TOP STORIES:

FOLLOW US

ಲಯನ್ಲ್ ಕ್ಲಬ್ ಸಕಲೇಶಪುರ ಇದರ 2023-24 ಸಾಲಿನ ಅಧ್ಯಕ್ಷರು Lion.ಕೃಷ್ಣಪ್ಪ ಕೆ.ಎಸ್ ಪೂಜಾರಿ ವ್ಯಕ್ತಿ ಪರಿಚಯ


ಲಯನ್ಲ್ ಕ್ಲಬ್  ಸಕಲೇಶಪುರ ಇದರ 2023-24 ಸಾಲಿನ ಅಧ್ಯಕ್ಷರು Lion.ಕೃಷ್ಣಪ್ಪ ಕೆ.ಎಸ್ ಪೂಜಾರಿ ವ್ಯಕ್ತಿ ಪರಿಚಯ

ಆರ್ಶಿತಾ ನಿವಾಸ ಹಳೆಸಂವೆರಿ ಸಕಲೇಶಪುರ ಸೋಮಯ್ಯ ಪೂಜಾರಿ ತಾಯಿ ಕೃಷ್ಣಮ್ಮ ಅವರ ನಾಲ್ಕನೇ ಪುತ್ರ ಕೃಷ್ಣಪ್ಪ ಪೂಜಾರಿರವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಲಕ್ಷ್ಮಣ ರಾವ್ ಗುಜಾರ್ ಹೈಸೂಲ್ ಜಾವಾಲೆ ಬಾಳೂರು ಮೂಡಿಗೆರೆ ತಾಲ್ಲೂಕು 1990 ಇಸವಿಯಲ್ಲಿ ಸಕಲೇಶಪುರಕ್ಕೆ ಪದಾರ್ಪಣೆ ಸಕಲೇಶಪುರದ ಬಿಟ್ಟೆಕಾಡು ಕಾಫಿ ಎಸ್ಟೇಟ್ ಮ್ಯಾನೇಜರ್‌ರಾಗಿ ಹಾಗೂ ಕಿರೆಹಳ್ಳಿ ಸುಂಡೆಕೆರೆ ಪೋಸ್ಟ್ ಸಕಲೇಶಪುರ ತಾಲ್ಲೂಕು ಇಲ್ಲಿ ಕಾಫಿ ಎಸ್ಟೇಟ್ ಮ್ಯಾನೇಜರ್‌ರಾಗಿ 20 ವರ್ಷ 2000-2020 ನೇ ಇಸವಿ ವರೆಗೆ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿರುತ್ತಾರೆ. ಈಗ ನಾನೇ ನನ್ನ ಸ್ವತಃ ಕೃಷಿ ಮಾಡಿಕೊಂಡು ಬರುತ್ತಿದ್ದಾರೆ.

1997ನೇ ಇಸವಿಯಲ್ಲಿ ಶಶಿಕಲಾ ಅವರೋಂದಿಗೆ ವಿವಾಹವಾಗಿ ಷಕ್ರಿತಾ ಹಾಗೂ ಆರ್ಶಿತಾ ಇಬ್ಬರು ಮಕ್ಕಳು ಹೊಂದಿರುತ್ತಾರೆ ಇವರ ಧರ್ಮಪತ್ನಿಯವರು ಕೃಷಿಯಲ್ಲಿ ಬೆನ್ನೆಲುಬಾಗಿ ನಿಂತಿರುತ್ತಾರೆ.


Share:

More Posts

Category

Send Us A Message

Related Posts

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »