TOP STORIES:

FOLLOW US

ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು ಒಟ್ಟಾಗ ಬೇಕಿದೆ. ಉದಯ ಪೂಜಾರಿ ಬಲ್ಲಾಳ್ ಭಾಗ್.


ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು

ಒಟ್ಟಾಗ ಬೇಕಿದೆ.

ಬಿಲ್ಲವರು ಎಲ್ಲವನ್ನೂ ಬಲ್ಲವರು.

ಹಿಂದುತ್ವ ಸಿದ್ಧಾಂತವನ್ನು ಅರಿತುಕೊಂಡವರು, ಜಿಲ್ಲೆಯ ಬಹು ಸಂಖ್ಯಾತ ಸಮಾಜ,ರಾಜಕೀಯವನ್ನು ನಿರ್ಧಾರ ಮಾಡುವ ನಿರ್ಣಾಯಕರಾಗಿದ್ದಾರೆ.

ಉದಯ ಪೂಜಾರಿಯವನ್ನು ತುಳಿಯುವ ಪ್ರಯತ್ನ ಬಹಳ ಹಿಂದಿನಿಂದ ನಡೆಯುತ್ತಾ ಇದೆ.ಈ ಹುನ್ನಾರಕ್ಕೆ ಉದಯ ಪೂಜಾರಿಯವರು ಯಾವತ್ತೂ ಹೆದರಿಲ್ಲ,ಹೆದರುವ ಜಾಯಮಾನವು ಅವರದಲ್ಲ.

ಸುಳ್ಳು ಕೇಸ್ ದಾಖಲಿಸಿ ಮನೋ ಸ್ಟೈರ್ಯ ಕುಗ್ಗಿಸಲು

ಪ್ರಯತ್ನ ಪಟ್ಟ ಕೆಲ ಬಿಜೆಪಿಯ ಬೆರಣಿಕೆಯ ನಾಯಕರೇ ನೀವು ನಿಮ್ಮ ಬಗ್ಗೆ ಮೊದಲು ತಿಳಿದು ಕೊಳ್ಳಿ,ಯಾವ ಹುತ್ತದಲ್ಲಿ ಯಾವ ಹಾವು ಇದೆ ಎಂದು ನಮಗೂ ತಿಳಿದಿದೆ.ಕಾಲ ಬಂದಾಗ ಬಡ್ಡಿ ಸಮೇತ ತಿರುಗಿಸಿ ಕೊಡುತ್ತೇವೆ ನೆನಪಿರಲಿ.

ನಿಮಗೆ ಅಷ್ಟು ತಾಕತ್ತು ಇದ್ರೆ ಮುಖಾ ಮುಖಿಯಾಗಿ ಎದುರಾಗಿ ಅದು ಬಿಟ್ಟು ಹಿಂದಿನಿಂದ ನಿಮ್ಮ ಚೇಲಾಗಳನ್ನು ಚೂ ಬಿಟ್ಟು ಉತ್ತರ ಕುಮಾರನ ಪೌರುಷ ಮೆರೆಯಬೇಡಿ.ಉದಯ ಪೂಜಾರಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುವವರಿಗೆ ಇದು ಬಹಿರಂಗ ಎಚ್ಚರಿಕೆ.

ಸಮಾಜ ಸೇವೆಯೇ ನಮ್ಮ ಗುರಿ,ಅಶಕ್ತರನ್ನು ಶಕ್ತರನ್ನಾಗಿಸುವ ನಮ್ಮ ಚಿಕ್ಕ ಸೇವೆಗೆ ದೇವರ ಆಶೀರ್ವಾದ ಖಂಡಿತಾ ಇದೆ.

ಬಿರುವೆರ್ ಕುಡ್ಲದ ಹುಡುಗರು ಯಾವತ್ತಿದ್ರೂ ಹೆದರುವ ಪ್ರಶ್ನೆಯೇ ಇಲ್ಲ ಅದು ಯಾರೇ ಆದರೂ ಅದು ಮೊದಲು ನೀವು ತಿಳಿದುಕೊಳ್ಳಿ.


Share:

More Posts

Category

Send Us A Message

Related Posts

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »