TOP STORIES:

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ ಪೋಷಕರಿಗೆ ದಿಕ್ಕು ತೋಚದಂತಾಗಿದೆ. ಇದನ್ನು ಮನಗಂಡ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯು “ಸೇವೆಯೇ ಪರಮೋ ಧರ್ಮ” ಎಂಬ ವಾಕ್ಯದಂತೆ ಇಂದು ತನ್ನ ಕಾರ್ಯಕರ್ತನ ನೆರವಿಗಾಗಿ ಸಹಾಯ ಧನವನ್ನು ಅವರ ಮನೆಗೆ ತೆರಳಿ ವಿತರಿಸಲಾಯಿತು ಹಾಗೂ ಅವರ ಪೋಷಕರಿಗೆ ಧೈರ್ಯ ತುಂಬಲಾಯಿತು. ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ (ರಿ ) ಬಂಟ್ವಾಳ ಘಟಕದ ಅಧ್ಯಕ್ಷರಾದ ಶ್ರೀಯುತ ಕಿರಣ್ ರಾಜ್ ಇವರು ಉಪಸ್ಥಿತರಿದ್ದರು ಇವರು ಸೇವಾಧನವನ್ನು ಹಸ್ತಾಂತರಿಸಿದರು . ಹಾಗೂ ಯಶೋಧರ ಇವರು ಆದಷ್ಟು ಬೇಗ ಗುಣಮುಖರಾಗಿ ಎಲ್ಲರೊಂದಿಗೆ ಹಿಂದಿನತೆಯೇ ಬೆರೆಯುವಂತಾಗಲಿ ಎಂದು ಭಗವಂತನಲ್ಲಿ ಶಿರಬಾಗಿ ಪ್ರಾರ್ಥನೆ.

    ಈ ಸೇವಾಕಾರ್ಯದಲ್ಲಿ ನಮಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಧನ್ಯವಾದಗಳು ಹಾಗೂ ತಮ್ಮ ಸಹಕಾರ ಸದಾಕಾಲ ಹೀಗೆ ಇರಲಿ ಎಂದು ಆಶಿಸುತ್ತೇವೆ

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »