TOP STORIES:

ವಿಶ್ವ ಮಾನ್ಯ” ಪ್ರಶಸ್ತಿ 2024 ಭಾಜನರಾದ ಉದ್ಯಮಿ ಹಾಗು ಸಮಾಜ ಸೇವಕ ಸತೀಶ್ ಕುಮಾರ್ ಅಂಚನ್ ಬಜಾಲ್


ಸೌದಿ ಅರಬಿಯಾ: ಉದ್ಯಮಿ ಹಾಗು ಸಮಾಜ ಸೇವಕ ಸತೀಶ್ ಕುಮಾರ್ ಅಂಚನ್ ಬಜಾಲ್ ವಿಶ್ವ ಮಾನ್ಯ” ಪ್ರಶಸ್ತಿ 2024 ನೀಡಿ  ಗೌರವಿಸಲಾಯಿತು.

17 ನೇ ವಿಶ್ವ ಕನ್ನಡ ಸಮ್ಮೇಳನವು ಫೆಬ್ರವರಿ 8 ರಂದು ಸೌದಿ ಅರೇಬಿಯಾದಲ್ಲಿ  ಸತೀಶ್ ಕುಮಾರ್ ಅಂಚನ್ ಬಜಾಲ್ ನೇತೃತ್ವದಲ್ಲಿ , ಈ ಕಾರ್ಯಕ್ರಮಕ್ಕೆ   ಬೆನ್ನೆಲುಬಾಗಿ ನಿಂತ ಜನಾಬ್ ಝಕರಿಯಾ ಮತ್ತು ಜನಾಬ್ ಶೇಖ್ ಕರ್ನಿರೆ,ರಫೀಕ್ ಸೂರಿಂಜೆ ಮತ್ತು ಅದೆಷ್ಟೋ ಕಾರ್ಯಕರ್ತರು  ಬಹಳ ವಿಜಂಭಣೆಯಿಂದ ನೆರವೇರಿತು.

ಅಸಮಾನ್ಯರಾಗಿ ಬೆಳೆದು ನಿಂತ ಮೇರು ವ್ಯಕ್ತಿಯ ಸತೀಶ್ ಕುಮಾರ್ ಬಜಾಲ್  ಅದೆಷ್ಟೋ ಸಮಾಜದ ಬಡ ಕುಟುಂಬಗಳಿಗೆ ಸಹಾಯ ಹಸ್ತಾನೀಡಿ , ಕಣ್ಣೀರು ಒರಸುವ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿದ್ದರೆ.

ಮೂಲತ: “ಅಂಚನ್ಸ್ ಹೌಸ್” ಕಂಕನಾಡಿ ಪಕ್ಕಲಡ್ಕ ಬಜಾಲ್ ನವರು. ತಂದೆ :ದಿ! ಚಂದ್ರಶೇಖರ್ ಕುಂದರ್ ಕೊಡಿಯಲ್ ಬೈಲ್,  ತಾಯಿ:ದಿ! ಶಾರದ ಅಂಚನ್, ಕಂಕನಾಡಿ ಪಕ್ಕಲಡ್ಕ, ಬಜಾಲ್.  3ಗಂಡು ಮಕ್ಕಳಲ್ಲಿ ಕಿರಿಯವನು ಸತೀಶ್ ಕುಮಾರ್ ಬಜಾಲ್. ತನ್ನ 3ನೇ ವಯಸಿನಲ್ಲೇ ತಾಯಿಯನ್ನು ಕಳೆದುಕೊಂಡು ನಂತರ ತನ್ನ ಅಜ್ಜಿ ಹಾಗೂ ಮಾವ ಶ್ರೀ ರಾಘವ ಅಂಚನ್ ಆರೈಕೆಯಲ್ಲಿ -ಬಜಾಲ್ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಹಾಗೂ ರೋಸಾರಿಯೊ ಹೈಸ್ಕೂಲ್ ನಲ್ಲಿ ಪ್ರೌಢಶಿಕ್ಷಣ. ಸಂತ ಅಲೋಸಿಯಸ್ ಕಾಲೇಜಿನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಸಂತ ಅಲಾಸಿಯಸ್ ಸಂಧ್ಯಾ ಕಾಲೇಜ್ ವಿಧ್ಯಾಭ್ಯಾಸ ಮುಗಿಸಿದರು.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »