TOP STORIES:

FOLLOW US

ಉಜಿರೆ ಕನ್ಯಾಡಿ ಸರ್ಕಾರಿ ಶಾಲೆಗೆ 1.65 ಲಕ್ಷ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್  & ಬೈಟ್ ಐಟಿ ಕಂಪನಿಯ ಶ್ರೀ ಪ್ರಕಾಶ್ ರಾವ್ ಇವರು ನೀಡಿದ ಒಂದು ಲಕ್ಷ ಅರವತ್ತೈದು ಸಾವಿರ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಅನ್ನು ಶ್ರೀ ರಾಮಕ್ಷೇತ್ರ ದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕನ್ಯಾಡಿಯ ಸರ್ಕಾರಿ ಶಾಲೆಗೆ ಹಸ್ತಾಂತರ ಮಾಡಿ ಸ್ಮಾರ್ಟ್ ಕ್ಲಾಸ್ ನ ಸದುಪಯೋಗವನ್ನು ಚೆನ್ನಾಗಿ ಪಡೆದು ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳ […]

ದುಬೈಯಲ್ಲಿ ಶಿಕ್ಷಣ ಪಡೆಯುತ್ತಿರುವ ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ…

ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ… ಇತ್ತೀಚಿನ ಕಾಲಗಟ್ಟದಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್‌  ಟಿವಿ ಇಂಟರ್ನೆಟ್ ಗಳ ಜೊತೆಗೆ ಕಾಲ‌ ಕಳೆಯುತ್ತಿರುವಾಗ, ಇಳ್ಳೊಬ್ಬಲು ತನ್ನ ರಜಾದಿನಗಳನ್ನು ಯಕ್ಷಗಾನ ಭಜನೆ, ಇನ್ನು‌ ಅನೇಕ‌ ನೃತ್ಯಗಳ ಕಡೆ ಗಮನ ಹರಿಸಿ ತನ್ನ ಬಾಲ್ಯವನ್ನು ಕಳೆಯುತ್ತಿದ್ದಾಳೆ. ದುಬೈಯಲ್ಲಿ ಶಿಕ್ಷಣ ಪಡೆಯುತ್ತಿರುವ ಈ ಪುಟಾನಿ‌ ಪ್ರೀಷ ಪೂಜಾರಿ, ಬೆಳುವಾಯಿ ಪ್ರೇಮ್ ಶ್ರೀ ಪೂಜಾರಿ ಹಾಗು ಜಯಶ್ರಿ ದಂಪತಿಯ ಸುಪುತ್ರಿ ಯಾಗಿರುವ ಇವಳು, ಬಾಲ್ಯದಿಂದಲೇ ಹೆತ್ತವರ ಮಾರ್ಗದರ್ಶನದಂತೆ ನೃತ್ಯ, ಯಕ್ಷಗಾನ, ಭ್ರರತನಾಟ್ಯ,  ಭಜನೆ ಹಾಗು […]

ಛಲ ಬಿಡದೆ ಹೋರಾಡಿ ವಿರೋಧಿಗಳ ಕುತಂತ್ರವನ್ನು ಮನದಟ್ಟು ಮಾಡುವಲ್ಲಿ ಯಶಸ್ವಿಯಾದ ಮಹೇಶ್ ಕೋಟ್ಯಾನ್

lಮಂಗಳೂರು SEZ ಸಂತ್ರಸ್ತರ ನಡುವಿನ ಛಲ ಬಿಡದ ಹೋರಾಟಗಾರ ಆತ ಆಗ ಹದಿಹರೆಯದ ಹುಡುಗ, ಸಂಘಟನೆಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜೀವನೋಪಾಯಕ್ಕಾಗಿ ಕುಟುಂಬದ 16 ಎಕರೆ ಜಾಗದಲ್ಲಿ ವಾಣಿಜ್ಯ ಕೃಷಿ ಬೆಳೆಯುವ ಚಿಂತನೆಯಲ್ಲಿ ಇದ್ದವನು. ಈ ಬಗ್ಗೆ ಹಲವಾರು ಅಧ್ಯಯನಗಳನ್ನು ಮಾಡುತ್ತಿದ್ದನು. ಜಾಗದಲ್ಲಿರುವ ದೈವ ದೇವರುಗಳಿಗೆ ಅಷ್ಟೇ ನಿಷ್ಠೆಯಿಂದ ಕ್ರಿಯಾ ಕರ್ಮಗಳನ್ನು ಮಾಡುತ್ತಾ ಬಂದಿದ್ದ. ಒಮ್ಮೆಲೆ ಸಿಡಿಲು ಬಡಿದಂತೆ ಭೂಸ್ವಾಧೀನದ  ನೋಟಿಸು ಬಂದು ಬಾಗಿಲಿಗೆ ಅಪ್ಪಳಿಸಿತು. ತಾನು ಬಾಲ್ಯದಿಂದ ತೊಡಗಿಸಿ ಕೊಂಡಿರುವ  ಸಂಘಟನೆಯ ಮುಂದಾಳುಗಳ ಜೊತೆ […]

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ

ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ  ಚತುರ್ಭಾಷಾ ತಾರೆ, ಚಿರಶ್ರೀ ಅಂಚನ್ ನಿಶ್ಚಿತಾರ್ಥ ನೆರವೇರಿದೆ. ಫೆ.3ರಂದು ಚಿರಶ್ರಿ ಹಸೆಮಣೆ ಏರಲಿದ್ದಾರೆ. ಚಿರಶ್ರೀ ಅಂಚನ್ ತುಳು, ಕನ್ನಡ, ತಮಿಳು ಮತ್ತು ತೆಲುಗಿನಲ್ಲೂ ನಟಿಸಿದ್ದಾರೆ. ಕಲ್ಪನಾ 2 (2016) ಮತ್ತು ಹುಲಿರಾಯ (2017) ಈ ಸಿನಿಮಾದ ಮೂಲಕ ಇವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಚಿರಶ್ರೀ […]

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ ನಿರ್ದೇಶನ ಗೊಂಡಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಮೆಸ್ಕಾಂ ಸಲಹಾ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಉಳಿದಂತೆ ಮುಹಮ್ಮದ್ ರಿಯಾಝ್ ನೆಹರೂ ನಗರ, ಜೋಸೆಫ್ ಪ್ರವೀಣ್ ರೋಡ್ರಿಗಸ್ ಕಾವಳಪಡೂರು, ಅಶೋಕ್ ಭಂಡಾರಿಬೆಟ್ಟು, ರೇಶ್ಮ ತೇಲೀಸ್ ಬೋಳಂಗಡಿ, […]

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 

ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ , ಕನ್ನಡ ನಾಡು ನುಡಿಗೆ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿ ಯನ್ನು ಶ್ರೀ ಕೆ.ಪಿ ಮಂಜುನಾಥ್ ಸಾಗರ್ ಅವರಿಗೆ ಪ್ರಧಾನ ಮಾಡಲಾಯಿತು. ಕನ್ನಡ ಭಾಷೆಗೆ, ಸಂಸ್ಕೃತಿಗೆ ತಮ್ಮದೇ ಆದ ಕೊಡುಗೆ ನೀಡಿದ ಮಂಜುನಾಥ್ ಸಾಗರ್ ಅವರು […]

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ

ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ ಬ್ರಹತ್ ಮೊತ್ತದ ಕೊಡುಗೆ ನೀಡಿದ ಶಾಲೆಯ ಹಳೆ ವಿಧ್ಯಾರ್ಥಿ ಮತ್ತು ಉದ್ಯಮಿಗಳಾದ ಸುಭಾಷ್ ಪೂಜಾರಿಯವರು 9 ಲಕ್ಷದ ಮೌಲ್ಯದ ಶಾಲಾ ವಾಹನವನ್ನು ಶಾಲೆಗೆ ಹಸ್ತಾಂತರಿಸಿದರು. ವೇದಿಕೆಯಲ್ಲಿ ದಾನಿಗಳಾದ ಸುಭಾಷ್ ಪೂಜಾರಿ ಹಾಗೂ ಶಾಲೆಯ ವಾಹನ ಇಂಧನ ವ್ಯೆವಸ್ಥೆ ಮಾಡಿದ ರಾಜೇಶ್ ಪೂಜಾರಿ ಇವರನ್ನು […]

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು

ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ನಲ್ಲಿ ನಡೆಯಿತು. ಮೇಜರ್ ದಾಮೋದರ್ ಸುವರ್ಣ ಯೆಯ್ಯಾಡಿ ಇವರು ರಾಷ್ಟ್ರ ಧ್ವಜಾರೋಹಣ ಗೈದು ದೇಶದ ಸ್ವಾತಂತ್ರ್ಯ ತ್ಯಾಗ ಬಲಿದಾನದ ಮೂಲಕ ಲಭಿಸಿದೆ.ಕಾನೂನು ಪರಿಪಾಲನೆ ಜತೆಗೆ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಅನುಭವಿಸಬೇಕು. ದೇಶದ ಏಳಿಗೆಗಾಗಿ ಕೊಡುಗೆ […]

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ ಮಾಡಲಾಯಿತು. ಕಳೆದ ಹಲವು ವರ್ಷದ ಹಿಂದೆ ಬ್ರಹ್ಮ ಶ್ರೀ ನಾರಾಯಣ ಗುರುಗಳ ಆದರ್ಶವನ್ನು ಮುಂದಿಟ್ಟುಕೊಟ್ಟು ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ)ಸ್ಥಾಪಿಸಿ ಸಮಾಜ ಸೇವೆಗೆ ಮುನ್ನುಡಿ ಬರೆದರು.. ಸಮಾಜ ಸೇವೆಯ ಮುಂಚೂಣಿಯಲ್ಲಿರುವ ಜಿಲ್ಲೆ ಕಂಡ ಯುವ ನಾಯಕ ಶ್ರೀ ಉದಯ ಪೂಜಾರಿಯವರ ಸಮಾಜ […]

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ

ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು.ವೃತ್ತಿಯಲ್ಲಿ ಶಿಕ್ಷಕರಾಗಿ ಪ್ರವೃತ್ತಿಯಲ್ಲಿ ಭಾಗವತರಾಗಿ ಜೊತೆಗೆ ವಿಟ್ಲದ ನಾಡಕಛೇರಿ, ಸಬ್ ರಿಜಿಸ್ಟ್ರರ್ ಆಫೀಸ್, ಆರಕ್ಷಕ ಠಾಣೆ ಗೆ ಮನವಿ ಕೊಡಲು ಬರುವ ಅದೆಷ್ಟೋ ಬಡ ಜೀವಗಳಿಗೆ ತಮ್ಮ ಬರಹದ ಮೂಲಕ ನೋವಿನ ಧ್ವನಿಯಾಗಿದ್ದವರು. ಇವರು ಮೂವರು ಪುತ್ರಿಯರನ್ನು ಹಾಗೂ […]