TOP STORIES:

ಬಿರುವೆರ್ ಕುಡ್ಲ-ಫ್ರೆಂಡ್ಸ್ ಬಳ್ಳಾಲ್‍ಬಾಗ್ 5 ಕುಟುಂಬಗಳಿಗೆ 1.50 ಲಕ್ಷ ರೂ ವೈದ್ಯಕೀಯ ನೆರವು


ಬಿರುವೆರ್ ಕುಡ್ಲ-ಫ್ರೆಂಡ್ಸ್  ಬಳ್ಳಾಲ್‍ಬಾಗ್

5 ಕುಟುಂಬಗಳಿಗೆ ವೈದ್ಯಕೀಯ ನೆರವು

ಕುದ್ರೋಳಿ,ಜೂ.1: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ವತಿಯಿಂದ ಐದು ಅರ್ಹ ಕುಟುಂಬಗಳ ಸದಸ್ಯರ ವೈದ್ಯಕೀಯ ನೆರವಿಗೆ ಆರ್ಥಿಕ ಸಹಾಯ ವಿತರಣೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವಠಾರದಲ್ಲಿ ಜರಗಿತು.

ವಿಧಾನ ಸಭೆಯ ಸಭಾಪತಿ ಯು.ಟಿ  ಖಾದರ್ ಅವರು ಫಲಾನುಭವಿಗಳಿಗೆ ಚೆಕ್ ವಿತರಿಸಿ

ಕಳೆದ ಹತ್ತು ವರ್ಷಗಳಿಂದ ಯಾವುದೇ ಜಾತಿ ಮತ ವನ್ನು ನೋಡದೆ ಬಡ ವರ್ಗಕ್ಕೆ ಆರ್ಥಕ ನೆರವು ಹಾಗೂ ಅರ್ಹ ಬಡ  ಕುಟುಂಬಕ್ಕೆ ಮನೆ ಕಟ್ಟಿ ಕೊಡುವ ಮೂಲಕ ಮಾದರಿ ಸಮಾಜ ಸೇವೆ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಉದಯ ಪೂಜಾರಿ ಬಳ್ಳಾಲ್‍ಬಾಗ್ ನೇತೃತ್ವದಲ್ಲಿ ಈ ಸಂಸ್ಥೆ ಅಸ್ಥಿತ್ವಕ್ಕೆ ಬಂದಾಗಿನಿಂದ ಸುಮಾರು 10 ಕೋ.ರೂಗಳಷ್ಟು ನಿಧಿಯನ್ನು ಅಶಕ್ತರ ಚಿಕಿತ್ಸೆಗೆ, ಶಿಕ್ಷಣಕ್ಕೆ,  ವಿವಿಧಸವಲತ್ತು ವಿತರಣೆಗೆ ನೀಡಿರುವುದು ಸಣ್ಣ ಸಾಧನೆಯಲ್ಲ.ಇವರ ಸೇವಾ ಕಾರ್ಯ ಇನ್ನಷ್ಟು ನಡೆಯುವಂತಾಗಲಿ ಎಂದು

ಕುದ್ರೋಳಿ ಕ್ಷೇತ್ರದ ಕೋಶಾ„ಕಾರಿ ಪದ್ಮರಾಜ್ ಆರ್ ಹಾರೈಸಿದರು.

ಉಚಿತ ಆಂಬುಲೆನ್ಸ್ ಸೇವೆ,ಕೊರೊನಾ ಸಂದರ್ಭದಲ್ಲಿ  ನೆರವು ಹಾಗೂ ಬಡವರ್ಗಕ್ಕೆ  ಮನೆ ನಿರ್ಮಾಣ ಕಾರ್ಯಗಳು ನಮ್ಮ ಸಂಘಟನೆಯ ಸದಸ್ಯರ , ದಾನಿಗಳ ,ಹಿತೈಷಿಗಳ ನೆರವಿನಿಂದ ಸಾಧ್ಯ ವಾಗಿದೆ ಎಂದು ಉದಯಪೂಜಾರಿ ಬಳ್ಳಾಲ್‍ಬಾಗ್ ನುಡಿದರು.

ಕುದ್ರೋಳಿ ಶ್ರೀ ಗೋಕರ್ಣ ಕ್ಷೇತ್ರದ  ಅಧ್ಯಕ್ಷ ಸಾಯಿರಾಮ್ ಶುಭಹಾರೈಸಿದರು. ಡಾ. ಶಿವಶರಣ್ ಶೆಟ್ಟಿ ಮಂಗಳೂರು, ರಣ್‍ದೀಪ್ ಕಾಂಚನ್,ಸಂಘಟನೆಯ ಅಧ್ಯಕ್ಷ ರಾಕೇಶ್ ಪೂಜಾರಿ, ಪ್ರಮುಖರಾದ ಪ್ರಮೋದ್ ಬಲ್ಲಾಳ್ ಭಾಗ್ ,ರಾಕೇಶ್ ಚಿಲಿಂಬಿ,ಲತೀಶ್ ಪೂಜಾರಿ

ಗೌತಮ್ ಬತ್ತೇರಿ,`Àನ್ ರಾಜ್ ಪೂಜಾರಿ ಚಿಲಿಂಬಿ,ಗಿರೀಶ್ ಬತ್ತೇರಿ,ಲೋಹಿತ್ ಗಟ್ಟಿ, ಜಿತೇಶ್ ಜೈನ್,ದರ್ಶನ್ ಜೈನ್,

ರಾಜೇಶ್ ಉಳ್ಳಾಲ್,ಪ್ರಕಾಶ್ ಪಿಂಟೋ, ರೋಷನ್ ಮೆನೇಜಸ್,ರೇನಿತ್ ರಾಜ್ ,ಸುನಿಲ್ ಶೆಟ್ಟಿ, ದೇವದಾಸ್ ಶೆಟ್ಟಿ, ಮಹೇಶ್ ಪೂಜಾರಿ ಅಶೋಕ್ ನಗರ , ಪ್ರಿಹಾಸ್ ಭಂಡಾರಿ,ಸಹನಾ ಕುಂದರ್,ಪ್ರಜ್ವಲ್ ಶೆಟ್ಟಿ,ಸುರೇಶ್ ಬಲ್ಲಾಳ್ ಭಾಗ್ ,ಲತೀಶ್ ಪೂಜಾರಿ ಚಿಲಿಂಬಿ,ಶರಣ್,ವಾಝಿ ಪದವಿನಂಗಡಿ

ರಾಜೇಶ್ ಬಲ್ಲಾಳ್ ಭಾಗ್ ,ನಾಮ್ ದೇವ್, ಚಂದ್ರಹಾಸ್ ಬತ್ತೇರಿ,ಅಶ್ವಿತ್ ರಾಜ್ ಚಿಲಿಂಬಿ,ಗಣೇಶ್ ಚಿಲಿಂಬಿ,ಸುನಿಲ್ ಚೆಟ್ಟಿಯಾರ್,ರಾಜೇಶ್ ಶೆಟ್ಟಿ ಬಳ್ಳಾಲ್ ಭಾಗ್ ಮತ್ತಿತರರು ಉಪಸ್ಥಿತರಿದ್ದರು.ಕಿಡ್ನಿ ವೈಫಲ್ಯ, ಕ್ಯಾನ್ಸರ್  ವೈದ್ಯಕೀಯ ನೆರವಿಗೆ ಒಟ್ಟು 1.50 ಲಕ್ಷ ರೂ ನೆರವು ವಿತರಣೆ ಮಾಡಲಾಯಿತು.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »