TOP STORIES:

FOLLOW US

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು ಹಾರ ಹಾಕುವ ಮೂಲಕ ಹೆಸರು ಗಳಿಸುವ ಮುಂದಾಳೊಚನೆಯಿಂದ ಸಮಾಜದಲ್ಲಿ ನಾಯಕರಾಗಿ ಗುರುತಿಸಲ್ಪಡುವವರೇ ಹೆಚ್ಚು….

ಆದರೆ ಇಲ್ಲೊಬ್ಬ ವ್ಯಕ್ತಿ ಕಾರ್ಕಳ   ಪ್ರತೀಷ್ಠಿತ ಮನೆಯೊಂದರಲಿ ಜನಿಸಿ, ತಂದೆಯಂತೆ, ಸಮಾಜಕ್ಕಾಗಿ ಹತ್ತು ಹಲವಾರು ಸೇವೆಗಳನ್ನು ನೀಡಿರುವ ಒರ್ವ ಶ್ರೇಷ್ಠ ಸೇವಕರ ಬಗೆಗಿನ ಪುಟ್ಟ ಪರಿಚಯ…

ಸಂದೀಪ್ ಕೋಟ್ಯಾನ್, ಭಾರತೀಯ ಸಂಸ್ಕ್ರತಿಯ ಬಗ್ಗೆ ಅಪಾರವಾದ ಗೌರವ ಹೊಂದಿರುವ ಒರ್ವ ವ್ಯಕ್ತಿ, ಉದ್ಯೋಗಕ್ಕಾಗಿ ದುಬೈ ದೇಶಕ್ಕಾಗಿ ಬಂದು ತನ್ನ ವಯಕ್ತಿಕ ಶ್ರಮದಿಂದ ಯಾರೊಬ್ಬರ ಹಂಗಿಲ್ಲದೆ ದುಡಿಯುತ್ತ ನಂತರದಲ್ಲಿ ತನ್ನದೇ ಆದ ಸ್ವಂತ ಉದ್ಯಮವನ್ನು ಪ್ರಾರಂಭಿಸಿದರು, ಪ್ರಾರಂಭದಲ್ಲಿ ಅನೇಕ ರೀತಿಯ ಕಷ್ಟದ ದಿನಗಳನ್ನು ಧೈರ್ಯದಿಂದ ಎದುರಿಸಿ, ಯಾವ ಸಂಘಟನೆ ಸಹಾಯವನ್ನು ಪಡೆಯದೆ, ತನ್ನ ಆತ್ಮಸ್ತೈರ್ಯದ ಮೂಲಕ ತಾನು ಕಲಿತಂತಹ ಕೆಲಸ ಹಾಗೂ ತಾನು ನಂಬಿರುವ ದೇವರ ಮೇಲೆ‌ ಬಾರವನ್ನು ಹಾಕಿ ದುಬೈ ದೇಶದಲ್ಲಿ ಯಶಸ್ವಿ ಉದ್ಯಮಿಯಾಗಿ ಇಂದು ನಿಂತಿರುವ ವ್ಯಕ್ತಿ ಸಂದೀಪ್‌ ಕೋಟ್ಯಾನ್…

ಯಾವ ವ್ಯಕ್ತಿಗೂ ಮೋಸ ವಂಚನೆಯನ್ನು ಮಾಡದೆ ತನ್ನಲ್ಲಿರುವ ಅಪಾರವಾದ ಮಾನವೀಯತೆಯನ್ನು ಬಳಸಿ, ತಂದೆಯಂತೆ ಬಿಲ್ಲವ ಸಂಘಟನೆ ಹಾಗೂ ಬಿರುವೆರ್ ಕುಡ್ಲ ದುಬೈ ಘಟಕದ ಜೊತೆ ತಾನು ಒಬ್ಬರಾಗಿ ಪ್ರತಿಯೊಂದು ವಿಚಾರದಲ್ಲೂ ಸೇವೆಯನ್ನು ನೀಡುತ್ತಿರುವಂತಹ‌ ವ್ಯಕ್ತಿ‌ ಇವರು. ಇಷ್ಟೇ ಅಲ್ಲದೆ ಉದ್ಯೋಗ ಕ್ಷೇತ್ರದಲ್ಲಿ ತನ್ನಿಂದಾಗುವಂತಹ ಯಾವುದೇ ಸಹಕಾರ ವಿದ್ದರೂ ತಕ್ಷಣವೇ ಸ್ಪಂದಿಸುವಂತವರು. ಇವರ ಜೊತೆಗೆ ಬೆಂಬಲವಾಗಿ ನಿಂತಿರುವ ಶ್ರೀಮತಿ ಶ್ವೇತ ಸಂದೀಪ್ ಕೋಟ್ಯಾನ್ ಹಾಗೂ ಇಬ್ಬರು ಮಕ್ಕಳ ಜೊತೆಗಿರುವ ಇವರು ತನ್ನ ಹಿರಿಯ ಮಗನನ್ನು ಬಾಲ್ಯದಿಂದಲೇ ತುಳುಮಾತೃ ಭೂಮಿಯ ಸಂಸ್ಕ್ರತಿಯ ಯನ್ನು ಅರಿಯಲು ಯಕ್ಷಗಾನ ಅಭ್ಯಾಸ‌ ಕೇಂದ್ರಕ್ಕೆ ಸೇರ್ಪಡಿಸಿ, ಯಕ್ಷಗಾನದ ಹಾಗೂ ತುಳು ಮತ್ತು ಕನ್ನಡ ಭಾಷೆಯ ಮಹತ್ವವನ್ನು ತಮ್ಮ ಮಕ್ಕಳಿಗೂ ತಿಳಿಸಿಕೊಡುವಂತಹ ತುಳುನಾಡಿನ‌ ಮಗ ಇವರು…

ಯಾವತ್ತೂ ಯಾವ ವೇದಿಕೆಗೂ ಆಸೆಯನ್ನು ಪಡದೆ, ಯಾವ ಆಮಂತ್ರಣ ಬ್ಯಾನರಿನಲ್ಲೂ‌ ಹೆಸರಿನ ಆಸೆಯನ್ನಿಡದೆ, ಯಾವ ಸಾಮಾಜಿಕ ಜಾಲತಾಣದಲ್ಲೂ ಪ್ರಚಾರದ ಹಂಬಲವನ್ನಿಡದೆ ಸೇವೆಯನ್ನು ನೀಡುತ್ತಿರುವ ಅದ್ಭುತ ಸೇವಕ ಸಂದೀಪ್ ಕೋಟ್ಯಾನ್ ಕಾರ್ಕಳ.

ಇವರಿಗೆ ಇನ್ನಷ್ಟು ಸೇವೆ ಮಾಡುವ ಶಕ್ತಿ ಆ ದೇವರು ಅನುಗ್ರಹಿಸಲಿ ಎಂದು ಈ ಮೂಲಕ ದೇವರಲ್ಲಿ ಪ್ರಾರ್ಥಿಸುತ್ತೇವೆ🙏🏻

ಅಧ್ಯಕ್ಷರು ಹಾಗೂ ಸರ್ವಸದಸ್ಯರು      

ಯೂತ್ ಬಿಲ್ಲವ (ರಿ) ಕಾರ್ಕಳ


Share:

More Posts

Category

Send Us A Message

Related Posts

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »