TOP STORIES:

FOLLOW US

ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಬೆಸ್ಟ್ ಚೇರ್ಮನ್ ಅವಾರ್ಡ್


ಮಲ್ಟಿ ಸ್ಟೇಟ್ ಸಹಕಾರಿ ಬ್ಯಾಂಕ್ ಗಳಲ್ಲಿ  ಒಂದಾದ ಮುಂಬೈಯ ಪ್ರತಿಷ್ಠಿತ *ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರ ದಕ್ಷ  *ಬೆಸ್ಟ್ ಚೇರ್ಮನ್* ಪ್ರಶಸ್ತಿಯನ್ನು *ಭಾರತ ಸರಕಾರದ ಜನರಲ್ ಮಿನಿಸ್ಟ್ರಿ ಆಫ್ ಕಮ್ಯುನಿಕೇಶನ್ಸ್ ನ ನಿರ್ದೇಶಕ ಶ್ರೀ ಸುಮ್ನೆಶ್ ಜೋಶಿರವರು* ಇಂದು ಮುಂಬಯಿ ನ ಲಲಿತ್ ಗ್ರಾಂಡ್ ಹೋಟೆಲ್ ನ ಸಭಾಗೃಹದಲ್ಲಿ ನಡೆದ ಕೋ ಆಪರೇಟಿವ್ ಬ್ಯಾಂಕ್ ನ ಸಭೆಯಲ್ಲಿ ಹಸ್ತಾಂತರಿಸಿದರು. ಸೂರ್ಯಕಾಂತ್ ಬ್ಯಾಂಕಿನ ಜವಾಬ್ದಾರಿಯನ್ನು ದಕ್ಷತೆಯಿಂದ ನಿರ್ವಹಿಸಿದ ಫಲವಾಗಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಏಳು ತಿಂಗಳಲ್ಲಿಯೇ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಭಾರತ್ ಬ್ಯಾಂಕ್ ನ ಜತೆ *ಆಡಳಿತ ನಿರ್ದೇಶಕ  ದಿನೇಶ್ ಬಿ ಸಾಲ್ಯಾನ್,  ಭಾಸ್ಕರ್ ರಾವ್(ಸಿಐಎಸ್ಒ), ಬ್ಯಾಂಕ್ ನ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀ ರೋಹಿತ್ ಉದ್ಯಾವರ್* ಉಪಸ್ಥಿತರಿದ್ದರು. ಭಾರತ್ ಬ್ಯಾಂಕ್ ನಿರಂತರವಾಗಿ ಪ್ರಶಸ್ತಿಗಳನ್ನು  ಪಡೆಯಲು, *ಆಡಳಿತವರ್ಗ, ನಿರ್ದೇಶಕ ಮಂಡಳಿ ಮತ್ತು ಸಿಬ್ಬಂದಿವರ್ಗದವರ* ಅನವರತ ಪರಿಶ್ರಮದಿಂದ ಸಾಧ್ಯವಾಗಿದೆ. ಎಲ್ಲರಿಗೂ  ಅಭಿನಂದನೆಗಳು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »