ್ಲಿ Tulu Beat ಎಂಬ ಸೀರೀಸ್ ಶುರುವಾಗಿದ್ದು ಇದರಲ್ಲಿ ತುಳುನಾಡಿನ ಚರಿತ್ರೆ, ಸ್ಥಳನಾಮ ವೈ‍ಶಿಷ್ಟ್ಯ ಮತ್ತು ತುಳು ತುಳುನಾಡಿಗೆ ಸಂಬಂಧಿಸಿದ ಅನೇಕ ವಿಚಾರಗಳ ಕುರಿತು ಮಾಹಿತಿ ದೊರಕಲಿದೆ. ತುಳುವಿನಲ್ಲಿ [more…]

Special Stories

“ರತನ್ ರಮೇಶ್ ಪೂಜಾರಿ – ಪ್ರಧಾನಿ ಮೋದಿಯವರೇ ಇವರ ಕಾರ್ಯಕ್ಕೆ ಟ್ವಿಟ್ಟರ್ನಲ್ಲಿ ಹಿಂಬಾಲಕರಾದರು

“ನಗುವಿನ ಮುಖಕ್ಕೆ ಪಾದರಸದಂತಹ ಕ್ರಿಯಾಶೀಲ ವ್ಯಕ್ತಿತ್ವವೇ ಇವರ ಕೈಗನ್ನಡಿ ದಣಿವಿಲ್ಲದ ದೇಹ, ಉತ್ಸಾಹ ಬತ್ತದ ಜೀವ!! ಆಪತ್ಕಾಲಕ್ಕೆ ಆಪ್ತಮಿತ್ರನೆಂಬ ಅನ್ವರ್ಥನಾಮ ಇವರೇ ರತನ್ ರಮೇಶ್ ಪೂಜಾರಿ. ಇವರದು ಸಾವಿರದ ವ್ಯಕ್ತಿತ್ವದ ವರ್ಚಸ್ಸು, ವಿನಯದಲ್ಲಿ ಮೇಲ್ಪಂಕ್ತಿಯಲ್ಲಿ [more…]

News

ಕನ್ನಡ ಪ್ರಭ ಉಪ ಸಂಪಾದಕ ಯುವ ಲೇಖಕ ಧೀರಜ್ ಪೊಯ್ಯೆಕಂಡ ಚೊಚ್ಚಲ ಪುಸ್ತಕ “ಮಿತಿ” ಆಗಸ್ಟ್ 20ರಂದು ಬಿಡುಗಡೆ

ಬಿಲ್ಲವ ಪ್ರತಿಭೆ, ಪತ್ರಕರ್ತ(ಕನ್ನಡಪ್ರಭ ಉಪಸಂಪಾದಕ) ಫೋಟೋಗ್ರಾಫರ್, ಯುವ ಲೇಖಕ ಧೀರಜ್ ಪೊಯ್ಯೆಕಂಡ ಅವರ ಚೊಚ್ಚಲ ಪುಸ್ತಕ “ಮಿತಿ” ಆಗಸ್ಟ್ 20ರಂದು ಬಿಡುಗಡೆ ಆಗಲಿದೆ. ಆ.13ರಿಂದ ಕನ್ನಡಲೋಕ ವೆಬ್‌ಸೈಟ್‌ನಲ್ಲಿ ಮುಂಗಡ ಬುಕ್ಕಿಂಗ್ ಆರಂಭ ಆಗಿದೆ. ಬಿಡುಗಡೆಯಾದ [more…]

News

ಕಲಾವಿದ ಅರವಿಂದ ಬೋಳಾರ್ ನಿಮ್ಮೊಂದಿಗಿದೆ ಬಿಲ್ಲವ ವೇದಿಕೆ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)

ಉಡುಪಿ: ಬಿಲ್ಲವ ಸಮಾಜದ ಹಿತ ಚಿಂತನೆಯೊಡನೆ ಈವರೆಗೆ ಕಾರ್ಯಚಟುವಟಿಕೆಗಳೊಂದಿಗೆ ಸಕ್ರೀಯವಾಗಿದ್ದು. ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಕಳಕಳಿಗೆ ಹಗಲಿರುಳು ಸಿದ್ದವಿರುವ ,ಭರವಸೆಯ ಯುವ ಮುಂದಾಳು ಸನ್ಮಾನ್ಯ ಪ್ರವೀಣ್ ಪೂಜಾರಿ ನೇತೃತ್ವದ ಉಡುಪಿ ಜಿಲ್ಲಾ ಬಿಲ್ಲವ [more…]

Special Stories

ಚರಿತ್ರೆದ ಪುಟೊಲೆಡ್ ನಮ್ಮ ತುಳುನಾಡ್: Episode:1

ತುಳುನಾಡಿನ ಕುರಿತ ಉಲ್ಲೇಖಗಳು ಇತಿಹಾಸದ ಪುಟಗಳಲ್ಲಿ ಅನೇಕ ಕಡೆ‌ ಕಾಣಸಿಗುತ್ತವೆ.‌ ಆದರೆ‌‌ ತುಳುವರಿಗೆ ಅದರ ಬಗ್ಗೆ ಹೆಚ್ಚಾಗಿ‌‌ ತಿಳಿದಿಲ್ಲದಿರುವುದು ದುರಂತ. ಈ ವೀಡಿಯೋದಲ್ಲಿ ತುಳುನಾಡಿನ ಕುರಿತು ಚರಿತ್ರೆಯಲ್ಲಿ ಬರುವ ಉಲ್ಲೇಖಗಳ ಕುರಿತು ತಿಳಿಸಲಾಗಿದೆ.

Special Stories

ಸೋಲನ್ನು ಪಾಠವನ್ನಾಗಿ, ಗೆಲುವು, ಸಹಕಾರವನ್ನು ಮಾರ್ಗದರ್ಶನವನ್ನಾಗಿ ಸಾಧನೆಯ ಹಾದಿಯಲ್ಲಿ ಬಿಲ್ಲವ ಪ್ರತಿಭೆ ಅಂಚನ್ ಗೀತಾ

“ಅನುಭವಕ್ಕಿಂತ ಮಿಗಿಲಾದುದು ಏನು ಇಲ್ಲ ” ಎಂಬ ಮಾತಿದೆ ಅಂತೆಯೇ ತಾನು ಅನುಭವಿಸಿದ ನೋವು , ಸೋಲನ್ನು ಪಾಠವನ್ನಾಗಿ, ಗೆಲುವು, ಸಹಕಾರವನ್ನು ಮಾರ್ಗದರ್ಶನವನ್ನಾಗಿ ಇಟ್ಟುಕೊಂಡು ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಬಿಲ್ಲವ ಪ್ರತಿಭೆ ಅಂಚನ್ ಗೀತಾ.ಇವರು [more…]

Special Stories

ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾರಣೆ ಆರ್. ಜೆ ರಶ್ಮಿ ಉಳ್ಳಾಲ್

ರೇಡಿಯೋ ಅಂದ ಕೂಡಲೇ ನೆನಪಾಗುವುದು ಆರ್. ಜೆ ತೆರೆಯ ಮರೆಯಲ್ಲಿ ಮನಸ್ಸಿಗೆ ಹಿತ ನೀಡುವ ಮಾತುಗಳು ಮತ್ತೊಂದು ಕಡೆ ಪಟ ಪಟ ಮಾತನಾಡುವ ಕಲೆ, ಖಾಲಿ ಮಾತಿನಿಂದಲೇ ಜನರ ಮನಸ್ಸನ್ನು ಗೆದ್ದಿರುವ ತುಳುನಾಡಿನ ಪ್ರತಿಭೆ [more…]

News

ಮಾನವೀಯತೆ ಮೆರೆದ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷ ಪ್ರಶಾಂತ್ ಕುಮಾರ್

ಒಡ್ಡಿದಕಲ ಗೋಪಾಲ ಎನ್ನುವವರು ಅಸೌಖ್ಯದಿಂದ ಬಳಲುತ್ತಿದ್ದು, ಇವರು ಬಜ್ಪೆಯ ಪ್ಲಾಮಾ ಬೀಲ್ಡಿಂಗ್ ನ ಎದುರುಗಡೆಯ ಸಣ್ಣ ಅಂಗಡಿಯ ಜಗಲಿಯಲ್ಲಿ ಅಸೌಖ್ಯದಿಂದ ಕಳೆದ ಒಂದು‌ ವಾರದಿಂದ ಮಲಗಿದ್ದರು. ವಾರಸುದಾರರು ಯಾರೂ ಅವರ ಬಳಿ ಬರುತ್ತಿರಲಿಲ್ಲ. ಇಂದು‌ [more…]

News

ಶ್ರೀ ರಾಮ ಕ್ಷೇತ್ರ – ಕನ್ಯಾಡಿ, ಉಜಿರೆಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಭೇಟಿ

ಉಜಿರೆ: “ದಕ್ಷಿಣ ಭಾರತದ ಅಯೋಧ್ಯೆ” ಈ ಪ್ರಸಿದ್ಧಿಯಿರುವ ಪರಮಪೂಜ್ಯ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಸಂಸ್ಥಾಪಿಸಲ್ಪಟ್ಟ ಶ್ರೀ ರಾಮ ಕ್ಷೇತ್ರ ,ಕನ್ಯಾಡಿ,ಉಜಿರೆ ಯಲ್ಲಿರುವ ಸನ್ನಿಧಾನಕ್ಕೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಯ ಸಕ್ರೀಯ ಅಧ್ಯಕ್ಷರೂ [more…]

Special Stories

ಕಂಚಿನ ಕಂಠದ ತುಳು ನಿರೂಪಕ, ತುಳುನಾಡ ಸ್ವರ ತುಡರ್, ತುಳು ಭಾಷೆಯ ಅಭಿಮಾನಿ; ಸಚೇಂದ್ರ ಅಂಬಾಗಿಲು

ಯಾವುದೇ ಕಾರ್ಯಕ್ರಮ ಚೆನ್ನಾಗಿ ಮೂಡಿಬರಲು ಮುಖ್ಯ ಕಾರಣ ನಿರೂಪಣೆ, ಹೀಗೆ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಕಂಚಿನ ಕಂಠದ ತುಳು ನಿರೂಪಕ ಉಡುಪಿ ಅಂಬಾಗಿಲಿನ ಸಚೇಂದ್ರ ಅಂಬಾಗಿಲು ರಮೇಶ್ ಸಾಲಿಯಾನ್ ಮತ್ತು ಶ್ರೀಮತಿ ಲೀಲಾ [more…]

News

ವಿಶ್ವ ಬಿಲ್ಲವರ ಸೇವಾ ಚಾವಡಿಯ ಮೂರನೇ ವರ್ಷಕ್ಕೆ ಪಾದಾರ್ಪಣೆ ಯ ಪುಣ್ಯ ದಿನದಂದು ಸೇವಾ ಧನ ವಿತರಣ

ವಿಶ್ವ ಬಿಲ್ಲವರ ಸೇವಾ ಚಾವಡಿ ಮತ್ತು ತುಳುವೆರೆ ಜಾಲ್ ತಂಡದ ಸಹಭಾಗಿತ್ವ ದಲ್ಲಿ ಮಂಗಳೂರು ಪಂಜಿಮೊಗರು ಉರುಂದಾಡಿ ಗುಡ್ಡೆಯ ನಿವಾಸಿ ನವೀನ್ ಇವರ ಮಗಳು ಶ್ರೇಯ ಕಳೆದ ಹಲವಾರು ವರ್ಷಗಳಿಂದ ಕಾಲು ನೋವು ಮತ್ತು [more…]

News

ಮತ್ತೆ ಕುಸೇಲ್ದರಸೆ’ ನವೀನ್ ಡಿ. ಪಡೀಲ್ ಮಜಾ ಟಾಕೀಸ್ ನಲ್ಲಿ…

ಸೃಜನ್ ಲೋಕೇಶ್ ಅವರ ಮಜಾ ಟಾಕೀಸ್ ನಲ್ಲಿ ಮತ್ತೆ ಕುಸೇಲ್ದರಸೆ’ ನವೀನ್ ಡಿ. ಪಡೀಲ್ ಕಾಣಿಸಿಕೊಳ್ಳಲಿದ್ದಾರೆ. ಮಜಾ ಟಾಕೀಸ್ ನಲ್ಲಿ ನವೀನ್ ಡಿ. ಪಡೀಲ್ ಕುಡುಕನ ವೇಷದ ಪ್ರೊಮೋ ಸಖತ್ ವೈರಲ್ ಆಗಿದೆ. ಕಳೆದ [more…]

Special Stories

ನಿರೂಪಣಾ ಕ್ಷೇತ್ರದ ಸ್ವರ್ಣ ಕಲಶ: ವಿ ಜೆ ಶರ್ಮಿಳಾ ಅಮೀನ್

ಹಚ್ಚ ಹಸಿರ ಪ್ರಕೃತಿಯ ಮಧ್ಯೆ ಮೂಡುತಿದೆ ಛಾಯೇ, ತಂಗಾಳಿ ಅಲೆಗಳಲ್ಲಿ ಕೇಳಿಬರುತಿದೆ ಸ್ವರ ಮಾಧುರ್ಯದ ಮಾಯೆ!! ಇಲ್ಲೊಬ್ಬರ ಬಗ್ಗೆ ಹೇಳ್ತಾ ಹೊರಟಾಗ ತನ್ನ ಜೀವನದಲ್ಲಿ ಯಾವುದರಲ್ಲಿ ಸಂತೋಷ ಸಿಗುತ್ತದೆ ಅದರಂತೆ ನಡೆದವರು.. ವೇದಿಕೆಯ ಮೇಲೆ [more…]

News

ದೇಶಪ್ರೇಮ ಮತ್ತು ಆತ್ಮನಿರ್ಭರತೆಯ “ಆತ್ಮವಂದನಾ” ಕಿರುಚಿತ್ರಕ್ಕೆ ಎಲ್ಲೆಡೆಯಿಂದ ಭಾರಿ ಪ್ರಶಂಸೆ

ದೇಶಪ್ರೇಮ ಎಂಬುವುದು ಪ್ರತಿಯೊಬ್ಬ ಭಾರತೀಯನ ಎದೆಯ ಬಡಿತದಲ್ಲೂ ಇದೆ. ಅತೀ ಚಿಕ್ಕ ವಯಸ್ಸಿನಲ್ಲೇ ನೇಣಿಗೆ ಕೊರಳೊಡ್ಡಿದ ಭಗತ್ ಸಿಂಗ್ ರವರ ದೇಶಪ್ರೇಮ ಅಪಾರವಾದದ್ದು. ತನ್ನ ಪ್ರಾಣವನ್ನೆ ದೇಶಕ್ಕಾಗಿ ಮುಡಿಪಾಗಿಟ್ಟ ಯೋಧರ ದೇಶಪ್ರೇಮ. ಹಗಲು-ರಾತ್ರಿ ಎನ್ನದೆ, [more…]

Special Stories

ಹದಿನೇಳು ವರ್ಷಗಳ ಕಾಲ ಸೈನಿಕನಾಗಿಯಿದ್ದ ವಾಸು ಪೂಜಾರಿ ಇಂದು ಸಾವಯವ ಕೃಷಿಕ

ಕುಂದಾಪುರ: ಹದಿನೇಳು ವರ್ಷಗಳ ಕಾಲ ದೇಶಕ್ಕಾಗಿ ಸೈನಿಕನಾಗಿ ಸೇವೆ ಸಲ್ಲಿಸಿ, ಕಾಫಿ ಎಸ್ಟೇಟ್ ಒಂದರಲ್ಲಿ ಮೆನೇಜರ್ ಆಗಿ ಕೆಲಸ ನಿರ್ವಹಿಸಿದ ವ್ಯಕ್ತಿ ಈಗ ಸಾವಯವ ಅಡಿಕೆ ತೋಟದ ಸಾಧಕ. ಬೆಳ್ವೆ ಗ್ರಾ.ಪಂ. ವ್ಯಾಪ್ತಿಯ ಅಬ್ಲಿಗಟ್ಟೆ [more…]

Special Stories

ತುಳುನಾಡ ತಲೈವ- ಅರವಿಂದ್ ಬೋಳಾರ್

  ಇತ್ತೀಚಿಗಿನ ಕೆಲ ವರ್ಷಗಳಿಂದ ತುಳುನಾಡಿನ ಸಿನೆಮಾ, ಸೀರಿಯಲ್, ಟಿವಿ ಕಾರ್ಯಕ್ರಮಗಳ ಕ್ಷೇತ್ರದಲ್ಲಿ ಅರವಿಂದ್ ಬೋಳಾರ್ ಅವರದ್ದೇ ಹವಾ. ಸೌಮ್ಯ ವೆಕ್ತಿತ್ವ, ಅಜಾತ ಶತ್ರು, ಯಾವುದೇ ಪಾತ್ರಗಳನ್ನು ಲೀಲಾಜಾಲವಾಗಿ ನಿಭಾಯಿಸುವ ಸಾಮರ್ಥ್ಯ, ಅದಲ್ಲದೇ ಸಮಾಜದಲ್ಲಿನ [more…]

News

ಪ್ರಾಣಿಗಳ ಮೇಲಿನ ಪ್ರೀತಿಗೆ ಬಿರುವೆರ್ ಕುಡ್ಲ(ರಿ) ಸದಾ ಚಿರಋಣಿ

ಪ್ರಾಣಿ ಪ್ರಿಯೆ ರಜನಿ ಶೆಟ್ಟಿ ಮತ್ತು ಉರಗ ತಜ್ಞ ಅತುಲ್ ಪೈ,ಬಳ್ಳಾಲ್ ಭಾಗ್ ಗ್ರೌಂಡ್ ಬಳಿ ಬಲೆಯಲ್ಲಿ ಸಿಲುಕಿದ ಗಾಯಗೊಂಡ ಕೇರೆ ಹಾವನ್ನು ಹಿಡಿದು ಅದಕ್ಕೆ ಮದ್ದನ್ನು ಹಚ್ಚಿ ಆರೈಕೆ ಮಾಡಿ ಸೂಕ್ತ ಜಾಗಕ್ಕೆ [more…]

Special Stories

ತುಳುವಿಗೆ ಸಾಂವಿಧಾನಿಕ ಮಾನ್ಯತೆ ದೊರಕಿಸಿಕೊಡುವಲ್ಲಿ ನಾವೇನು ಮಾಡಬಹುದು ಎನ್ನುವ ಕುರಿತ ಪುಟ್ಟ ವೀಡಿಯೋ

ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕೆನ್ನುವ ಕೂಗು ಬಹಳ ದಶಕಗಳಿಂದ ಕೇಳಿ ಬರುತ್ತಿದೆ. ಆದರೆ ಎಂಟನೇ ಪರಿಚ್ಛೇದ ಎಂದರೆ ಏನು? ಅದರಿಂದ ಇರುವ ಅನುಕೂಲಗಳೇನು? ಮತ್ತು ತುಳುವಿಗೆ ಸಾಂವಿಧಾನಿಕ ಮಾನ್ಯತೆ ದೊರಕಿಸಿಕೊಡುವಲ್ಲಿ ನಾವೇನು ಮಾಡಬಹುದು [more…]

News

95% ಅಂಕಗಳನ್ನು ಗಳಿಸಿದ ಕವಿತಾ ಕೋಟ್ಯಾನ್ ಅವರಿಗೆ ಅಭಿನಂದನೆಗಳು

ಮೂಡಬಿದ್ರೆ ವಿಶ್ವನಾಥ ಮತ್ತು ಶ್ರೀಮತಿ ವಾರಿಜಾ ದಂಪತಿಗಳ ಪುತ್ರಿ ಕವಿತಾ ಕೋಟ್ಯಾನ್ ಅವರು 95% ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ್ದಾರೆ. ಕವಿತಾ ಕೋಟ್ಯಾನ್ ಅವರಿಗೆ ಅಭಿನಂದನೆಗಳು. ನಿಮ್ಮ ಮುಂದಿನ ಜೀವನ ಸುಖಮಯವಾಗಿರಲಿ ಎಂದು ದೇವರಲ್ಲಿ [more…]

News

96% ಅಂಕ ಗಳಿಸಿದ ಸವಿತಾ ಪೂಜಾರಿ ಅವರಿಗೆ ಅಭಿನಂದನೆಗಳು

ದ್ವಿತೀಯ ಪದವಿಪೂರ್ವ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು ನಮ್ಮ ರೆಂಜಾಳ ಗ್ರಾಮದ ಪಾಡ್ಯಾರು ಹೊಸ ಮನೆ ಶ್ರೀ ಸಾಧು ಡಿ ಪೂಜಾರಿ ಮತ್ತು ಶ್ರೀಮತಿ ವಿಜಯ ದಂಪತಿಗಳ ಪುತ್ರಿ ಸವಿತಾ ಪೂಜಾರಿ ಅವರು 96% ಅಂಕಗಳನ್ನು [more…]

News

93 % ಅಂಕ ಗಳಿಸಿದ ಮನ್ವಿತ ಕೋಟ್ಯಾನ್ ಅವರಿಗೆ ಅಭಿನಂದನೆಗಳು

ಮಂಗಳೂರು ನಗರದ ಸೂಟರ್ ಪೇಟೆ ಮಜಿಲದ ನಿವಾಸಿ ಮನೋಹರ್ ಹಾಗೂ ಗೀತಾ ಕೋಟ್ಯಾನ್ ದಂಪತಿಗಳ ಪುತ್ರಿ ಮನ್ವಿತ ಕೋಟ್ಯಾನ್ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 93 % ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ [more…]

News

93 % ಅಂಕ ಗಳಿಸಿದ ಲಿಖಿತ್ ಪೂಜಾರಿ ಕಾರ್ಕಳ ಅವರಿಗೆ ಅಭಿನಂದನೆಗಳು

ಕಾರ್ಕಳ ತಾಲೂಕು ಸಾಣೂರು ಗ್ರಾಮದ ಕರಿಯಕಲ್ಲಿನ ದಿ|| ಶೀನಪ್ಪ ಪೂಜಾರಿ ಮತ್ತು ಮಲ್ಲಿಕಾ ಅವರ ಪುತ್ರ ಲಿಖಿತ್ ಪೂಜಾರಿ ಕಾರ್ಕಳ. ಇವರು 87.5℅ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಎಸ್. ಎನ್.ವಿ ಪದವಿ [more…]

News

98.5% ಅಂಕ ಗಳಿಸಿದ ನಿರೀಕ್ಷಾ ಕೊಟ್ಯಾನ್ ಅವರಿಗೆ ಅಭಿನಂದನೆಗಳು

ಕಾರ್ಕಳ ತಾಲ್ಲೂಕಿನ ಇನ್ನಾಗ್ರಾಮ ದ ನಾರಾಯಣ ಪೂಜಾರಿ ಮತ್ತು ಹರಿನಾಕ್ಷಿ ಕೊಟ್ಯಾನ್ ರ ಪುತ್ರಿ ನಿರೀಕ್ಷಾ ಕೊಟ್ಯಾನ್ ರವರು ಬೆಳ್ಮಣ್ ನ ಶ್ರೀ ಲಕ್ಷ್ಮೀ ಜನಾರ್ಧನ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ [more…]

News

92.33 ಅಂಕ ಗಳಿಸಿದ ಕುಮಾರಿ ಹರ್ಷಿತಾ ಅವರಿಗೆ ಅಭಿನಂದನೆಗಳು

ಪಣಪಿಲ ನಡಿಬೆಟ್ಟು ಮನೆ ಹರೀಶ್ ಪೂಜಾರಿ ಮತ್ತು ಜನಿತಾ ಇವರ ಪುತ್ರಿ ಕುಮಾರಿ ಹರ್ಷಿತಾ ಇವರು ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಮಿಯಾರು ವಿದ್ಯಾರ್ಥಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ ದಲ್ಲಿ ಶೆ.92.33 ಅಂಕಪಡೆದಿರುತ್ತಾಳೆ. [more…]

News

87.3% ಅಂಕ ಗಳಿಸಿದ ಕುಮಾರಿ ಕೀರ್ಥಿಕ ಅವರಿಗೆ ಅಭಿನಂದನೆಗಳು

ಮೂಡುಶೆಡ್ಡೆ ಗ್ರಾಮದ ನಿವಾಸಿಯಾದ ಶ್ರೀಯುತ ಜಗದೀಶ್ ಪೂಜಾರಿ ಮತ್ತು ಶ್ರೀಮತಿ ಜಯಂತಿ ಪೂಜಾರಿ ಇವರ ಮಗಳಾದ ಕುಮಾರಿ ಕೀರ್ಥಿಕ ಅವರು ಪದವು ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣವನ್ನು ಮುಗಿಸಿದ್ದಾರೆ. ಇವರು ಈ ವರ್ಷ ನಡೆದ [more…]

News

97.33% ಅಂಕ ಗಳಿಸಿದ ನವ್ಯಶ್ರೀ ಅವರಿಗೆ ಅಭಿನಂದನೆಗಳು

ಉದಯ ಪೂಜಾರಿ ಸಾರಥ್ಯದ ಫ್ರೆಂಡ್ಸ್ ಬಲ್ಲಾಳ್ಭಾಗ್ ಬಿರುವೆರ್ ಕುಡ್ಲ‌ ರಿ. ಪುತ್ತೂರು ಘಟಕವು ಬಡ ಮತ್ತು ಪ್ರತಿಭಾನ್ವಿತ ಮಕ್ಕಳಿಗೆ ಶೈಕ್ಷಣಿಕ ದತ್ತು ಯೋಜನೆಯಡಿಯಲ್ಲಿ ದತ್ತು ತೆಗೆದುಕೊಂಡು ಅವರಿಗೆ ಆರ್ಥಿಕ ಸಹಕಾರವನ್ನು ‌ಕಳೆದ ಎರಡು ವರ್ಷದಿಂದ [more…]

News

93.5% ಅಂಕ ಗಳಿಸಿದ ಸಹನಾ ಜೆಪಿ ಅವರಿಗೆ ಅಭಿನಂದನೆಗಳು

ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಜನಾರ್ದನ ಪೂಜಾರಿ ಹಾಗೂ ನಳಿನಿ ಕರ್ಕೇರಾ ದಂಪತಿಗಳ ಮಗಳು ಸಹನಾ ಜೆಪಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ business studies ವಿಷಯದಲ್ಲಿ 100 ಅಂಕದೊಂದಿಗೆ ಒಟ್ಟು 561 [more…]

News

ಹತ್ತು ಅಡಿ ಗುಂಡಿಗೆ ಬಿದ್ದ ದನದ ಕರು – ದೆಯೆ ತೊರಿದ ನಿಖಿಲ್ ಪೂಜಾರಿ

ಮಂಗಳೂರು: ತಣ್ಣೀರುಬಾವಿಗೆ ಹೋಗುವ ಕುದುರೆಮುಖ ರಸ್ತೆಯಲ್ಲಿ ಗುತ್ತಿಗೆ ಕಾರ್ಮಿಕರ ಬೇಜವಾಬ್ದಾರಿಯಿಂದ ರಸ್ತೆ ಬದಿಯಲ್ಲಿ ಹತ್ತುಪೀಟ್ ತೋಡಿಟ್ಟ ಗುಂಡಿಗೆ ಬಿದ್ದ ದನದ ಕರು. ಈ ಸಮಯದಲ್ಲಿ ಮಂಗಳೂರು ಕಡೆಯಿಂದ ಬರುತ್ತಿದ್ದ ನಿಖಿಲ್ ಪೂಜಾರಿಯವರಿಗೆ ವಿಷಯ ತಿಳಿದು [more…]

News

‘ಮೈಕ್ರೋ ಆರ್ಟ್’ ನಲ್ಲಿ ಸಾಧನೆಯ ಶಿಖರವನ್ನೇರಿದ ಸಂಜಯ್…!!!

‘ಮೈಕ್ರೋ ಆರ್ಟ್’ ನಲ್ಲಿ ಸಾಧನೆಯ ಶಿಖರವನ್ನೇರಿದ ಸಂಜಯ್…!!! ಒಬ್ಬ ವ್ಯಕ್ತಿ ಅನೇಕ ಸವಾಲುಗಳನ್ನ ಎದುರಿಸಿ ಮುನ್ನಡೆಯುತ್ತಿದ್ದಾನೆ ಎಂದಾದರೆ ಆತ ಸಾಧನೆಯ ಹಾದಿಯಲ್ಲಿ ಹೊರಟಿದ್ದಾನೆ ಎಂದರ್ಥ. ಅಂದಹಾಗೆ ಅಂತಹದೇ ಸಾಧನೆಯ ಹಾದಿಯಲ್ಲಿ ಶಿಖರವನ್ನೇರಿದ ಓರ್ವ ವ್ಯಕ್ತಿ [more…]

News

ಕೊರೊನಾ ರೋಗಕ್ಕೆ ಯಾರು ಭಯಪಡಬೇಕಾಗಿಲ್ಲ, ನಿಮ್ಮ ಹಾರೈಕೆ ಸದಾ ಹೀಗೆ ಇರಲಿ : ಬಿ ಜನಾರ್ದನ ಪೂಜಾರಿ

ಮಂಗಳೂರು: ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಜನಾರ್ದನ ಪೂಜಾರಿ ಹಾಗು ಕುಟುಂಬದ ಮೂವರು ಸದಸ್ಯರು ಜುಲೈ ೪ ರಂದು ನಗರದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ದೈವ – ದೇವರ ಅನುಗ್ರಹ, ಸಮಾಜದ ಹಾರೈಕೆಯಿಂದ ಗುಣಮುಖರಾಗಿದ್ದು, ಇವತ್ತು [more…]

Special Stories

ಗದ್ದೆಯನ್ನು ನಿರ್ಮಿಸಿ, ಭತ್ತ ಬೆಳೆದು ಮಾದರಿಯಾದ ಹರೀಶ್ ಶಾಂತಿ

ಪರಂಪರೆಯಿಂದ ಲಭಿಸಿದ ಗದ್ದೆಯನ್ನೇ‌ ಕೃಷಿ ಮಾಡಲು ಅನಾನುಕೂಲವಾಗುತ್ತಿರುವ ಸಂದರ್ಭದಲ್ಲಿ ಹೊಸತಾಗಿ ಗದ್ದೆ ಮಾಡಿ, ಭತ್ತದ ಕೃಷಿ ಮಾಡುವ ಮೂಲಕ ಮಾದರಿಯಾಗಿದ್ದಾರೆ ಹರೀಶ್ ಶಾಂತಿ.ಬಂಟ್ವಾಳ ತಾಲೂಕಿನ ಸಾಲೆತ್ತೂರು ಪುಡ್ಕೆತ್ತೂರು ಎಂಬಲ್ಲಿ ಗುಡ್ಡವನ್ನು ಸಮತಟ್ಟುಗೊಳಿಸಿ , ಒಂದೂವರೆ [more…]

Special Stories

ಮಾಡಲ್ಲಿಂಗ್ ಹಾಗು ಸಿನಿಮಾ ರಂಗದಲ್ಲಿ ಬೆಳೆಯುತ್ತೀರುವ ಪೂಜಾ ಎಮ್ ಪೂಜಾರಿ

ಮೂಲತಹ ಇವರು ಉಡುಪಿ ಜಿಲ್ಲೆಯ ಬೈಲೂರಿನವರು. ತನ್ನ ವಿದ್ಯಾಭ್ಯಾಸವನ್ನು ಮುಗಿಸಿ ಮಾಡಲ್ಲಿಂಗ್ ಹಾಗು ಸಿನಿಮಾ ರಂಗದಲ್ಲಿ ಬೆಳೆಯಬೇಕೆಂಬ ಕನಸು ಹೊತ್ತ ಇವರು… 3 ಶಾರ್ಟ್ ಮೂವಿ, ಆಲ್ಬ್ಂ ಸಾಂಗ್, ತುಳು ಸೀರಿಯಲ್ ಹಾಗು ಗೋಲ್ [more…]

News

ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ಬಿಲ್ಲವ ಗಾನ ತರಂಗ ಸೀಸನ್ 1 : ಬಹುಮಾನ ವಿತರಣಾ ಸಮಾರಂಭ

ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ತಂಡವು ಸಾಮಾಜಿಕ ಜಾಲತಾಣದ ಮೂಲಕ ತೆರೆಮರೆಯ ಪ್ರತಿಭೆಗಳನ್ನು ಪರಿಚಯಿಸಿ ಆ ಮೂಲಕ ಅವರ ಬೆಳವಣಿಗೆಗೆ ಕಾರ್ಯೋನ್ಮುಖ ವಾಗಿರುವುದು ಸಂತಸದ ವಿಷಯ. ಕೊರೋನಾ ಸಮಯದಲ್ಲಿ ಒಳ್ಳೆಯ ಚಿಂತನೆಯ ಮೂಲಕ ಸಮಯವನ್ನು [more…]

Special Stories

ಹಿಂಜರಿಕೆಯಿಂದ ನಾನು ಹಿಂದೆ ಸರಿದಿದ್ದರೆ ನಟಿಯಾಗಬೇಕೆಂಬ ಆಸೆ ಆಸೆಯಾಗಿಯೇ ಉಳಿಯುತ್ತಿತ್ತು: ಶ್ರುತಿ ಆರ್ ಪೂಜಾರಿ

ಯಾವುದೇ ಕಲೆಯ ಬಗ್ಗೆ ಆಸಕ್ತಿಯಿದ್ದಾಗ ಅದನ್ನು ತಿಳಿಯಬೇಕು, ನಾನೂ ಹಾಗೆ ಆಗಬೇಕು, ಎನ್ನುವುದು ಮಾನವ ಸಹಜ ಗುಣ. ಆದರೆ ನಾನೂ ಅದರಲ್ಲಿ ತೊಡಗಬೇಕೆಂದರೆ ಅನುಭವದ ಪ್ರಶ್ನೆ ಕಾಡದಿರದು. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಹಿಂದೇಟು [more…]

News

ಮುಲ್ಕಿ: ಶ್ರೀ ನಾರಾಯಣ ಗುರು ಸೇವಾದಳದ ನೂತನ ದಳಪತಿಯಾಗಿ ಸತೀಶ್ ಕಿಲ್ಪಾಡಿ ಆಯ್ಕೆ

ಮಂಗಳೂರು: ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಶ್ರೀ ನಾರಾಯಣ ಗುರು ಸೇವಾದಳದ ದಳಪತಿಯಾಗಿ ಸತೀಶ್ ಕಿಲ್ಪಾಡಿ ಆಯ್ಕೆಯಾಗಿರುತ್ತಾರೆ. ಯುವವಾಹಿನಿ (ರಿ.) ಮುಲ್ಕಿ ಘಟಕದ ನಿಕಟಪೂರ್ವ ಅಧ್ಯಕ್ಷರಾಗಿ, ಬಿರುವೆರ್ ಕುಡ್ಲ ಮುಲ್ಕಿ ಘಟಕದ ಕಾರ್ಯದರ್ಶಿಯಾಗಿ, [more…]

News

ದಕ್ಷಿಣ ಕನ್ನಡ ಮೂರ್ತೆದಾರಿಕೆಗೆ ತ್ವರಿತ ಅನುಮತಿ ನೀಡಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರ್ತೆದಾರಿಕೆ ಮಾಡಲು ಪರವಾನಿಗೆ ಕೋರಿ ಬಂದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ [more…]

News

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮತ್ತೆ ತೆರೆದುಕೊಂಡಿದೆ ಭಕ್ತರ ಆಗಮನಕ್ಕಾಗಿ

ಕೊರೊನಾ ಸಂಕಷ್ಟದ ನಡುವೆ ಸಾಮೂಹಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಒಂದು ತಿಂಗಳ ಕಾಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ಅಳವಡಿಸಲಾಗಿದ್ದ ಪರಮ‌ ಪಾವನ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ಈಗ ಮತ್ತೆ ಭಕ್ತರಿಗಾಗಿ ತೆರೆದುಕೊಂಡಿದೆ. [more…]

News

ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ “ಶ್ರೀ ಗುರು ಸ್ಮೃತಿ – 2020

ಬ್ರಹ್ಮ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಇವರಿಂದ ” ಶ್ರೀ ಗುರು ಸ್ಮೃತಿ – 2020″ “ಒಂದೇ ಜಾತಿ..ಒಂದೇ ಮತ .. ಒಂದೇ ದೇವರು ” [more…]

News

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಡಾ. ಸಂತೋಷ್ ಪೂಜಾರಿಯವರಿಗೆ ರಾಷ್ಟ್ರ ಪ್ರಶಸ್ತಿ

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಬಯೋಟೆಕ್ನಾಲಜಿ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸಂತೋಷ್ ಪೂಜಾರಿಯವರಿಗೆ ಗುಜರಾತಿನ ಅಹಮದಾಬಾದಿನ ಗ್ಲೋಬಾಲ್ ಮ್ಯಾನೇಜ್ಮೆಂಟ್ ಕೌನ್ಸಿಲ್, “ಆದರ್ಶ ವಿದ್ಯಾ ಸರಸ್ವತಿ ರಾಷ್ಟ್ರೀಯ ಪುರಸ್ಕಾರ” ವನ್ನು ನೀಡಿ ಗೌರವಿಸಿದೆ. ತಮ್ಮ [more…]

Special Stories

ಸಾಧಕರ ಹಾದಿ ಜೊತೆ ಸ್ವರ್ಣ ಜ್ಯೋತ್ಸ್ನ ಎಮ್ ಮಾಣಿ ಇವರ ಸಾಧನೆಯ ಕಥೆ

ಸಾಧನೆಯ ಹಾದಿಯಲ್ಲಿ ಸಾಗುವುದು ಅಷ್ಟು ಸುಲಭದ ಮಾತಲ್ಲ. ನಮ್ಮ ಸರ್ವಸ್ವವನ್ನು ಅದಕ್ಕಾಗಿಯೇ ಮುಡಿಪಾಗಿಟ್ಟರೂ ಕಮ್ಮಿನೇ. ತನ್ನ ಸರ್ವಸ್ವವನ್ನೇ ನೃತ್ಯಕ್ಕಾಗಿ ಮುಡಿಪಾಗಿರಿಸಿಕೊಂಡು ಹಂತ ಹಂತ ವಾಗಿ ಬೆಳೆಯುತ್ತಿರುವ ಪ್ರತಿಭೆಯೇ ಈ ಸ್ವರ್ಣ ಜ್ಯೋತ್ಸ್ನಾ. ಇವರು ಶ್ರೀಮತಿ [more…]

News|Special Stories

ಸಮಾಜದ ಹಿರಿಯ ನಾಯಕರಾದ ಮಾಧವ ಜತ್ತನ್ ನಿಧನ

ನಮ್ಮ ಸಮಾಜದ ಹಿರಿಯ ನಾಯಕರಾದ ಮಾಧವ ಜತ್ತನ್ ರವರು ಇವತ್ತು ನಿಧನ ರಾಗಿದ್ದಾರೆ ಅವರ ಆತ್ಮಕ್ಕೆ ದೇವರು ಚಿರಶಾಂತಿ ಯನ್ನು ಕರುಣಿಸಲಿ.

News

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಕೆರ್ವಾಶೆಯ ಕವರ್ ಡ್ರೈವ್ ಸ್ಪೆಷಲಿಸ್ಟ್ ಕಾರ್ಕಳದ ಜ್ಯೋತಿ ಪೂಜಾರಿ

ಕಾರ್ಕಳ: ಕೇವಲ ಆರೇ ಆರು ಸೆಂಕಡು ಇರೋ ವಿಡಿಯೋ ತುಂಬಾನೇ ವೈರಲ್ ಆಗಿದೆ. ಎಲ್ಲಿವರೆಗೆ ಅಂದ್ರೆ ಅಂತರಾಷ್ಟ್ರೀಯ ಮಾಧ್ಯಮ ESPN ಈ ವಿಡಿಯೋವನ್ನು ಪೋಸ್ಟ್ ಮಾಡಿ ಹಾಡಿ ಹೊಗಳಿದೆ.ಇಂಥದೊಂದು ಹೊಡೆತವನ್ನು ನೀವು ಎಂದಾದ್ರೂ ನೋಡಿದ್ದಿರಾ [more…]

News

ಬೊಂಡಂತ್ತಿಲ: ಸುಮಧುರ ಕಂಠದ ಯುವ ಪ್ರತಿಭೆ ವಾತ್ಸಲ್ಯ

ಮಂಗಳೂರು: ಮಂಗಳೂರಿನ ಬೊಂಡಂತ್ತಿಲ ಗ್ರಾಮದ ಸಂಜೀವ ಕೊಟ್ಯಾನ್ ಮತ್ತು ಯಶೋದ ದಂಪತಿಗಳ ಕೊನೆಯ ಪುತ್ರಿಯಾಗಿ 26/4/1993 ರಲ್ಲಿ ಜನಿಸಿದರು. ನಾಲ್ಕು ಸಹೋದರಿಯ ಪ್ರೀತಿಯ ತಂಗಿಯಾಗಿರುವ ಇವರದ್ದು ಚಿಕ್ಕ ಮತ್ತು ಚೊಕ್ಕದಾದ ಸಂಸಾರ. ತನ್ನ ಪ್ರಾಥಮಿಕ [more…]

News|Special Stories

ಬಣ್ಣದ ಲೋಕದಲ್ಲಿ ಚರಿತ್ರೆ ಸೃಷ್ಟಿಸುವತ್ತ….ಕಿರುತೆರೆಯ ಮುದ್ದುಲಕ್ಷ್ಮಿ ಧಾರಾವಾಹಿಯ ಡಾ||ಧ್ರುವಂತ್ ಪಾತ್ರಧಾರಿ : ಚರಿತ್ ಬಾಳಪ್ಪ ಪೂಜಾರಿ

ಭವಿಷ್ಯದ ಹಾದಿಗೆ ಸಾಧನೆಯ ನಿರಂತರತೆಯ ಬೆಳಕು ಪಸರಿಸಿ ಚಿತ್ತದಲಿ ಚಿಂತನೆಯು ಟಿಸಿಲೊಡೆದಾಗ ಸಂಕಲ್ಪಿತದೆಡೆ ಸಾಕ್ಷಾತ್ಕಾರ ಸಾಧ್ಯ. ಬದುಕಿನಲ್ಲಿ ಹಾಗೆ-ಹೀಗೆಯ ಕನವರಿಕೆಗೆ ಕನರದೆ ಗುರಿಯೆಡೆಗೆ ಸಾಗಿ ಚರಿತ್ರೆ ಸೃಷ್ಟಿಸಲು ಹೊರಟಿರೋ ಕನಸಿಗ ಚರಿತ್ ಬಾಳಪ್ಪ ಪೂಜಾರಿ [more…]

News

ದ.ಕ ಕಿಸಾನ್ ಕಾಂಗ್ರೆಸ್ ನ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ನ ಅಧ್ಯಕ್ಷ ರಾಗಿ ಎಲ್ಯಣ್ಣ ಪೂಜಾರಿ

ದಕ್ಷಿಣ ಕನ್ನಡ ಜಿಲ್ಲೆಯ ಕಿಸಾನ್ ಕಾಂಗ್ರೆಸ್ ನ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ನ ಅಧ್ಯಕ್ಷ ರಾಗಿ ಎಲ್ಯಣ್ಣ ಪೂಜಾರಿ ಇವರಿಗೆ ಅಭಿನಂದನೆಗಳು…

News|Special Stories

ನಿಡ್ಡೋಡಿ: ಕಾಲನ ಹೊಡೆತಕ್ಕೆ ಸಿಕ್ಕ ಮೈಂದಡಿ ದೈವಸ್ಥಾನ ಮತ್ತು ಗರಡಿ

ಮಂಗಳೂರು: ತುಳುನಾಡು ಎಂದಕ್ಷಣ ಕಣ್ಣಿಗೆ ಕಾಣುವುದು ದೈವಾರಾಧನೆ. ತುಳುವರ ರಕ್ತದಲ್ಲಿ ದೈವಾರಾಧನೆ ಬೆರೆತು ಹೋಗಿದೆ. ಏನೇ ಕಷ್ಟ ಬಂದರು ಮೊರೆ ಹೋಗುವುದು ದೈವಗಳ ಕಾಲ ಬುಡಕ್ಕೆ. ನಂಬಿದವರನ್ನು ಯಾವತ್ತು ಕೈಬಿಟ್ಟವರಲ್ಲ ಈ ಅತಿಮಾನುಷ ಶಕ್ತಿಗಳಾದ [more…]

News|Special Stories

ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಪೂಜಾರಿ ಕೋವಿಡ್ ತಪಾಸಣೆ ವರದಿ ಪಾಸಿಟಿವ್; ಆತಂಕಪಡುವ ಅಗತ್ಯವಿಲ್ಲ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿಯವರಿಗೆ ಶನಿವಾರ ಕೋವಿಡ್ ತಪಾಸಣೆ ನಡೆಸಲಾಗಿದ್ದು, ವರದಿ ಪಾಸಿಟಿವ್ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ನಗರದ ಖಾಸಗಿ [more…]

News

“ಐಸಿರಿ‌‌” ಇಲ್ಲದೆ ಬಡವಾಯಿತು ಕುಟುಂಬ….!!!

ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಚಂದ್ರಶೇಖರ ಕರ್ಕೇರ ಹಾಗೂ ಮಹಿಳಾ ಘಟಕದ ನಿಕಟಪೂರ್ವ ಅಧ್ಯಕ್ಷರಾದ ರಶ್ಮಿ. ಸಿ ಕರ್ಕೇರ ದಂಪತಿಗಳ ಮಗಳು ಐಸಿರಿ ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ತನ್ನನ್ನು ಹೊತ್ತು ಸಲಹಿದ ಕಣ್ಣಿಗೆ [more…]

Special Stories

ಹಲವಾರು ಕ್ಷೇತ್ರದಲ್ಲಿ ತನ್ನ ಚಾಪನ್ನು ಮೂಡಿಸಿದ ಬಾಲ ಪ್ರತಿಭೆ ಸೋಹನ ಶಂಕರ್ ಉಡುಪಿ

ಸೋಹನ ಇವರು ಶಂಕರ್ ಎಸ್ ಪೂಜಾರಿ ಮತ್ತು ನಾಗರತ್ನ ಶಂಕರ ಪೂಜಾರಿ ಯವರ ದ್ವಿತೀಯ ಪುತ್ರಿ. ಪ್ರಸ್ತುತ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ಅಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ . ಕಲಿಕೆಯಲ್ಲಿ [more…]

Special Stories

ಬಿಲ್ಲವರಿಂದಲೇ ಬಿಲ್ಲವರಿಗಾಗಿಯೇ ಬಿಲ್ಲವರಿಗೋಸ್ಕರವೇ ಸಿದ್ದವಾಗಿದೆ ಬಿಲ್ಲವಾಸ್ ವಾರಿಯರ್ಸ್..

ಬಿಲ್ಲವ ಸಮಾಜ ಬಂಧುಗಳೇ, ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಬಿಲ್ಲವರು ಸಾಧನೆ ಮಾಡಿರದ ಕ್ಷೇತ್ರಗಳೇ ಇಲ್ಲ ಎಂದರೆ ತಪ್ಪಗಲಾರದು. ನಮ್ಮ ಸಮಾಜ ಬಂಧುಗಳ ಸಾಧನೆ, ಸಂಭ್ರಮಗಳು ಕೇವಲ ತುಳುನಾಡಷ್ಟೇ ಅಲ್ಲದೇ ಜಗತ್ತಿನ ಉದ್ದಗಲಕ್ಕೂ ಹಬ್ಬಿ [more…]

News

ಕಾರ್ಕಳ: “ತುಳುನಾಡ ಬಂಗಾರ್ ಗರೋಡಿಲು” ಸಾಕ್ಷ್ಯಚಿತ್ರದ ಟೈಟಲ್ ಗೀತೆಯ ಮರು ಚಿತ್ರೀಕರಣ

ಕಾರ್ಕಳ: ಸ್ವಸ್ತಿಕ್ ಪ್ರೊಡಕ್ಷನ್ ಇದರ ನಿರ್ಮಾಣದಲ್ಲಿ ಸುರೇಂದ್ರ ಮೋಹನ್ ಇವರ ಸಾರಥ್ಯದಲ್ಲಿ ನಮ್ಮ ಕುಡ್ಲ 24×7ನಲ್ಲಿ ಪ್ರಸಾರವಾಗುತ್ತಿರುವಂತಹ “ತುಳುನಾಡ ಬಂಗಾರ್ ಗರೋಡಿಲು” ಸಾಕ್ಷ್ಯಚಿತ್ರದ ಟೈಟಲ್ ಗೀತೆಯ ಮರು ವೀಡಿಯೋ ಚಿತ್ರೀಕರಣವು ಯೂತ್ ಬಿಲ್ಲವ(ರಿ) ಕಾರ್ಕಳ [more…]

News

ಭತ್ತದ ನಾಟಿ ಕೃಷಿಯತ್ತ ಸದ್ಗುರು ಶ್ರೀಶ್ರೀಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹಾಗೂ ಶಿಷ್ಯವರ್ಗ

ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಗುರುದೇವ ಮಠದಲ್ಲಿ ಸದ್ಗುರು ಶ್ರೀಶ್ರೀಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹಾಗೂ ಶಿಷ್ಯವರ್ಗದಿಂದ ಭತ್ತದ ನಾಟಿ ಕೃಷಿ ಕೆಲಸ ನಡೆಯಿತು. ದಕ್ಷಿಣ ಭಾರತದ ಅಯೋಧ್ಯೆ ಎಂದೇ ಖ್ಯಾತಿ [more…]

News

ಬರವುದ ಬಂಗಾರ್, ತುಳುವ ಕೇಸರಿ; ನಮ್ಮ ಹೆಮ್ಮೆಯ ಜನನಾಯಕ ಗಣೇಶ್ ಬಿ ಅಳಿಯೂರು

ತುಳು ರಂಗಭೂಮಿಯ ಹೆಸರಾಂತ ಕಥೆಗಾರ, ಗೀತರಚನೆಕಾರ, ನಿರ್ದೇಶಕ, ನಿರೂಪಕ ಹಾಗೂ ಕಲಾವಿದ. ಹಾಗೆಯೇ ತುಳುವ ಮಣ್ಣಿನ ಗಂಡುಕಲೆ ಯಕ್ಷಗಾನದ ಯಕ್ಷಕೃತಿ ರಚನೆಕಾರ. ಬರವುದ ಬಂಗಾರ್, ತುಳುವ ಕೇಸರಿ ಬಿರುದಾಂಕಿತ ನಮ್ಮ ಹೆಮ್ಮೆಯ ಜನನಾಯಕ ಗಣೇಶ್ [more…]

News|Special Stories

ಸಮಾಜದ ಸಮಸ್ಯೆಗಳ ಧ್ವನಿಯಾಗುವ ಪೊಲೀಸ್ ಅಧಿಕಾರಿ ಶ್ರೀಮತಿ ರೀನಾ ಸುವರ್ಣ ACP

ನೊಂದವರ ಕಣ್ಣೀರು ಒರೆಸಿ, ಸ್ನೇಹಭಾವದ ಬೀಜವನ್ನು ಬಿತ್ತಿ, ಹಿಂಸಾಚಾರ ತಡೆಯುವಲ್ಲಿ ರಕ್ಷಾಕವಚವಾಗಿ, ನ್ಯಾಯ ನೀತಿ ಧರ್ಮವನ್ನು ಪೋಷಿಸಿ, ಅನ್ಯಾಯವನ್ನು ಮೆಟ್ಟಿ, ಸಮಸ್ಯೆಗಳನ್ನು ಸಹನೆ ತಾಳ್ಮೆಯಿಂದ ಸ್ವೀಕರಿಸಿ ಜನರ ಸೇವೆಗೈವ ನಿಷ್ಠಾವಂತ ಪೊಲೀಸ್ ಅಧಿಕಾರಿಣಿ ಯೇ [more…]

News|Special Stories

ಡಾ. ಅಂಚನ್ ಸಿ.ಕೆ ನಮ್ಮ ಬಿಲ್ಲವ ಸಮಾಜದ ಹೆಮ್ಮೆಯ ನಾಯಕ

ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು ಆರ್ಥಿಕತೆಗೆ ಪ್ರಸಿದ್ಧ ವ್ಯಕ್ತಿ. ಅತ್ಯುತ್ತಮ ಶೈಕ್ಷಣಿಕ ಅರ್ಹತೆಗಳು, ಬಹುಮುಖಿ ವ್ಯಕ್ತಿತ್ವ, ಶಿಕ್ಷಣ ತಜ್ಞ, ಅಂತರರಾಷ್ಟ್ರೀಯ ಸ್ಪೀಕರ್, ಬರಹಗಾರ, ವಾಗ್ಮಿ, ಅಂಕಣಕಾರ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಯಶಸ್ವಿ [more…]

Special Stories

ಡಾ. ಯೋಗೀಶ್ ಕೈರೋಡಿ ಎಂಬ ವಿದ್ವತ್ ಪ್ರತಿಭೆ

ಹುಲ್ಲಿನಷ್ಟು ಸಾಧನೆ ಮಾಡಿ ಬೆಟ್ಟದಷ್ಟು ಪ್ರಚಾರ ಪಡೆಯುವ ಕಾಲವಿದು. ಕೊಡುಗೆಗಿಂತ ಪ್ರಚಾರವೇ ಅಧಿಕವಾದರೆ ಬಹಳ ಕಾಲ ಉಳಿಯದು. ಕೆಲವರದ್ದು ಹಾಗಲ್ಲ, ಅವರ ಕೆಲಸವೇ ಮಾತನಾಡುತ್ತದೆ. ಬಹುಕಾಲ ಉಳಿಯುತ್ತದೆ. ಅಂತಹ ಪ್ರತಿಭಾ ಸಂಪನ್ನ ಡಾ. ಯೋಗೀಶ್ [more…]

News

ನಿಮ್ಮ ಪ್ರತಿಭೆ ನಮ್ಮ ವೆದಿಕೆ : ಬಿಲ್ಲವ ವರ್ರಿಯರ್ಸ್

ಬಿಲ್ಲವರಿಂದಲೇ ಬಿಲ್ಲವರಿಗಾಗಿಯೇ ಬಿಲ್ಲವರಿಗೋಸ್ಕರವೇ – ಬಿಲ್ಲವ ವರ್ರಿಯರ್ಸ್ ( www.billavaswarriors.com ) ವೆಬ್ ಸೈಟ್ ನಲ್ಲಿ ನಿಮ್ಮ ಪ್ರತಿಭೆಗೆ ಹಾಗು ಲೇಖನಕ್ಕೆ ಜಾಗ ಕಲ್ಪಿಸಿ, ನಿಮ್ಮ ಪ್ರತಿಭೆ ಯನ್ನು ಜಗತ್ತಿನಾದ್ಯಂತ ವಿಸ್ತರಿಸುವ ಕಾರ್ಯ ನಮ್ಮದು.ನೀವು ಮಾಡಬೇಕಿರುವುದು [more…]

Special Stories

ಕಾಂತಬಾರೆ ಬುದಾಬಾರೆ ತುಳುನಾಡ ಶಕ್ತಿಗಳ ಕಥೆ

ಮುಲ್ಕಿ ಸೀಮೆಯ ಅವಳಿ ವೀರರಾದ ಕಾಂತಬಾರೆ ಬೂದ ಬಾರೆಯರು ಕೋಟಿ ಚೆನ್ನಯರ ನಂತರದ ಕಾಲ ಘಟ್ಟದಲ್ಲಿ ಹುಟ್ಟಿ ತಮ್ಮದೇಯಾದ ಇತಿಹಾಸ ಸೃಷ್ಟಿಸಿದರು.ಮುಲ್ಕಿ ಸೀಮೆಯ ಸಾಮಂತರಸರ ಆಳ್ವಿಕೆಯ ಚಂದ್ರರಾಜ ಬಲ್ಲಾಳನು ಮುಲ್ಕಿ ಕೊಲ್ಲೂರಿನ ಸೀಮಂತೂರಿನಲ್ಲಿ ರಾಜ್ಯಭಾರ [more…]