TOP STORIES:

FOLLOW US

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು


ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಉಡುಪಿ ಜಿಲ್ಲೆಯ ಅಂಬಲಪಾಡಿ ವಿಠೋಬ ರುಕುಮಾಯಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಶಿವಕುಮಾರ್ ಪೂಜಾರಿಯವರ ನೇತೃತ್ವದಲ್ಲಿ ಫೆಬ್ರವರಿ 12ರಂದು ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ನಾರಾಯಣ ಗುರು ಅರ್ಬನ್ ಕೊ.ಒಪ್. ಬ್ಯಾಂಕಿನ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್,ಗೋಪಾಲ್ ಬಂಗೇರಾ,ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಸಂಘದ ಸರ್ವ ಪದಾಧಿಕಾರಿಗಳು ಸದಸ್ಯರು ಉಪಸ್ಥಿತಿ ಇದ್ದರು.

ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂದವರು ಪಾಲ್ಗೊಳ್ಳಬೇಕಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರು ವಿನಂತಿಸಿದರು.


Share:

More Posts

Category

Send Us A Message

Related Posts

ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ


Share       ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ ಮುಂಬೈ ವಿಶ್ವವಿದ್ಯಾಲಯದಲ್ಲಿ ಪಿ ಎಚ್. ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸುವರ್ಣರ ಕುರಿತು ಶೋಧ ಪ್ರಬಂಧವನ್ನು


Read More »

ಬೆಳ್ತಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರರ ಹೆಸರಿಡಲು ಮನವಿ


Share       ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ, ಕಳೆದ 50 ವರ್ಷದಲ್ಲಿ ಕ್ಷೇತ್ರದ ಬಡ ಜನತೆಯ ಧ್ವನಿಯಾಗಿ ಕೆಲಸ ಮಾಡಿ ಇಹಲೋಕ ತ್ಯಜಿಸಿದ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸ್ಥಾಪನೆಗೆ ಕಾರಣಕರ್ತರು ಹಾಗೂ


Read More »

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ


Share       ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ನೇರ ನಡೆನುಡಿಯ, ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು


Read More »

ಬಿಲ್ಲವ ಸಮಾಜದ ಭರವಸೆಯ ಸೂರ್ಯ ಜನ್ಮದಿನದ ಸಲುವಾಗಿ ನುಡಿ ಬರಹ


Share       ಎರಡು ವರ್ಷಗಳ ಹಿಂದೆ ಜಯ ಸುವರ್ಣರ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಸಲುವಾಗಿ ಅವರ ಮಗ ಸೂರ್ಯಕಾಂತ್ ಸುವರ್ಣರನ್ನು ಸಂದರ್ಶನ ಮಾಡಲು ಗೊರೆಗಾವ್‍ನಲ್ಲಿರುವ ಜಯ ಸುವರ್ಣರ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿದ್ದೆ. ಜಯ ಸುವರ್ಣರನ್ನೇ


Read More »

ಕಿನ್ನಿಗೋಳಿ: ಬುಡಸಹಿತ ಧರೆಗುರುಳಿದ ಅವಳಿ ವೀರರನ್ನು ತೊಟ್ಟಿಲು ಕಟ್ಟಿ ತೂಗಿದ್ದ ತಾಕೊಡೆ ಮರ ಇನ್ನು ನೆನಪು ಮಾತ್ರ


Share       ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ


Read More »

ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು’: ಬಲು ವಿಶಿಷ್ಠ ಮಂಡೆಕೋಲಿನ ಈ ಅಡ್ಡಣಪೆಟ್ಟು ಆಚರಣೆ..!


Share       ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ.


Read More »