TOP STORIES:

FOLLOW US

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ: ಬಿಲ್ಲವ ಈಡಿಗ ಸೇರಿ ಒಟ್ಟು 26 ಪಂಗಡಗಳ ಬೃಹತ್ ಜಾಗೃತ ಸಮಾವೇಶದ ಪೂರ್ವಭಾವಿ ಸಭೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ 10 ರಂದು ಸಮಾಜದ ಸಮಸ್ತ ಸ್ವಾಮಿಜಿಗಳ ಉಪಸ್ಥಿತಿಯಲ್ಲಿ ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷರಾದ ಎಂ. ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಜರಗುವ ಬಿಲ್ಲವ ಈಡಿಗ ಸೇರಿ ಒಟ್ಟು 26 ಪಂಗಡಗಳ ಬೃಹತ್ ಜಾಗೃತ ಸಮಾವೇಶದ ಪೂರ್ವಭಾವಿ ಸಭೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜರಗಿತು. ಸಮಾವೇಶದಲ್ಲಿ ಎಲ್ಲರನ್ನೂ ಸೇರಿಸಿಕೊಂಡು ಒಗ್ಗಟ್ಟಿನಿಂದ ಸಮಾಜ ಕೆಲಸ ಮಾಡಬೇಕು, ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸ ಬೇಕು, ಬಿಲ್ಲವ ಸಂಘ ಯುವಸಂಘಟನೆಗಳು ಬಸ್ಸಿನ ವ್ಯವಸ್ಥೆ ಮಾಡಿಕೊಂಡು ಸಮಾವೇಶಕ್ಕೆ […]

ಯುವವಾಹಿನಿ(ರಿ) ಇದರ ಸಕ್ರಿಯ ಸದಸ್ಯ ಶ್ರೀ ಮೋಹನ್ ದಾಸ್. ಕೆ ನಮ್ಮ ಜೊತೆ ಇನ್ನಿಲ್ಲ ಭಾವಪೂರ್ಣ ನಮನಗಳು

ಶ್ರೀ ಮೋಹನ್ ದಾಸ್. ಕೆ ನಮ್ಮ ಜೊತೆ ಇನ್ನಿಲ್ಲ ಭಾವಪೂರ್ಣ ನಮನಗಳು ಯುವವಾಹಿನಿ(ರಿ) ಇದರ  ಸಕ್ರಿಯ ಸದಸ್ಯ, ಕಂಕನಾಡಿ ಬಿಲ್ಲವ ಸಂಘದ ಸದಸ್ಯ, ಕಂಕನಾಡಿ ಗರಡಿ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಸಾಮರಸ್ಯ, ಸಹಬಾಳ್ವೆ, ಜಾತ್ಯಾತೀತ ಸಿದ್ಧಾಂತದ ಬಗ್ಗೆ ಅಪಾರ ಕಾಳಜಿ ಇರುವ  ಮೋಹನ್ ದಾಸ್ ಕೆ ನಮ್ಮನ್ನು ಅಗಲಿದ್ದಾರೆ.ಮೃತರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ. ಮೃತರ ಅಂತ್ಯಕ್ರಿಯೆಯು ಇಂದು ಬೆಳಿಗ್ಗೆ 10:00 ಗಂಟೆಗೆ   ನೆರವೇರುವುದು. ಮನೆ […]

ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!

ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..! ಅದಷ್ಟೇ ನಾವು ಪ್ರಾರ್ಥಮಿಕ ಶಿಕ್ಷಣ ಮುಗಿಸಿ ಕಾಲೇಜು ಸೇರಿದ ಸಮಯ. ಆಗ ತಾನೇ ಭೂಗತ ಜಗತ್ತು ಮಂಗಳೂರನ್ನು ಕಬ್ಜಾ ಮಾಡಲು ಹವಣಿಸುತ್ತಿದ್ದ ಕಾಲ.ಸಂಘ ಸಿದ್ಧಾಂತವನ್ನು ನೆಚ್ಚಿಕೊಂಡಿರುವ ನಾವು ಸಂಘದಂಗಳದಲ್ಲಿ ಆಟ ಆಡಿಕೊಂಡು ಸಂಘದ ಪ್ರಾರ್ಥಮಿಕ ಶಿಕ್ಷಾ ವರ್ಗ ಮುಗಿಸಿ ವಿದ್ಯಾರ್ಥಿಗಳಿಗೆ ನಾಯಕರಾಗಿದ್ದೆವು. ಉದಯ ಪೂಜಾರಿ ಎನ್ನುವ ಯುವಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಬ್ರಹ್ಮ ಶ್ರೀ ನಾರಾಯಣ ಗುರುಗಳ ಆಶೀರ್ವಾದವೇ ಸರಿ.ಕಾಲೇಜು ಸಮಯದಲ್ಲೇ ವಿದ್ಯಾರ್ಥಿಗಳಿಗೆ ನಾಯಕನಾಗಿದ್ದು ಕೊಂಡು […]

“ಮಂಗಳೂರು ದಸರಾ ವೈಭವ” ಪೋಟೊಗ್ರಫಿ ಸ್ಪರ್ಧೆ ಪೋಸ್ಟರ್ ಬಿಡುಗಡೆ

ಮಂಗಳೂರಿನ ವೈಭವದ ದಸರಾ ಹಬ್ಬದ ರಂಗನ್ನು ಮತ್ತಷ್ಟು ಹೆಚ್ಚಿಸಲು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಮಂಗಳೂರು ವಲಯ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ “ಮಂಗಳೂರು ದಸರಾ ವೈಭವ” ಶೀರ್ಷಿಕೆಯಡಿ ಆಯೋಜಿಸಲಾದ ರಾಜ್ಯ ಮಟ್ಟದ ಪೊಟೋಗ್ರಫಿ ಮತ್ತು ವಿಡಿಯೋಗ್ರಫಿ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಶ್ರೀ ಕ್ಷೇತ್ರ ಕುದ್ರೋಳಿ ದೇವಸ್ಥಾನದ ಸಾಂಸ್ಕ್ರತಿಕ ವೇದಿಕೆಯಲ್ಲಿ ಮಂಗಳವಾರ ನೆರವೇರಿತು. ಶ್ರೀ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಟ್ರಸ್ಟಿ ರವಿ ಶಂಕರ್ ಮಿಜಾರ್, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೆಂದ್ರ ಪೂಜಾರಿ, […]

ಕೊಲ್ಯ: ಯುವವಾಹಿನಿ (ರಿ ) ಕೊಲ್ಯ ಘಟಕವತಿಯಿಂದ ಹುಚ್ಚು ನಾಯಿ ನಿಯಂತ್ರಣ ಲಸಿಕಾ ಶಿಬಿರ

ರೋಟರಿ ಸಮುದಾಯ ದಳ ಕೊಲ್ಯ, ಯುವವಾಹಿನಿ (ರಿ ) ಕೊಲ್ಯ ಘಟಕ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಇಲ್ಲಿ ಹುಚ್ಚು ನಾಯಿ ನಿಯಂತ್ರಣ ಲಸಿಕಾ ಶಿಬಿರ ನಡೆಯಿತು. . ಜಯರಾಮ್ ಶೆಟ್ಟಿ (ಅಧ್ಯಕ್ಷರು, ರೋಟರಿ ಕ್ಲಬ್ ಮಂಗಳೂರು ಪೂರ್ವ), ರೊ. ಸದಾಶಿವ ಶೆಟ್ಟಿ (ಕಾರ್ಯದರ್ಶಿ, ರೋಟರಿ ಕ್ಲಬ್ ಮಂಗಳೂರು ಪೂರ್ವ), ರೊ. ವಿನೋದ್ ಕುಡ್ವ(assistant Governor rotary district ), ಶ್ರೀ ಪ್ರಕಾಶ್. H(ಅಧ್ಯಕ್ಷರು, ಸಾರ್ವಜನಿಕ ಶಾರದೋತ್ಸವ […]

ಯುವವಾಹಿನಿ ರಿ ಕೊಲ್ಯ ಘಟಕದ ವತಿಯಿಂದ ಮನೆಮನ ಬೆಳಗಿಸಿದ ಗುರುಭಜನೆ , ಗುರುಸ್ಮರಣೆ

ಯುವವಾಹಿನಿ ರಿ ಕೊಲ್ಯ ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಪರಿಪಾಲನೆ ಮಾಡುವ ಕಾರ್ಯಗಳಿಗೆ ಪೂರಕವಾಗಿ ನಮ್ಮ ಘಟಕದ ನಾರಾಯಣ ಗುರು ತತ್ವಾದರ್ಶಗಳ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕಿ ಶ್ರೀಮತಿ ರಶ್ಮಿ ಸನಿಲ್ ರವರ ತರವಾಡು ಮನೆ ಕಣೀರುತೋಟದಲ್ಲಿ ದಿನಾಂಕ 05-10-2023 ನೇ ಗುರುವಾರದಂದು ಸಂಜೆ ಗುರುಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮವು ಬಹಳ ಅರ್ಥಪೂರ್ಣವಾಗಿ ಜರುಗಿತು. ಭಗವಂತನೊಂದಿಗೆ ನೇರವಾಗಿ ಸಂವಾದಿಸುವ ಸಾಧನವೆಂದರೆ ಅದು ಭಜನೆ. ಭಜನೆ ಇದ್ದಲ್ಲಿ ಎಂದಿಗೂ ವಿಭಜನೆ ಇರುವುದಿಲ್ಲ. ದೇವರ ನಾಮವನ್ನು, ಮಹಿಮೆಯನ್ನು […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ ತೊಂಭತ್ತರ ದಶಕದಿಂದ ಸನ್ಮಾನ್ಯ ಜನಾರ್ದನ ಪೂಜಾರಿಯವರು ತನ್ನ ಅಪೂರ್ವ ಇಚ್ಛಾಶಕ್ತಿಯಿಂದ ಚಿಕ್ಕ ದೇವಸ್ಥಾನವಾಗಿದ್ದ ಶೀಗೋಕರ್ಣನಾಥ ಕ್ಷೇತ್ರವನ್ನು ಅಭೂತಪೂರ್ವವಾಗಿ ನವೀಕರಿಸಿ, ಇಡೀ ವಿಶ್ವದ ಗಮನವನ್ನು ಶ್ರೀಕ್ಷೇತ್ರದತ್ತ ಸೆಳೆಯುವಂತೆ ಅಭಿವೃದ್ಧಿ ಪಡಿಸಿದರು.ಬಿಲ್ಲವ ಸಮಾಜದ ಪ್ರಶ್ನಾತೀತ ನಾಯಕರೂ ರಾಷ್ಟ್ರ ಮಟ್ಟದ ರಾಜಕೀಯ ಮತ್ಸದ್ಧಿಯೂ ಆಗಿರುವ  ಶ್ರೀ ಬಿ ಜನಾರ್ದನ ಪೂಜಾರಿ ಯವರಿಗೆ ಬಹುಶಃ  ಶ್ರೀ ನಾರಾಯಣ ಗುರುಗಳೇ ನೀಡಿದ ಪ್ರೇರಣೆಯೋ ಶ್ರೀ ಗೋಕರ್ಣನಾಥನ […]

ಕಳೆದ ವರ್ಷದಂತೆ ಈ ವರ್ಷ ಸಹ ಮಂಗಳೂರು- ಪುತ್ತೂರು ಗೆಜ್ಜೆಗಿರಿಗೆ ಕೆ. ಎಸ್. ಆರ್. ಟಿ.ಸಿ ಟೂರ್ ಪ್ಯಾಕೇಜ್

ಕಳೆದ ವರ್ಷದಂತೆ ಮಂಗಳೂರು-ಪುತ್ತೂರು ದೀಪಾವಳಿ ಟೂರ್ ಪ್ಯಾಕೇಜ್ ಜೊತೆ  ಈ ವರ್ಷ ಹೊಸದಾಗಿ ಮಂಗಳೂರು- ಪುತ್ತೂರು ಗೆಜ್ಜೆಗಿರಿಗೆ ಅಕ್ಟೋಬರ್ 19,20,21,22,23,24 ಕ್ಕೆ ಕೆ. ಎಸ್. ಆರ್. ಟಿ.ಸಿ ಟೂರ್ ಪ್ಯಾಕೇಜ್ ಏರ್ಪಡಿಸುವುದಾಗಿ  ಮಂಗಳೂರು ಕೆ. ಎಸ್. ಆರ್. ಟಿ. ಸಿ. ಪ್ರಮುಖ ನಿಯಂತ್ರಣ ಅಧಿಕಾರಿ(D C) ತಿಳಿಸಿದ್ದಾರೆ. ಮಂಗಳೂರು ಕೆ. ಎಸ್. ಆರ್. ಟಿ. ಸಿ ವಿಭಾಗ ಕಳೆದ ವರ್ಷದಂತೆ ಈ  ವರ್ಷ ಕೂಡ ಮಂಗಳೂರು ದಸರಾ ದರ್ಶನ ಹಮ್ಮಿಕೊಂಡಿದ್ದು ಕಳೆದ ವರ್ಷ ದೀಪಾವಳಿಗೆ ಮಂಗಳೂರು – […]

ಅಕ್ಟೋಬರ್ 15 ರಿಂದ 25, ಮಂಗಳೂರು ಕುದ್ರೋಳಿ ದೇವಸ್ಥಾನದ ದಸರಾ ಮಹೋತ್ಸವ

ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ ದೇವಸ್ಥಾನದ ದಸರಾ ಮಹೋತ್ಸವ ಅಕ್ಟೋಬರ್ 15 ರಿಂದ 25 ರವರೆಗೆ ವಿವಿಧ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ,’’ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್ ತಿಳಿಸಿದ್ದಾರೆ. ಮಂಗಳೂರು ದಸರಾ ಮಹೋತ್ಸವದ 10 ದಿನಗಳ ಕಾಲ ಧಾರ್ಮಿಕ ವಿಧಿವಿಧಾನಗಳು ಮತ್ತು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 24 ರಂದು ಭವ್ಯ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯಲ್ಲಿ ನವದುರ್ಗೆ, ಶಾರದ, ಗಣೇಶನ ಸ್ತಂಭಗಳು ಇರುತ್ತವೆ. ಈ ಬಾರಿ ಅಕ್ಟೋಬರ್ 14 ರಂದು […]

ಆರ್ಥಿಕವಾಗಿ ದಿಕ್ಕು ತೋಚದ ಪಡುಬಿದ್ರಿ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ

ಆರ್ಥಿಕವಾಗಿ ದಿಕ್ಕು ತೋಚದ ಕುಟುಂಬಕ್ಕೆ ಗುರುಬೆಳದಿಂಗಳು ಆಸರೆ ಪಡುಬಿದ್ರಿ: ಅನಾರೋಗ್ಯ ಪೀಡಿತ ತಂದೆ ಹಾಗೂ ಇಬ್ಬರು ಸಹೋದರರನ್ನು ಕಳೆದುಕೊಂಡ ಕಂಚಿನಡ್ಕ ನಿವಾಸಿ ದಿ.ಉದಯ ಪೂಜಾರಿ ಕುಟುಂಬಕ್ಕೆ ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ 50,000ರೂ. ನೆರವು ನೀಡಲಾಯಿತು. ಕುಟುಂಬದ ಆಧಾರವಾಗಿದ್ದ ಸಹೋದರರನ್ನು ಕಳೆದುಕೊಂಡು ಆರ್ಥಿಕವಾಗಿ ತೀರಾ ಸಂಕಷ್ಟದಲ್ಲಿದ್ದ ವೃದ್ಧೆ ತಾಯಿ ಹಾಗೂ ಅವಿವಾಹಿತ ಸಹೋದರಿಯರ ಮನೆಗೆ ಭೇಟಿ ನೀಡಿ ಅವರ ಪರಿಸ್ಥಿತಿ ಅವಲೋಕಿಸಿ ಸಹಾಯಧನ ವಿತರಿಸಲಾಯಿತು. ಅನಾರೋಗ್ಯಪೀಡಿತ ತಂದೆ ಹಾಗೂ ಸಹೋದರರ ಚಿಕಿತ್ಸೆಗೆ ಸಾಕಷ್ಟು ಹಣ ವ್ಯಯಿಸಿ, ಇದ್ದ ಮನೆಯ […]