TOP STORIES:

ಬಿರುವೆರ್ ಕುಡ್ಲ-ಫ್ರೆಂಡ್ಸ್ ಬಳ್ಳಾಲ್‍ಬಾಗ್ 5 ಕುಟುಂಬಗಳಿಗೆ 1.50 ಲಕ್ಷ ರೂ ವೈದ್ಯಕೀಯ ನೆರವು


ಬಿರುವೆರ್ ಕುಡ್ಲ-ಫ್ರೆಂಡ್ಸ್  ಬಳ್ಳಾಲ್‍ಬಾಗ್

5 ಕುಟುಂಬಗಳಿಗೆ ವೈದ್ಯಕೀಯ ನೆರವು

ಕುದ್ರೋಳಿ,ಜೂ.1: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ವತಿಯಿಂದ ಐದು ಅರ್ಹ ಕುಟುಂಬಗಳ ಸದಸ್ಯರ ವೈದ್ಯಕೀಯ ನೆರವಿಗೆ ಆರ್ಥಿಕ ಸಹಾಯ ವಿತರಣೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವಠಾರದಲ್ಲಿ ಜರಗಿತು.

ವಿಧಾನ ಸಭೆಯ ಸಭಾಪತಿ ಯು.ಟಿ  ಖಾದರ್ ಅವರು ಫಲಾನುಭವಿಗಳಿಗೆ ಚೆಕ್ ವಿತರಿಸಿ

ಕಳೆದ ಹತ್ತು ವರ್ಷಗಳಿಂದ ಯಾವುದೇ ಜಾತಿ ಮತ ವನ್ನು ನೋಡದೆ ಬಡ ವರ್ಗಕ್ಕೆ ಆರ್ಥಕ ನೆರವು ಹಾಗೂ ಅರ್ಹ ಬಡ  ಕುಟುಂಬಕ್ಕೆ ಮನೆ ಕಟ್ಟಿ ಕೊಡುವ ಮೂಲಕ ಮಾದರಿ ಸಮಾಜ ಸೇವೆ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಉದಯ ಪೂಜಾರಿ ಬಳ್ಳಾಲ್‍ಬಾಗ್ ನೇತೃತ್ವದಲ್ಲಿ ಈ ಸಂಸ್ಥೆ ಅಸ್ಥಿತ್ವಕ್ಕೆ ಬಂದಾಗಿನಿಂದ ಸುಮಾರು 10 ಕೋ.ರೂಗಳಷ್ಟು ನಿಧಿಯನ್ನು ಅಶಕ್ತರ ಚಿಕಿತ್ಸೆಗೆ, ಶಿಕ್ಷಣಕ್ಕೆ,  ವಿವಿಧಸವಲತ್ತು ವಿತರಣೆಗೆ ನೀಡಿರುವುದು ಸಣ್ಣ ಸಾಧನೆಯಲ್ಲ.ಇವರ ಸೇವಾ ಕಾರ್ಯ ಇನ್ನಷ್ಟು ನಡೆಯುವಂತಾಗಲಿ ಎಂದು

ಕುದ್ರೋಳಿ ಕ್ಷೇತ್ರದ ಕೋಶಾ„ಕಾರಿ ಪದ್ಮರಾಜ್ ಆರ್ ಹಾರೈಸಿದರು.

ಉಚಿತ ಆಂಬುಲೆನ್ಸ್ ಸೇವೆ,ಕೊರೊನಾ ಸಂದರ್ಭದಲ್ಲಿ  ನೆರವು ಹಾಗೂ ಬಡವರ್ಗಕ್ಕೆ  ಮನೆ ನಿರ್ಮಾಣ ಕಾರ್ಯಗಳು ನಮ್ಮ ಸಂಘಟನೆಯ ಸದಸ್ಯರ , ದಾನಿಗಳ ,ಹಿತೈಷಿಗಳ ನೆರವಿನಿಂದ ಸಾಧ್ಯ ವಾಗಿದೆ ಎಂದು ಉದಯಪೂಜಾರಿ ಬಳ್ಳಾಲ್‍ಬಾಗ್ ನುಡಿದರು.

ಕುದ್ರೋಳಿ ಶ್ರೀ ಗೋಕರ್ಣ ಕ್ಷೇತ್ರದ  ಅಧ್ಯಕ್ಷ ಸಾಯಿರಾಮ್ ಶುಭಹಾರೈಸಿದರು. ಡಾ. ಶಿವಶರಣ್ ಶೆಟ್ಟಿ ಮಂಗಳೂರು, ರಣ್‍ದೀಪ್ ಕಾಂಚನ್,ಸಂಘಟನೆಯ ಅಧ್ಯಕ್ಷ ರಾಕೇಶ್ ಪೂಜಾರಿ, ಪ್ರಮುಖರಾದ ಪ್ರಮೋದ್ ಬಲ್ಲಾಳ್ ಭಾಗ್ ,ರಾಕೇಶ್ ಚಿಲಿಂಬಿ,ಲತೀಶ್ ಪೂಜಾರಿ

ಗೌತಮ್ ಬತ್ತೇರಿ,`Àನ್ ರಾಜ್ ಪೂಜಾರಿ ಚಿಲಿಂಬಿ,ಗಿರೀಶ್ ಬತ್ತೇರಿ,ಲೋಹಿತ್ ಗಟ್ಟಿ, ಜಿತೇಶ್ ಜೈನ್,ದರ್ಶನ್ ಜೈನ್,

ರಾಜೇಶ್ ಉಳ್ಳಾಲ್,ಪ್ರಕಾಶ್ ಪಿಂಟೋ, ರೋಷನ್ ಮೆನೇಜಸ್,ರೇನಿತ್ ರಾಜ್ ,ಸುನಿಲ್ ಶೆಟ್ಟಿ, ದೇವದಾಸ್ ಶೆಟ್ಟಿ, ಮಹೇಶ್ ಪೂಜಾರಿ ಅಶೋಕ್ ನಗರ , ಪ್ರಿಹಾಸ್ ಭಂಡಾರಿ,ಸಹನಾ ಕುಂದರ್,ಪ್ರಜ್ವಲ್ ಶೆಟ್ಟಿ,ಸುರೇಶ್ ಬಲ್ಲಾಳ್ ಭಾಗ್ ,ಲತೀಶ್ ಪೂಜಾರಿ ಚಿಲಿಂಬಿ,ಶರಣ್,ವಾಝಿ ಪದವಿನಂಗಡಿ

ರಾಜೇಶ್ ಬಲ್ಲಾಳ್ ಭಾಗ್ ,ನಾಮ್ ದೇವ್, ಚಂದ್ರಹಾಸ್ ಬತ್ತೇರಿ,ಅಶ್ವಿತ್ ರಾಜ್ ಚಿಲಿಂಬಿ,ಗಣೇಶ್ ಚಿಲಿಂಬಿ,ಸುನಿಲ್ ಚೆಟ್ಟಿಯಾರ್,ರಾಜೇಶ್ ಶೆಟ್ಟಿ ಬಳ್ಳಾಲ್ ಭಾಗ್ ಮತ್ತಿತರರು ಉಪಸ್ಥಿತರಿದ್ದರು.ಕಿಡ್ನಿ ವೈಫಲ್ಯ, ಕ್ಯಾನ್ಸರ್  ವೈದ್ಯಕೀಯ ನೆರವಿಗೆ ಒಟ್ಟು 1.50 ಲಕ್ಷ ರೂ ನೆರವು ವಿತರಣೆ ಮಾಡಲಾಯಿತು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »