#ಯುವ ವೈಭವ 2025
05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು
ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು *ಯುವ ವೈಭವ 2025* ಹಾಗೂ ಯುವವಾಹಿನಿ ಸಂಘಟನೆ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದರು.
ವೇದಿಕೆಯಲ್ಲಿ ಸ್ಥಾಪಕ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ, ಗೌರವ ಸಲಹೆಗಾರಾದ ಕೆ ಬಿ ಜಯರಾಮ್, ಆರೋಗ್ಯ ನಿರ್ದೇಶಕರಾದ ಅನಿತಾ ಕಮಲಾಕ್ಷ ಅವರು ಉಪಸ್ಥಿತರಿದ್ದರು.
ಪ್ರಸಿದ್ಧ ಪತ್ರಿಕಾ ಬರಹಗಾರರು ಹಾಗೂ ಮಾದ್ಯಮ ಸ್ನೇಹಿತರು ಈ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು
*ನಮ್ಮ ಯುವ ವೈಭವ 2025 ಕಾರ್ಯಕ್ರಮ ರಾಜ್ಯದ ಮೂಲೆ ಮೂಲೆಗೂ ತಲುಪಿಸಲು ಇಂದಿನ ಪತ್ರಿಕಾಗೋಷ್ಠಿ ಪ್ರಧಾನ ವೇದಿಕೆಯಾಯಿತು*.
ಪ್ರಚಾರ ನಿರ್ದೇಶಕರು
ಯುವವಾಹಿನಿ (ರಿ.)ಬೆಂಗಳೂರು ಘಟಕ

