ಮುಂಬಯಿ ಎನ್ಸಿಪಿ (ಎಸ್ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ

ಮುಂಬಯಿ, ಮಾ. 21: ಎನ್ಸಿಪಿ (ಎಸ್ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು ಮೂಲದವರಾದ ಲಕ್ಷ್ಮಣ್ ಸಿ. ಪೂಜಾರಿ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದು 1997ರ ಬಿಎಂಸಿ ಚುನಾವಣೆಯ ನಗರ ಸೇವಕ ಅಭ್ಯರ್ಥಿಯಾಗಿದ್ದರು. 1999ರ ಎನ್ಸಿಪಿ ಆರಂಭದಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು ಶರದ್ ಪವಾರ್ ಅವರ ನಿಕಟವರ್ತಿ ಎಂದೇ ಗುರುತಿಸಿಕೊಂಡಿದ್ದಾರೆ. ಇವರು ಮಾಡಾ ಸದಸ್ಯರಾಗಿ, […]
ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು

ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ ಬಂತು. ನಾನು ಕಳೆದ ವಾರ ಸ್ನೇಹಿತರೊಂದಿಗೆ ದುಬೈಗೆ ತೆರಳಿದ್ದು ಈ ವಿಚಾರವನ್ನು ನನ್ನ ಸ್ನೇಹಿತರೊಬ್ಬರಲ್ಲಿ (ಮಂಗಳೂರಿನ)ಹಂಚಿಕೊಂಡಿದ್ದೆ ಬಹುಷಃ ಅವರಿಂದಾಗಿ ನನಗೆ ಬಿಲ್ಲವಾಸ್ ಫ್ಯಾಮಿಲಿ ಯ ಸಂಪರ್ಕ ಸಾಧ್ಯವಾಯಿತು. ದುಬೈಗೆ ಆಗಮಿಸಿದ ವಿಷಯ ತಿಳಿದ ಬಿಲ್ಲವಾಸ್ ಫ್ಯಾಮಿಲಿ ಯವರು ನನ್ನನ್ನು ಸಂಪರ್ಕಿಸಿ ಭಾನುವಾರದ ಕಾರ್ಯಕ್ರಮಕ್ಕೆ […]
ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ

ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಶ್ರೀ ಗೋಕರ್ಣಾಥೇಶ್ವರ ಕ್ಷೇತ್ರ,ಕೂದ್ರೋಳಿ ಇದರ ಕೋಶಾಧಿಕಾರಿಯಾದ ಶ್ರೀಯುತ ಪದ್ಮರಾಜ್ ಆರ್ ಪೂಜಾರಿ , ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶದಂತೆ ಎಲ್ಲರ ಜೊತೆಗೂಡಿ,ಎಲ್ಲ ಸಮಾಜದವರನ್ನು ಗೌರವಿಸಿ ಒಟ್ಟುಗೂಡಿಸಿ ಮುನ್ನಡೆಯಾಗಬೇಕು.ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಸಮಾನವಾಗಿ ನಾವು […]
ಕೊಲ್ಲಿ ರಾಷ್ಟ್ರ ಕತಾರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್

ಕೊಲ್ಲಿ ರಾಷ್ಟ್ರ ಕತಾರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ ಎಂಬುದಕ್ಕೆ ಕತಾರ್ ಬಿಲ್ಲವಸ್ ಅಜಂತ ಸಾಕ್ಷಿ. 2012 ರಲ್ಲಿ ಆರಂಭಗೊಂಡ ಈ ಬಿಲ್ಲವ ಸಮಾಜದ ಸಂಘಕ್ಕೆ ನೂತನ ಮಹಿಳಾ ಅಧ್ಯಕ್ಷೆಯಾಗಿ ಮೊಟ್ಟಮೊದಲ ಬಾರಿಗೆ ಅಪರ್ಣ ಶರತ್ ರವರನ್ನು ಸಂಘದ ಸದಸ್ಯರು ಸರ್ವಾನುಮತದಿಂದ ಆಯ್ಕೆಮಾಡಿದ್ದಾರೆ. ಅಪರ್ಣ ರವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ […]
ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ

ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು ವೈಧ್ಯಕೀಯ ನೆರವು ನೀಡುವುದಲ್ಲದೆ ಬಿಲ್ಲವ ಸಮಾಜದ ವತಿಯಿಂದ ವೈಧ್ಯಕೀಯ ಕಾಲೇಜಿನ ಅಗತ್ಯತೆಯನ್ನು ಅಲ್ಲಿ ನೆರೆದವರೆಲ್ಲರಿಗೆ ಮನವರಿಕೆ ಮಾಡಿದಲ್ಲದೆ ಶೀಘ್ರವೇ ಅದರ ಬಗ್ಗೆ ಕಾರ್ಯಪ್ರವರ್ತರಾಗಲು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಮಂಡಳಿಗೆ ವೈಧ್ಯಕೀಯ ಸಂಸ್ಥೆ ಯ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡಬೇಕೆಂದು ಮನವಿ ನೀಡಿ […]
ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಲಾಯಿತು. ಪಾವನ ಕ್ಷೇತ್ರವಾಗಿರುವ ಗೆಜ್ಜೆಗಿರಿ ಭಕ್ತರ ಪಾಲಿನ ಕಾಮಧೇನು ಆಗಿ ಕಂಗೊಳಿಸುತ್ತಿದೆ. ದೇಯಿ ಬೈದೆತಿ, ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಮಾಜದ ಸಂಘಟನಾತ್ಮಕ […]
ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ ದಮ್ಮಾಮ್ ನಲ್ಲಿ ಅಲ್ಲಿಯ ಬಿಲ್ಲವ ನಾಯಕರು ಸೇರಿ ಗಾರ್ನಿಸ್ ಹೋಟೆಲ್ ನಲ್ಲಿ ಬಿಡುಗಡೆ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೇವಾ ಸಮಿತಿ ಸೌದಿ ಅರೇಬಿಯಾದ ಸಂಚಾಲಕರಾದ ಸತೀಶ್ ಕುಮಾರ್ ಬಜಾಲ್ ಈ ಕ್ಷೇತ್ರ ದ ಮಹತ್ವವನ್ನು ತಿಳಿಸಿ , […]
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜ ಪೂಜೆ, ಧ್ವಜಾರೋಹಣ, ತೈಲಾಭಿಷೇಕ, ಮಹಾಪೂಜೆ, ರಾತ್ರಿ ಭಜನಾ ಕಾರ್ಯಕ್ರಮ, ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ ನೆರವೇರಿತು. ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಉಪಾಧ್ಯಕ್ಷೆ ಊರ್ಮಿಳಾರಮೇಶ್, ಟ್ರಸ್ಟಿಗಳಾದ ರವಿಶಂಕರ್ ಮಿಜಾರ್, ಜಗದೀಪ್ ಡಿ. […]
ಬಿಲ್ಲವ ಸಮಾಜ ಸೇವಾ ಸಂಘ ಪುಣೆ ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ

ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ ತಯಾರಿಯ ಬಗ್ಗೆ ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ ಬುಧವಾರ ಕಾತ್ರಜ್ ನಹೋಟೆಲ್ ಸೃಷ್ಟಿ ಯಲ್ಲಿ ನಡೆಯಿತು. ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ ಇವರನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮದ ಮೊದಲಿಗೆ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ಪ್ರಯುಕ್ತ ಪ್ರತಿಮೆಗೆಮಾಲಾರ್ಪಣೆಗೈದು ಗೌರವ ಸಲ್ಲಿಸಲಾಯಿತು ವಿಶ್ವ ಬಿಲ್ಲವ […]
ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ

ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್ ಸಾಲಿಯಾನ್ ಅವರನ್ನು ವಿನಯಪೂರ್ವಕವಾಗಿ ಬೀಳ್ಕೊಡಲಾಯಿತು. ಈ ಬೀಳ್ಕೊಡುಗೆ ಸಮಾರಂಭದ ಆರಂಭವನ್ನು ಬಿಲ್ಲವಾಸ್ ಕತಾರ್ ನ ಸಾಂಸ್ಕ್ರತಿಕ ಕಾರ್ಯದರ್ಶಿ ಪೂಜಾ ಜಿತಿನ್ ಮಾಡಿದರು. ಸ್ವಾಗತ ಭಾಷಣವನ್ನು ಸಂಘದ ಉಪಾಧ್ಯಕ್ಷೆ ಶ್ರೀಮತಿ ಅಪರ್ಣ ಶರತ್ ಅವರು ಮಾಡಿದರು. ಸರಳ ಸಜ್ಜನಿಕೆಯ, ನಿರಾಡಂಬರ, ಮೃದು ಸ್ವಭಾವದ […]