TOP STORIES:

FOLLOW US

ಬಿರುವೆರ್ ಕುಡ್ಲ-ಫ್ರೆಂಡ್ಸ್ ಬಳ್ಳಾಲ್‍ಬಾಗ್ 5 ಕುಟುಂಬಗಳಿಗೆ 1.50 ಲಕ್ಷ ರೂ ವೈದ್ಯಕೀಯ ನೆರವು


ಬಿರುವೆರ್ ಕುಡ್ಲ-ಫ್ರೆಂಡ್ಸ್  ಬಳ್ಳಾಲ್‍ಬಾಗ್

5 ಕುಟುಂಬಗಳಿಗೆ ವೈದ್ಯಕೀಯ ನೆರವು

ಕುದ್ರೋಳಿ,ಜೂ.1: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ವತಿಯಿಂದ ಐದು ಅರ್ಹ ಕುಟುಂಬಗಳ ಸದಸ್ಯರ ವೈದ್ಯಕೀಯ ನೆರವಿಗೆ ಆರ್ಥಿಕ ಸಹಾಯ ವಿತರಣೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವಠಾರದಲ್ಲಿ ಜರಗಿತು.

ವಿಧಾನ ಸಭೆಯ ಸಭಾಪತಿ ಯು.ಟಿ  ಖಾದರ್ ಅವರು ಫಲಾನುಭವಿಗಳಿಗೆ ಚೆಕ್ ವಿತರಿಸಿ

ಕಳೆದ ಹತ್ತು ವರ್ಷಗಳಿಂದ ಯಾವುದೇ ಜಾತಿ ಮತ ವನ್ನು ನೋಡದೆ ಬಡ ವರ್ಗಕ್ಕೆ ಆರ್ಥಕ ನೆರವು ಹಾಗೂ ಅರ್ಹ ಬಡ  ಕುಟುಂಬಕ್ಕೆ ಮನೆ ಕಟ್ಟಿ ಕೊಡುವ ಮೂಲಕ ಮಾದರಿ ಸಮಾಜ ಸೇವೆ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಉದಯ ಪೂಜಾರಿ ಬಳ್ಳಾಲ್‍ಬಾಗ್ ನೇತೃತ್ವದಲ್ಲಿ ಈ ಸಂಸ್ಥೆ ಅಸ್ಥಿತ್ವಕ್ಕೆ ಬಂದಾಗಿನಿಂದ ಸುಮಾರು 10 ಕೋ.ರೂಗಳಷ್ಟು ನಿಧಿಯನ್ನು ಅಶಕ್ತರ ಚಿಕಿತ್ಸೆಗೆ, ಶಿಕ್ಷಣಕ್ಕೆ,  ವಿವಿಧಸವಲತ್ತು ವಿತರಣೆಗೆ ನೀಡಿರುವುದು ಸಣ್ಣ ಸಾಧನೆಯಲ್ಲ.ಇವರ ಸೇವಾ ಕಾರ್ಯ ಇನ್ನಷ್ಟು ನಡೆಯುವಂತಾಗಲಿ ಎಂದು

ಕುದ್ರೋಳಿ ಕ್ಷೇತ್ರದ ಕೋಶಾ„ಕಾರಿ ಪದ್ಮರಾಜ್ ಆರ್ ಹಾರೈಸಿದರು.

ಉಚಿತ ಆಂಬುಲೆನ್ಸ್ ಸೇವೆ,ಕೊರೊನಾ ಸಂದರ್ಭದಲ್ಲಿ  ನೆರವು ಹಾಗೂ ಬಡವರ್ಗಕ್ಕೆ  ಮನೆ ನಿರ್ಮಾಣ ಕಾರ್ಯಗಳು ನಮ್ಮ ಸಂಘಟನೆಯ ಸದಸ್ಯರ , ದಾನಿಗಳ ,ಹಿತೈಷಿಗಳ ನೆರವಿನಿಂದ ಸಾಧ್ಯ ವಾಗಿದೆ ಎಂದು ಉದಯಪೂಜಾರಿ ಬಳ್ಳಾಲ್‍ಬಾಗ್ ನುಡಿದರು.

ಕುದ್ರೋಳಿ ಶ್ರೀ ಗೋಕರ್ಣ ಕ್ಷೇತ್ರದ  ಅಧ್ಯಕ್ಷ ಸಾಯಿರಾಮ್ ಶುಭಹಾರೈಸಿದರು. ಡಾ. ಶಿವಶರಣ್ ಶೆಟ್ಟಿ ಮಂಗಳೂರು, ರಣ್‍ದೀಪ್ ಕಾಂಚನ್,ಸಂಘಟನೆಯ ಅಧ್ಯಕ್ಷ ರಾಕೇಶ್ ಪೂಜಾರಿ, ಪ್ರಮುಖರಾದ ಪ್ರಮೋದ್ ಬಲ್ಲಾಳ್ ಭಾಗ್ ,ರಾಕೇಶ್ ಚಿಲಿಂಬಿ,ಲತೀಶ್ ಪೂಜಾರಿ

ಗೌತಮ್ ಬತ್ತೇರಿ,`Àನ್ ರಾಜ್ ಪೂಜಾರಿ ಚಿಲಿಂಬಿ,ಗಿರೀಶ್ ಬತ್ತೇರಿ,ಲೋಹಿತ್ ಗಟ್ಟಿ, ಜಿತೇಶ್ ಜೈನ್,ದರ್ಶನ್ ಜೈನ್,

ರಾಜೇಶ್ ಉಳ್ಳಾಲ್,ಪ್ರಕಾಶ್ ಪಿಂಟೋ, ರೋಷನ್ ಮೆನೇಜಸ್,ರೇನಿತ್ ರಾಜ್ ,ಸುನಿಲ್ ಶೆಟ್ಟಿ, ದೇವದಾಸ್ ಶೆಟ್ಟಿ, ಮಹೇಶ್ ಪೂಜಾರಿ ಅಶೋಕ್ ನಗರ , ಪ್ರಿಹಾಸ್ ಭಂಡಾರಿ,ಸಹನಾ ಕುಂದರ್,ಪ್ರಜ್ವಲ್ ಶೆಟ್ಟಿ,ಸುರೇಶ್ ಬಲ್ಲಾಳ್ ಭಾಗ್ ,ಲತೀಶ್ ಪೂಜಾರಿ ಚಿಲಿಂಬಿ,ಶರಣ್,ವಾಝಿ ಪದವಿನಂಗಡಿ

ರಾಜೇಶ್ ಬಲ್ಲಾಳ್ ಭಾಗ್ ,ನಾಮ್ ದೇವ್, ಚಂದ್ರಹಾಸ್ ಬತ್ತೇರಿ,ಅಶ್ವಿತ್ ರಾಜ್ ಚಿಲಿಂಬಿ,ಗಣೇಶ್ ಚಿಲಿಂಬಿ,ಸುನಿಲ್ ಚೆಟ್ಟಿಯಾರ್,ರಾಜೇಶ್ ಶೆಟ್ಟಿ ಬಳ್ಳಾಲ್ ಭಾಗ್ ಮತ್ತಿತರರು ಉಪಸ್ಥಿತರಿದ್ದರು.ಕಿಡ್ನಿ ವೈಫಲ್ಯ, ಕ್ಯಾನ್ಸರ್  ವೈದ್ಯಕೀಯ ನೆರವಿಗೆ ಒಟ್ಟು 1.50 ಲಕ್ಷ ರೂ ನೆರವು ವಿತರಣೆ ಮಾಡಲಾಯಿತು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »