TOP STORIES:

ವಿಶ್ವ ಮಾನ್ಯ” ಪ್ರಶಸ್ತಿ 2024 ಭಾಜನರಾದ ಉದ್ಯಮಿ ಹಾಗು ಸಮಾಜ ಸೇವಕ ಸತೀಶ್ ಕುಮಾರ್ ಅಂಚನ್ ಬಜಾಲ್


ಸೌದಿ ಅರಬಿಯಾ: ಉದ್ಯಮಿ ಹಾಗು ಸಮಾಜ ಸೇವಕ ಸತೀಶ್ ಕುಮಾರ್ ಅಂಚನ್ ಬಜಾಲ್ ವಿಶ್ವ ಮಾನ್ಯ” ಪ್ರಶಸ್ತಿ 2024 ನೀಡಿ  ಗೌರವಿಸಲಾಯಿತು.

17 ನೇ ವಿಶ್ವ ಕನ್ನಡ ಸಮ್ಮೇಳನವು ಫೆಬ್ರವರಿ 8 ರಂದು ಸೌದಿ ಅರೇಬಿಯಾದಲ್ಲಿ  ಸತೀಶ್ ಕುಮಾರ್ ಅಂಚನ್ ಬಜಾಲ್ ನೇತೃತ್ವದಲ್ಲಿ , ಈ ಕಾರ್ಯಕ್ರಮಕ್ಕೆ   ಬೆನ್ನೆಲುಬಾಗಿ ನಿಂತ ಜನಾಬ್ ಝಕರಿಯಾ ಮತ್ತು ಜನಾಬ್ ಶೇಖ್ ಕರ್ನಿರೆ,ರಫೀಕ್ ಸೂರಿಂಜೆ ಮತ್ತು ಅದೆಷ್ಟೋ ಕಾರ್ಯಕರ್ತರು  ಬಹಳ ವಿಜಂಭಣೆಯಿಂದ ನೆರವೇರಿತು.

ಅಸಮಾನ್ಯರಾಗಿ ಬೆಳೆದು ನಿಂತ ಮೇರು ವ್ಯಕ್ತಿಯ ಸತೀಶ್ ಕುಮಾರ್ ಬಜಾಲ್  ಅದೆಷ್ಟೋ ಸಮಾಜದ ಬಡ ಕುಟುಂಬಗಳಿಗೆ ಸಹಾಯ ಹಸ್ತಾನೀಡಿ , ಕಣ್ಣೀರು ಒರಸುವ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿದ್ದರೆ.

ಮೂಲತ: “ಅಂಚನ್ಸ್ ಹೌಸ್” ಕಂಕನಾಡಿ ಪಕ್ಕಲಡ್ಕ ಬಜಾಲ್ ನವರು. ತಂದೆ :ದಿ! ಚಂದ್ರಶೇಖರ್ ಕುಂದರ್ ಕೊಡಿಯಲ್ ಬೈಲ್,  ತಾಯಿ:ದಿ! ಶಾರದ ಅಂಚನ್, ಕಂಕನಾಡಿ ಪಕ್ಕಲಡ್ಕ, ಬಜಾಲ್.  3ಗಂಡು ಮಕ್ಕಳಲ್ಲಿ ಕಿರಿಯವನು ಸತೀಶ್ ಕುಮಾರ್ ಬಜಾಲ್. ತನ್ನ 3ನೇ ವಯಸಿನಲ್ಲೇ ತಾಯಿಯನ್ನು ಕಳೆದುಕೊಂಡು ನಂತರ ತನ್ನ ಅಜ್ಜಿ ಹಾಗೂ ಮಾವ ಶ್ರೀ ರಾಘವ ಅಂಚನ್ ಆರೈಕೆಯಲ್ಲಿ -ಬಜಾಲ್ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಹಾಗೂ ರೋಸಾರಿಯೊ ಹೈಸ್ಕೂಲ್ ನಲ್ಲಿ ಪ್ರೌಢಶಿಕ್ಷಣ. ಸಂತ ಅಲೋಸಿಯಸ್ ಕಾಲೇಜಿನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಸಂತ ಅಲಾಸಿಯಸ್ ಸಂಧ್ಯಾ ಕಾಲೇಜ್ ವಿಧ್ಯಾಭ್ಯಾಸ ಮುಗಿಸಿದರು.


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »