TOP STORIES:

ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಬೆಸ್ಟ್ ಚೇರ್ಮನ್ ಅವಾರ್ಡ್


ಮಲ್ಟಿ ಸ್ಟೇಟ್ ಸಹಕಾರಿ ಬ್ಯಾಂಕ್ ಗಳಲ್ಲಿ  ಒಂದಾದ ಮುಂಬೈಯ ಪ್ರತಿಷ್ಠಿತ *ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರ ದಕ್ಷ  *ಬೆಸ್ಟ್ ಚೇರ್ಮನ್* ಪ್ರಶಸ್ತಿಯನ್ನು *ಭಾರತ ಸರಕಾರದ ಜನರಲ್ ಮಿನಿಸ್ಟ್ರಿ ಆಫ್ ಕಮ್ಯುನಿಕೇಶನ್ಸ್ ನ ನಿರ್ದೇಶಕ ಶ್ರೀ ಸುಮ್ನೆಶ್ ಜೋಶಿರವರು* ಇಂದು ಮುಂಬಯಿ ನ ಲಲಿತ್ ಗ್ರಾಂಡ್ ಹೋಟೆಲ್ ನ ಸಭಾಗೃಹದಲ್ಲಿ ನಡೆದ ಕೋ ಆಪರೇಟಿವ್ ಬ್ಯಾಂಕ್ ನ ಸಭೆಯಲ್ಲಿ ಹಸ್ತಾಂತರಿಸಿದರು. ಸೂರ್ಯಕಾಂತ್ ಬ್ಯಾಂಕಿನ ಜವಾಬ್ದಾರಿಯನ್ನು ದಕ್ಷತೆಯಿಂದ ನಿರ್ವಹಿಸಿದ ಫಲವಾಗಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಏಳು ತಿಂಗಳಲ್ಲಿಯೇ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಭಾರತ್ ಬ್ಯಾಂಕ್ ನ ಜತೆ *ಆಡಳಿತ ನಿರ್ದೇಶಕ  ದಿನೇಶ್ ಬಿ ಸಾಲ್ಯಾನ್,  ಭಾಸ್ಕರ್ ರಾವ್(ಸಿಐಎಸ್ಒ), ಬ್ಯಾಂಕ್ ನ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀ ರೋಹಿತ್ ಉದ್ಯಾವರ್* ಉಪಸ್ಥಿತರಿದ್ದರು. ಭಾರತ್ ಬ್ಯಾಂಕ್ ನಿರಂತರವಾಗಿ ಪ್ರಶಸ್ತಿಗಳನ್ನು  ಪಡೆಯಲು, *ಆಡಳಿತವರ್ಗ, ನಿರ್ದೇಶಕ ಮಂಡಳಿ ಮತ್ತು ಸಿಬ್ಬಂದಿವರ್ಗದವರ* ಅನವರತ ಪರಿಶ್ರಮದಿಂದ ಸಾಧ್ಯವಾಗಿದೆ. ಎಲ್ಲರಿಗೂ  ಅಭಿನಂದನೆಗಳು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »